''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ಈಗ ಕ್ಯಾಬ್ ಡ್ರೈವರ್ ಅಲ್ಲ. ಬದಲಿಗೆ ಉದ್ಯಮಿ. ತಾಯಿ ಭಾಗ್ಯ, ಪತ್ನಿ ಭೂಮಿಕಾ ಮತ್ತು ಅತ್ತೆ-ಮಾವನ ಆಶಯಕ್ಕೆ ಮಣಿದು ಸ್ಟಾಕ್ ಬ್ರೋಕಿಂಗ್ ಬಿಸಿನೆಸ್ ಶುರು ಮಾಡಿದ್ದಾನೆ. ಆಫೀಸ್ ಕೂಡ ಉದ್ಘಾಟ
ರವಿ ಸಾರಂಗ ನಿರ್ದೇಶನದ, ಸಾಹಸ ನಿರ್ದೇಶಕ ರವಿವರ್ಮಾ ಚೊಚ್ಚಲ ನಿರ್ಮಾಣದ ಚಿತ್ರವನ್ನ ಕನ್ನಡ ಪ್ರೇಕ್ಷಕರು ಮನಸಾರೆ ಮೆಚ್ಚಿದ್ದಾರೆ. ಸಾಲು ಸಾಲು ಸಿನಿಮಾಗಳು ಬಿಡುಗಡೆಯಾದ್ರೂ, ರಕ್ಕಸಪುರದೋಳ್ ಚಿತ್ರದ ಕ್ರೇಜ್ ಮಾತ್ರ ಕಡಿಮ
ಖ್ಯಾತ ನಟ ಮಮ್ಮುಟ್ಟಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ತೀವ್ರ ಸೈಬರ್ ದಾಳಿಗಳು ನಡೆಯುತ್ತಿವೆ. ಮುಂಡಕ್ಕೈ-ಚೂರಲ್ಮಲ ಪ್ರದೇಶಕ್ಕೆ ಭೇಟಿ ನೀಡುವಾಗ, ತಮ್ಮೊಂದಿಗೆ ಸಾಗುತ್ತಿದ್ದ ಸಿಪಿಎಂ ವಯನಾಡು ಜಿಲ್ಲಾ ಕಾರ್ಯದರ್ಶ
ಕನ್ನಡ ಚಿತ್ರರಂಗದ ದಿಗ್ಗಜ ದಿವಂಗತ ದ್ವಾರಕೀಶ್ ಸೊಸೆ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ದ್ವಾರಕೀಶ್ ಅಗಲಿದ ಬಳಿಕವೂ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಆಗಿದೆ. ದಿಗ್ಗಜ ದ್ವಾರಕೀಶ್ ಅವರ ಸೊಸೆ ವಿರುದ್ಧ ಹಲವು ಮಂದಿ
ಆ ಭಾಷೆ.. ಈ ಭಾಷೆ ಅಂತಲ್ಲ. ಪ್ಯಾನ್ ಇಂಡಿಯಾದ ಈ ಕಾಲದಲ್ಲಿ ಎಲ್ಲಾ ಭಾಷೆಯಲ್ಲಿಯೂ ಹಲವು ಪ್ರಯತ್ನಗಳಾಗುತ್ತಿವೆ. ಆದರೆ ಈ ಪ್ರಯತ್ನಗಳಿಗೆ ಸಿಕ್ಕ ಬೆಲೆ ತುಂಬಾ ಕಡಿಮೆ. ಅಲ್ಲೊಂದು.. ಇಲ್ಲೊಂದು ಚಿತ್ರಗಳು ಮಾತ್ರ ಗೆಲ್ಲುವಲ್ಲಿ ಯಶಸ್
ಪ್ರೀತಿ ಎನ್ನುವುದು ಕೇವಲ ಎರಡೇ ಎರಡು ಅಕ್ಷರಗಳ ಪದವಲ್ಲ. ಬದಲಿಗೆ ಪ್ರೀತಿ ಎಂಬ ಪದವು ಅನೇಕ ಅರ್ಥಗಳಿಂದ ಕೂಡಿದೆ. ಇದು ಅತಿ ಹೆಚ್ಚು ಪ್ರಭಾವಶಾಲಿ ಕೂಡ ಹೌದು. ಪ್ರೀತಿಯಿಂದ ಇಡೀ ಜಗತ್ತನ್ನೇ ಜಯಿಸಬಹುದಂತೆ. ಇಂತಹ ಪ್ರೀತಿಯ ಬಲೆಯಲ
ಪ್ರೀತಿ ಎಂಬ ಎರಡಕ್ಷರಕ್ಕೆ ಎಲ್ಲ ನೋವನ್ನು ಮರೆಸುವ ಶಕ್ತಿ ಇದೆ. ಧರ್ಮದ ಹಾದಿಯಲ್ಲಿ ನೆಮ್ಮದಿ ಇದೆ. ಹಣ ಇದ್ದಲ್ಲಿ ಸುಖ ಇದೆ. ಎನ್ನುವುದು ಸಾಮಾನ್ಯವಾದ ನಂಬಿಕೆ. ಆದರೆ.. ಕೆಲ ಒಮ್ಮೆ ಬದುಕು ಬೇರೆಯದ್ದೇ ತಿರುವು ಪಡೆಯುತ್ತೆ. ಹಣ-ಕೀ
ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು. ಕರ್ಮದ ಫಲವನ್ನು ಇದೇ ಜನ್ಮದಲ್ಲೇ ಅನುಭವಿಸಬೇಕು. ಈ ಮಾತುಗಳಿಗೆ ಸದ್ಯ ಜ್ವಲಂತ ಉದಾಹರಣೆಯಂತೆ ಇರುವವರು ರೇಣುಕಾಸ್ವಾಮಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಪಾಲಾದ ದರ್ಶನ್ ಮತ್ತು ಹುಡು
''ಬಿಗ್ ಬಾಸ್'' ಕಾರ್ಯಕ್ರಮದ ನಾಲ್ಕನೇ ಸೀಸನ್ನ ವಿನ್ನರ್ ಆಗಿದ್ದವರು ಪ್ರಥಮ್. ಆ ಸೀಸನ್ನಲ್ಲಿ ಪ್ರಥಮ್ ಉಣಬಡಿಸಿದ್ದ ಮನರಂಜನೆಯ ರಸದೌತಣವನ್ನು ಪ್ರೇಕ್ಷಕರು ಇನ್ನೂ ಮರೆತಿರಲಿಕ್ಕಿಲ್ಲ. ಒಂದಿಷ್ಟು ಕಿರಿಕ್ಕು- ಇನ್ನೊಂದಿಷ್ಟ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತೊಂದು ಹುಟ್ಟುಹಬ್ಬ ಸನಿಹದಲ್ಲಿದೆ. ಅಪ್ಪು ನಮ್ಮೊಂದಿಗೆ ಇದ್ದಿದ್ದರೆ 51ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಮಾರ್ಚ್ 17ರಂದು ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬವಿ
ಹೇಳಿ ಕೇಳಿ ಇದು ಬಣ್ಣದ ಲೋಕ. ಇಲ್ಲಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತವೆ. ಹೀಗೆ ಹರಿದಾಡುವ ಸುದ್ದಿಗಳಲ್ಲಿ ಕೆಲವು ಸತ್ಯ ಆಗಿದ್ದರೆ ಇನ್ನು ಕೆಲವು ಮಿಥ್ಯ ಆಗಿರುತ್ತವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿ
ನಟ ಕೌಶಿಕ್ ಅವರ ಮೂಲ ಹುಟ್ಟೂರು ಮೈಸೂರು. ಆದರೆ, ಅವರು ಬೆಳೆದು ವಿದ್ಯಾಭ್ಯಾಸ ಮಾಡಿದ್ದೆಲ್ಲಾ ಬೆಂಗಳೂರಿನಲ್ಲೇ. ತಮ್ಮ ವೃತ್ತಿಜೀವನದ ಆರಂಭದ ಬಗ್ಗೆ ಮಾತನಾಡುತ್ತಾ, 'ಗೌರಿಪುರದ ಗಯ್ಯಾಳಿಗಳು' ಧಾರಾವಾಹಿಯಲ್ಲಿ ಸುಮಾರು ಮೂರು ವರ
ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ 'ಕೋಟಿಗೊಬ್ಬ' ರಿಲೀಸ್ ಆಗಿ 25 ವರ್ಷ ಆಗಿದೆ. ವಿಷ್ಣುದಾದ ವೃತ್ತಿ ಬದುಕಿನಲ್ಲಿ ಅತೀ ಹೆಚ್ಚು ಸಕ್ಸಸ್ ಕಂಡ ಸಿನಿಮಾಗಳಲ್ಲಿ 'ಕೋಟಿಗೊಬ್ಬ' ಕೂಡ ಒಂದು. ಸೂರಪ್ಪ ಬಾಬು ಈ ಸಿನಿಮಾವನ್ನು ನಿರ್ಮಾಣ ಮಾಡ
