ಸಂಕ್ರಾಂತಿಗೂ ರೈತರಿಗೂ ಅವಿನಾಭಾವ ಸಂಬಂಧ. ಈ ಹಬ್ಬವನ್ನು ಕೃಷಿಕರು ಸುಗ್ಗಿ ಹಬ್ಬ ಎಂದೇ ಆಚರಿಸುತ್ತಾರೆ. ಅಂತಹ ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ ಮಹಾನ್. ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಪ್ರತಿವರ್ಷದಂತೆ ಮತ್ತೆ ಆರಂಭ ಆಗಿತ್ತಿದೆ. ಟಿ20 ವರ್ಲ್ಡ್ ಕಪ್ ಹಾಗೂ ಐಪಿಎಲ್ ಪಂದ್ಯಗಳು ಆರಂಭ ಆಗುವುದಕ್ಕೂ ಮುನ್ನವೇ ಸಿಸಿಎಲ್ ಪಂದ್ಯಗಳು ನಡೆಯಲಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ತಂಡಗಳು ಅಭ್ಯ
ಬಿಗ್ಬಾಸ್ ಸೀಸನ್-12ರ ಮಿಡ್ ವೀಕ್ ಎಲಿಮಿನೇಷನ್ ನಡೆದಿದೆ. ರಕ್ಷಿತಾ ಸೇಫ್ ಆಗಿ 6ನೇ ಫೈನಲಿಸ್ಟ್ ಆಗಿ ಆಯ್ಕೆ ಆಗಿದ್ದರು. ಬಳಿಕ ಒಬ್ಬೊಬ್ಬರನ್ನು ಸೇವ್ ಮಾಡಿದ ಬಿಗ್ಬಾಸ್ ಅಂತಿಮವಾಗಿ ಮಿಡ್ ವೀಕ್ ಎಲಿಮಿನೇಷನ್ನಾಗಿ ಧನುಷ್ ಬಿ
ಬೆಂಗಳೂರಿನ ಗಾಂಧಿನಗರದಲ್ಲಿದ್ದ ಕಪಾಲಿ ಚಿತ್ರಮಂದಿರ ನೆಲಸಮ ಮಾಡಿ ಅಲ್ಲಿ AMB ಸಿನಿಮಾಸ್ ಮಾಲ್ ಎದ್ದು ನಿಂತಿದೆ. ತೆಲುಗು ನಟ ಮಹೇಶ್ ಬಾಬು ಒಡೆತನದ ಈ ಥಿಯೇಟರ್ ಕಾಂಪ್ಲೆಕ್ಸ್ ಸಂಕ್ರಾಂತಿ ಸಂಭ್ರಮದಲ್ಲೇ ಕಾರ್ಯಾರಂಭ ಮಾಡುತ್ತಿ
ಅಣ್ಣಾವ್ರ ಇಡೀ ಕುಟುಂಬ ಅಯ್ಯಪ್ಪ ಸ್ವಾಮಿಯ ಭಕ್ತರು. ಇದನ್ನು ವಿಶೇಷವಾಗಿ ಹೇಳಬೇಕಿಲ್ಲ. ಅಣ್ಣಾವ್ರಿಂದ ಹಿಡಿದು ಶಿವಣ್ಣ, ಪುನೀತ್ ಹಾಗೂ ರಾಘಣ್ಣ ಎಲ್ಲರೂ ಶಬರಿಮಲೆಗೆ ಹೋಗಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಬರುತ್ತಿದ್ದಾರೆ. ಸ
ಕನ್ನಡ ಕಿರುತೆರೆಯಲ್ಲಿ ಹೊಸ ಸಂಚಲನ ಮೂಡಿಸಲು ಸ್ಟಾರ್ ಸುವರ್ಣ ವಾಹಿನಿ ಸಜ್ಜಾಗಿದೆ. ತನ್ನ ವಿಭಿನ್ನ ಕಥೆಗಳ ಮೂಲಕ ಜನರ ಮನಗೆದ್ದಿರುವ ಈ ವಾಹಿನಿ, ಈಗ ಒಂದು ಅದ್ಭುತ ಸಾಹಸಕ್ಕೆ ಕೈಹಾಕಿದೆ. ಈ ರಹಸ್ಯದ ಬಗ್ಗೆ ಸೋಶಿಯಲ್ ಮೀಡಿಯಾದಲ್
ಎಲ್ಲೆಲ್ಲೂ ಗಿಲ್ಲಿ ಹವಾ ಜೋರಾಗಿದೆ. ಬಿಗ್ಬಾಸ್ ಸೀಸನ್ 12 ವಿನ್ನರ್ ಗಿಲ್ಲಿ ಎಂದು ಚರ್ಚೆ ಜೋರಾಗಿದೆ. ಫಿನಾಲೆಗೆ ಇನ್ನು 3 ದಿನ ಬಾಕಿಯಿದೆ. ಸದ್ಯ ಬಿಗ್ಬಾಸ್ ಮನೆಯಲ್ಲಿ 7 ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಧ್ರುವಂತ್ ಮಿ
