ಬಿಗ್ ಬಾಸ್ ಕನ್ನಡ ಸೀಸನ್ 12 ವಿಚಿತ್ರವಾಗಿ ಸಾಗುತ್ತಿದೆ. ಈಗತಾನೇ 50 ದಿನಗಳನ್ನು ಪೂರೈಸಿದೆ. ಹೀಗಿದ್ದರೂ ಇನ್ನೂ ಮನೆಯ ಸದಸ್ಯರಿಗೆ ಮಾತ್ರ ಹೇಗೆ ಆಟ ಆಡಬೇಕು ಅನ್ನೋದು ಮಾತ್ರ ಗೊತ್ತಾಗುತ್ತಿಲ್ಲ. ಅದರಲ್ಲೂ ಅಶ್ವಿನಿ ಗೌಡ ಹಾಗೂ ಜ
ಕಿಂಗ್ ನಾಗಾರ್ಜುನ ಫಿಟ್ನೆಸ್ ಬಹುತೇಕ ಮಂದಿಗೆ ಕುತೂಹಲ. ಟಾಲಿವುಡ್ ಮನ್ಮಥನಿಗೆ ಈಗ 66 ವರ್ಷ. ಆದರೂ 40 ವರ್ಷದ ಯುವಕರಿಗಿಂತಲೂ ಹೆಚ್ಚು ಫಿಟ್ ಅಂಡ್ ಫೈನ್ ಆಗಿ ಕಾಣುತ್ತಾರೆ. ಹಾಗಂತ ನಾಗಾರ್ಜುನ ಯಾವುದೇ ರೀತಿಯ ಆಹಾರ ಪದ್ಧತಿಯನ್ನ
ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ 'ಮ್ಯಾಂಗೋ ಪಚ್ಚ' ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಸಿನಿಮಾ ಟೀಸರ್ ಸಿನಿಪ್ರಿಯರಿಗೆ ಕಿಕ್ ಕೊಟ್ಟಿದೆ. ಕನ್ನಡ ಚಿತ್ರರಂಗಕ್ಕೆ ಮತ್ತೊಬ
ಚಿತ್ರರಂಗಕ್ಕೆ ಪೈರಸಿ ಕಂಟಕವಾಗಿರುವುದು ಗೊತ್ತೇಯಿದೆ. ಆದರೆ ಇದನ್ನು ಬುಡಸಮೇತ ಕಿತ್ತು ಹಾಕಲು ಸಾಧ್ಯವಾಗುತ್ತಿಲ್ಲ. ಪೈರಸಿ ಲಿಂಕ್ ಡಿಲೀಟ್ ಮಾಡಿದ್ರು, ಮತ್ತಷ್ಟು ಹೊಸ ಹೊಸ ಲಿಂಕ್ಗಳಲ್ಲಿ ಸಿನಿಮಾಗಳು ಲೀಕ್ ಆಗುತ್ತದೆ. ಸದ
ಒಂದ್ಕಾಲದಲ್ಲಿ 3D ಸಿನಿಮಾ ದೊಡ್ಡದು ಎನ್ನುತ್ತಿದ್ದರು. ಆರಂಭದಲ್ಲಿ 2D ಕ್ಯಾಮರಾದಲ್ಲೇ ಶೂಟ್ ಮಾಡಿ ಬಳಿಕ ಅದನ್ನು 3Dಗೆ ಬದಲಿಸಿ ಬಿಡುಗಡೆ ಮಾಡುತ್ತಿದ್ದರು. ನಂತರ 3D ಕ್ಯಾಮರಾ ಬಳಸಿ ಶೂಟ್ ಮಾಡುವುದೇ ದೊಡ್ಡದು ಎನ್ನುವಂತಾಯಿತು. ಈಗ
ಚಿತ್ರರಂಗ ಮತ್ತು ರಾಜಕೀಯ ಎರಡು ಒಂದೇ ನಾಣ್ಯದ ಎರಡು ಮುಖ. ಅಲ್ಲಿದ್ದವರು ಇಲ್ಲಿ ಸಲ್ಲುತ್ತಾರೆ. ಇಲ್ಲಿದ್ದವರು ಅಲ್ಲಿಯೂ ಬೆಳೆಯುತ್ತಾರೆ. ಇದಕ್ಕೆ ಅಣ್ಣಾದೊರೈ, ಕರುಣಾನಿಧಿ, ಜಯಲಲಿತಾ ಅವರನ್ನೊಳಗೊಂಡು ವಿಜಯಕಾಂತ್, ಶರತ್ ಕುಮ
ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಅಲ್ಲ ಇಡೀ ಸಮಾಜವನ್ನೇ ಹಾಳು ಮಾಡುತ್ತೆ. ಬದಲಾದ ಈ ಕಾಲದಲ್ಲಿ ಶೇಕಡಾ 70 ರಷ್ಟು ಜನ ಯುವ ಜನಾಂಗ ಮಾದಕ ವ್ಯಸನಕ್ಕೆ ದಾಸರಾಗಿದ್ದಾರೆ.ಮಾದಕ ಮಾಯಾಜಾಲದಲ್ಲಿ ಸಿಲುಕಿ ಮಾನಸಿಕವಾಗಿ ದೈಹಿಕವಾಗಿ
ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಹೊಸ ಸಿನಿಮಾದ ಹೈಪ್ ಇದೀಗ ಜೋರಾಗಿದೆ. ಅವರ ಸ್ಟೈಲ್, ವಿಭಿನ್ನ ಪಾತ್ರಗಳು ಯಾವಾಗಲೂ ಜನರ ಗಮನ ಸೆಳೆಯುತ್ತವೆ. ಉಪೇಂದ್ರ ಅವರು ನಟಿಸಿದ ಹೊಸ ಸಿನಿಮಾ ಅಂದರೆ ಎಲ್ಲರಿಗೂ ಎಲ್ಲಿಲ್ಲದ ಕುತೂಹಲ ಇ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಬಿಗ್ಬಾಸ್ ಕನ್ನಡ ಸೀಸನ್ 12 ಇದೀಗ 50 ದಿನ ಪೂರೈಸಿದೆ. ಮನೆಯಲ್ಲಿರುವ ಗಿಲ್ಲಿ ನಟ ಎಲ್ಲರ ಗಮನ ಸೆಳೆದಿದ್ದಾರೆ. ಇದೀಗ ಆತನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಹಿಂದೆ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ನೀಡಿ
ಖ್ಯಾತ ನಿರ್ದೇಶಕ ರಾಜಮೌಳಿ ವಿರುದ್ಧ ಆಕ್ರೋಶ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೀತಿದೆ. 'ವಾರಣಾಸಿ' ಚಿತ್ರದ ಈವೆಂಟ್ನಲ್ಲಿ ದೇವರ ಬಗ್ಗೆ ಜಕ್ಕಣ್ಣ ಆಡಿದ ಮಾತುಗಳು ಕೆಲವರನ್ನು ಕೆರಳಿಸಿದೆ. ನನಗೆ
ಮಸ್ತ್ ಮಸ್ತ್ ಹುಡುಗಿ ರವೀನಾ ಟಂಡನ್ ಇಂದಿಗೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಅಷ್ಟೇ ಅಲ್ಲದೆ ವೆಬ್ ಸೀರಿಸ್ನಲ್ಲಿಯೂ ನಟಿಸುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳು ತಮ್ಮನ್ನು ಮರೆಯುವುದಕ್ಕೆ ಬಿಟ್ಟಿಲ್ಲ. ಈಕೆ ಕೇ
ಸೋಶಿಯಲ್ ಮೀಡಿಯಾ ಸಿಕ್ಕಾಪಟ್ಟೆ ಪವರ್ಫುಲ್. ಬೇಡ ಅಂದ್ರು ಅದು ಎಲ್ಲರನ್ನು ಸೆಳೆಯುತ್ತದೆ. ಸೆಲೆಬ್ರೆಟಿಗಳು ಅಭಿಮಾನಿಗಳ ಜೊತೆ ಸಂಪರ್ಕ ಸಾಧಿಸಲು ಇದು ಒಳ್ಳೆ ವೇದಿಕೆ. ಆದರೆ ಇದೇ ಸೋಶಿಯಲ್ ಮೀಡಿಯಾ ಟ್ರೋಲ್ ಕಾರಣಕ್ಕೆ ಕೆಲವರು
