ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಇಂದು(ಜನವರಿ 9) ಬಿಡುಗಡೆ ಆಗಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸೆನ್ಸಾರ್ ಸಮಸ್ಯೆಯಿಂದ ಸಿನಿಮಾ ಬಿಡುಗಡೆ ರದ್ದಾಗಿತ್ತು. ಚಿತ್ರದಕ್ಕೆ ಯು/ಎ ಸರ್ಟಿಫಿಕೇಟ್ ಕೊಡುವಂತೆ ಮದ್ರಾಸ್ ಹೈಕ
ಟೀಕೆಗಳಿಗೆ ಗೋಲಿ ಹೊಡೆದು 'ಟಾಕ್ಸಿಕ್' ಟೀಸರ್ ಅಬ್ಬರಿಸುತ್ತಿದೆ. ಕೋಟಿ ಕೋಟಿ ವೀವ್ಸ್ ಸಾಧಿಸಿ ಝಲಕ್ ವೈರಲ್ ಆಗ್ತಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಎಲ್ಲೆಲ್ಲೂ ರಾಯ ಆರ್ಭಟ ಜೋರಾಗಿದೆ. ಗೀತು ಮೋಹನ್ ದಾಸ್ ನಿರ್ದ
ಸಿನಿಮಾ ರಂಗದಲ್ಲಿ ಬದಲಾವಣೆ ನಿರಂತರ. ಹೊಸಬರ ಅಬ್ಬರ ಜೋರಾಗಿದೆ. ಹೊಸ ತಂತ್ರಜ್ಞಾನವೂ ಬಂದಿದೆ. ಆದರೂ ಪ್ರೇಕ್ಷಕರು ಗುಣಮಟ್ಟ ಬಯಸುತ್ತಾರೆ. ಇತ್ತೀಚೆಗೆ ಬಾಲಿವುಡ್ ಹಲವು ಸೋಲು ಕಂಡಿದೆ. ಹೀಗಾಗಿ ದಿಗ್ಗಜರು ಹಳೆ ಫಾರ್ಮೂಲಾಗೆ ಮರ
ಆಸ್ಕರ್ ವೇದಿಕೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಸದ್ದು ಮಾಡುವ ಸಮಯದ ಹತ್ತಿರ ಬಂದಿದೆ. 'ಮಹಾವತಾರ್ ನರಸಿಂಹ' ಹಾಗೂ 'ಕಾಂತಾರ: ಅಧ್ಯಾಯ 1' ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್ನಲ್ಲಿ ಸ್ಥಾನ ಪಡೆದಿವೆ. ಇದು ಭಾರತೀ
ಈ ವರ್ಷ ಯಶ್ ಬರ್ತ್ಡೇ ಸಿಕ್ಕಾಪಟ್ಟೆ ರಾಕಿಂಗ್ ಆಗಿತ್ತು. ಕಾರಣ 'ಟಾಕ್ಸಿಕ್' ಚಿತ್ರದ ಟೀಸರ್. ಗೀತು ಮೋಹನ್ ದಾಸ್ ನಿರ್ದೇಶನದ ಈ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗಪ್ಪಳಿಸಲಿದೆ. ಸದ
ಸುಗ್ಗಿ ಸಂಭ್ರಮಕ್ಕೆ ಒಂದು ವಾರ ಬಾಕಿ ಇರುವಾಗಲೇ ಚಿತ್ರಮಂದಿರಗಳಲ್ಲಿ ಸಿನಿ ಸಂಕ್ರಾಂತಿ ಶುರುವಾಗಿದೆ. ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಸಿನಿಮಾ ತೆರೆಗಪ್ಪಳಿಸಿದೆ. ಒಂದು ದಿನ ಮುನ್ನ ಪ್ರೀಮಿಯರ್ ಶೋಗಳು ನಡೆದಿವೆ. ಈಗಾಗಲೇ ಸಿ
