ಸಕಲ ಕಲಾ ವಲ್ಲಭ, ವಿಶ್ವರೂಪಿ, ಉಳಗನಾಯಗನ್ ಮುಂತಾದ ಬಿರುದುಗಳನ್ನು ಪಡೆದಿರುವವರು ಕಮಲ ಹಾಸನ್. ಅತ್ಯದ್ಭುತ ಅನ್ನಿಸುವ ಸಿನಿಮಾಗಳನ್ನು ನೀಡಿ ಭಾರತೀಯ ಚಿತ್ರರಂಗದ ಹೆಸರನ್ನು ಜಾಗತಿಕ ಮಟ್ಟಕ್ಕೆ ಕರೆದೊಯ್ದವರಲ್ಲಿ ಇವರು ಕೂಡ ಒ
ವೀಕೆಂಡ್ ಬಂತು ಅಂದರೆ, ಬಿಗ್ ಬಾಸ್ ಕನ್ನಡ 12 ಇನ್ನೂ ರಂಗೇರುತ್ತೆ. ಕಿಚ್ಚ ಸುದೀಪ್ ಆಡೋ ಒಂದೊಂದು ಮಾತುಗಳಿಗೂ ಮನೆಯೊಳಗೆ ಇರುವ ಸ್ಪರ್ಧಿಗಳು ಪತರಗುಟ್ಟಿ ಹೋಗುತ್ತಾರೆ. ಅದರಲ್ಲೂ ಈ ವಾರ ಬಿಗ್ ಬಾಸ್ ಮನೆಯ ಸದಸ್ಯರನ್ನು ಒಬ್ಬೊಬ್ಬ
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಭಾರತೀಯ ಚಿತ್ರರಂಗದ ಮುದ್ದಾದ ಜೋಡಿಗಳಲ್ಲೊಂದು. ಆನ್ ಸ್ಕ್ರೀನ್ ಮತ್ತು ಆಫ್ ಸ್ಕ್ರೀನ್ ಈ ಜೋಡಿಯನ್ನೂ ನೋಡುವುದೇ ಚೆಂದ. ಇದಕ್ಕೆ ಕೈಗನ್ನಡಿ ಎಂಬಂತೆ ದೀಪಿಕಾ ಮತ್ತು ರಣವೀರ್ ಅವರ ವಿವಾ
ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಹಾಗೂ ರಾಜಮೌಳಿ ಕಾಂಬಿನೇಷನ್ ಸಿನಿಮಾ ಅಂತ ಕೇಳಿದಾಗಲೇ ಫ್ಯಾನ್ಸ್ಗೆ ಕಿಕ್ ಕೊಟ್ಟಿತ್ತು. ಇನ್ನು ಸಿನಿಮಾ ಟೈಟಲ್ ರಿವೀಲ್ ಆಗುತ್ತೆ ಅಂದರೆ, ಹೇಗಿರುತ್ತೆ? ಅದರಲ್ಲೂ ಸಿನಿಮಾ ಗ್ಲಿಂಪ್
ಕಟಕ್ನ 'ಬಾಲಿ ಜಾತ್ರಾ ಉತ್ಸವ'ದಲ್ಲಿ ದೊಡ್ಡ ಗೊಂದಲ ಉಂಟಾಯಿತು. ಇದು ಕಾರ್ಯಕ್ರಮದ ಕೊನೆಯ ದಿನ ನಡೆದ ಘಟನೆ. ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಅವರ ಸಂಗೀತ ಕಾರ್ಯಕ್ರಮದಲ್ಲಿ ಈ ಗಲಿಬಿಲಿ ನಡೆಯಿತು. ಶ್ರೇಯಾ ಗಾಯನ ಶುರುವಾಗ
ಹೆಚ್ಚೇನು ಇಲ್ಲ... ಕಳೆದ ಕೆಲ ದಿನಗಳ ಹಿಂದೆ ಕಮಲ್ ಹಾಸನ್ ಮತ್ತು ರಜನಿಕಾಂತ್.. ದಕ್ಷಿಣದ ಎರಡು ಪ್ರಖ್ಯಾತ ಸ್ಟಾರ್ಗಳು ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಸಹಜವಾಗಿ ಈ ಸುದ್ದಿಯನ್ನು ಕೇಳ