ಕರ್ನಾಟಕದ ಪ್ರತಿಭೆಗಳು ದೇಶ ವಿದೇಶಗಳಲ್ಲಿ ಸದ್ದು ಮಾಡ್ತಿದ್ದಾರೆ. ಮನರಂಜನ ಕ್ಷೇತ್ರದಲ್ಲಿ ಹಲವರು ಬೇರೆ ಬೇರೆ ಕಡೆ ತಮ್ಮ ಪ್ರತಿಭೆ ಮೂಲಕ ಮೋಡಿ ಮಾಡುತ್ತಿದ್ದಾರೆ. ಸದ್ಯ ಚಿಕ್ಕಮಗಳೂರಿನ ಗಾಯಕಿ ಶಿವಾನಿ ನವೀನ್ ಈಗ ತಮಿಳು ಸರಿ
ಇನ್ನೇನು 2026ರ ಐಪಿಎಲ್ ಪಂದ್ಯಗಳು ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಆರ್ಸಿಬಿ ತಂಡವನ್ನು ಖರೀದಿ ಮಾಡುತ್ತಿರುವವರ ಯಾರೆಂಬ ಚರ್ಚೆ ಶುರುವಾಗಿದೆ. 2025 ಐಪಿಎಲ್ ಟೂರ್ನಿಯನ್ನು ಆರ್ಸಿಬಿ ಗೆಲ್ಲುತ್ತಿದ್ದಂತೆ ಮಾಲೀಕರಾದ ಯುನೈಟೆ
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ. ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗ
'ಕಾಂತಾರ ಚಾಪ್ಟರ್ 1' ಬಳಿಕ ಮತ್ತೆ ಕನ್ನಡ ಚಿತ್ರರಂಗ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಸದ್ದು ಮಾಡುತ್ತಿದೆ. ಕಳೆದ ಒಂದು ತಿಂಗಳಿನಿಂದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಸದ್ದಯ ಮಾಡಿದ್ದೇ ಮಾಡಿದ್ದು. 2025ರ ಭಾರತೀಯ ಚಿತ್ರರಂಗದ ಎಲ್
ಪುರುಷ ಪ್ರಧಾನ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಚಿತ್ರಗಳು ಬರುವುದು ತುಂಬಾನೇ ಕಡಿಮೆ. ಇಲ್ಲಿ ನಾಯಕಿಯರಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಕೂಡ ಅನಾದಿಕಾಲದಿಂದ ಹೀರೋಯಿಂಸ ವಿಜೃಂಭಿಸುತ್ತಲೇ ಬಂದಿದೆ. ನಾಯಕನ ನಂತರವಷ್ಟೇ ನಾಯಕಿ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇದು ಮನೆಯೊಳಗೆ ಹೋಗುವ ಸ್ಫರ್ಧಿಗಳಿಗೆ ಚೆನ್ನಾಗಿಯೇ ಗೊತ್ತು. ಕಾರ್ಯಕ್ರಮದ ಆಯೋ
ಹಿಂದಿ ಚಿತ್ರರಂಗದಲ್ಲಿ ಈ ವರ್ಷ ಹೇಳಿಕೊಳ್ಳುವಂತಹ ಪವಾಡ ನಡೆದಿಲ್ಲ. ಈ ಕಾರಣಕ್ಕೆ ಅಜಯ್ ದೇವಗನ್, ಆರ್. ಮಾಧವನ್ ಹಾಗೂ ರಕುಲ್ ಪ್ರೀತ್ ಸಿಂಗ್ ಅಭಿನಯದ ''ದೇ ದೇ ಪ್ಯಾರ್ ದೇ''2 ಚಿತ್ರದ ಮೇಲೆ ಎಲ್ಲರ ಕಣ್ಣಿತ್ತು. ಮೊದಲ ದಿನ ಚಿತ್ರ ಉತ್
