ಚಿಕ್ಕಮಗಳೂರು ಮೂಲದ ಪ್ರತಿಭೆ ಶಿವಾನಿ ನವೀನ್ ಸರಿಗಮಪ ತಮಿಳು ಸೀಸನ್- 5 ಫೈನಾಲೆ ಹಂತಕ್ಕೆ ಏರಿದ್ದರು. ಕನ್ನಡದ ಹುಡುಗಿ ಟ್ರೋಫೀ ಗೆದ್ದು ಬರಲಿ ಎಂದು ಸಂಗೀತ ಪ್ರೇಮಿಗಳು ಹಾರೈಸಿದ್ದರು. ಆದರೆ ಅಂತಿಮ ಘಟ್ಟದಲ್ಲಿ ಶಿವಾನಿಗೆ ವಿಜಯ
ಬಿಗ್ ಬಾಸ್ ಕನ್ನಡ ಸೀಸನ್ 12ರ ಮಾಜಿ ಸ್ಪರ್ಧಿ ಡಾಗ್ ಸತೀಶ್ ನಾಲ್ಕನೇ ವಾರವೇ ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದರು. ಅದಾದ್ಮೇಲೆ ನಾಲ್ಕು ವಾರಗಳಾಗಿದ್ದರೂ, ಇನ್ನೂ ಮನೆಯ ಹೊರಗೆ ಅವರ ಹವಾ ಮಾತ್ರ ಕಮ್ಮಿಯಾಗಿಲ್ಲ. ಒಂದರ ಹಿಂದೊಂದ
ಬಿಗ್ ಬಾಸ್ ಕನ್ನಡ ಸೀಸನ್ 12 ಮತ್ತೊಂದು ವೀಕೆಂಡ್ ಮುಗಿದಿದೆ. ಮತ್ತೊಬ್ಬ ಸದಸ್ಯರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. 'ಸೂಪರ್ ಸಂಡೇ ವಿಥ್ ಬಾದ್ಷಾ ಸುದೀಪ' ಸಖತ್ ಇಂಟ್ರೆಸ್ಟಿಂಗ್ ಆಗಿತ್ತು. ಭಾನುವಾರದ ಶೋ ಆರಂಭ ಆಗುವುದಕ್
ಭಾರತೀಯ ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿವೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಸ್ಮಾಲ್ ಬಜೆಟ್ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಚಿಂ
ಕೇವಲ ದಕ್ಷಿಣದಲ್ಲಿ ಮಾತ್ರವಲ್ಲ ಉತ್ತರದಲ್ಲಿ ಕೂಡ ತಮ್ಮ ಚಾಪು ಮೂಡಿಸುವಲ್ಲಿ ಯಶಸ್ವಿಯಾದವರು ಪ್ರಭಾಸ್. ಸೌತ್ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಪ್ರಸಿದ್ಧಿಯನ್ನು ಪಡೆದು ದೇಶವ್ಯಾಪಿ ಅಸಂಖ್ಯಾತ ಅಗಣಿತ ಅಭಿಮಾನಿಗಳನ್ನು ಸಂಪಾ
ಬದುಕೇ ಹಾಗೇ ಯಾವಾಗ ಏನಾಗುತ್ತೆ ಎಂದು ಹೇಳಲು ಸಾಧ್ಯ ಇಲ್ಲ. ಜೀವನದಲ್ಲಿ ಯಾವುದು ಶಾಶ್ವತ ಅಲ್ಲ. ಒಂದು ಕ್ಷಣ ಇದ್ದ ಖುಷಿ ಇನ್ನೊಂದು ಕ್ಷಣ ಇರಲ್ಲ. ಒಂದರ್ಥದಲ್ಲಿ ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿ
ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ದೈವಗಳ ಆರಾಧನೆಯನ್ನು ಅತ್ಯಂತ ನಿಷ್ಠೆಯಿಂದ, ಭಕ್ತಿಯಿಂದ, ನಂಬಿಕೆಯಿಂದ ಆಚರಣೆ ಮಾಡಲಾಗುತ್ತದೆ. ಅಲ್ಲಿನ ದೈವಗಳು ಅವರ ಊರು, ಕುಟುಂಬವನ್ನು ರಕ್ಷಿಸುತ್ತವೆ ಎಂಬ ನಂಬಿಕೆಯಿದೆ.
