ಬದುಕೇ ಹಾಗೇ ಯಾವಾಗ ಏನಾಗುತ್ತೆ ಎಂದು ಹೇಳಲು ಸಾಧ್ಯ ಇಲ್ಲ. ಜೀವನದಲ್ಲಿ ಯಾವುದು ಶಾಶ್ವತ ಅಲ್ಲ. ಒಂದು ಕ್ಷಣ ಇದ್ದ ಖುಷಿ ಇನ್ನೊಂದು ಕ್ಷಣ ಇರಲ್ಲ. ಒಂದರ್ಥದಲ್ಲಿ ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿ
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಗಂಧದ ಗುಡಿ'ಯಲ್ಲಿ ಇದೀಗ ಒಂದು ದೊಡ್ಡ ಸರ್ಪ್ರೈಸ್ ಕಾದಿದೆ. ಹೌದು, 'ಬಿಗ್ ಬಾಸ್ ಕನ್ನಡ ಸೀಸನ್ 12'ರಲ್ಲಿ ಸ್ಪರ್ಧಿಯಾಗಿದ್ದ ಮಂಜು ಭಾಷಿಣಿ ತಮ್ಮ ಪಯಣ ಮುಗಿಸಿ ಹೊರಬಂದಿದ್ದಾರೆ
ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ದೈವಗಳ ಆರಾಧನೆಯನ್ನು ಅತ್ಯಂತ ನಿಷ್ಠೆಯಿಂದ, ಭಕ್ತಿಯಿಂದ, ನಂಬಿಕೆಯಿಂದ ಆಚರಣೆ ಮಾಡಲಾಗುತ್ತದೆ. ಅಲ್ಲಿನ ದೈವಗಳು ಅವರ ಊರು, ಕುಟುಂಬವನ್ನು ರಕ್ಷಿಸುತ್ತವೆ ಎಂಬ ನಂಬಿಕೆಯಿದೆ.
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಇಂದು ಶಿಕ್ಷಣ ದುಬಾರಿಯಾಗಿದೆ. ಕೇವಲ ಬೆಂಗಳೂರಿನಲ್ಲಿಯೇ ಬಹುತೇಕ ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಕನಿಷ್ಠ 60 ಸಾವಿರ ಶಾಲಾ ಶುಲ್ಕ ಇದೆ. ಒಂದನೇ ತರಗತಿಗೆ ಮಗುವನ
ದರ್ಶನ್ ಸಿನಿಮಾ ರಿಲೀಸ್ ಆಗುತ್ತೆ ಅಂದರೆ ಥಿಯೇಟರ್ಗಳ ಮುಂದೆ ಅಭಿಮಾನಿಗಳು ಸಾಲುಗಟ್ಟಿ ನಿಲ್ಲುತ್ತಾರೆ. ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಸಿಗೋದೇ ಅನುಮಾನು ಅನ್ನೋ ವಾತಾವರಣವಿರುತ್ತೆ. 'ಕಾಟೇರ'ದಂತಹ ಮೆಗಾ ಬ್ಲಾಕ್ಬಸ್ಟರ್ ಸಿ
ಒಂದು ಚಿತ್ರ ಗೆಲ್ಲಬೇಕು ಅಂದರೆ ಅದರಲ್ಲಿ ಹತ್ತಾರು ಅಂಶಗಳಿರಬೇಕು. ಚೆಂದದ ಕಥೆ ಅದಕ್ಕೆ ಪೂರಕವಾದ ಚಿತ್ರಕಥೆ, ಸಂಭಾಷಣೆ, ಸಂಗೀತ, ತಂತ್ರಜ್ಞರ ಕೈ ಚಳಕ ಎಲ್ಲವೂ ಒಂದಕ್ಕೊಂದು ಕೂಡಿ ಬರಬೇಕು. ಅದಿಲ್ಲದೇ ಕೇವಲ ಸ್ಟಾರ್ ವ್ಯಾಲ್ಯೂ ಮ
