ಬೆಂಗಳೂರು ನಗರದಲ್ಲಿ ಚಿನ್ನದ ಬೆಲೆಗಳು ಪ್ರತಿದಿನವೂ ಮಾರುಕಟ್ಟೆಯ ಪರಿಸ್ಥಿತಿಗೆ ಅನುಗುಣವಾಗಿ ಬದಲಾವಣೆ ಕಾಣಿಸುತ್ತಿವೆ. ಜಾಗತಿಕ ಮಾರುಕಟ್ಟೆ ಚಲನೆ, ಡಾಲರ್ ಮೌಲ್ಯ, ಹೂಡಿಕೆದಾರರ ಮನೋಭಾವ ಹಾಗೂ ಸ್ಥಳೀಯ ಬೇಡಿಕೆ-ಪೂರೈಕೆ ಸ್
ಈ ಬಾರಿ ಬಿಗ್ಬಾಸ್ ಕನ್ನಡ ಸೀಸನ್ ಸೂಪರ್ ಹಿಟ್ ಆಗಿದೆ. ಗಿಲ್ಲಿ ಎಲ್ಲರ ಗಮನ ಸೆಳೆದಿದ್ದು ಗೊತ್ತೇಯಿದೆ. ದಾಖಲೆ ಮಟ್ಟದಲ್ಲಿ ವೀಕ್ಷಕರು ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ವೋಟ್ ಮಾಡಿದ್ದರು. ಗಿಲ್ಲಿ, ಕಾವ್ಯಾ, ಅಶ್ವಿನಿ, ರಕ್ಷಿತಾ
ರಾಕಿಂಗ್ ಸ್ಟಾರ್ ಯಶ್ ಸಿನಿಮಾ 'ಟಾಕ್ಸಿಕ್' ವಿಶ್ವದಾದ್ಯಂತ ಬಿಡುಗಡೆಗೆ ವೇದಿಕೆ ಅದ್ಧೂರಿಯಾಗಿ ಸಜ್ಜಾಗುತ್ತಿದೆ. ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಈ ಸಿನಿಮಾಗೆ ಸಂಕಷ್ಟವೊಂದು ಎದುರಾಗಿದೆ. ಕ್ರೈಸ್ತ್ರ ಸಮುದಾ
ಮಳೆ ನಿಂತ್ರು ಮರದ ಹನಿ ನಿಂತಿಲ್ಲ, ಎನ್ನುವಂತೆ ಬಿಗ್ಬಾಸ್ ಸೀಸನ್ 12 ಮುಗಿದರೂ ಅಶ್ವಿನಿ ಗೌಡ ಹಾಗೂ ಚೈತ್ರಾ ಕುಂದಾಪುರ ಜಗಳ ಮುಗಿದಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಇಬ್ಬರ ನಡುವೆ ಏಟು ಎದಿರೇಟು ಶುರುವಾಗಿದೆ. ಪರಸ್ಪರ ವೈಯಕ್ತಿಕ
ತಮಿಳು ನಟ, ನಿರ್ದೇಶಕ ಪಾರ್ತಿಬನ್ ಹಾಗೂ ನಟಿ ಸೀತಾ 90ರ ದಶಕದಲ್ಲಿ ಮದುವೆ ಆಗಿದ್ದರು. ಬಳಿಕ ಡಿವೋರ್ಸ್ ಪಡೆದು ದೂರಾಗಿದ್ದರು. ಒಂದ್ಕಾಲದಲ್ಲಿ ನಾಯಕಿಯಾಗಿ ಮಿಂಚಿದ್ದ ಸೀತಾ ಬಳಿಕ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡ
ಕನ್ನಡ ಕಿರುತೆರೆಯಲ್ಲಿ ದಾಖಲೆ ಬರೆದಿದ್ದ 'ಅಶ್ವಿನಿ ನಕ್ಷತ್ರ' ಧಾರಾವಾಹಿಯ ಮೂಲಕ ನಟನೆಗೆ ಎಂಟ್ರಿ ಕೊಟ್ಟವರು ನಟಿ ಮಯೂರಿ ಕ್ಯಾತರಿ. ಈ ಧಾರಾವಾಹಿ ಮಯೂರಿ ಬದುಕನ್ನೇ ಬದಲಿಸಿಬಿಟ್ಟಿತ್ತು. ಈ ಸೀರಿಯಲ್ ನೋಡ ನೋಡುತ್ತಿದ್ದಂತೆ ಮ
