SENSEX
NIFTY
GOLD
USD/INR

Weather

29    C

...
\ನಟಿ ಸೌಂದರ್ಯ ಸತ್ತಾಗ ದೇವರ ಮನೆಗೆ ಬೀಗ ಹಾಕಿದ್ರು\; ಶಂಕರ್‌ನಾಗ್, ಸುನೀಲ್ ಸಾವು ನೆನೆದು ತಾರಾ ಭಾವುಕ

ಕನ್ನಡ ಚಿತ್ರರಂಗ ಇದೂವರೆಗೂ ಸಾಕಷ್ಟು ಅನಿರೀಕ್ಷಿತ ದುರಂತಗಳನ್ನು ಕಂಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಇಂದಿಗೂ ಇವರೆಲ್ಲರೂ ಇರಬೇಕಿತ್ತು ಅಂತ ಅನಿಸುವಷ್ಟು ಸಾಧನೆ ಮಾಡಿ ಹೋದವರು ಬಹಳಷ್ಟು ಮಂದಿ ಇದ್ದಾರೆ. ಅವರಲ್ಲಿ ನೆನಪಿಗೆ

3 Apr 2026 9:09 pm
Amruthadhaare ; ಪ್ರತೀಕಾರದ ಜ್ವಾಲೆಯಲ್ಲಿ ಜೈದೇವ್ ಧಗಧಗ - ಹನಿಮೂನ್‌ನಲ್ಲಿ ಮಲ್ಲಿ, ಸುನಿಗೆ ಕಾದಿದೆಯಾ ಆಪತ್ತು?

''ಅಮೃತಧಾರೆ'' ಧಾರಾವಾಹಿಯಲ್ಲಿ ಜೈದೇವ್ ಪರಿಸ್ಥಿತಿ ಇರುಳು ಕಂಡ ಬಾವಿಗೆ ಹಗಲು ಬಿದ್ದಂತಾಗಿದೆ. ಗೌತಮ್, ಭೂಮಿಕಾ, ಸುನಿ ಮತ್ತು ಮಲ್ಲಿ ನೀಡಿದ ಚಮಕ್ ದಿಂದ ಆಘಾತಕ್ಕೊಳಗಾದ ಜೈದೇವ್ ಸದ್ಯ ತಲೆ ಮೇಲೆ ಕೈಹೊತ್ತು ಕುಂತಿದ್ದಾನೆ. ಇನ್ನ

3 Apr 2026 7:03 pm
ಅಗಲಿದ ಪತಿಯ ಫೋಟೊಗೆ ತಾಳಿ ತಗುಲಾಕಿದ ಪತ್ನಿ; ಸೊಸೆ ಎಂದು ಇಂದಿಗೂ ಒಪ್ಪಿಕೊಂಡಿಲ್ಲ ನಂದಮೂರಿ ಕುಟುಂಬ

ತೆಲುಗು ಚಿತ್ರರಂಗದಲ್ಲಿ ನಂದಮೂರಿ ಕುಟುಂಬದ ಲೆಗಸಿ ಇಂದಿಗೂ ಮುಂದುವರೆದಿದೆ. ಚಿತ್ರರಂಗದಲ್ಲಿ ಬಾಲಕೃಷ್ಣ ಹಾಗೂ ಜೂ.ಎನ್‌ಟಿಆರ್ ಹವಾ ಜೋರಾಗಿದೆ. ಈ ಕುಟುಂಬದ ಮೇಲೆ ತೆಲುಗು ಮಂದಿ ಅಪಾರ ಅಭಿಮಾನವನ್ನು ಇಟ್ಟುಕೊಂಡಿದ್ದಾರೆ. ಸಿ

3 Apr 2026 5:37 pm
ರಾಜೇಶ್ ಖನ್ನಾಗೆ ಎಷ್ಟು ಹೆಂಡತಿಯರು? ಆಶೀರ್ವಾದ ಬಂಗಲೆಯ ಅಸಲಿ ಒಡತಿ ಯಾರು? ಶಾಕ್ ನೀಡಿದ ಹೈಕೋರ್ಟ್‌

ರಾಜೇಶ್ ಖನ್ನಾ ಕೇವಲ ಹೆಸರಲ್ಲ. ಬಾಲಿವುಡ್‌ನ ಅಚ್ಚಳಿಯದ ಛಾಪು. ಭಾರತದ ಮೊದಲ ಸೂಪರ್ ಸ್ಟಾರ್. ಅಂದಕಾಲತ್ತಿಲ್‌ ಇವರ ಕಾರ್ ಮೇಲಿನ ಧೂಳನ್ನು ಮಹಿಳೆಯರು ಹಣೆಗೆ ತಿಲಕವಾಗಿ ಹಚ್ಚಿಕೊಳ್ಳುತ್ತಿದ್ದರು. ಇವರ ಕಾರಿನ ಗ್ಲಾಸ್‌ಗಳ ಮೇಲ