'ಆ ದಿನಗಳು' ಭೂಗತ ಜಗತ್ತಿನ ಕಥೆಯನ್ನು, ಅದಕ್ಕೆ ಹೊಂದಿಕೊಂಡ ಲವ್ ಸ್ಟೋರಿಯೊಂದನ್ನು ನಾಜೂಕಾಗಿ ತೋರಿಸಲಾಗಿತ್ತು. ಈ ಸಿನಿಮಾ ಇಂದಿಗೂ ಕನ್ನಡ ಚಿತ್ರರಂಗದ ಎವರ್ಗ್ರೀನ್ ಸಿನಿಮಾಗಳಲ್ಲಿ ಒಂದು. ಈ ಸಿನಿಮಾ ಇಂದಿಗೂ ಅದೆಷ್ಟೋ ಸಿನಿ
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಟೀಸರ್ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. Dassy's Home ಎನ್ನುವ ಒಂದೇ ಒಂದು ಡೈಲಾಗ್ ಗಮನ ಸೆಳೆಯುತ್ತಿದೆ. ಇನ್ನು ಗನ್ ಹಿಡಿದ ರಾಯನ ಲುಕ್ ಕೂಡ ವೈರಲ್ ಆಗ್ತಿದೆ. ಇದೇ ಅವತಾರದಲ್ಲಿ ಇದೀಗ ಕ್ರಿಕೆಟಿಗ ವಿರಾ
ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯದ ಹಂತಕ್ಕೆ ಬಂದಿದೆ. ಇನ್ನೇನು ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಮುಗಿಯುವುದಕ್ಕೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿವೆಯಷ್ಟೇ. ಅಷ್ಟರಲ್ಲೇ ಬಿಗ್ ಬಾಸ್ ಮನೆಯಲ್ಲಿ ಒಂದೊಂದೇ ಸರ್ಪ್ರೈಸ್
'ಮಾರ್ಕ್' ಸಿನಿಮಾ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ನಟ ಸುದೀಪ್ ಈಗ ಸಿಸಿಎಲ್ ಕ್ರಿಕೆಟ್ ಟೂರ್ನಿ ಕಡೆ ಮುಖ ಮಾಡಿದ್ದಾರೆ. ಕರ್ನಾಟಕ ಬುಲ್ಡೋಜರ್ಸ್ ತಂಡದ ನೇತೃತ್ವ ವಹಿಸಿರುವ ಕಿಚ್ಚ ತಾಲೀಮು ಆರಂಭಿಸಿದ್ದಾರೆ. ಸಿಸಿಎಲ್ ಸೀಸನ
ಕಲರ್ಸ್ ಕನ್ನಡ ಬಿಗ್ಬಾಸ್ ಸೀಸನ್ 12ರ ಫಿನಾಲೆಗೆ ಇನ್ನು 3 ದಿನ ಬಾಕಿಯಿದೆ. ಈಗಾಗಲೇ 100 ದಿನ ಪೂರೈಸಿ ಶೋ ಮುಂದುವರೆಯುತ್ತಿದೆ. ರಾಶಿಕಾ ಎಲಿಮಿನೇಟ್ ಆಗಿ ಹೊರಬಂದ ಬಳಿಕ ಬಿಗ್ಬಾಸ್ ಮನೆಯಲ್ಲಿ 7 ಮಂದಿ ಉಳಿದುಕೊಂಡಿದ್ದರು. ಇದೀಗ ಮನೆ
ಸೋಶಿಯಲ್ ಮೀಡಿಯಾದಲ್ಲಿ 'ಟಾಕ್ಸಿಕ್' ಟೀಸರ್ ಭಾರೀ ಚರ್ಚೆ ಹುಟ್ಟಾಕ್ಕಿದೆ. ಅದರಲ್ಲಿರುವ ಹಸಿಬಿಸಿ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿವಾದಕ್ಕೂ ಕಾರಣವಾಗಿದೆ. ಈ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ಟೀಸರ್ ರದ್ದು ಮಾಡುವಂತ
