ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರಮಂದಿರ ಮನರಂಜನೆಯ ತಾಣವಾಗಿತ್ತು. ಹೆಚ್ಚೆಂದರೆ ಟಿವಿ. ಆದರೆ ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಓಟಿಟಿ ವೇದಿಕೆಗಳು ಮನರಂಜನೆಯ ವ್ಯಾಖ್ಯಾನವನ್ನೇ ಬದಲಿಸಿವೆ. ಎಣಿಕೆಗೆ ನಿಲು
ಕಳೆದ ಮೂರ್ನಾಲ್ಕು ದಿನಗಳಿಂದ ದಾಖಲೆಯ ಮಟ್ಟದಲ್ಲಿ ನಿರಂತರ ಇಳಿಕೆಯನ್ನು ಕಂಡಿದ್ದ ಚಿನ್ನದ ಬೆಲೆ, ಇಂದು ಅಚಾನಕ್ ದಿಕ್ಕು ಬದಲಿಸಿಕೊಂಡು ಮತ್ತೆ ಭಾರೀ ಪ್ರಮಾಣದ ಏರಿಕೆಯನ್ನು ದಾಖಲಿಸಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರ ಕ
ಕಳೆದ ಮೂರು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ದಿಢೀರ್ (Gold Price Rise) ಏರಿಕೆಯಾಗಿದೆ. ಇಂದೂ (ಫೆ.4) ಭಾರತದಲ್ಲಿ ಚಿನ್ನದ ಬೆಲೆ(Gold Rate India)ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ನಿರಾಸೆಯಾಗಿದೆ. ಚಿ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲದ ಘಟ್ಟ ತಲುಪಿದೆ. ಪ್ರೇಕ್ಷಕರಿಗೆ ಪ್ರತಿ ಸಂಚಿಕೆಯೂ ಹೊಸ ಆಯಾಮವನ್ನು ಪರಿಚಯಿಸುತ್ತಿದೆ. ಸಂಜೆ 7 ಗಂಟೆಯಾಯಿತೆಂದರೆ ಸಾಕು, ಮನೆಮಂದಿಯ
2025ರಲ್ಲಿ ಕನ್ನಡ ಚಿತ್ರರಂಗಕ್ಕೆ ಮೊದಲ ಬಿಗ್ ಸಕ್ಸಸ್ ಕೊಟ್ಟ ಸಿನಿಮಾ 'ಸು ಫ್ರಮ್ ಸೋ'. ರಾಜ್ ಬಿ ಶೆಟ್ಟಿ ನಿರ್ಮಿಸಿ, ನಟಿಸಿದ್ದ ಈ ಸಿನಿಮಾ ಫಿಲ್ಮ್ ಮೇಕರ್ಸ್ಗೆ ಅಚ್ಚರಿ ಮೂಡಿಸಿತ್ತು. ರಾಜ್ ಬಿ ಶೆಟ್ಟಿ ಒಬ್ಬರನ್ನು ಬಿಟ್ಟು ಆ ಸಿನ
ಬಾಲಿವುಡ್ ಸಿನಿಮಾ 'ಧುರಂಧರ್' ಬಾಕ್ಸಾಫೀಸ್ನಲ್ಲಿ ದಾಖಲೆ ಕಲೆಕ್ಷನ್ ಮಾಡುತ್ತಿದ್ದಂತೆ ಸದಾ ಸುದ್ದಿಯಲ್ಲಿದೆ. ಅದರಲ್ಲೂ ಇತ್ತೀಚೆಗೆ 'ಧುರಂಧರ್ 2' ಟೀಸರ್ ರಿಲೀಸ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾಗಳಲ್ಲಿ 'ಟಾಕ್ಸಿಕ್' ಹಾಗ