ಬಣ್ಣದ ಲೋಕದ ಹೊಸ ಕಥೆ 'ನಂದಗೋಕುಲ' ಈಗ ಕುತೂಹಲದ ಘಟ್ಟ ತಲುಪಿದೆ. ಅಮೂಲ್ಯ ತನ್ನ ವೃತ್ತಿಜೀವನದಲ್ಲಿ ದೊಡ್ಡ ಕನಸು ಕಂಡಿದ್ದಾಳೆ. ಅವಳ ಶ್ರಮಕ್ಕೆ ಈಗ ಬೆಲೆ ಸಿಗುವ ಸಮಯ ಬಂದಿದೆ. ಆದರೆ ವಿಧಿ ಅವಳ ಹಾದಿಯಲ್ಲಿ ಮುಳ್ಳು ಹಾಸಿದಂತಿದೆ. ಕ
ಭಾರತೀಯ ಚಿತ್ರರಂಗದಲ್ಲಿ ಕಂಟೆಂಟ್ ಇಟ್ಕೊಂಡು ಕಮರ್ಷಿಯಲ್ ಸಿನಿಮಾ ಮಾಡುವ ಕೆಲವೇ ಕೆಲವು ನಟರಲ್ಲಿ ಧನುಷ್ ಕೂಡ ಒಬ್ಬರು. ಇಲ್ಲಿವರೆಗೂ ಧನುಷ್ ನಟಿಸಿದ ಬಹುತೇಕ ಸಿನಿಮಾ ಪ್ರೇಕ್ಷಕರನ್ನು ಭಾವನೆಗಳಲ್ಲಿ ಕಟ್ಟಿ ಹಾಕಿದೆ. ಅದಕ್ಕ
ಪರದೆ ಮೇಲೆ ತನ್ನ ಕುತಂತ್ರದಿಂದಲೇ ಮನೆಮಾತಾಗಿದ್ದ ಅತ್ತೆಯೊಬ್ಬಳು, ಅಸಲಿ ಬದುಕಿನಲ್ಲಿ ತನಗೆ ತಾನೇ ಚಪ್ಪಲಿಯಿಂದ ಹೊಡೆಸಿಕೊಳ್ಳುವ ಸನ್ನಿವೇಶ ಸೃಷ್ಟಿಸಿದ್ದು ಅಂದ್ರೆ ನೀವು ನಂಬಲೇಬೇಕು. ಹೌದು, ಇದು ಮಂಡ್ಯದ ಮಣ್ಣಿನ ಹೆಮ್ಮೆ
ಬಾಲಿವುಡ್ ಅಂಗಳದಲ್ಲಿ ಯಾವಾಗಲೂ ಏನಾದರೂ ಒಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇರುತ್ತದೆ. ಅದರಲ್ಲೂ ಚಿತ್ರರಂಗದ 'ಮಿಸ್ಟರ್ ಪರ್ಫೆಕ್ಷನಿಸ್ಟ್' ಎನಿಸಿಕೊಂಡಿರುವ ನಟ ಅಖಾಡಕ್ಕೆ ಇಳಿದರೆ ಅಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಅಭಿಮ
ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಬ್ಬ ಮಗ ಹಾಗೂ ಒಬ್ಬಳು ಮಗಳು ಜನಿಸಿದ್ದು, ಕುಟುಂಬದಲ್ಲಿ ಹೆಚ್ಚಿನ ಸಂತಸ ತಂದಿದೆ. ತಮ್ಮ ತಂದೆಯಂತೆ ಚಿತ
ಚಿತ್ರರಂಗದಲ್ಲಿ ಸಿನಿಮಾ ಬ್ಯುಸಿನೆಸ್ ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಬರ್ತಿದೆ. ಒಂದ್ಕಾಲದಲ್ಲಿ ಜನ ಚಿತ್ರಮಂದಿರಗಳಲ್ಲೇ ಸಿನಿಮಾ ನೋಡಬೇಕಿತ್ತು. ವರ್ಷಗಳ ಕಾಲ ಸಿನಿಮಾ ಪ್ರದರ್ಶನವಾಗುತ್ತಿದ್ದವು. ಟಿವಿ ಬಂದ ಬಳಿಕ ಕೊಂಚ ಬ