ಬಿಗ್ ಬಾಸ್ ಕನ್ನಡ ಸೀಸನ್ 12 ವೀಕೆಂಡ್ ಎಪಿಸೋಡ್ ಮಜವಾಗಿತ್ತು. ನಿನ್ನೆ (ನವೆಂಬರ್ 15) ಮನೆಯ ಪ್ರತಿಯೊಬ್ಬ ಸದಸ್ಯನಿಗೂ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದರು. ಆದರೆ ಇಂದಿನ (ನವೆಂಬರ್ 16) ಎಪಿಸೋಡ್ ಸಿಕ್ಕಾಪಟ್ಟೆ ಮಸ್ತಿಯಿಂ
ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭ ಆಗಿ 50 ದಿನಗಳು ಪೂರೈಸಿವೆ. ಇದೇ ಖುಷಿಯಲ್ಲಿದ್ದ ಮನೆಯ ಸದಸ್ಯರಿಗೆ, ವೀಕ್ಷಕರಿಗೆ ಬಿಗ್ ಬಾಸ್ ಶಾಕ್ ಕೊಟ್ಟಿದೆ. ನಿರೀಕ್ಷೆಯೇ ಮಾಡದ ಟ್ವಿಸ್ಟ್ ಕೊಟ್ಟಿದೆ. ಬಿಗ್ ಬಾಸ್ ಮನೆಯಲ್ಲಿ ಈ ವಾರ ಒಟ್ಟು ಎಂ
ಹೇಳಿ ಕೇಳಿ ಇದು 5G ಯುಗ. ಈ ಯುಗದಲ್ಲಿ ಫೇಸ್ಬುಕ್.. ಇನ್ಸ್ಟಾಗ್ರಾಮ್ನಂತಹ ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಹಲವರು ಹೈರಾಣಾಗಿದ್ದರೆ ಮತ್ತೊಂದು ಕಡೆ ಸೈಬರ್ ವಂಚಕರಿಂದ ಹಲವರು ಕಂಗಾಲಾಗುತ್ತಿದ್ಧಾರೆ. ಬದಲಾದ ಈ ಕಾಲದಲ್ಲಿ
ಬಾಲಯ್ಯ ಅವರಿಗೆ ತೆಲುಗು ಚಿತ್ರರಂಗದಲ್ಲಿ ಅವ್ರದ್ದೇ ಆದ ಖದರ್ ಇದೆ, ತೆಲುಗು ನಾಡಿನಲ್ಲಿ ಪವರ್ ಇದೆ. ಆಂಧ್ರ ತೆಲಂಗಾಣ ಮಾತ್ರ ಅಲ್ಲ ಕರ್ನಾಟಕದಲ್ಲಿ ಕೂಡ ಬಾಲಕೃಷ್ಣ ಅವರಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಇನ್ನು ಬ
ಸೆಲೆಬ್ರೆಟಿಗಳಿಗೆ ತಮ್ಮ ಸೌಂದರ್ಯ ಕೊಂಚ ಡಲ್ ಹೊಡೀತಿದೆ ಅಂತ ಗೊತ್ತಾದರೆ ಸಾಕು ತಕ್ಷಣವೇ ಸರ್ಜರಿಗಳ ಮೊರೆ ಹೋಗುತ್ತಾರೆ. ಲಕ್ಷಾಂತರ ರೂಪಾಯಿಗಳನ್ನು ನೀರಿನಂತೆ ಖರ್ಚು ಮಾಡಿ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಪ್ರಯತ
ಈ ವರ್ಷ ''ಛಾವಾ'' ಹೊರತು ಪಡಿಸಿದರೆ ಬಾಲಿವುಡ್ನಲ್ಲಿ ಬೇರೆ ಯಾವ ಚಿತ್ರ ಕೂಡ ದೊಡ್ಡ ಹಂತದಲ್ಲಿ ಸದ್ದು ಮಾಡಿಲ್ಲ. ಸಲ್ಮಾನ್ ಖಾನ್ ಅಭಿನಯದ ''ಸಿಕಂದರ್'' ಚಿತ್ರದ ಮೇಲೆ ವಿಪರೀತ ನಿರೀಕ್ಷೆಗಳಿದ್ದವಾದರೂ ಚಿತ್ರ ಮಕಾಡೆ ಮಲಗಿತು. ಈ ಮೂ