ಟಾಲಿವುಡ್ನ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ? ಅವರ ನಟನೆ ಮಾತ್ರವಲ್ಲ, ಫಿಸಿಕ್ ಕೂಡ ಅಷ್ಟೇ ಅದ್ಭುತವಾಗಿದೆ. ವಿಜಯ್ ಬಾಡಿ ಶೇಪ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಬರಿ ಜಿಮ್ ಮಾಡೋದ್
ಇಂದು (ಮಾರ್ಚ್ 8) ವಿಶ್ವ ಮಹಿಳಾ ದಿನ. ವಿಶ್ವದೆಲ್ಲಡೆ ಮಹಿಳೆಯ ದಿನವನ್ನು ಆಚರಿಸಲಾಗಿದೆ. ಸಾಧನೆ ಮಾಡಿದ ಮಹಿಳೆಯನ್ನು ಗೌರವಿಸಲಾಗಿದೆ. ಹಾಗಂತ ದೊಡ್ಡ ಹೆಸರು ಮಾಡುವುದಷ್ಟೇ ಸಾಧನೆಯಲ್ಲ. ತಮ್ಮ ಸಂಸಾರವನ್ನು ಸರಿದೂಗಿಸುವುದಕ್ಕೆ
ಬಾಲಿವುಡ್ ಅಂದಮೇಲೆ ಅಲ್ಲಿ ಬರೀ ಹೀರೋಗಳದ್ದೇ ಅಬ್ಬರ ಅಂದುಕೊಂಡರೆ ಅದು ತಪ್ಪು. ಕೇವಲ ಗ್ಲಾಮರ್ ಗೊಂಬೆಗಳಾಗದೆ, ತಮ್ಮ ಅಭಿನಯದ ಮೂಲಕವೇ ಕೋಟಿ ಕೋಟಿ ಹಣ ಬಾಚಿದ ನಟಿಯರು ನಮ್ಮಲ್ಲಿದ್ದಾರೆ. ಸಿನಿಮಾ ರಂಗದಲ್ಲಿ ಪುರುಷ ಪ್ರಧಾನ ಸಿನ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಅಗ್ರಸ್ಥಾನದಲ್ಲಿದೆ. ದಿನಕ್ಕೊಂದು ಹೊಸ ತಿರುವು ಪಡೆಯುತ್ತಿರುವ ಈ ಸೀರಿಯಲ್ ಈಗ ಕುತೂಹಲದ ಘಟ್ಟ ತಲುಪಿದೆ. ತಾಂಡವ್ ದಿಢೀರ್ ನಾಪತ್ತೆಯಾಗಿರುವುದು ಇಡೀ
ಒಂದು ಕಡೆ ಕನ್ನಡದವರಾಗಿ, ಕನ್ನಡದ ಅನ್ನವನ್ನು ತಿನ್ನುತ್ತಾ, ಕನ್ನಡದ ವಾತಾವರಣದಲ್ಲಿ ಬೆಳೆಯುವ ಅನೇಕರು ಕನ್ನಡ ಕಲಿಯಲು ಹಿಂದೇಟು ಹಾಕುತ್ತಾರೆ. ಕನ್ನಡ ಚಿತ್ರರಂಗದಿಂದನೇ ವೃತ್ತಿಯನ್ನು ಶುರು ಮಾಡಿ ಖ್ಯಾತಿಯ ಉತ್ತುಂಗಕ್ಕೇರ
ಸ್ಯಾಂಡಲ್ವುಡ್ ಸ್ಟಾರ್ ನಟ ಯಶ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಸ್ಪೂರ್ತಿಯೊಂದಿಗೆ ಚಿತ್ರರಂಗಕ್ಕೆ ಕಾಲಿಟ್ಟು, ಇಂದು ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಯಶವಂತ್ ನಟನಾ ಪಯಣ ನಿಜಕ್ಕೂ ವಿಶೇಷ. 'ಗೌರಿಶಂಕರ'
ಬಣ್ಣದ ಪ್ರಪಂಚದಲ್ಲಿ ಅನೇಕ ನಾಯಕಿಯರು ಸಹಜ ಸೌಂದರ್ಯಕ್ಕೆ ಸರಳ ಸಾಧನೆಗಳ ಮೊರೆ ಹೋಗುತ್ತಾರೆ. ಆದರೂ ಕೂಡ ಕೆಲವೊಮ್ಮೆ ಜೀವನ ಶೈಲಿ, ಆಹಾರ ಕ್ರಮದಲ್ಲಾಗುವ ವ್ಯತ್ಯಾಸ, ಕಾಲ ಕಾಲಕ್ಕೆ ದೇಹದಲ್ಲಿ ಆಗುವ ಹಾರ್ಮೋನ್ಗಳ ಏರುಪೇರಿಂದ ದ
