SENSEX
NIFTY
GOLD
USD/INR

Weather

35    C

...
ಮಹಾ ಮೋಸಗಾರ, ನಂಬಿಕೆ ದ್ರೋಹಿ ; ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿ ವಿರುದ್ಧ ದಿನಕರ್ ತೂಗುದೀಪ ಕೆಂಡ..ಕೆಂಡ

ಈ ಪ್ರಪಂಚದಲ್ಲಿ ಯಾರು ಒಳ್ಳೆಯವರು.. ಯಾರು ಕೆಟ್ಟವರು ಎಂದು ಒಮ್ಮೆಲೆ ಹೇಳಿ ಬಿಡಲು ಸಾಧ್ಯ ಇಲ್ಲ. ಯಾಕೆಂದರೆ ಇಲ್ಲಿ ಪರಿಸ್ಥಿತಿಗಳು ಯಾರನ್ನು ಹೇಗೆ ಬೇಕಾದರೂ ಬಳಸಿಕೊಳ್ಳುತ್ತವೆ. ಇನ್ನೂ ಎಲ್ಲರಿಗೆ ಗೊತ್ತಿರುವಂತೆ ನಂಬಿಕೆ ಅನ

21 Apr 2026 7:22 pm
ತಿರುಚಿ ಅಫಿಡವಿಟ್‌ನಲ್ಲಿ ₹224 ಕೋಟಿ.. ಪೆರಂಬೂರಿನಲ್ಲಿ ₹105 ಕೋಟಿ; ಸಂಕಷ್ಟಕ್ಕೆ ಸಿಲುಕಿದರೇ ವಿಜಯ್?

ತಮಿಳುನಾಡು ಚುನಾವಣೆಗೆ ಇನ್ನೇನು ಕ್ಷಣ ಗಣಗಣನೆ ಶುರುವಾಗಿದೆ. ಹೀಗಾಗಿ ಕೊನೆಯ ಹಂತದ ಪ್ರಚಾರ ಚುರುಕುಕೊಂಡಿದೆ. ಮತದಾನಕ್ಕೆ ಇನ್ನು ಎರಡು ದಿನಗಳು ಬಾಕಿ ಉಳಿದಿವೆ. ಈ ಬೆನ್ನಲ್ಲೇ ಮತ್ತೊಂದು ದಳಪತಿ ವಿಜಯ್‌ಗೆ ಮತ್ತೊಂದು ಸಂಕಷ್

21 Apr 2026 7:11 pm
ಪ್ರಪಂಚದಲ್ಲಿ ಮದುವೆಯಾಗಲು ಹಿಂದೂ ಹುಡುಗನೇ ಸಿಕ್ಕಿದ್ನಾ ? ಧರ್ಮನಿಷ್ಠೆಯ ಪ್ರಶ್ನೆ- ತಿರುಗೇಟು ನೀಡಿದ ಬಿಗ್ ಬಾಸ್ ಸ್ಫರ್ಧಿ

ಭಾರತದಲ್ಲಿ ಸದ್ಯ ಧರ್ಮಾಧಾರಿತ ವ್ಯವಸ್ಥೆಯಲ್ಲಿ ಜನ್ಮ ಸ್ಥಾನ ಮತ್ತು ಸಮಯದಿಂದ ಹಿಡಿದು ಸಾಯುವ ತನಕ ಜಾತಿ ಮತ್ತು ಧರ್ಮ ಎಲ್ಲವನ್ನೂ ನಿಭಾಯಿಸುತ್ತೆ. ಕೋಮುದ್ವೇಷದ ಖಾಯಿಲೆ ಬೇರೆ ಎಲ್ಲ ದೇಶಕ್ಕಿಂತ ಭಾರತವನ್ನು ಹೈರಾಣು ಮಾಡಿದ

21 Apr 2026 6:18 pm
ಕೆಜಿಎಫ್ 3 ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಯಶ್ ; ಬೆಳ್ಳಿತೆರೆಯಲ್ಲಿ ಮತ್ತೆ ಧಗಧಗಿಸುತ್ತಾನಾ ರಾಕಿ ಭಾಯ್ ?

ಹಿಂದೊಂದು ಕಾಲ ಇತ್ತು. ಆ ಕಾಲದಲ್ಲಿ ಒಂದು ಸಿನಿಮಾ ಕೇವಲ 2 -3 ಗಂಟೆಗೆ ಮಾತ್ರ ಸೀಮಿತವಾಗಿತ್ತು. ಅಬ್ಬಬ್ಬಾ ಅಂದರೆ 4 ಗಂಟೆ. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಕಥೆ ಒಂದೇ ಗುಕ್ಕಿಗೆ ಮುಗಿಯುವುದಿಲ್ಲ. ಬದಲಿಗೆ ಮುಂದುವರೆಯ

