SENSEX
NIFTY
GOLD
USD/INR

Weather

27    C

...
ತಂದೆ-ತಾಯಿಯ ಜಾಡು ಹಿಡಿದು ಬಣ್ಣದ ಲೋಕಕ್ಕೆ ಬಂದ ರಿತೇಶ್ ದೇಶಮುಖ್-ಜೆನಿಲಿಯಾ ಮಗ ; ಪಾತ್ರ ಯಾವುದು ?

ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗೋದು ಹೇಗೆ ಕಾಮನ್ನೋ ಅದೇ ತರ ಸಿನಿಮಾರಂಗದಲ್ಲಿ ಸ್ಟಾರ್ ಗಳ ಮಕ್ಕಳು ಸ್ಟಾರ್ ಗಳಾಗೋದು ಕೂಡ ಕಾಮನ್ನೇ. ಆದರೆ, ಹೀಗೆ ಚಿತ್ರರಂಗಕ್ಕೆ ಬರುವ ಎಲ್ಲರಿಗೆ ಇಲ್ಲಿ ಗೆಲುವು ಸಿಗುವುದಿಲ್ಲ. ತೀರಾ ಅ

21 Apr 2026 11:59 pm
ಶಿವನ ಕಾಣಲು ಹೋದ ಕಾಶಿಗೆ ಹೋದ ಅನುಪಮಾ ಗೌಡ ಸಿಕ್ಕಿದ್ದು ಮೌನ.. ಸಾವಿನ ಮನೆ

ನಟಿಯರಿಗೆ ಸ್ವಲ್ಪ ಫ್ರೀ ಸಿಕ್ಕರೆ ಸಾಕು ಏನಾದರೂ ಒಂದು ಪ್ಲಾನ್ ಮಾಡಿಕೊಳ್ತಾರೆ. ತಮ್ಮ ಬಹುದಿನಗಳ ಆಸೆಯನ್ನು ಈಡೇರಿಸಿಕೊಳ್ಳುತ್ತಾರೆ. ಬ್ಯುಸಿ ಶೆಡ್ಯೂಲ್‌ಗೆ ಸಿಕ್ಕರೂ ಸಾಕು ಬೆಂಗಳೂರಿನಿಂದ ಎಸ್ಕೇಪ್ ಆಗಿ ಬಿಡ್ತಾರೆ. ನಟಿ-ನ

21 Apr 2026 11:59 pm
ಪ್ರಕಾಶ್ ರಾಜ್ 'ರಾಮಾಯಣ' ವಿವಾದ; ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ ಕರಾಟೆ ಕಲ್ಯಾಣಿ

ಬಹುಭಾಷಾ ನಟ ಪ್ರಕಾಶ್‌ ರಾಜ್‌ಗೆ ವಿವಾದವೇನು ಹೊಸದಲ್ಲ. ಏನಾದರೂ ಒಂದು ವಿವಾದ ಇವರನ್ನು ಸುತ್ತಿಕೊಳ್ಳುತ್ತಲೇ ಇರುತ್ತೆ. ಇತ್ತೀಚೆಗೆ ಇವರು 'ರಾಮಾಯಣ'ದ ಬಗ್ಗೆ ಆಡಿದ ಮಾತುಗಳು ಕೆಲವರ ಕಣ್ಣುಗಳನ್ನು ಕೆಂಪಾಗಿಸಿತ್ತು. ಹಿಂದೂ ಧ

21 Apr 2026 11:20 pm
ಹೈದರಾಬಾದ್ ಬಿಟ್ಟು ಮಾಯಾನಗರಿ ಮುಂಬೈಗೆ ಶಿಫ್ಟ್ ಆಗ್ತಾರಾ ನಟ ಅಲ್ಲು ಅರ್ಜುನ್?

ಟಾಲಿವುಡ್ ನಟ ಅಲ್ಲು ಅರ್ಜುನ್ 'ಪುಷ್ಪ' ಸರಣಿ ಸಿನಿಮಾಗಳ ಬಳಿಕ ಅಟ್ಲಿ ಜೊತೆ ಕೈ ಜೋಡಿಸಿದ್ದಾರೆ. 'ರಾಕಾ' ಸಿನಿಮಾ ಮೂಲಕ ಈ ಜೋಡಿ ದರ್ಬಾರ್ ಮಾಡಲು ಬರ್ತಿದೆ. ಇತ್ತೀಚೆಗೆ ಬನ್ನಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಿತ್ರದ ಫಸ್ಟ್ ಲುಕ್