ಬಾಲಿವುಡ್ ಸಿನಿಮಾ ಅಂದ ಕೂಡಲೇ ನೆನಪಾಗೋದು ಅಲ್ಲಿನ ಅದ್ದೂರಿತನ. ಅದರಲ್ಲೂ ಯಶ್ ರಾಜ್ ಫಿಲ್ಮ್ಸ್ ಸಿನಿಮಾಗಳೆಂದರೆ ಅಲ್ಲಿ ಒಂದು ತೂಕ ಇರುತ್ತೆ. ಇತ್ತೀಚಿನ ದಿನಗಳಲ್ಲಿ ಸೀಕ್ವೆಲ್ ಸಿನಿಮಾಗಳ ಹವಾ ಜೋರಾಗಿದೆ. ಪ್ರೇಕ್ಷಕರು ಕೂಡ
ಯಾವ ಸಿನಿಮಾ ಹಿಟ್ ಆಗುತ್ತದೆ ಎಂದು ಹೇಳುವುದು ಕಷ್ಟ. ಯಾರ ಮಾಡಬೇಕಿದ್ದ ಕಥೆ ಮತ್ತೊಬ್ಬರ ಪಾಲಾಗಿ ಸಿನಿಮಾ ಹಿಟ್ ಆಗಿರುವ ಉದಾಹರಣೆಗಳಿವೆ. ನಟ ಅರ್ಜುನ್ ಸರ್ಜಾ 180ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲಿ ಕೆಲವು ಬ್ಲ
ಸ್ಟಾರ್ ನಟರು ಅಂದಾಕ್ಷಣ ಅಭಿಮಾನಿಗಳು ಮುತ್ತಿಕೊಳ್ಳುವುದು ಸಹಜ. ಇತ್ತೀಚೆಗೆ ಇದೇ ಕಾರಣಕ್ಕೆ ಸಾಕಷ್ಟು ನಟ, ನಟಿಯರು ಸಂಕಷ್ಟ ಎದುರಿಸಿರುವುದು ಇದೆ. ಇನ್ನು ಸೆಲೆಬ್ರೆಟಿಗಳು ಭದ್ರತೆಗಾಗಿ ಬೌನ್ಸರ್ಗಳನ್ನು ನೇಮಿಸಿಕೊಂಡಿರು
ತೆಲುಗಿನ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಾಕಿದೆ. ಈ ಆಕ್ಷನ್- ಡ್ರಾಮಾ ಈಗಾಗಲೇ ಒಂದು ಹಾಡಿನಿಂದ ಸದ್ದು ಮಾಡುತ್ತಿದೆ. ಗೇಮ್ ಚೇಂಜರ್ ಸೋಲಿನ ಬಳಿಕ ರಾಮ್ ಚರಣ್ಗೆ ಮತ್ತೆ ಸಕ್ಸಸ್ ಸಿಗೋ
ಉಂಡು, ಆಡಿ, ಒದ್ದು ಮಲಗುವ ವಯಸ್ಸಿನಲ್ಲಿಯೇ ಚಿತ್ರರಂಗದಲ್ಲಿ ಮಿಂಚಿದವರು ಸುನಿಲ್ ರಾವ್. ಶಂಕರ್ ನಾಗ್ ಅವರ ''ಮಾಲ್ಗುಡಿ ಡೇಸ್''.. ''ಏಳು ಸುತ್ತಿನ ಕೋಟೆ''.. ''ಕೆಂಡದ ಮಳೆ''.. ''ರೆಡಿಮೇಡ್ ಗಂಡ''.. ''ಶಾಂತಿ ಕ್ರಾಂತಿ''.. ''ಮೈಸೂರ್ ಜಾಣ'' ಮುಂತಾದ
ಕನ್ನಡದ ಚಿತ್ರರಂಗ ಬೆಳೆಸುವಲ್ಲಿ ಸಾಕಷ್ಟು ಕಲಾವಿದರ ಶ್ರಮವಿದೆ. ಅದರಲ್ಲೂ ಆರಂಭದ ದಿನಗಳಿಂದ ಹಿಡಿದು 70-80ರ ದಶಕದಲ್ಲಿ ಕನ್ನಡ ಚಿತ್ರರಂಗ ಉತ್ತುಂಗದಲ್ಲಿದ್ದ ಸಮಯದಲ್ಲಿ ಬಂದ ನಟಿಯರ ಪ್ರಮುಖರಾಗಿ ಕಾಣಿಸುತ್ತಾರೆ. ಒಂದು ಕಾಲದಲ
ಪ್ರೀತಿ ಎಂಬ ಪದ ಸುಂದರ ಇರಬಹುದು. ಆದರೆ ಪ್ರೀತಿಯಲ್ಲಿ ಒಮ್ಮೊಮ್ಮೆ ನೋವಾಗುತ್ತೆ. ಹೀಗೆ ಆದ ನೋವು ಒಮ್ಮೊಮ್ಮೆ ಸಹಿಸಿಕೊಳ್ಳಲು ಸಾಧ್ಯವಾಗಲ್ಲ. ಇನ್ನೂ.. ಎಲ್ಲಾ ಉತ್ಸಾಹ, ಆಸಕ್ತಿ ಮತ್ತು ಖುಷಿಯ ಕ್ಷಣಗಳನ್ನು ಕಸಿದುಕೊಳ್ಳುವ ಬ್ರೇ
ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳ ಮೇಲೆ ಮತ್ತೆ ಎಲ್ಲರ ಗಮನ ಸೆಳೆಯುವ ಬೆಳವಣಿಗೆ ಕಂಡುಬಂದಿದೆ. ಹೂಡಿಕೆದಾರರು ಮಾತ್ರವಲ್ಲ, ಆಭರಣ ಖರೀದಿಗೆ ಮುಂದಾಗಿರುವ ಗ್ರಾಹಕರೂ ಇಂದಿನ ದರಗಳ ಬಗ್ಗೆ ಕುತೂಹಲದಿಂದ ಎದುರುನೋಡುತ್ತಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದ ಬಳಿಕ ಕಲರ್ಸ್ ಕನ್ನಡ ವಿನೂತನ ಕಾರ್ಯಕ್ರಮಗಳ ಮೂಲಕ ವೀಕ್ಷಕರ ಮುಂದೆ ಬರುತ್ತಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಗಳನ್ನು ಮಿಸ್ ಮಾಡಿಕೊಳ್ಳುತ್ತಿರುವ ವೀಕ್ಷಕರಿಗಾಗಿ ವಿನೂತನ ಕಾರ್ಯಕ್ರಮವೊಂದನ
ಸಿನಿಪ್ರೇಮಿಗಳಿಗೆ ವ್ಯಾಲಂಟೈನ್ಸ್ ಡೇ ಸಂಭ್ರಮದಲ್ಲಿ ಚಿತ್ರಮಂದಿರ ಹಾಗೂ ಓಟಿಟಿಯಲ್ಲಿ ಇಂಟ್ರೆಸ್ಟಿಂಗ್ ಸಿನಿಮಾಗಳ ಉಡುಗೊರೆ ಸಿಗುತ್ತಿದೆ. 'ಸೀತಾ ಪಯಣ' ಸೇರಿ ಒಂದಷ್ಟು ಸಿನಿಮಾಗಳು ಈ ವಾರ ಪ್ರೇಕ್ಷಕೆ ಮುಂದೆ ಬರ್ತಿವೆ. ಇತ್ತ
ಈ ವರ್ಷ ಕನ್ನಡ ಚಿತ್ರರಂಗದಲ್ಲಿ ರಿಲೀಸ್ ಆಗುತ್ತಿರುವ ಅತೀ ದೊಡ್ಡ ಸಿನಿಮಾ 'ಟಾಕ್ಸಿಕ್'. 'ಕೆಜಿಎಫ್ ಚಾಪ್ಟರ್ 2' ಅಂತಹ ಮೆಗಾ ಬ್ಲಾಕ್ ಬಸ್ಟರ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಮತ್ತೊಂದು ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಬಾ
ಅರೆಂಜ್ ಮ್ಯಾರೇಜ್ ಆಗಿರಲಿ.. ಲವ್ ಮ್ಯಾರೇಜ್ ಆಗಿರಲಿ.. ಮದುವೆಯಾದ ನಂತರ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇರಬೇಕು. ಸಂಬಂಧ ಆಳವಾಗಿ ಬೇರೂರಬೇಕು. ಆಗಲೇ ದಾಂಪತ್ಯ ಜೀವನ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ಆದರೆ.. ಬದಲಾದ ಈ ಕಾಲದಲ್ಲಿ.
