ಬಾಲಿವುಡ್ ನಟಿ ಜಾಹ್ನವಿ ಕಪೂರ್ ಈಗಿನ ಯುವ ಪೀಳಿಗೆಯ ಟ್ರೆಂಡಿಂಗ್ ಸ್ಟಾರ್. ನಟಿ ಶ್ರೀದೇವಿ ಮತ್ತು ಬೋನಿ ಕಪೂರ್ ಪುತ್ರಿ ಕಡಿಮೆ ಸಮಯದಲ್ಲಿಯೇ ದೊಡ್ಡ ಅಭಿಮಾನಿ ಬಳಗವನ್ನೇ ಗಳಿಸಿದ್ದಾರೆ. ಅವರ ಸೌಂದರ್ಯಕ್ಕೆ ಪ್ರೇಕ್ಷಕರು ಫಿದಾ
ಈಗೀಗ ಯಾವ ಭಾಷೆಯಲ್ಲಿ ನೋಡಿದರೂ ಕೂಡ ಸಿಕ್ವೆಲ್ಗಳ ಟ್ರೆಂಡ್ ಶುರುವಾಗಿದೆ. ಎಲ್ಲರಲ್ಲಿಯೂ ಈಗ ತಮ್ಮದೇ ಆದ ಫ್ರಾಂಚೈಸಿಯನ್ನು ತೆರೆಯುವ ಬಯಕೆ. ತಮ್ಮದೇ ಆದ ಯೂನಿವರ್ಸ್ಗೆ ಪ್ರೇಕ್ಷಕರನ್ನು ಕರೆದೊಯ್ಯುವ ಆಸೆ. ಆದರೆ .. ಅದು ಸುಲಭ
ವಿಶ್ವದಾದ್ಯಂತ ಮನ್ನಣೆ ಪಡೆದು, ಭಾರತದಲ್ಲಿ ಹಲವರ ನೆಚ್ಚಿನ ನಾಯಕರಾಗಿ ಹೊರ ಹೊಮ್ಮಿದವರು ನರೇಂದ್ರ ಮೋದಿ. ಸೋಲಿಲ್ಲದ ಸರದಾರ ಎಂದೇ ಕರೆಯಲ್ಪಡುವ ಸದ್ಯ ಮೂರನೇ ಬಾರಿ ರಾಷ್ಟ್ರದ ಚುಕ್ಕಾಣಿ ಹಿಡಿದಿದ್ದಾರೆ. ಬಿಹಾರ್ನಲ್ಲಿ ತಮ್
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುವ ಸುದ್ದಿಗಳಲ್ಲಿ ಯಾವುದನ್ನು ನಂಬಬೇಕೋ, ಯಾವುದನ್ನು ಬಿಡಬೇಕೋ ಗೊತ್ತಾಗಲ್ಲ. ಮುಂದಿನ ತಿಂಗಳು ಕನ್ನಡ 3 ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಿವೆ. ಆದರೆ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ರಿಲೀಸ
ಕಳೆದ ಶುಕ್ರವಾರ ತೆರೆಕಂಡ ಯಾವುದೇ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿಲ್ಲ. ಸಿಂಪಲ್ ಸುನಿ ನಿರ್ದೇಶನದ 'ಗತವೈಭವ' ಸಿನಿಮಾ ಕೊಂಚಮಟ್ಟಿಗೆ ನಿರೀಕ್ಷೆ ಮೂಡಿಸಿತ್ತು. ಆದರೆ ಅದು ಕೂಡ ಕೈ ಹಿಡಿಯಲಿಲ್ಲ. ಇದ
ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ 2ನೇ ಆರೋಪಿಯಾಗಿ ಜೈಲು ಸೇರಿದ್ದಾರೆ. ಸದ್ಯಕ್ಕೀಗ ಈ ಕೇಸ್ಗೆ ಸಂಬಂಧಿಸಿದಂತೆ ಚಾರ್ಜ್ ಫ್ರೇಮ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 17 ಮಂದಿನೂ ರೇಣುಕಾಸ್
ಕಳೆದೆರಡು ದಿನಗಳಿಂದ ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆ ಶುರುವಾಗಿದೆ. ಬೆಳಗ್ಗೆಯಿಂದ ರಾತ್ರಿವರೆಗೆ ಲಕ್ಷಾಂತರ ಜನ ಭೇಟಿ ನೀಡುತ್ತಿದ್ದಾರೆ. ಈ ಬಾರಿ 5 ದಿನಗಳ ಕಾಲ ಪರಿಷೆ ನಡೆಯಲಿದ್ದು ಇಡೀ ಬಸವನಗುಡಿಯಲ್ಲಿ ಹಬ್ಬದ ಸಂಭ