21 Apr 2026 11:16 pm
ಮಂಚದ ಕೆಳಗೆ ಇಬ್ಬರು.. ಮಂಚದ ಮೇಲೆ ನಿರ್ಮಾಪಕನ ಜೊತೆ ನಟಿಯ ಸರಸ ಸಲ್ಲಾಪ; ಕಾಸ್ಟಿಂಗ್ ಕೌಚ್ ಕಹಿಸತ್ಯ

ಚಿತ್ರರಂಗದಲ್ಲಿ ಪಾತ್ರಕ್ಕಾಗಿ ಪಲ್ಲಂಗ ಎನ್ನುವ ಹೀನ ಸಂಸ್ಕೃತಿಯಿದೆ ಎಂದು ಆಗಾಗ್ಗೆ ನಟಿಯರು ಹೇಳುವುದನ್ನು ಕೇಳಿದ್ದೇವೆ. ಕೆಲವರು ಬಹಿರಂಗವಾಗಿ ಆರೋಪ ಮಾಡಿ ವಿವಾದ ಭುಗಿಲೆದ್ದಿರುವುದು ಇದೆ. ಮೀಟು ಅಭಿಯಾನದ ಅಡಿ ಸಾಕಷ್ಟು

21 Apr 2026 10:16 pm
ಏಪ್ರಿಲ್ 21.. ನನ್ನ ಜೀವನದಲ್ಲಿ ಮರೆಯಾಗದ ದಿನ; ಗೋಲ್ಡನ್ ಸ್ಟಾರ್ ಗಣೇಶ್ ಪುಳಕ

ಮಳೆ ಹುಡುಗ ಗಣೇಶ್ ಕ್ರೇಜ್ ಮೊದಲಿನಂತೆ ಇಲ್ಲ. ಆದರೂ ಗಣಿ ನಟಿಸಿದ 'ಕೃಷ್ಣಪ್ರಣಯ ಸಖಿ' ಸಿನಿಮಾ ಸೂಪರ್ ಹಿಟ್ ಆಗಿ ಗಮನ ಸೆಳೆದಿತ್ತು. ಆದರೆ 2 ವರ್ಷಗಳಿಂದ ಗೋಲ್ಡನ್ ಸ್ಟಾರ್ ನಟಿಸಿದ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಎರಡ್ಮೂರು ಸ

21 Apr 2026 8:46 pm
ತಿರುಚಿ ಅಫಿಡವಿಟ್‌ನಲ್ಲಿ ₹224 ಕೋಟಿ.. ಪೆರಂಬೂರಿನಲ್ಲಿ ₹105 ಕೋಟಿ; ಸಂಕಷ್ಟಕ್ಕೆ ಸಿಲುಕಿದರೇ ವಿಜಯ್?

ತಮಿಳುನಾಡು ಚುನಾವಣೆಗೆ ಇನ್ನೇನು ಕ್ಷಣ ಗಣಗಣನೆ ಶುರುವಾಗಿದೆ. ಹೀಗಾಗಿ ಕೊನೆಯ ಹಂತದ ಪ್ರಚಾರ ಚುರುಕುಕೊಂಡಿದೆ. ಮತದಾನಕ್ಕೆ ಇನ್ನು ಎರಡು ದಿನಗಳು ಬಾಕಿ ಉಳಿದಿವೆ. ಈ ಬೆನ್ನಲ್ಲೇ ಮತ್ತೊಂದು ದಳಪತಿ ವಿಜಯ್‌ಗೆ ಮತ್ತೊಂದು ಸಂಕಷ್

