ಪ್ರೇಕ್ಷಕರು ಸಿನಿಮಾ ನೋಡುವುದು ದಿನದಿಂದ ದಿನಕ್ಕೆ ದುಬಾರಿ ಆಗುತ್ತಿದೆ. ಸಿನಿಮಾ ಟಿಕೆಟ್ ದರ ಮಾತ್ರವಲ್ಲ, ಪಾರ್ಕಿಂಗ್, ಪಾಪ್ಕಾರ್ನ್ ಅಂತೆಲ್ಲಾ ಭಾರೀ ಹಣ ತೆರಬೇಕಾಗಿದೆ. ಇದೆಲ್ಲವೂ ಸಿನಿರಸಿಕರಿಗೆ ಹೊರೆಯಾಗುತ್ತಿದೆ. ಹಾಗ
ಮಾರ್ಚ್ 19ಕ್ಕೆ ನಡೆಯಬೇಕಿದ್ದ ಭಾರೀ ಬಾಕ್ಸಾಫೀಸ್ ಕ್ಲ್ಯಾಶ್ಗೆ ಬ್ರೇಕ್ ಬಿದ್ದಿದೆ. 'ಟಾಕ್ಸಿಕ್' ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ಮುಂದೂಡಿ ಎಲ್ಲರಿಗೂ ಶಾಕ್ ಕೊಟ್ಟಿತ್ತು. ಇದು ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ತಂದಿದೆ.
ನಿಜಾ... ಚಿತ್ರಮಂದಿರದಲ್ಲಿ ಚಿತ್ರವೊಂದನ್ನು ನೋಡುವ ಮಜವೇ ಬೇರೆ. ಆದರೆ.. ಈಗೀಗ ಈ ಮಜಾ ಬಡ ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ಮರಿಚೀಕೆಯಾಗಿದೆ. ಚಿತ್ರಮಂದಿರದಲ್ಲಿ ಚಿತ್ರವನ್ನು ನೋಡುವ ಅಭ್ಯಾಸ ಮಾಡಿಕೊಂಡಿದ್ದ ಆಸಕ್ತ ಸಿನಿಮಾ ವ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತಾಂಡವ್ ನಾಪತ್ತೆಯಾಗಿರುವುದು ಇಡೀ ಕುಟುಂಬದಲ್ಲಿ ಆತಂಕ ಮೂಡಿಸಿದೆ. ಮನೆಯವರೆಲ್ಲರೂ ಗಾಬರಿಯಾಗಿರುವಾಗಲೇ ತನ್ವಿ
ತಮಿಳು ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ವಿವಾದ ತಾರಕಕ್ಕೇರಿದೆ. ಈಗಾಗಲೇ ಸಂಗೀತಾ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಪತಿ ವಿಜಯ್ ಮಾತ್ರ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ತಮಿಳು ಚ
ಪ್ಯಾನ್ ಇಂಡಿಯಾ ಅಲೆಯಿಂದಾಗಿ ''ಬಾಲಿವುಡ್'' ಬೆಚ್ಚಿ ಬಿದ್ದು ವರ್ಷಗಳೇ ಆಗಿವೆ. ಮೊದಲೆಲ್ಲ ದಕ್ಷಿಣ ಭಾರತೀಯ ಚಿತ್ರರಂಗವನ್ನು ಲೇವಡಿ ಮಾಡುತ್ತಿದ್ದ ಹಿಂದಿ ಉದ್ಯಮ ಈ ಪ್ಯಾನ್ ಇಂಡಿಯಾ ಗಾಳಿಯಿಂದ ಚಡಪಡಿಸುತ್ತಿದೆ. ಯಾಕೆಂದರೆ ಬದ
