ಈ ವಾರ ಬಿಗ್ ಬಾಸ್ ಕನ್ನಡ ಸಖತ್ ಇಂಟ್ರೆಸ್ಟಿಂಗ್ ಆಗುವ ಹಾಗೆ ಕಾಣಿಸುತ್ತಿದೆ. ಬಿಗ್ ಬಾಸ್ ಮನೆಯೊಳಗೆ ಕಳೆದ ಸೀಸನ್ನ ಸದಸ್ಯರು ಅತಿಥಿಗಳಾಗಿ ಬಂದಿದ್ದಾರೆ. ಅದರಲ್ಲಿ ಉಗ್ರಂ ಮಂಜು, ಮೋಕ್ಷಿತಾ ಪೈ, ತ್ರಿವಿಕ್ರಮ್, ಚೈತ್ರಾ ಕುಂದಾ
''ಅಮೃತಧಾರೆ'' ಧಾರಾವಾಹಿ ದಿನಕ್ಕೊಂದು ತಿರುವು ಪಡೆಯುತ್ತಿದೆ. ಗೌತಮ್ ಮತ್ತು ಭೂಮಿಕಾ ನಡುವೆ ಇದ್ದ ಅಂತರ ಕಡಿಮೆಯಾಗುತ್ತಿದೆ. ತನ್ನ ಅತ್ತೆಯ ಮನೆಗೆ ಗೌತಮ್ ಹೋಗಿ ಬಂದಿದ್ದು ಅಪ್ಪ ಅಮ್ಮ ಹೇಗಿದ್ದಾರೆ ಎಂದು ಕೇಳಿದ ಭೂಮಿಕಾಗೆ ಗ
'ಕಾಂತಾರ ಚಾಪ್ಟರ್ 1' ಬಳಿಕ ಮತ್ತೊಂದು ತುಳುನಾಡಿನ ದೈವ ಬಗ್ಗೆ ಇನ್ನೊಂದು ಸಿನಿಮಾ ಬಿಡುಗಡೆ ಸಜ್ಜಾಗಿದೆ. ಅದುವೇ ಸುಧೀರ್ ಅತ್ತಾವರ್ ನಿರ್ದೇಶಿಸಿದ 'ಕೊರಗಜ್ಜ'. ಇತ್ತೀಚೆಗಷ್ಟೇ ಸಿನಿಮಾ ತಂಡ ಪ್ರಚಾರವನ್ನು ಆರಂಭಿಸಿದೆ. 'ಕಾಂತಾರ'
ಕೇವಲ ಒಂದೇ ಒಂದು ಚಿತ್ರದಲ್ಲಿ ಅಭಿನಯಿಸಿದರೆ ಸಾಕು, ಕೆಲ ನಾಯಕಿಯರಿಗೆ ಅವಕಾಶಗಳ ಹೆಬ್ಬಾಗಿಲೇ ತೆರೆದು ಬಿಡುತ್ತೆ. ನೋಡ..ನೋಡುತ್ತಲೇ.. ಇವರು ತಮ್ಮ ಭಾಷೆಯ ಚಿತ್ರರಂಗದಿಂದಲೇ ಮರೆಯಾಗಿ ಬೇರೆ ಭಾಷೆಗಳಿಗೆ ಹಾರಿ ಅಲ್ಲಿ ಮಿರ ಮಿರ ಮ
ಬಣ್ಣದ ಸೆಳೆತಕ್ಕೆ ಸಿಲುಕಿದವರಲ್ಲಿ ಹಲವಾರು ಜನ ''ಬಿಗ್ ಬಾಸ್''ನಲ್ಲಿ ಭಾಗವಹಿಸಬೇಕೆಂದು ಕನಸು ಕಾಣುತ್ತಾರೆ. ಆದರೆ .. ಈ ಸುವರ್ಣ ಅವಕಾಶ ಎಲ್ಲರಿಗೆ ಸಿಗುವುದಿಲ್ಲ. ಒಂದು ವೇಳೆ ಸಿಕ್ಕರೂ ಕೂಡ ಮನೆಯಲ್ಲಿ ಹೆಚ್ಚು ದಿನ ಉಳಿಯಲು ಸಾ
ಸರಿಗಮಪ ತಮಿಳು ವೇದಿಕೆಯಲ್ಲಿ ಕನ್ನಡದ ಹುಡುಗಿ ಶಿವಾನಿ ನವೀನ್ ತಮ್ಮ ಗಾಯನದ ಮೂಲಕ ಮೋಡಿ ಮಾಡಿದ್ದು ಗೊತ್ತೇಯಿದೆ. ಕನ್ನಡದ 'ಸೋಜುಗದ ಸೂಜಿಮಲ್ಲಿಗೆ' ಹಾಡನ್ನು ಅಲ್ಲಿ ಹಾಡಿ ಗಮನ ಸೆಳೆದಿದ್ದರು. ಆಕೆಯ ಪ್ರತಿಭೆಗೆ ತಮಿಳು ಸಂಗೀತ ಪ