21 Apr 2026 7:11 pm
ಪ್ರಪಂಚದಲ್ಲಿ ಮದುವೆಯಾಗಲು ಹಿಂದೂ ಹುಡುಗನೇ ಸಿಕ್ಕಿದ್ನಾ ? ಧರ್ಮನಿಷ್ಠೆಯ ಪ್ರಶ್ನೆ- ತಿರುಗೇಟು ನೀಡಿದ ಬಿಗ್ ಬಾಸ್ ಸ್ಫರ್ಧಿ

ಭಾರತದಲ್ಲಿ ಸದ್ಯ ಧರ್ಮಾಧಾರಿತ ವ್ಯವಸ್ಥೆಯಲ್ಲಿ ಜನ್ಮ ಸ್ಥಾನ ಮತ್ತು ಸಮಯದಿಂದ ಹಿಡಿದು ಸಾಯುವ ತನಕ ಜಾತಿ ಮತ್ತು ಧರ್ಮ ಎಲ್ಲವನ್ನೂ ನಿಭಾಯಿಸುತ್ತೆ. ಕೋಮುದ್ವೇಷದ ಖಾಯಿಲೆ ಬೇರೆ ಎಲ್ಲ ದೇಶಕ್ಕಿಂತ ಭಾರತವನ್ನು ಹೈರಾಣು ಮಾಡಿದ

21 Apr 2026 6:18 pm
ಕೆಜಿಎಫ್ 3 ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಯಶ್ ; ಬೆಳ್ಳಿತೆರೆಯಲ್ಲಿ ಮತ್ತೆ ಧಗಧಗಿಸುತ್ತಾನಾ ರಾಕಿ ಭಾಯ್ ?

ಹಿಂದೊಂದು ಕಾಲ ಇತ್ತು. ಆ ಕಾಲದಲ್ಲಿ ಒಂದು ಸಿನಿಮಾ ಕೇವಲ 2 -3 ಗಂಟೆಗೆ ಮಾತ್ರ ಸೀಮಿತವಾಗಿತ್ತು. ಅಬ್ಬಬ್ಬಾ ಅಂದರೆ 4 ಗಂಟೆ. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಕಥೆ ಒಂದೇ ಗುಕ್ಕಿಗೆ ಮುಗಿಯುವುದಿಲ್ಲ. ಬದಲಿಗೆ ಮುಂದುವರೆಯ

21 Apr 2026 4:33 pm
ಭರತನ್ಯಾಟ, ರಂಗಭೂಮಿ, ಡಬ್ಬಿಂಗ್, ಆಕ್ಟಿಂಗ್.. 'ವಸುದೇವ ಕುಟುಂಬ'ದ ಕುಮಾರಣ್ಣನ ಬಗ್ಗೆ ನಿಮಗೆಷ್ಟು ಗೊತ್ತು?

ಇವರು ಕನ್ನಡದ ಕಿರುತೆರೆಯಲ್ಲಿ ಬೆಳೆಯುತ್ತಿರುವ ಪ್ರತಿಭೆ. ಸ್ಟಾರ್‌ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ 'ವಸುದೇವ ಕುಟುಂಬ' ಧಾರಾವಾಹಿಯಲ್ಲಿ ಕುಮಾರಣ್ಣ ಅನ್ನೋ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಪಾತ್ರ ಕಿರುತ

21 Apr 2026 3:08 pm
ಅಂದು ಮಾಡೆಲ್ ಇಂದು ಸನ್ಯಾಸಿ ; ತನ್ನದೇ ಪಿಂಡ ಬಿಟ್ಟ ಮಹಾಕುಂಭದ ವೈರಲ್ ಸಾಧ್ವಿ ಹರ್ಷಾ ರಿಚಾರಿಯಾ - ಹೊಸ ಹೆಸರೇನು?

ಜೀವನದಲ್ಲಿ ನಿರಾಸೆಯನ್ನು ಹೊಂದಿ, ಕೆಲವರು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇನ್ನು ಕೆಲವರು ನಂಬಿ ಬಂದವರ ರಕ್ಷಣೆಯನ್ನು ನೆನೆಯದೆ ಲೌಕಿಕ ಬದುಕನ್ನು ತೊರೆಯುವ ಪ್ರಯತ್ನ ಮಾಡುತ್ತಾರೆ. ಕತ್ತಲು-ಬೆಳಕು ಎಂಬ ಜೋಡೆತ್ತುಗಳನ್ನು