ಕಿಚ್ಚ ಸುದೀಪ್, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸೇರಿದಂತೆ ಖ್ಯಾತನಾಮರು 'ಟಾಕ್ಸಿಕ್' ಟೀಸರ್ ನೋಡಿ ಹಾಕಿ ಹೊಗಳಿದ್ದಾರೆ. ಇದೀಗ ನಿಧಾನವಾಗಿ ಬಾಲಿವುಡ್ ಮಂದಿ ಯಶ್ ಆರ್ಭಟದ ಬಗ್ಗೆ ಮಾತನಾಡುತ್ತ
ಬಿಗ್ಬಾಸ್ ಸೀಸನ್ 12ರ ಮನೆಯಲ್ಲೀಗ 8 ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈಗಾಗಲೇ ಹಲವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಪ್ರಬಲ ಸ್ಪರ್ಧಿ ಎನಿಸಿಕೊಂಡಿದ್ದ ಸೂರಜ್ ಸಿಂಗ್ ವಾರದ ಹಿಂದೆ ಬಿಗ್ಬಾಸ್ ಜರ್ನಿ ಮುಗಿಸಿದ್ದ
ರಾಕಿಂಗ್ ಸ್ಟಾರ್ ಯಶ್ ನಟನೆಯ ಸಿನಿಮಾ 'ಟಾಕ್ಸಿಕ್' ಟೀಸರ್ ಕೊನೆಗೂ ರಿಲೀಸ್ ಆಗಿದೆ. ಇಷ್ಟು ದಿನ ರಾಕಿಂಗ್ ಸ್ಟಾರ್ ಅಭಿಮಾನಿಗಳು ಇದೇ ಟೀಸರ್ಗಾಗಿ ಕಾದು ಕೂತಿದ್ದರು. 'ಟಾಕ್ಸಿಕ್' ಟೀಸರ್ ನೋಡಿದ್ಮೇಲೆ ಇದೆಷ್ಟು ಸಿನಿಮಾ ಇನ್ನೆಷ
ಯಶ್ ನಟನೆಯ 'ಟಾಕ್ಸಿಕ್' ಚಿತ್ರದ 2ನೇ ಟೀಸರ್ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಅದರಲ್ಲಿರುವ ಕೆಲ ದೃಶ್ಯಗಳ ಬಗ್ಗೆ ಪರ, ವಿರೋಧ ಚರ್ಚೆ ಶುರುವಾಗಿದೆ. ಕಾರಿನ ಒಳಗಿನ ದೃಶ್ಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಬೇಸರ ವ್ಯಕ್ತಪಡ
ಅನಿಲ್ ರಾವಿಪುಡಿ ನಿರ್ದೇಶನದ ಕಾಮಿಡಿ ಎಂಟರ್ಟ್ರೈನರ್ 'ಮನ ಶಂಕರವರಪ್ರಸಾದ್ ಗಾರು' ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಾಕ್ಕಿದೆ. ಸಂಕ್ರಾಂತಿ ಸಂಭ್ರಮದಲ್ಲಿ ಜನವರಿ 12ಕ್ಕೆ ಸಿನಿಮಾ ತೆರೆಗೆ ಬರಲಿದೆ. ಚಿತ್ರದಲ್ಲಿ ಮೆಗಾಸ್ಟಾರ್
ಜನಸಾಮಾನ್ಯರ ದೃಷ್ಟಿಯಲ್ಲಿ ಚಿತ್ರರಂಗ ಅಂದ ಕೂಡಲೇ ಕಣ್ತುಂಬ ಬಣ್ಣ ತುಂಬಿಕೊಳ್ಳುತ್ತವೆ. ಆದರೆ, ವಾಸ್ತವದಲ್ಲಿ.. ಬಣ್ಣದ ಬದುಕಿನಲ್ಲಿ ಬದುಕು ಕಟ್ಟಿಕೊಂಡವರಿಗೆ ಕೂಡ ಕಷ್ಟ ಇರುತ್ತೆ. ಅವರದ್ದೇ ಆದ ದು:ಖ ಸಂಕಟಗಳಿರುತ್ತವೆ. ವ್ಯೆ
ಬೆಂಗಳೂರು ಮೂಲದ ಬಾಲಿವುಡ್ ನಟ ಗುಲ್ಷನ್ ದೇವಯ್ಯ 'ಕಾಂತಾರ'- 1 ಚಿತ್ರದಲ್ಲಿ ನಟಿಸಿದ್ದರು. ವಿಲನ್ ಕುಲಶೇಖರನ ಪಾತ್ರದಲ್ಲಿ ಮಿಂಚಿದ್ದರು. ಅವರ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಗುಲ್ಷನ್ ಕರ್ನಾಟಕದವರು ಎಂದು ಗೊತ್ತಾ