ಮುಂಬೈ ಅಂದ್ರೆ ಅದು ಬಣ್ಣದ ಲೋಕದ ತವರು. ಇಲ್ಲಿ ಪ್ರತಿ ದಿನವೂ ಹೊಸ ಸಿನಿಮಾಗಳ ಸದ್ದು ಗದ್ದಲ ಜೋರಾಗಿ ಇರುತ್ತದೆ. ಆದರೆ ಈ ಬಾರಿಯ ಸದ್ದು ಅಬ್ಬರದ ಪ್ರಚಾರದ್ದಲ್ಲ, ಬದಲಿಗೆ ಕಾನೂನು ಕಚೇರಿಯಿಂದ ಬಂದಿರುವ ನೋಟಿಸ್ನಿಂದ ಈಗ ಒಂದು ದ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಸಜ್ಜಾಗ್ತಿದೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರ್ತಿದ್ದು ಅದೇ ದಿನ 'ಧುರಂಧರ್'- 2 ಸಿನಿಮಾ ಕೂಡ ಪ್ರೇಕ್ಷಕರ ಮುಂದೆ ಬರ್ತಿದೆ. ಹಾಗಾಗಿ ಭಾರೀ ಬಾಕ್ಸಾಫೀಸ್ ಕ್ಲ್ಯಾ
ಹಣ ಕಂಡರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ದುಡ್ಡೊಂದಿದ್ದರೆ ಸಾಕು ಎಲ್ಲವನ್ನೂ ಪಡೆದುಕೊಳ್ಳಬಹುದು ಅನ್ನುವ ಮನಸ್ಥಿತಿ ಅನೇಕರದ್ದು. ಚಿತ್ರರಂಗ ಕೂಡ ಇದರಿಂದ ಹೊರತಾಗಿಲ್ಲ. ಹೇಗಾದರೂ ಸರಿ ಏಕಾಏಕಿ ದುಡ್ಡು ಮಾಡಿ ಬಿ
ಒಂದ್ಕಾಲದಲ್ಲಿ ಬಸ್ ಕಂಡಕ್ಟರ್ ಮಗ ಆಗಿದ್ದ ಯಶ್ ಇಂದು ಕೇವಲ ರಾಕಿಂಗ್ ಸ್ಟಾರ್ ಮಾತ್ರ ಅಲ್ಲ ಬದಲಿಗೆ ಪ್ಯಾನ್ ಇಂಡಿಯಾ ಸ್ಟಾರ್. ಕೇವಲ ನಾಯಕ ಮಾತ್ರ ಅಲ್ಲ ಬದಲಿಗೆ ನಿರ್ಮಾಪಕ. ಹಿಂದಿ ಉದ್ಯಮದಲ್ಲಿ ಕೋಟ್ಯಂತರ ಹಣ ಹೂಡಿ ''ರಾಮಾಯಣ'' ಚ
ಭಾರತದಲ್ಲಿ ಚಿನ್ನ ಪ್ರಿಯರು ಬಹಳಷ್ಟು ಇದ್ದಾರೆ. ಅಲ್ಲದೇ ಎಷ್ಟೋ ಮಂದಿ ಈಗಾಗಲೇ ಲಕ್ಷಗಟ್ಟಲೆ ಹೂಡಿಕೆಯೂ ಮಾಡಿದ್ದಾರೆ. ಆದರೆ ಇತ್ತೀಚೆಗೆ ಬೆಲೆ ಏರಿಕೆಯಿಂದ ಗ್ರಾಹಕರಂತೂ ಕಂಗಾಲಾಗಿ ಹೋಗಿದ್ದಾರೆ. ಇದೀಗ ಭಾರತದಲ್ಲಿ ಚಿನ್ನದ ಬ
ಕಿರುತೆರೆಯ ಪ್ರೇಕ್ಷಕರಲ್ಲಿ ಹಲವರ ಪಾಲಿಗೆ ''ಬಿಗ್ ಬಾಸ್'' ಪ್ರತಿ ವರ್ಷ ಬರುವ ಹಬ್ಬ. ಈ ಹಬ್ಬದಲ್ಲಿ ದೈಹಿಕವಾಗಿ ಹದಿನೈದು ಇಪ್ಪತ್ತು ಜನ ಭಾಗವಾದರೆ ಮಾನಸಿಕವಾಗಿ ಹಲವಾರು ಜನ ತಮ್ಮ ಮನೆಯಲ್ಲಿ ಈ ಹಬ್ಬ ಆಚರಿಸುತ್ತಾರೆ. ಆ ಮನೆಯಲ್ಲ
'ಪುಷ್ಪ 2' ರಿಲೀಸ್ ಆದ ಬಳಿಕ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ. ಸುಕುಮಾರ್ ನಿರ್ದೇಶಿಸಿದ ಸಿನಿಮಾ ಬಾಕ್ಸಾಫೀಸ್ನಲ್ಲಿ ಹೊಸ ಚರಿತ್ರೆಯನ್ನೇ ಬರೆದಿತ್ತು. ಅಲ್ಲಿಂದ ಅಲ್ಲು ಅರ್ಜುನ್ ಎಲ್ಲಾ ಚಿತ
ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ದಿನಾಂಕ ಸನಿಹವಾಗ್ತಿದೆ. ರಾಕಿಂಗ್ ಸ್ಟಾರ್ ಯಶ್ ಜೊತೆ ಕಿಯಾರಾ ಅದ್ವಾನಿ, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ
ಇತ್ತೀಚಿನ ದಿನಗಳಲ್ಲಿ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಹೆಚ್ಚುತ್ತಿರುವ ಅನಿಶ್ಚಿತತೆ ಹೂಡಿಕೆದಾರರನ್ನು ಹೆಚ್ಚು ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಮಾಡಿದೆ. ಷೇರು ಮಾರುಕಟ್ಟೆಯ ಏರುಪೇರಿನ ನಡುವೆ, ಸುರಕ್ಷಿತ ಹೂಡಿಕೆ
ಕಲರ್ಸ್ ಕನ್ನಡ ವಾಹಿನಿ ಅಂದಮೇಲೆ ಅಲ್ಲಿ ಏನಾದರೊಂದು ವಿಶೇಷ ಇರಲೇಬೇಕು. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಚಾರ ಸಖತ್ ಸೌಂಡ್ ಮಾಡುತ್ತಿದೆ. ಕಿರುತೆರೆಯ ಪ್ರೇಕ್ಷಕರು ಈಗ ಈ ಬಗ್ಗೆಯೇ ಚರ್ಚೆ ಮಾಡುತ್ತಿದ್ದಾರೆ. ಕಥೆಯ
ಬಾಲಿವುಡ್ ನಟ ರಣ್ವೀರ್ ಸಿಂಗ್ಗೆ ಮರು ಜೀವ ಕೊಟ್ಟ ಸಿನಿಮಾ 'ಧುರಂಧರ್'. 2025 ಡಿಸೆಂಬರ್ನಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಚಿಂದಿ ಉಡಾಯಿಸಿತ್ತು. ರಿಷಬ್ ಶೆಟ್ಟಿ ನಟನೆಯ 'ಕಾಂತಾರ ಚಾಪ್ಟರ್ 1', ವಿಕ್ಕಿ ಕೌಶ
ಸತತ ಸೋಲುಗಳಿಂದ ಕಂಗೆಟ್ಟು ಹೋಗಿದ್ದ ಬಾಲಿವುಡ್ ನಟ ರಣ್ವೀರ್ ಸಿಂಗ್ಗೆ ಮೆಗಾ ಸಕ್ಸಸ್ ಕೊಟ್ಟ ಸಿನಿಮಾ 'ಧುರಂಧರ್'. ಆರಂಭದಲ್ಲಿ ಈ ಸಿನಿಮಾ ಇನ್ನೂರು-ಮೂರು ಕೋಟಿ ಕಲೆಕ್ಷನ್ ಮಾಡಬಹುದೆಂಬ ನಿರೀಕ್ಷೆಯಿತ್ತು. ಆದರೆ, ಈ ಎಲ್ಲಾ ಲ
ಒಂದೇ ಒಂದು ಹಿಟ್ ಸಿನಿಮಾ ನಟನ ಬದುಕಿನಲ್ಲಿ ಭಾರೀ ಬದಲಾವಣೆ ತಂದುಬಿಡುತ್ತದೆ. 'KGF' ಚಿತ್ರದಿಂದ ಯಶ್, 'ಕಾಂತಾರ' ಚಿತ್ರದಿಂದ ರಿಷಬ್ ಶೆಟ್ಟಿ ನಸೀಬು ಬದಲಾಗಿಬಿಡ್ತು. ಈಗ ಮಾಡಿದ್ರೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಬೇಕು ಎನ್ನುವ ಮಟ್ಟ
ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡ್ತಿದೆ. ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ಬಿಡುಗಡೆ ತಯಾರಿ ನಡೀತಿದೆ. ಮಾರ್ಚ್ 19ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಗಪ್ಪಳಿಸಲಿದೆ.
