ಹಾಲಿವುಡ್ ಸಿನಿಮಾ ರೇಂಜಿಗೆ 'ಟಾಕ್ಸಿಕ್' ಸಿನಿಮಾ ಮೂಡಿ ಬರ್ತಿದೆ. ಟೀಕೆ ಏನೇ ಇದ್ರೂ ಟೀಸರ್ ಸೂಪರ್ ಹಿಟ್ ಆಗಿದೆ. ಕೋಟಿ ಕೋಟಿ ವೀವ್ಸ್ ಪಡೆದು ಸದ್ದು ಮಾಡ್ತಿದೆ. ಪ್ರತಿ ಫ್ರೇಮ್ ಕಣ್ಣಿಗೆ ಹಬ್ಬ. ಲೊಕೇಶನ್, ಕ್ಯಾಮರಾ ವರ್ಕ್, ಗ್ರಾಫ
ಸಿನಿ ಪ್ರಿಯರಿಗೆ ಪ್ರತಿ ವಾರ ಹೊಸ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿರಬೇಕು. ಅದು ಥಿಯೇಟರ್ನಲ್ಲಿ ಆದರೂ ಸರಿ, ಓಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಆದರೂ ಸರಿ. ಅವರಿಗೆ ಒಂದೊಳ್ಳೆ ಮನರಂಜನೆಯನ್ನು ನೀಡುವ ಕಂಟೆಂಟ್ ಬೇಕು. ಹೀಗಾಗಿ
ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿ ಸಂಕ್ರಾಂತಿ ಸಮರಕ್ಕೆ ಇಳಿದಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತೆ. ಈ ವೇಳೆ ಸೂಪರ್ಸ್ಟಾರ್ ಸಿನಿಮಾಗಳು ರಿಲೀಸ್ ಆಗುವುದಕ್ಕೆ ತುದಿ
ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಬಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ನೆರೆದಿದ್ದ 35 ಸಾವಿರ ಜನರ ಸಮ್ಮುಖದಲ್ಲಿ 'ಕುಣಿಗಲ್ ಉತ್ಸವ'ದ ಕೊನೇ ದಿನದ ಕಾರ್ಯಕ್ರಮ ನಡೆಯಿತು. ಸಿನಿಮಾ ಸೆಟ್ ವೈಭವವನ್ನೇ ಮೀರಿಸುವಂತೆ ಹಾಕ
ಕರುನಾಡಿನಲ್ಲಿ ''ಬಿಗ್ ಬಾಸ್'' ಕಾರ್ಯಕ್ರಮ ಈ ಪರಿ ಯಶಸ್ವಿಯಾಗಲು ಕಾರಣ ಸುದೀಪ್. ಹನ್ನೆರಡು ವರ್ಷದಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬಂದ ಸುದೀಪ್ ಈ ಕಾರ್ಯಕ್ರಮಕ್ಕೆ ದುಡ್ಡನ್ನು ಮೀರಿದ ಶ್
ದಕ್ಷಿಣ ಭಾರತದ ಲೇಡಿ ಸೂಪರ್ಸ್ಟಾರ್ ನಯನತಾರಾ ಸಂಭಾವನೆ ಪಡೆಯುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ಭಾರತದ ಜನಪ್ರಿಯ ಸ್ಟಾರ್ಗಳೊಂದಿಗೆ ನಟಿಸುವುದಷ್ಟೇ ಅಲ್ಲದೆ, ನಾಯಕಿ ಪ್ರಧಾನ ಸಿನಿಮಾಗಳಲ್ಲೂ ನಟಿಸಿದ್ದಾರೆ. ಈ ಮೂಲಕ ತಮ್