21 Apr 2026 4:33 pm
ಭರತನ್ಯಾಟ, ರಂಗಭೂಮಿ, ಡಬ್ಬಿಂಗ್, ಆಕ್ಟಿಂಗ್.. 'ವಸುದೇವ ಕುಟುಂಬ'ದ ಕುಮಾರಣ್ಣನ ಬಗ್ಗೆ ನಿಮಗೆಷ್ಟು ಗೊತ್ತು?

ಇವರು ಕನ್ನಡದ ಕಿರುತೆರೆಯಲ್ಲಿ ಬೆಳೆಯುತ್ತಿರುವ ಪ್ರತಿಭೆ. ಸ್ಟಾರ್‌ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ 'ವಸುದೇವ ಕುಟುಂಬ' ಧಾರಾವಾಹಿಯಲ್ಲಿ ಕುಮಾರಣ್ಣ ಅನ್ನೋ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಪಾತ್ರ ಕಿರುತ

21 Apr 2026 3:08 pm
ಅಂದು ಮಾಡೆಲ್ ಇಂದು ಸನ್ಯಾಸಿ ; ತನ್ನದೇ ಪಿಂಡ ಬಿಟ್ಟ ಮಹಾಕುಂಭದ ವೈರಲ್ ಸಾಧ್ವಿ ಹರ್ಷಾ ರಿಚಾರಿಯಾ - ಹೊಸ ಹೆಸರೇನು?

ಜೀವನದಲ್ಲಿ ನಿರಾಸೆಯನ್ನು ಹೊಂದಿ, ಕೆಲವರು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇನ್ನು ಕೆಲವರು ನಂಬಿ ಬಂದವರ ರಕ್ಷಣೆಯನ್ನು ನೆನೆಯದೆ ಲೌಕಿಕ ಬದುಕನ್ನು ತೊರೆಯುವ ಪ್ರಯತ್ನ ಮಾಡುತ್ತಾರೆ. ಕತ್ತಲು-ಬೆಳಕು ಎಂಬ ಜೋಡೆತ್ತುಗಳನ್ನು

21 Apr 2026 1:51 pm
Bhooth Bangla BoxOffice Day 4;ಸೋಮವಾರದ ಪರೀಕ್ಷೆಲಿ ಅಕ್ಷಯ್ ಕುಮಾರ್​ ಜಸ್ಟ್ ಪಾಸ್,ಭೂತ್ ಬಂಗ್ಲಾ 4ನೇ ದಿನ ಗಳಿಸಿದ್ದೆಷ್ಟು?

ಯಾವುದೇ ಚಿತ್ರವಾದರು ಕೂಡ ಬಿಡುಗಡೆಯಾದ ನಂತರ ಚಿತ್ರಮಂದಿರ ತುಂಬಬೇಕು, ಚಿತ್ರ ಗೆಲ್ಲಬೇಕೆಂದರೆ ಯುವ ಸಮೂಹ ಚಿತ್ರಮಂದಿರಕ್ಕೆ ಬರಬೇಕು. ಮನೆ ಮಂದಿಯೆಲ್ಲ ಜೊತೆಯಾಗಿ ಬಂದು ಚಿತ್ರವನ್ನು ನೋಡಬೇಕು. ಆಗಲೇ ಆ ಚಿತ್ರ ಗೆಲ್ಲಲು ಸಾಧ್

21 Apr 2026 8:16 am
ಇಂಡಿಯನ್ ರೇಸಿಂಗ್ ಲೀಗ್ ಮುಕ್ತಾಯ; ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ

ಇಂಡಿಯನ್ ರೇಸಿಂಗ್ ಲೀಗ್ (IRL) ಅದ್ದೂರಿಯಾಗಿ ಆರಂಭಗೊಂಡಿತ್ತು. ಇದರಲ್ಲಿ ಕಿಚ್ಚನ ತಂಡ ಕಿಚ್ಚಸ್ ಕಿಂಗ್ಸ್ ಬೆಂಗಳೂರು ತಂಡ ಕೂಡ ಭಾಗವಹಿಸಿತ್ತು. ನವಿ ಮುಂಬೈ ರೇಸ್‌ ಮುಂದಿನ ಸೀಸನ್‌ಗೆ ಮುಂದೂಡಲ್ಪಟ್ಟಿರುವ ಕಾರಣ ಈ ಸೀಸನ್‌ಗೆ ಅಂ

20 Apr 2026 11:59 pm
ಶ್ರೀದೇವಿ ಸತ್ತಿದ್ದ ಬಾತ್‌ಟಬ್‌ನಲ್ಲಿ ಕೂತು ಆತ್ಮದೊಂದಿಗೆ ಮಾತುಕತೆ; ಏನಂತು ಆತ್ಮ? ಮತ್ತೆ ಬೋನಿ ಕಪೂರ್ ಮೇಲೆ ಅನುಮಾನ

ಅತಿಲೋಕ ಸುಂದರಿ ಶ್ರೀದೇವಿ ಇಹಲೋಕ ತ್ಯಜಿಸಿ ಬರೋಬ್ಬರಿ 8 ವರ್ಷಗಳಾಗಿವೆ. ಪತಿ ಬೋನಿ ಕಪೂರ್, ಪುತ್ರಿಯಾದ ಜಾಹ್ನವಿ ಕಪೂರ್, ಖುಷಿ ಕಪೂರ್ ಆ ನೋವನ್ನು ಮರೆತು ಮುಂದೆ ಸಾಗಿದ್ದಾರೆ. ಆದರೂ, ಅವರ ಸಾವಿನ ರಹಸ್ಯವನ್ನು ಭೇದಿಸುವ ಪ್ರಯತ್