ನಟ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಪಕಿಯಾಗಿ ಗುರ್ತಿಸಿಕೊಂಡಿದ್ದಾರೆ. 'ಕೊತ್ತಲವಾಡಿ' ಚಿತ್ರ ನಿರ್ಮಿಸಿ ಅವರು ಚಿತ್ರರಂಗಕ್ಕೆ ಪ್ರವೇಶಿಸಿದ್ದರು. ಆದರೆ ಸಿನಿಮಾ ಸೋತು ಭಾರೀ ನಷ್ಟ ತಂದೊಡ್ಡಿತ್ತು. ಆದರೂ ಹೊಸ ಸಿ
ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿದ್ದ ಪ್ರಕರಣಕ್ಕೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. ಇದಕ್ಕೆಲ್ಲಾ ಕಾರಣ ಯಾರು? ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ವೀಡಿಯೋ ಹೊರಬಂದಿದ್ದು ಹೇಗೆ ಎಂದ
ಬಿಗ್ಬಾಸ್ 12 ಮನೆಯಲ್ಲಿ ನಿಧಾನವಾಗಿ ಸ್ಪರ್ಧಿಗಳ ನಡುವೆ ಟಾಕ್ ವಾರ್ ಜೋರಾಗುತ್ತಿದೆ. ಇಷ್ಟು ದಿನ ದೊಡ್ಡಮಟ್ಟದಲ್ಲಿ ಕಿರಿಕ್ ಆಗುತ್ತಿರಲಿಲ್ಲ. ದಿನ ಕಳೆದಂತೆ ಒಬ್ಬರ ಮೇಲೆ ಒಬ್ಬರು ವಾದ ಮಾಡುತ್ತಾ ಕಿತ್ತಾಡುತ್ತಿದ್ದಾರೆ. ಇದ
ತೆಲುಗು ನಟ ರಾಮ್ಚರಣ್ ಪತ್ನಿ ಉಪಾಸನಾ ಕೋನಿದೇಲ ಮತ್ತೊಮ್ಮೆ ಗರ್ಭಿಣಿ ಆಗಿದ್ದಾರೆ. ಇತ್ತೀಚೆಗೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಸಿಕ್ಕಿತ್ತು. 2 ವರ್ಷಗಳ ಹಿಂದೆ ಹೆಣ್ಣು ಮಗುವಿಗೆ ಆಕೆ ಜನ್ಮ ನೀಡಿದ್ದರು. ಮದುವೆಯಾಗಿ 10 ವರ್ಷಗಳ
ಬಿಗ್ ಬಾಸ್ ಕನ್ನಡ ಸೀಸನ್ 12 ನವೆಂಬರ್ 18ರ ಎಲಿಸೋಡ್ ವೀಕ್ಷಕರಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬಿಗ್ ಬಾಸ್ ಆರಂಭ ಆಗಿ 50 ದಿನಗಳಾಗಿದ್ದರೂ, ಮನೆಯಲ್ಲಿರುವ ಕೆಲವು ಸದಸ್ಯರು ಇನ್ನೂ ಸರಿಯಾಗಿ ಆಟ ಆಡುತ್ತಿಲ್ಲ ಎಂಬ ಆರೋಪ ಮತ್ತೆ
ಒಡಿಶಾ ಮೂಲದ ಜನಪ್ರಿಯ ಗಾಯಕ ಹ್ಯೂಮನ್ ಸಾಗರ್ ಇತ್ತೀಚೆಗೆಷ್ಟೇ ತಮ್ಮ 35ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹ್ಯೂಮನ್ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರನೇ ಅವರ ಆರೋಗ್ಯದಲ