ಸಂಕ್ರಾಂತಿಗೆ ತಮಿಳು ಚಿತ್ರರಂಗದಿಂದ ಎರಡು ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದ್ಕಡೆ ದಳಪತಿ ವಿಜಯ್ ನಟನೆಯ 'ಜನ ನಾಯಗನ್'. ಇನ್ನೊಂದು ಕಡೆ ಶಿವಕಾರ್ತಿಕೇಯನ್ ನಟನೆಯ 'ಪರಾಶಕ್ತಿ'. ಈ ಎರಡೂ ಸಿನಿಮಾಗಳೂ ಒಂದು ದಿನದ ಅ
ಸೋಶಿಯಲ್ ಮೀಡಿಯಾದಲ್ಲೀಗ 'ರಾಯ' ಯಶ್ ಆರ್ಭಟ ಜೋರಾಗಿದೆ. ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಜಬರ್ದಸ್ತ್ ಗಿಫ್ಟ್ ಸಿಕ್ಕಂತಾಗಿದೆ.
ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ 'ಟಾಕ್ಸಿಕ್' ಚಿತ್ರದ ಟೀಸರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಆಕ್ಷನ್ ಪ್ಯಾಕ್ಡ್ ಝಲಕ್ ಅಭಿಮಾನಿಗಳ ಮನಗೆದ್ದಿದೆ. ಟೀಸರ್ನಲ್ಲಿರುವ ಹಸಿಬಿಸಿ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ಅದನ
ಬಾಲಿವುಡ್ ಅಂದಮೇಲೆ ಅಲ್ಲಿನ ನಟ-ನಟಿಯರ ಜೀವನಶೈಲಿ ಬಹಳ ವಿಭಿನ್ನವಾಗಿರುತ್ತದೆ. ತೆರೆಯ ಮೇಲೆ ಮಿಂಚುವ ಕಲಾವಿದರು ತೆರೆಯ ಹಿಂದೆ ತಮ್ಮ ಆರೋಗ್ಯದ ಬಗ್ಗೆ ಅಷ್ಟೇ ಕಾಳಜಿ ವಹಿಸುತ್ತಾರೆ. ಪ್ರತಿಯೊಬ್ಬರಿಗೂ ಅವರದ್ದೇ ಆದ ಕೆಲವು ವಿಚ
ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಹಾಲಿವುಡ್ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಮತ್ತೊಂದು ಸಣ್ಣ ಟೀಸರ್ ರಿಲೀಸ್ ಆಗಿದೆ. ಕಥೆಯ ಬಗ್ಗೆ ಯಾವುದೇ ಸುಳಿವ
ಭಾರತೀಯ ಚಿತ್ರರಂಗದಲ್ಲಿ ಈಗ ಸೀಕ್ವೆಲ್ಗಳ ಹವಾ ಜೋರಾಗಿದೆ. ಹಳೆಯ ಸೂಪರ್ ಹಿಟ್ ಸಿನಿಮಾಗಳ ಎರಡನೇ ಭಾಗವನ್ನು ನೋಡಲು ಪ್ರೇಕ್ಷಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಅದರಲ್ಲೂ ದೇಶಭಕ್ತಿಯ ಸಿನಿಮಾಗಳೆಂದರೆ ಸಿನಿಮಾ ಪ್ರಿಯರಿಗ