ತಮಿಳುನಾಡಿನ ದಳಪತಿ ವಿಜಯ್ ಈಗ ಚಿತ್ರರಂಗದ ನಾಯಕ ಅಲ್ಲ. ಬದಲಿಗೆ ಪೂರ್ಣ ಪ್ರಮಾಣದ ರಾಜಕೀಯ ನಾಯಕ. ಜನರಿಂದ ನಾನು ಮೇಲೆ ಬಂದೆ, ಜನರನ್ನೇ ನನ್ನ ದೇವರೆಂದೆ ಎಂದು ಹೇಳುತ್ತಲೇ ಜನ ಸೇವೆ ಮಾಡಲು ವಿಜಯ್ ಮುಂದಾಗಿದ್ದಾರೆ. ಆದರೆ, ದುರಾದೃ
ಒಂದು ಕಾಲದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿಯಾಗಿದ್ದ ಪ್ರಿಯಾಮಣಿ, ಈಗ ಪಾತ್ರ ಕಲಾವಿದೆಯಾಗಿ ಟಾಲಿವುಡ್, ಬಾಲಿವುಡ್, ಕಾಲಿವುಡ್ಗಳಲ್ಲಿ ಸಕ್ರಿಯರಾಗಿದ್ದಾರೆ. ಯುವ ನಟಿಯರಿಗೆ ಸರಿಸಮವಾಗಿ ಸಾಗುತ್ತಿರುವ ಅವರು, ಇತ್ತೀಚೆಗೆ ತ
ಬಾಲಿವುಡ್ ನ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ 'ರಾಮಾಯಣ' ಬಗ್ಗೆ ಈಗ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ನಟ ರಣಬೀರ್ ಕಪೂರ್ ಅವರು ಈಗಾಗಲೇ 'ರಾಮಾಯಣ ಭಾಗ 2'ರ ಚಿತ್ರದ ಚಿತ್ರೀಕರಣವನ್ನು ಮುಂಬೈನಲ್ಲಿ ಶುರು ಮಾಡಿದ್ದಾರೆ. ಈ ಸಿನಿ
ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಅಮೃತಧಾರೆ' ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಗೌತಮ್ ದಿವಾನ್ ಜೀವನದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಬಿಸಿನೆಸ್ ಲೋಕದ ದಿಗ್ಗಜನಾಗಿದ್ದ ಗೌತಮ್ ಈಗ ಮತ್ತೆ ಫೀಲ್ಡಿಗ ಇಳಿಯಲು ಸ
''ಬಿಗ್ ಬಾಸ್'' ಹಲವರ ಕನಸು. ಸಾಮಾನ್ಯರನ್ನು ಸಾಧಕರನ್ನಾಗಿ ಮಾಡುವ, ಸಾಧಕರ ಜನಪ್ರಿಯತೆಯನ್ನು ಇನ್ನೂ ಹೆಚ್ಚಿಸುವ ವೇದಿಕೆ. ಹಲವರ ಬದುಕು ಬದಲಿಸಿದ ಕಾರ್ಯಕ್ರಮ ಇದು. ಆದರೆ ಕೆಲ ಒಮ್ಮೆ ಈ ಸ್ಟಾರ್ಗಿರಿಯನ್ನು ಕೆಲವರು ಒಳ್ಳೆಯ ಕೆಲಸ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎನ್ನುವುದು ಗೊತ್ತಿದ್ದರೂ ಕೂಡ ಹಲವರು ಮದ್ಯಪಾನ ಮಾಡುತ್ತಾರೆ. ಸಾಲದಕ್ಕೆ ಕಂಠಪೂರ್ತಿ ಎಣ್ಣೆ ಕುಡಿದು ತಮ್ಮ ಕಾರಿನ ಸ್ಟೇರಿಂಗ್ ಹಿಡಿಯುತ್ತಾರೆ. ಕೇವಲ ಜನಸಾಮಾನ್ಯರು ಮಾತ್ರವಲ್ಲ. ಕೈಗೊಬ್ಬ
