'ಟಗರು', 'ವಾಸು' ಹಾಗೂ 'ಒಡೆಯ' ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದ ನಟ ನಿರಂಜನ್ ಹಲ್ಲೆ ನಡೆದಿದೆ. ನಗರದ ಬಾರ್ ಒಂದರಲ್ಲಿ ಅಪರಿಚಿತ ವ್ಯಕ್ತಿಗಳ ಅವರ ಮೇಲೆ ಅಟ್ಯಾಕ್ ಮಾಡಿದ್ದು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾ
ಸೋಲು ಮಾತ್ರವಲ್ಲ ಗೆಲುವು ಕೂಡ ವ್ಯಕ್ತಿಗಳ ನಡುವೆ ಕಂದಕ ಏರ್ಪಡಲು ಕಾರಣವಾಗಿಬಿಡುತ್ತದೆ. ಹೊಂಬಾಳೆ ಫಿಲ್ಮ್ಸ್ ಜೊತೆ ಸೇರಿ 'ಕಾಂತಾರ' ಸರಣಿ ಸಿನಿಮಾಗಳನ್ನು ನಿರ್ದೇಶಿಸಿ ನಟಿಸಿ ರಿಷಬ್ ಶೆಟ್ಟಿ ಗೆದ್ದಿದ್ದಾರೆ. ಆದರೆ ಈಗ ಹೊಂಬ
ನಟಿ, ನಿರೂಪಕಿ ಅನುಶ್ರೀ ಕಳೆದ ವರ್ಷ ಹೊಸಬಾಳಿಗೆ ಕಾಲಿಟ್ಟರು. ಸ್ನೇಹಿತ ರೋಷನ್ ಜೊತೆ ಹಸೆಮಣೆ ಏರಿದ್ದರು. ಖಾಸಗಿ ರೆಸಾರ್ಟ್ನಲ್ಲಿ ಇಬ್ಬರ ಮದುವೆ ನಡೀತು. ಚಿತ್ರರಂಗದ ತಾರೆಯರು ಕೂಡ ಮದುವೆ ಸಮಾರಂಭಕ್ಕೆ ಹಾಜರಾಗಿ ಶುಭ ಹಾರೈಸಿ
ಎಲ್ಲೆಲ್ಲೂ ಈಗ AI ತಂತ್ರಜ್ಞಾನದ ಬಗ್ಗ ಚರ್ಚೆ ನಡೀತಿದೆ. ಕೃತಕ ಬುದ್ಧಿಮತ್ತೆ ಎನ್ನುವುದು ಮಾನವನ ಅದ್ಭುತ ಹಾಗೂ ಕ್ರಾಂತಿಕಾರಿ ಆವಿಷ್ಕಾರ. ಇದರಿಂದ ಸಾಕಷ್ಟು ಜನ ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಆದರೆ ಈ ಬದಲಾವಣೆಗೆ ಒಗ
ಚೆನ್ನೈ ಸೂಪರ್ ಕಿಂಗ್ ವಿರುದ್ಧ ನಿನ್ನೆ(ಏಪ್ರಿಲ್ 5) ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ಧೋನಿ ಹುಡುಗರಿಂದ ಭಾರೀ ಮುಖಭಂಗವಾಗಿದೆ. ಆರ್ಸಿಬಿ ಹಾಗ
ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ಮಾಪಕಿಯರ ಸಂಖ್ಯೆ ತೀರಾ ಕಡಿಮೆಯಿದೆ. ಆಗ ಒಬ್ಬರು, ಈಗ ಒಬ್ಬರು ಸಿನಿಮಾ ನಿರ್ಮಾಣ ಮಾಡುವುದಕ್ಕೆ ಧೈರ್ಯ ತೋರಿದ್ದು ಬಿಟ್ಟರೆ, ಮತ್ಯಾರೂ ಇಂತಹ ಸಾಹಸಕ್ಕೆ ಕೈ ಹಾಕಲೇ ಇಲ್ಲ. ಪಾರ್ವತಮ್ಮ ರಾಜ್