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ದಿನನಿತ್ಯ ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ ಮತ್ತು ಲೈಂಗಿಕ ಹಿಂಸೆ ಅನುಭವಿಸಿದ
ಒಂದು ಕಾಲದಲ್ಲಿ ಸಂಚಲನ ಸೃಷ್ಟಿಸಿ, ಕಿರುತೆರೆಯಲ್ಲಿ ಹೊಸದೊಂದು ಅಲೆಯನ್ನು ಎಬ್ಬಿಸಿದ ಕಾರ್ಯಕ್ರಮ ''ಬಿಗ್ ಬಾಸ್''. ಕೇವಲ ಹಿಂದಿಯಲ್ಲಿ ಮಾತ್ರ ಅಲ್ಲ ಆರು ಭಾಷೆಗಳಲ್ಲಿ ಈ ಕಾರ್ಯಕ್ರಮದ್ದೇ ಹವಾ ಇತ್ತು. ಆದರೆ ಕಾಲ ಕ್ರಮೇಣ ಈ ಕಾರ್ಯ
ರಾಜಮೌಳಿ ನಿರ್ದೇಶನದಲ್ಲಿ ಮಹೇಶ್ ಬಾಬು ನಟಿಸುವ ಸಿನಿಮಾ ಟೈಟಲ್ ಏನು? ಕಥೆ ಏನು? ಯಾವಾಗ ಸಿನಿಮಾ ರಿಲೀಸ್ ಎನ್ನುವ ಪ್ರಶ್ನೆಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ. 'ವಾರಣಾಸಿ' ಎಂಬ ಟೈಟಲ್ನಲ್ಲಿ ಗ್ಲೋಬ್ ಟ್ರಾಟರ್, ಟೈಮ್ ಟ್ರಾಟರ್ ಕ
ಬಾಲಿವುಡ್ ನಟ ಇಮ್ರಾನ್ ಖಾನ್ ಅವರು ಮತ್ತೆ ನಟನೆಗೆ ಮರಳುತ್ತಿದ್ದಾರೆ. ಒಂದು ದಶಕಕ್ಕೂ ಹೆಚ್ಚು ವಿರಾಮದ ನಂತರ ಅವರು ಮತ್ತೆ ಬಣ್ಣ ಹಚ್ಚುತ್ತಿರುವುದು ವಿಶೇಷ. ವೈಯಕ್ತಿಕ ಜೀವನದ ಘಟನೆಗಳು ಈ ನಿರ್ಧಾರಕ್ಕೆ ಕಾರಣವಾಗಿವೆ. ಮುಖ್ಯ
ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ವಿರುದ್ಧ ಕನ್ನಡ ಸಿನಿಮಾ ನಟಿ ಲೈಂಗಿಕ ಕಿರಕುಳ ಆರೋಪ ಮಾಡಿರುವುದು ಗೊತ್ತೇಯಿದೆ. ಕಳೆದ ಮೂರ್ಲಾಲ್ಕು ದಿನಗಳಿಂದ ಈ ವಿಚಾರ ಬಾರಿ ಸದ್ದು ಮಾಡ್ತಿದೆ. ಪ್ರಕರಣ ಸಂಬಂಧ ಗೋವಿಂದರಾಜ ನಗರ ಠಾಣೆಯ
ಬಿಗ್ಬಾಸ್ ಕನ್ನಡ ಸೀಸನ್ 1ರಲ್ಲಿ ಸ್ಪರ್ಧಿಯಾಗಿದ್ದ ನಟಿ ಸಂಜನಾ ಗರ್ಲಾನಿ ಇದೀಗ ತೆಲುಗು ಬಿಗ್ಬಾಸ್ ಮನೆಯಲ್ಲಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು ಸಿನಿಮಾಗಳಲ್ಲಿ ಕೂಡ ಆಕೆ ನಟಿಸಿದ್ದಾರೆ. ಇನ್ನು ಬಿಗ್ಬಾಸ್ ತೆಲುಗು ಸ
ಪುನೀತ್ ರಾಜ್ಕುಮಾರ್ ತಮ್ಮ ತಂದೆ ಜೊತೆಗಿನ ಒಡನಾಟದ ಬಗ್ಗೆ ಸಾಕಷ್ಟು ಸಂದರ್ಭಗಳಲ್ಲಿ ಮಾತನಾಡಿದ್ದರು. ಅಪ್ಪಾಜಿ ಜೊತೆ ವ್ಯಾಯಾಮ ಮಾಡುತ್ತಿದ್ದದ್ದು ವಿದೇಶ ಪ್ರವಾಸಕ್ಕೆ ಹೋಗಿದ್ದು ನಾನಾ ರೆಸ್ಟೋರೆಂಟ್ಗಳಿಗೆ ಕರೆದುಕೊಂಡ