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಕಳೆದ ಕೆಲವು ತಿಂಗಳಿಂದ ಯಾರ ಕೈಗೂ ಸಿಕ್ಕಿರಲಿಲ್ಲ. ಇನ್ನು ಸೋಶಿಯಲ್ ಮೀಡಿಯಾದಿಂದ ಅಂತೂ ದೂರವೇ ಉಳಿದಿದ್ದರು. ಆದ್ರೀಗ ದಿಢೀರನೇ ಕೆಲವು ದಿನಗಳಿಂದ ಆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ತಮ್ಮ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ರಕ್ತ ಸಂಬಂಧಕ್ಕಿಂತ ಬ್ಯಾಂಕ್ ಬ್ಯಾಲೆನ್ಸ್ ಮುಖ್ಯ.ಪ್ರೀತಿ ವಿಶ್ವಾಸಕ್ಕಿಂತ ಆಸ್ತಿ ಪಾಸ್ತಿ ಮುಖ್ಯ. ಕೋಟಿ ಕೋಟಿ ಹಣ ಕಣ್ಮುಂದೆ ಇದ್ದಾಗ ಹೆತ್ತವರು, ಒಡಹುಟ್ಟಿದವರು, ಸಂಬಂಧಿಕರು, ಯಾರು ಕಣ್
ಭಾರತೀಯ ಚಿತ್ರರಂಗದಲ್ಲಿ ಸದ್ಯ ಒಂದು ಹೆಸರಿನ ಸದ್ದು ಕೇಳಿ ಬರುತ್ತಿದೆ. ಅದುವೇ ''ಧುರಂಧರ್''. ಇನ್ಸ್ಟಾಗ್ರಾಮ್ ಇರಲಿ.. ಎಕ್ಸ್ ಇರಲಿ ..ಅಥವಾ ಬೇರೆ ಯಾವುದೇ ಸಾಮಾಜಿಕ ಜಾಲತಾಣ ಇರಲಿ ಎಲ್ಲೆಲ್ಲೂ ''ಧುರಂಧರ್'' ಭಜನೆ ನಡೆಯುತ್ತಿದೆ. ಚ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ಬರೆದಿದ್ದಾರೆ. ಇಂದು (ಮಾರ್ಚ್ 6) ಕರ್ನಾಟಕದ ಬಜೆಟ್ ಮಂಡನೆಯಾಗಿದ್ದು, ಹಲವು ಕ್ಷೇತ್ರಗಳಿಗೆ ಬಜೆಟ್ ಅನ್ನು ಮೀಸಲಿಡಲಾಗಿದೆ. ಎಂದಿನಂತೆ ಈ ಬಾರಿಗೆ ಸ
ಎರಡು ಜಡೆ ಒಂದು ಕಡೆ ಸೇರಿದರೆ ಆಗಲ್ಲ ಎನ್ನುವ ಮಾತು ಇದೆ. ಚಿತ್ರರಂಗಕ್ಕೆ ಈ ಮಾತು ಹೆಚ್ಚು ಸೂಕ್ತವಾಗುತ್ತೆ. ಇದಕ್ಕೆ ಕೈಗನ್ನಡಿ ಎಂಬಂತೆ ಶ್ರೀದೇವಿ ಅವರಿಂದ ಹಿಡಿದು ಮಾಧುರಿ ದೀಕ್ಷಿತ್ವರೆಗೆ.. ದೀಪಿಕಾ ಪಡುಕೋಣೆ ಅವರಿಂದ ಹಿಡ
ಮದುವೆ ಅನ್ನುವುದು ಅನೇಕ ಹೃದಯಗಳಿಗೆ ನವಿರಾದ ಕಂಪನ. ಮಧುರ ಬಂಧನವೊಂದಕ್ಕೆ ಬೆಸೆದುಕೊಳ್ಳುವ, ಬದುಕು ಹಂಚಿಕೊಳ್ಳುವ ಸಡಗರ ತರುವ ಅನುಬಂಧ. ಈ ಬಂಧಕ್ಕೆ ತಮ್ಮನ್ನು ಜೋಡಿಸಿಕೊಳ್ಳುವ ಕಣ್ಣುಗಳು ಕಾಣುವ ಕನಸುಗಳಿಗೆ ಕೊನೆ ಇಲ್ಲ. ಆದ
ನಿಸ್ವಾರ್ಥ ಪ್ರೀತಿ ಮತ್ತು ನಿಷ್ಠೆಗೆ ಹೆಸರಾದ ಪ್ರಾಣಿ ನಾಯಿ. ಚೂರೇ ಚೂರು ಪ್ರೀತಿ ನೀಡಿದರೂ ಸಾಕು ಜೀವನಪೂರ್ತಿ ಜೊತೆಯಾಗುವ ಜೀವ. ಇಂತಹ ನಾಯಿಯಿಂದ ಹೆಸರು ಮಾಡಿ, ಹಣ -ಕೀರ್ತಿ ಎಲ್ಲವನ್ನೂ ಸಂಪಾದಿಸಿದವರಲ್ಲಿ ಡಾಗ್ ಸತೀಶ್ ಅಲಿಯ