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಇಂದು ಶಿಕ್ಷಣ ದುಬಾರಿಯಾಗಿದೆ. ಕೇವಲ ಬೆಂಗಳೂರಿನಲ್ಲಿಯೇ ಬಹುತೇಕ ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಕನಿಷ್ಠ 60 ಸಾವಿರ ಶಾಲಾ ಶುಲ್ಕ ಇದೆ. ಒಂದನೇ ತರಗತಿಗೆ ಮಗುವನ
ದರ್ಶನ್ ಸಿನಿಮಾ ರಿಲೀಸ್ ಆಗುತ್ತೆ ಅಂದರೆ ಥಿಯೇಟರ್ಗಳ ಮುಂದೆ ಅಭಿಮಾನಿಗಳು ಸಾಲುಗಟ್ಟಿ ನಿಲ್ಲುತ್ತಾರೆ. ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಸಿಗೋದೇ ಅನುಮಾನು ಅನ್ನೋ ವಾತಾವರಣವಿರುತ್ತೆ. 'ಕಾಟೇರ'ದಂತಹ ಮೆಗಾ ಬ್ಲಾಕ್ಬಸ್ಟರ್ ಸಿ
ಒಂದು ಚಿತ್ರ ಗೆಲ್ಲಬೇಕು ಅಂದರೆ ಅದರಲ್ಲಿ ಹತ್ತಾರು ಅಂಶಗಳಿರಬೇಕು. ಚೆಂದದ ಕಥೆ ಅದಕ್ಕೆ ಪೂರಕವಾದ ಚಿತ್ರಕಥೆ, ಸಂಭಾಷಣೆ, ಸಂಗೀತ, ತಂತ್ರಜ್ಞರ ಕೈ ಚಳಕ ಎಲ್ಲವೂ ಒಂದಕ್ಕೊಂದು ಕೂಡಿ ಬರಬೇಕು. ಅದಿಲ್ಲದೇ ಕೇವಲ ಸ್ಟಾರ್ ವ್ಯಾಲ್ಯೂ ಮ
ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ಆಂಧ್ರದಲ್ಲಿ ಸದ್ದು ಮಾಡುತ್ತಿದ್ದಾರೆ. ಅವರೇ ನಿರ್ದೇಶಿಸಿದ್ದ 'UI' ತೆಲುಗು ರಾಜ್ಯಗಳಲ್ಲಿ ಧೂಳೆಬ್ಬಿಸಿದ್ದರು. ತಮ್ಮ ಆಲೋಚನೆಗಳ ಮೂಲಕ ತೆಲುಗು ಮಂದಿಯ ಗಮನ ಸೆಳೆದಿದ್ದರು. ಈ 'ಆಂಧ್ರ ಕಿಂಗ್ ತಾಲ
ಕಾಲ ಎಷ್ಟೇ ಬದಲಾದರೂ.. ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದಿದ್ದರೂ.. ಇವತ್ತು ಕೂಡ ಮಹಿಳೆಯ ವ್ಯಕ್ತಿತ್ವವನ್ನು ಆಕೆಯ ಹಾಕಿಕೊಳ್ಳುವ ಬಟ್ಟೆಯಿಂದ ಹಲವರು ನಿರ್ಧಾರ ಮಾಡುತ್ತಾರೆ. ತುಂಡು ಉಡುಗೆ ನಮ್ಮದಲ್ಲ. ಬದಲಿಗೆ ವ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ಮಾತ್ರ ಅಲ್ಲ. ವ್ಯಕ್ತಿ ಮತ್ತು ವ್ಯಕ್ತಿತ್ವಗಳ ಸಂಘರ್ಷ ಕೂಡ ಹೌದು. ಈ ಸಂಘರ್ಷದಲ್ಲಿ ಕೆಲವರು ಕುತಂತ್ರದಿಂದ ಯುದ್ಧ ಗೆಲ್ಲಲು ಮುಂದಾಗುತ್ತಾರೆ. ಇನ್ನೂ ಕೆಲವರು ತಮ್ಮನ್ನು ತಾವು ಶ್ರೇಷ್ಠ ಎಂದುಕ
