ಮನುಷ್ಯಕುಲದ ವ್ಯಾಕುಲಗಳನ್ನು ದೂರ ಮಾಡುವ ಶಕ್ತಿ ಸಂಗೀತಕ್ಕೆ ಇದೆ. ಅದರಲ್ಲಿಯೂ ಭಾರತದಲ್ಲಿ ಸಂಗೀತ ಪರಂಪರೆ ವಿಭಿನ್ನ. ವೈವಿಧ್ಯಮಯ ಸಂಗೀತ ಪ್ರಕಾರಗಳನ್ನು ಹೊಂದಿರುವ ಭಾರತದಲ್ಲಿ ಪಾಶ್ಚಾತ್ಯ ಸಂಗೀತಕ್ಕೆ ಕುಣಿದು ಕುಪ್ಪಳಿಸ
ದಕ್ಷಿಣ ಭಾರತೀಯ ಚಿತ್ರರಂಗದ ಅಬ್ಬರ, ಬಾಲಿವುಡ್ ನ ಬಾವಿಗೆ ತಳ್ಳಿದೆ ಎನ್ನುವುದು ಅನೇಕರ ಅಭಿಪ್ರಾಯ. ಹಾಗೇ ನೋಡಿದರೆ ಈ ಮಾತು ನಿಜಾ ಕೂಡಾ ಹೌದು. ಯಾಕೆಂದರೆ ಕೊರೊನಾ ನಂತರದ ದಿನಗಳಲ್ಲಿ ಬಾಲಿವುಡ್ ಎದ್ದಿದ್ದು ಕಡಿಮೆ. ಬೋರಲು ಬಿದ
ಕೊರೊನಾ ಎಂಬ ಪೀಡೆ ವಕ್ಕರಿಸಿಕೊಳ್ಳುವ ಮೊದಲು ಬಾಲಿವುಡ್ನವರ ಪಾರುಪಥ್ಯ ಇತ್ತು. ಒಂದು ವರದಿಯ ಪ್ರಕಾರ 2019ರಲ್ಲಿ ಬಾಲಿವುಡ್ನ ಒಂದು ವರ್ಷದ ಗಳಿಕೆ 16 ಸಾವಿರ ಕೋಟಿಯವರೆಗೆ ತಲುಪಿತ್ತು. ಆದರೆ ಕೊರೊನಾ ನಂತರ ಬಾಲಿವುಡ್ಗೆ ಹಿಡಿದ
ಕನ್ನಡ ಕಿರುತೆರೆಯ ಜನಪ್ರಿಯ 'ಭಾಗ್ಯಲಕ್ಷ್ಮಿ' ಧಾರಾವಾಹಿಯ ಇಂದು (ನವೆಂಬರ್ 22) ಒಂದು ಗಂಟೆಯ ಮಹಾಸಂಚಿಕೆಯನ್ನು ಪ್ರಸಾರ ಮಾಡುತ್ತಿದೆ. ಈಗಾಗಲೇ ಭಾಗ್ಯಲಕ್ಷ್ಮಿಯ ಹೋರಾಟವನ್ನು ತೆರೆಮೇಲೆ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಕಥೆ
ಸೋಶಿಯಲ್ ಮೀಡಿಯಾದಲ್ಲಿ ಕೆಲವರ ಹುಚ್ಚಾಟ ಮಿತಿ ಮೀರುತ್ತದೆ. ಸೆಲೆಬ್ರೆಟಿಗಳ ಪ್ರತಿ ನಡೆ, ಮಾತು, ವರ್ತನೆಯನ್ನು ಜನ ಗಮನಿಸುತ್ತಿರುತ್ತಾರೆ. ಆದರೆ ರೀಲ್ಸ್, ಯೂಟ್ಯೂಬ್ ವೀಡಿಯೋ ಮಾಡುವ ಭರದಲ್ಲಿ ಏನೋ ಮಾತನಾಡಿ ವಿವಾದಕ್ಕೆ ಸಿಲು
ಪರಭಾಷಾ ಸಿನಿಮಾಗಳನ್ನು ಕನ್ನಡದಲ್ಲಿ ಡಬ್ ಮಾಡಿ ಬಿಡಬೇಕು ಎನ್ನುವ ಆಗ್ರಹ ಬಹಳ ದಿನಗಳಿಂದ ಕೇಳಿಬರ್ತಿದೆ. ಕೆಲವರು ಇವತ್ತಿಗೂ ಡಬ್ ಮಾಡಿ ಇಲ್ಲಿ ಸಿನಿಮಾ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ. ಇನ್ನು ಪರಭಾಷಾ ಸಿನಿಮಾಗಳ ಬಿ