ಈಕೆ ಒಂದು ಕಾಲದ ಫೇವರಿಟ್ ನಟಿ. ಮಾಡಿದ್ದು ಕೆಲವೇ ಸಿನಿಮಾಗಳಾಗಿದ್ದರೂ ಅಭಿಮಾನಿಗಳೇನು ಕಮ್ಮಿಯಿರಲಿಲ್ಲ. 2004ರಲ್ಲಿ ಟಾಲಿವುಡ್ನಲ್ಲಿ ಸಂಚಲನ ಸೃಷ್ಟಿಸಿದ್ದ ಅಲ್ಲು ಅರ್ಜುನ್ ಸಿನಿಮಾ 'ಆರ್ಯ' ಸಿನಿಮಾದ ನಾಯಕಿಯೀಕೆ. ಆ ನಟಿಯೇ ಅನ
ಬೆಂಗಳೂರಿನಲ್ಲಿ ಸಿನಿಮಾ ಹಬ್ಬ ನಡೆಯುತ್ತಿದೆ. ಪ್ರತಿ ವರ್ಷದಂತೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ ಆಗೊಂಡು ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ದೇಶ-ವಿದೇಶದಿಂದ ಸುಮಾರು 250ಕ್ಕೂ ಅಧಿಕ ಸಿನಿಮಾಗಳು ಈ ಚಿತ್ರ
ಕನ್ನಡ ಚಿತ್ರರಂಗವನ್ನು ಹೊರತು ಪಡಿಸಿದರೆ ಅಕ್ಕ-ಪಕ್ಕದ ರಾಜ್ಯಗಳಲ್ಲಿನ ಚಿತ್ರರಂಗದವರಿಗೆ ಸದ್ಯ ಸಿಕ್ವೆಲ್ ಜ್ವರ ಹಿಡಿದಿದೆ. ನಿಜಾ.. ನಮ್ಮಲ್ಲಿ ಕೂಡ ಈ ಟ್ರೆಂಡ್ ಇದೆ. ಆದರೆ.. ಅನ್ಯ ಭಾಷೆಯವರಿಗೆ ಹೋಲಿಸಿದರೆ ಪ್ರಯತ್ನಗಳು ನಡೆಯ
ಕಿಚ್ಚ ಸುದೀಪ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಹಿರಿಯ ಪತ್ರಕರ್ತ, ಬರಹಗಾರ, ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗೆ ಅವರದ್ದೇ ಯೂಟ್ಯೂಬ್ ಚಾನೆಲ್ ಚಕ್
ಚಿತ್ರರಂಗ ಮತ್ತು ರಾಜಕೀಯ ಎರಡು ಒಂದೇ ನಾಣ್ಯದ ಎರಡು ಮುಖ. ಅಲ್ಲಿದ್ದವರು ಇಲ್ಲಿ ಸಲ್ಲುತ್ತಾರೆ. ಇಲ್ಲಿದ್ದವರು ಅಲ್ಲಿಯೂ ಬೆಳೆಯುತ್ತಾರೆ. ಇದಕ್ಕೆ ಅಣ್ಣಾದೊರೈ, ಕರುಣಾನಿಧಿ, ಜಯಲಲಿತಾ ಅವರನ್ನೊಳಗೊಂಡು ವಿಜಯಕಾಂತ್, ಶರತ್ ಕುಮ