3 Apr 2026 3:37 pm
Dhurandhar 2: ₹900 ಕೋಟಿ ಗಳಿಸಿದ 'ಧುರಂಧರ್ 2' ಹಿಂದಿ;'ಬಾಹುಬಲಿ 2' ದಾಖಲೆ ಮುರಿಯಲು ಬೇಕಿರೋದು ಇಷ್ಟೇ

ಭಾರತದ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ 'ಧುರಂಧರ್ 2' ತನ್ನ ಆರ್ಭಟವನ್ನು ಮುಂದುವರೆಸಿದೆ. ರಣ್‌ವೀರ್ ಸಿಂಗ್ ನಟಿಸಿರುವ ಈ ಸಿನಿಮಾಗೆ ಭಾರತದಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸುಮಾರು 3 ಗಂಟೆ 49 ನಿಮಿಷದ ಸಿನಿ

3 Apr 2026 3:18 pm
ಚಂದನವನದಲ್ಲಿ ಶ್ರೀರಾಮನೆಂದರೂ ರಾವಣನೆಂದರೂ ಅದು ಡಾ. ರಾಜ್‌ಕುಮಾರ್ ಮಾತ್ರ

ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಟೀಸರ್ ಬಿಡುಗಡೆಯಾಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಭಾರೀ ಟೀಕೆಗೆ ಗುರಿಯಾಗಿದೆ. ಶ್ರೀರಾಮನ ಪಾತ್ರದಲ್ಲಿ ರಣ್‌ಬೀರ್ ಕಪೂರ್ ಲುಕ್ಸ್ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ರಣ್‌ಬೀರ್ ಬದಲ

3 Apr 2026 1:50 pm
ಮನೆ ಕೆಲಸದಾಳು ನನ್ನ ಮೇಲೆ ಬಲತ್ಕಾರ*ಕ್ಕೆ ಯತ್ನಿಸಿದ್ದ.. 2ನೇ ಮಹಡಿಯಿಂದ ಜಿಗಿದುಬಿಟ್ಟೆ

ಹೆಣ್ಣು ಮಕ್ಕಳಿಗೆ ಜೀವನದಲ್ಲಿ ಸಾಕಷ್ಟು ಕಹಿ ಅನುಭವಗಳಾಗಿರುತ್ತದೆ. ಚಿಕ್ಕ ವಯಸ್ಸಿನಲ್ಲಿ ಎದುರಾಗುವ ದೈಹಿಕ ದೌರ್ಜನ್ಯದಂತಹ ವಿಚಾರಗಳು ಜೀವನಪೂರ್ತಿ ಕಹಿ ಕನಸಾಗಿ ಉಳಿದುಬಿಡುತ್ತದೆ. ಸಾಕಷ್ಟು ನಟಿಯರು ತಮ್ಮ ಜೀವನದಲ್ಲಿ ಎ

3 Apr 2026 12:25 pm
'ಆದಿಪುರುಷ್' ಟೀಸರ್ ನೋಡಿ ಟೀಕಿಸಿದ್ದ ದಿಪಿಕಾ ಚಿಖ್ಲಿಯಾ 'ರಾಮಾಯಣ' ಝಲಕ್ ನೋಡಿ ಹೇಳಿದ್ದಿಷ್ಟು

ನಮಿತ್ ಮಲ್ಹೋತ್ರಾ ಹಾಗೂ ಯಶ್ ನಿರ್ಮಾಣದ 'ರಾಮಾಯಣ' ಸಿನಿಮಾ ಭಾರೀ ಚರ್ಚೆ ಹುಟ್ಟಾಕ್ಕಿದೆ. ಅದಕ್ಕೆ ಕಾರಣ ಸದ್ಉ ಹೊರ ಬಂದಿರುವ ಟೀಸರ್.. ನಿತೇಶ್ ತಿವಾರಿ ನಿರ್ದೇಶನದ ಈ ಪೌರಾಣಿಕ ಕಥಾಹಂದರ ಸಿನಿಮಾ ದೀಪಾವಳಿಗೆ ತೆರೆಗೆ ಬರಲಿದೆ. ಸದ

3 Apr 2026 11:21 am
ಧನಂಜಯ್ ಮುಂದಿನ ಸಿನಿಮಾ ಟೈಟಲ್ ಅನಾವರಣ; ಯಾರೆಲ್ಲಾ ನಟಿಸ್ತಿದ್ದಾರೆ ಗೊತ್ತಾ?

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಟ ಧನಂಜಯ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಬರ್ತಿದ್ದಾರೆ. ಇತ್ತೀಚೆಗೆ ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಕೊಟ್ಟಿದ್ದರು. ಬಹಳ ದಿನಗಳಿಂದ ಆಪ್ತ ಗೆಳೆಯ ಪೂರ್ಣ ಒಂದು ಕತೆ ಮಾಡುತ