21 Apr 2026 1:51 pm
ಒಪ್ಪಂದ ಆಗಿ ಇಬ್ರು ಸಹಿ ಹಾಕಿ ಮುಗಿದುಹೋದ ಕಥೆ; ವಿಜಯ್ ಡಿವೋರ್ಸ್ ಬಗ್ಗೆ ತಂದೆ ಮಾತು

ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತ ಸೊರ್ನಲಿಂಗಂ ಡಿವೋರ್ಸ್ ಪ್ರಕರಣ ಸದ್ಯ ನ್ಯಾಯಾಲಯದ ವಿಚಾರಣೆ ಹಂತದಲ್ಲಿದೆ. ವಿಜಯ್ ಹೊಸ ಪಕ್ಷ ಕಟ್ಟಿ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದ್ದಂತೆ ಡಿವೋರ್ಸ್ ವಿಚಾರ ಬೆಳಕಿ

21 Apr 2026 9:56 am
Bhooth Bangla BoxOffice Day 4;ಸೋಮವಾರದ ಪರೀಕ್ಷೆಲಿ ಅಕ್ಷಯ್ ಕುಮಾರ್​ ಜಸ್ಟ್ ಪಾಸ್,ಭೂತ್ ಬಂಗ್ಲಾ 4ನೇ ದಿನ ಗಳಿಸಿದ್ದೆಷ್ಟು?

ಯಾವುದೇ ಚಿತ್ರವಾದರು ಕೂಡ ಬಿಡುಗಡೆಯಾದ ನಂತರ ಚಿತ್ರಮಂದಿರ ತುಂಬಬೇಕು, ಚಿತ್ರ ಗೆಲ್ಲಬೇಕೆಂದರೆ ಯುವ ಸಮೂಹ ಚಿತ್ರಮಂದಿರಕ್ಕೆ ಬರಬೇಕು. ಮನೆ ಮಂದಿಯೆಲ್ಲ ಜೊತೆಯಾಗಿ ಬಂದು ಚಿತ್ರವನ್ನು ನೋಡಬೇಕು. ಆಗಲೇ ಆ ಚಿತ್ರ ಗೆಲ್ಲಲು ಸಾಧ್

21 Apr 2026 8:16 am
ಇಂಡಿಯನ್ ರೇಸಿಂಗ್ ಲೀಗ್ ಮುಕ್ತಾಯ; ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ

ಇಂಡಿಯನ್ ರೇಸಿಂಗ್ ಲೀಗ್ (IRL) ಅದ್ದೂರಿಯಾಗಿ ಆರಂಭಗೊಂಡಿತ್ತು. ಇದರಲ್ಲಿ ಕಿಚ್ಚನ ತಂಡ ಕಿಚ್ಚಸ್ ಕಿಂಗ್ಸ್ ಬೆಂಗಳೂರು ತಂಡ ಕೂಡ ಭಾಗವಹಿಸಿತ್ತು. ನವಿ ಮುಂಬೈ ರೇಸ್‌ ಮುಂದಿನ ಸೀಸನ್‌ಗೆ ಮುಂದೂಡಲ್ಪಟ್ಟಿರುವ ಕಾರಣ ಈ ಸೀಸನ್‌ಗೆ ಅಂ