ಕನ್ನಡ ಕಿರುತೆರೆಯಲ್ಲಿ ತಿಂಗಳಿಗೆ ಒಂದೊಂದು ಹೊಸ ಧಾರಾವಾಹಿಗಳು ಆರಂಭ ಆಗುತ್ತಲೇ ಇರುತ್ತವೆ. ತನ್ನ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವುದಕ್ಕೆ ಹೊಸ ಹೊಸ ಕಥೆಗಳನ್ನು ವೀಕ್ಷಕರ ಮುಂದಿಡುತ್ತವೆ. ಇಂತಹ ಪ್ರಯತ್ನದಲ್ಲಿ ಜೀ ಕನ
ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯು ಈಗ ಗಾಂಧಿನಗರದಿಂದ ಬಾಲಿವುಡ್ವರೆಗೆ ಸಂಚಲನ ಮೂಡಿಸಿದೆ. ಜಾಗತಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ಸಿನಿಮಾಗಳ ಬಿಡುಗಡೆ ವೇಳಾಪಟ್ಟಿ ಸಂಪೂರ್ಣ ಅದಲು ಬದಲಾಗುತ್ತಿದೆ. ಮಾರ್ಚ್ 19 ರಂ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದಾರೆ. ಏಳೆಂಟು ದಿನಗಳ ಕಾಲ ಮದುವೆ ಸಂಭ್ರಮ ನಡೀತು. 8 ವರ್ಷಗಳ ಹಿಂದೆ 'ಗೀತಗೋವಿಂದಂ' ಸಿನಿಮಾ ಜೋಡಿ ಒಂದಾಗಲು ನಾಂದಿ ಹಾಡಿತ್ತು. ಅದೇ ಸಿನಿಮಾದಲ್ಲಿ ಇಬ್
ಬಾಲಿವುಡ್ ಅಂಗಳದಲ್ಲಿ ತನ್ನದೇ ಆದ ವಿಭಿನ್ನ ನಟನೆಯ ಮೂಲಕ ಗುರುತಿಸಿಕೊಂಡವರು ಭೂಮಿ ಪೆಡ್ನೇಕರ್. 'ದಮ್ ಲಗಾ ಕೆ ಹೈಸಾ' ಚಿತ್ರದಿಂದ ಆರಂಭವಾದ ಇವರ ಜರ್ನಿ ಇಂದು ಬಹುದೂರ ಸಾಗಿದೆ. ಪ್ರೇಕ್ಷಕರು ಭೂಮಿ ಅಂದಾಕ್ಷಣ ಉತ್ತಮ ಕಥೆಯ ಸಿನಿ
ತಮಿಳು ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಹಾಗೂ ಪತ್ನಿ ಸಂಗೀತಾ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕೆಲ ಭಿನ್ನಾಭಿಪ್ರಾಯಗಳಿಂದ ಪತಿಯಿಂದ ದೂರಾಗಲು ಸಂಗೀತಾ ನಿರ್ಧರಿಸಿದ್ದಾರೆ. ಈಗಾಗಲೇ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರ
ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಉದ್ಯಮದಲ್ಲಿ ಸಾಮಾನ್ಯವಾಗಿ ಎರಡು ದೊಡ್ಡ ಚಿತ್ರಗಳು ಒಂದೇ ದಿನ ತೆರೆಗೆ ಬಂದರೆ ವ್ಯಾಪಾರ ಹಂಚಿಹೋಗುವ ಭಯ ಹಲವರಲ್ಲಿ ಇರುತ್ತೆ. ಚಿತ್ರದ ಕಥೆ-ನಿರೂಪಣೆಯಲ್ಲಿ ಚೂರು ಯಾಮಾರಿದರೂ ಕೂ