ಕನ್ನಡ ಕಿರುತೆರೆಯ ಜನಪ್ರಿಯ ನಟಿ ನಿವೇದಿತಾ ಗೌಡ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸುತ್ತಿದ್ದಾರೆ. ತಮ್ಮ ಹೊಸ ಫೋಟೋಶೂಟ್ ಮೂಲಕ ಅಭಿಮಾನಿಗಳ ನಿದ್ದೆ ಗೆಡಿಸಿದ್ದಾರೆ. ಅಮೆರಿಕದ ಟ್ಯಾಂಪಾ ನಗರದಲ್ಲಿ ಕಾಣಿಸಿಕ
ಸ್ಯಾಂಡಲ್ವುಡ್ನ ಅಚ್ಚುಮೆಚ್ಚಿನ ಜೋಡಿ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್. ಸ್ಯಾಂಡಲ್ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನವನ್ನು ರಾಧಿಕಾ ತಮ್ಮ ಕುಟುಂಬ ಮತ್
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದಿಂದ ಭಾರತಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಹಲವರು ವಾದ ಮಾಡಬಹುದು. ಆದರೆ, ವಾಸ್ತವದಲ್ಲಿ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷ ಭಾರತದ ಆರ್ಥಿಕತೆಗೆ ಅಪಾಯವನ್ನುಂಟು ಮ
ಊಹಾಪೋಹ, ಗಾಳಿ ಸುದ್ದಿ, ಗ್ಲ್ಯಾಮರ್ ಪ್ರಪಂಚದಲ್ಲಿ ಮತ್ತು ಚಿತ್ರರಂಗದ ತಾರೆಯರ ಬದುಕಿನಲ್ಲಿ ತುಂಬಾನೇ ಕಾಮನ್ನು. ಇಲ್ಲಿ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ತಾವೆ. ಹಾಗಂತೆ.. ಹೀಗಂತೆ .. ಎಂಬ ಅಂತೆ ಕಂತೆ ಸಂತೆಯಲ್ಲಿ ಹಲವಾರು ಸುದ
ಚಿತ್ರರಂಗದಲ್ಲಿ ಈಗ ಮದುವೆ ಸಂಭ್ರಮ ಜೋರಾಗಿದೆ. ತೆಲುಗು ಚಿತ್ರರಂಗದಲ್ಲಿ ಸಾಲು ಸಾಲಾಗಿ ನಟ, ನಟಿಯರು ಮದುವೆ ಆಗುತ್ತಿದ್ದಾರೆ. ನಟಿ ಸಮಂತಾ ಹಾಗೂ ನಿರ್ದೇಶಕ ರಾಜ್ ನಿಡುಮೊರು ಬಳಿಕ ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿಜಕ್ಕೂ ಸೈಲೆಂಟ್ ಆಗಿಬಿಟ್ಟಿದ್ದಾರೆ. ನಾನು ಇರುವುದೇ ಹೀಗೆ, ನನಗೆ ಸಿನಿಮಾ ಮಾಡುವ ಆತುರ ಇಲ್ಲ ಎಂದು ಹೇಳ್ತಾ ಬರ್ತಿದ್ದಾರೆ. 'ರಿಚರ್ಡ್ ಆಂಟನಿ' ಅಪ್ಡೇಟ್ ಕೇಳಿ ಕೇಳಿ ಅಭಿಮಾನಿಗಳು ಸುಸ್ತಾ
ಸಿನಿಮಾ, ನಾಟಕ, ಧಾರಾವಾಹಿ ನೋಡುಗರ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಕೆಲವೊಮ್ಮೆ ಅದೆಲ್ಲಾ ನಟನೆ ಎಂದು ಗೊತ್ತಿದ್ದರೂ ಭಾವನಾತ್ಮಕವಾಗಿ ನೋಡುಗರನ್ನು ಕಟ್ಟಿಹಾಕಿಬಿಡುತ್ತದೆ. ಸಿನಿಮಾ ನೋಡಿ ಅಳುವುದು, ಸಂಭ್ರಮಿಸಿವುದು, ಮೈಮೇ