ಕಾಲ ಎಷ್ಟೇ ಬದಲಾದರೂ.. ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದಿದ್ದರೂ.. ಇವತ್ತು ಕೂಡ ಮಹಿಳೆಯ ವ್ಯಕ್ತಿತ್ವವನ್ನು ಆಕೆಯ ಹಾಕಿಕೊಳ್ಳುವ ಬಟ್ಟೆಯಿಂದ ಹಲವರು ನಿರ್ಧಾರ ಮಾಡುತ್ತಾರೆ. ತುಂಡು ಉಡುಗೆ ನಮ್ಮದಲ್ಲ. ಬದಲಿಗೆ ವ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ಮಾತ್ರ ಅಲ್ಲ. ವ್ಯಕ್ತಿ ಮತ್ತು ವ್ಯಕ್ತಿತ್ವಗಳ ಸಂಘರ್ಷ ಕೂಡ ಹೌದು. ಈ ಸಂಘರ್ಷದಲ್ಲಿ ಕೆಲವರು ಕುತಂತ್ರದಿಂದ ಯುದ್ಧ ಗೆಲ್ಲಲು ಮುಂದಾಗುತ್ತಾರೆ. ಇನ್ನೂ ಕೆಲವರು ತಮ್ಮನ್ನು ತಾವು ಶ್ರೇಷ್ಠ ಎಂದುಕ
''ಬಿಗ್ ಬಾಸ್'' ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪುತ್ತಿದೆ. ದಿನದಿಂದ ದಿನಕ್ಕೆ ಮನೆಯಲ್ಲಿ ರಂಪ-ರಾಮಾಯಣ ಹೆಚ್ಚಾಗುತ್ತಿದೆ. ಅದರಲ್ಲಿಯೂ ಈ ವಾರ ಮನೆಯಲ್ಲಿ ಬರೀ ನಡೆದಿದ್ದು ಕಿರಿಕ್ಕೇ. ಒಂದು ಕಡೆ ಅಶ್ವಿನಿ ಗೌಡ ಅವರ ವಿರುದ್ಧ
ಪ್ರೀತಿಯ ಸುಖದ ಕ್ಷಣಗಳನ್ನು ಹೇಗೆ ಕೆಲವರು ಗುನುಗುತ್ತಿರುತ್ತಾರೋ ಹಾಗೇಯೇ ನೋವನ್ನು ಕೂಡ ಪದೇ ಪದೇ ಮನದೊಳಗೆ ಅನುಭವಿಸುತ್ತಿರುತ್ತಾರೆ. ಆಗಾಗ ಪ್ರೀತಿಯಲ್ಲಿ ಬೀಳುವುದು ಮತ್ತು ಪ್ರೀತಿಯಿಂದ ದೂರವಾಗುವುದು ಎಲ್ಲ ಸಾಮಾನ್ಯ ಈ
ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿಗೆಯಂತೆ .. ಯಾವಾಗ ಇಲ್ಲಿ ಏನಾಗುತ್ತೆ ಎಂದು ಹೇಳುವುದು ಕಷ್ಟ. ಇವತ್ತು ಇದ್ದಂಗೆ ನಾಳೆ ಇರಲ್ಲ. ಈಗಿದ್ದಂಗೆ.. ಇನ್ನೆರಡು ಸೆಕೆಂಡ್ನಲ್ಲಿ ಇರಲ್ಲ. ಅಂಥಾ ಮಾಯಾಜಾಲ ಈ
ಒಂದು ಸಿನಿಮಾ ಗೆದ್ರೆ ಎಲ್ರೂ ಮಾತಾಡ್ತಾರೆ. ಸಕ್ಸಸ್ ಮೀಟ್ ಮಾಡ್ತಾರೆ. ಬಾಕ್ಸಾಫೀಸ್ ಕಲೆಕ್ಷನ್ ಲೆಕ್ಕ ಕೊಡ್ತಾರೆ. ಸ್ಟಾರ್ ನಟರು ತಮ್ಮ ಸಿನಿಮಾಗಳ ರಿಸಲ್ಟ್ ಬಗ್ಗೆ ಹೆಚ್ಚು ಮಾತನಾಡಲ್ಲ. ಗೆದ್ರೆ ಮಾತ್ರ ಮುಂದಿನ ಸಿನಿಮಾ ಸಂಭಾವ