20 Apr 2026 11:39 pm
ಹಾಲಿವುಡ್ ಸಂದರ್ಶನಗಳಲ್ಲಿ 'ರಾಮಾಯಣ' ಹಾಗೂ 'ಟಾಕ್ಸಿಕ್' ವಿಚಾರದಲ್ಲಿ ಆ ತಪ್ಪು ಮಾಡಬಾರದಿತ್ತು ಯಶ್

ರಾಕಿಂಗ್ ಸ್ಟಾರ್ ಯಶ್ ಮಾಧ್ಯಮಗಳ ಮುಂದೆ ಬಂದು ಬಹಳ ದಿನಗಳಾಗಿತ್ತು. 'KGF'-2 ಸಿನಿಮಾ ಬಿಡುಗಡೆ ಸಮಯದಲ್ಲಿ ಮಾಧ್ಯಮಗಳಿಗೆ ಒಂದಷ್ಟು ಸಂದರ್ಶನ ನೀಡಿದ್ದರು. ಬಳಿಕ ಹಾಲಿವುಡ್ ರಿಪೋರ್ಟರ್ ಸಂದರ್ಶನದಲ್ಲಿ ಮಾತನಾಡಿದ್ದರು. ಇನ್ನುಳಿದ

20 Apr 2026 11:32 pm
ಸ್ಟಾರ್‌ಗಳಿಲ್ಲದೇ 'ವಾಳ -2' ಸಿನಿಮಾ ₹200 ಕೋಟಿ ಗಳಿಸಿದ್ದು ಹೇಗೆ?

'ವಾಳ- 2: ಬಯೋಪಿಕ್ ಆಫ್ ಎ ಬಿಲಿಯನ್ ಬ್ರೋಸ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಕ್ಷರಶಃ ಸುನಾಮಿ ಎಬ್ಬಿಸಿದೆ. ವಿಷು ಹಬ್ಬದ ರಜಾದಿನಗಳಲ್ಲಿ ಶುರುವಾದ ಈ ನಾಗಾಲೋಟ ಈಗ ಕೆಲಸದ ದಿನಗಳಲ್ಲೂ (Weekdays) ಮುಂದುವರಿದಿದ್ದು, ವಿಶ್ವದಾದ್ಯಂತ ₹200

20 Apr 2026 11:30 pm
ನಾನು ಹಾಗೂ ಡಾ. ರಾಜ್‌ಕುಮಾರ್ ಶೂದ್ರರು, ಉಳಿದವ್ರು ಬ್ರಾಹ್ಮಣರಿದ್ರು; ನನಗೆ ಅವಕಾಶ ಕೊಡ್ಬಾರ್ದು ಅಂತ ನೋಡಿದ್ದ ನಿರ್ದೇಶಕ

ಚಿತ್ರರಂಗದಲ್ಲಿ ಅಷ್ಟು ಸುಲಭವಾಗಿ ಅವಕಾಶಗಳು ಸಿಗಲ್ಲ. ನಾನಾ ಕಾರಣಗಳಿಂದ ಅವಕಾಶಗಳು ತಪ್ಪಿ ಹೋಗುತ್ತವೆ. ಡಾ. ರಾಜ್‌ಕುಮಾರ್ ಚಿತ್ರರಂಗದಲ್ಲಿ ಗೆಲ್ಲುವುದು ಅಷ್ಟು ಸುಲಭ ಇರಲಿಲ್ಲ. ಹಿಂದುಳಿದ ಸಮುದಾಯದಿಂದ ಬಂದವರು ಎನ್ನುವ ಕ

20 Apr 2026 10:56 pm
'AI' ತಂತ್ರಜ್ಞಾನ ಬಳಸಿ ರೆಡಿ ಆಯ್ತು ಕನ್ನಡ ಸಿನಿಮಾ; ಬೆರಗು ಮೂಡಿಸಿದ 'ರಾಣಿ ಚೆನ್ನಮ್ಮ' ಟೀಸರ್

'AI' ತಂತ್ರಜ್ಞಾನ ವಿಶ್ವದಾದ್ಯಂತ ಹಲ್‌ಚಲ್ ಎಬ್ಬಿಸಿದೆ. ಈ ತಂತ್ರಜ್ಞಾನದಿಂದ ಕೆಲವರಲ್ಲಿ ಆತಂಕ ಮೂಡಿದೆ. ಇನ್ನು ಕೆಲವರಿಗೆ ಖುಷಿ ಕೊಟ್ಟಿದೆ. ಇದೇ ಎಐ ಅನ್ನು ಬಳಸಿಕೊಂಡು ದುಡಿಮೆ ಮಾಡುವುದಕ್ಕೂ ಶುರು ಮಾಡಿದ್ದಾರೆ. ಆದರೆ, ವಿಶ್ವ

20 Apr 2026 9:32 pm
ಗಿಲ್ಲಿಗೆ ಚಿನ್ನದ ಸರ ಹಾಕಿ ವಾಪಸ್ ಕಿತ್ಕೋತಾರೆ, ನನಗೆ ಚಿನ್ನ ಕೊಟ್ಟು ಮನೆಗೆ ಕಳಿಸ್ತಾರೆ ; ವ್ಯತ್ಯಾಸ ಇಷ್ಟೇ- ಡಾಗ್ ಸತೀಶ್

ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ, ಎರಡನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಇರಬೇಕು. ಆದರೆ ಕೆಲವರು ಸೋತ ನಂತರ ಹಗೆತನ ಬೆಳೆಸಿಕೊಂಡು ಮತ್ತು ಅದನ್ನು ಪೋಷಿಸಿಕೊಂಡು ಬರುತ್ತಾರೆ.