ಶಿವಮೊಗ್ಗ ; ಹೋಳಿ ಹಬ್ಬವೆಂದರೆ ಬಣ್ಣದ ಓಕುಳಿ, ರಂಗುರಂಗಿನ ಕಚಗುಳಿ, ಬಣ್ಣದ ಚೆಲುವಿನ ಚಿತ್ತಾರ, ಎಲ್ಲೆಲ್ಲೂ ಸಂತಸದ ಮಂದಾರ... ಹೋಳಿಯೆಂದರೆ ಬರಿ ಬಣ್ಣಗಳಾಟವಲ್ಲ. ವಸಂತ ಋತುವಿನ ಆಗಮನದ ಸಂಕೇತ. ಜಾತಿ, ಮತ, ಭೇದಗಳನ್ನು ಮರೆತು ಎಲ್ಲ
ಪ್ರೇಮ ಕುರುಡು.. ಇತಿಹಾಸದುದ್ದಕ್ಕೂ ಪ್ರೀತಿಗಂಟಿಕೊಂಡೇ ಬಂದ ಆರೋಪ ಇದು. ಆದರೆ ಬದಲಾದ ಕಾಲದಲ್ಲಿ ಪ್ರೀತಿಯ ವರಸೆ ಬದಲಾಗಿದೆ. ಭಾವೋದ್ವೇಗದ ಪ್ರೀತಿ, ಸ್ನೇಹವಾಗಿ ಅರಳಿ, ಬೆಳೆದು ಪ್ರಬುದ್ಧವಾಗುವ ತನಕ, ನಂಬುಗೆಗಳ ಅಡಿಪಾಯದಲ್ಲಿ
ದಳಪತಿ ವಿಜಯ್ ವಿಚ್ಚೇದನ ಪ್ರಕರಣ ಬೇರೆ ಬೇರೆ ಆಯಾಮದಲ್ಲಿ ಚರ್ಚೆಯಾಗುತ್ತಿದೆ. ವಿಜಯ್-ಸಂಗೀತ ಡಿವೋರ್ಸ್ ಮ್ಯಾಟರ್ಗೆ ವಿವಾದಾತ್ಮಕ ಗಾಯಕಿ ಸುಚಿತ್ರಾ ಎಂಟ್ರಿ ಕೊಟ್ಟಿದ್ದಾರೆ. ವಿಚಿತ್ರ ಅಂದರೆ, ವಿಜಯ್ ಬಗ್ಗೆ ಮಾತಾಡದೇ ಸುಚಿ
ಕನ್ನಡ ಕಿರುತೆರೆಯಲ್ಲಿ ಹೊಸ ಧಾರಾವಾಹಿಗಳು ಪ್ರಸಾರ ಲಾಂಚ್ ಆಗುತ್ತಲೇ ಇರುತ್ತವೆ. ಕಿರುತೆರೆ ವೀಕ್ಷಕರಿಗೆ ಮನರಂಜನೆ ನೀಡಲೇಬೇಕು ಅಂತ ಪಣ ತೊಟ್ಟು ಕೌಟುಂಬಿಕ ಧಾರಾವಾಹಿಗಳನ್ನು ಸೆಟ್ಟೇರಿಸುತ್ತಲೇ ಇರುತ್ತವೆ. ಹೀಗೆ ಹೊಸ ಧಾರ
ಕನ್ನಡ ಚಿತ್ರರಂಗಕ್ಕೆ ಅಣ್ಣಾವ್ರ ಕುಟುಂಬ ಹಾಗೂ ಲೋಕೇಶ್ ಫ್ಯಾಮಿಲಿ ತಮ್ಮ ಆದ ಕೊಡುಗೆ ನೀಡಿವೆ. ಎರಡೂ ಕುಟುಂಬಗಳಿಂದ ಈ ಬಣ್ಣದ ಲೋಕದಲ್ಲಿ ದಿಗ್ಗಜರುಗಳೇ ಬಂದಿದ್ದಾರೆ. ಡಾ.ರಾಜ್ಕುಮಾರ್ ಕುಟುಂಬ ಹೇಗೋ ಹಾಗೇ ಲೋಕೇಶ್ ಅವರ ಕುಟು
ಈ ವಾರ ಕೆಲವು ಇಂಟ್ರೆಸ್ಟಿಂಗ್ ಸ್ಮಾಲ್ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತಿವೆ. ಅದರಲ್ಲಿ 'ಸರಸ್ವತಿ' ಸಿನಿಮಾ ಕೂಡ ಒಂದು. ಬಹುಭಾಷಾ ನಟಿ ವರಲಕ್ಷ್ಮಿ ಶರತ್ಕುಮಾರ್ ನಿರ್ದೇಶನ ಮಾಡಿ, ನಟಿಸಿರುವ ಈ ಸಿನಿಮಾ ಗಮನ ಸೆಳೆಯುತ್ತಿದೆ
ವರನಟ ಡಾ. ರಾಜ್ಕುಮಾರ್ ದೈಹಿಕವಾಗಿ ನಮ್ಮೊಡನೆ ಇಲ್ಲದೇ ಇದ್ದರೂ ತಮ್ಮ ಸಿನಿಮಾಗಳು, ಆದರ್ಶ ಗುಣಗಳಿಂದ ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಸಂಪಾದಿಸಿದ್ದಾರೆ. ಅಣ್ಣಾವ್ರ ಸರಳ, ಸಜ್ಜನ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಜನ
ಭಾರತ ಸರ್ಕಾರದ (Indian Govt) ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅಡಿಯಲ್ಲಿ ಕುಟುಂಬಗಳಿಗೆ ಸಬ್ಸಿಡಿ ದರದಲ್ಲಿ ಅಕ್ಕಿ, ಧಾನ್ಯಗಳು ಮತ್ತು ಇತರ ಪಡಿತರ ಪಡೆಯುವವರಿಗೆ ನೀಡಲಾಗುವ ಅಧಿಕೃತ ದಾಖಲೆಯಾಗಿದೆ. ಕರ್ನಾಟಕದಲ್ಲಿ ಈ ರೇಷನ್ ಕಾರ್
'ದರ್ಶನ್' ಕೇವಲ ನೇರಾ ನೇರ ನಡುವಳಿಕೆಗೆ ಹೆಸರಾದವರಲ್ಲ. ಬದಲಿಗೆ ನೇರವಂತಿಕೆಯ ಜೊತೆಗೆ ಹೃದಯವಂತಿಕೆ ಕೂಡಾ ಅವರ ವ್ಯಕ್ತಿತ್ವದ ಟ್ರೇಡ್ಮಾರ್ಕ್. ತಾನು ಬೆಳೆಯುತ್ತಲೇ ಇತರರನ್ನೂ ಬೆಳೆಸಬೇಕೆಂಬ ಇರಾದೆಯ ದರ್ಶನ್ ಅವರದ್ದು. ಆದರ
ಚಿತ್ರರಂಗದಲ್ಲಿ ನಟಿಯರಿಗೆ ಎದುರಾಗುತ್ತಿರುವ ಕಹಿ ಅನುಭವದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸಭೆ, ಸಮಾರಂಭಗಳಲ್ಲಿ ನಟಿಯರನ್ನು ಕಂಡ ಕೂಡಲೇ ಪಾಪರಾಜಿಗಳು ಮುಗಿಬಿದ್ದು ವೀಡಿಯೋ ಮಾಡುವುದು, ಜೂನ್ ಮಾಡಿ ವೀಡಿಯೋ ಮಾಡ
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ದಿನದಿಂದ ದಿನಕ್ಕೆ ಕಥೆ ಇಂಟ್ರೆಸ್ಟಿಂಗ್ ಆಗ್ತಿದೆ. ಇಷ್ಟು ದಿನ ಸೈಲೆಂಟ್ ಆಗಿದ್ದ ತಾಂಡವ್ ಅಸಲಿ ಮುಖವಾಡ ಈಗ ಕಳಚಿ ಬಿದ್ದಿದೆ. ತನ್ನ ಸ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ದಂಪತಿ ಮದುವೆ ಸಂಭ್ರಮಾಚರಣೆ ಬಹುತೇಕ ಮುಕ್ತಾಯವಾಗಿದೆ. ಹೈದರಾಬಾದ್ನಲ್ಲಿ ನಿನ್ನೆ(ಮಾರ್ಚ್ 4) ಸಂಜೆ ಅದ್ಧೂರಿಯಾಗಿ ರಿಸೆಪ್ಷನ್ ಪಾರ್ಟಿ ಏರ್ಪಡಿಸಲಾಗಿತ್ತು. ಬಾಲಿವುಡ್, ಟಾಲಿವುಡ್,
ಮಾರ್ಚ್ 19ರಂದು ಬಾಕ್ಸಾಫೀಸ್ಗೆ ನಮ್ಮ ರಾಕಿ ಬೆಂಕಿ ಹಚ್ಚುವುದು ಪಕ್ಕಾ ಎಂದುಕೊಂಡಿತ್ತು ಯಶ್ ಬಳಗ. ಆದರೆ .. ಸಿನಿಮಾ ಅನ್ನುವುದು ಗ್ಯಾಂಬ್ಲಿಂಗ್ ಇದ್ದಂತೆ. ಚೂರು ಯಾಮಾರಿದರೂ ಇಲ್ಲಿ ಪ್ರಪಾತಕ್ಕೆ ಬೀಳುವ ಭಯ ಇರುತ್ತೆ. ಎಲ್ಲಕ್ಕ

32 C