ಜನಸಾಮಾನ್ಯರ ದೃಷ್ಟಿಯಲ್ಲಿ ಚಿತ್ರರಂಗ ಅಂದ ಕೂಡಲೇ ಕಣ್ತುಂಬ ಬಣ್ಣ ತುಂಬಿಕೊಳ್ಳುತ್ತವೆ. ಆದರೆ, ವಾಸ್ತವದಲ್ಲಿ.. ಬಣ್ಣದ ಬದುಕಿನಲ್ಲಿ ಬದುಕು ಕಟ್ಟಿಕೊಂಡವರಿಗೆ ಕೂಡ ಕಷ್ಟ ಇರುತ್ತೆ. ಅವರದ್ದೇ ಆದ ದು:ಖ ಸಂಕಟಗಳಿರುತ್ತವೆ. ವ್ಯೆ
ಸ್ಯಾಂಡಲ್ವುಡ್ನಲ್ಲಿ ಹಾಟ್ ಟಾಪಿಕ್ ಅಂದರೆ ಅದು 'ಕರಾವಳಿ' ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ರಾಜ್ ಬಿ.ಶೆಟ್ಟಿ ಕಾಂಬಿನೇಷನ್ನಿಂದ ಈ ಸಿನಿಮಾ ಟಾಕ್ ಆಫ್ ದಿ ಟೌನ್ ಆಗಿಬಿಟ್ಟಿದೆ. ಈ ಕ್ರೇಜ್ ಮಧ್ಯೆ 'ಕರಾವಳಿ'
ಕಳೆದ ಕೆಲವು ದಿನಗಳಿಂದ ಬಿಗ್ ಬಾಸ್ ಮನೆಯ ಸದಸ್ಯರು ಒಬ್ಬರ ಮೇಲೆ ಮತ್ತೊಬ್ಬರು ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ವೀಕ್ಷಕರು ಕೂಡ ಕಳೆದೆರಡು ದಿನಗಳಿಂದ ಈ ಕಿತ್ತಾಟವನ್ನು ನೋಡಿ ನೋಡಿ ಸುಸ್ತಾಗಿದ್ದರು. ಹೀಗಾಗಿ ವೀಕ್ಷಕರಿ
ಪ್ರೀತಿ ಎನ್ನುವ ಈ ಎರಡಕ್ಷರ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿದೆ. ಅನೇಕರಿಗೆ ಜೀವನ ನೀಡಿದೆ. ಇನ್ನೂ ಹಲವರ ಜೀವನ ಕಸಿದುಕೊಂಡಿದೆ. ಖುಷಿ, ನೋವು, ಸ್ವಾರ್ಥ, ಜಗಳ, ನಗು, ಮಾತು, ಮೌನ, ಆಸೆ, ಅಭಿಲಾಸೆ, ವಿರಹ, ಹೀಗೆ ಎಲ್ಲವೂ ಕೂಡ ಪ್ರೀತ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರುವ ನೆಚ್ಚಿನ ನಟನ ಚಿತ್ರವನ್ನು ಅಭಿಮಾನಿಗಳು ಪ್ರತಿಷ್ಠೆಯಾಗಿ ತೆಗೆದುಕ
ಇತ್ತೀಚಿನ ದಿನಗಳಲ್ಲಿ ಬಾಕ್ಸಾಫೀಸ್ ಗಳಿಕೆ ಅನ್ನೋದು ಎಲ್ಲಾ ಸಿನಿಮಾಗಳಿಂದ ಸಾಧ್ಯವಾಗ್ತಿಲ್ಲ. ತಿಂಗಳಿಗೂ ಮುನ್ನ ದೊಡ್ಡ ದೊಡ್ಡ ಸಿನಿಮಾಗಳು ಓಟಿಟಿಗೆ ಬರ್ತಿದೆ. 'ಕೂಲಿ' ಹಾಗೂ 'ಕಾಂತಾರ-1' ರೀತಿಯ ಸಿನಿಮಾಗಳೇ 4 ವಾರ ಮುಗಿಸೋ ಮುನ್