3 Apr 2026 9:31 am
ಪ್ರಿಯಾಂಕ ತಟ್ಟೆ ತೊಳೆದರೆ ಸುದ್ದಿ, ನಾನು ರಾಯರ ಸೇವೆ ಮಾಡಿದ್ರೆ ಟ್ರೋಲ್ ಮಾಡ್ತೀರಾ? ಜಗ್ಗೇಶ್ ಬೇಸರ

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಮಹಾನ್ ದೈವಭಕ್ತರು. ಬಹಳ ವರ್ಷಗಳಿಂದ ರಾಯರನ್ನು ಆರಾಧಿಸುತ್ತಾ ಬರ್ತಿದ್ದಾರೆ. ತಮ್ಮ ಯಶಸ್ಸಿಗೆ ರಾಯರೇ ಕಾರಣ ಎಂದು ನಂಬಿದ್ದಾರೆ. ಆಗಾಗ್ಗೆ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ತಾವು ರಾಯರ ಮಠದ

3 Apr 2026 9:02 am
ಅರೇ, 'ರಾಮಾಯಣ'ದಲ್ಲಿ ಈ ಯುದ್ಧ ಯಾವಾಗ ನಡೀತು? ಏನಿದು ಹೊಸ ಕಥೆ?

ರಣ್‌ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ 'ರಾಮಾಯಣ' ಚಿತ್ರದ ಫಸ್ಟ್ ಟೀಸರ್ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನ ಚಿತ್ರದಲ್ಲಿ ಶ್ರೀರಾಮನ ಪಾತ್ರ ಪರಿಚಯ ಮಾಡಿಸುವ ಸಣ್ಣ ಝಲಕ್ ಇದು. 4 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಸ

3 Apr 2026 8:10 am
ಮೆಗಾ ಫ್ಯಾಮಿಲಿಯ ನಿಹಾರಿಕಾ ಕೊನಿಡೇಲಾ ನಟನೆಗೆ ವಿದಾಯ? ಪ್ರತಿಕ್ರಿಯೆ ಹೇಗಿತ್ತು ಗೊತ್ತೇ?

ನಾಗಬಾಬು ಅವರ ಪುತ್ರಿ ನಿಹಾರಿಕಾ ಕೊನಿಡೆಲಾ, ನಟಿಯಾಗಿ ನಿರೀಕ್ಷಿತ ಯಶಸ್ಸು ಕಾಣದ ಕಾರಣ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. 'ಪಿಂಕ್ ಎಲಿಫೆಂಟ್ ಪಿಕ್ಚರ್ಸ್' ಬ್ಯಾನರ್ ಅಡಿ ಹಲವು ಯೋಜನೆಗಳಲ್ಲಿ ನಿರತರಾಗಿರುವ ಅವರು, 2015

2 Apr 2026 11:59 pm
\ರಾಜಾಹುಲಿ ಅಂತಹ ಬ್ಲಾಕ್ ಬಸ್ಟರ್ ಸಿನಿಮಾ ಕೊಟ್ಟಾಗ ನನಗೆ ಎರಡು ಕೋಡು ಬಂದು ಬಿಡ್ತು\; ಗುರು ದೇಶಪಾಂಡೆ

ಕಳೆದ ಕೆಲವು ದಿನಗಳಿಗೆ ಗುರು ದೇಶಪಾಂಡೆ ಸಿಕ್ಕಾಪಟ್ಟೆ ಸುದ್ದಿಯಲ್ಲಿ ಇದ್ದಾರೆ. ಇತ್ತೀಚೆಗೆ 'ಲವ್ ಮಾಕ್ಟೇಲ್ 3' ಸಿನಿಮಾದ ಕಥೆ ಕದ್ದಿದ್ದಾರೆಂದು ಡಾರ್ಲಿಂಗ್ ಕೃಷ್ಣ ವಿರುದ್ಧ ಗುರು ದೇಶಪಾಂಡೆ ತಿರುಗಿಬಿದ್ದಿದ್ದರು. ಒಂದಿಷ್

2 Apr 2026 11:43 pm
\ಈಗ ನಾವು ಮೂವರು\; ಮದುವೆ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಪೋಸ್ಟ್ ವೈರಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ತಿಂಗಳ ಹಿಂದೆ ಹಸೆಮಣೆ ಏರಿದ್ದರು. ಇತ್ತೀಚೆಗೆ ಹನಿಮೂನ್‌ಗಾಗಿ ಥಾಯ್ಲೆಂಡ್‌ಗೆ ಹೋಗಿ ಬಂದಿದ್ದರು. ಬಳಿಕ ಮತ್ತೆ 'ರಣಬಾಲಿ' ಚಿತ್ರದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಸದ್ಯ ರಶ್ಮಿ