ರಾಜಮೌಳಿ ಹಾಗೂ ಮಹೇಶ್ ಬಾಬು ಸಿನಿಮಾ ಟೈಟಲ್ ರಿವೀಲ್ ಆಗಿದೆ. ರಾಮೋಜಿ ಫಿಲ್ಮ್ಸಿಟಿಯಲ್ಲಿ ನಡೆದ ಗ್ಲೋಬ್ ಟ್ರಾಟರ್ ಈವೆಂಟ್ ಕಾರಣಾಂತರಗಳಿಂದ ಅಸ್ತವ್ಯಸ್ತವಾಗಿತ್ತು. 'ವಾರಣಾಸಿ' ಟೈಟಲ್ ಟೀಸರ್ ಪ್ಲೇ ಮಾಡಲು ಚಿತ್ರತಂಡ ಸಿಕ್ಕಾ
ಬಿಗ್ಬಾಸ್ ಸೀಸನ್ 12 ದಿನದಿಂದ ದಿನಕ್ಕೆ ಇಂಟ್ರೆಸ್ಟಿಂಗ್ ಎನಿಸುತ್ತಿದೆ. ಈಗಾಗಲೇ 48 ದಿನ ಪೂರೈಸಿ ಶೋ ಮುಂದುವರೆಯುತ್ತಿದೆ. ಈ ವಾರದ ಕಿಚ್ಚನ ಪಂಚಾಯ್ತಿ ಕಳೆಕಟ್ಟಿದೆ. ಶನಿವಾರ(ನವೆಂಬರ್ 15) ಗಿಲ್ಲಿ, ರಕ್ಷಿತಾ, ರಾಶಿಕಾ, ರಿಷಾ ಗೌಡಗ
ಸಕಲ ಕಲಾ ವಲ್ಲಭ, ವಿಶ್ವರೂಪಿ, ಉಳಗನಾಯಗನ್ ಮುಂತಾದ ಬಿರುದುಗಳನ್ನು ಪಡೆದಿರುವವರು ಕಮಲ ಹಾಸನ್. ಅತ್ಯದ್ಭುತ ಅನ್ನಿಸುವ ಸಿನಿಮಾಗಳನ್ನು ನೀಡಿ ಭಾರತೀಯ ಚಿತ್ರರಂಗದ ಹೆಸರನ್ನು ಜಾಗತಿಕ ಮಟ್ಟಕ್ಕೆ ಕರೆದೊಯ್ದವರಲ್ಲಿ ಇವರು ಕೂಡ ಒ
ವೀಕೆಂಡ್ ಬಂತು ಅಂದರೆ, ಬಿಗ್ ಬಾಸ್ ಕನ್ನಡ 12 ಇನ್ನೂ ರಂಗೇರುತ್ತೆ. ಕಿಚ್ಚ ಸುದೀಪ್ ಆಡೋ ಒಂದೊಂದು ಮಾತುಗಳಿಗೂ ಮನೆಯೊಳಗೆ ಇರುವ ಸ್ಪರ್ಧಿಗಳು ಪತರಗುಟ್ಟಿ ಹೋಗುತ್ತಾರೆ. ಅದರಲ್ಲೂ ಈ ವಾರ ಬಿಗ್ ಬಾಸ್ ಮನೆಯ ಸದಸ್ಯರನ್ನು ಒಬ್ಬೊಬ್ಬ
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಭಾರತೀಯ ಚಿತ್ರರಂಗದ ಮುದ್ದಾದ ಜೋಡಿಗಳಲ್ಲೊಂದು. ಆನ್ ಸ್ಕ್ರೀನ್ ಮತ್ತು ಆಫ್ ಸ್ಕ್ರೀನ್ ಈ ಜೋಡಿಯನ್ನೂ ನೋಡುವುದೇ ಚೆಂದ. ಇದಕ್ಕೆ ಕೈಗನ್ನಡಿ ಎಂಬಂತೆ ದೀಪಿಕಾ ಮತ್ತು ರಣವೀರ್ ಅವರ ವಿವಾ
ಕಟಕ್ನ 'ಬಾಲಿ ಜಾತ್ರಾ ಉತ್ಸವ'ದಲ್ಲಿ ದೊಡ್ಡ ಗೊಂದಲ ಉಂಟಾಯಿತು. ಇದು ಕಾರ್ಯಕ್ರಮದ ಕೊನೆಯ ದಿನ ನಡೆದ ಘಟನೆ. ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಅವರ ಸಂಗೀತ ಕಾರ್ಯಕ್ರಮದಲ್ಲಿ ಈ ಗಲಿಬಿಲಿ ನಡೆಯಿತು. ಶ್ರೇಯಾ ಗಾಯನ ಶುರುವಾಗ