ಬಾಲಿವುಡ್ ಅಂಗಳದ ಡಿಂಪಲ್ ಕ್ವೀನ್ ಪ್ರೀತಿ ಜಿಂಟಾ ಸದ್ಯ ಸುದ್ದಿಯಲ್ಲಿದ್ದಾರೆ. ಬೆಳ್ಳಿತೆರೆಯಿಂದ ಸ್ವಲ್ಪ ದೂರವಿದ್ದರೂ ಅವರ ಇತ್ತೀಚಿನ ನಡೆ ಕುತೂಹಲ ಮೂಡಿಸಿದೆ. ಮುಂಬೈನ ಅತ್ಯಂತ ಐಷಾರಾಮಿ ಪ್ರದೇಶದಲ್ಲಿ ನಟಿ ದೊಡ್ಡ ವ್ಯವಹ
ದುನಿಯಾ ವಿಜಯ್ ನಟನೆಯ 'ಲ್ಯಾಂಡ್ಲಾರ್ಡ್' ಸಿನಿಮಾ ತೆರೆಕಂಡು ಪ್ರೇಕ್ಷಕರಿಂದ ಒಳ್ಳೆ ರೆಸ್ಪಾನ್ಸ್ ಪಡೆದುಕೊಂಡಿತ್ತು. ಆದರೆ ದೊಡ್ಡದಾಗಿ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲಿದೆ. ಇದೀಗ ಸಿನಿಮಾ ಓಟಿಟಿಗೆ ಸ
ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ವಿವಾದ ದಿನದಿಂದ ದಿನಕ್ಕೆ ಭಾರೀ ಸದ್ದು ಮಾಡ್ತಿದೆ. ಇದೀಗ ತಮಿಳು ಸಿನಿಮಾ ತಾರೆಯರು ಈ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ವಿಜಯ್ ಹಾಗೂ ತ್ರಿಶಾ ನಡೆ ಬಗ್ಗೆ ಬೇಸರ ವ್ಯಕ್ತಪಡಿಸ
ಪ್ಯಾನ್ ಇಂಡಿಯಾ ಡೈರೆಕ್ಟರ್ ಎಸ್ ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳ್ತಿದ್ದಾರೆ ಅಂದರೆ, ಸಿನಿಮಾ ಕ್ರೇಜ್ ಹೇಗಿರುತ್ತೆ ಅನ್ನೋದನ್ನು ವಿಶೇಷವಾಗಿ ಹೇಳಬೇಕಿಲ್ಲ. ಗ್ಲೋಬಲ್ ಲೆವೆಲ್ನಲ್ಲಿ ಸಿನಿಮಾ ನೋಡುವುದಕ್ಕೆ ತುದಿಗಾಲಲ್
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ಕನಸಿನಂತೆ ಅದ್ಧೂರಿಯಾಗಿ ನಡೆದಿದೆ. ಮದುವೆ ಬೆನ್ನಲ್ಲೇ ಜೋಡಿ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುತ್ತಿದ್ದಾರೆ. ಫೆಬ್ರವರಿ 16ರಂದು ಉದಯ್ಪುರದಲ್ಲಿ ಅದ್ಧೂರಿಯಾಗಿ ಹಸೆಮ
ಟಾಲಿವುಡ್ ಅಲ್ಲು ಕುಟುಂಬದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಇತ್ತೀಚೆಗೆ ಅಲ್ಲು ಅರ್ಜುನ್ ಸಹೋದರ ಅಲ್ಲು ಶಿರೀಷ್ ಮದುವೆ ನಡೆದಿದೆ. ಮೆಗಾ ಫ್ಯಾಮಿಲಿ ಸದಸ್ಯರು ಕೂಡ ಕಲ್ಯಾಣೋತ್ಸವದಲ್ಲಿ ಭಾಗಿ ಆಗಿ ಸಂಭ್ರಮಿಸಿದ್ದಾರೆ. ಇದರ ನಡು
ಸಿನಿಮಾ ಅನ್ನುವುದು ಗ್ಯಾಂಬ್ಲಿಂಗ್ ಇದ್ದಂತೆ ಎಂದು ಕಾಲ ಕಾಲಕ್ಕೆ ಬರುವ ಕಾರಣ ಚಕ್ರವರ್ತಿಗಳು ಹೇಳ್ತಾನೇ ಬಂದಿದ್ದಾರೆ. ಆದರೂ.. ಇಲ್ಲಿ ಹೂಡಿಕೆ ಮಾಡಿದರೆ ಒಳ್ಳೇ ಲಾಭ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಅನೇಕರು ಬರುತ್ತಾರೆ. ಕ