ಸಂಜೆ ಏಳು ಗಂಟೆ ಆದ್ರೆ ಸಾಕು, ಕನ್ನಡಿಗರ ಮನೆಮನಗಳಲ್ಲಿ ಕಲರ್ಸ್ ಕನ್ನಡ ವಾಹಿನಿ ರಾರಾಜಿಸುತ್ತದೆ. ಅದಕ್ಕೆ ಪ್ರಮುಖ ಕಾರಣ ಅತ್ತೆ-ಸೊಸೆಯ ಅಪರೂಪದ ಬಾಂಧವ್ಯದ ಕಥೆ ಹೊಂದಿರುವ 'ಭಾಗ್ಯಲಕ್ಷ್ಮಿ' ಧಾರಾವಾಹಿ. ಪ್ರತಿಯೊಬ್ಬ ಗೃಹಿಣಿಯ
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಿನಿಮಾ 'ಮನ ಶಂಕರ ವರಪ್ರಸಾದ ಗಾರು' ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬಕ್ಕಾಗಿಯೇ ಬಿಡುಗಡೆಯಾಗಿರುವ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿದೆ. ಇದರೊಂದಿಗೆ ರಿ
ಜೀವನದಲ್ಲಿ ನಿರಾಸೆಯನ್ನು ಹೊಂದಿ, ಕೆಲವರು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇನ್ನು ಕೆಲವರು ನಂಬಿ ಬಂದವರ ರಕ್ಷಣೆಯನ್ನು ನೆನೆಯದೆ ಲೌಕಿಕ ಬದುಕನ್ನು ತೊರೆಯುವ ಪ್ರಯತ್ನ ಮಾಡುತ್ತಾರೆ. ಕತ್ತಲು-ಬೆಳಕು ಎಂಬ ಜೋಡೆತ್ತುಗಳನ್ನು
ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ 'ಜನ ನಾಯಗನ್' ಇದೇ ಜನವರಿ 9ರಂದು ರಿಲೀಸ್ ಆಗಬೇಕಿತ್ತು. ಅದಕ್ಕೆ ಬೇಕಾಗಿರೋ ತಯಾರಿ ಹಾಗೂ ಪ್ರಚಾರವನ್ನು ಮಾಡಿಕೊಂಡಿತ್ತು. ಮಲೇಷ್ಯಾಗೆ ಹೋಗಿ ಸಿನಿಮಾದ ಆಡಿಯೋ ಲಾಂಚ್ ಕೂಡ ಮಾಡಿ ಬಂದಿದ್ದರು. ಆ
ಇತ್ತೀಚೆಗೆ ಕಾರ್ತಿಕ್ ಆರ್ಯನ್ ಡೇಟಿಂಗ್ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಕಾರ್ತಿಕ್ ಆರ್ಯನ್ ಹಾಗೂ ಶ್ರೀಲೀಲಾ ಇಬ್ಬರೂ ಡೇಟಿಂಗ್ ಮಾಡುತ್ತಿರೋ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇ
ನಿಜಾ ... ಸಿನಿಮಾ ಕಲಾವಿದರೆಂದಮೇಲೆ ಅವರ ಸುತ್ತ ಬಣ್ಣ ಬಣ್ಣದ ಸುದ್ದಿಗಳು ರೆಕ್ಕೆ ಪುಕ್ಕಗಳ ಸಮೇತ ಸುಳಿದಾಡುವುದು ಸಹಜ. ಹಾಗಂತ ಅದರ ಬಗ್ಗೆ ಮಾತಾಡುತ್ತಾ ಕೂತರೆ ಕೆಲಸದ ಕಡೆ ಗಮನ ಕೊಡಲು ಸಾಧ್ಯವೇ ಆಗುವುದಿಲ್ಲ. ಇದನ್ನ ಮನಗಂಡೇ ತಮ
ಅರೆಂಜ್ ಮ್ಯಾರೇಜ್ ಆಗಿರಲಿ.. ಲವ್ ಮ್ಯಾರೇಜ್ ಆಗಿರಲಿ.. ಮದುವೆಯಾದ ನಂತರ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇರಬೇಕು. ಸಂಬಂಧ ಆಳವಾಗಿ ಬೇರೂರಬೇಕು. ಆಗಲೇ ದಾಂಪತ್ಯ ಜೀವನ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ಆದರೆ.. ಬದಲಾದ ಈ ಕಾಲದಲ್ಲಿ.