ಹೆಚ್ಚೇನು ಇಲ್ಲ... ಕಳೆದ ಕೆಲ ದಿನಗಳ ಹಿಂದೆ ಕಮಲ್ ಹಾಸನ್ ಮತ್ತು ರಜನಿಕಾಂತ್.. ದಕ್ಷಿಣದ ಎರಡು ಪ್ರಖ್ಯಾತ ಸ್ಟಾರ್ಗಳು ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಸಹಜವಾಗಿ ಈ ಸುದ್ದಿಯನ್ನು ಕೇಳ
ಕನ್ನಡದಿಂದ ಕಣ್ಮರೆಯಾದ ರಶ್ಮಿಕಾ ಮಂದಣ್ಣ ಆ ನಂತರ ತೆಲುಗು ಚಿತ್ರರಂಗದಲ್ಲಿ ಬಿಡಾರ ಹೂಡಿದ್ದರು. ಅಲ್ಲಿ ಹೆಸರು .. ಹಣ .. ಕೀರ್ತಿ ಸಂಪಾದನೆ ಮಾಡಿ ಸದ್ಯ ಬಾಲಿವುಡ್ನಲ್ಲಿ ಠಿಕಾಣಿ ಹೂಡಿದ್ದಾರೆ. ಒಂದಾದ ಮೇಲೊಂದು ಚಿತ್ರಗಳನ್ನು ಮ
ಮೈಥಿಲಿ ಠಾಕೂರ್.. 2025ರ ಬಿಹಾರ ಚುನಾವಣೆಯಲ್ಲಿ ಕ್ರಾಂತಿ ಮಾಡಿದ ಮಹಿಳೆ. ಈಕೆ ಬಿಹಾರ ಹಾಗೂ ಸುತ್ತಮುತ್ತದ ರಾಜ್ಯಗಳಲ್ಲಿ ಬಹಳ ಚಿರಪರಿಚಿತ. ಈಕೆ ಕೇವಲ ಗಾಯಕಿ ಮಾತ್ರವಲ್ಲ. ಭಾರತದ ಜಾನಪದ ಲೋಕದ ಹೊಸ ಸಂಚಲನ. ಅವರ ಹಾಡುಗಳು ಕೋಟಿಗಟ್ಟ
ದಿನಕ್ಕೊಂದು ತಿರುವು ಪಡೆಯುತ್ತಿರುವ ''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ನಡುವೆ ಇದ್ದ ವೈಮನಸ್ಸು ಕರಗಿದೆ. ಉಲ್ಲಾಸದ ವಾತಾವರಣ ಮನೆ ಮಾಡಿದೆ. ಗೌತಮ್ ಮನೆಗೆ ಹೋದ ವಿಚಾರವನ್ನು ಪ್ರಶ್ನೆ ಮಾಡಿದ್ದ ವಠಾರದವರ ಮೈ
ಮನಿ ಕಂಡರೆ ಮನುಷ್ಯತ್ವಾನೂ ಮರೆಯೋರು ಇರುವ ಕಾಲ ಇದು. ಇಂತಹ ಕಾಲದಲ್ಲಿ ಅನೇಕರು ತತ್ವ ಸಿದ್ಧಾಂತಗಳನ್ನೆಲ್ಲ ಗಂಟು ಮೂಟೆ ಕಟ್ಟಿ ಬಾವಿಗೆ ಎಸೆದಿದ್ದಾರೆ. ಇಂತಹ ಕಾಲದಲ್ಲಿ ಹಣಕ್ಕೋಸ್ಕರ.. ಆಸ್ತಿಗೋಸ್ಕರ.. ಒಂದು ಅರ್ಧ ಸೈಟ್ ಗೋಸ್ಕ
ಕನ್ನಡದಲ್ಲಿ ಒಂದು ದೊಡ್ಡ ಸಕ್ಸಸ್ಗಾಗಿ ಎದುರು ನೋಡುತ್ತಿರುವ ನಟ ಅನೀಶ್. ಕಳೆದ ಒಂದೂವರೆ ದಶಕದಿಂದ ನಿರಂತರ ಪ್ರಯತ್ನಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಆದರೂ ಒಂದು ದೊಡ್ಡ ಸಕ್ಸಸ್ ಅಂತ ಸಿಕ್ಕಿಲ್ಲ. ನಿನ್ನೆಯಷ್ಟೇ (ನವೆಂ
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ, ಲೈಂಗಿಕ ಹಿಂಸೆ ಅನುಭವಿಸುತ್ತಾರೆ. ಚಿತ್ರರಂ

19 C