ಯಾಕೋ ಧ್ರುವ ಸರ್ಜಾಗೆ ಅದೃಷ್ಟ ಪದೇ ಪದೆ ಕೈ ಕೊಡ್ತಿದೆ. ನಟಿಸಿದ ಸಿನಿಮಾಗಳು ಮತ್ತೆ ಮತ್ತೆ ತಡವಾಗುತ್ತಿದೆ. ಸದ್ಯಕ್ಕೆ 'ಕೆಡಿ' ಬರೋದು ತಡವಾಗುತ್ತದೆ ಎಂದು ಆಕ್ಷನ್ ಪ್ರಿನ್ಸ್ ಹೊಸ ಸಿನಿಮಾ ಆರಂಭಿಸಿದ್ದಾರೆ. ಸದ್ದಿಲ್ಲದೇ ಧ್ರು
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ಚಿತ್ರೀಕರಣ ಇತ್ತೀಚೆಗೆ ಮುಗಿದಿತ್ತು. ಸದ್ಯ ಪೋಸ್ಟ್ ಪ್ರೊಡಕ್ಷನ್, ಡಬ್ಬಿಂಗ್ ಕೆಲಸಗಳು ಭರದಿಂದ ಸಾಗುತ್ತಿದೆ. ಕ್ರಿಸ್ಮಸ್ ಸಂಭ್ರಮದಲ್ಲಿ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಸೂ
ಜೀವನದಲ್ಲಿ ನಿರಾಸೆಯನ್ನು ಹೊಂದಿ, ಕೆಲವರು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇನ್ನು ಕೆಲವರು ನಂಬಿ ಬಂದವರ ರಕ್ಷಣೆಯನ್ನು ನೆನೆಯದೆ ಲೌಕಿಕ ಬದುಕನ್ನು ತೊರೆಯುವ ಪ್ರಯತ್ನ ಮಾಡುತ್ತಾರೆ. ಕತ್ತಲು-ಬೆಳಕು ಎಂಬ ಜೋಡೆತ್ತುಗಳನ್ನು
ನಟ ಶಿವರಾಜ್ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಿರುತೆರೆಯ ಡಿಕೆಡಿ ಶೋ ಮೂಲಕ ಮತ್ತೆ ಮನೆ ಮನೆಗೆ ಬರ್ತಿದ್ದಾರೆ. ಶಿವಣ್ಣ ನಟನೆಯ '45' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. 'ಡ್ಯಾಡ್' ಚಿತ್ರದ ಚಿತ್ರೀಕರ
ಬಿಗ್ಬಾಸ್ ಸೀಸನ್ 12ರಲ್ಲಿ ಗಿಲ್ಲಿ ವೀಕ್ಷಕರ ಗಮನ ಸೆಳೆದಿದ್ದಾನೆ. ಆದರೆ ಆತ ಹೆಣ್ಣು ಮಕ್ಕಳಿಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಸಂಬಂಧ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ ಬರೆದ
ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಯಾರು ಗೆಲ್ತಾರೆ ಎನ್ನುವ ಚರ್ಚೆ ಮೊದಲ ದಿನದಿಂದ ನಡೀತಿದೆ. ಆದರೆ ವೀಕ್ಷಕರು ಅಂದುಕೊಂಡಂತೆ ಏನು ನಡೆಯುವುದಿಲ್ಲ. ಅಚ್ಚರಿಯ ಫಲಿತಾಂಶಗಳು ಈ ಹಿಂದೆ ಬಂದಿದೆ. ಬಿಗ್ಬಾಸ್ ಸೀಸನ್ 7ರಲ್ಲಿ ಕುರಿ ಪ