20 Apr 2026 11:59 pm
ಹಾಲಿವುಡ್ ಸಂದರ್ಶನಗಳಲ್ಲಿ 'ರಾಮಾಯಣ' ಹಾಗೂ 'ಟಾಕ್ಸಿಕ್' ವಿಚಾರದಲ್ಲಿ ಆ ತಪ್ಪು ಮಾಡಬಾರದಿತ್ತು ಯಶ್

ರಾಕಿಂಗ್ ಸ್ಟಾರ್ ಯಶ್ ಮಾಧ್ಯಮಗಳ ಮುಂದೆ ಬಂದು ಬಹಳ ದಿನಗಳಾಗಿತ್ತು. 'KGF'-2 ಸಿನಿಮಾ ಬಿಡುಗಡೆ ಸಮಯದಲ್ಲಿ ಮಾಧ್ಯಮಗಳಿಗೆ ಒಂದಷ್ಟು ಸಂದರ್ಶನ ನೀಡಿದ್ದರು. ಬಳಿಕ ಹಾಲಿವುಡ್ ರಿಪೋರ್ಟರ್ ಸಂದರ್ಶನದಲ್ಲಿ ಮಾತನಾಡಿದ್ದರು. ಇನ್ನುಳಿದ

20 Apr 2026 11:32 pm
ಸ್ಟಾರ್‌ಗಳಿಲ್ಲದೇ 'ವಾಳ -2' ಸಿನಿಮಾ ₹200 ಕೋಟಿ ಗಳಿಸಿದ್ದು ಹೇಗೆ?

'ವಾಳ- 2: ಬಯೋಪಿಕ್ ಆಫ್ ಎ ಬಿಲಿಯನ್ ಬ್ರೋಸ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಕ್ಷರಶಃ ಸುನಾಮಿ ಎಬ್ಬಿಸಿದೆ. ವಿಷು ಹಬ್ಬದ ರಜಾದಿನಗಳಲ್ಲಿ ಶುರುವಾದ ಈ ನಾಗಾಲೋಟ ಈಗ ಕೆಲಸದ ದಿನಗಳಲ್ಲೂ (Weekdays) ಮುಂದುವರಿದಿದ್ದು, ವಿಶ್ವದಾದ್ಯಂತ ₹200

20 Apr 2026 11:30 pm
ನಾನು ಹಾಗೂ ಡಾ. ರಾಜ್‌ಕುಮಾರ್ ಶೂದ್ರರು, ಉಳಿದವ್ರು ಬ್ರಾಹ್ಮಣರಿದ್ರು; ನನಗೆ ಅವಕಾಶ ಕೊಡ್ಬಾರ್ದು ಅಂತ ನೋಡಿದ್ದ ನಿರ್ದೇಶಕ

ಚಿತ್ರರಂಗದಲ್ಲಿ ಅಷ್ಟು ಸುಲಭವಾಗಿ ಅವಕಾಶಗಳು ಸಿಗಲ್ಲ. ನಾನಾ ಕಾರಣಗಳಿಂದ ಅವಕಾಶಗಳು ತಪ್ಪಿ ಹೋಗುತ್ತವೆ. ಡಾ. ರಾಜ್‌ಕುಮಾರ್ ಚಿತ್ರರಂಗದಲ್ಲಿ ಗೆಲ್ಲುವುದು ಅಷ್ಟು ಸುಲಭ ಇರಲಿಲ್ಲ. ಹಿಂದುಳಿದ ಸಮುದಾಯದಿಂದ ಬಂದವರು ಎನ್ನುವ ಕ

20 Apr 2026 10:56 pm
'AI' ತಂತ್ರಜ್ಞಾನ ಬಳಸಿ ರೆಡಿ ಆಯ್ತು ಕನ್ನಡ ಸಿನಿಮಾ; ಬೆರಗು ಮೂಡಿಸಿದ 'ರಾಣಿ ಚೆನ್ನಮ್ಮ' ಟೀಸರ್

'AI' ತಂತ್ರಜ್ಞಾನ ವಿಶ್ವದಾದ್ಯಂತ ಹಲ್‌ಚಲ್ ಎಬ್ಬಿಸಿದೆ. ಈ ತಂತ್ರಜ್ಞಾನದಿಂದ ಕೆಲವರಲ್ಲಿ ಆತಂಕ ಮೂಡಿದೆ. ಇನ್ನು ಕೆಲವರಿಗೆ ಖುಷಿ ಕೊಟ್ಟಿದೆ. ಇದೇ ಎಐ ಅನ್ನು ಬಳಸಿಕೊಂಡು ದುಡಿಮೆ ಮಾಡುವುದಕ್ಕೂ ಶುರು ಮಾಡಿದ್ದಾರೆ. ಆದರೆ, ವಿಶ್ವ