ಚಿತ್ರರಂಗದಲ್ಲಿ ಹಲವರಿಗೆ ಪ್ಯಾನ್ ಇಂಡಿಯಾ ಎಂಬ ಅಮಲೇರಿದೆ. ಆ ಭಾಷೆ.. ಈ ಭಾಷೆ ಅಂತಲ್ಲ. ದಕ್ಷಿಣ ಭಾರತದಲ್ಲಿ ಹಲವರು ಈ ಪ್ಯಾನ್ ಇಂಡಿಯಾ ಎಂಬ ಭ್ರಮೆಯ ಬೆನ್ನ ಹಿಂದೆ ಬಿದ್ದಿದ್ದಾರೆ. ಆದರೆ, ವಾಸ್ತವದಲ್ಲಿ ಈ ಪ್ಯಾನ್ ಇಂಡಿಯಾ ಎಂಬ ಪ
'ಕೆಜಿಎಫ್ 2' ಅಂತಹ ಮೆಗಾ ಬ್ಲಾಕ್ಬಸ್ಟರ್ ಬಳಿಕ ರಿಲೀಸ್ ಆಗುತ್ತಿರುವ ಯಶ್ ನಟನೆಯ ಸಿನಿಮಾ 'ಟಾಕ್ಸಿಕ್'. ಯಶ್ ಬರ್ತ್ಡೇ ವರೆಗೂ ಚಿಕ್ಕದೊಂದು ತುಣುಕು ಬಿಟ್ಟರೆ, ಸಿನಿಮಾದ ರಹಸ್ಯವನ್ನು ಬಿಟ್ಟುಕೊಟ್ಟಿರಲೇ ಇಲ್ಲ. ಆದ್ರೀಗ ಎಲ್ಲ
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕಮ್ಬ್ಯಾಕ್ ಮಾಡಿದ್ದಾರೆ. ಒಂದಿಷ್ಟು ಸೋಲುಗಳ ಬಳಿಕ ಚಿರಂಜೀವಿ ನಟಿಸಿದ 'ಮನ ಶಂಕರ ವರಪ್ರಸಾದ್ ಗಾರು' ಸಿನಿಮಾಗೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಮೆಗಾಸ್ಟಾರ್ ಲುಕ್, ಖದರ್ ಅನ್ನಂತೂ ಅ
''ಕೆಜಿಎಫ್'' ಚಿತ್ರದ ಮೂಲಕ ಭಾರತದೆಲ್ಲೆಡೆ ತನ್ನ ಹೆಸರಿನ ಧ್ವಜ ಹಾರಿಸಿದ ಯಶ್ ಸದ್ಯ ವಿಶ್ವದ ಮೇಲೆ ಕಣ್ಣಿಟ್ಟಿದ್ದಾರೆ. ಕನ್ನಡ ಚಿತ್ರರಂಗದತ್ತ ಜಗತ್ತೇ ಈ ಬಾರಿ ತಿರುಗಿ ನೋಡಬೇಕೆಂಬ ಆಶಯದೊಂದಿಗೆ ''ಟಾಕ್ಸಿಕ್ ''ಚಿತ್ರವನ್ನು ಮಾಡ
ಪ್ರೀತಿ ಅಂದರೆ ಅದು ನಾಟಕವೂ ಅಲ್ಲ. ಆಟಿಕೆಯೂ ಅಲ್ಲ. ಈ ಪ್ರೀತಿ ಯಾರ ಮೇಲೆ ಯಾವಾಗ ಬೇಕಾದರೂ ಹೇಗೆ ಬೇಕಾದರೂ ಆಗಬಹುದು. ಎಲ್ಲರೂ ತನ್ನ ಕೈಹಿಡಿಯುವ ಸಂಗಾತಿ ಹೀಗಿರಬೇಕು. ಹಾಗಿರಬೇಕು ಎಂದು ಕನಸಿನ ಮೂಟೆಯನ್ನೇ ಹೊತ್ತು ಸಾಗುತ್ತಾರೆ.