ಪ್ರತಿ ವರ್ಷದ ದ್ವೀತಿಯಾರ್ಧದಲ್ಲಿ ಭಾರತವನ್ನು ''ಬಿಗ್ ಬಾಸ್'' ಆವರಿಸಿಕೊಳ್ಳುತ್ತೆ. ಜೂನ್ ನಂತರ ಯಾವ ಭಾಷೆಯಲ್ಲಿ ನೋಡಿದರು ಕೂಡ ''ಬಿಗ್ ಬಾಸ್'' ಕುರಿತು ಚರ್ಚೆ ಶುರುವಾಗುತ್ತೆ. ಈ ವರ್ಷ ಕೂಡ ಇದರಿಂದ ಹೊರತಾಗಿಲ್ಲ. ಈಗಾಗಲೇ ಎಲ್ಲೆ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 173ನೇ ಸಿನಿಮಾ ಇತ್ತೀಚೆಗೆ ಭಾರೀ ಸುದ್ದಿಯಲ್ಲಿದೆ. ಕಾರಣ ಚಿತ್ರಕ್ಕೆ ಆಯ್ಕೆ ಆಗಿದ್ದ ನಿರ್ದೇಶಕ ಹೊಸ ಬಂದಿದ್ದು. ಹೌದು ಕಮಲ್ ಹಾಸನ್ ನಿರ್ಮಾಣದ ಈ ಚಿತ್ರಕ್ಕೆ ಸುಂದರ್ ಸಿ ಆಕ್ಷನ್ ಕಟ್ ಹೇಳಬೇಕ
ಕ್ರಿಸ್ಮಸ್ ವೀಕೆಂಡ್ನಲ್ಲಿ ಪ್ರತಿವರ್ಷ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಾವೆ. ಸಾಮಾನ್ಯವಾಗಿ ಕನ್ನಡ ಸಿನಿಮಾಗಳು ಕ್ರಿಸ್ಮಸ್ ಸಂಭ್ರಮದಲ್ಲಿ ತೆರೆಗೆ ಬರುತ್ತಿರಲಿಲ್ಲ. ಕೆಲವೊಮ್ಮೆ ವರ್ಷದ ಕೊನೆ ವೀಕೆಂಡ್ಗೆ ಬ
ಬಿಗ್ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್ ಸದಾ ಒಂದಿಲ್ಲೊಂದು ಸುದ್ದಿಯಲ್ಲಿ ಇರ್ತಾರೆ. ಹಳ್ಳಿಕಾರ್ ರೇಸ್ ಆಯೋಜಿಸುವ ಮೂಲಕ ಕೂಡ ಗಮನ ಸೆಳೆಯುತ್ತಾರೆ. ಹಳ್ಳಿಕಾರ್ ಒಡೆಯ ಅಂತ್ಲೇ ಜನಪ್ರಿಯತೆ ಸಾಧಿಸಿದ್ದಾರೆ. ಬಿಗ್ಬಾ
ಬಿಗ್ ಬಾಸ್ ಕನ್ನಡ ಹಲವು ಮಂದಿಗೆ ಒಳ್ಳೆಯ ವೇದಿಕೆ ಕೊಟ್ಟಿದೆ. ಅವರ ವೃತ್ತಿ ಬದುಕನ್ನು ಇನ್ನಷ್ಟು ಉತ್ತುಂಗಕ್ಕೆ ಕರೆದುಕೊಂಡು ಹೋಗಿದೆ. ಆದರೆ, ಕೆಲವರು ಏನಾದರು? ಬಿಗ್ ಬಾಸ್ ಫೇಮ್ ಅನ್ನು ಬಳಸಿಕೊಳ್ಳುವುದಕ್ಕೆ ಯಾಕೆ ವಿಫಲರಾದರ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾವನ್ನು ಗೆಲ್ಲಿಸಲೇಬೇಕು ಅಂತ ಅಭಿಮಾನಿಗಳು ಹಾಗೂ ಚಿತ್ರತಂಡ ಪಣತೊಟ್ಟು ನಿಂತಿದೆ. ಈಗಾಗಲೇ ಸಿನಿಮಾ ಎರಡು ಹಾಡ