20 Apr 2026 9:19 pm
39ನೇ ವರ್ಷದಲ್ಲಿ ಎರಡನೇ ಬಾರಿ ತಂದೆಯಾದ ಅಟ್ಲಿ ; ರಾಕಾ ನಿರ್ದೇಶಕನ ಮನೆಗೆ ಬಂದಳು ಮಹಾಲಕ್ಷ್ಮೀ

ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಉದ್ಯಮದಲ್ಲಿ ಬಾಕ್ಸಾಫೀಸ್‌ನ ಲೆಕ್ಕಾಚಾರ ಆಚೆಯೂ ವೈಯಕ್ತಿಕ ಬದುಕೆನ್ನುವುದು ಇರುತ್ತೆ. ಹಾಗೇ ನೋಡಿದರೆ ಅಭಿಮಾನಿಗಳ ಮನ ತಣಿಸಲು ದಿನವಿಡೀ ದುಡಿಯುವ ಚಿತ್ರರಂಗದವರಿಗೆ ಎಲ್ಲರಂ

20 Apr 2026 7:58 pm
4ವರ್ಷದ ನಂತರ ಗುಡ್ ನ್ಯೂಸ್ ನೀಡಿದ ಶ್ರೀರಸ್ತು ಶುಭಮಸ್ತು ಪೂರ್ಣಿ;ಪೋಷಕರಾಗಿ ಬಡ್ತಿ ಪಡೆಯುತ್ತಿದ್ದಾರೆ ಲಾವಣ್ಯ-ಶಶಿ

ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂಥಾ ಪ್ರೀತಿಯ ಬಲೆಯಲ್ಲಿ ಚಿತ್ರರಂ

20 Apr 2026 6:21 pm
ರಾಜೇಶ್ ನಟರಂಗ ಅವರ 'ಲವ್ ಸೀಸನ್ಸ್' ಟೀಸರ್ ನೋಡಿದ್ರಾ? ಟ್ರೆಂಡ್ ಆಗ್ತಿರೋದ್ಯಾಕೆ?

ಚಿತ್ರರಂಗ ಯಾವುದೇ ಇರಲಿ ಹೊಸಬರು ಬರಬೇಕು. ಹೊಸ ಹೊಸ ಆಲೋಚನೆಗಳು ಹೊತ್ತು ಬಂದರೆ ಆ ಸಿನಿಮಾ ಇಂಡಸ್ಟ್ರಿ ಯಶಸ್ಸು ಕಾಣುತ್ತದೆ. ಕನ್ನಡ ಚಿತ್ರರಂಗದಲ್ಲಿ ಹೊಸತಂಡಗಳು ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತವೆ. ವಿಭಿನ್ನ ಕಾನ್

20 Apr 2026 5:07 pm
ವಿಜಯ್‌ಗೆ ವೋಟ್ ಹಾಕಬೇಡಿ ಎನ್ನುತ್ತಿರುವ ಸತ್ಯರಾಜ್; ವಿಜಯ್‌ಗೆ ವೋಟ್ ಹಾಕಿ ಎಂದ ಮಗ

ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿಯಿಕೆ. ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ನಡುವೆ ಈ ಬಾರಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕಣದಲ್ಲಿದೆ. ದಳಪತಿ ಎಂಟ್ರಿ ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದ

20 Apr 2026 4:08 pm
'ಗೌರಿ ಶಂಕರ','ನೀ ಇರಲು ಜೊತೆಯಲಿ','ಶಾರದೆ';ಒಂದರಲ್ಲೇ ಮೂರು ಸೀರಿಯಲ್.. ಇದು ತ್ರಿವೇಣಿ ಸಂಗಮ

ಕನ್ನಡ ಕಿರುತೆರೆಯಲ್ಲಿ ಹೊಸ ಹೊಸ ಸೀರಿಯಲ್‌ಗಳು ಪ್ರಸಾರ ಆಗುತ್ತಲೇ ಇರುತ್ತವೆ. ಇನ್ನು ಕೆಲವೊಮ್ಮೆ ಸೀರಿಯಲ್‌ಗಳಲ್ಲಿ ನಾನಾ ರೀತಿಯ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗೆ ಎರಡು ಸೀರಿಯಲ್‌ಗಳನ್ನು ಒಟ್ಟಿಗೆ ಸೇರಿ