ಕಲರ್ಸ್ ಕನ್ನಡದ ಟಾಪ್ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮೀ' ಸೀರಿಯಲ್ ಕೂಡ ಒಂದು. ದಿನದಿಂದ ದಿನಕ್ಕೆ ಕಥೆ ಹೊಸ ಹೊಸ ತಿರುವು ಪಡೆಯುತ್ತಿದೆ. ವೀಕ್ಷಕರನ್ನು ಹಿಡಿದಿಡಲು ಈಗ ಒಂದು ಸೂಪರ್ ಟ್ವಿಸ್ಟ್ ಕೊಟ್ಟಿದ್ದಾರೆ. ಕಿರುತೆರೆ ಮತ
ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ 'ಕಾಂತಾರ ಚಾಪ್ಟರ್ 1' 2025ರಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಸಿನಿಮಾಗಳ ಸಾಲಿಗೆ ಸೇರಿದೆ. ಬಾಲಿವುಡ್ನ 'ಛಾವ' ಸಿನಿಮಾದ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿ
ಗಾಯನ ಕ್ಷೇತ್ರಕ್ಕೆ ಬರಬೇಕು ಎಂದುಕೊಳ್ಳುವವರಿಗೆ ಜೀ ವಾಹಿನಿಯ ಸರಿಗಮಪ ಶೋ ದೊಡ್ಡ ವೇದಿಕೆಯಾಗಿದೆ. ಈ ಶೋಗೆ ಬಂದು ಹಾಡಿ ಗೆದ್ದವರು ಮುಂದೆ ಸಿನಿಮಾಗಳಲ್ಲಿ ಹಾಡಲು ಅವಕಾಶ ಗಿಟ್ಟಿಸಿಕೊಂಡಿರುವ ಸಾಕಷ್ಟು ಉದಾಹರಣೆಗಳಿವೆ. ಸಂಚಿ
ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಟಾಕ್ ಆಫ್ ದ ಟೌನ್ ಆಗಿದೆ. ನಾನಾ ಕಾರಣಗಳಿಂದ ಈ ಸಿನಿಮಾ ಸುದ್ದಿಯಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಜಕ್ಕಣ್ಣ ಸಿನಿಮಾ ಕಟ್ಟಿಕೊಡುತ್ತಿದ್ದಾರೆ. ಚಿತ್ರದಲ
ಬಾಲಿವುಡ್ನ ಸ್ಟಾರ್ ನಟಿ ಈಗ ಸಿನಿಮಾದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ತಾಯ್ತನದ ಅನುಭವವನ್ನು ಅನುಭವಿಸುತ್ತಿರುವ ನಟಿ ಕ್ಯಾಮರಾ ಮುಂದೆ ಕಾಣಿಸಿಕೊಳ್ಳುತ್ತಿಲ್ಲ. ವಿಕ್ಕಿ ಕೌಶಲ್ ಜೊತೆ ವಿವಾಹವಾದ ಬಳಿಕ ಫ್ಯಾಮಿಲಿ ಪ್ಲಾ
ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪುರುಷನಿಗೆ ಸರಿ ಸಮಾನವಾಗಿ ಮಹಿಳೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾಳೆ. ಸಾಮಾಜಿಕವಾಗಿ.. ಆರ್ಥಿಕವಾಗಿ... ರಾಜಕೀಯವಾಗಿ.. ಆರ್ಥಿಕವಾಗಿ ಮಹಿಳೆ ಸಬಲಳಾಗುತ್ತಿದ್ದಾಳೆ ಎನ್ನುವುದಕ್ಕೆ
ಇಡೀ ಭಾರತೀಯ ಚಿತ್ರರಂಗ ಎದುರು ನೋಡುತ್ತಿರುವ ಸಿನಿಮಾ ರಾಜಮೌಳಿಯ 'ವಾರಾಣಾಸಿ'. ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಹಾಗೂ ರಾಜಮೌಳಿ ಕಾಂಬಿನೇಷನ್ ಸಿನಿಮಾದ ಫಸ್ಟ್ ಝಲಕ್ ಕಿಕ್ ಕೊಡುವುದಕ್ಕೆ ಶುರು ಮಾಡಿದೆ. ಮಹೇಶ್ ಬಾಬು ರೋ