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಅಗ್ರಸ್ಥಾನದಲ್ಲಿದೆ. ಪ್ರತಿಯೊಬ್ಬ ಗೃಹಿಣಿಯ ನೋವು-ನಲಿವುಗಳನ್ನು ಈ ಸೀರಿಯಲ್ ಪ್ರತಿಬಿಂಬಿಸುತ್ತಿದೆ. ದಿನಕ್ಕೊಂದು ತಿರುವು ಪಡೆಯುತ್ತಿರುವ ಈ ಕಥೆಯಲ
ಮೆಗಾಸ್ಟಾರ್ ಚಿರಂಜೀವಿ ನಟನೆಯ 'ಮನ ಶಂಕರ ವರಪ್ರಸಾದ ಗಾರು' ಸಿನಿಮಾ ರಿಲೀಸ್ ಆಗಿದೆ. ಮೊದಲ ದಿನವೇ ಈ ಸಿನಿಮಾಗೆ ಅದ್ಭುತ ರೆಸ್ಪಾನ್ಸ್ ಸಿಕ್ಕು ಮುನ್ನುತ್ತಿದೆ. ಚಿರಂಜೀವಿ ಯಂಗ್ ಅಂಡ್ ಎನರ್ಜೆಟಿಕ್ ಲುಕ್ ಅವರ ಅಭಿಮಾನಿಗಳಿಗೆ ಕಿ
ಕರ್ನಾಟಕದಲ್ಲಿ ಪರಭಾಷಾ ಸಿನಿಮಾಗಳ ಹಾವಳಿ ಇಂದು ನಿನ್ನೆಯದಲ್ಲ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಸಿನಿಮಾಗಳ ಆರ್ಭಟ ಹೆಚ್ಚುತ್ತಲೇ ಇದೆ. ಈ ಬಾರಿ ಸಂಕ್ರಾಂತಿಗೆ ಯಾವುದೇ ದೊಡ್ಡ ಕನ್ನಡ ಸಿ
ಯಶ್ ನಟನೆಯ 'ಟಾಕ್ಸಿಕ್' ಟೀಸರ್ ಬಗ್ಗೆ ಪರ ವಿರೋಧ ಚರ್ಚೆ ಶುರುವಾಗಿದೆ. ಹಸಿಬಿಸಿ ದೃಶ್ಯದ ಬಗ್ಗೆ ಭಾರೀ ಟೀಕೆ ಶುರುವಾಗಿದೆ. ಅದನ್ನು ತೆಗೆದು ಹಾಕಬೇಕು ಎಂದು AAP ಪಕ್ಷದಿಂದ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಆದರೆ ಯಶ್ ಅಭಿಮಾನಿ
ಬಾಲಿವುಡ್ ಸಿನಿಮಾ ಅಂದಾಕ್ಷಣ ಅಲ್ಲಿ ಬಣ್ಣ ಬಣ್ಣದ ಕನಸುಗಳಿರುತ್ತವೆ. ಪ್ರೀತಿ, ಪ್ರೇಮ ಮತ್ತು ಹಾಡುಗಳ ಅಬ್ಬರವಿರುತ್ತದೆ. ಆದರೆ ಕೆಲವು ಸಿನಿಮಾಗಳು ಮಾತ್ರ ಸಮಾಜದ ಕಹಿ ಸತ್ಯವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತವೆ. ಅಂತಹ
ಕಲರ್ಸ್ ಕನ್ನಡ ಬಿಗ್ಬಾಸ್ ಸೀಸನ್-12ರ ಅಂತಿಮ ಘಟ್ಟ ಬಂತು ತಲುಪಿದೆ. ಫಿನಾಲೆ ವಾರದಲ್ಲಿ ದೊಡ್ಮನೆ ರಂಗೇರಿದೆ. ಸ್ಪರ್ಧೀಗಳು ವೋಟ್ ಮಾಡುವಂತೆ ವೀಕ್ಷಕರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನು ಸ್ಪರ್ಧಿಗಳು ಬಿಗ್ಬಾಸ್ ಮುಂದೆ ಬೇ
ಹಾಲಿವುಡ್ ಸಿನಿಮಾ ರೇಂಜಿಗೆ 'ಟಾಕ್ಸಿಕ್' ಸಿನಿಮಾ ಮೂಡಿ ಬರ್ತಿದೆ. ಟೀಕೆ ಏನೇ ಇದ್ರೂ ಟೀಸರ್ ಸೂಪರ್ ಹಿಟ್ ಆಗಿದೆ. ಕೋಟಿ ಕೋಟಿ ವೀವ್ಸ್ ಪಡೆದು ಸದ್ದು ಮಾಡ್ತಿದೆ. ಪ್ರತಿ ಫ್ರೇಮ್ ಕಣ್ಣಿಗೆ ಹಬ್ಬ. ಲೊಕೇಶನ್, ಕ್ಯಾಮರಾ ವರ್ಕ್, ಗ್ರಾಫ