ಟಾಲಿವುಡ್ ರೆಬಲ್ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿರುವ ದಿ ರಾಜಾಸಾಬ್ ಸಿನಿಮಾ ಟ್ರೇಲರ್ ಮೂಲಕ ಕೌತುಕ ಸೃಷ್ಟಿಸಿದೆ. ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಬಿಗ್ ಬಾಸ್ ಮನೆಯ ಇಂದಿನ (ನವೆಂಬರ್ 24) ಎಪಿಸೋಡ್ನಲ್ಲಿ ನಾಮಿನೇಷನ್ ಪ್ರಕ್ರಿಯೆ ಆರಂಭ ಆಗಿದೆ. ಇದಕ್ಕೊಂದು ಟಾಸ್ಕ್ ಅನ್ನು ಬಿಗ್ ಬಾಸ್ ಕೊಟ್ಟಿತ್ತು. ಈ ಮನೆಯಲ್ಲಿ ಇರುವುದಕ್ಕೆ ಯಾರು ಯೋಗ್ಯರಲ್ಲ ಅನ್ನೋದನ್ನು ಅವರ ಬಟ್ಟೆಯನ್
ಅಮೃತಧಾರೆ ಧಾರಾವಾಹಿಯಲ್ಲಿ ಆಕಾಶ್ ಮತ್ತು ಮಿಂಚು ಸ್ನೇಹಿತರಾಗಿದ್ದಾರೆ. ಗೌತಮ್ ಮತ್ತು ಭೂಮಿಕಾನ ಒಂದು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಭೂಮಿಕಾ ಮನೆಯಲ್ಲಿ ಕಡಿಮೆ ಆಕಾಶ್ ತನ್ನ ತಂದೆ ಗೌತಮ್ ಮನೆಯಲ್ಲೇ ಹೆಚ್ಚು ಕಾಲ ಕಳೆ
ತಮಿಳುನಾಡಿನ ದಳಪತಿ ವಿಜಯ್ ಈಗ ಪೂರ್ಣ ಪ್ರಮಾಣದ ರಾಜಕೀಯ ನಾಯಕ. ಸಿನಿಮಾ ರಂಗದಿಂದ ರಾಜಕೀಯ ರಂಗಕ್ಕೆ ಪ್ರವೇಶಿಸಿರುವ ಅವರು ಈಗ ಕೇವಲ ನಟನಾಗಿ ಉಳಿದಿಲ್ಲ. ತಮ್ಮದೇ ಆದ 'ತಮಿಳಗ ವೆಟ್ರಿ ಕಳಗಂ (ಟಿವಿಕೆ)' ಪಕ್ಷದ ಮೂಲಕ ವಿಜಯ್ ರಾಜಕೀಯ
ರೆಬಲ್ ಸ್ಟಾರ್ ಅಂಬರೀಶ್ ನಮ್ಮನ್ನಗಲಿ 7 ವರ್ಷಗಳಾಗಿವೆ. ಈ 7 ವರ್ಷದಲ್ಲಿ ಸುಮಲತಾ ಅವರ ವ್ಯೆಯಕ್ತಿಕ ಮತ್ತು ವೃತ್ತಿಪರ ಬದುಕಿನಲ್ಲಿ ಹಲವು ಬದಲಾವಣೆಗಳಾಗಿವೆ. ಕುಂತರೂ .. ನಿಂತರೂ .. ಸೋತರೂ .. ಗೆದ್ದರೂ .. ಮಂಡ್ಯದಲ್ಲೇ ಎಂದು ಹೇಳುವ