ಬಾಲಿವುಡ್ನಲ್ಲಿ ಲಕ್ಷವೆಲ್ಲಾ ಅಲಕ್ಷ್ಯ. ಒಂದೆರಡು ಕೋಟಿಗಳಂತೂ ಕಾಲ ಕಸ. ಅಲ್ಲೇನೇ ಇದ್ದರೂ 100-200 ಕೋಟಿಗಳದ್ದೇ ಕಾರು ಬಾರು ಅನ್ನುವ ಮಾತು ಈ ಹಿಂದೆ ಇತ್ತು. ಆದರೆ ಕೊರೊನಾದ ನಂತರ ಬಾಲಿವುಡ್ಡಿಗೆ ಅಕ್ಷರಶ ಗರ ಬಡಿದಿತ್ತು. 2022ರಲ್ಲಿ
ಬಾಲಿವುಡ್ ಅಂಗಳದಲ್ಲಿ 'ಬಾದ್ಷಾ' ಎನಿಸಿಕೊಂಡಿರುವ ಶಾರುಖ್ ಖಾನ್ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ದಶಕಗಳು ಕಳೆದರೂ ಅವರ ಸ್ಕ್ರೀನ್ ಪ್ರೆಸೆನ್ಸ್ ಮತ್ತು ಎನರ್ಜಿ ಕಿಂಚಿತ್ತೂ ಕಡಿಮೆಯಾಗಿಲ್ಲ. ಇಂದಿಗೂ ಯುವ ನಟರಿಗೆ ಪೈಪ
ಕಲರ್ಸ್ ಕನ್ನಡ ವಾಹಿನಿಯ ಹೆಮ್ಮೆಯ ಕೃತಿ 'ಭಾಗ್ಯಲಕ್ಷ್ಮಿ' ಈಗ ಅತ್ಯಂತ ನಾಟಕೀಯ ತಿರುವು ಪಡೆದುಕೊಂಡಿದೆ. ಪ್ರತಿ ಸಂಜೆ 7 ಗಂಟೆಗೆ ಮನೆಮಂದಿಯೆಲ್ಲಾ ಒಟ್ಟಾಗಿ ಕುಳಿತು ನೋಡುವ ಈ ಧಾರಾವಾಹಿಯಲ್ಲಿ ಈಗ ವಿಧಿರಾಟ ಶುರುವಾಗಿದೆ. ಯಾರೂ
ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ 'ಜನ ನಾಯಗನ್' ಸಂಕಷ್ಟಕ್ಕೆ ಸಿಲುಕಿದೆ. ಸೆನ್ಸಾರ್ ಬೋರ್ಡ್ ಹಾಗೂ ಸಿನಿಮಾ ತಂಡದ ನಡುವಿನ ಕಿತ್ತಾಟದಲ್ಲಿ ಜನವರಿ 9ರಂದು ಬಿಡುಗಡೆಯಾಗಬೇಕಿದ್ದ 'ಜನ ನಾಯಗನ್' ಮುಂದೂಡಿಕೆಯಾಗಿದೆ. ನಿರ್ಮಾಣ ಸ
ಕೆಲವು ದಿನಗಳ ಹಿಂದೆ ಹೂವಿನ ಬಾಣದಂತೆ ಅಂತ ಹಾಡನ್ನು ಹಾಡಿ ಯುವತಿಯೊಬ್ಬರು ವೈರಲ್ ಆಗಿದ್ದರು. ರಾತ್ರೋ ರಾತ್ರಿ ಆ ಯುವತಿ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದರು. ಅರ್ಜುನ್ ಜನ್ಯ ಕಂಪೋಸ್ ಮಾಡಿದ್ದ ಈ ಜನಪ್ರಿಯ ಗೀತೆಯನ್ನು ಯ
ಕೇವಲ ಗ್ಲ್ಯಾಮರ್ ಮಾತ್ರ ಅಲ್ಲ ಅಭಿನಯದ ಗ್ರಾಮರ್ ಕೂಡ ಗೊತ್ತಿರಬೇಕು ಅನ್ನುವುದನ್ನೂ ಸಾಬೀತು ಮಾಡಿದವರು ಕತ್ರಿನಾ ಕೈಫ್. 1983ರಲ್ಲಿ ಅದೆಲ್ಲೋ ಹಾಂಗ್ ಕಾಂಗ್ನಲ್ಲಿ ಜನ್ಮ ಪಡೆದು, ಬಾಲಿವುಡ್ನಲ್ಲಿ ಹೆಸರು ಮಾಡಿದ ಕತ್ರಿನಾ ಕೈಫ
ಕಳೆದ ವರ್ಷ ಕ್ರಿಸ್ಮಸ್ಗೆ ಕನ್ನಡದ ಎರಡು ಸಿನಿಮಾಗಳು ರಿಲೀಸ್ ಆಗಿದ್ದವು. ಅವುಗಳಲ್ಲಿ ಒಂದು ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ '45'. ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ಆಕ್ಷನ್ ಕಟ್ ಹೇಳಿದ್ದ ಸಿನಿಮಾವಿದು. ಹ