ಕಾಲ ಎಷ್ಟೇ ಬದಲಾದರೂ.. ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದಿದ್ದರೂ.. ಇವತ್ತು ಕೂಡ ಮಹಿಳೆಯ ವ್ಯಕ್ತಿತ್ವವನ್ನು ಆಕೆಯ ಹಾಕಿಕೊಳ್ಳುವ ಬಟ್ಟೆಯಿಂದ ಹಲವರು ನಿರ್ಧಾರ ಮಾಡುತ್ತಾರೆ. ತುಂಡು ಉಡುಗೆ ನಮ್ಮದಲ್ಲ. ಬದಲಿಗೆ ವ
ನಾಲ್ಕು ಗೋಡೆಗಳ ನಡುವೆ ಕುಳಿತುಕೊಂಡು ರಾಜಕೀಯ ಮಾಡುವವರು ತುಂಬಾ ಜನ ಇದ್ದಾರೆ. ಜನರ ಜೊತೆ ಬೆರೆಯದೇ ತಮ್ಮ ನಿಲುವು-ನಿರ್ಧಾರವನ್ನು ಜನ ಸಾಮಾನ್ಯರ ಮೇಲೆ ಹೇರುವ ಪ್ರಯತ್ನ ಮಾಡುತ್ತಾರೆ. ಸಾಮಾನ್ಯ ಜನರ ನೋವು-ಕಷ್ಟ-ಬವಣೆ ಹಲವು ರಾಜ
ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೆಲೆಬ್ರೆಟಿಗಳ ಭವಿಷ್ಯ ನುಡಿಯುತ್ತಿದ್ದಾರ
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಿದ್ದ 'ಟಾಕ್ಸಿಕ್' ಚಿತ್ರದ ಟೀಸರ್ ಭಾರೀ ವೈರಲ್ ಆಗ್ತಿದೆ. ಅದರಲ್ಲಿರುವ ಅಶ್ಲೀಲ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ವಕೀಲರೊಬ್ಬರು ಈ ಬಗ್ಗೆ ಅಸಮಾಧಾನ
''ಬಿಗ್ ಬ್ರದರ್'' ಎಂಬ ವಿದೇಶಿ ಮೂಲದ ಶೋದ ಯಥಾವತ್ತು ನಕಲು ''ಬಿಗ್ ಬಾಸ್''. ಒಂದೂವರೆ ಡಜನ್ ವ್ಯಕ್ತಿಗಳನ್ನು ಮನೆಯಲ್ಲಿ ಗುಡ್ಡೆ ಹಾಕಿ ವಾರಪೂರ್ತಿ ಅವರ ನಡುವೆ ದ್ವೇಷ- ಅಸೂಯೆಯ ಕಿಚ್ಚು ಹತ್ತಿಸುವ ಈ ಕಾರ್ಯಕ್ರಮ 2006ರಲ್ಲಿ ಭಾರತದಲ್ಲ
ಮಾತು ಆಡಿದ್ರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಅದರಲ್ಲೂ ಸಿನಿಮಾ ತಾರೆಯರು ಮಾತನಾಡುವಾಗ ಎಚ್ಚರವಾಗಿರಬೇಕು. ಹಿಂದು ಮುಂದು ಗೊತ್ತಿಲ್ಲದೇ ಮಾತನಾಡಿ ಬಳಿಕ ಪೇಚಿಗೆ ಸಿಲುಕುತ್ತಾರೆ. ಸೋಶಿಯಲ್ ಮೀಡಿಯಾ ಜಮಾನದಲ್ಲಿ ಸೆಲೆಬ್ರ