ಒಂದ್ಕಡೆ ತಮಿಳುನಾಡು ಚುನಾವಣೆಯಾದರೆ, ಇನ್ನೊಂದು ಕಡೆ ವಿಜಯ್ ಹಾಗೂ ತ್ರಿಶಾ ಬಗ್ಗೆ ರೂಮರ್. ಚುನಾವಣೆಯ ಸಮಯದಲ್ಲಿ ತಮಿಳುನಾಡು ಮಂದಿಗೆ ಎರಡೆರಡು ಕುತೂಹಲ. ಈ ಬಾರಿ ತಮಿಳುನಾಡು ವಿಧಾನ ಸಭಾ ಚುನಾವಣೆಗೆ ವಿಜಯ್ ಪಕ್ಷ ಟಿವಿಕೆ ಸ್ಪ
ಸೆಲೆಬ್ರೆಟಿಗಳೂ ಅಭಿಮಾನಿಗಳ ಸೆಲ್ಫಿ ಸಮಸ್ಯೆಗಳಿಂದ ಈಗೀಗ ಪ್ರತಿದಿನವೂ ನರಳುವಂತಾಗಿದೆ. ಸಿನಿಮಾ ತಾರೆಯರು ಎಲ್ಲಿ ಹೋದರೂ ಅಭಿಮಾನಿಗಳು ಸೆಲ್ಫಿಗೆ ಮುಗಿಬಿದ್ದು ಅವರ ಸ್ವಾತಂತ್ರ್ಯ ಹರಣವನ್ನು ಮಾಡುತ್ತಲೇ ಇರುತ್ತಾರೆ. ಸಾಕ
ವಿಷ್ಣುದಾದ ವೃತ್ತಿ ಬದುಕಿನಲ್ಲಿ ಸೂಪರ್ ಹಿಟ್ ಲಿಸ್ಟ್ ಸೇರಿದ ಸಾಕಷ್ಟು ಸಿನಿಮಾಗಳಿವೆ. ಅದರಲ್ಲಿ 'ಕೋಟಿಗೊಬ್ಬ' ಸಿನಿಮಾ ಕೂಡ ಒಂದು. ಇದು ಸೂಪರ್ಸ್ಟಾರ್ ರಜನಿಕಾಂತ್ ನಟಿಸಿದ 'ಭಾಷಾ' ಸಿನಿಮಾದ ರಿಮೇಕ್. ಆದರೂ, ವಿಷ್ಣುದಾದ ಅವರ ಸ
ಈ ವಾರ ರಿಲೀಸ್ ಆಗಲಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ತೆಲುಗಿನ 'ಡಕಾಯಿತ್' ಕೂಡ ಒಂದು. ಅಡಿವಿ ಶೇಷ್ ಹಾಗೂ ಮೃಣಾಲ್ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಈಗಾಗಲೇ ತೆಲುಗು ರಾಜ್ಯಗಳಲ್ಲಿ ಸದ್ದು ಮಾಡಿದೆ. ಅಡವಿ
ಆರಂಭದಲ್ಲಿ ಮನರಂಜನೆ ದೃಷ್ಟಿಯಿಂದ ಹುಟ್ಟಿಕೊಂಡ ಡೀಪ್ ಫೇಕ್ ಇದೀಗ ಚಾರಿತ್ರ್ಯ ಹರಣಕ್ಕೆ, ರಾಜಕೀಯ ಅಪಪ್ರಚಾರಕ್ಕೆ ಹಾಗೂ ಬ್ಲಾಕ್ ಮೇಲ್ ಮಾಡೋದಕ್ಕೂ ಬಳಕೆ ಆಗ್ತಿದೆ. ಅಸಲಿ ವಿಡಿಯೋಗಳನ್ನೇ ಮೀರಿಸುವಷ್ಟು ಅತ್ಯುತ್ತಮ ಗುಣಮಟ್ಟ
ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲೂ ನಟಿಸುತ್ತಿದ್ದಾರೆ. ಹೀಗಾಗಿ ನಿರಂತರವಾಗಿ ಸಂದರ್ಶನವನ್ನೂ ನೀಡುತ್ತಲೇ ಇರುತ್ತಾರೆ. ಇಂತಹದ್ದೇ ಒಂದು ಸಂದರ್ಶನದಲ್ಲಿ ರಶ್ಮಿಕಾ ಮಂದಣ್ಣ 'ಕಿರಿಕ್ ಪಾರ್ಟಿ' ನನ್ನ ಮೊದಲ ಸಿನಿಮಾ ಅಲ್ಲ ಅಂತ