20 Apr 2026 9:32 pm
ಗಿಲ್ಲಿಗೆ ಚಿನ್ನದ ಸರ ಹಾಕಿ ವಾಪಸ್ ಕಿತ್ಕೋತಾರೆ, ನನಗೆ ಚಿನ್ನ ಕೊಟ್ಟು ಮನೆಗೆ ಕಳಿಸ್ತಾರೆ ; ವ್ಯತ್ಯಾಸ ಇಷ್ಟೇ- ಡಾಗ್ ಸತೀಶ್

ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ, ಎರಡನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಇರಬೇಕು. ಆದರೆ ಕೆಲವರು ಸೋತ ನಂತರ ಹಗೆತನ ಬೆಳೆಸಿಕೊಂಡು ಮತ್ತು ಅದನ್ನು ಪೋಷಿಸಿಕೊಂಡು ಬರುತ್ತಾರೆ.

20 Apr 2026 9:19 pm
ನಟ ಅಲ್ಲು ಅರ್ಜುನ್ ಸಂಭಾವನೆ 30 ಪೈಸೆನಾ? ಏನಿದು ಹೊಸ ಲೆಕ್ಕಾಚಾರ?

ಸ್ಟಾರ್ ನಟರು ಚಿತ್ರವೊಂದಕ್ಕೆ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ರಜನಿಕಾಂತ್, ಪ್ರಭಾಸ್, ಸಲ್ಮಾನ್ ಖಾನ್, ಶಾರುಖ್ ಖಾನ್, ಯಶ್, ರಿಷಬ್ ಶೆಟ್ಟಿ, ದಳಪತಿ ವಿಜಯ್ ಸೇರಿದಂತೆ ಕೆಲ ಸ್ಟಾರ್ ನಟರು ಚಿತ್ರವೊಂದಕ್ಕೆ 100 ಕೋಟಿ ರೂ.ಗೂ ಅಧ

20 Apr 2026 8:52 pm
39ನೇ ವರ್ಷದಲ್ಲಿ ಎರಡನೇ ಬಾರಿ ತಂದೆಯಾದ ಅಟ್ಲಿ ; ರಾಕಾ ನಿರ್ದೇಶಕನ ಮನೆಗೆ ಬಂದಳು ಮಹಾಲಕ್ಷ್ಮೀ

ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಉದ್ಯಮದಲ್ಲಿ ಬಾಕ್ಸಾಫೀಸ್‌ನ ಲೆಕ್ಕಾಚಾರ ಆಚೆಯೂ ವೈಯಕ್ತಿಕ ಬದುಕೆನ್ನುವುದು ಇರುತ್ತೆ. ಹಾಗೇ ನೋಡಿದರೆ ಅಭಿಮಾನಿಗಳ ಮನ ತಣಿಸಲು ದಿನವಿಡೀ ದುಡಿಯುವ ಚಿತ್ರರಂಗದವರಿಗೆ ಎಲ್ಲರಂ

20 Apr 2026 7:58 pm
4ವರ್ಷದ ನಂತರ ಗುಡ್ ನ್ಯೂಸ್ ನೀಡಿದ ಶ್ರೀರಸ್ತು ಶುಭಮಸ್ತು ಪೂರ್ಣಿ;ಪೋಷಕರಾಗಿ ಬಡ್ತಿ ಪಡೆಯುತ್ತಿದ್ದಾರೆ ಲಾವಣ್ಯ-ಶಶಿ

ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂಥಾ ಪ್ರೀತಿಯ ಬಲೆಯಲ್ಲಿ ಚಿತ್ರರಂ