20 Apr 2026 3:25 pm
ಅಪಘಾತದಲ್ಲಿ ಮೃತಪಟ್ಟಿದ್ದ 'ಚಿರಂಜೀವಿ ಸುಧಾಕರ್' ಸಿನಿಮಾ ನಟಿ; ಮಗಳ ನೆನೆದು ತಾಯಿ ಭಾವುಕ

ಪರಭಾಷಾ ನಟಿಯರು ಕನ್ನಡ ಸಿನಿಮಾಗಳಲ್ಲಿ ನಟಿಸೋದು ಹೊಸದೇನು ಅಲ್ಲ. ಕೇರಳದ ಸಾಕಷ್ಟು ನಟಿಯರು ತೆಲುಗು, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. 80 ಹಾಗೂ 90ರ ದಶಕದಲ್ಲಿ ಮಲಯಾಳಂ ನಟಿ ಮೋನಿಷಾ ಉನ್ನಿ ದಕ

20 Apr 2026 2:02 pm
ನನ್ನ ಗಂಡ ಕುಡುಕ ಅನ್ನೋದು ಗೊತ್ತಾಗಿದ್ದೇ ಮದುವೆಯಾದ್ಮೇಲೆ ; ಡಿವೋರ್ಸ್‌ ಆದ ವರ್ಷವೇ ತೀರ್ಕೊಂಡ್ರು - ಕಣ್ಣೀರಾದ ನಟಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಆದರೂ ಕೂಡ ಅಮಲಿನಲ್ಲಿ ಅನೇಕರು ತೇಲುತ್ತಾರೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚಾಗುತ್ತಿದೆಯೇ ಹೊರತು ಕಡಿಮೆಯಂತೂ ಆಗುತ್ತಿಲ್ಲ. ಇನ್ನು, ಚಿತ್ರರಂಗದಲ್ಲಿ ಕೂಡ ಅನೇಕರು ದೇಹದ ದಣಿವು ನೀಗಿ

20 Apr 2026 1:40 pm
ಮುತ್ತುರಾಜ್ ಹಾಗೂ ಪಾರ್ವತಮ್ಮ ಮದುವೆಯಲ್ಲಿ ಯಾರಿಗೆ ಹೆಚ್ಚು ಮುಯ್ಯಿ ಬಂದಿತ್ತು?

ಡಾ. ರಾಜ್‌ಕುಮಾರ್ ಬರೀ ತಮ್ಮ ಸಿನಿಮಾಗಳಿಂದ ಮಾತ್ರ ಕನ್ನಡಿಗರಿಗೆ ಹತ್ತಿರವಾಗಲಿಲ್ಲ. ತಮ್ಮ ಆದರ್ಶ ಗುಣಗಳಿಂದಲೂ ಮನೆಮಾತಾಗಿದ್ದರು. ನಾಟಕಗಳಲ್ಲಿ ನಟಿಸುತ್ತಿದ್ದ ಮುತ್ತುರಾಜ್ ಬಾಳಿಗೆ ಪಾರ್ವತಮ್ಮ ಅದೃಷ್ಟ ದೇವತೆಯಾಗಿ ಬಂದ

20 Apr 2026 12:36 pm
ಮತ್ತೆ ಮಹೇಶ್ ಬಾಬುಗೆ ಪಾಸ್‌ಪೋರ್ಟ್ ವಾಪಸ್ ಕೊಟ್ಟ ನಿರ್ದೇಶಕ ರಾಜಮೌಳಿ

ತೆಲುಗು ನಟ ಮಹೇಶ್ ಬಾಬು 'ವಾರಣಾಸಿ' ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗುವ ಲೆಕ್ಕಾಚಾರದಲ್ಲಿದ್ದಾರೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ತೆರೆಗೆ ಬರಲಿದೆ. ಮುಂದಿನ ವರ್ಷ ಏಪ್ರಿಲ್ 7ರಂದು ಸಿ

20 Apr 2026 11:36 am
ಬಿಗ್ ಬಾಸ್ ಟ್ರೋಫಿ ಮುಡಿಗೇರಿಸಿಕೊಂಡ ಲಕ್ಷ್ಮೀ ನಿವಾಸ ನಟಿ ; ಗೆದ್ದ ಹಣ ಎಷ್ಟು ?

''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ

20 Apr 2026 9:56 am
Bhooth Bangla Box Office Day 3:3ನೇ ದಿನವೂ ಬಾಕ್ಸಾಫೀಸ್‌ನಲ್ಲಿ ಗೆದ್ದ ಅಕ್ಷಯ್ ಕುಮಾರ್;₹100 ಕೋಟಿ ದಾಟಿತೇ 'ಭೂತ್ ಬಂಗ್ಲ'?

ಬಾಲಿವುಡ್‌ನಲ್ಲಿ ಮತ್ತೊಂದು ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡುವತ್ತ ಹೆಜ್ಜೆ ಹಾಕುತ್ತಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ಪ್ರಿಯದರ್ಶನ ಕಾಂಬಿನೇಷನ್‌ನಲ್ಲಿ ಬಂದಿರುವ 'ಭೂತ್ ಬಂಗ್ಲ' ಸಿನಿಮಾ ಕಳೆದ ಮೂರು ದಿನಗಳಲ್

20 Apr 2026 9:25 am
Pavithra Lokesh: ನರೇಶ್ ಜೊತೆ ಮದುವೆ ಆದ್ಮೇಲೆ ಪವಿತ್ರಾ ಲೋಕೇಶ್ ಬಳಿ ಇರುವ ಆಸ್ತಿ ಎಷ್ಟು ಗೊತ್ತೇ?

ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಇತ್ತೀಚೆಗೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಕನ್ನಡ ಹಾಗೂ ತೆಲುಗಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಜನ ಮನ ಗೆದ್ದಿದ್ದರು. ತೆಲುಗಿನ ಹಿರಿಯ ನಟ ನ