ರಿಯಲ್ ಸ್ಟಾರ್ ಉಪೇಂದ್ರ ಸದ್ಯ ತಮ್ಮ ಹೊಸ ತೆಲುಗು ಚಿತ್ರ 'ಆಂಧ್ರಕಿಂಗ್ ತಾಲೂಕ' ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಂಬಂಧ ಸಾಕಷ್ಟು ಸಂದರ್ಶನಗಳಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಶನವೊಂದರಲ್ಲಿ ಕನ್ನಡ ಚಿತ್ರರಂಗದ ಬಗ್ಗೆ
ಕ್ರಿಕೆಟ್ ಹಾಗೂ ಸಿನಿಮಾ ಎರಡಕ್ಕೂ ಮೊದಲಿಂದ ಗಂಡ-ಹೆಂಡ್ತಿಯ ಸಂಬಂಧ. ಬಿಟ್ರೂ ಬಿಡದ ಈ ಎರಡು ಮಾಯೆ, ಮಾಯಾಲೋಕದ ಸ್ವರ್ಗ ತೆರೆದಿಡುವ ಉದ್ಯಮಗಳು. ಇಲ್ಲಿ ಆಟದ ಜೊತೆ ಹಣ ಇದೆ. ಗೆಲುವಿನ ಜೊತೆ ನಾನಾ ಬಗೆಯ ನಶೆ ಇದೆ. ಇನ್ನೂ.. ಮೊಹಮ್ಮದ್ ಅ
ದಕ್ಷಿಣ ಭಾರತೀಯ ಚಿತ್ರರಂಗದ ಅಬ್ಬರ, ಬಾಲಿವುಡ್ ನ ಬಾವಿಗೆ ತಳ್ಳಿದೆ ಎನ್ನುವುದು ಅನೇಕರ ಅಭಿಪ್ರಾಯ. ಹಾಗೇ ನೋಡಿದರೆ ಈ ಮಾತು ನಿಜಾ ಕೂಡಾ ಹೌದು. ಯಾಕೆಂದರೆ ಕೊರೊನಾ ನಂತರದ ದಿನಗಳಲ್ಲಿ ಬಾಲಿವುಡ್ ಎದ್ದಿದ್ದು ಕಡಿಮೆ. ಬೋರಲು ಬಿದ
ಕೊರೊನಾ ಎಂಬ ಪೀಡೆ ವಕ್ಕರಿಸಿಕೊಳ್ಳುವ ಮೊದಲು ಬಾಲಿವುಡ್ನವರ ಪಾರುಪಥ್ಯ ಇತ್ತು. ಒಂದು ವರದಿಯ ಪ್ರಕಾರ 2019ರಲ್ಲಿ ಬಾಲಿವುಡ್ನ ಒಂದು ವರ್ಷದ ಗಳಿಕೆ 16 ಸಾವಿರ ಕೋಟಿಯವರೆಗೆ ತಲುಪಿತ್ತು. ಆದರೆ ಕೊರೊನಾ ನಂತರ ಬಾಲಿವುಡ್ಗೆ ಹಿಡಿದ
ಕನ್ನಡ ಕಿರುತೆರೆಯ ಜನಪ್ರಿಯ 'ಭಾಗ್ಯಲಕ್ಷ್ಮಿ' ಧಾರಾವಾಹಿಯ ಇಂದು (ನವೆಂಬರ್ 22) ಒಂದು ಗಂಟೆಯ ಮಹಾಸಂಚಿಕೆಯನ್ನು ಪ್ರಸಾರ ಮಾಡುತ್ತಿದೆ. ಈಗಾಗಲೇ ಭಾಗ್ಯಲಕ್ಷ್ಮಿಯ ಹೋರಾಟವನ್ನು ತೆರೆಮೇಲೆ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಕಥೆ
ಸೋಶಿಯಲ್ ಮೀಡಿಯಾದಲ್ಲಿ ಕೆಲವರ ಹುಚ್ಚಾಟ ಮಿತಿ ಮೀರುತ್ತದೆ. ಸೆಲೆಬ್ರೆಟಿಗಳ ಪ್ರತಿ ನಡೆ, ಮಾತು, ವರ್ತನೆಯನ್ನು ಜನ ಗಮನಿಸುತ್ತಿರುತ್ತಾರೆ. ಆದರೆ ರೀಲ್ಸ್, ಯೂಟ್ಯೂಬ್ ವೀಡಿಯೋ ಮಾಡುವ ಭರದಲ್ಲಿ ಏನೋ ಮಾತನಾಡಿ ವಿವಾದಕ್ಕೆ ಸಿಲು
ಪರಭಾಷಾ ಸಿನಿಮಾಗಳನ್ನು ಕನ್ನಡದಲ್ಲಿ ಡಬ್ ಮಾಡಿ ಬಿಡಬೇಕು ಎನ್ನುವ ಆಗ್ರಹ ಬಹಳ ದಿನಗಳಿಂದ ಕೇಳಿಬರ್ತಿದೆ. ಕೆಲವರು ಇವತ್ತಿಗೂ ಡಬ್ ಮಾಡಿ ಇಲ್ಲಿ ಸಿನಿಮಾ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ. ಇನ್ನು ಪರಭಾಷಾ ಸಿನಿಮಾಗಳ ಬಿ
'ಅಮೃತವರ್ಷಿಣಿ' ಧಾರಾವಾಹಿ ಖ್ಯಾತಿಯ ನಟಿ ರಜನಿ ಇತ್ತೀವೆಗೆ ಹಸೆಮಣೆ ಏರಿದ್ದರು. ಪ್ರಿಯಕರ ಅರುಣ್ ವೆಂಕಟೇಶ್ ಜೊತೆ ಹೊಸ ಬಾಳಿಗೆ ಕಾಲಿಟ್ಟಿದ್ದರು. ಜಿಮ್ ಕೋಚ್ ಆಗಿರುವ ಅರುಣ್ ಹಾಗೂ ರಜಿನಿ ಲವ್ವಲ್ಲಿ ಬಿದ್ದಿದ್ದಾರೆ ಎಂದು ಗುಲ
ಬ್ಲಾಕ್ಬಸ್ಟರ್ ಅನಿಮೇಟೆಡ್ ಚಿತ್ರ 'ಮಹಾವತಾರ್ ನರಸಿಂಹ', 98ನೇ ಅಕಾಡೆಮಿ ಪ್ರಶಸ್ತಿಗಳ ಅತ್ಯುತ್ತಮ ಅನಿಮೇಟೆಡ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಸ್ಪರ್ಧೆಗೆ ಪ್ರವೇಶಿಸಿದೆ. ಅಶ್ವಿನ್ ಕುಮಾರ್ ನಿರ್ದೇಶನದ ಮತ್ತು ಕ್ಲೀಮ್ ಪ್ರೊಡಕ
ಬಿಗ್ಬಾಸ್ ಸೀಸನ್ 12ರ ಮತ್ತೊಂದು ವೀಕೆಂಡ್ ಪಂಚಾಯ್ತಿಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಪ್ರೋಮೊ ಬಂದು ಕೂತೂಹಲ ಮೂಡಿಸಿದೆ. ಅಶ್ವಿನಿ ಗೌಡಗೆ ಕಿಚ್ಚ ಸುದೀಪ್ ಖಡಕ್ಕಾಗಿ ಕ್ಲಾಸ್ ತಗೊಂಡಿದ್ದಾರೆ. ಮನೆಯಲ್ಲಿ 'ವುಮೆನ್ ಕಾರ್ಡ
ತೆಲುಗು ನಟ ನಂದಮೂರಿ ಬಾಲಕೃಷ್ಣ ಹಾಗೂ ಶಿವರಾಜ್ಕುಮಾರ್ ನಡುವೆ ಆತ್ಮೀಯ ಸ್ನೇಹವಿದೆ. ಸಾಕಷ್ಟು ವೇದಿಕೆಗಳಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಬಾಲಯ್ಯನ ಚಿತ್ರದಲ್ಲಿ ಶಿವಣ್ಣ ಹೆಜ್ಜೆ ಹಾಕಿರುವುದು ಇದೆ. ಇಬ್ಬರೂ