ಸಿದ್ದು ಮೂಲಿಮನಿ ನಟನೆಯ 'ಸೀಟ್ ಎಡ್ಜ್' ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದೆ. ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್ ರಿಲೀಸ್ ಆಗಿ ಸಖತ್ ಸದ್ದು ಮಾಡ್ತಿದೆ. ಚೇತನ್ ಶೆಟ್ಟಿ ನಿರ್ದೇಶನದ ಚಿತ್ರದಲ್ಲಿ ಘೋಸ್ಟ್ ಹಂಟಿಂಗ್
ಸಿನಿಮಾ ಅನ್ನೋದು ಜೂಜು ಅಂತ ಕೆಲವರು ಹೇಳ್ತಾರೆ. ಗೆದ್ದರೆ ಲಾಟರಿ. ಸೋತ್ರೆ ನಿರ್ಮಾಪರು ಕಥೆ ಗೋವಿಂದ. ಸಿನಿಮಾ ಸಕ್ಸಸ್ ಸೀಕ್ರೆಟ್ ಅನ್ನೋದು ಇಲ್ಲ. ಯಾವ ಸಿನಿಮಾ ಯಾಕೆ ಗೆಲ್ಲುತ್ತೆ ಎನ್ನುವುದು ಹೇಳೋಕೆ ಸಾಧ್ಯವಿಲ್ಲ. ಆದರೆ ಕೆಲ
''ಕೆಜಿಎಫ್'' ಚಿತ್ರದ ಮೂಲಕ ಭಾರತದೆಲ್ಲೆಡೆ ತನ್ನ ಹೆಸರಿನ ಧ್ವಜ ಹಾರಿಸಿದ ಯಶ್ ಸದ್ಯ ವಿಶ್ವದ ಮೇಲೆ ಕಣ್ಣಿಟ್ಟಿದ್ದಾರೆ. ಕನ್ನಡ ಚಿತ್ರರಂಗದತ್ತ ಜಗತ್ತೇ ಈ ಬಾರಿ ತಿರುಗಿ ನೋಡಬೇಕೆಂಬ ಆಶಯದೊಂದಿಗೆ ಟಾಕ್ಸಿಕ್ ಚಿತ್ರವನ್ನು ಶುರು
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಜನನಾಯಗನ್' ಬಿಡುಗಡೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಇದೇ ಜನವರಿ 9ರಂದು ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ರಿಲೀಸ್ ಆಗಬೇಕಿತ್ತು. ಆದರೆ, ಕಳೆದ ಕೆಲವು ದಿನಗ
ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾಗಿ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಸಂಗಡಿಗರು ಜೈಲು ಸೇರಿದ್ದಾರೆ. ಪೊಲೀಸರು ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಪವಿತ್ರಾ ಗೌಡ ಮೊದಲನೇ ಆರೋಪಿಯಾಗಿದ್ದಾರೆ. ಹಾಗೇ ಎರಡನೇ ಆರೋಪಿಯಾಗ
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಬಿಡುಗಡೆಗೆ 2 ದಿನ ಬಾಕಿಯಿದೆ. ವಿನೋದ್ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಇದು ವಿಜಯ್ ನಟನೆಯ ಕೊನೆ ಸಿನಿಮಾ ಎನ್ನಲಾಗ್ತಿದೆ. ಹಾಗಾಗಿ