ಬ್ಲಾಕ್ಬಸ್ಟರ್ ಅನಿಮೇಟೆಡ್ ಚಿತ್ರ 'ಮಹಾವತಾರ್ ನರಸಿಂಹ', 98ನೇ ಅಕಾಡೆಮಿ ಪ್ರಶಸ್ತಿಗಳ ಅತ್ಯುತ್ತಮ ಅನಿಮೇಟೆಡ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಸ್ಪರ್ಧೆಗೆ ಪ್ರವೇಶಿಸಿದೆ. ಅಶ್ವಿನ್ ಕುಮಾರ್ ನಿರ್ದೇಶನದ ಮತ್ತು ಕ್ಲೀಮ್ ಪ್ರೊಡಕ
ಬಿಗ್ಬಾಸ್ ಸೀಸನ್ 12ರ ಮತ್ತೊಂದು ವೀಕೆಂಡ್ ಪಂಚಾಯ್ತಿಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಪ್ರೋಮೊ ಬಂದು ಕೂತೂಹಲ ಮೂಡಿಸಿದೆ. ಅಶ್ವಿನಿ ಗೌಡಗೆ ಕಿಚ್ಚ ಸುದೀಪ್ ಖಡಕ್ಕಾಗಿ ಕ್ಲಾಸ್ ತಗೊಂಡಿದ್ದಾರೆ. ಮನೆಯಲ್ಲಿ 'ವುಮೆನ್ ಕಾರ್ಡ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಒಂದು ದಿನ ಮುನ್ನ ಪ್ರೇಕ್ಷಕರ ಮುಂದೆ ಬರ್ತಿದೆ. ಅಭಿಮಾನಿಗಳ ಒತ್ತಾಯದ ಮೇರೆಗೆ ಚಿತ್ರವನ್ನು ಡಿಸೆಂಬರ್ 12ರ ಬದಲು 11ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಬಹಳ ದೊಡ್ಡಮಟ್ಟದಲ್ಲಿ ಸ
ತೆಲುಗು ನಟ ನಂದಮೂರಿ ಬಾಲಕೃಷ್ಣ ಹಾಗೂ ಶಿವರಾಜ್ಕುಮಾರ್ ನಡುವೆ ಆತ್ಮೀಯ ಸ್ನೇಹವಿದೆ. ಸಾಕಷ್ಟು ವೇದಿಕೆಗಳಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಬಾಲಯ್ಯನ ಚಿತ್ರದಲ್ಲಿ ಶಿವಣ್ಣ ಹೆಜ್ಜೆ ಹಾಕಿರುವುದು ಇದೆ. ಇಬ್ಬರೂ
ಬಿಗ್ ಬಾಸ್ ಮನೆಯಲ್ಲಿ ಕಳೆದ ಕೆಲವು ದಿನಗಳಿಂದ ವೈಮಸ್ಸು ಹೆಚ್ಚಾಗಿದೆ. ಮೊದಲೇ ಗಿಲ್ಲಿ ಹಾಗೂ ಅಶ್ವಿನಿ ಗೌಡ ಮಧ್ಯೆ ಸಮರ ನಡೆಯುತ್ತಲೇ ಇದೆ. ಈ ಮಧ್ಯೆ ಅಶ್ವಿನಿ ಗೌಡ ಮನೆಯ ಕ್ಯಾಪ್ಟನ್ ಆಗಿದ್ದ ರಘು ಅವರ ಜೊತೆನೂ ಕಿತ್ತಾಡಿಕೊಂಡಿದ
ಭಾರತೀಯ ಚಿತ್ರರಂಗದ ಅತೀ ದುಬಾರಿ ಸಿನಿಮಾ 'ವಾರಾಣಾಸಿ'. ಎಸ್ ಎಸ್ ರಾಜಮೌಳಿ, ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾ ಜೋರಾಗಿ ಸದ್ದು ಮಾಡುವುದಕ್ಕೆ ಶುರು ಮ
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳು ಬಾಕಿಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೀತಿದೆ. ಕ್ರಿಸ್ಮಸ್ ಸಂಭ್ರಮದಲ್ಲಿ ಆಕ್ಷನ್ ಥ್ರಿಲ್ಲರ್ ಸಿನಿಮಾ ತೆರೆಗೆ ಬರ್ತಿದೆ.