Horoscope February 10: ಫೆಬ್ರವರಿ 10ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 10ರಂದು ಮೇಷದಿಂದ ಮೀನ ರಾಶಿಯವರೆಗೆ
ಹಣಕಾಸಿನ ವಿಚಾರದಲ್ಲಿ ಸದೃಢವಾಗುವುದಕ್ಕೆ ನಾನು ಬ್ಯುಸಿನೆಸ್ ಏನೂ ಮಾಡುತ್ತಿಲ್ಲ. ನಾನು ಸಿನಿಮಾ ಬಿಟ್ಟು ಬೇರೆ ಏನೂ ಮಾಡ್ತಿಲ್ಲ. ಅಪ್ಪ ಹೋದ್ಮೇಲೆ ನಾನು ಮೂರು ವರ್ಷ ಗ್ಯಾಪ್ ತೆಗೆದುಕೊಂಡೆ. ಏನು ಎತ್ತ ಅನ್ನೋದು ನೋಡಿಕೊಳ್ಳಬೇ
5 ವರ್ಷಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆಗೂ ಮುನ್ನ 'ಸೀತಾರಾಮ್ ಬಿನೋಯ್' ಸಿನಿಮಾ ಟಿವಿಗೆ ಬಂದು ಸದ್ದು ಮಾಡಿತ್ತು. ಈಗ ಆ ಚಿತ್ರದ ಸೀಕ್ವೆಲ್ ತೆರೆಗೆ ಬರಲು ಸಜ್ಜಾಗಿದೆ. ಮತ್ತೊಮ್ಮೆ ಖಡಕ್ ಪೊಲೀಸ್ ಆಫೀಸರ್ ಸೀತಾರಾಮ್ ಪ
ಬಿಗ್ ಬಾಸ್ ಕನ್ನಡ ಸೀಸನ್ 12 ರ ವಿನ್ನರ್ ಗಿಲ್ಲಿ ನಟ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಗಿಲ್ಲಿಯ ನೇಮ್-ಫೇಮ್ ಎಲ್ಲವೂ ಬದಲಾಗಿದೆ. ಕರ್ನಾಟಕದಾದ್ಯಂತ ಗಿಲ್ಲಿ ನಟನಿಗೆ ಅಭಿಮಾನಿಗ
ಬಿಗ್ಬಾಸ್ ಸೀಸನ್-12ರಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ನಡುವೆ ಕಿರಿಕ್ ನಡೆದಿದ್ದು ಗೊತ್ತೇಯಿದೆ. ಇದೇ ಕಾರಣಕ್ಕೆ ಕೊನೆಯವರೆಗೂ ಇಬ್ಬರ ನಡುವೆ ಆತ್ಮೀಯ ಒಡನಾಟ ಶುರುವಾಗಲೇ ಇಲ್ಲ. ಆಗೊಮ್ಮೆ ಈಗೊಮ್ಮೆ ಇಬ್ಬರೂ ಒಬ್ಬರ ಪರ ಒಬ್ಬರು
ಸಿನಿಮಾಗಳು ಬೇಗ ಓಟಿಟಿಗೆ ಬರುವ ಕಾರಣಕ್ಕೆ ಜನ ಚಿತ್ರಮಂದಿರಗಳಿಗೆ ಬರ್ತಿಲ್ಲ ಎನ್ನುವ ಆರೋಪ ಒಂದು ಕಡೆ. ಆದರೆ ಕೆಲವೊಮ್ಮೆ ಇದು ನಿಜ ಅನ್ನಿಸಿಬಿಡುತ್ತದೆ. ಚಿತ್ರಮಂದಿರಗಳಲ್ಲಿ ಗೆಲ್ಲದ ಸಿನಿಮಾಗಳು ಓಟಿಟಿಯಲ್ಲಿ ಭರ್ಜರಿ ರೆಸ