ಮೈಥಿಲಿ ಠಾಕೂರ್.. 2025ರ ಬಿಹಾರ ಚುನಾವಣೆಯಲ್ಲಿ ಕ್ರಾಂತಿ ಮಾಡಿದ ಮಹಿಳೆ. ಈಕೆ ಬಿಹಾರ ಹಾಗೂ ಸುತ್ತಮುತ್ತದ ರಾಜ್ಯಗಳಲ್ಲಿ ಬಹಳ ಚಿರಪರಿಚಿತ. ಈಕೆ ಕೇವಲ ಗಾಯಕಿ ಮಾತ್ರವಲ್ಲ. ಭಾರತದ ಜಾನಪದ ಲೋಕದ ಹೊಸ ಸಂಚಲನ. ಅವರ ಹಾಡುಗಳು ಕೋಟಿಗಟ್ಟ
ದಿನಕ್ಕೊಂದು ತಿರುವು ಪಡೆಯುತ್ತಿರುವ ''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ನಡುವೆ ಇದ್ದ ವೈಮನಸ್ಸು ಕರಗಿದೆ. ಉಲ್ಲಾಸದ ವಾತಾವರಣ ಮನೆ ಮಾಡಿದೆ. ಗೌತಮ್ ಮನೆಗೆ ಹೋದ ವಿಚಾರವನ್ನು ಪ್ರಶ್ನೆ ಮಾಡಿದ್ದ ವಠಾರದವರ ಮೈ
ಮನಿ ಕಂಡರೆ ಮನುಷ್ಯತ್ವಾನೂ ಮರೆಯೋರು ಇರುವ ಕಾಲ ಇದು. ಇಂತಹ ಕಾಲದಲ್ಲಿ ಅನೇಕರು ತತ್ವ ಸಿದ್ಧಾಂತಗಳನ್ನೆಲ್ಲ ಗಂಟು ಮೂಟೆ ಕಟ್ಟಿ ಬಾವಿಗೆ ಎಸೆದಿದ್ದಾರೆ. ಇಂತಹ ಕಾಲದಲ್ಲಿ ಹಣಕ್ಕೋಸ್ಕರ.. ಆಸ್ತಿಗೋಸ್ಕರ.. ಒಂದು ಅರ್ಧ ಸೈಟ್ ಗೋಸ್ಕ
ಕನ್ನಡದಲ್ಲಿ ಒಂದು ದೊಡ್ಡ ಸಕ್ಸಸ್ಗಾಗಿ ಎದುರು ನೋಡುತ್ತಿರುವ ನಟ ಅನೀಶ್. ಕಳೆದ ಒಂದೂವರೆ ದಶಕದಿಂದ ನಿರಂತರ ಪ್ರಯತ್ನಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಆದರೂ ಒಂದು ದೊಡ್ಡ ಸಕ್ಸಸ್ ಅಂತ ಸಿಕ್ಕಿಲ್ಲ. ನಿನ್ನೆಯಷ್ಟೇ (ನವೆಂ
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ, ಲೈಂಗಿಕ ಹಿಂಸೆ ಅನುಭವಿಸುತ್ತಾರೆ. ಚಿತ್ರರಂ
ಬಿಗ್ ಬಾಸ್ ಕನ್ನಡ ಸೀಸನ್ 12 ಮತ್ತೊಂದು ವೀಕೆಂಡ್ಗೆ ಬಂದು ನಿಂತಿದೆ. ಒಂದು ವಾರ ಬಿಗ್ ಬಾಸ್ ಮನೆಯಲ್ಲಿ ಸದಸ್ಯರ ನಡೆಗಳನ್ನು ಬಗ್ಗೆ ಕಿಚ್ಚ ಸುದೀಪ್ ವಿವರಣೆ ನೀಡುವ ಸಮಯ. ಇನ್ನೊಂದು ಕಡೆ ವೀಕೆಂಡ್ ಬಂತು ಅಂದರೆ, ಮನೆಯೊಳಗೆ ಇರುವ ಸ
ಬಾಲಿವುಡ್ನಲ್ಲಿ ಸೀಕ್ವೆಲ್ಸ್ ವರ್ಕ್ ಔಟ್ ಆಗುತ್ತಾ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಗೋದು ಬಾಕಿಯಿದೆ. ಈ ವಾರ ಅಜಯ್ ದೇವಗನ್, ರಕುಲ್ ಪ್ರೀತ್ ಸಿಂಗ್, ಆರ್.ಮಾಧವನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಿನಿಮಾ 'ದೇ ದೇ ಪ್ಯಾರ್ ದೇ 2'