ನಂದಮೂರಿ ಬಾಲಕೃಷ್ಣ ನಟನೆಯ 'ಅಖಂಡ- 2' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಚಿಕ್ಕಬಳ್ಳಾಪುರದಲ್ಲಿ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ನಡೆದಿದೆ. ನಟ ಶಿವರಾಜ್ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹಾಜರ
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಯಾವ ವಿಚಾರ ವೈರಲ್ ಆಗಿ ಚರ್ಚೆ ಹುಟ್ಟಾಕ್ಕುತ್ತೋ ಹೇಳೋಕೆ ಸಾಧ್ಯವಿಲ್ಲ. ಯಾರೋ ಒಬ್ಬರು ಏನೋ ಪೋಸ್ಟ್ ಮಾಡೋದು, ಅದಕ್ಕೆ ಪರ ವಿರೋಧ ಚರ್ಚೆ ಶುರುವಾಗುವುದು ನಡೆಯುತ್ತಲೇ ಇರುತ್ತದೆ. ಇದೀಗ 'X' ವೇದಿಕ
'ಕಾಂತಾರ- 1' ಸಿನಿಮಾ ಯಶಸ್ವಿಯಾಗಿ 50 ದಿನ ಪೂರೈಸಿದೆ. ಬಾಕ್ಸಾಫೀಸ್ನಲ್ಲಿ ಸಿನಿಮಾ ಆರ್ಭಟ ಇನ್ನು ಕಮ್ಮಿ ಆಗಿಲ್ಲ. ವಿಶ್ವದಾದ್ಯಂತ ಸಿನಿಮಾ ಗಳಿಕೆ 800 ಕೋಟಿ ರೂ. ದಾಟಿ ಮುಂದುವರೆದಿದೆ. ಇದೆಲ್ಲದರ ನಡುವೆ ಶೀಘ್ರದಲ್ಲೇ ರಿಷಬ್ ಶೆಟ್ಟ
ಒಂದು ಸಿನಿಮಾವನ್ನು ಮತ್ತೊಂದು ಸಿನಿಮಾ ಜೊತೆ ಹೋಲಿಸುವುದು ಹೊಸದೇನು ಅಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಹೆಚ್ಚು ಚರ್ಚೆ ಆಗ್ತಿದೆ. ಯಾವುದೇ ಸಿನಿಮಾ ಪೋಸ್ಟರ್, ಟೀಸರ್, ಸಾಂಗ್ ಬಂದರೂ ಅದನ್ನೇ ಹೋಲುವ ಬೇರೆ ಸಿನಿಮಾಗಳ ಸ್ಯಾ
'ಕಾಂತಾರ' ಬಳಿಕ ವಿಶ್ವಕ್ಕೆ ತುಳುನಾಡಿನ ದೈವಗಳ ಪರಿಚಯ ಆಗಿದೆ. ಅದರಲ್ಲೂ ಗುಳಿಗ ಹಾಗೂ ಪಂಜುರ್ಲಿ ದೈವದ ಬಗ್ಗೆ ಈಗಾಗಲೇ ಸಿನಿಮಾದಲ್ಲಿ ತಿಳಿದುಕೊಂಡಿದ್ದಾರೆ. ಈಗ ಮತ್ತೊಂದು ದೈವದ ಕುರಿತ ಸಿನಿಮಾ ಬಿಡುಗಡೆ ಸಜ್ಜಾಗಿದೆ. ಅದುವೇ '
ಮಿಲನಾ ಪ್ರಕಾಶ್ ನಿರ್ಮಿಸಿ ನಿರ್ದೇಶನ ಮಾಡಿರುವ 'ಡೆವಿಲ್' ಸಿನಿಮಾ ಬಿಡುಗಡೆಗೆ 20 ದಿನಗಳು ಮಾತ್ರ ಬಾಕಿಯಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರೂ ಅದ್ಧೂರಿಯಾಗಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗಲೇ ಚಿತ್