ಕನ್ನಡದಲ್ಲಿ ಬಯೋಪಿಕ್ ಸಿನಿಮಾಗಳ ಸಂಖ್ಯೆ ಕಮ್ಮಿ. ಅದರಲ್ಲೂ ಸ್ಟಾರ್ ನಟರು ಅಂತಹ ಸಾಹಸಕ್ಕೆ ಕೈ ಹಾಕುತ್ತಿಲ್ಲ. ಆದರೆ ರಕ್ಷಿತ್ ಶೆಟ್ಟಿ ಸ್ಪರ್ಶ್ ಮಸಾಲಾ ಕಂಪನಿ ಮಾಲೀಕ ಶಿವಕುಮಾರಯ್ಯ ಬಯೋಪಿಕ್ನಲ್ಲಿ ನಟಿಸುತ್ತಾರೆ ಎನ್ನುವ
ಟಾಲಿವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿರೋ ನಿರ್ದೇಶಕ ಅನಿಲ್ ರವಿಪುಡಿ ಮತ್ತೊಂದು ಸಿನಿಮಾ ರಿಲೀಸ್ ಆಗಿದೆ. 'ಮನ ಶಂಕರ ವರಪ್ರಸಾದ್ ಗಾರು' ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ, ಸೌತ್ ಲೇ
ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋ ಬಿಗ್ಬಾಸ್ ಕಿರುತೆರೆಯಲ್ಲಿ ಮಾತ್ರವಲ್ಲ, ಹೊರಗಡೆ ಕೂಡ ಸಖತ್ ಸದ್ದು ಮಾಡ್ತಿದೆ. ಈ ಬಾರಿ ಸಾಕಷ್ಟು ವಿವಾದಗಳಿಗೆ ಶೋ ಗುರಿಯಾಗಿದೆ. ಸ್ಪರ್ಧಿಗಳ ಪದ ಬಳಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತ
ನಾಲ್ಕೈದು ದಿನಗಳಿಂದ 'ಟಾಕ್ಸಿಕ್' ಸಿನಿಮಾ ಟೀಸರ್ ಸುದ್ದಿಯಲ್ಲಿದೆ. ಚಿತ್ರದಲ್ಲಿರುವ ಕೆಲ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದೆ. ಅಶ್ಲೀಲ ದೃಶ್ಯದ ಬಗ್ಗೆ ಈಗಾಗಲೇ ದೂರುಗಳು ದಾಖಲಾಗುತ್ತಿದೆ. ವಕೀಲರೊಬ್ಬರು ಸೆನ್ಸಾ
ಒಂದು ಸಿನಿಮಾ ಗೆಲ್ಲುವುದು ಅಷ್ಟು ಸುಲಭ ಅಲ್ಲ. ಒಳ್ಳೆ ಸಿನಿಮಾ ಮಾಡಿದರೂ ನೆಗೆಟಿವ್ ಕಾಮೆಂಟ್ಸ್ ಕಾರಣಕ್ಕೆ ಸಿನಿಮಾಗಳು ಸಂಕಷ್ಟ ಎದುರಿಸುವ ವಾತಾವರಣ ನಿರ್ಮಾಣವಾಗಿದೆ. ಚಿತ್ರರಂಗಕ್ಕೆ ಪೈರಸಿ ಮಾತ್ರವಲ್ಲ, ನೆಗೆಟಿವ್ ರಿವ್ಯ
ಸಂಕ್ರಾಂತಿಗೆ ಅನಿಲ್ ರಾವಿಪುಡಿ ನಿರ್ದೇಶನದ ಸಿನಿಮಾ ಬರ್ತಿದೆ ಅಂದ್ರೆ ನಿರೀಕ್ಷೆ ಮೂಡುತ್ತದೆ. ಕಾರಣ ಈ ಹಿಂದೆ ಸುಗ್ಗಿ ಸಂಭ್ರಮದಲ್ಲಿ ಬಂದಿದ್ದ ಅವರ ಸಿನಿಮಾಗಳೆಲ್ಲಾ ಹಿಟ್ ಆಗಿತ್ತು. ಈ ಬಾರಿ ಚಿರಂಜೀವಿ ಹಾಗೂ ನಯನತಾರ ಜೋಡಿಯ