''ಬಿಗ್ ಬಾಸ್'' ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪುತ್ತಿದೆ. ದಿನದಿಂದ ದಿನಕ್ಕೆ ಮನೆಯಲ್ಲಿ ರಂಪ-ರಾಮಾಯಣ ಹೆಚ್ಚಾಗುತ್ತಿದೆ. ಅದರಲ್ಲಿಯೂ ಈ ವಾರ ಮನೆಯಲ್ಲಿ ಬರೀ ನಡೆದಿದ್ದು ಕಿರಿಕ್ಕೇ. ಒಂದು ಕಡೆ ಅಶ್ವಿನಿ ಗೌಡ ಅವರ ವಿರುದ್ಧ
ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿಗೆಯಂತೆ .. ಯಾವಾಗ ಇಲ್ಲಿ ಏನಾಗುತ್ತೆ ಎಂದು ಹೇಳುವುದು ಕಷ್ಟ. ಇವತ್ತು ಇದ್ದಂಗೆ ನಾಳೆ ಇರಲ್ಲ. ಈಗಿದ್ದಂಗೆ.. ಇನ್ನೆರಡು ಸೆಕೆಂಡ್ನಲ್ಲಿ ಇರಲ್ಲ. ಅಂಥಾ ಮಾಯಾಜಾಲ ಈ
ಒಂದು ಸಿನಿಮಾ ಗೆದ್ರೆ ಎಲ್ರೂ ಮಾತಾಡ್ತಾರೆ. ಸಕ್ಸಸ್ ಮೀಟ್ ಮಾಡ್ತಾರೆ. ಬಾಕ್ಸಾಫೀಸ್ ಕಲೆಕ್ಷನ್ ಲೆಕ್ಕ ಕೊಡ್ತಾರೆ. ಸ್ಟಾರ್ ನಟರು ತಮ್ಮ ಸಿನಿಮಾಗಳ ರಿಸಲ್ಟ್ ಬಗ್ಗೆ ಹೆಚ್ಚು ಮಾತನಾಡಲ್ಲ. ಗೆದ್ರೆ ಮಾತ್ರ ಮುಂದಿನ ಸಿನಿಮಾ ಸಂಭಾವ
ರಿಯಲ್ ಸ್ಟಾರ್ ಉಪೇಂದ್ರ ಸದ್ಯ ತಮ್ಮ ಹೊಸ ತೆಲುಗು ಚಿತ್ರ 'ಆಂಧ್ರಕಿಂಗ್ ತಾಲೂಕ' ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಂಬಂಧ ಸಾಕಷ್ಟು ಸಂದರ್ಶನಗಳಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಶನವೊಂದರಲ್ಲಿ ಕನ್ನಡ ಚಿತ್ರರಂಗದ ಬಗ್ಗೆ
ಕ್ರಿಕೆಟ್ ಹಾಗೂ ಸಿನಿಮಾ ಎರಡಕ್ಕೂ ಮೊದಲಿಂದ ಗಂಡ-ಹೆಂಡ್ತಿಯ ಸಂಬಂಧ. ಬಿಟ್ರೂ ಬಿಡದ ಈ ಎರಡು ಮಾಯೆ, ಮಾಯಾಲೋಕದ ಸ್ವರ್ಗ ತೆರೆದಿಡುವ ಉದ್ಯಮಗಳು. ಇಲ್ಲಿ ಆಟದ ಜೊತೆ ಹಣ ಇದೆ. ಗೆಲುವಿನ ಜೊತೆ ನಾನಾ ಬಗೆಯ ನಶೆ ಇದೆ. ಇನ್ನೂ.. ಮೊಹಮ್ಮದ್ ಅ