ಸಿನಿ ಪ್ರಿಯರಿಗೆ ಪ್ರತಿ ವಾರ ಹೊಸ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿರಬೇಕು. ಅದು ಥಿಯೇಟರ್ನಲ್ಲಿ ಆದರೂ ಸರಿ, ಓಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಆದರೂ ಸರಿ. ಅವರಿಗೆ ಒಂದೊಳ್ಳೆ ಮನರಂಜನೆಯನ್ನು ನೀಡುವ ಕಂಟೆಂಟ್ ಬೇಕು. ಹೀಗಾಗಿ
ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿ ಸಂಕ್ರಾಂತಿ ಸಮರಕ್ಕೆ ಇಳಿದಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತೆ. ಈ ವೇಳೆ ಸೂಪರ್ಸ್ಟಾರ್ ಸಿನಿಮಾಗಳು ರಿಲೀಸ್ ಆಗುವುದಕ್ಕೆ ತುದಿ
ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಬಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ನೆರೆದಿದ್ದ 35 ಸಾವಿರ ಜನರ ಸಮ್ಮುಖದಲ್ಲಿ 'ಕುಣಿಗಲ್ ಉತ್ಸವ'ದ ಕೊನೇ ದಿನದ ಕಾರ್ಯಕ್ರಮ ನಡೆಯಿತು. ಸಿನಿಮಾ ಸೆಟ್ ವೈಭವವನ್ನೇ ಮೀರಿಸುವಂತೆ ಹಾಕ
ಕರುನಾಡಿನಲ್ಲಿ ''ಬಿಗ್ ಬಾಸ್'' ಕಾರ್ಯಕ್ರಮ ಈ ಪರಿ ಯಶಸ್ವಿಯಾಗಲು ಕಾರಣ ಸುದೀಪ್. ಹನ್ನೆರಡು ವರ್ಷದಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬಂದ ಸುದೀಪ್ ಈ ಕಾರ್ಯಕ್ರಮಕ್ಕೆ ದುಡ್ಡನ್ನು ಮೀರಿದ ಶ್
ದಕ್ಷಿಣ ಭಾರತದ ಲೇಡಿ ಸೂಪರ್ಸ್ಟಾರ್ ನಯನತಾರಾ ಸಂಭಾವನೆ ಪಡೆಯುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ಭಾರತದ ಜನಪ್ರಿಯ ಸ್ಟಾರ್ಗಳೊಂದಿಗೆ ನಟಿಸುವುದಷ್ಟೇ ಅಲ್ಲದೆ, ನಾಯಕಿ ಪ್ರಧಾನ ಸಿನಿಮಾಗಳಲ್ಲೂ ನಟಿಸಿದ್ದಾರೆ. ಈ ಮೂಲಕ ತಮ್
ಪ್ರತಿ ವರ್ಷ ಭಾರತೀಯ ಚಿತ್ರರಂಗದಿಂದ ಸ್ಟಾರ್ಗಳ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾರೆ. 2026 ಕೂಡ ಕೆಲ ತಾರೆಯರ ಮಕ್ಕಳು ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಇನ್ನು ಕೆಲ ತಾರೆಯರ ಮಕ್