ಬಾಲಿವುಡ್ನಲ್ಲಿ ಹೀ-ಮ್ಯಾನ್ ಎಂದೇ ಜನಪ್ರಿಯವಾಗಿದ್ದ ನಟ ಧರ್ಮೇಂದ್ರ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಇಂದು (ನವೆಂಬರ್ 24) ಮುಂಬೈನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ದಿಗ್ಗಜನನ್ನು ಕಳೆದ
ಪ್ರೀತಿ ಎನ್ನುವುದು ಕೇವಲ ಎರಡೇ ಎರಡು ಅಕ್ಷರಗಳ ಪದವಲ್ಲ. ಬದಲಿಗೆ ಪ್ರೀತಿ ಎಂಬ ಪದವು ಅನೇಕ ಅರ್ಥಗಳಿಂದ ಕೂಡಿದೆ. ಇದು ಅತಿ ಹೆಚ್ಚು ಪ್ರಭಾವಶಾಲಿ ಕೂಡ ಹೌದು. ಪ್ರೀತಿಯಿಂದ ಇಡೀ ಜಗತ್ತನ್ನೇ ಜಯಿಸಬಹುದಂತೆ. ಇಂತಹ ಪ್ರೀತಿಯ ಬಲೆಯಲ
ಹುಟ್ಟು ಉಚಿತ.. ಸಾವು ಖಚಿತ.. ಮನುಷ್ಯ ಯಾವಾಗ ಜನ್ಮ ಪಡೆಯಬಹುದು ಎಂದು ಹೇಳಬಹುದು. ಆದರೆ ಮನುಷ್ಯನ ಅಂತ್ಯ ಹೇಗೆ ಆಗುತ್ತೆ ಎಂದು ಹೇಳುವುದು ಅಸಾಧ್ಯ. ಸಾವು ಯಾರನ್ನು ಹೇಳಿ ಕೇಳಿ ಬರುವುದಿಲ್ಲ. ಈ ಸಾವಿಗೆ ಲಿಂಗ, ಜಾತಿ, ಧರ್ಮದ ಭೇದ ಭಾವ
'ಮಹಾನಟಿ' ಸಿನಿಮಾ ಸೂಪರ್ ಹಿಟ್, ನ್ಯಾಷನಲ್ ಅವಾರ್ಡ್ ಬಂತು, ಆದ್ರೂ ಕೀರ್ತಿ ಸುರೇಶ್ಗೆ ಆರು ತಿಂಗಳು ಕೆಲಸ ಇರಲಿಲ್ಲ.. ದಕ್ಷಿಣ ಭಾರತದ ಸ್ಟಾರ್ ನಟಿ ಕೀರ್ತಿ ಸುರೇಶ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ? ಅವರ ನಗು, ನಟನೆಗೆ ಅಭಿಮಾನ
ಬಾಲಿವುಡ್ ದಿಗ್ಗಜ ಧರ್ಮೇಂದ್ರ ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ನವೆಂಬರ್ 10, 2025ರಂದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಅವರ
ಭಾರತೀಯ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ 89ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಇತ್ತೀಚೆಗೆ ಡಿಸ್ಚಾರ್ಜ್ ಮಾಡಲಾಗಿತ್ತು. ಡ