ದಶಕಗಳ ಹಿಂದೆ ಪೌರಾಣಿಕ ಹಾಗೂ ಐತಿಹಾಸಿಕ ಸಿನಿಮಾಗಳ ದರ್ಬಾರ್ ಜೋರಾಗಿತ್ತು. ಬಳಿಕ ಆಕ್ಷನ್ ಸಿನಿಮಾಗಳ ಟ್ರೆಂಡ್ ಹೆಚ್ಚಾಗಿದ್ದು ಗೊತ್ತೇಯಿದೆ. ಕಳೆದೊಂದು ದಶಕಗಳಲ್ಲಿ ಪೌರಾಣಿಕ, ಐತಿಹಾಸಿಕ ಚಿತ್ರಗಳ ಆರ್ಭಟ ಶುರುವಾಗಿದೆ. ಪ್ಯ
ಬಿಗ್ಬಾಸ್ ವಿನ್ನರ್ ಗಿಲ್ಲಿ ನಟನೆಯ ಒಂದೊಂದೇ ಸಿನಿಮಾ ಬಿಡುಗಡೆ ಆಗ್ತಿದೆ. ಬಿಗ್ಬಾಸ್ ಮನೆಯಲ್ಲಿ ಇದ್ದಾಗಲೇ 'ಡೆವಿಲ್' ಸಿನಿಮಾ ತೆರೆಗೆ ಬಂದಿತ್ತು. ಚಿತ್ರದಲ್ಲಿ ದರ್ಶನ್ ಜೊತೆ ಸಣ್ಣದೊಂದು ಪಾತ್ರದಲ್ಲಿ ಗಿಲ್ಲಿ ಮಿಂಚಿದ್ದ
ಸ್ಯಾಂಡಲ್ವುಡ್ನಲ್ಲಿ ಎಲ್ಲವೂ ಸರಿಯಾಗಿಲ್ಲ. ಒಂದು ಕಡೆ ಪ್ಯಾನ್ ಇಂಡಿಯಾ ಸಿನಿಮಾಗಳು ಸದ್ದು ಮಾಡುತ್ತಿದ್ದರೆ, ಇನ್ನೊಂದು ಕಡೆ ಸ್ಮಾಲ್ ಬಜೆಟ್ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಗೆಲ್ಲುವುದಕ್ಕೆ ಪರದಾಡುತ್ತಿವೆ. ಈ ಮಧ್ಯೆ
ನಟ ಪ್ರಕಾಶ್ ರಾಜ್ ತಮ್ಮ ಅದ್ಭುತ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ಬರ್ತಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಹೀಗೆ ಎಲ್ಲಾ ಭಾಷೆಗಳಲ್ಲಿ ಬಹುಬೇಡಿಕೆ
ಇನ್ನೇನು ಇಳಿಕೆಯಾಗೇ ಬಿಡ್ತು ಚಿನ್ನದ ಬೆಲೆ..ಮುಂದೆ ಇನ್ನಷ್ಟು ಇಳಿಕೆಯಾಗಬೋದು ಎಂದು ಕಾದಿದ್ದವರಿಗೆ, ಇಂದಿನ ಬೆಲೆ ಬರೆ ಹಾಕಿದೆ. ಅಂದರೆ ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ ಊಹೆಗೂ ಮೀರಿದಷ್ಟು ಏರಿಕೆ ನೋಡಿದೆ. ಬಜೆಟ್ ನಂ
2020ರ ಜೂನ್ ನಲ್ಲಿ ಯಾರು ನಂಬಲು ಸಾಧ್ಯವಿಲ್ಲದಂತಾ ವಿಚಾರ ಬರಸಿಡಿಲಿನಂತೆ ಬಂದೆರಗಿತ್ತು. ಬದುಕಿ ಬಾಳಬೇಕಿದ್ದ ಚಿರು ಇನ್ನಿಲ್ಲ ಎಂಬ ಸುದ್ದಿ ಅದು. ಮೇಘನಾ ರಾಜ್ ಆಕ್ರಂದನ ಅವತ್ತು ಮುಗಿಲು ಮುಟ್ಟಿತ್ತು. ತುಂಬು ಗರ್ಭಿಣಿಯಾಗಿದ್

27 C