ಸಿಂಪಲ್ ಸುನಿ ನಿರ್ದೇಶನದ ಸಿನಿಮಾಗಳಿಗೆ ಪ್ರತ್ಯೇಕ ಫ್ಯಾನ್ ಫಾಲೋವಿಂಗ್ ಇದೆ. ಹಾಗೇ ವಿನಯ್ ರಾಜ್ಕುಮಾರ್ ಆಯ್ಕೆ ಮಾಡಿಕೊಳ್ಳುವ ಸಿನಿಮಾಗಳನ್ನು ಮೆಚ್ಚಿಕೊಳ್ಳುವ ವರ್ಗವೂ ಇದೆ. ಈ ಎರಡೂ ಕಾಂಬಿನೇಷನ್ನಲ್ಲಿ ಬಂದಿದ್ದ 'ಸಿನಿ
ನಾಳೆ (ನವೆಂಬರ್ 15) ಮಹೇಶ್ ಬಾಬು ಅಭಿಮಾನಿಗಳಿಗೆ ಹಬ್ಬ. ಇಲ್ಲಿವರೆಗೂ ಸದ್ದಿಲ್ಲದೆ ರಾಜಮೌಳಿ ಸಿನಿಮಾದಲ್ಲಿ ನಟಿಸಿದ್ದ ಮಹೇಶ್ ಬಾಬು ತಮ್ಮ ಅಭಿಮಾನಿಗಳಿಗೆ ಒಂದೇ ಒಂದು ಸುಳಿವನ್ನು ಬಿಟ್ಟುಕೊಟ್ಟಿರಲಿಲ್ಲ. ರಾಜಮೌಳಿ ಕೂಡ ಕಟ್ಟು
ಈ ವರ್ಷ ಭಾರತೀಯ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆಯನ್ನು ಸಲ್ಲಿಸಿದ ಅನೇಕ ತಾರೆಯರು ಒಬ್ಬರಾದ ಮೇಲೊಬ್ಬರಂತೆ ನಮ್ಮನ್ನು ಅಗಲುತ್ತಿದ್ದಾರೆ. ಬಿ.ಸರೋಜಾ ದೇವಿ.. ಕೋಟಾ ಶ್ರೀನಿವಾಸ್ ರಾವ್.. ಧೀರಜ್ ಕುಮಾರ್.. ಮುಖುಲ್ ದೇವ್.. ಫಿಶ್ ವೆ
ಪ್ರೇಕ್ಷಕರಿಗೆ ಪ್ರೇಮ ಕಥೆಗಳನ್ನು ಬಿನ್ನ-ವಿಭಿನ್ನ ಶೈಲಿಯಲ್ಲಿ ಹೇಳುವುದರಲ್ಲಿ ಸಿಂಪಲ್ ಸುನಿ ನಿಸ್ಸೀಮರು. ಈಗ ಬಾರಿ ಕೂಡ ಒಂದು ವಿಶಿಷ್ಟ ಪ್ರೇಮಕಥೆಯನ್ನು ಹೊತ್ತು ಬಂದಿದ್ದಾರೆ. ಅದುವೇ 'ಗತ ವೈಭವ'. ಹೊಸ ಹೀರೋನಾ ಇಟ್ಕೊಂಡು ವಿ
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಅನ್ನುವ ಮಾತು ಇದೆ. ಈ ಮಾತು ಚಿತ್ರರಂಗಕ್ಕೆ ಹೆಚ್ಚು ಸೂಕ್ತವಾಗುತ್ತೆ. ಯಾಕೆಂದರೆ.. ಹೊರಗಡೆಯಿಂದ ತುಂಬಾನೇ ಕಲರ್ ಫುಲ್ ಆಗಿ ಕಾಣುವ ಈ ಬಣ್ಣದ ಲೋಕದಲ್ಲಿ ನಾನಾ ಬಗೆಯ ವೇಷಭೂಷಣ ಹಾಕಿಕೊಂಡ ಹಲವಾರು
ಕನ್ನಡ ಕಿರುತೆರೆಯಲ್ಲೀಗ ಯುವ ಪ್ರತಿಭೆಗಳದ್ದೇ ಕಾರುಬಾರು. ಧಾರಾವಾಹಿಗಳಲ್ಲಿ ತಮ್ಮ ನಟನೆಯಿಂದ ವೀಕ್ಷಕರ ಮನಸ್ಸನ್ನು ಗೆಲ್ಲುತ್ತಿದ್ದಾರೆ. ಇಂತಹವರಲ್ಲಿ ಗಮನ ಸೆಳೆಯುತ್ತಿರುವವರು ಶಶಾಂಕ್. ಈಗ ಕನ್ನಡದ ಎರಡು ಪ್ರಮುಖ ಮನರಂಜ