ಇದೇ ಮಾರ್ಚ್ 19 ರಂದು ಬಾಕ್ಸಾಫೀಸ್ನಲ್ಲಿ ಬಿಗ್ ಕ್ಲ್ಯಾಶ ನಡೀಬೇಕಿತ್ತು. ರಾಕಿಂಗ್ ಸ್ಟಾರ್ ಯಶ್ ಸಿನಿಮಾ 'ಟಾಕ್ಸಿಕ್' ಹಾಗೂ ರಣ್ವೀರ್ ಸಿಂಗ್ ನಟನೆಯ 'ಧುರಂಧರ್ 2' ಒಂದೇ ದಿನ ರಿಲೀಸ್ ಆಗಬೇಕಿತ್ತು. ಆದ್ರೀಗ 'ಟಾಕ್ಸಿಕ್' ಈ ಬಾಕ್ಸ
ಬಾಲಿವುಡ್ ಅಂಗಳದಿಂದ ಈಗ ಒಂದು ದೊಡ್ಡ ಬ್ರೇಕಿಂಗ್ ನ್ಯೂಸ್ ಹೊರಬಿದ್ದಿದೆ. ಬಹುನಿರೀಕ್ಷಿತ 'ಓ ಮೈ ಗಾಡೆಸ್' ಚಿತ್ರದಿಂದ ನಟಿ ರಾಣಿ ಮುಖರ್ಜಿ ಹೊರಬಂದಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ದೊಡ್ಡ ನಿರಾಸೆಯಾಗಿದೆ. ಚಿತ್
ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನುವ ಮಾತಿದೆ. ಈ ಪ್ರಪಂಚವೇ ಹಣದ ಮೇಲೆ ನಿಂತಿದೆ. ಹಣ ಇದ್ದರೆ ಬಂಧು ಬಳಗ ಎಲ್ಲಾ. ಹಣಕ್ಕಾಗಿ ಜನ ಏನು ಮಾಡಲು ಹೇಸುವುದಿಲ್ಲ. ಪೋಷಕರಿಗೆ ವಯಸ್ಸಾಯ್ತು. ಅವರ ಬಳಿ ಹಣ ಇರಲ್ಲ, ಅವರನ್ನು ಯಾಕೆ ನೋ
ಬಾಲಿವುಡ್ ಅಂಗಳದಲ್ಲಿ ಸ್ಟಾರ್ ಕಿಡ್ ಗಳ ಹವಾ ಯಾವಾಗಲೂ ಜೋರಾಗಿ ಇರುತ್ತದೆ. ಅದರಲ್ಲಿಯೂ ಅಜಯ್ ದೇವಗನ್ ಮತ್ತು ಕಾಜೋಲ್ ಪುತ್ರಿ ನ್ಯಾಸಾ ದೇವಗನ್ ತಮ್ಮ ಫ್ಯಾಷನ್ ಸೆನ್ಸ್ ಮೂಲಕವೇ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ನ್ಯ
ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ, ನಟ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ವಿಚಾರ ಕೋಲಾಹಲ ಸೃಷ್ಟಿಸಿದೆ. ಅತ್ತ ಸಿನಿಮಾರಂಗ ಇತ್ತ ರಾಜಕೀಯರಂಗದಲ್ಲಿ ಇದೇ ಹಾಟ್ ಟಾಪಿಕ್ ಆಗಿದೆ. ಇನ್ನು ಇವರಿಬ್ಬರ ಡಿವೋರ್ಸ್ ವಿಚಾ
ಸಿನಿಮಾ ಕಲ್ಪನೆಯ ಸಾಗರ. ಆದರೂ ಕೂಡ ಹಲವು ಪ್ರೇಕ್ಷಕರು ಈ ಕಾಲ್ಪನಿಕ ಪ್ರಪಂಚದಲ್ಲಿ ಕಳೆದು ಹೋಗುತ್ತಾರೆ.ತಮ್ಮನ್ನು ತಾವು ಮರೆತು ಚಿತ್ರ ನೋಡುತ್ತಾ ಚಿತ್ರದಲ್ಲಿನ ಪಾತ್ರವೇ ತಾವಾಗುತ್ತಾರೆ. ತಮ್ಮ ಇಷ್ಟದ ಪಾತ್ರದ ಎರಡು, ಎರಡೂವ