2 Apr 2026 11:33 pm
'ಮೊಗ್ಗಿನ ಮನಸ್ಸು' ಚಿತ್ರಕ್ಕಾಗಿ ಸ್ವಲ್ಪ ಅಡ್ಜಸ್ಟ್ ಮಾಡ್ಕೊಳ್ಳಿ ಅಂದ್ರು.. ಆಶಿತಾ ಹೇಳಿಕೆಗೆ ಶಶಾಂಕ್ ಆಕ್ರೋಶ

ಶಶಾಂಕ್ ನಿರ್ದೇಶನದ 'ಮೊಗ್ಗಿನ ಮನಸ್ಸು' ಸೂಪರ್ ಹಿಟ್ ಆಗಿದ್ದು ಗೊತ್ತೇಯಿದೆ. ಯಶ್, ರಾಧಿಕಾ ಪಂಡಿತ್ ಹಾಗೂ ಶುಭಾ ಪೂಂಜಾ ಮೂವರಿಗೂ ಚಿತ್ರ ಒಳ್ಳೆ ಹೆಸರು ತಂದು ಕೊಟ್ಟಿತ್ತು. ನಿರ್ದೇಶಕರಾಗಿ ಶಶಾಂಕ್ ಅವರಿಗೂ ಇದು ಎರಡನೇ ಸಿನಿಮಾ

2 Apr 2026 9:41 pm
Ramayana X Review:'ಆದಿಪುರುಷ್' ಆಯ್ತು.. ಈಗ 'ರಾಮಾಯಣ' ಟೀಸರ್‌ ನೆಟ್ಟಿಗರು ಕಿಡಿ.. ಅಂತಹದ್ದೇನಾಗಿದೆ?

ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಸಿನಿಮಾ 'ರಾಮಾಯಣ'. ಸುಮಾರು 4 ಸಾವಿರ ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಬಾಲಿವುಡ್‌ ನಟ ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ, ಯಶ್, ಸನ್ನಿ ಡಿಯೋಲ್ ಸೇರಿದಂತೆ ದಿಗ್ಗಜರು ಈ ಸಿನ

2 Apr 2026 7:05 pm
ಅನುಭವಸ್ಥ, ನವ ದಂಪತಿಗಳಿಗೊಂದು ರಿಯಾಲಿಟಿ ಶೋ 'ಜೋಡಿ ನಂ.1'; ಎಲ್ಲಿ? ಯಾವಾಗ ಶುರು?

ಜೀ ಕನ್ನಡ ಕನ್ನಡದ ನಂ 1 ಎಂಟರ್‌ಟೈನ್ಮೆಂಟ್ ಚಾನೆಲ್. ಸದಾ ವಿಭಿನ್ನ ರಿಯಾಲಿಟಿ ಶೋಗಳನ್ನು ಕಿರುತೆರೆ ವೀಕ್ಷಕರಿಗೆ ನೀಡುತ್ತಲೇ ಬರುತ್ತಿದೆ. ಈಗ ಮತ್ತೊಂದು ರಿಯಾಲಿಟಿ ಶೋನೊಂದಿಗೆ ಮನರಂಜನೆ ನೀಡುವುದಕ್ಕೆ ಸಜ್ಜಾಗಿದೆ. ಅದುವೇ

2 Apr 2026 5:55 pm
\ಏನ್.. ಶೆಟ್ರೆ ಹೊಂಬಾಳೆ ಅನ್‌ಫಾಲೋ ಮಾಡಿದ್ದೀರಲ್ಲ ಅಂತ ಕೇಳಿದೆ\; ಪ್ರಮೋದ್‌ ಶೆಟ್ಟಿ ರಿಷಬ್ ಕೊಟ್ಟ ಉತ್ತರ ಹೀಗಿತ್ತು

ಕಳೆದ ಕೆಲವು ದಿನಗಳಿಂದ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ ಬಗ್ಗೆ ಚರ್ಚೆಯಾಗುತ್ತಿದೆ. ಇದ್ದಕ್ಕಿದ್ದ ಹಾಗೇ ರಿಷಬ್ ಶೆಟ್ಟಿ ಹೊಂಬಾಳೆ ಫಿಲ್ಮ್ಸ್ ಅನ್ನು ಅನ್‌ಫಾಲೋ ಮಾಡಿದ್ದು ಅವರ ಅಭಿಮಾನಿಗಳನ್ನು ಗೊಂದಲಕ್ಕೆ ಎಡೆ ಮಾಡ

2 Apr 2026 4:42 pm
ದಿಢೀರನೇ ಪ್ರಜಾಕೀಯದಲ್ಲಿ ಉಪ್ಪಿ ಆಕ್ಟೀವ್ ಆಗಿದ್ದೇಕೆ? ಪವನ್ ಕಲ್ಯಾಣ್, ವಿಜಯ್ ಹಾದಿ ಹಿಡಿದಿರಬಹುದೇ?

ಸಿನಿಮಾ ಸ್ಟಾರ್‌ಗಳಿಗೂ ರಾಜಕೀಯಕ್ಕೂ ಬಿಡಲಾರದ ನಂಟು. ಸೂಪರ್‌ಸ್ಟಾರ್‌ಗಳು ರಾಜಕೀಯಕ್ಕೆ ಎಂಟ್ರಿ ಕೊಡುವುದು ಹೊಸದೇನು ಅಲ್ಲ. ಸಿನಿಮಾ ಗೆದ್ದು ಬೀಗಿದ ಕೆಲವರಿಗೆ ರಾಜಕೀಯದಲ್ಲಿ ಗೆಲುವು ಸಿಕ್ಕಿದೆ. ಇನ್ನು ಕೆಲವರಿಗೆ ಸಕ್ಸಸ್