20 Apr 2026 8:14 am
ಸಂಭವಂ ಅಧ್ಯಾಯಂ ಒನ್ನು: ಕಾಡಿನ ಟೈಮ್-ಲೂಪ್ ರಹಸ್ಯ, ಒಟಿಟಿಯಲ್ಲಿ ಈಗಲೇ ನೋಡಿ!

ಮಲಯಾಳಂ ಚಿತ್ರರಂಗದ ಸಣ್ಣ ಬಜೆಟ್‌ನ ಪ್ರಯೋಗಾತ್ಮಕ ಸೈ‑ಫೈ ಸಿನಿಮಾಗಳ ಸಾಲಿಗೆ ಈಗ ಹೊಸ ಅತಿಥಿಯ ಆಗಮನವಾಗಿದೆ. ಕಾಡಿನ ಹಿನ್ನೆಲೆಯಲ್ಲಿ ನಡೆಯುವ ಮಿಸ್ಟರಿ ಕಥೆಯುಳ್ಳ ಟೈಮ್‑ಲೂಪ್ ಥ್ರಿಲ್ಲರ್ 'ಸಂಭವಂ ಅಧ್ಯಾಯಂ ಒನ್ನು' (Sambhavam Adhyayam On

19 Apr 2026 11:45 pm
ಮೂರೇ ವರ್ಷಕ್ಕೆ ಮುರಿದು ಬಿತ್ತು ದಾಂಪತ್ಯ ? ಪತ್ನಿ ಮತ್ತು ಮಗಳ ಫೋಟೊಗಳನ್ನೆಲ್ಲಾ ಡಿಲೀಟ್ ಮಾಡಿದ ಸ್ಟಾರ್ ಹೀರೋ

ಮದುವೆ ಒಂದು ಸಾಂಸ್ಥಿಕ ವ್ಯವಸ್ಥೆ ಎನ್ನುವ ಮಾತು ಹಿಂದೆ ಪ್ರಚಲಿತದಲ್ಲಿತ್ತು. ಆದರೆ ಈಗ ಬದಲಾದ ಸಾಮಾಜಿಕ.. ಆರ್ಥಿಕ.. ಶೈಕ್ಷಣಿಕ.. ವಿಚಾರಗಳು ಮದುವೆಯ ಪರಿಕಲ್ಪನೆ ಮತ್ತು ರೂಪುರೇಷೆಯನ್ನು ಬದಲಿಸಿವೆ. ಮದುವೆ ಈಗ ವ್ಯವಸ್ಥೆಯಾಗಿ

19 Apr 2026 9:42 pm
ಮೃಣಾಲ್ ಠಾಕೂರ್, ಶ್ರೀಲೀಲಾಗೆ ಸೆಡ್ಡು ಹೊಡೆದ ಗಾಳಿಪಟ 2 ಚೆಲುವೆ ; ರಾಮ್ ಚರಣ್ 'ಪೆದ್ದಿ'ಯಲ್ಲಿ ಐಟಂ ಡ್ಯಾನ್ಸ್ ?

ಸಾಮಾನ್ಯವಾಗಿ ಒಬ್ಬ ಸೂಪರ್ ಸ್ಟಾರ್ ನಾಯಕನ ಚಿತ್ರ ಆರಂಭವಾದರೆ, ಆ ಚಿತ್ರದ ಸುತ್ತಮುತ್ತ ಹತ್ತಾರು ಪ್ರಶ್ನೆಗಳು ಹುಟ್ಟಿಕೊಳ್ತಾವೆ. ಚಿತ್ರದ ಕಥೆ ಆದಿ ಸೇರಿ ಹಲವು ವಿಚಾರಗಳಿಂದ ಕುತೂಹಲ ತಂತಾನೇ ಗರಿಗೇದರುತ್ತೆ. ಇಲಿ ಹೋದರೂ ಹು

19 Apr 2026 8:28 pm
14 ತಿಂಗಳ ಕಾಯುವಿಕೆ ಅಂತ್ಯ ; ಸದ್ದಿಲ್ಲದೇ ಓಟಿಟಿಗೆ ಬಂತು ಸನ್ನಿ ಲಿಯೋನ್ ಅಭಿನಯದ ಸಿನಿಮಾ

ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರ ನೋಡಲು ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿಯೇ ಮನರಂಜನೆ ಇದೆ. ಚಿತ್ರ ನೋಡಲು ನೆಟ್‌ಫ್ಲಿಕ್ಸ್ , ಅಮೆಜಾನ್, ಜೀ

19 Apr 2026 6:01 pm
Bhooth Bangla Box Office Day 2: 2ನೇ ದಿನ 'ಭೂತ್ ಬಂಗ್ಲ' ಕಲೆಕ್ಷನ್‌ನಲ್ಲಿ ಏರಿಕೆ; ಯಶಸ್ಸಿನ ರುಚಿ ಕಂಡರೇ ಅಕ್ಷಯ್ ಕುಮಾರ್?