ಚಿತ್ರರಂಗದಲ್ಲಿ ವಿವಾದಗಳಿಗೇನು ಕೊರತೆಯಿಲ್ಲ. ಕೆಲವೊಮ್ಮೆ ಕ್ಷುಲ್ಲಕ ಕಾರಣಗಳಿಗೆ ಭಾರೀ ಕಿರಿಕ್ ನಡೆದುಬಿಡುತ್ತದೆ. ಇದು ಸ್ಟಾರ್ ವಾರ್, ಫ್ಯಾನ್ಸ್ ವಾರ್ಗೆ ತುಪ್ಪ ಸುರಿದಂತೆ ಆಗುತ್ತದೆ. 7 ವರ್ಷಗಳ ಹಿಂದೆ ನಟ ಸುದೀಪ್ ಹಾಗೂ
ಪ್ಯಾನ್ ಇಂಡಿಯಾ ಸೂಪರ್ಸ್ಟಾರ್ ಪ್ರಭಾಸ್ ಮತ್ತೊಂದು ಸಿನಿಮಾ ನೆಲಕ್ಕಚ್ಚುವ ಲಕ್ಷಣಗಳು ಕಾಣುತ್ತಿದೆ. 'ಬಾಹುಬಲಿ' ಬಳಿಕ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮೆರೆಯುತ್ತಿರುವ ನಟನಿಗೆ ಒಂದೊಳ್ಳೆ ಸಿನಿಮಾ ಸಿಗುತ್ತಿಲ್ಲ. ಪ್ರಭಾಸ
''ಬಿಗ್ ಬಾಸ್'' ಮನೆಗೆ ಪ್ರತಿ ವರ್ಷ ಹಲವರು ಅತ್ಯುತ್ಸಾಹದಿಂದ ಹೋಗುತ್ತಾರೆ. ಮನೆಯೊಳಗೆ ತೆರಳುವ ಮುನ್ನ ವೇದಿಕೆಯಲ್ಲಿ ಮಾತನಾಡುವಾಗ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಾರೆ. ಮನೆಯಲ್ಲಿ ನಡೆಯುವ ರಂಪ-ರಾಮಾಯಣದಲ್ಲಿ ಕೂಡ
ಬಣ್ಣದ ಲೋಕ ಅಂದ ಮೇಲೆ ಅಲ್ಲಿ ಸಾವಿರಾರು ಕನಸುಗಳು ಅರಳುತ್ತವೆ. ಪ್ರತಿದಿನ ನೂರಾರು ಪ್ರತಿಭೆಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರೆ. ಆದರೆ ಎಲ್ಲರಿಗೂ ಇಲ್ಲಿ ನೆಲೆ ಸಿಗುವುದು ಸುಲಭವಲ್ಲ. ಪರಿಶ್ರಮದ ಜೊತೆಗೆ ಸರಿಯಾದ ದಾ
ಪವನ್ ಕಲ್ಯಾಣ್ ಈಗ ಕೇವಲ ಆಕ್ಟರ್ ಅಲ್ಲ ಬದಲಿಗೆ ಫುಲ್ ಟೈಮ್ ರಾಜಕಾರಣಿ ಕೂಡ ಹೌದು. ಆಂಧ್ರದ ಉಪ ಮುಖ್ಯಮಂತ್ರಿಯಾಗಿ ಕಳೆದೊಂದು ವರ್ಷದಿಂದ ಸೇವೆಯನ್ನು ಮಾಡುತ್ತಾ ಬರುತ್ತಿರುವ ಜನಸೇನಾ ಪಕ್ಷದ ನಾಯಕ. ಇನ್ನೂ.. ಸಾಮಾನ್ಯವಾಗಿ ಸ್ಟಾ
ಬಣ್ಣದ ಲೋಕದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಬದಲಾವಣೆ ಎನ್ನುವುದು ಗಾಳಿಗಿಂತ ವೇಗವಾಗಿ ಇರುತ್ತದೆ. ಮೊನ್ನೆ ಮೊನ್ನೆಯಷ್ಟೇ ತೆರೆಯ ಮೇಲೆ ಮುಗ್ಧವಾಗಿ ಕಂಡ ಮುಖಗಳು ಇಂದು ಗ್ಲಾಮರ್ ಲೋಕದ ರಾಣಿಯರಂತೆ ಕಂಗೊಳಿಸುತ್ತಿದ್ದಾರೆ