ನಾಲ್ಕು ಗೋಡೆಗಳ ನಡುವೆ ಕುಳಿತುಕೊಂಡು ರಾಜಕೀಯ ಮಾಡುವವರು ತುಂಬಾ ಜನ ಇದ್ದಾರೆ. ಜನರ ಜೊತೆ ಬೆರೆಯದೇ ತಮ್ಮ ನಿಲುವು-ನಿರ್ಧಾರವನ್ನು ಜನ ಸಾಮಾನ್ಯರ ಮೇಲೆ ಹೇರುವ ಪ್ರಯತ್ನ ಮಾಡುತ್ತಾರೆ. ಸಾಮಾನ್ಯ ಜನರ ನೋವು-ಕಷ್ಟ-ಬವಣೆ ಹಲವು ರಾಜ
ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೆಲೆಬ್ರೆಟಿಗಳ ಭವಿಷ್ಯ ನುಡಿಯುತ್ತಿದ್ದಾರ
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಿದ್ದ 'ಟಾಕ್ಸಿಕ್' ಚಿತ್ರದ ಟೀಸರ್ ಭಾರೀ ವೈರಲ್ ಆಗ್ತಿದೆ. ಅದರಲ್ಲಿರುವ ಅಶ್ಲೀಲ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ವಕೀಲರೊಬ್ಬರು ಈ ಬಗ್ಗೆ ಅಸಮಾಧಾನ
''ಬಿಗ್ ಬ್ರದರ್'' ಎಂಬ ವಿದೇಶಿ ಮೂಲದ ಶೋದ ಯಥಾವತ್ತು ನಕಲು ''ಬಿಗ್ ಬಾಸ್''. ಒಂದೂವರೆ ಡಜನ್ ವ್ಯಕ್ತಿಗಳನ್ನು ಮನೆಯಲ್ಲಿ ಗುಡ್ಡೆ ಹಾಕಿ ವಾರಪೂರ್ತಿ ಅವರ ನಡುವೆ ದ್ವೇಷ- ಅಸೂಯೆಯ ಕಿಚ್ಚು ಹತ್ತಿಸುವ ಈ ಕಾರ್ಯಕ್ರಮ 2006ರಲ್ಲಿ ಭಾರತದಲ್ಲ
ಮಾತು ಆಡಿದ್ರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಅದರಲ್ಲೂ ಸಿನಿಮಾ ತಾರೆಯರು ಮಾತನಾಡುವಾಗ ಎಚ್ಚರವಾಗಿರಬೇಕು. ಹಿಂದು ಮುಂದು ಗೊತ್ತಿಲ್ಲದೇ ಮಾತನಾಡಿ ಬಳಿಕ ಪೇಚಿಗೆ ಸಿಲುಕುತ್ತಾರೆ. ಸೋಶಿಯಲ್ ಮೀಡಿಯಾ ಜಮಾನದಲ್ಲಿ ಸೆಲೆಬ್ರ
ಕನ್ನಡದಲ್ಲಿ ಬಯೋಪಿಕ್ ಸಿನಿಮಾಗಳ ಸಂಖ್ಯೆ ಕಮ್ಮಿ. ಅದರಲ್ಲೂ ಸ್ಟಾರ್ ನಟರು ಅಂತಹ ಸಾಹಸಕ್ಕೆ ಕೈ ಹಾಕುತ್ತಿಲ್ಲ. ಆದರೆ ರಕ್ಷಿತ್ ಶೆಟ್ಟಿ ಸ್ಪರ್ಶ್ ಮಸಾಲಾ ಕಂಪನಿ ಮಾಲೀಕ ಶಿವಕುಮಾರಯ್ಯ ಬಯೋಪಿಕ್ನಲ್ಲಿ ನಟಿಸುತ್ತಾರೆ ಎನ್ನುವ
ಟಾಲಿವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿರೋ ನಿರ್ದೇಶಕ ಅನಿಲ್ ರವಿಪುಡಿ ಮತ್ತೊಂದು ಸಿನಿಮಾ ರಿಲೀಸ್ ಆಗಿದೆ. 'ಮನ ಶಂಕರ ವರಪ್ರಸಾದ್ ಗಾರು' ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ, ಸೌತ್ ಲೇ