2 Apr 2026 2:30 pm
ಹನುಮ ಜಯಂತಿ ದಿನ ಚಿರಂಜೀವಿ ಮನೆಯಲ್ಲಿ ನಡೆದ ಪವಾಡ; ವಿಡಿಯೋ ಸಮೇತ ವಿವರಿಸಿದ ನಟ

ತೆಲುಗು ನಟ ಮೆಗಾಸ್ಟಾರ್ ಚಿರಂಜೀವಿ ಹನುಮಂತನ ಪರಮಭಕ್ತ. ಕುಟುಂಬದಲ್ಲಿ ಎಲ್ಲರಿಗೂ ಹನುಮನೇ ಇಷ್ಟದೈವ. ಮಕ್ಕಳು, ಮೊಮ್ಮಕ್ಕಳಿಗೆ ಹನುಮಂತನ ಹೆಸರನ್ನು ಚಿರು ಇಟ್ಟಿದ್ದಾರೆ. ಈ ಬಾರಿ ಹನುಮ ಜಯಂತಿ ಸಮಯದಲ್ಲಿ ತಮ್ಮ ಮನೆಯಲ್ಲಿ ಒಂದ

2 Apr 2026 12:43 pm
ನಾಸ್ತಿಕರಾಗಿದ್ದರೂ ಕ್ರೈಸ್ತ ಸಂಪ್ರದಾಯಗಳಂತೆ ತಾಯಿ ಅಂತ್ಯಕ್ರಿಯೆ ಮಾಡಿದ್ದಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ

ಇತ್ತೀಚೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ವಯೋಸಹಜ ಕಾಯಿಲೆಯಿಂದ ಅವರ ತಾಯಿ ಸ್ವರ್ಣಲತಾ(85) ಹೈದರಾಬಾದ್‌ನಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿಗೆ ತಂದು ಅಂತ್ಯಕ್ರ

2 Apr 2026 11:52 am
Ramayana Teaser: ಕೊನೆಗೂ ಬಂತು 'ರಾಮಾಯಣ' ಟೀಸರ್; ಯಶ್ ಅಭಿಮಾನಿಗಳಿಗೆ ಮಾತ್ರ ನಿರಾಸೆ

ಅಂತೂ ಇಂತೂ ಅಭಿಮಾನಿಗಳು ಕೇಳುತ್ತಿದ್ದ 'ರಾಮಾಯಣ' ಟೀಸರ್ ಬಿಡುಗಡೆಯಾಗಿದೆ. ಮೊದಲ ನೋಟದಲ್ಲಿ ಅಭಿಮಾನಿಗಳ ಮನಗೆದ್ದಿದೆ. ಕೆಲವರು ಟೀಕಿಸಲು ಆರಂಭಿಸಿದ್ದಾರೆ. ಮಿಶ್ರ ಪ್ರತಿಕ್ರಿಯೆ ನಡುವೆ ಕೂಡ ಟೀಸರ್ ಸದ್ದು ಮಾಡ್ತಿದೆ. ಚಿತ್ರ

2 Apr 2026 10:43 am
SSLC ಹಿಂದಿ ವಿವಾದ; ಮಾಜಿ ಸಂಸದೆ ಸುಮಲತಾ ಅಂಬರೀಶ್ ಪೋಸ್ಟ್ ಬಗ್ಗೆ ಆಕ್ರೋಶ

ಎಸ್‌ಎಸ್‌ಎಲ್‌ ಪರೀಕ್ಷೆಯಲ್ಲಿ ಇನ್ಮುಂದೆ ಹಿಂದಿ ಭಾಷಾ ವಿಷಯಕ್ಕೆ ಅಂಕದ ಬದಲಿಗೆ ಗ್ರೇಡ್‌ ನೀಡುವ ಸರ್ಕಾರದ ನಿರ್ಧರಿಸಿದೆ. ಈ ಬಗ್ಗೆ ಪರ ವಿರೋಧ ಚರ್ಚೆ ಮುಂದುವರೆದಿದೆ. ಬಹುತೇಕರು ಸರ್ಕಾರ ನಿರ್ಣಯವನ್ನು ಸ್ವಾಗತಿಸಿದ್ದಾರೆ