ಚಿತ್ರವೊಂದು ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಇನ್ನು ನಾಲ್ಕು ವಾರ ಕೂಡ ಆಗಿರಲ್ಲ. ಆಗಲೇ ಆ ಚಿತ್ರ ಓಟಿಟಿಗೆ ಬಂದು ಬಿಡುತ್ತೆ. ಇದರಿಂದಾಗಿ ಚಿತ್ರಮಂದಿರದಲ್ಲಿ ಚಿತ್ರವನ್ನು ನೋಡುವ ಆಸಕ್ತಿಯನ್ನು ಬಹುತೇಕ ಚಿತ್ರಪ್ರೇಮಿಗಳು
ಪ್ಯಾನ್ ಇಂಡಿಯಾ ಜಮಾನದಲ್ಲಿ ಅಸಾಧ್ಯ ಎನ್ನುವುದು ಸಾಧ್ಯವಾಗುತ್ತಿದೆ. ಸ್ಟಾರ್ ನಟರು ಒಟ್ಟಿಗೆ ತೆರೆ ಹಂಚಿಕೊಂಡು ಅಚ್ಚರಿ ಮೂಡಿಸುತ್ತಿದ್ದಾರೆ. ಇದೀಗ ಚಿರಂಜೀವಿ ಜೊತೆ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ನಟಿಸುವ ಬಗ್ಗೆ
ಟಾಲಿವುಡ್ನ ಸೆಲೆಬ್ರೆಟಿ ಜ್ಯೋತಿಷಿ ವೇಣು ಸ್ವಾಮಿ ಯಾವಾಗಲೂ ವಿವಾದದಲ್ಲೇ ಇರುತ್ತಾರೆ. ಒಂದು ಕಾಲದಲ್ಲಿ ಸೆಲೆಬ್ರೆಟಿಗಳ ನೆಚ್ಚಿನ ಜ್ಯೋತಿಷಿಯಾಗಿದ್ದ ವೇಣು ಸ್ವಾಮಿ ಈಗ ಹಲವರ ಪಾಲಿಗೆ ವಿಲನ್ ಆಗಿದ್ದಾರೆ. ತೆಲುಗಿನ ಮೆಗಾ ಪ
ಬೆಳ್ಳಿತೆರೆ ಇರಲಿ.. ಕಿರುತೆರೆ ಇರಲಿ.. ಸಾಮಾನ್ಯವಾಗಿ ಜನ ಸಾಮಾನ್ಯರ ಕಷ್ಟಕ್ಕೆ ಈ ಬಣ್ಣದ ಪ್ರಪಂಚದವರು ಸ್ಪಂದಿಸುವುದಿಲ್ಲ ಎನ್ನುವ ಅಭಿಪ್ರಾಯ ಅನೇಕರಲ್ಲಿದೆ. ಸದಾ ಕಾಲ ಬಾಡಿಗಾರ್ಡ್ಗಳಿಂದ ಸುತ್ತುವರೆಯುವ ಇವರಿಗೆ ಬಡವರ ಕಷ್
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ ಬಳಿಕ ಕೆಲವರು ಅವರಿಂದ ದೂರಾಗಿದ್ದಾರೆ. ಮೇಲ್ನೋಟಕ್ಕೆ ಅದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಧನ್ವೀರ್ ಮಾತ್ರ ದರ್ಶನ್ ಬೆಂಬಲಕ್ಕೆ ನಿಂತಿದ್ದಾರೆ. ಝೈದ್ ಖಾನ್ ಮೊದಲಿನಿಂದ
ಜಡೇಶ್ ಹಂಪಿ ನಿರ್ದೇಶನದ 'ಲ್ಯಾಂಡ್ಲಾರ್ಡ್' ಸಿನಿಮಾ ಎರಡನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಜೀತಪದ್ದತಿ, ಜಾತಿ ವ್ಯವಸ್ಥೆ, ಊಳಿಗಮಾನ್ಯ ಪದ್ಧತಿ ಸೇರಿ ಹಲವು ವಿಚಾರಗಳ ಬಗ್ಗೆ ಚಿತ್ರದಲ್ಲಿ ಚರ್ಚಿಸಲಾಗಿದೆ. ಪ್ರೇಕ್ಷಕರ