ಐಪಿಎಲ್ ಫೀವರ್ ನಿಧಾನವಾಗಿ ಹೆಚ್ಚಾಗುತ್ತಿದೆ. ಆರ್ಸಿಬಿ ಅಭಿಮಾನಿಗಳಿಗೆ ಇಂದು (ಮಾರ್ಚ್ 5) ಬಿಗ್ ಡೇ. ಯಾಕಂದ್ರೆ ಆರ್ಸಿಬಿಯ (RCB) ಸಾಂಪ್ರದಾಯಿಕ ಎದುರಾಳಿ ಸಿಎಸ್ಕೆ (CSK) ಜೊತೆ ಪಂದ್ಯ ನಡೆಯುತ್ತಿದೆ. ಈ ಜಿದ್ದಾ ಜಿದ್ದಿನ ಪಂದ್ಯ
ಸಿನಿಮಾ ಈಗ ಕೇವಲ ಮನರಂಜನೆ ಮಾತ್ರ ಅಲ್ಲ. ಬದಲಿಗೆ ಸೈದ್ಧಾಂತಿಕ ಸಂಘರ್ಷಕ್ಕೆ ವೇದಿಕೆ ಕೂಡ ಹೌದು. ಇದಕ್ಕೆ ಕೈಗನ್ನಡಿ ಎಂಬಂತೆ ಕಾಲ ಕಾಲಕ್ಕೆ ಇಲ್ಲಿ ಕೆಲ ಚಿತ್ರಗಳ ಕುರಿತು ಚರ್ಚೆ ನಡೆಯುತ್ತಲೇ ಇವೆ. ಅದರಲ್ಲಿಯೂ ಕಳೆದ ಒಂದು ದಶಕ
ಚಿತ್ರರಂಗ ಮತ್ತು ರಾಜಕೀಯ ಎರಡು ಒಂದೇ ನಾಣ್ಯದ ಎರಡು ಮುಖ. ಅಲ್ಲಿದ್ದವರು ಇಲ್ಲಿ ಸಲ್ಲುತ್ತಾರೆ. ಇಲ್ಲಿದ್ದವರು ಅಲ್ಲಿಯೂ ಬೆಳೆಯುತ್ತಾರೆ. ಇದಕ್ಕೆ ಅಣ್ಣಾದೊರೈ, ಕರುಣಾನಿಧಿ, ಜಯಲಲಿತಾ ಅವರನ್ನೊಳಗೊಂಡು ವಿಜಯಕಾಂತ್, ಶರತ್ ಕುಮ
ಮೊದಲೆಲ್ಲಾ ತಮ್ಮ ನೆಚ್ಚಿನ ನಾಯಕನ ಚಿತ್ರ ಬರುತ್ತಿದೆ ಅಂದರೆ ಅಭಿಮಾನಿಗಳಲ್ಲಿ ಒಂದು ರೀತಿಯ ಉತ್ಸಾಹ ಕಾಣುತ್ತಿತ್ತು. ಕಾತುರದಿಂದ ಕಾಯುತ್ತಾ ಕುಳಿತುಕೊಳ್ಳುತ್ತಿದ್ದರು. ಇನ್ನು ಆಗ ಸೋಶಿಯಲ್ ಮೀಡಿಯಾ ಕೂಡ ಪ್ರವರ್ಧಮಾನಕ್ಕೆ
ಮದುವೆ ಬದುಕಿನ ಮಹತ್ವದ ಹಂತ. ಇಲ್ಲಿ ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗಿ ಇರಬೇಕಾದಂತಹ ಒಂದು ಬಂಧನ. ಅದಕ್ಕೆ ಮದುವೆ ಎನ್ನುವುದು ಒಂದೆರಡು ದಿನದ
ಎಲ್ಲರಿಗೂ ನಮಸ್ಕಾರ! ನಾನು ಧ್ರುವ ಸರ್ಜಾ.ನಾನು ಇಂದು ನಿಮ್ಮಲ್ಲಿ ಕೇಳಿಕೊಳ್ಳುತ್ತಿರುವುದಕ್ಕೆ ಕಾರಣ, 2 ವರ್ಷದ ಮಗು ಸಾಯಿ ಚಿರಾಗ್ SMA ಎಂಬ ಅಪರೂಪದ ಅನುವಂಶಿಕ ಕಾಯಿಲೆಯ ವಿರುದ್ಧ ಹೋರಾಡುತ್ತಿದ್ದಾನೆ - ಇದು ಮಗುವಿನ ಚಲಿಸುವ ಮತ