2 Apr 2026 8:43 am
ಎರಡು ಭಾಗಗಳಾಗಿ 'ರಾಮಾಯಣ' ಸಿನಿಮಾ ತೆರೆಗೆ ತರಲು ಕಾರಣ ಏನು?

ನಿತೇಶ್ ತಿವಾರಿ ನಿರ್ದೇಶನದಲ್ಲಿ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಶ್ರೀರಾಮನಾಗಿ ರಣ್‌ಬೀರ್ ಕಪೂರ್, ರಾವಣನಾಗಿ ಯಶ್ ಹಾಗೂ ಸೀತಾಮಾತೆಯಾಗಿ ಸಾಯಿ ಪಲ್ಲವಿ ನಟಿಸಿದ್ದು 4000 ಕೋಟಿ ರೂ. ಬಜೆಟ್‌ನಲ್ಲಿ ಎರಡು ಭಾಗಗ

2 Apr 2026 7:38 am
ಈ ವಾರಾಂತ್ಯದಲ್ಲಿ ನೀವು ಓಟಿಟಿಯಲ್ಲಿ ಕುಟುಂಬದ ಜೊತೆ ನೋಡಬಹುದಾದ ಮಲಯಾಳಂನ ಸಿನಿಮಾಗಳಿವು

ಕೇರಳದಲ್ಲಿ ಶಾಲಾ ರಜೆ ಶುರುವಾಗುತ್ತಿದ್ದಂತೆಯೇ, ಏಪ್ರಿಲ್ ತಿಂಗಳ ಆರಂಭದಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಮಲಯಾಳಂ ಸಿನಿಮಾಗಳ ಭರ್ಜರಿ ಅಪ್‌ಡೇಟ್ ನೀಡಿವೆ. ಫ್ಯಾಮಿಲಿ ಕಾಮಿಡಿ ಮತ್ತು ಎಮೋಷನಲ್ ಡ್ರಾಮಾಗಳಿಗೆ ಇಲ್ಲಿ ಹೆಚ್

1 Apr 2026 11:45 pm
ಮಲಯಾಳಂ ಬಾಕ್ಸ್ ಆಫೀಸ್‌ನಲ್ಲಿ ಗುಡ್ ಫ್ರೈಡೇ, ಈಸ್ಟರ್ ಹಬ್ಬದ ಅಬ್ಬರ; ಹೇಗಿದೆ ಕಲೆಕ್ಷನ್ ಲೆಕ್ಕಾಚಾರ

ಕೇರಳದ ಚಿತ್ರಮಂದಿರಗಳು ಈ ವರ್ಷದ ಅತಿ ದೊಡ್ಡ ಧಾರ್ಮಿಕ ರಜಾದಿನಗಳ ಸುಗ್ಗಿ ಕಾಲಕ್ಕೆ ಸಜ್ಜಾಗುತ್ತಿವೆ. ಏಪ್ರಿಲ್ 3ರ ಗುಡ್ ಫ್ರೈಡೇ ಮತ್ತು ಏಪ್ರಿಲ್ 5ರ ಈಸ್ಟರ್ ಸಂಡೇ ಪ್ರಯುಕ್ತ ಕೊಚ್ಚಿ, ತಿರುವನಂತಪುರಂ, ಕೋಳಿಕ್ಕೋಡ್ ಮತ್ತು ತ

1 Apr 2026 11:30 pm
ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡುವ ಸಲ್ಮಾನ್‌ ಖಾನ್‌ನ ಮುತ್ತಿಕೊಂಡ ಜನ ; ಭಾಯ್‌ಜಾನ್ ಕಕ್ಕಾಬಿಕ್ಕಿ

ಕೇಳೊದಕ್ಕೆ ಇದು ವಿಚಿತ್ರವಾದ ಕಥೆ. ಆದ್ರೆ ಸತ್ಯಕಥೆ. ಈ ಸತ್ಯಕಥೆಯ ನಾಯಕ ಸಲ್ಮಾನ್ ಖಾನ್ ಆದರೆ, ಖಳನಾಯಕ ಲಾರೆನ್ಸ್ ಬಿಷ್ಣೋಯ್. ಈ ಕಥೆಯಲ್ಲಿ ಯಾವತ್ತು ಏನಾಗುತ್ತೆ ಅನ್ನುವುದು ಸದ್ಯಕ್ಕೆ ನಿಗೂಢವಾದರೂ, ಸದ್ಯಕ್ಕೆ ಸಲ್ಮಾನ್ ಖಾನ