ಬಿಗ್ಬಾಸ್ ಶೋ ಪದೇ ಪದೆ ವಿವಾದದ ಕೇಂದ್ರಬಿಂದುವಾಗ್ತಿದೆ. ಈಗ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಜೊತೆಗೆ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ ವಿರುದ್ಧ
ಸಾಹಸಸಿಂಹ ವಿಷ್ಣುವರ್ಧನ್ ಅಗಲಿ 15 ವರ್ಷಗಳ ಕಳೆದಿದೆ. ದಾದಾ ನಟಿಸಿದ್ದ ಎಲ್ಲಾ ಸಿನಿಮಾಗಳು ಬಿಡುಗಡೆಯಾಗಿದೆ. ಒಂದಷ್ಟು ಹಳೇ ಸಿನಿಮಾಗಳನ್ನು ರೀ-ರಿಲೀಸ್ ಕೂಡ ಮಾಡಲಾಗ್ತಿದೆ. ಇತ್ತೀಚೆಗೆ 'ಯಜಮಾನ' ಸಿನಿಮಾ ಹೊಸ ರೂಪದಲ್ಲಿ ಪ್ರೇಕ
ಕಳೆದ ಕೆಲವು ದಿನಗಳಿಂದ ಬಿಗ್ ಬಾಸ್ ಮನೆ ರಣರಂಗವಾಗಿದೆ. ಅಶ್ವಿನಿ ಗೌಡ ಕಿರುಚಾಟ ಒಂದ್ಕಡೆ, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯೋ ಮಂದಿ ಇನ್ನೊಂದು ಕಡೆ. ಹೀಗಾಗಿ ಬಿಗ್ ಬಾಸ್ ಮನೆಯಲ್ಲಿ ಪ್ರತಿ ದಿನ ಜಗಳ, ಕಿತ್ತಾಟ. ಕೈ ಕೈ ತೋರ
ಬಿಗ್ ಬಾಸ್ ಕನ್ನಡ ಸೀಸನ್ 12 ದಿನೇ ದಿನೇ ಇಂಟ್ರೆಸ್ಟಿಂಗ್ ಆಗ್ತಾ ಇದೆ. ಅದರಲ್ಲೂ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ವೈಮನಸ್ಸು ಮುಂದುವರೆದಿದೆ. ಈಗ ಗಿಲ್ಲಿ ನಟನ ಜೊತೆ ರಘು ಕೂಡ ಅಶ್ವಿನಿ ವಿರುದ್ಧ ತಿರುಗಿಬಿದ್ದಿದ್ದಾರೆ. ಹೀಗಾಗಿ
ಬಾಲಿವುಡ್ನಲ್ಲಿ ಕೆಲವೊಂದು ಹೆಸರುಗಳು ಸದಾ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹವರಲ್ಲಿ ನಟಿ ಆರತಿ ಛಾಬ್ರಿಯಾ ಕೂಡ ಒಬ್ಬರು. ಅವರ ಮುಗ್ಧ ಮುಖಭಾವ ಮತ್ತು ಪ್ರಬಲ ನಟನಾ ಕೌಶಲ್ಯಗಳು ಅವರನ್ನು ಉದ್ಯಮದಲ್ಲಿ ವಿಶೇ
ಮಾಜಿ ವಿಶ್ವ ಸುಂದರಿ, ಅಪ್ರತಿಮ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತೊಮ್ಮೆ ಸುದ್ದಿಯಾಗುತ್ತಿದ್ದಾರೆ. ಐಶ್ವರ್ಯಾ ರೈ ರಾಜಕೀಯ ಪ್ರವೇಶದ ಕುರಿತು ದೇಶದ ಮೂಲೆ ಮೂಲೆಯಲ್ಲೂ ಚರ್ಚೆ ಶುರುವಾಗಿದೆ. ಅದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಹರಿ
'ಡೆವಿಲ್' ಸಿನಿಮಾ ಬಿಡುಗಡೆ ದಿನಾಂಕ ಹತ್ತಿರವಾಗ್ತಿದೆ. ಇತ್ತೀಚೆಗೆ ಅಭಿಮಾನಿಗಳ ಜೊತೆ ಚಿತ್ರತಂಡ ಸಭೆ ನಡೆಸಿ ಸಿನಿಮಾ ಪ್ರಮೋಷನ್, ರಿಲೀಸ್ ಬಗ್ಗೆ ಚರ್ಚಿಸಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕ
ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಪ್ರಪಂಚದಲ್ಲಿ ಬಾಲಿವುಡ್ ಕೆಲ ವರ್ಷಗಳಿಂದ ಕಳೆಗುಂದಿತ್ತು. ದಕ್ಷಿಣ ಭಾರತೀಯ ಚಿತ್ರರಂಗದ ಮುಂದೆ ಮಂಡಿಯೂರಿತ್ತು. ಆದರೆ.. 2023ರಲ್ಲಿ ಬಾಲಿವುಡ್ ಮೈಕೊಡವಿ ಎದ್ದು ನಿಂತಿತ್ತು. ''ಜವಾನ
ಬಹುಭಾಷಾ ನಟಿ ಕೀರ್ತಿ ಸುರೇಶ್ ಮದುವೆ ಬಳಿಕ ಕೂಡ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಕಳೆದ ವರ್ಷ ಆಂಟೊನಿ ತಟ್ಟಿಲ್ ಎಂಬುವವರನ್ನು ಪ್ರೀತಿಸಿ ಮದುವೆ ಆಗಿದ್ದರು. ಮದುವೆ
ಸಾಮಾನ್ಯವಾಗಿ ಮದುವೆಯ ನಂತರ ನಾಯಕಿಯರು ಚಿತ್ರರಂಗದಿಂದ ದೂರವಾಗುತ್ತಾರೆ. ಅದೆಷ್ಟೇ ಎತ್ತರಕ್ಕೆ ಬೆಳೆದಿದ್ದರು ಕೂಡ ಮದುವೆಯಾದ ನಂತರ ಹೊಸ ಬದುಕಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದರಲ್ಲಿಯೇ ಮಗ್ನರಾಗಿ ಬಿಡುತ್ತಾರೆ. ಇನ್
ಪ್ರಕಾಶ್ ನಿರ್ದೇಶನದಲ್ಲಿ ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಡಿಸೆಂಬರ್ 12ಕ್ಕೆ ಸಿನಿಮಾ ತೆರೆಗೆ ಬರಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರೂ ಯಾವುದೇ ಸಮಸ್ಯೆ ಇಲ್ಲ
ಚಿತ್ರರಂಗದಲ್ಲಿ ನಾಯಕಿಯರ ಕರಿಯರ್ 5 ವರ್ಷ ಮಾತ್ರ ಎನ್ನುವ ಮಾತಿದೆ. ಆದರೆ ಕೆಲವರು ಆ ಮಾತನ್ನು ಸುಳ್ಳಾಗಿಸುತ್ತಾರೆ. ಇನ್ನು ಪ್ರತಿದಿನ ಚಿತ್ರರಂಗಕ್ಕೆ ಹೊಸಬರು ಬರ್ತಿರ್ತಾರೆ. ಆದರೆ ತಮ್ಮ ಪ್ರತಿಭೆ ಮೂಲಕ ಇಲ್ಲಿ ಉಳಿದುಕೊಳ್ಳ
ಬೆಂಗಳೂರು ಅಂದರೆ ಉದ್ಯಾನಗಳ ನಗರ. ಗಗನ ಚುಂಬಿ ಕಟ್ಟಡ. ತಂತ್ರಜ್ಞಾನದ ಕೇಂದ್ರ. 2022ರ ವರದಿಯ ಪ್ರಕಾರ 800ಕ್ಕೂ ಅಧಿಕ ಪಬ್ ಆಂಡ್ ಬಾರ್ಗಳ ತವರೂರು. ಇಷ್ಟೇ ಅಲ್ಲ ಹಲವಾರು ಸಂಗೀತ ಕಾರ್ಯಕ್ರಮಕ್ಕೆ.. ಸ್ಟ್ಯಾಂಡಪ್ ಕಾಮಿಡಿ ಕಾರ್ಯಕ್ರಮಕ್