''ಅಮೃತಧಾರೆ'' ಧಾರಾವಾಹಿಯನ್ನು ಕಣ್ತುಂಬಿಕೊಳ್ಳುವ ಪ್ರೇಕ್ಷಕರು ಗೌತಮ್ ಮತ್ತು ಭೂಮಿಕಾ ಪುನರ್ಮಿಲನಕ್ಕೆ ಕಾಯುತ್ತಿದ್ದರು. ಆದರೆ ಆ ಘಳಿಗೆ ಇಲ್ಲಿಯವರೆಗೆ ಬಂದಿರಲಿಲ್ಲ. ಕಳೆದ ಐದು ವರ್ಷಗಳಿಂದ ಬೇರೆ ಬೇರೆ ಆಗಿ ಬದುಕಿ ಈಗ ಕಳೆದ
ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲ ಪಕ್ಕದ ಕಾಲಿವುಡ್ನಲ್ಲಿ ಕೂಡ ಕಳೆದ ವರ್ಷ ಗೆದ್ದ ಚಿತ್ರಗಳ ಸಂಖ್ಯೆ ಕಡಿಮೆ ಇತ್ತು. ''ಟೂರಿಸ್ಟ್ ಫ್ಯಾಮಿಲಿ''.. ''ಡ್ರ್ಯಾಗನ್''.. ''ಡ್ಯೂಡ್''.. ಹೀಗೆ ಒಂದು ನಾಲ್ಕೈದು ಚಿತ್ರಗಳು ಮಾತ್ರ ತಮಿಳುನಾಡ
ಕೇವಲ ದಕ್ಷಿಣದಲ್ಲಿ ಮಾತ್ರವಲ್ಲ ಉತ್ತರದಲ್ಲಿ ಕೂಡ ತಮ್ಮ ಚಾಪು ಮೂಡಿಸುವಲ್ಲಿ ಯಶಸ್ವಿಯಾದವರು ಪ್ರಭಾಸ್. ಸೌತ್ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಪ್ರಸಿದ್ಧಿಯನ್ನು ಪಡೆದು ದೇಶವ್ಯಾಪಿ ಅಸಂಖ್ಯಾತ ಅಗಣಿತ ಅಭಿಮಾನಿಗಳನ್ನು ಸಂಪಾ
ತಮಿಳು ಚಿತ್ರರಂಗದ ದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ. ಅದಕ್ಕೂ ಮುನ್ನ ಅವರು ನಟಿಸಿದ ಕೊನೆಯ ಸಿನಿಮಾ 'ಜನ ನಾಯಗನ್' ಬಿಡುಗಡೆಯಾಗುತ್ತಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈಗಾಗಲೇ ಈ ಸಿನಿಮಾ ಥಿಯೇಟರ್ಗೆ ಲಗ್
ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿಗೆಯಂತೆ .. ಯಾವಾಗ ಇಲ್ಲಿ ಏನಾಗುತ್ತೆ ಎಂದು ಹೇಳುವುದು ಕಷ್ಟ. ಇವತ್ತು ಇದ್ದಂಗೆ ನಾಳೆ ಇರಲ್ಲ. ಈಗಿದ್ದಂಗೆ.. ಇನ್ನೆರಡು ಸೆಕೆಂಡ್ನಲ್ಲಿ ಇರಲ್ಲ. ಅಂಥಾ ಮಾಯಾಜಾಲ ಈ