ಬದುಕಿನಲ್ಲಿ ಯಾವತ್ತು ಅತಿಯಾದ ನಂಬಿಕೆ.. ಪ್ರೀತಿ.. ವಿಶ್ವಾಸ ಒಳ್ಳೆಯದಲ್ಲ. ಯಾಕೆಂದರೆ ಅತಿಯಾದ ನಂಬಿಕೆ ಮತ್ತು ಪ್ರೀತಿ ಕೆಲ ಒಮ್ಮೆ ಅಪಾರವಾದ ನೋವು ಕೊಡುತ್ತೆ. ಅತಿ ಎನ್ನುವುದೇ ಕೆಲ ಒಮ್ಮೆ ಅತಿಯಾಗಿ ನೋಯಿಸುತ್ತೆ. ಇದಕ್ಕೆ ಸದ್
ನಾಲ್ಕೈದು ದಿನಗಳಿಂದ 'ಟಾಕ್ಸಿಕ್' ಸಿನಿಮಾ ಟೀಸರ್ ಸುದ್ದಿಯಲ್ಲಿದೆ. ಚಿತ್ರದಲ್ಲಿರುವ ಕೆಲ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದೆ. ಅಶ್ಲೀಲ ದೃಶ್ಯದ ಬಗ್ಗೆ ಈಗಾಗಲೇ ದೂರುಗಳು ದಾಖಲಾಗುತ್ತಿದೆ. ವಕೀಲರೊಬ್ಬರು ಸೆನ್ಸಾ
ಒಂದು ಸಿನಿಮಾ ಗೆಲ್ಲುವುದು ಅಷ್ಟು ಸುಲಭ ಅಲ್ಲ. ಒಳ್ಳೆ ಸಿನಿಮಾ ಮಾಡಿದರೂ ನೆಗೆಟಿವ್ ಕಾಮೆಂಟ್ಸ್ ಕಾರಣಕ್ಕೆ ಸಿನಿಮಾಗಳು ಸಂಕಷ್ಟ ಎದುರಿಸುವ ವಾತಾವರಣ ನಿರ್ಮಾಣವಾಗಿದೆ. ಚಿತ್ರರಂಗಕ್ಕೆ ಪೈರಸಿ ಮಾತ್ರವಲ್ಲ, ನೆಗೆಟಿವ್ ರಿವ್ಯ
ಸಂಕ್ರಾಂತಿಗೆ ಅನಿಲ್ ರಾವಿಪುಡಿ ನಿರ್ದೇಶನದ ಸಿನಿಮಾ ಬರ್ತಿದೆ ಅಂದ್ರೆ ನಿರೀಕ್ಷೆ ಮೂಡುತ್ತದೆ. ಕಾರಣ ಈ ಹಿಂದೆ ಸುಗ್ಗಿ ಸಂಭ್ರಮದಲ್ಲಿ ಬಂದಿದ್ದ ಅವರ ಸಿನಿಮಾಗಳೆಲ್ಲಾ ಹಿಟ್ ಆಗಿತ್ತು. ಈ ಬಾರಿ ಚಿರಂಜೀವಿ ಹಾಗೂ ನಯನತಾರ ಜೋಡಿಯ
ಚಿತ್ರರಂಗದಲ್ಲಿ ವಿವಾದಗಳಿಗೇನು ಕೊರತೆಯಿಲ್ಲ. ಕೆಲವೊಮ್ಮೆ ಕ್ಷುಲ್ಲಕ ಕಾರಣಗಳಿಗೆ ಭಾರೀ ಕಿರಿಕ್ ನಡೆದುಬಿಡುತ್ತದೆ. ಇದು ಸ್ಟಾರ್ ವಾರ್, ಫ್ಯಾನ್ಸ್ ವಾರ್ಗೆ ತುಪ್ಪ ಸುರಿದಂತೆ ಆಗುತ್ತದೆ. 7 ವರ್ಷಗಳ ಹಿಂದೆ ನಟ ಸುದೀಪ್ ಹಾಗೂ
ಪ್ಯಾನ್ ಇಂಡಿಯಾ ಸೂಪರ್ಸ್ಟಾರ್ ಪ್ರಭಾಸ್ ಮತ್ತೊಂದು ಸಿನಿಮಾ ನೆಲಕ್ಕಚ್ಚುವ ಲಕ್ಷಣಗಳು ಕಾಣುತ್ತಿದೆ. 'ಬಾಹುಬಲಿ' ಬಳಿಕ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮೆರೆಯುತ್ತಿರುವ ನಟನಿಗೆ ಒಂದೊಳ್ಳೆ ಸಿನಿಮಾ ಸಿಗುತ್ತಿಲ್ಲ. ಪ್ರಭಾಸ
''ಬಿಗ್ ಬಾಸ್'' ಮನೆಗೆ ಪ್ರತಿ ವರ್ಷ ಹಲವರು ಅತ್ಯುತ್ಸಾಹದಿಂದ ಹೋಗುತ್ತಾರೆ. ಮನೆಯೊಳಗೆ ತೆರಳುವ ಮುನ್ನ ವೇದಿಕೆಯಲ್ಲಿ ಮಾತನಾಡುವಾಗ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಾರೆ. ಮನೆಯಲ್ಲಿ ನಡೆಯುವ ರಂಪ-ರಾಮಾಯಣದಲ್ಲಿ ಕೂಡ

19 C