ಮಕ್ಕಳಾಗಲಿಲ್ಲ ಎಂಬ ಕೊರಗಿನಲ್ಲಿ ಅನೇಕ ಮಹಿಳೆಯರು ಮರ ಸುತ್ತಿ ಪೂಜೆ ಪುನಸ್ಕಾರ ಮಾಡುತ್ತಿದ್ದ ಆ ಕಾಲದಲ್ಲಿ ಪರಿಸರದ ಮೂಲಕ ತಮ್ಮ ದುಃಖವನ್ನು ಮರೆತಿದ್ದವರು ಸಾಲು ಮರದ ತಿಮ್ಮಕ್ಕ. ನಾನು ಬೆಳೆಸುವ ಒಂದೊಂದು ಮರ ಕೂಡ ಒಂದೊಂದು ಮ
ಸಿನಿಮಾ ಈಗ ಕಲೆ ಮಾತ್ರ ಅಲ್ಲ. ವ್ಯಾಪಾರ ಕೂಡ ಹೌದು. ಉದ್ಯಮವಾಗಿ ಬೆಳೆದಿರುವ ಈ ಚಿತ್ರರಂಗದಲ್ಲಿ ಬಹುಕೋಟಿ ವ್ಯವಹಾರ ನಡೆಯುತ್ತೆ. ಇಂಥಾ ವಲಯದಲ್ಲಿ ಬೆಳೆದು ನಿಂತ ಸೂಪರ್ ಸ್ಟಾರ್ಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತೆ. ಇವರ ಚ
ಸಿನಿಮಾದೊಳಗೊಂದು ಸಿನಿಮಾ ನಿರ್ಮಾಣದ ಕಥೆಯನ್ನು ತೆರೆಗೆ ತರುವ ಪ್ರಯತ್ನ ಸಾಕಷ್ಟು ಬಾರಿ ನಡೆದಿದೆ. ಸಿನಿಮಂದಿ ಕೂಡ ಸಮಾಜದ ಒಂದು ಭಾಗವೇ ಆಗಿರುವುದರಿಂದ ಅವರ ಕಥೆ ಕೂಡ ದೃಶ್ಯ ರೂಪ ಪಡೆದುಕೊಂಡಿದೆ. 'ಕಾಂತ' ಚಿತ್ರದಲ್ಲಿ ನಿರ್ದೇ
ಮಕ್ಕಳ ದಿನಾಚರಣೆ ಸ್ಪೆಷಲ್: ಬಾಲ ನಟರಾಗಿ ಬಂದು ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ಗಳಾಗಿ ಮಿಂಚಿದ ದಿಗ್ಗಜರು... ಸಿನಿಮಾದ ಅಂಗಳದಲ್ಲಿ ಮಕ್ಕಳ ಕಮಾಲ್... ನವೆಂಬರ್ 14, ಮಕ್ಕಳ ದಿನಾಚರಣೆಯ ಸಂಭ್ರಮ. ಇದು ಭಾರತದ ಮೊದಲ ಪ್ರಧಾನಿ ಜವಾಹ
ಪದ್ಮ ಪ್ರಶಸ್ತಿ ಪುರಸ್ಕೃತೆ ನಾಡುಕಂಡ ಅಪರೂಪದ ಸಾಧಕಿ ಸಾಲುಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃಕ್ಷಮಾತೆಯನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾ
ತಮಿಳು ಚಿತ್ರರಂಗದಲ್ಲಿ ಹೊಸ ಬೆಳವಣಿಗೆ ಶುರುವಾಗಿದೆ. ಸ್ಟಾರ್ ನಟರ ಸಂಭಾವನೆ ವಿಚಾರದಲ್ಲಿ ಕಾಲಿವುಡ್ ನಿರ್ಮಾಪಕರು ಬೇಸತ್ತಿದ್ದಾರೆ. ಸಿನಿಮಾ ಬಜೆಟ್ಟಿನಲ್ಲಿ ಅರ್ಧದಷ್ಟು ಹೀರೊಗೆ ಸಂಭಾವನೆಯಾಗಿ ಕೊಟ್ಟು ಸಂಕಷ್ಟಕ್ಕೆ ಸಿಲ