ಡಾರ್ಲಿಂಗ್ ಕೃಷ್ಣಗೆ ಸ್ಯಾಂಡಲ್ವುಡ್ನಲ್ಲಿ ಸೂಪರ್ ಸಕ್ಸಸ್ ಕೊಟ್ಟ ಸಿನಿಮಾ 'ಲವ್ ಮಾಕ್ಟೇಲ್'. ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಗೆಲ್ತು ಅನ್ನೋದಷ್ಟೇ ಅಲ್ಲ. ಇದು ಡಾರ್ಲಿಂಗ್ ಕೃಷ್ಣ ವೃತ್ತಿ ಬದುಕಿಗೆ ಹೊಸ ತಿರುವು ಕೊಟ್ಟಿತ
ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಾರದ ಹಿಂದೆ ಸಂಗೀತಾ ಡಿವೋರ್ಸ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪತಿ ವಿಜಯ್ ಅವರಿಗೆ ನಟಿಯೊಬ್ಬಳ ಜೊತೆ ಸಂಬಂಧವಿದೆ. ಇದರಿಂದ ನನಗೆ, ನನ್ನ ಮಕ್
ಹಬ್ಬ ಹರಿದಿನ ಬಂದರೆ ಸಾಕು, ಬಣ್ಣದ ಪ್ರಪಂಚದಲ್ಲಿ ನಾ ಮುಂದು ತಾ ಮುಂದು ಎನ್ನುವವರೇ ಹೆಚ್ಚು.ರಜೆಯಲ್ಲಿ ಮಜಾ ಮಾಡಲು ಜನ ಸಾಮಾನ್ಯರು ಅಣಿಯಾಗುವ ಸಮಯದಲ್ಲಿ, ಚಿತ್ರರಂಗದಲ್ಲಿ ಅತಿವೃಷ್ಟಿಯಾಗುತ್ತೆ. ಇದು ಕಾಲ .. ಕಾಲಕ್ಕೆ .. ಸಾಬೀತ
ದಳಪತಿ ವಿಜಯ್ ಇಟ್ಟ ಪ್ರತಿಯೊಂದು ಹೆಜ್ಜೆಯೂ ಸರಿಯಾಗಿಯೇ ಇತ್ತು. ಸಿನಿಮಾದಂತೆ ರಾಜಕೀಯದಲ್ಲೂ ಯಶಸ್ಸು ಸಿಗೋದು ಬಹುತೇಕ ಖಚಿತ ಎನ್ನುವಂತಾಗಿತ್ತು. ವಿಚ್ಚೇದನದ ಸುದ್ದಿ ಹೊರ ಬೀಳುವವರೆಗೂ ವಿಜಯ್ ಹೋದಲ್ಲೆಲ್ಲ ತಮಿಳುನಾಡಿನ ಜನ
ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ. ಡಿಎಂಕೆ, ಎಐಎಡಿಎಂಕೆ ಪಕ್ಷಗಳ ನಡುವೆ ಇದೀಗ ತಮಿಳು ನಟ ವಿಜಯ್ ಟಿವಿಕೆ ಪಕ್ಷ ಕಣಕ್ಕಿಳಿದೆ. ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ವಿಜಯ್ ಜನಸೇವೆಗೆ ಮುಂದಾಗಿದ್ದಾರೆ. ಈಗ
ತಮಿಳು ನಟ ವಿಜಯ್ ಹಾಗೂ ನಟಿ ತ್ರಿಶಾ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರಿದೆ. ಈಗಾಗಲೇ ವಿಜಯ್ ಪತ್ನಿ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಪತಿಗೆ ನಟಿಯೊಬ್ಬಳ ಜೊತೆಗಿನ ಸಂಬಂಧವೇ ಇದಕ್ಕೆಲ್ಲಾ ಕಾರಣ ಎಂದು ಆರೋಪಿಸ
ಮಾರ್ಚ್ 19ಕ್ಕೆ ನಡೆಯಬೇಕಿದ್ದ ಭಾರೀ ಬಾಕ್ಸಾಫೀಸ್ ಕ್ಲ್ಯಾಶ್ಗೆ ಬ್ರೇಕ್ ಬಿದ್ದಿದೆ. 'ಟಾಕ್ಸಿಕ್' ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ಮುಂದೂಡಿ ಎಲ್ಲರಿಗೂ ಶಾಕ್ ಕೊಟ್ಟಿತ್ತು. ಇದು ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ತಂದಿದೆ.