ಪುರುಷ ಪ್ರಧಾನ ಚಿತ್ರರಂಗದಲ್ಲಿ ಅನೇಕ ಹೆಣ್ಣು ಮಕ್ಕಳು ನಾನಾ ರೀತಿಯಲ್ಲಿ ನರಳಿದ್ದಾರೆ. ಇದಕ್ಕೆ ಕೈಗನ್ನಡಿ ಎಂಬಂತೆ.. ಬಣ್ಣದ ಬಣ್ಣದ ಈ ಪ್ರಪಂಚದಲ್ಲಿ ನಡೆದ ಬಗೆ ಬಗೆಯ ಲೈಂ*ಗಿಕ ಪ್ರಕರಣ, ಕಿರುಕುಳ, ದೌರ್ಜನ್ಯ ಕುರಿತ ಸುದ್ದಿಗಳ
ಅಭಿವ್ಯಕ್ತಿ ಮನುಷ್ಯನ ಮೂಲಭೂತ ಗುಣ. ಮಾನವನ ಹಕ್ಕುಗಳಿಗೆ ಈ ಅಭಿವ್ಯಕ್ತಿ ಸ್ವಾತಂತ್ರ್ಯವೇ ಅಡಿಪಾಯ. ಅದೇ ಮಾನವನ ಅಸ್ತಿತ್ವದ ಬೇರು. ಆದರೆ ಈಗೀಗ .. ಅಭಿವ್ಯಕ್ತಿ ಹೆಸರಿನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವುದ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ಮಾತ್ರ ಅಲ್ಲ. ವ್ಯಕ್ತಿ ಮತ್ತು ವ್ಯಕ್ತಿತ್ವಗಳ ಸಂಘರ್ಷ ಕೂಡ ಹೌದು. ಈ ಸಂಘರ್ಷದ ಕಥೆ ಈಗ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಈ 50 ದಿನದಲ್ಲಿ ಈ ಬಿಗ್ ಬಾಸ್ ಮನೆ ವಿವಾದಕ್ಕೆ ಸಾಕ್ಷಿಯಾಗಿದೆ. ರಂಪ-
ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲ ಪಕ್ಕದ ಕಾಲಿವುಡ್ನಲ್ಲಿ ಕೂಡ ಈ ವರ್ಷ ಗೆದ್ದ ಚಿತ್ರಗಳ ಸಂಖ್ಯೆ ಕಡಿಮೆ ಇದೆ. ''ಟೂರಿಸ್ಟ್ ಫ್ಯಾಮಿಲಿ''.. ''ಡ್ರ್ಯಾಗನ್''.. ಹೀಗೆ ಒಂದು ನಾಲ್ಕೈದು ಚಿತ್ರಗಳು ಮಾತ್ರ ತಮಿಳುನಾಡಿನಲ್ಲಿ ಗೆದ್ದಿವ
ಕಿಂಗ್ ನಾಗಾರ್ಜುನ ಫಿಟ್ನೆಸ್ ಬಹುತೇಕ ಮಂದಿಗೆ ಕುತೂಹಲ. ಟಾಲಿವುಡ್ ಮನ್ಮಥನಿಗೆ ಈಗ 66 ವರ್ಷ. ಆದರೂ 40 ವರ್ಷದ ಯುವಕರಿಗಿಂತಲೂ ಹೆಚ್ಚು ಫಿಟ್ ಅಂಡ್ ಫೈನ್ ಆಗಿ ಕಾಣುತ್ತಾರೆ. ಹಾಗಂತ ನಾಗಾರ್ಜುನ ಯಾವುದೇ ರೀತಿಯ ಆಹಾರ ಪದ್ಧತಿಯನ್ನ
ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ 'ಮ್ಯಾಂಗೋ ಪಚ್ಚ' ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಸಿನಿಮಾ ಟೀಸರ್ ಸಿನಿಪ್ರಿಯರಿಗೆ ಕಿಕ್ ಕೊಟ್ಟಿದೆ. ಕನ್ನಡ ಚಿತ್ರರಂಗಕ್ಕೆ ಮತ್ತೊಬ