ಆಗಷ್ಟೇ ಬಣ್ಣದ ಲೋಕದಲ್ಲಿ ವಿಶಿಷ್ಟವೆನಿಸೋ ಸಾಹಸ ದೃಶ್ಯಗಳನ್ನ ಸೆರೆ ಹಿಡಿಯುವ ಪ್ರಯತ್ನ ಬಾಲಿವುಡ್ ನಲ್ಲಿ ನಡೆಯುತ್ತಿತ್ತು. ಮಾಮೂಲಿಯಲ್ಲದ ಸ್ಟಂಟ್ ಗಳ ಸೀಕ್ವೆನ್ಸ್ಗಳು ಹಲವು ನಾಯಕರ ನಿದ್ದೆಯನ್ನೂ ಕೆಡಿಸಿದ್ದವು. ಇದೇ ಸಮ
ರಜನಿಕಾಂತ್ ಹೀರೊ ಆಗಿ ಸುಂದರ್ ಸಿ. ನಿರ್ದೇಶನದ ಸಿನಿಮಾ ನಿಂತು ಹೋಗಿದೆ. ವಾರದ ಹಿಂದೆ ಸಿನಿಮಾ ಘೋಷಣೆ ಆಗಿತ್ತು. ಕಮಲ್ ಹಾಸನ್ ತಮ್ಮದೇ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದರು. ಆದರೆ ದಿಢೀರನೆ ನಿರ್ದೇಶಕ
ತೆಲುಗಿನ 'ದಿ ಗರ್ಲ್ಫ್ರೆಂಡ್' ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಕನ್ನಡದ ಕಲಾವಿದರಾದ ದೀಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಚಿತ್ರದ ಲೀಡ್ ರೋಲ್ಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಸಕ್ಸಸ್ ಮೀಟ್ ನಡೀತು
ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಕಾಮಿಡಿಗೆ ವೀಕ್ಷಕರು ಬಿದ್ದು ಬಿದ್ದು ನಗುತ್ತಾರೆ. ಸದಾ ಮಾತಲ್ಲೇ ಅವರಿವರ ಕಾಲು ಎಳೆಯುತ್ತಾ ಗಿಲ್ಲಿ ಇಡೀ ಮನೆಯನ್ನು ಲವಲವಿಕೆಯಿಂದ ಇಟ್ಟುಕೊಂಡಿರುತ್ತಾರೆ. ಸದ್ಯ ಮತ್ತೆ ರಘು ಆ
ನಟ ದರ್ಶನ್ ಅಭಿನಯದ 'ಡೆವಿಲ್' ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳ ಬಾಕಿಯಿದೆ. ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಸಂಕಷ್ಟಕ್ಕೆ ಸಿಲುಕಿದ್
ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯ
ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಅವರು ಈಗ ಭಾರತೀಯ ಚಿತ್ರರಂಗಕ್ಕೆ ಭರ್ಜರಿ ಕಂಬ್ಯಾಕ್ ಮಾಡುತ್ತಿದ್ದಾರೆ. ಅದು ನಿರ್ದೇಶಕ ಎಸ್. ಎಸ್. ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ 'ಗ್ಲೋಬ್ ಟ್ರೋಟರ್' ಮೂಲಕ. ಈ ಚಿತ್ರದಲ್ಲಿ ಅವರು