1 Apr 2026 11:00 pm
ಬಿಗ್ ಬಾಸ್ ಸ್ಫರ್ಧಿಯ ಹೃದಯ ಗೆದ್ದ ಪೈಲಟ್ ; 39ನೇ ವರ್ಷದಲ್ಲಿ ಮದುವೆಯ ಬಂಧನಕ್ಕೊಳಗಾದ ನಟಿ

ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ

1 Apr 2026 9:00 pm
ಸುದೀಪ್ ನಟನೆಯ ಸಿನಿಮಾ ಹಾಡು ಕೇಳಿ ತಮ್ಮ ತಂದೆಯನ್ನು ನೆನಪಿಸಿಕೊಳ್ಳುತ್ತಿದ್ದ ಅಪ್ಪು

ಸ್ಟಾರ್ ನಟರನ್ನು ಅಭಿಮಾನಿಗಳು ಆರಾಧಿಸುತ್ತಾರೆ. ಸ್ಟಾರ್ ನಟರು ಕೂಡ ಮತ್ತೊಬ್ಬ ನಟನಿಗೆ ಅಭಿಮಾನಿಗಳಾಗಿಬಿಟ್ಟಿರುತ್ತಾರೆ. ತಮ್ಮ ಸರಳ ಸಜ್ಜನಿಕೆಯಿಂದ ಎಲ್ಲರಿಗೂ ಆಪ್ತರಾಗಿದ್ದವರು ಅಪ್ಪು. ಒಳ್ಳೆ ವಿಷಯಗಳ ಬಗ್ಗೆ ಸದಾ ಮಾತನಾ

1 Apr 2026 8:49 pm
ವಿಜಯ್ 'ಜನನಾಯಗನ್' ಆರ್ಭಟಕ್ಕೆ ಮಾಸ್ಟರ್ ಪ್ಲ್ಯಾನ್; ಸಿನಿಮಾ ರಿಲೀಸ್ ಯಾವಾಗ ಗೊತ್ತಾ?

ದಳಪತಿ ವಿಜಯ್ ನಟನೆಯ 'ಜನನಾಯಗನ್' ಸಿನಿಮಾ ಇನ್ನು ತೆರೆಗೆ ಬಂದಿಲ್ಲ. ಸದ್ಯ ತಮಿಳುನಾಡಿನಲ್ಲಿ ಚುನಾವಣೆ ಕಣ ರಂಗೇರಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಿನಿಮಾ ಬಿಡುಗಡೆ ಆಗಲ್ಲ. ಸಂಕ್ರಾಂತಿಗೆ ಬರಬೇಕಿದ್

1 Apr 2026 7:30 pm
ಕನ್ನಡದ ನಿರ್ದೇಶಕನಿಂದ 'ಧುರಂಧರ್' ಕಥೆ ಕದ್ದ ಆದಿತ್ಯ ಧರ್ ; ಚಿಂದಿ ಚೋರ್ ಎಂದು ಕೆಂಡ ಕಾರಿದ 'ಕ್ಯಾಂಪಸ್ ಕ್ರಾಂತಿ' ಸಂತೋಷ್

ಚಿತ್ರರಂಗದಲ್ಲಿ ಪ್ರೇರಣೆ ಗೀತೆಯನ್ನು ಹಾಡುತ್ತಾ ಚಿತ್ರ ಮಾಡುವುದಕ್ಕೂ.. ಯಥಾವತ್ತು ನಕಲು ಮಾಡುವುದಕ್ಕೂ.. ತುಂಬಾ ವ್ಯತ್ಯಾಸ ಇದೆ. ಆದರೆ ಕಲೆ ಮತ್ತು ಕಾಸು ಬೆರೆತ ಉದ್ಯಮದಲ್ಲಿ ಹಲವರು ಯಾರಿಗೂ ಗೊತ್ತಾಗಲ್ಲ ಎಂದುಕೊಂಡು ಯಥಾವ

1 Apr 2026 6:38 pm
ಇಬ್ಬರಲ್ಲಿಯೂ ಪ್ರೀತಿ ಇರಬೇಕು ; ಮಾಜಿ ಪತ್ನಿ ನಿವೇದಿತಾ ಗೌಡ ಮೇಲೆ ಸೈಬರ್ ದಾಳಿ - ಚಂದನ್ ಶೆಟ್ಟಿ ಅಂತರಂಗದ ನುಡಿ

ಒಮ್ಮೊಮ್ಮೆ ಎಲ್ಲರ ಕಣ್ಣಿಗೆ ಕಾಮಿಡಿ ಪೀಸುಗಳಂತೆ ಕಾಣುತ್ತಿದ್ದವರು. ನೋಡ ನೋಡುತ್ತಿದ್ದಂತೇ ಹೇಳಿಮಾಡಿಸಿದಂತಾ ಬದುಕನ್ನು ರೂಪಿಸಿಕೊಂಡು, ಲೇವಡಿ ಮಾಡೋರ ಮುಂದೆ ಗೆದ್ದು ಬೀಗುತ್ತಾರೆ. ಇನ್ನೂ ಕೆಲವೊಮ್ಮೆ ತುಂಬಾನೇ ಇಷ್ಟ ಪಟ್