ಪ್ರಶಸ್ತಿಗಳು ಬಂದರೆ ಮಾತ್ರ ಚಿತ್ರ ಗೆದ್ದಂತೆ ಅಲ್ಲ. ಪ್ರಶಸ್ತಿ ಒಲಿದರೆ ಮಾತ್ರ ಅಭಿನಯಕ್ಕೆ ಬೆಲೆ ಸಿಕ್ಕಿದೆ ಎಂದಲ್ಲ. ಚಿತ್ರ ನೋಡಿದ ಪ್ರೇಕ್ಷಕರು ಭೇಷ್ ಎಂದಾಗಲೇ ಅದು ಚಿತ್ರವೊಂದರ ಗೆಲುವು. ಅಭಿನಯಕ್ಕೆ ಮನ ಸೋತು ಪ್ರೇಕ್ಷಕ
ಕಳೆದ ಕೆಲವು ದಿನಗಳಿಂದ ಯಶ್ ಅಮ್ಮ ಪುಷ್ಪ ಅರುಣ್ ಕುಮಾರ್ ಸುದ್ದಿಯಲ್ಲಿದ್ದಾರೆ. ಹಾಸನದಲ್ಲಿ ಖರೀದಿಸಿದ್ದ ನಿವೇಶನದ ವಿಚಾರವಾಗಿ ಪುಷ್ಪ ಹಾಗೂ ಸ್ಥಳೀಯರಾಗಿರುವ ದೇವರಾಜ್ ಎಂಬುವವರ ಮಧ್ಯೆ ಕಿತ್ತಾಟ ನಡೆಯುತ್ತಲೇ ಇದೆ. ಇತ್ತೀ
ಬೆಳ್ಳಿತೆರೆಯಲ್ಲಿ ಮಿಂಚುವ ಕನಸೊತ್ತು ಹಲವರು ಬರುತ್ತಾರೆ. ಆದರೆ.. ಎಲ್ಲರಿಗೂ ಇಲ್ಲಿ ಯಶಸ್ಸು ಸಿಗುವುದಿಲ್ಲ. ಸಿಕ್ಕರೂ ಕೂಡ ಕೆಲ ಒಮ್ಮೆ ಅದಕ್ಕೆ ತೆರಬೇಕಾದ ಬೆಲೆ ಸಾಮಾನ್ಯವಾಗಿರಲ್ಲ. ಅದರಲ್ಲಿಯೂ ನಾಯಕಿಯರ ವಿಚಾರದಲ್ಲಿ ಕನಸೆ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಸೀಸನ್ 12ಕ್ಕೆ ಅದ್ಧೂರಿಯಾಗಿ ತೆರೆ ಬಿದ್ದಿದೆ. ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ಫೈನಲ್ ಪಂದ್ಯ ಗೆದ್ದು ಚಾಂಪಿಯನ್ ಪಟ್ಟಕ್ಕೇರಿದೆ. ಬೆಂಗಾಲ್ ಟೈಗರ್ಸ್ ವಿರುದ್ಧದ ಅಂತಿಮ ಹಣಾಹ
2026ರ ಸಿಸಿಎಲ್ ಪಂದ್ಯಗಳಿಗೆ ತೆರೆಬಿದ್ದಿದೆ. ನಿನ್ನೆ (ಫೆಬ್ರವರಿ 1) ಕಿಚ್ಚ ಸುದೀಪ್ ನಾಯಕತ್ವ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ್ ಟೈಗರ್ಸ್ ಮಧ್ಯೆ ಫೈನಲ್ ಪಂದ್ಯಗಳು ನಡೆದಿದ್ದವು. ಈ ಪಂದ್ಯದಲ್ಲಿ ಸುದೀಪ್ ಪಡೆ ಆಯಾಸವಿಲ್ಲ