ಸುಗ್ಗಿ ಸಂಭ್ರಮದಲ್ಲಿ ಈ ಬಾರಿ ತೆಲುಗಿನ 2 ದೊಡ್ಡ ಸಿನಿಮಾಗಳು ತೆರೆಗಪ್ಪಳಿಸುತ್ತಿದೆ. 'ದಿ ರಾಜಾಸಾಬ್' ಆಗಿ ಪ್ರಭಾಸ್ ಬರ್ತಿದ್ದಾರೆ. 'ಮನ ಶಂಕರವರಪ್ರಸಾದ್ ಗಾರು' ಚಿತ್ರದ ಮೂಲಕ ಚಿರಂಜೀವಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಟ
ಹೊಸ ವರ್ಷದ ಸಂಭ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದರು. ಈ ಬಾರಿ ಅಪ್ಪು ಹುಟ್ಟುಹಬ್ಬಕ್ಕೆ 'ಆಕಾಶ್' ಸಿನಿಮಾ ರೀ-ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. 21 ವರ್ಷಗಳ ಹಿಂದೆ ತೆರೆಗ
ಭಾರತೀಯ ಚಿತ್ರರಂಗ ಇಂದು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಒಂದು ಕಾಲದಲ್ಲಿ 100 ಕೋಟಿ ರೂಪಾಯಿ ಗಳಿಕೆ ಎನ್ನುವುದೇ ದೊಡ್ಡ ಸಾಧನೆಯಾಗಿತ್ತು. ಆದರೆ ಇಂದು ಕಾಲ ಬದಲಾಗಿದೆ. ಈಗೇನಿದ್ದರೂ ಸಾವಿರ ಕೋಟಿ ರೂಪಾಯಿಗಳದ್ದೇ ಮಾತು.
ತಾಂಡವ್ ಮುಖ ನೋಡಲು ಕುಸುಮಾ ಸಿದ್ಧವಿಲ್ಲ; ಮನೆಯಲ್ಲಿ ಶುರುವಾಯ್ತು ಹೊಸ ಹೈಡ್ರಾಮಾ ಶುರುವಾಗಿದೆ. ಕಲರ್ಸ್ ಕನ್ನಡ ವಾಹಿನಿಯ 'ಭಾಗ್ಯಲಕ್ಷ್ಮಿ' ಧಾರಾವಾಹಿ ಈಗ ರೋಚಕ ಹಂತ ತಲುಪಿದೆ. ಪ್ರತಿದಿನ ಸಂಜೆ 7 ಗಂಟೆಗೆ ಪ್ರಸಾರವಾಗುವ ಈ ಸೀರ
ಬಿಗ್ಬಾಸ್ ಕನ್ನಡ ಸೀಸನ್ 12 ಅಂತಿಮ ಘಟ್ಟ ತಲುಪಿದೆ. ಈಗಾಗಲೇ 100 ದಿನ ಪೂರೈಸಿ ಶೋ ಮುಂದುವರೆದಿದೆ. ಫಿನಾಲೆ ಇನ್ನೆರಡು ವಾರ ಬಾಕಿಯಿದೆ. ಸ್ಪಂದನಾ ಎಲಿಮಿನೇಟ್ ಆಗಿ 8 ಮಂದಿ ಸ್ಪರ್ಧಿಗಳು ಮಾತ್ರ ಮನೆ ಒಳಗೆ ಉಳಿದುಕೊಂಡಿದ್ದಾರೆ. ಫಿನಾ
ಬಾಲಿವುಡ್ ಬ್ಯೂಟಿ ಐಶ್ವರ್ಯ ರೈ ಇತ್ತೀಚೆಗೆ ಸಿನಿಮಾಗಳಲ್ಲಿ ನಟಿಸುವುದು ಕಮ್ಮಿ ಆಗಿದೆ. 'ಪೊನ್ನಿಯಿನ್ ಸೆಲ್ವನ್' ಸರಣಿ ಸಿನಿಮಾಗಳ ಬಳಿಕ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ ಇದೀಗ ತೆಲುಗು ಚಿತ್ರದಲ್ಲಿ ಐಶ್ ನಟಿಸೋ ಬ

20 C