ಬಿಗ್ ಬಾಸ್ ಮನೆಯಲ್ಲಿ ಕಳೆದ ಕೆಲವು ದಿನಗಳಿಂದ ವೈಮಸ್ಸು ಹೆಚ್ಚಾಗಿದೆ. ಮೊದಲೇ ಗಿಲ್ಲಿ ಹಾಗೂ ಅಶ್ವಿನಿ ಗೌಡ ಮಧ್ಯೆ ಸಮರ ನಡೆಯುತ್ತಲೇ ಇದೆ. ಈ ಮಧ್ಯೆ ಅಶ್ವಿನಿ ಗೌಡ ಮನೆಯ ಕ್ಯಾಪ್ಟನ್ ಆಗಿದ್ದ ರಘು ಅವರ ಜೊತೆನೂ ಕಿತ್ತಾಡಿಕೊಂಡಿದ
ಭಾರತೀಯ ಚಿತ್ರರಂಗದ ಅತೀ ದುಬಾರಿ ಸಿನಿಮಾ 'ವಾರಾಣಾಸಿ'. ಎಸ್ ಎಸ್ ರಾಜಮೌಳಿ, ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾ ಜೋರಾಗಿ ಸದ್ದು ಮಾಡುವುದಕ್ಕೆ ಶುರು ಮ
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳು ಬಾಕಿಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೀತಿದೆ. ಕ್ರಿಸ್ಮಸ್ ಸಂಭ್ರಮದಲ್ಲಿ ಆಕ್ಷನ್ ಥ್ರಿಲ್ಲರ್ ಸಿನಿಮಾ ತೆರೆಗೆ ಬರ್ತಿದೆ.
ನಂದಮೂರಿ ಬಾಲಕೃಷ್ಣ ನಟನೆಯ 'ಅಖಂಡ- 2' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಚಿಕ್ಕಬಳ್ಳಾಪುರದಲ್ಲಿ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ನಡೆದಿದೆ. ನಟ ಶಿವರಾಜ್ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹಾಜರ
ಸ್ಯಾಂಡಲ್ವುಡಗೆ ಡಿಸೆಂಬರ್ ತಿಂಗಳ ಲಕ್ಕಿ. ಪ್ರತಿ ವರ್ಷ ಕನ್ನಡ ಸಿನಿಮಗಳು ಬಾಕ್ಸಾಫೀಸ್ನಲ್ಲಿ ದಾಖಲೆ ಬರೆದಿದ್ದು ಇದ ತಿಂಗಳಿನಲ್ಲಿಯೇ. ಈ ವರ್ಷ ಕೂಡ ಡಿಸೆಂಬರ್ ತಿಂಗಳಲ್ಲಿ ಸಿನಿಪ್ರಿಯರಿಗೆ ಮಸ್ತ್ ಮನರಂಜನೆ ಸಿಗೋದು ಗ್
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಯಾವ ವಿಚಾರ ವೈರಲ್ ಆಗಿ ಚರ್ಚೆ ಹುಟ್ಟಾಕ್ಕುತ್ತೋ ಹೇಳೋಕೆ ಸಾಧ್ಯವಿಲ್ಲ. ಯಾರೋ ಒಬ್ಬರು ಏನೋ ಪೋಸ್ಟ್ ಮಾಡೋದು, ಅದಕ್ಕೆ ಪರ ವಿರೋಧ ಚರ್ಚೆ ಶುರುವಾಗುವುದು ನಡೆಯುತ್ತಲೇ ಇರುತ್ತದೆ. ಇದೀಗ 'X' ವೇದಿಕ