ಅಕ್ಷಯ್ ಕುಮಾರ್ ಸಿನಿಮಾ 'ಭೂತ್ ಬಂಗ್ಲ' ಶುಕ್ರವಾರದಂದು (ಏಪ್ರಿಲ್ 17) ಅದ್ಧೂರಿಯಾಗಿ ರಿಲೀಸ್ ಆಗಿದೆ. ಹಿರಿಯ ನಿರ್ದೇಶಕ ಪ್ರಿಯದರ್ಶನ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾ ಮೇಲೆ ಬಾಲಿವುಡ್ ಮಂದಿ ನಿರೀಕ್ಷೆಯನ್ನು ಇಟ್ಟುಕೊಂಡಿದ್

19 Apr 2026 2:55 pm
ಬಸ್‌ನಲ್ಲಿ ಕೈ ಹಾಕಿದ, ಎಲ್ಲರೆದುರು ಅಲ್ಲೇ ಕಪಾಳಕ್ಕೆ ಬಾರಿಸಿದೆ - ಬಿಗ್ ಬಾಸ್ ರಿಷಾ ಗೌಡ

ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪುರುಷನಿಗೆ ಸರಿ ಸಮಾನವಾಗಿ ಮಹಿಳೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾಳೆ. ಸಾಮಾಜಿಕವಾಗಿ.. ಆರ್ಥಿಕವಾಗಿ... ರಾಜಕೀಯವಾಗಿ.. ಮಹಿಳೆ ಸಬಲಳಾಗುತ್ತಿದ್ದಾಳೆ ಎನ್ನುವುದಕ್ಕೆ ಹಲವಾರು ಉದಾಹ

19 Apr 2026 2:31 pm
ಕೋರ್ಟ್ ಹೊರಗೆ ಡಿವೋರ್ಸ್ ಡೀಲ್ ಕುದುರಿಸಿದ ನಟ ವಿಜಯ್; ಪತ್ನಿ, ಮಕ್ಕಳಿಗೆ ಏನೆಲ್ಲಾ ಕೊಡಲು ಒಪ್ಪಿದ್ರು?

ಒಂದ್ಕಡೆ ಹೊಸ ಪಕ್ಷ ಕಟ್ಟಿ ರಾಜಕೀಯರಂಗ ಪ್ರವೇಶಿಸಿರುವ ತಮಿಳು ನಟ ವಿಜಯ್ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿತ್ತು. ವಿಜಯ್ ಹಾಗೂ ಸಂಗೀತಾ ಸೊರ್ನಲಿಂಗಂ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕೆಲ ದಿನಗಳ ಹಿಂದೆ ಪತಿಯಿಂದ ಡಿವ

19 Apr 2026 1:25 pm
ಹೊಸ ಸಿನಿಮಾ ಟೀಸರ್ ಅನಾವರಣ ಮಾಡಿ ರಿಲೀಸ್ ದಿನಾಂಕ ಘೋಷಿಸಿದ ಹೊಂಬಾಳೆ ಫಿಲ್ಮ್ಸ್

ಹೈ ಬಜೆಟ್ ಸಿನಿಮಾಗಳನ್ನು ನಿರ್ಮಿಸುತ್ತಿದ್ದ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಸೈಲೆಂಟ್ ಆಗಿಬಿಟ್ಟಿದೆ. 'ಕಾಂತಾರ- 1' ಬಳಿಕ ಯಾವುದೇ ಸಿನಿಮಾ ಆರಂಭಿಸಿಲ್ಲ. 'KGF'-3, 'ಸಲಾರ್-2', 'ಕಾಂತಾರ- 2', ಹೃತಿಕ್ ರೋಷನ್ ಜೊತೆಗೂ ಒಂದು ಸಿನಿಮಾ ಘೋಷಣೆ ಮಾ

19 Apr 2026 12:46 pm
ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ; ನಾನು ಬ್ಯುಸಿ, ಸ್ವಲ್ಪ ತಾಳ್ಮೆಯಿಂದಿರಿ ಎಂದ ಪ್ರಕಾಶ್ ರಾಜ್

ಬಹುಭಾಷಾ ನಟ ಪ್ರಕಾಶ್ ರಾಜ್ ವಿವಾದಗಳಿಂದಲೂ ಪದೇ ಪದೆ ಸುದ್ದಿ ಆಗುತ್ತಾರೆ. ಇತ್ತೀಚೆಗೆ ಶ್ರೀರಾಮ, ಲಕ್ಷ್ಮಣರ ಬಗ್ಗೆ ನೀಡಿದ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಮೊಕದ್ದಮ