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಹೊರ ಬರತ್ತಿದ್ದಂತೆ ಬದಲಾಗಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಇದ್ದಾಗ ಗಿಲ್ಲಿ ವರಸೆ ಬೇರೆನೇ ಇತ್ತು. ಅದೇ ಬಿಗ್ ಬಾಸ್ ಟೈಟಲ್ ಗೆದ್ದು ಬರುತ್ತಿದ್ದಂತೆ ಅವರ ದಾಟಿಯೇ ಬದಲಾಗಿ ಹ
ಮೋಹನ್ಲಾಲ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 'ದೃಶ್ಯಂ 3' ಚಿತ್ರದ ಬಿಡುಗಡೆ ದಿನಾಂಕ ಈಗ ಬದಲಾಗಿದೆ. ಈ ಮೊದಲು ಏಪ್ರಿಲ್ 2 ರಂದು ತೆರೆಗೆ ಬರಬೇಕಿದ್ದ ಈ ಸಿನಿಮಾ, ಈಗ ಮೇ 21, 2026 ರಂದು ಬಿಡುಗಡೆಯಾಗಲಿದೆ. ಕೇರಳದ ಪಾಲಿಗೆ ಅತ್ಯಂತ
ಹಳೇ ಸೂಪರ್ ಹಿಟ್ ಸಿನಿಮಾಗಳನ್ನು ರೀ-ರಿಲೀಸ್ ಮಾಡುವ ಟ್ರೆಂಡ್ ಮುಂದುವರೆದಿದೆ. ಸಾಹಸಸಿಂಹ ವಿಷ್ಣುವರ್ಧನ್ ನಟನೆಯ 'ಕೋಟಿಗೊಬ್ಬ' ಸಿನಿಮಾ ಹೊಸ ರೂಪದಲ್ಲಿ 25 ವರ್ಷಗಳ ಬಳಿಕ ಮತ್ತೆ ತೆರೆಗೆ ಬರ್ತಿದೆ. ಮುಂದಿನ ವಾರ(ಏಪ್ರಿಲ್ 10) ಸಿನಿ
ತೆಲುಗು ಚಿತ್ರರಂಗದಲ್ಲಿ ಕಮರ್ಷಿಯಲ್ ಸಿನಿಮಾಗಳ ಹಿಂದೆ ಬೀಳದೆ ವಿಭಿನ್ನ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ನಟ ಅಡವಿ ಶೇಷ್. ಇವರು ಇದೂವರೆಗೂ ನಟಿಸಿದ ಸಿನಿಮಾಗಳು ಪ್ರೇಕ್ಷಕರಿಗೆ ವಿಶಿಷ್ಠ ಅನುಭವವನ್ನು ನೀಡಿದೆ. ತೆಲುಗು ಸಿ
ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದ ಗಾಯಕಿ ಸುಹಾನಾ ಸೈಯ್ಯದ್. ತಮ್ಮ ಗಾಯನದಿಂದಲೇ ಜನರ ಮನ ಗೆದ್ದಿದ್ದರು. ಇವರ ಹಾಡುಗಳಿಗೆ ಜನರು ಭೇಷ್ ಎಂದಿದ್ದರು. ಸರಿಗಮಪದಲ್ಲಿ ಇವರು ಹಾಡಿದ ಹಾಡುಗಳನ್
ಸೊಸೈಟಿಯಲ್ಲಿ ಆಗಬಹುದಾದ ಸಡನ್ ಸುದ್ದಿಗಳಿಗೆ ಜನಸಾಮಾನ್ಯರು ಟಿವಿ, ನ್ಯೂಸ್ ಪೇಪರ್ ಗಳನ್ನು ನಂಬುವ ಕಾಲ ಮರೆಯಾಯ್ತು. ಅಂಗೈಲ್ಲಿರುವ ಮೊಬೈಲ್ ನಲ್ಲಿಯೇ ಎಲ್ಲ ಸುದ್ದಿಗಳು ಘಟಿಸಿದ ಕೆಲವೇ ಸೆಕೆಂಡುಗಳಲ್ಲಿ ತಲುಪಿಬಿಡುತ್ತದೆ.