ನಿಜಾ... ಚಿತ್ರಮಂದಿರದಲ್ಲಿ ಚಿತ್ರವೊಂದನ್ನು ನೋಡುವ ಮಜವೇ ಬೇರೆ. ಆದರೆ.. ಈಗೀಗ ಈ ಮಜಾ ಬಡ ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ಮರಿಚೀಕೆಯಾಗಿದೆ. ಚಿತ್ರಮಂದಿರದಲ್ಲಿ ಚಿತ್ರವನ್ನು ನೋಡುವ ಅಭ್ಯಾಸ ಮಾಡಿಕೊಂಡಿದ್ದ ಆಸಕ್ತ ಸಿನಿಮಾ ವ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತಾಂಡವ್ ನಾಪತ್ತೆಯಾಗಿರುವುದು ಇಡೀ ಕುಟುಂಬದಲ್ಲಿ ಆತಂಕ ಮೂಡಿಸಿದೆ. ಮನೆಯವರೆಲ್ಲರೂ ಗಾಬರಿಯಾಗಿರುವಾಗಲೇ ತನ್ವಿ
ತಮಿಳು ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ವಿವಾದ ತಾರಕಕ್ಕೇರಿದೆ. ಈಗಾಗಲೇ ಸಂಗೀತಾ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಪತಿ ವಿಜಯ್ ಮಾತ್ರ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ತಮಿಳು ಚ
ಪ್ಯಾನ್ ಇಂಡಿಯಾ ಅಲೆಯಿಂದಾಗಿ ''ಬಾಲಿವುಡ್'' ಬೆಚ್ಚಿ ಬಿದ್ದು ವರ್ಷಗಳೇ ಆಗಿವೆ. ಮೊದಲೆಲ್ಲ ದಕ್ಷಿಣ ಭಾರತೀಯ ಚಿತ್ರರಂಗವನ್ನು ಲೇವಡಿ ಮಾಡುತ್ತಿದ್ದ ಹಿಂದಿ ಉದ್ಯಮ ಈ ಪ್ಯಾನ್ ಇಂಡಿಯಾ ಗಾಳಿಯಿಂದ ಚಡಪಡಿಸುತ್ತಿದೆ. ಯಾಕೆಂದರೆ ಬದ
ಹೇಳಿ ಕೇಳಿ ಇದು ಬಣ್ಣದ ಲೋಕ. ಇಲ್ಲಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತವೆ. ಹೀಗೆ ಹರಿದಾಡುವ ಸುದ್ದಿಗಳಲ್ಲಿ ಕೆಲವು ಸತ್ಯ ಆಗಿದ್ದರೆ ಇನ್ನು ಕೆಲವು ಮಿಥ್ಯ ಆಗಿರುತ್ತವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿ
ತಮಿಳುನಾಡಿನ ದಳಪತಿ ವಿಜಯ್ ಈಗ ಚಿತ್ರರಂಗದ ನಾಯಕ ಅಲ್ಲ. ಬದಲಿಗೆ ಪೂರ್ಣ ಪ್ರಮಾಣದ ರಾಜಕೀಯ ನಾಯಕ. ಜನರಿಂದ ನಾನು ಮೇಲೆ ಬಂದೆ, ಜನರನ್ನೇ ನನ್ನ ದೇವರೆಂದೆ ಎಂದು ಹೇಳುತ್ತಲೇ ಜನ ಸೇವೆ ಮಾಡಲು ವಿಜಯ್ ಮುಂದಾಗಿದ್ದಾರೆ. ಆದರೆ, ದುರಾದೃ

22 C