1 Apr 2026 4:03 pm
Amruthadhaare ; ಮಲ್ಲಿಗೆ ಮಣ್ಣು ಮುಕ್ಕಿಸಿದ ಭ್ರಮೆಯಲ್ಲಿ ಗಹಗಹಿಸಿದ ಜೈದೇವ್ ; ಗೌತಮ್, ಭೂಮಿಕಾ ಗೇಮ್ ಪ್ಲಾನ್-ಕೇಡಿಗೆ ಮುಖಭಂಗ

''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿಯ ಮದುವೆ ನಿಲ್ಲಿಸಲು ಭೂಮಿಕಾ ಮುಂದಾಗಿದ್ದಾಳೆ. ಆದರೆ ಗೌತಮ್ ತಡೆದಿದ್ದಾನೆ. ಮಲ್ಲಿಗೆ ಅವನು ತಾಳಿ ಕಟ್ಟಿದ್ದರೆ ಆತ ನಂಬಿಕೆಹೆ ಅರ್ಹ ಎಂದರ್ಥ ಎಂದು ಹೇಳಿದ್ದಾನೆ. ಗೌತಮ್ ಆಡಿದ ಈ ಮಾತುಗಳಿ

1 Apr 2026 2:46 pm
ಮೊದಲಿಗೆ ನಾನು ಶ್ರೀರಾಮನ ಪಾತ್ರವನ್ನು ರಿಜೆಕ್ಟ್ ಮಾಡಿದ್ದೆ; ರಣ್‌ಬೀರ್ ಕಪೂರ್

ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. 4000 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಈ ಪೌರಾಣಿಕ ಸರಣಿ ಸಿನಿಮಾವನ್ನು ತೆರೆಗೆ ತರಲಾಗ್ತಿದೆ. ಸದ್ಯ ಟೀಸರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.

1 Apr 2026 12:22 pm
ಲೈಂ*ಗಿಕ ಕಿರುಕುಳ ಆರೋಪ ; ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ರಂಜಿತ್ ಅರೆಸ್ಟ್ - ನಡುಗಿದ ಮಲಯಾಳಂ ಚಿತ್ರರಂಗ

ಬಣ್ಣದ ಪ್ರಪಂಚದಲ್ಲಿ ಅನೇಕರು ಮುಖವಾಡದ ಬದುಕನ್ನ ಬದುಕುತ್ತಾರೆ. ಇನ್ನೂ ಕೆಲವರು ಪ್ರಚಾರದ ಹುಚ್ಚಿಗೆ ಬಂದರೆ, ಬಹುತೇಕರು ಹೆಣ್ಣಿನ ಚಪಲಕ್ಕಾಗಿ ಸಿನಿಮಾ ನಿರ್ಮಾಣ ಮಾಡಲು ಬರುತ್ತಾರೆ. ಇದಕ್ಕೆ ಕೈಗನ್ನಡಿ ಎಂಬಂತೆ ಪಾತ್ರಕ್ಕಾ

1 Apr 2026 11:49 am
ಮೂರ್ಖರ ದಿನದಂದು ಕೊನೆಗೂ ಸೀಕ್ರೆಟ್ ಲಿಂಕ್ ಹಂಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಲಿಂಕ್ ವಿಚಾರ ಪದೆ ಪದೇ ಎಳೆದು ತರುತ್ತಿದ್ದಾರೆ. 15 ದಿನಗಳ ಹಿಂದೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದ

1 Apr 2026 11:40 am
ಅಲ್ಲಿ ಮಾತ್ರ 'ಕಾಂತಾರ'- 1 ಎದುರು 'ಧುರಂಧರ್- 2' ಆರ್ಭಟ ನಡೀಲಿಲ್ಲ

ರಣ್‌ವೀರ್ ಸಿಂಗ್ ನಟನೆಯ 'ಧುರಂಧರ್-2' ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. 10 ದಿನಗಳಲ್ಲಿ 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಂಚಲನ ಸೃಷ್ಟಿಸಿದೆ. ಎರಡನೇ ವಾರವೂ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದ

1 Apr 2026 9:35 am
ಡಾ. ರಾಜ್‌ಕುಮಾರ್ ಬಯೋಪಿಕ್ ಚಿತ್ರದಲ್ಲಿ ನಟಿಸೋಕೆ ಸೂಕ್ತ ನಟ ಯಾರು?

ನಟಸಾರ್ವಭೌಮ ಡಾ. ರಾಜ್‌ಕುಮಾರ್. ಕನ್ನಡ ಕಣ್ಮಣಿ.. ವರ ನಟ, ಗಾನಗಂಧರ್ವ.. ಅಣ್ಣಾವ್ರು ಮಾಡದ ಪಾತ್ರಗಳಿಲ್ಲ.. ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ಬಾಂಡ್ ಹೀಗೆ ಎಲ್ಲಾ ರೀತಿಯ ಪಾತ್ರಗಳಲ್ಲಿ ನಟಿಸಿ ಗೆದ್ದವರು ಮುತ್ತುರಾಜ್.. ಕರ್ನಾಟಕ ಸ

1 Apr 2026 8:35 am