19 Apr 2026 11:59 am
ಡಿವೋರ್ಸ್‌ ವದಂತಿಗೆ ಫುಲ್ ಸ್ಟಾಪ್ ; 2ನೇ ಬಾರಿ ಗರ್ಭಿಣಿಯಾದ ದೀಪಿಕಾ- 18 ತಿಂಗಳಲ್ಲೇ ಮತ್ತೊಂದು ಗುಡ್ ನ್ಯೂಸ್

ಕನ್ನಡದ ''ಐಶ್ವರ್ಯ'' ಚಿತ್ರದಿಂದ ವೃತ್ತಿ ಬದುಕು ಶುರು ಮಾಡಿ ಆ ನಂತರ ಬಾಲಿವುಡ್‌ಗೆ ವಲಸೆ ಹೋಗಿ ಅಲ್ಲಿಯೇ ಬದುಕು ಕಟ್ಟಿಕೊಂಡವರು ದೀಪಿಕಾ ಪಡುಕೋಣೆ. ''ಓಂ ಶಾಂತಿ ಓಂ'' ಚಿತ್ರದ ಮೂಲಕ, ಹಿಂದಿ ಚಿತ್ರರಂಗವನ್ನ ಪ್ರವೇಶಿಸಿದ ದೀಪಿಕಾ

19 Apr 2026 11:51 am
ನೀನು ನಟಿಯಾಗೋದು ಬೇಡ, ದರ್ಶನ್ ಜೊತೆ ಮದ್ವೆಯಾಗಿ ಸೆಟ್ಲ್ ಆಗಿಬಿಡು; ಖ್ಯಾತನಟಿಗೆ ಸಲಹೆ ಕೊಟ್ಟಿದ್ರು ತಂದೆ

ತೂಗುದೀಪ ಶ್ರೀನಿವಾಸ್ ಮಗನಾದರೂ ದರ್ಶನ್ ಚಿತ್ರರಂಗದಲ್ಲಿ ಗುರ್ತಿಸಿಕೊಳ್ಳುವುದು ಅಷ್ಟು ಸುಲಭವಾಗಿರಲಿಲ್ಲ. ಆರಂಭದಲ್ಲಿ ಲೈಟ್‌ ಬಾಯ್, ಕ್ಯಾಮರಾ ಅಸಿಸ್ಟೆಂಟ್ ಆಗಿ ಕೂಡ ದರ್ಶನ್ ಕೆಲಸ ಮಾಡಿದ್ದರು. 'ಜನುಮದ ಜೋಡಿ' ಚಿತ್ರಕ್ಕೂ

19 Apr 2026 10:52 am
New OTT Releases; ಭಾನುವಾರ ಓಟಿಟಿಯಲ್ಲಿ ಇಂಟ್ರೆಸ್ಟಿಂಗ್ ಚಿತ್ರಗಳು; ಕನ್ನಡ ಸಸ್ಪೆನ್ಸ್ ಥ್ರಿಲ್ಲರ್ ಮಿಸ್ ಮಾಡ್ಬೇಡಿ

ದೊಡ್ಡ ದೊಡ್ಡ ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ ಹೋಗ್ತಿದೆ. ಐಪಿಎಲ್ ಆರ್ಭಟ ಕೂಡ ಅದಕ್ಕೆ ಒಂದು ಕಾರಣ ಎನ್ನಬಹುದು. ಏಪ್ರಿಲ್ 30ಕ್ಕೆ ಬರಬೇಕಿದ್ದ 'ಪೆದ್ದಿ' ಹಾಗೂ 'ಕೆಡಿ' ಚಿತ್ರಗಳ ಬಿಡುಗಡೆ ಕೂಡ ಮುಂದೂಡುವಂತಾಗಿದೆ. ಕ್ರಿಕೆಟ್

19 Apr 2026 9:51 am
'ಮಮ್ಮ' ಎಂದಿದ್ದಕ್ಕೆ ಕಮಲ್ ಪುತ್ರಿ ಶ್ರುತಿ ಹಾಸನ್ ಕೆಂಡಾಮಂಡಲ; ವಿಡಿಯೋ ವೈರಲ್

ಸಾರ್ವಜನಿಕ ಸ್ಥಳಗಳಲ್ಲಿ ಕೆಲವೊಮ್ಮೆ ಸೆಲೆಬ್ರೆಟಿಗಳಿಗೆ ಕಹಿ ಅನುಭವವಾಗುತ್ತದೆ. ಅದರಲ್ಲೂ ಪಾಪರಾಜಿಗಳ(ಛಾಯಾಗ್ರಾಹಕರು) ವರ್ತನೆಯಿಂದ ಕೆಲವರು ಬೇಸತ್ತು ಅಲ್ಲೇ ಆಕ್ರೋಶ ವ್ಯಕ್ತಪಡಿಸುವುದು ಇದೆ. ಇನ್ನು ಹಣ ಕೊಟ್ಟು ತಾವು ಹೋ

19 Apr 2026 8:19 am
'ಪೆದ್ದಿ' ಚಿತ್ರಕ್ಕಾಗಿ ರಾಮ್‌ಚರಣ್ ಜೇಬಿಗಿಳಿಸಿದ್ದೆಷ್ಟು? ಶಿವಣ್ಣ ಸಂಭಾವನೆ ಎಷ್ಟು?

ರಾಮ್‌ಚರಣ್ ನಟನೆಯ 'ಪೆದ್ದಿ' ಸಿನಿಮಾ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಏಪ್ರಿಲ್ 30ಕ್ಕೆ ಸಿನಿಮಾ ತೆರೆಗೆ ಬರಬೇಕಿತ್ತು. ಕಾರಣಾಂತರಗಳಿಂದ ಒಂದು ತಿಂಗಳು ತಡವಾಗಿ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಅದ್ಭುತವಾ

19 Apr 2026 7:41 am