20 Apr 2026 6:21 pm
ವಿಜಯ್‌ಗೆ ವೋಟ್ ಹಾಕಬೇಡಿ ಎನ್ನುತ್ತಿರುವ ಸತ್ಯರಾಜ್; ವಿಜಯ್‌ಗೆ ವೋಟ್ ಹಾಕಿ ಎಂದ ಮಗ

ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿಯಿಕೆ. ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ನಡುವೆ ಈ ಬಾರಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕಣದಲ್ಲಿದೆ. ದಳಪತಿ ಎಂಟ್ರಿ ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದ

20 Apr 2026 4:08 pm
'ಗೌರಿ ಶಂಕರ','ನೀ ಇರಲು ಜೊತೆಯಲಿ','ಶಾರದೆ';ಒಂದರಲ್ಲೇ ಮೂರು ಸೀರಿಯಲ್.. ಇದು ತ್ರಿವೇಣಿ ಸಂಗಮ

ಕನ್ನಡ ಕಿರುತೆರೆಯಲ್ಲಿ ಹೊಸ ಹೊಸ ಸೀರಿಯಲ್‌ಗಳು ಪ್ರಸಾರ ಆಗುತ್ತಲೇ ಇರುತ್ತವೆ. ಇನ್ನು ಕೆಲವೊಮ್ಮೆ ಸೀರಿಯಲ್‌ಗಳಲ್ಲಿ ನಾನಾ ರೀತಿಯ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗೆ ಎರಡು ಸೀರಿಯಲ್‌ಗಳನ್ನು ಒಟ್ಟಿಗೆ ಸೇರಿ

20 Apr 2026 3:25 pm
ಅಪಘಾತದಲ್ಲಿ ಮೃತಪಟ್ಟಿದ್ದ 'ಚಿರಂಜೀವಿ ಸುಧಾಕರ್' ಸಿನಿಮಾ ನಟಿ; ಮಗಳ ನೆನೆದು ತಾಯಿ ಭಾವುಕ

ಪರಭಾಷಾ ನಟಿಯರು ಕನ್ನಡ ಸಿನಿಮಾಗಳಲ್ಲಿ ನಟಿಸೋದು ಹೊಸದೇನು ಅಲ್ಲ. ಕೇರಳದ ಸಾಕಷ್ಟು ನಟಿಯರು ತೆಲುಗು, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. 80 ಹಾಗೂ 90ರ ದಶಕದಲ್ಲಿ ಮಲಯಾಳಂ ನಟಿ ಮೋನಿಷಾ ಉನ್ನಿ ದಕ

20 Apr 2026 2:02 pm
ನನ್ನ ಗಂಡ ಕುಡುಕ ಅನ್ನೋದು ಗೊತ್ತಾಗಿದ್ದೇ ಮದುವೆಯಾದ್ಮೇಲೆ ; ಡಿವೋರ್ಸ್‌ ಆದ ವರ್ಷವೇ ತೀರ್ಕೊಂಡ್ರು - ಕಣ್ಣೀರಾದ ನಟಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಆದರೂ ಕೂಡ ಅಮಲಿನಲ್ಲಿ ಅನೇಕರು ತೇಲುತ್ತಾರೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚಾಗುತ್ತಿದೆಯೇ ಹೊರತು ಕಡಿಮೆಯಂತೂ ಆಗುತ್ತಿಲ್ಲ. ಇನ್ನು, ಚಿತ್ರರಂಗದಲ್ಲಿ ಕೂಡ ಅನೇಕರು ದೇಹದ ದಣಿವು ನೀಗಿ

