ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಹಾಗೂ 'ರಾಮಾಯಣ' ಚಿತ್ರಗಳು ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಭಾರತ ಮಾತ್ರವಲ್ಲ ಪ್ರಪಂಚದ ಸಿನಿರಸಿಕರನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರಗಳನ್ನು ನಿರ್ಮಾಣ ಮಾಡಲಾಗ್ತಿದೆ. ಬಹುಕೋಟಿ
ಆಡು ಮುಟ್ಟಿದ ಸೊಪ್ಪಿಲ್ಲ, ಅಣ್ಣಾವ್ರು ಮಾಡದ ಪಾತ್ರಗಳಿಲ್ಲ, ಈ ಮಾತು ಕ್ಲೀಷೆ ಅನಿಸಬಹುದು. ಆದರೆ ಇದು ಸರ್ವಕಾಲಕ್ಕೂ ಸತ್ಯವಾದ ಮಾತು. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನೂರಾರು ಪಾತ್ರಗಳಲ್ಲಿ ನಟಿಸಿ ಡಾ. ರಾಜ್ ಮೋಡಿ ಮಾಡಿದ್ದರು. ದ್
ದಳಪತಿ ವಿಜಯ್ ನಟನೆಯ 'ಜನನಾಯಗನ್' ಆನ್ಲೈನ್ನಲ್ಲಿ ಲೀಕ್ ಆಗಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಯಾರು, ಯಾಕೆ ಚಿತ್ರತಂಡಕ್ಕೆ ಪೆಟ್ಟು ಕೊಟ್ರು ಎನ್ನುವುದು ಗೊತ್ತಿಲ್ಲ. ಸದ್ಯ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಕಾನೂನು ಕ್ರಮಕ್
ಸಾಕಷ್ಟು ಜನ ಮುದ್ದುಮುದ್ದಾದ ನಾಯಿಗಳನ್ನು ಮನೆಮಕ್ಕಳಂತೆ ಪ್ರೀತಿಕೊಟ್ಟು, ಹಾರೈಕೆ ಮಾಡಿ ಸಾಕಿರುತ್ತಾರೆ. ಸಾಕಿದ ಶ್ವಾನಗಳೊಂದಿಗೆ ಅವಿನಾಭಾವ ಸಂಬಂಧ ಬೆಸೆದುಕೊಂಡಿರುತ್ತಾರೆ. ಕನ್ನಡದಲ್ಲಿ ಕೂಡ ರಮ್ಯಾ.. ಐಂದ್ರಿತಾ ರೇ.. ನಿಶ
'ಭರತನಾಟ್ಯಂ 2: ಮೋಹಿನಿಯಾಟ್ಟಂ' ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಪ್ರೇಕ್ಷಕರಲ್ಲಿ ಒಂದು ದೊಡ್ಡ ಗೊಂದಲ ಶುರುವಾಗಿದೆ. ಈ ಸಿನಿಮಾ ನೋಡುವ ಮುನ್ನ, 2024ರಲ್ಲಿ ಬಂದಿದ್ದ ಮಲಯಾಳಂ ಕಾಮಿಡಿ-ಡ್ರಾಮಾ 'ಭರತನಾ