ಮನುಷ್ಯಕುಲದ ವ್ಯಾಕುಲಗಳನ್ನು ದೂರ ಮಾಡುವ ಶಕ್ತಿ ಸಂಗೀತಕ್ಕೆ ಇದೆ. ಅದರಲ್ಲಿಯೂ ಭಾರತದಲ್ಲಿ ಸಂಗೀತ ಪರಂಪರೆ ವಿಭಿನ್ನ. ವೈವಿಧ್ಯಮಯ ಸಂಗೀತ ಪ್ರಕಾರಗಳನ್ನು ಹೊಂದಿರುವ ಭಾರತದಲ್ಲಿ ಪಾಶ್ಚಾತ್ಯ ಸಂಗೀತಕ್ಕೆ ಕುಣಿದು ಕುಪ್ಪಳಿಸ
ದಕ್ಷಿಣ ಭಾರತೀಯ ಚಿತ್ರರಂಗದ ಅಬ್ಬರ, ಬಾಲಿವುಡ್ ನ ಬಾವಿಗೆ ತಳ್ಳಿದೆ ಎನ್ನುವುದು ಅನೇಕರ ಅಭಿಪ್ರಾಯ. ಹಾಗೇ ನೋಡಿದರೆ ಈ ಮಾತು ನಿಜಾ ಕೂಡಾ ಹೌದು. ಯಾಕೆಂದರೆ ಕೊರೊನಾ ನಂತರದ ದಿನಗಳಲ್ಲಿ ಬಾಲಿವುಡ್ ಎದ್ದಿದ್ದು ಕಡಿಮೆ. ಬೋರಲು ಬಿದ
ಕೊರೊನಾ ಎಂಬ ಪೀಡೆ ವಕ್ಕರಿಸಿಕೊಳ್ಳುವ ಮೊದಲು ಬಾಲಿವುಡ್ನವರ ಪಾರುಪಥ್ಯ ಇತ್ತು. ಒಂದು ವರದಿಯ ಪ್ರಕಾರ 2019ರಲ್ಲಿ ಬಾಲಿವುಡ್ನ ಒಂದು ವರ್ಷದ ಗಳಿಕೆ 16 ಸಾವಿರ ಕೋಟಿಯವರೆಗೆ ತಲುಪಿತ್ತು. ಆದರೆ ಕೊರೊನಾ ನಂತರ ಬಾಲಿವುಡ್ಗೆ ಹಿಡಿದ
ಕನ್ನಡ ಕಿರುತೆರೆಯ ಜನಪ್ರಿಯ 'ಭಾಗ್ಯಲಕ್ಷ್ಮಿ' ಧಾರಾವಾಹಿಯ ಇಂದು (ನವೆಂಬರ್ 22) ಒಂದು ಗಂಟೆಯ ಮಹಾಸಂಚಿಕೆಯನ್ನು ಪ್ರಸಾರ ಮಾಡುತ್ತಿದೆ. ಈಗಾಗಲೇ ಭಾಗ್ಯಲಕ್ಷ್ಮಿಯ ಹೋರಾಟವನ್ನು ತೆರೆಮೇಲೆ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಕಥೆ
ಪರಭಾಷಾ ಸಿನಿಮಾಗಳನ್ನು ಕನ್ನಡದಲ್ಲಿ ಡಬ್ ಮಾಡಿ ಬಿಡಬೇಕು ಎನ್ನುವ ಆಗ್ರಹ ಬಹಳ ದಿನಗಳಿಂದ ಕೇಳಿಬರ್ತಿದೆ. ಕೆಲವರು ಇವತ್ತಿಗೂ ಡಬ್ ಮಾಡಿ ಇಲ್ಲಿ ಸಿನಿಮಾ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ. ಇನ್ನು ಪರಭಾಷಾ ಸಿನಿಮಾಗಳ ಬಿ
'ಅಮೃತವರ್ಷಿಣಿ' ಧಾರಾವಾಹಿ ಖ್ಯಾತಿಯ ನಟಿ ರಜನಿ ಇತ್ತೀವೆಗೆ ಹಸೆಮಣೆ ಏರಿದ್ದರು. ಪ್ರಿಯಕರ ಅರುಣ್ ವೆಂಕಟೇಶ್ ಜೊತೆ ಹೊಸ ಬಾಳಿಗೆ ಕಾಲಿಟ್ಟಿದ್ದರು. ಜಿಮ್ ಕೋಚ್ ಆಗಿರುವ ಅರುಣ್ ಹಾಗೂ ರಜಿನಿ ಲವ್ವಲ್ಲಿ ಬಿದ್ದಿದ್ದಾರೆ ಎಂದು ಗುಲ

20 C