20 Apr 2026 1:40 pm
ಮುತ್ತುರಾಜ್ ಹಾಗೂ ಪಾರ್ವತಮ್ಮ ಮದುವೆಯಲ್ಲಿ ಯಾರಿಗೆ ಹೆಚ್ಚು ಮುಯ್ಯಿ ಬಂದಿತ್ತು?

ಡಾ. ರಾಜ್‌ಕುಮಾರ್ ಬರೀ ತಮ್ಮ ಸಿನಿಮಾಗಳಿಂದ ಮಾತ್ರ ಕನ್ನಡಿಗರಿಗೆ ಹತ್ತಿರವಾಗಲಿಲ್ಲ. ತಮ್ಮ ಆದರ್ಶ ಗುಣಗಳಿಂದಲೂ ಮನೆಮಾತಾಗಿದ್ದರು. ನಾಟಕಗಳಲ್ಲಿ ನಟಿಸುತ್ತಿದ್ದ ಮುತ್ತುರಾಜ್ ಬಾಳಿಗೆ ಪಾರ್ವತಮ್ಮ ಅದೃಷ್ಟ ದೇವತೆಯಾಗಿ ಬಂದ

20 Apr 2026 12:36 pm
ಸಿಎಂ ಬದಲು ಐಪಿಎಲ್‌ ಮ್ಯಾಚ್ ನೋಡಿದ ನಟಿ ; ಚೆಲುವೆಯ ಕೈ ಸೇರಿದ್ಹೇಗೆ ₹40,000 ಬೆಲೆಯ ವಿಐಪಿ ಪಾಸ್ ?

ಐಪಿಎಲ್ ಅಂದರೆ ಸಾಕು ಸಂಭ್ರಮ ಸಡಗರದ ವಾತಾವರಣ ಅನೇಕ ಕಡೆ ನಿರ್ಮಾಣವಾಗುತ್ತೆ. ಆರು ವರ್ಷದ ಹುಡುಗರಿಂದ ಹಿಡಿದು ಅರವತ್ತು ವರ್ಷದ ವೃದ್ಧರವರೆಗೆ ಐಪಿಎಲ್ ಕಿಕ್ ಕೊಡುತ್ತೆ. ನಮ್ಮ ತಂಡ ನಿಮ್ಮ ತಂಡ ಅಂತಾ ಸಾಮಾಜಿಕ ಜಾಲತಾಣದಲ್ಲಿ ಅ

20 Apr 2026 12:00 pm
ಮತ್ತೆ ಮಹೇಶ್ ಬಾಬುಗೆ ಪಾಸ್‌ಪೋರ್ಟ್ ವಾಪಸ್ ಕೊಟ್ಟ ನಿರ್ದೇಶಕ ರಾಜಮೌಳಿ

ತೆಲುಗು ನಟ ಮಹೇಶ್ ಬಾಬು 'ವಾರಣಾಸಿ' ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗುವ ಲೆಕ್ಕಾಚಾರದಲ್ಲಿದ್ದಾರೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ತೆರೆಗೆ ಬರಲಿದೆ. ಮುಂದಿನ ವರ್ಷ ಏಪ್ರಿಲ್ 7ರಂದು ಸಿ

20 Apr 2026 11:36 am
ಬಿಗ್ ಬಾಸ್ ಟ್ರೋಫಿ ಮುಡಿಗೇರಿಸಿಕೊಂಡ ಲಕ್ಷ್ಮೀ ನಿವಾಸ ನಟಿ ; ಗೆದ್ದ ಹಣ ಎಷ್ಟು ?

''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ

20 Apr 2026 9:56 am
Pavithra Lokesh: ನರೇಶ್ ಜೊತೆ ಮದುವೆ ಆದ್ಮೇಲೆ ಪವಿತ್ರಾ ಲೋಕೇಶ್ ಬಳಿ ಇರುವ ಆಸ್ತಿ ಎಷ್ಟು ಗೊತ್ತೇ?

ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಇತ್ತೀಚೆಗೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಕನ್ನಡ ಹಾಗೂ ತೆಲುಗಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಜನ ಮನ ಗೆದ್ದಿದ್ದರು. ತೆಲುಗಿನ ಹಿರಿಯ ನಟ ನ

20 Apr 2026 8:14 am