ಸ್ಟಾರ್ ನಟರನ್ನೆಲ್ಲಾ ಗುಡ್ಡಹಾಕಿ ಮಲ್ಟಿಸ್ಟಾರರ್ ಸಿನಿಮಾ ಮಾಡುವ ಟ್ರೆಂಡ್ ಹೆಚ್ಚಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಇದು ಗಮನ ಸೆಳೆಯುತ್ತಿದೆ. ಆದರೆ ಸಿನಿಮಾ ಗೆದ್ದರೆ ಪರವಾಗಿಲ್ಲ, ಸೋತರೆ ಭಾರೀ ಮುಖಭಂಗವಾಗುತ್ತದ
ಬಾಲಿವುಡ್ನ ಲೆಜೆಂಡ್ ಧರ್ಮೇಂದ್ರ ಇತ್ತೀಚೆಗೆ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 90 ವರ್ಷದ ನಟ ಹಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನವೆಂಬರ್ 10ರಂದು ಆಸ್ಪತ್ರೆಗೆ ದಾಖಲಾಗಿದ್ದ ನಟನಿಗ
ಸಂಗೀತಪ್ರೇಮಿಗಳ ನಾಡಿಮಿಡಿತ ಅರಿಯುವುದು ಪ್ರತಿಭಾನ್ವಿತ ಸಂಗೀತ ನಿರ್ದೇಶನಿಗೆ ಮಾತ್ರ ಸಾಧ್ಯ. ಎ. ಆರ್ ರಹಮಾನ್ ತಮ್ಮ ಹಾಡುಗಳ ಮೂಲಕ ಅಂಥಾದೊಂದು ಮ್ಯಾಜಿಕ್ ಮಾಡ್ತಾ ಬರ್ತಿದ್ದಾರೆ. ಹೊಸಬರ ಆರ್ಭಟದ ನಡುವೆ ಆಸ್ಕರ್ ವಿಜೇತ ಸಂಗೀ
ಧನುಷ್ - ಮೃಣಾಲ್ ಲವ್ ಗುಸುಗುಸು:'ರಾಯನ್' ಸ್ಟಾರ್ ಹಾಗೂ 'ಸೀತಾ ರಾಮಂ' ಚೆಲುವೆ ನಡುವೆ ನಡೆದಿದ್ದೇನು?ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ಅವರು ವೈಯಕ್ತಿಕ ವಿಚಾರಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ತಮ್ಮ ಸಿನಿಮಾ ಕರಿಯರ್
ರೇಣುಕಾಸ್ವಾಮಿ ಪ್ರಕರಣದಲ್ಲಿ 2ನೇ ಬಾರಿ ದರ್ಶನ್ ಕೇಂದ್ರ ಕಾರಾಗೃಹ ಸೇರಿ 3 ತಿಂಗಳು ಕಳೆದಿದೆ. ಸದ್ಯಕ್ಕೆ ಜಾಮೀನು ಸಿಗುವುದು ಅನುಮಾನ ಎನ್ನುವಂತಾಗಿದೆ. ಯಾವುದಕ್ಕೂ ಜಗ್ಗದೇ ಬಂದಿದ್ದನ್ನು ಎದುರಿಸೋಣ ಎಂದು ದರ್ಶನ್ ನಿರ್ಧರಿಸ

18 C