'ಟಿಆರ್ಪಿ ಕಳ್ಳರ ಬುಡಕ್ಕೆ ಬೆಂಕಿ...' ಎಂಬ ಶೀರ್ಷಿಕೆಯ ಈ ಹಿಂದಿನ ತನಿಖಾ ವರದಿಯಲ್ಲಿ ಟಿಆರ್ಪಿ ಕಳ್ಳರ ಮೈ ಚಳಿ ಬಿಡಿಸುವ ಕೆಲಸ ಆಗಿತ್ತು. ಕಿರುತೆರೆಯ ಸಾಕಷ್ಟು ನಿರ್ಮಾಪಕರು ಕಳ್ಳರ ಬಣ್ಣ ಬಯಲು ಮಾಡಿದ್ದಕ್ಕೆ ಮೆಚ್ಚುಗೆಯನ್ನ
'ಕಾಂತಾರ ಚಾಪ್ಟರ್ 1' ಬಳಿಕ ಕನ್ನಡ ಚಿತ್ರರಂಗದಲ್ಲಿ ಸ್ಮಾಲ್ ಬಜೆಟ್ ಸಿನಿಮಾಗಳು ಹೆಚ್ಚಾಗಿ ರಿಲೀಸ್ ಆಗುತ್ತಿವೆ. ಈ ವಾರ ಕೂಡ ಬರೋಬ್ಬರಿ 8 ಸಿನಿಮಾಗಳು ರಿಲೀಸ್ ಆಗುತ್ತಿವೆ. ಅದರಲ್ಲಿ ಲಿಖಿತ್ ಶೆಟ್ಟಿ, ಖುಷಿ ರವಿ ಹಾಗೂ ತೇಜಸ್ವಿನ
ನಂದಮೂರಿ ಬಾಲಕೃಷ್ಣ ನಟನೆಯ 'ಅಖಂಡ- 2' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. 4 ವರ್ಷಗಳ ಹಿಂದೆ 'ಅಖಂಡ' ಸಿನಿಮಾ ಡಿಸೆಂಬರ್ ಮೊದಲ ವಾರದಲ್ಲೇ ತೆರೆಗಪ್ಪಳಿಸಿ ಬ್ಲಾಕ್ಬಸ್ಟರ್ ಹಿಟ್ ಆಗಿತ್ತು. ಇದೀಗ ಸೀಕ್ವೆಲ್ ಕೂಡ ವರ್ಷದ ಕೊನೆ ತಿ
23 ವರ್ಷಗಳ ಹಿಂದೆ ತೆಲುಗು ನಟಿ ಪ್ರತ್ಯುಷಾ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಫೆಬ್ರವರಿ 23, 2002 ರಂದು ನಟಿ ಪ್ರತ್ಯುಷಾ ತಮ್ಮ ಸ್ನೇಹಿತ ಸಿದ್ಧಾರ್ಥ್ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಪ್ರಾಣ ಬಿಟ್ಟಿದ್ದಾ
'ಕಾಂತಾರ- 1' ಬಳಿಕ ಯಾವುದೇ ಸಿನಿಮಾಗಳ ದೊಡ್ಡದಾಗಿ ಸದ್ದು ಮಾಡ್ತಿಲ್ಲ. ಇತ್ತ ಓಟಿಟಿಯಲ್ಲಿ ಕೂಡ ಅಂತಹ ಇಂಟ್ರೆಸ್ಟಿಂಗ್ ಸಿನಿಮಾಗಳು ಸ್ಟ್ರೀಮಿಂಗ್ ಆಗ್ತಿಲ್ಲ. ಆದರೆ ಕಳೆದೊಂದು ತಿಂಗಳಲ್ಲಿ ಬಿಡುಗಡೆಯಾಗಿದ್ದ ಒಂದಷ್ಟು ಸಿನಿಮಾ
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್, ಡಾಲಿ ಧನಂಜಯ್ ಕಾಂಬಿನೇಷನ್ನಲ್ಲಿ ಚಿತ್ರೀಕರಣ ನಡೆಯುತ್ತಿರುವ ಸಿನಿಮಾ '666 ಆಪರೇಷನ್ ಡ್ರೀಮ್ ಥಿಯೇಟರ್'. 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ನಿರ್ದೇಶಕ ಹೇಮಂತ್ ಎಂ ರಾವ್ ಇದಕ್ಕೆ ಆಕ್ಷನ್

25 C