ಚಿತ್ರರಂಗಕ್ಕೆ ಪೈರಸಿ ಕಂಟಕವಾಗಿರುವುದು ಗೊತ್ತೇಯಿದೆ. ಆದರೆ ಇದನ್ನು ಬುಡಸಮೇತ ಕಿತ್ತು ಹಾಕಲು ಸಾಧ್ಯವಾಗುತ್ತಿಲ್ಲ. ಪೈರಸಿ ಲಿಂಕ್ ಡಿಲೀಟ್ ಮಾಡಿದ್ರು, ಮತ್ತಷ್ಟು ಹೊಸ ಹೊಸ ಲಿಂಕ್ಗಳಲ್ಲಿ ಸಿನಿಮಾಗಳು ಲೀಕ್ ಆಗುತ್ತದೆ. ಸದ
ಒಂದ್ಕಾಲದಲ್ಲಿ 3D ಸಿನಿಮಾ ದೊಡ್ಡದು ಎನ್ನುತ್ತಿದ್ದರು. ಆರಂಭದಲ್ಲಿ 2D ಕ್ಯಾಮರಾದಲ್ಲೇ ಶೂಟ್ ಮಾಡಿ ಬಳಿಕ ಅದನ್ನು 3Dಗೆ ಬದಲಿಸಿ ಬಿಡುಗಡೆ ಮಾಡುತ್ತಿದ್ದರು. ನಂತರ 3D ಕ್ಯಾಮರಾ ಬಳಸಿ ಶೂಟ್ ಮಾಡುವುದೇ ದೊಡ್ಡದು ಎನ್ನುವಂತಾಯಿತು. ಈಗ
ಚಿತ್ರರಂಗ ಮತ್ತು ರಾಜಕೀಯ ಎರಡು ಒಂದೇ ನಾಣ್ಯದ ಎರಡು ಮುಖ. ಅಲ್ಲಿದ್ದವರು ಇಲ್ಲಿ ಸಲ್ಲುತ್ತಾರೆ. ಇಲ್ಲಿದ್ದವರು ಅಲ್ಲಿಯೂ ಬೆಳೆಯುತ್ತಾರೆ. ಇದಕ್ಕೆ ಅಣ್ಣಾದೊರೈ, ಕರುಣಾನಿಧಿ, ಜಯಲಲಿತಾ ಅವರನ್ನೊಳಗೊಂಡು ವಿಜಯಕಾಂತ್, ಶರತ್ ಕುಮ
ಟಾಲಿವುಡ್ ಮೆಗಾ ಫ್ಯಾಮಿಲಿಯಿಂದ ಏಳೆಂಟು ಮಂದಿ ನಟರು ಚಿತ್ರರಂಗಕ್ಕೆ ಬಂದಿದ್ದಾರೆ. ಚಿರಂಜೀವಿ ಬಳಿಕ ನಾಗಬಾಬು, ಪವನ್ ಕಲ್ಯಾಣ್, ಅಲ್ಲು ಅರ್ಜುನ್, ರಾಮ್ ಚರಣ್, ಸಾಯಿ ಧರಮ್ ತೇಜ್, ವರುಣ್ ತೇಜ್ ಹೀಗೆ ಲಿಸ್ಟ್ ದೊಡ್ಡದಿದೆ. ಚಿರು
ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಅಲ್ಲ ಇಡೀ ಸಮಾಜವನ್ನೇ ಹಾಳು ಮಾಡುತ್ತೆ. ಬದಲಾದ ಈ ಕಾಲದಲ್ಲಿ ಶೇಕಡಾ 70 ರಷ್ಟು ಜನ ಯುವ ಜನಾಂಗ ಮಾದಕ ವ್ಯಸನಕ್ಕೆ ದಾಸರಾಗಿದ್ದಾರೆ.ಮಾದಕ ಮಾಯಾಜಾಲದಲ್ಲಿ ಸಿಲುಕಿ ಮಾನಸಿಕವಾಗಿ ದೈಹಿಕವಾಗಿ
ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಹೊಸ ಸಿನಿಮಾದ ಹೈಪ್ ಇದೀಗ ಜೋರಾಗಿದೆ. ಅವರ ಸ್ಟೈಲ್, ವಿಭಿನ್ನ ಪಾತ್ರಗಳು ಯಾವಾಗಲೂ ಜನರ ಗಮನ ಸೆಳೆಯುತ್ತವೆ. ಉಪೇಂದ್ರ ಅವರು ನಟಿಸಿದ ಹೊಸ ಸಿನಿಮಾ ಅಂದರೆ ಎಲ್ಲರಿಗೂ ಎಲ್ಲಿಲ್ಲದ ಕುತೂಹಲ ಇ
ಬಿಗ್ಬಾಸ್ ಕನ್ನಡ ಸೀಸನ್ 12 ಇದೀಗ 50 ದಿನ ಪೂರೈಸಿದೆ. ಮನೆಯಲ್ಲಿರುವ ಗಿಲ್ಲಿ ನಟ ಎಲ್ಲರ ಗಮನ ಸೆಳೆದಿದ್ದಾರೆ. ಇದೀಗ ಆತನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಹಿಂದೆ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ನೀಡಿ