'ಕಾಂತಾರ- 1' ಸಿನಿಮಾ ಯಶಸ್ವಿಯಾಗಿ 50 ದಿನ ಪೂರೈಸಿದೆ. ಬಾಕ್ಸಾಫೀಸ್ನಲ್ಲಿ ಸಿನಿಮಾ ಆರ್ಭಟ ಇನ್ನು ಕಮ್ಮಿ ಆಗಿಲ್ಲ. ವಿಶ್ವದಾದ್ಯಂತ ಸಿನಿಮಾ ಗಳಿಕೆ 800 ಕೋಟಿ ರೂ. ದಾಟಿ ಮುಂದುವರೆದಿದೆ. ಇದೆಲ್ಲದರ ನಡುವೆ ಶೀಘ್ರದಲ್ಲೇ ರಿಷಬ್ ಶೆಟ್ಟ
'ಕಾಂತಾರ' ಬಳಿಕ ವಿಶ್ವಕ್ಕೆ ತುಳುನಾಡಿನ ದೈವಗಳ ಪರಿಚಯ ಆಗಿದೆ. ಅದರಲ್ಲೂ ಗುಳಿಗ ಹಾಗೂ ಪಂಜುರ್ಲಿ ದೈವದ ಬಗ್ಗೆ ಈಗಾಗಲೇ ಸಿನಿಮಾದಲ್ಲಿ ತಿಳಿದುಕೊಂಡಿದ್ದಾರೆ. ಈಗ ಮತ್ತೊಂದು ದೈವದ ಕುರಿತ ಸಿನಿಮಾ ಬಿಡುಗಡೆ ಸಜ್ಜಾಗಿದೆ. ಅದುವೇ '
ಮಿಲನಾ ಪ್ರಕಾಶ್ ನಿರ್ಮಿಸಿ ನಿರ್ದೇಶನ ಮಾಡಿರುವ 'ಡೆವಿಲ್' ಸಿನಿಮಾ ಬಿಡುಗಡೆಗೆ 20 ದಿನಗಳು ಮಾತ್ರ ಬಾಕಿಯಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರೂ ಅದ್ಧೂರಿಯಾಗಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗಲೇ ಚಿತ್
ಬಿಗ್ಬಾಸ್ ಶೋ ಪದೇ ಪದೆ ವಿವಾದದ ಕೇಂದ್ರಬಿಂದುವಾಗ್ತಿದೆ. ಈಗ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಜೊತೆಗೆ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ ವಿರುದ್ಧ
ಸಾಹಸಸಿಂಹ ವಿಷ್ಣುವರ್ಧನ್ ಅಗಲಿ 15 ವರ್ಷಗಳ ಕಳೆದಿದೆ. ದಾದಾ ನಟಿಸಿದ್ದ ಎಲ್ಲಾ ಸಿನಿಮಾಗಳು ಬಿಡುಗಡೆಯಾಗಿದೆ. ಒಂದಷ್ಟು ಹಳೇ ಸಿನಿಮಾಗಳನ್ನು ರೀ-ರಿಲೀಸ್ ಕೂಡ ಮಾಡಲಾಗ್ತಿದೆ. ಇತ್ತೀಚೆಗೆ 'ಯಜಮಾನ' ಸಿನಿಮಾ ಹೊಸ ರೂಪದಲ್ಲಿ ಪ್ರೇಕ
ಕಳೆದ ಕೆಲವು ದಿನಗಳಿಂದ ಬಿಗ್ ಬಾಸ್ ಮನೆ ರಣರಂಗವಾಗಿದೆ. ಅಶ್ವಿನಿ ಗೌಡ ಕಿರುಚಾಟ ಒಂದ್ಕಡೆ, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯೋ ಮಂದಿ ಇನ್ನೊಂದು ಕಡೆ. ಹೀಗಾಗಿ ಬಿಗ್ ಬಾಸ್ ಮನೆಯಲ್ಲಿ ಪ್ರತಿ ದಿನ ಜಗಳ, ಕಿತ್ತಾಟ. ಕೈ ಕೈ ತೋರ

23 C