ಬಾಲಿವುಡ್ನ ಲೆಜೆಂಡ್ ಧರ್ಮೇಂದ್ರ ವಯೋ ಸಹಜ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವೇ ದಿನಗಳ ಹಿಂದಷ್ಟೇ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಅವರ ಆರೋಗ್ಯದ ಕುರಿತು ಕುಟುಂಬಸ್ಥರು, ಆಪ್ತರು ಹಾಗೂ ಅ
ಪ್ರೀತಿ ಅಂದರೆ ಹಾಗೇ. ಅದಕ್ಕೆ ಕಣ್ಣಿಲ್ಲದಿದ್ದರೂ ಕಣ್ಣಿನ ತುಂಬಾ ಆಸೆ ಹುಟ್ಟಿಸುವ ಸಾಮರ್ಥ್ಯ ಇದೆ. ಪ್ರೀತಿ ಎನ್ನುವುದು ಕೇವಲ ಎರಡು ದೇಹಕ್ಕೆ ಸಂಬಂಧಿಸಿದ್ದಲ್ಲ. ಎರಡು ಮನಸ್ಸುಗಳು ಮುಕ್ತವಾಗಿ ಒಂದನ್ನೊಂದು ಅರಿತುಕೊಳ್ಳುವ
ಈ ಬಣ್ಣದ ಪ್ರಪಂಚದಲ್ಲಿ ಯಾರ ಬದುಕು ಯಾವತ್ತು ಹೇಗೆ ಬದಲಾಗುತ್ತೆ ಎಂದು ಹೇಳಲು ಸಾಧ್ಯ ಇಲ್ಲ. ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರೂ ಸಿಗದ ಯಶಸ್ಸು, ಇನ್ನು ಕೆಲವರಿಗೆ ಮೊದಲ ಚಿತ್ರದಲ್ಲಿಯೇ ಸಿಕ್ಕಿ ಬಿಡುತ್ತೆ. ಇಷ್ಟೇ ಅಲ್ಲದೇ ಬೇ
ಬಾಲಿವುಡ್ ಲೆಜೆಂಡ್ ಧರ್ಮೇಂದ್ರ ಅನಾರೋಗ್ಯ ಅವರ ಅಭಿಮಾನಿಗಳನ್ನು ಆತಂಕಕ್ಕೆ ತಳ್ಳಿದೆ. ಕೆಲವು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಧರ್ಮೇಂದ್ರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿದ್ದಾರೆ. ಆ ಕೇಸ್ ಇನ್ನೂ ಟ್ರಯಲ್ ಹಂತದಲ್ಲಿದೆ. ಹೀಗಾಗಿ 'ಡೆವಿಲ್' ಸಿನಿಮಾ ಬಿಡುಗಡೆ ವೇಳೆಗೆ ದರ್ಶನ್ಗೆ ಜಾಮೀನು ಸಿಗೋದು ಅನುಮ
''ಕಿರಿಕ್ ಪಾರ್ಟಿ'' ಚಿತ್ರದ ನಂತರ ರಶ್ಮಿಕಾ ಮಂದಣ್ಣ ಬೆಳೆದು ನಿಂತ ರೀತಿ ಕಂಡು ಈ ಕ್ಷಣಕ್ಕೂ ಕನ್ನಡದ ಪ್ರೇಕ್ಷಕರಲ್ಲೊಂದು ಅಚ್ಚರಿಯಿದೆ. ಯಾಕೆಂದರೆ ಕನ್ನಡದ ಜೊತೆಯಲ್ಲಿ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಮಿಂಚುವುದರ ಜೊತೆ
ನೂರಾರು ಕೋಟಿ ಸುರಿದು ಸಿನಿಮಾ ಮಾಡುವುದು ಅಷ್ಟು ಸುಲಭ ಅಲ್ಲ. ಇನ್ನು ದೊಡ್ಡ ನಿರ್ದೇಶಕ, ನಟ ಒಟ್ಟಿಗೆ ಕೈಜೋಡಿಸಿದರೆ ಸಹಜವಾಗಿಯೇ ಸಿನಿಮಾ ನಿರೀಕ್ಷೆ ಹುಟ್ಟಾಕುತ್ತದೆ. ಇತ್ತೀಚೆಗೆ ರಜನಿಕಾಂತ್ ತಮ್ಮ 173ನೇ ಸಿನಿಮಾವನ್ನು ಇತ್ತೀ