ಖ್ಯಾತ ನಿರ್ದೇಶಕ ರಾಜಮೌಳಿ ವಿರುದ್ಧ ಆಕ್ರೋಶ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೀತಿದೆ. 'ವಾರಣಾಸಿ' ಚಿತ್ರದ ಈವೆಂಟ್ನಲ್ಲಿ ದೇವರ ಬಗ್ಗೆ ಜಕ್ಕಣ್ಣ ಆಡಿದ ಮಾತುಗಳು ಕೆಲವರನ್ನು ಕೆರಳಿಸಿದೆ. ನನಗೆ
ಮಸ್ತ್ ಮಸ್ತ್ ಹುಡುಗಿ ರವೀನಾ ಟಂಡನ್ ಇಂದಿಗೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಅಷ್ಟೇ ಅಲ್ಲದೆ ವೆಬ್ ಸೀರಿಸ್ನಲ್ಲಿಯೂ ನಟಿಸುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳು ತಮ್ಮನ್ನು ಮರೆಯುವುದಕ್ಕೆ ಬಿಟ್ಟಿಲ್ಲ. ಈಕೆ ಕೇ
ಸೋಶಿಯಲ್ ಮೀಡಿಯಾ ಸಿಕ್ಕಾಪಟ್ಟೆ ಪವರ್ಫುಲ್. ಬೇಡ ಅಂದ್ರು ಅದು ಎಲ್ಲರನ್ನು ಸೆಳೆಯುತ್ತದೆ. ಸೆಲೆಬ್ರೆಟಿಗಳು ಅಭಿಮಾನಿಗಳ ಜೊತೆ ಸಂಪರ್ಕ ಸಾಧಿಸಲು ಇದು ಒಳ್ಳೆ ವೇದಿಕೆ. ಆದರೆ ಇದೇ ಸೋಶಿಯಲ್ ಮೀಡಿಯಾ ಟ್ರೋಲ್ ಕಾರಣಕ್ಕೆ ಕೆಲವರು
ಕರ್ನಾಟಕದ ಪ್ರತಿಭೆಗಳು ದೇಶ ವಿದೇಶಗಳಲ್ಲಿ ಸದ್ದು ಮಾಡ್ತಿದ್ದಾರೆ. ಮನರಂಜನ ಕ್ಷೇತ್ರದಲ್ಲಿ ಹಲವರು ಬೇರೆ ಬೇರೆ ಕಡೆ ತಮ್ಮ ಪ್ರತಿಭೆ ಮೂಲಕ ಮೋಡಿ ಮಾಡುತ್ತಿದ್ದಾರೆ. ಸದ್ಯ ಚಿಕ್ಕಮಗಳೂರಿನ ಗಾಯಕಿ ಶಿವಾನಿ ನವೀನ್ ಈಗ ತಮಿಳು ಸರಿ
ನಾಗಚೈತನ್ಯ ಅವರಿಂದ ಸಮಂತಾ ದೂರವಾಗಿ ನಾಲ್ಕು ವರ್ಷಗಳಾಗಿವೆ. ಆದರೆ ಈ ನಾಲ್ಕು ವರ್ಷದಲ್ಲಿ ಸಮಂತಾ ಆಂಧ್ರದ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದು ಕೇವಲ ನಾಲ್ಕು ಬಾರಿ ಮಾತ್ರ. ಸದ್ಯ .. ಸಮಂತಾ ಕೈಯಲ್ಲಿ ಒಂದೇ ಒಂದು ತೆಲುಗು ಚಿತ
ಇನ್ನೇನು 2026ರ ಐಪಿಎಲ್ ಪಂದ್ಯಗಳು ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಆರ್ಸಿಬಿ ತಂಡವನ್ನು ಖರೀದಿ ಮಾಡುತ್ತಿರುವವರ ಯಾರೆಂಬ ಚರ್ಚೆ ಶುರುವಾಗಿದೆ. 2025 ಐಪಿಎಲ್ ಟೂರ್ನಿಯನ್ನು ಆರ್ಸಿಬಿ ಗೆಲ್ಲುತ್ತಿದ್ದಂತೆ ಮಾಲೀಕರಾದ ಯುನೈಟೆ
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ. ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗ

23 C