ತೆಲುಗು ನಟ ರಾಮ್ಚರಣ್ ಹಾಗೂ ಉಪಾಸನಾ ದಂಪತಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಮೆಗಾ ವಾರಸ್ದಾರ ಬಂದ ಎಂದು ಅತ್ತ ಚಿರಂಜೀವಿ ಕುಟುಂಬ ಹಾಗೂ ಆಪ್ತರು ಸಂಭ್ರಮಿಸುತ್ತಿದ್ದಾರೆ. ಮೊಮ್ಮಗ
ಕೇಂದ್ರ ಬಜೆಟ್ ಮಂಡನೆಯಾದ (Union Budget 2026) ಮರುದಿನವೇ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಕುಸಿತ ಕಂಡಿದೆ. ಚಿನ್ನದ ಬೆಲೆ ಬಗ್ಗೆ ಭಾರೀ ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ಭರ್ಜರಿ ಸುದ್ದಿ ಸಿಕ್ಕಿದೆ. ಹೌದು, ಚಿನ್ನದ ಬೆಲೆ ಇಂದು ಭಾರೀ
ಹೊಸ ವರ್ಷದಲ್ಲಿ ನಿಧಾನವಾಗಿ ಕನ್ನಡ ಚಿತ್ರರಂಗ ಗರಿಗೆದರುತ್ತಿದೆ. 'ಲ್ಯಾಂಡ್ಲಾರ್ಡ್' ಹಾಗೂ 'ಕಲ್ಟ್' ಚಿತ್ರಗಳಿಗೆ ಪ್ರೇಕ್ಷಕರಿಂದ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಕಳೆದ ವಾರ 'ಸೀಟ್ ಎಡ್ಜ್', 'ರಕ್ತಕಾಶ್ಮೀರ', 'ವಲವಾರ' ಸೇರಿ 8 ಸಿ
ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತವರೂರು ಕನಕಪುರದಲ್ಲಿ 2026ರ ಕನಕೋತ್ಸವ ನಡೆಯುತ್ತಿದೆ. ಡಿಕೆಶಿ ಹಾಗೂ ಡಿಕೆ ಸುರೇಶ್ ಸಹೋದರಿಬ್ಬರು ಸೇರಿಕೊಂಡು ಕನಕೋತ್ಸವವನ್ನು ಅದ್ಧೂರಿಯಾಗಿ ಆಯೋಜಿಸಿದ್ದಾರೆ. ತಮ್ಮ ಕ್ಷೇತ
ಬಾಲಿವುಡ್ ಅಂಗಳದಲ್ಲಿ ಈಗ ಹೊಸದೊಂದು ಸಂಚಲನ ಶುರುವಾಗಿದೆ. ಪ್ರತಿ ಬಾರಿ ತೆರೆಮೇಲೆ ಬಂದಾಗಲೂ ಏನಾದರೊಂದು ಮ್ಯಾಜಿಕ್ ಮಾಡುವ ಆ ನಟ, ಈ ಬಾರಿ ಮತ್ತೆ ಅಬ್ಬರಿಸಲು ರೆಡಿಯಾಗಿದ್ದಾರೆ. ಇಡೀ ಭಾರತೀಯ ಚಿತ್ರರಂಗವೇ ಆ ಒಂದು ಸುದ್ದಿಗಾಗ

18 C