ನಟ ದರ್ಶನ್ 3ನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಿ 3 ತಿಂಗಳು ಕಳೆದಿದೆ. ರೇಣುಕಾಸ್ವಾಮಿ ಪ್ರಕರಣದಲ್ಲೇ ಜಾಮೀನು ರದ್ದಾಗಿ ಎರಡನೇ ಬಾರಿ ಕೇಂದ್ರ ಕಾರಾಗೃಹ ಸೇರುವಂತಾಗಿದೆ. ಸದ್ಯಕ್ಕೆ ಜಾಮೀನು ಸಿಗುವುದು ಕಷ್ಟ ಎನ್ನಲಾಗ್ತಿದ್ದ
ಜೊತೆಗಿರದ ಜೀವ ಎಂದಿಗೂ ಜೀವಂತ.. ಅಭಿಮಾನಿಗಳ ಪಾಲಿಗೆ ಪುನೀತ್ ರಾಜ್ಕುಮಾರ್ ನೆನಪಾಗದ ದಿನವೇ ಇಲ್ಲ ಅನಿಸುತ್ತಿದೆ. ಒಂದು ವೇಳೆ ಮರೆತರೂ ಹೋದಲ್ಲಿ ಬಂದಲ್ಲಿ ರಾರಾಜಿಸುವ ಅಪ್ಪು ಭಾವಚಿತ್ರಗಳು ಅವರ ನೆನಪನ್ನು ಶಾಶ್ವತವನ್ನಾಗಿ
ದುಡ್ಡು ಎಲ್ಲಿ ಹೆಚ್ಚಿರುತ್ತೆ ಅಲ್ಲಿ ಪ್ರೀತಿ ಕಡಿಮೆ ಇರುತ್ತೆ ಎನ್ನುವ ಮಾತನ್ನು ಹಲವರು ಹೇಳುತ್ತಾರೆ. ಕೆಲವರ ಬದುಕಿನಲ್ಲಿ ದುಡ್ಡು..ಆಸ್ತಿ.. ಐಶ್ವರ್ಯ.. ಹೆಚ್ಚಾದಂತೆ ನೆಮ್ಮದಿ ನಿಧಾನವಾಗಿ ಮಾಯವಾಗುತ್ತೆ. ಚಿತ್ರರಂಗದಲ್ಲಿ
ಬಹುನಿರೀಕ್ಷಿತ ಗ್ಲೋಬ್ಟ್ರೋಟರ್ ಸಿನಿಮಾ ಟೈಟಲ್ ಹಾಗೂ ಟೀಸರ್ ಲಾಂಚ್ ಈವೆಂಟ್ಗೆ ವೇದಿಕೆ ಸಿದ್ಧವಾಗ್ತಿದೆ. ಶನಿವಾರ ಹೈದರಾಬಾದ್ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದ್ದು ಜಿಯೋ ಹಾಟ್ಸ್ಟರ್ನಲ್ಲ
ಕನ್ನಡ ಕಿರುತೆರೆಯ ಜನಪ್ರಿಯ ನಟಿ ರಜಿನಿ (Rajini) ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ತಮ್ಮ ಬಹುಕಾಲದ ಗೆಳೆಯ ಅರುಣ್ ವೆಂಕಟೇಶ್ (Arun Venktesh) ಅವರನ್ನು ಮದುವೆಯಾಗಿದ್ದಾರೆ. ಅರುಣ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದ
ಪತಿ ಚಿರಂಜೀವಿ ಸರ್ಜಾ ಅಗಲಿಕೆ ಬಳಿಕ ನಟಿ ಮೇಘನಾ ರಾಜ್ ಮಗ ರಾಯನ್ ಆರೈಕೆಯಲ್ಲಿ ಒಂದಷ್ಟು ಸಮಯ ಕಳೆದಿದ್ದರು. ಬಳಿಕ ಮತ್ತೆ ಸಿನಿಮಾಗಳಲ್ಲಿ ನಟಿಸೋಕೆ ಆರಂಭಿಸಿದ್ದಾರೆ. 'ತತ್ಸಮ ತದ್ಭವ' ಚಿತ್ರದಲ್ಲಿ ನಟಿಸಿ ಮೋಡಿ ಮಾಡಿದ್ದರು. ಇದ

20 C