ಪ್ರೀತಿ ಅಂದರೆ ಅದು ಪ್ರೀತಿಯಷ್ಟೇ ಅಲ್ಲ .. ಪ್ರೀತಿ ಅಂದರೆ ಬದುಕು, ಭವಿಷ್ಯ, ಭಾಷೆ, ಕನಸು, ನಗು, ಇನ್ನೂ ಏನೆಲ್ಲಾ ! ಇಂಥಾ ಪ್ರೀತಿಯನ್ನು ಬದುಕಿರುವ ತನಕ ಜಿನುಗುವ, ಪ್ರೇಮಸೆಲೆಯಾಗಿ ಬೆಳೆಸುವ -ಉಳಿಸುವ ವೃತವೇ ದಾಂಪತ್ಯ. ಆದರೆ ಈಗೀಗ
ಕೆಲವು ದಿನಗಳ ಹಿಂದೆ ಯಶ್ ತಾಯಿ ಪುಷ್ಪ ಅರುಣ್ಕುಮಾರ್ ನಿರ್ಮಿಸಿದ್ದ 'ಕೊತ್ತಲವಾಡಿ' ಸಿನಿಮಾ ವಿವಾದಕ್ಕೆ ಸಿಲುಕಿತ್ತು. ಮೊದಲ ಸಿನಿಮಾದಲ್ಲಿಯೇ ಪುಷ್ಪ ಅರುಣ್ ಕುಮಾರ್ ಸಿನಿಮಾಗೆ ಸಂಬಂಧ ಪಟ್ಟ ಕೆಲವರೊಂದಿಗೆ ಕಿತ್ತಾಡಿಕೊಂ
ಬಿಗ್ ಬಾಸ್ ಕನ್ನಡ 12ನೇ ಸೀಸನ್ ಇನ್ನೇನು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಒಬ್ಬೊಬ್ಬರೇ ಬಿಗ್ ಬಾಸ್ ಮನೆಯಿಂದ ಹೊರಬರುತ್ತಿದ್ದಾರೆ. ಬಿಗ್ ಬಾಸ್ ಫಿನಾಲೆಗೆ ಹೋಗುವ ಆ ಆರು ಮಂದಿ ಯಾರು ಅಂತ ವೀಕ್ಷಕರು ಕುತೂಹಲದಿಂದ ಎದುರು ನೋಡ
ತೆಲುಗಿನ ರೆಬಲ್ ಸ್ಟಾರ್ ಪ್ರಭಾಸ್ ನಟಿಸಿರುವ 'ದಿ ರಾಜಾಸಾಬ್' ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡು ರಿಲೀಸ್ ಆಗಿತ್ತು. ಐದು ಭಾಷೆಗಳಲ್ಲಿ ವಿಶ್ವದಾದ್ಯಂತ ರಿಲೀಸ್ ಆಗಿದ್ದ ಸಿನಿಮಾ ಬಿಡುಗಡೆಗೂ ಮುನ್ನ ಬಾಕ್ಸಾಫೀಸ್ನಲ್ಲಿ
ಕ್ರಿಕೆಟರ್ಗಳಿಗೂ ಸಿನಿಮಾರಂಗಕ್ಕೂ ಮೊದಲಿನಿಂದಲೂ ಬಿಡಲಾರದ ನಂಟಿದೆ. ಸ್ಟಾರ್ ಕ್ರಿಕೆಟರ್ಗಳು ನಟಿಯರ ಪ್ರೀತಿಯಲ್ಲಿ ಬೀಳುವುದು ಹೊಸದೇನಲ್ಲ. ಹಾಗೇ ಕೆಲ ನಟಿಯರು ಕ್ರಿಕೆಟರ್ಗಳನ್ನು ಇಷ್ಟ ಪಟ್ಟು ಮದುವೆ ಆಗಿದ್ದೂ ಇದೆ. ಇ
ಮತ್ತೊಂದು ವೀಕೆಂಡ್.. ಮತ್ತೆ ಬಿಗ್ಬಾಸ್ ಮನೆಯಲ್ಲಿ ಕಿಚ್ಚನ ಪಂಚಾಯ್ತಿ ನಡೆದಿದೆ. ಒಬ್ಬರಲ್ಲ ಇಬ್ಬರಿಗೆ ಈ ವಾರ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಈ ವಾರದ ಆಟದ ಬಗ್ಗೆ ಭಾರೀ ಚರ್ಚೆ ನಡೆದು ಸರಿ ತಪ್ಪುಗಳ ವಿಶ್ಲೇಷಣೆ ಮಾಡಲಾಗಿದೆ. ಹು

19 C