ಉಪೇಂದ್ರ ನಿರ್ದೇಶನದ ಸಿನಿಮಾಗಾಗಿ ಸಿನಿಮಾ ಪ್ರಿಯರು ಎದುರು ನೋಡುತ್ತಿರುತ್ತಾರೆ. ಇದೂವರೆಗೂ ಅವರು ನಿರ್ದೇಶಿಸಿದ ಸಿನಿಮಾಗಳು ಪ್ರೇಕ್ಷಕರನ್ನು ರಂಜಿಸಿವೆ. ಉಪ್ಪಿ ಆಕ್ಷನ್ ಕಟ್ ಹೇಳಿದ ಒಂದೊಂದು ಸಿನಿಮಾ ಕೂಡ ವಿಭಿನ್ನ ಅನುಭ
ಜನಪ್ರಿಯ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಏಪ್ರಿಲ್ 11) ಹಿರಿಯ ಗಾಯಕಿ ಆಶಾ ಭೋಸ್ಲೆ ಹೃದಯ ಸ್ತಂಭನವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಸೆಲೆಬ್ರಿಟಿಗಳ ಖಾಸಗಿ ಬದುಕು, ಮನರಂಜನೆಯ ಸರಕು ಆಗಿ ಬದಲಾಗಿದ್ದು ಇಂದು ನಿನ್ನೆಯಲ್ಲ. ಅನೇಕ ವರ್ಷದ ಹಿಂದೆಯೇ .. ಬಣ್ಣದ ಪ್ರಪಂಚಲ್ಲಿರುವ ಬಣ್ಣ .. ಬಣ್ಣದ .. ಜನ ಹೋದಲ್ಲಿ .. ಬಂದಲ್ಲಿ .. ಕ್ಯಾಮರಾಗಳನ್ನ ಕರೆಸಿಕೊಳ್ಳುವ ಮೂಲಕ ತಮ್ಮ ಕ
ಅಣ್ಣಾವ್ರು ಮಾತುಗಳನ್ನು ಕೇಳುವುದಕ್ಕೆ ಚೆಂದ. ಕೇವಲ ಸಿನಿಮಾದಲ್ಲಷ್ಟೇ ಅಲ್ಲ. ರಿಯಲ್ ಲೈಫ್ನಲ್ಲೂ ವರನಟ ಮಾತುಗಳನ್ನು ಕೇಳುವುದಕ್ಕೆ ಜನರು ತುದಿಗಾಲಲ್ಲಿ ನಿಲ್ಲುತ್ತಿದ್ದರು. ಬಹಳ ಸಂದರ್ಭಗಳಲ್ಲಿ ವೇದಿಕೆ ಮೇಲೆ ಅಣ್ಣಾವ್
ನಿಜಾ.. ಹಣ ಎಲ್ಲರ ಅವಶ್ಯಕತೆ ಮತ್ತು ಅನಿವಾರ್ಯತೆ. ಹಾಗಂಥ ಹಣವನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಲು ಸಾಧ್ಯ ಇಲ್ವಲ್ಲಾ..? ಒಳ್ಳೆ ಮಾರ್ಗದಲ್ಲಿ ನಡೆದು ನಾಲ್ಕು ಕಾಸು ಸಂಪದಾನೆ ಮಾಡಿದರಷ್ಟೇ ಶ್ರಮಕ್ಕೊಂದು ಬೆಲೆ ಇರುತ್ತೆ. ಆದರೆ.
ಮದುವೆ ಎನ್ನುವುದು ಕೇವಲ ಹೊಸ ಬದುಕಿನ ಮುನ್ನುಡಿ ಮಾತ್ರ ಅಲ್ಲ. ಬದುಕಿನ ಅಗ್ನಿ ಪರೀಕ್ಷೆ ಕೂಡ ಹೌದು. ಆದರೆ ಈ ಪರೀಕ್ಷೆಯಲ್ಲಿ ಚಿತ್ರರಂಗದ ಧ್ರುವತಾರೆಯರು ಈಗೀಗ ಹೆಚ್ಚಿನ ಪ್ರಮಾಣದಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಆರಂಭದ
ಸಾಹಸ ಸಿಂಹ ವಿಷ್ಣುವರ್ಧನ್ ವೃತ್ತಿ ಬದುಕಿನಲ್ಲಿ ಬಿಗ್ ಹಿಟ್ ಕೊಟ್ಟ ಸಿನಿಮಾಗಳ ಪಟ್ಟಿಯಲ್ಲಿ 'ಕೋಟಿಗೊಬ್ಬ' ಕೂಡ ಒಂದು. ನಾಗಣ್ಣ ನಿರ್ದೇಶಿಸಿದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ನಿರೀಕ್ಷೆ ಮಾಡಿದ್ದಕ್ಕಿಂತ ಸೂಪರ್ ಹಿಟ್ ಆಗಿತ
ಪ್ರೀತಿ ಎಂಬ ಪದ ಸುಂದರ ಇರಬಹುದು. ಆದರೆ ಪ್ರೀತಿಯಲ್ಲಿ ಒಮ್ಮೊಮ್ಮೆ ನೋವಾಗುತ್ತೆ. ಹೀಗೆ ಆದ ನೋವು ಒಮ್ಮೊಮ್ಮೆ ಸಹಿಸಿಕೊಳ್ಳಲು ಸಾಧ್ಯವಾಗಲ್ಲ. ಇನ್ನೂ.. ಎಲ್ಲಾ ಉತ್ಸಾಹ, ಆಸಕ್ತಿ ಮತ್ತು ಖುಷಿಯ ಕ್ಷಣಗಳನ್ನು ಕಸಿದುಕೊಳ್ಳುವ ಬ್ರೇ
ನಗು ಹಿಂದೆ ನೋವು ಇದ್ದರೂ ಪರವಾಗಿಲ್ಲ. ಆದರೆ ನಂಬಿಕೆಯ ಹಿಂದೆ ಯಾವತ್ತು ಮೋಸ ಇರಬಾರದು. ಕೈ ಹಿಡಿದು ನಡೆಸುವವರು ಜೊತೆಯಿಲ್ಲದಿದ್ದರೂ ಪರವಾಗಿಲ್ಲ, ಆದರೆ ನಂಬಿಸಿ ಕೈಬಿಡುವ ಗುಣ ಮಾತ್ರ ಇರಬಾರದು. ಕಷ್ಟಗಳು ಸಾಲು ಸಾಲಾಗಿ ಬಂದರೂ
ಸ್ಯಾಂಡಲ್ವುಡ್ನಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿವೆ. ಅದರಲ್ಲೂ ಕನ್ನಡಕ್ಕಷ್ಟೇ ಸೀಮಿತವಾಗಿರದೇ ಪರ ಭಾಷೆಯಲ್ಲೂ ಬಿಡುಗಡೆ ಮಾಡುವುದಕ್ಕೆ ಪ್ಲಾನ್ ಮಾಡಿಕೊಳ್ಳುತ್ತಿದೆ. ಸಿನಿಮಾ ನಿರ್ಮಾಣ ಶುರು ಮಾಡಿದ ಆರಂಭದಲ್ಲಿಯೇ ಎರಡ
ಸಿನಿಮಾರಂಗದಲ್ಲಿ ಶೋ ಆಫ್ ಮಾಡೋದು ಹೊಸದೇನು ಅಲ್ಲ. ಕ್ಯಾಮರಾ ಮುಂದೆ, ಸಿನಿಮಾ ಮಂದಿ ಮುಂದೆ ಚೆನ್ನಾಗಿ ಕಾಣಿಸಿಕೊಳ್ಳಬೇಕು. ಎಲ್ಲರ ಗಮನ ತಮ್ಮ ಕಡೆನೇ ಸೆಳೆಯಬೇಕು ಅನ್ನೋ ಮನಸ್ಥಿತಿಯಲ್ಲಿಯೇ ಇರುತ್ತಾರೆ. ಇಲ್ಲದೇ ಹೋದರೆ, ತಮ್ಮನ
ಭಾರತದಲ್ಲಿ ಬೇರೆ ಭಾಷೆಯಲ್ಲಿ ವೆಬ್ ಸೀರಿಸ್ಗಳು ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿವೆ. ಹಿಂದಿ ಭಾಷೆಯಲ್ಲಿ ಅತೀ ಹೆಚ್ಚು ವೆಬ್ ಸೀರಿಸ್ಗಳು ನಿರ್ಮಾಣ ಆಗುತ್ತಿವೆ. ಈಗಾಗಲೇ ಮಾರುಕಟ್ಟೆಯನ್ನು ಕೂಡ ಸೃಷ್ಟಿಸಿಕೊಂಡಿವೆ.
ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾದ ಬಳಿಕ ಸ್ಟಾರ್ ನಟರು ಬೇರೆ ಬೇರೆ ಭಾಷೆಗಳಲ್ಲಿ ನಟಿಸೋಕೆ ಆರಂಭಿಸಿದ್ದಾರೆ. 5 ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುವುದರಿಂದ ಭಾಷೆಯ ಗಡಿ ಅಡ್ಡ ಬರಲ್ಲ. ಮಲ್ಟಿಸ್ಟಾರರ್ ಸಿನಿಮಾಗಳು ಒಂದ್ಕಡೆ, ಮ
ಈ ಬಾರಿಯ ವಿಷು ಹಬ್ಬದ ವಾರಾಂತ್ಯದಲ್ಲಿ ಮಲಯಾಳಂ ಚಿತ್ರಪ್ರೇಮಿಗಳಿಗೆ ಭರ್ಜರಿ ಮನರಂಜನೆಯ ಹಬ್ಬವೇ ಕಾದಿದೆ. ಚಿತ್ರಮಂದಿರಗಳಲ್ಲಿ ಒಂದು ದೊಡ್ಡ ಸೀಕ್ವೆಲ್ ಸಿನಿಮಾ ಬಿಡುಗಡೆಯಾಗುತ್ತಿದ್ದರೆ, ಅತ್ತ ಒಟಿಟಿಯಲ್ಲಿ ಏಕಕಾಲಕ್ಕೆ ಮ
ತಮಿಳುನಾಡು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ನಟ, ಟಿವಿಕೆ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ಗೆ ಭಾರೀ ಪೆಟ್ಟು ಬಿದ್ದಿದೆ. ಬಹುನಿರೀಕ್ಷಿತ 'ಜನನಾಯಗನ್' ಸಿನಿಮಾ ಬಿಡುಗಡೆಗೂ ಮುನ್ನ ಆನ್ಲೈನ್ನಲ್ಲಿ ಲೀಕ್ ಆಗಿದೆ. ಸಂಪೂರ್ಣ ಸಿ
ಸೆಲೆಬ್ರೆಟಿಗಳು ಸಂಭಾವನೆ ವಿಚಾರದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳುತ್ತಾರೆ. ಸಾಕಷ್ಟು ಮಂದಿ ಸಂಭಾವನೆ ವಿಚಾರವನ್ನು ಎಲ್ಲಿಯೂ ಯಾರ ಬಳಿಯೂ ಶೇರ್ ಮಾಡುವುದಿಲ್ಲ, ವ್ಯಾವಹಾರಿಕವಾಗಿ ಇದು ಒಪ್ಪಬೇಕಾದ ವಿಚಾರ ಕೂಡ. ಆದರೆ ಕೆಲ
ಸ್ಯಾಂಡಲ್ವುಡ್ ಹಿರಿಯ ನಟಿ ಲಕ್ಷ್ಮೀದೇವಮ್ಮ ಅವರ ಮೊಮ್ಮಗಳಾಗಿ, ಬಣ್ಣದ ಲೋಕದಲ್ಲಿ ಕಳೆದ 20 ವರ್ಷಗಳಿಂದ ಸಕ್ರಿಯವಾಗಿರುವ ನಟಿ ದೀಪಿಕಾ ಶೆಟ್ಟಿ ಇಂದು ಕಿರುತೆರೆಯಲ್ಲಿ ಹೊಸ ಸಂಚಲನ ಮೂಡಿಸುತ್ತಿದ್ದಾರೆ. ಕೇವಲ ನಾಯಕಿಯಾಗಿ ಮಾ
ಬಾಲಿವುಡ್ ನಟ ರಣ್ವೀರ್ ಸಿಂಗ್ 'ಧುರಂಧರ್ 2' ಸಿನಿಮಾದ ಯಶಸ್ಸಿನ ಗುಂಗಿನಲ್ಲಿ ಇದ್ದಾರೆ. ಅದೇ ಇನ್ನೊಂದು ಕಡೆ ಗೋವಾದ ಇವೆಂಟ್ನಲ್ಲಿ ಕಾಂತಾರದ ದೃಶ್ಯವನ್ನು ಅಣಕಿಸಿದ ವಿವಾದ ಕೋರ್ಟ್ನಲ್ಲಿದೆ. ಇಂದು (ಏಪ್ರಿಲ್ 10) ಕರ್ನಾಟಕದ ಹ