ಕನ್ನಡ ಚಿತ್ರರಂಗದ ಬಗ್ಗೆ ಹಿರಿಯ ಕಲಾವಿದರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಒಗ್ಗಟ್ಟಿಲ್ಲ. ಸಿನಿಮಾ ಮಂದಿಯನ್ನು ಒಗ್ಗೂಡಿಸುವ ಶಕ್ತಿಯಿಲ್ಲ. ಹಿರಿಯ ಕಲಾವಿದರಿಗೆ ಮರ್ಯಾದೆನೂ ಸಿಗುತ್ತಿಲ್ಲ ಎಂದು ಆತಂಕ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರವನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿಯೇ ನೋಡುತ್ತಿದ್ದರು. ನಗರದ ಸುತ್ತಮುತ್ತ ಇದ್ದ ಹಳ್ಳಿಯ ಜನ ಟ್ರ್ಯಾಕ್ಟರ್.. ಎತ್ತಿನ ಬಂಡಿಯಲ್ಲಿ ಬಂದು ತಮ್ಮ ನೆಚ್ಚಿನ ನಾಯಕನ-ನಿರ್ದೇಶಕನ-
ಭಾರತೀಯ ಚಿತ್ರರಂಗದಲ್ಲಿ ಹಲವರಿಗೆ ಕದಿಯುವ ಮನೋವ್ಯಾದಿ ಇದೆ. ಕೆಲವರು ಸಂಗೀತ ಕದ್ದರೆ, ಇನ್ನೂ ಕೆಲವರು ಬೇರೆ ಭಾಷೆಯಲ್ಲಿ ಗಮನ ಸೆಳೆದ ಪೋಸ್ಟರ್ಗಳನ್ನು ಕೂಡ ತಮ್ಮದೇ ವಿನ್ಯಾಸವೆನ್ನುವಂತೆ ತೋರ್ಪಡಿಸುತ್ತಾರೆ. ಮತ್ತೂ ಕೆಲವರ
''ರಾಮಾಯಣ'', ''ಮಹಾಭಾರತ''ದಂತಹ ಮಹಾನ್ ದೃಶ್ಯ ಕಾವ್ಯಗಳಲ್ಲಿ ರಾಮ, ಲಕ್ಷ್ಮಣ, ಸೀತೆ, ಕೃಷ್ಣ, ಅರ್ಜುನ ಮುಂತಾದ ಪಾತ್ರಧಾರಿಗಳು ಹೇಗೆ ಇದ್ದರು ಎನ್ನುವುದು ಒಂದು ಕಾಲ್ಪನಿಕ ಸೃಷ್ಟಿ. ಆದರೂ ಕೂಡ ಇಂತಹ ಪಾತ್ರಗಳನ್ನು ತೆರೆಯ ಮೇಲೆ ತರುವಾ
''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿಯ ಮದುವೆ ನಡೆದಿದೆ. ಮಲ್ಲಿ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ, ಜೈದೇವ್ ನೆಮ್ಮದಿಗೆ ಕೊಳ್ಳಿ ಬಿದ್ದಿದೆ. ಮಲ್ಲಿಯ ಬದುಕನ್ನು ಹೇಗಾದರೂ ಮಾಡಿ ಹಾಳು ಮಾಡಬೇಕೆಂದುಕೊಂಡ ಕನಸು ಕಮರ
ಬಣ್ಣದ ಲೋಕದಲ್ಲಿ ಅಮಾಯಕ ಹೆಣ್ಣು ಮಕ್ಕಳನ್ನು ಕಂಡರೆ ಮುಕ್ಕಿ ತಿನ್ನುವರು ತುಂಬಾ ಜನ ಇದ್ದಾರೆ. ಇಲ್ಲಿ ಬಹುತೇಕರಲ್ಲ ಆದರೆ ಕೆಲವರು ಮುಖವಾಡದ ಬದುಕನ್ನು ಬದುಕುತ್ತಾರೆ. ಕೆಲವರು ಪ್ರಚಾರದ ಹುಚ್ಚಿಗೆ ಬರುತ್ತಾರೆ, ಇನ್ನೂ ಕೆಲವರ
ನಿತೇಶ್ ತಿವಾರಿ ಸಾರಥ್ಯದ 'ರಾಮಾಯಣ' ಚಿತ್ರದಲ್ಲಿ ಪಾತ್ರಗಳ ಆಯ್ಕೆ ಬಹಳ ವಿಶೇಷವಾಗಿದೆ. ಬಾಲಿವುಡ್ ಕಲಾವಿದರ ಜೊತೆಗೆ ದಕ್ಷಿಣದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಶ್ರೀರಾಮನಾಗಿ ರಣ್ಬೀರ್ ಕಪೂರ್, ರಾವಣ

31 C