ಇದು ಸೋಶಿಯಲ್ ಮೀಡಿಯಾ ಜಮಾನ. ಕಂಟೆಂಟ್ ಕ್ರಿಯೇಟ್ ಮಾಡುವವರು ಅದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾರೆ. ಫೇಮಸ್ ಯೂಟ್ಯೂಬರ್ಗಳು, ಸೋಶಿಯಲ್ ಮೀಡಿಯಾದವರು ಲಕ್ಷಗಳಲ್ಲಿ ದುಡಿಯುತ್ತಿದ್ದಾರೆ. ಇಂತಹವರಲ್ಲಿ ಡಾ.ಬ್ರೋ ಕೂಡ ಒಬ್ಬ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಫಲಿತಾಂಶ ಪ್ರಕಟವಾಗಿದೆ. ಶೇಕಡ 86.02 ರಷ್ಟು ದಾಖಲೆ ಫಲಿತಾಂಶ ದಾಖಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 12.5 ರಷ್ಟು ಏರಿಕೆ ಕಂಡಿದೆ. ನಟಿ ಅಂಕಿತಾ ಜಯರಾಮ್ ಕಾಮರ್ಸ್ ವಿಭಾಗದಲ್ಲಿ ಒಟ್ಟು 600
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ
ಮದುವೆ ಒಂದು ಸುಂದರ ಕನಸು. ಆದರೆ ಅದೇ ವಿಚ್ಚೇದನದ ಹಂತಕ್ಕೆ ತಲುಪಿದರೆ ಕೆಸರು. ದ್ವೇಷ-ಹಗೆತನದಿಂದ ತುಂಬಿದ ಕಾನೂನು ಸಮರ. ಈ ಸಮರ ಚಿತ್ರರಂಗದಲ್ಲಿ ಕೂಡ ನಡೆಯುತ್ತೆ. ಇದಕ್ಕೆ ಕೈಗನ್ನಡಿ ಎಂಬಂತೆ ಹಲವರು ಇಲ್ಲಿ ತಮ್ಮ ವೈಯಕ್ತಿಕ ಬದ
ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ 'ಜನನಾಯಗನ್' ಚಿತ್ರಕ್ಕೆ ಭಾರೀ ಪೆಟ್ಟು ಬಿದ್ದಿದೆ. ಸಿನಿಮಾ ತೆರೆಗೆ ಬರುವ ಮುನ್ನ ಆನ್ಲೈನ್ನಲ್ಲಿ ಲೀಕ್ ಆಗಿದೆ. ರಾತ್ರಿ(ಮಾರ್ಚ್ 9) ಚಿತ್ರದ ಕೆಲ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ
ನಟಿ ಮೊನಾಲಿಸಾ ಹಾಗೂ ಫರ್ಮಾನ್ ಖಾನ್ ಅಂತರ್-ಧರ್ಮೀಯ ವಿವಾಹ ವಿವಾದ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇದು ಲವ್ ಜಿಹಾದ್ ಎಂದು ಕೆಲವರು ಆರೋಪಿಸಿದ್ದರು. ಇದೀಗ ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಫೋಕ್ಸೊ ಕೇಸ್ ದಾ
ಹೀರೊ ಆಗಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ಧನಂಜಯ್ ನಿರ್ಮಾಪಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಸಂಸ್ಥೆಯ ಮುಂದಿನ ಸಿನಿಮಾ '
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಚಿತ್ರತಂಡಕ್ಕೆ ಭಾರೀ ಶಾಕ್ ಎದುರಾಗಿದೆ. ಬಿಡುಗಡೆಗೂ ಮುನ್ನ ಚಿತ್ರದ ಪ್ರಮುಖ ದೃಶ್ಯಗಳು ಆನ್ಲೈನ್ನಲ್ಲಿ ಲೀಕ್ ಆಗಿ ವೈರಲ್ ಆಗ್ತಿದೆ. ವಿಜಯ್ ಎಂಟ್ರಿ ಸೀನ್, ಇಂಟರ್ವಲ್ ಸೇರಿದಂತೆ ಕೆಲ ದೃಶ

31 C