ರಣ್ವೀರ್ ಸಿಂಗ್ ಸಿನಿಮಾ 'ಧುರಂಧರ್' ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿದ ಮೇಲೆ ಪಾರ್ಟ್ 2 ಬಗ್ಗೆ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಬಿಡುಗಡೆಗೂ ಮುನ್ನವೇ ಸಿನಿಮಾಗೆ ಸಿಕ್ಕಾಪಟ್ಟೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಅದರಲ್
ನಾಗಚೈತನ್ಯ ಜೊತೆ ಸಮಂತಾ ವಿಚ್ಚೇದನಕ್ಕೆ ಮುಂದಾದಾಗ ಅಭಿಮಾನಿಗಳು ಬೇಸರಗೊಂಡಿದ್ದರು. ಟಾಲಿವುಡ್ನ ಜನಪ್ರಿಯ ಜೋಡಿ ಹೀಗೆ ಬೇರೆಯಾಗಿದ್ದಕ್ಕೆ ಅಸಮಧಾನವನ್ನೂ ಹೊರ ಹಾಕಿದ್ದರು. ಇದು ಸಮಂತಾ ವೈಯಕ್ತಿಕ ಬದುಕಿನ ಮೇಲೆ ಬಹಳ ದೊಡ್ಡ
ರೋಹಿತ್ ಶೆಟ್ಟಿ ನಿರ್ದೇಶನದ 'ಗೋಲ್ಮಾಲ್' ಸರಣಿಯ ಐದನೇ ಭಾಗದ ಚಿತ್ರೀಕರಣ ಅಧಿಕೃತವಾಗಿ ಶುರುವಾಗಿದೆ. ಈ ಬಾರಿ ಚಿತ್ರವು ಮತ್ತಷ್ಟು ದೊಡ್ಡ ಮಟ್ಟದಲ್ಲಿ ಮೂಡಿಬರಲು ಸಿದ್ಧವಾಗುತ್ತಿದೆ. ಅಕ್ಷಯ್ ಕುಮಾರ್ ಅವರ ಅದ್ಧೂರಿ ಸೇರ್ಪಡೆಯ
ಈ ಅದೃಷ್ಟ ಅನ್ನೋದು ಎಂಥವರ ಬದುಕನ್ನೂ ಬದಲಾಯಿಸಿಬಿಡುತ್ತೆ. ಅದೇ ಕೈ ಕೊಟ್ಟಾಗ ಚಿನ್ನದಂತಿದ್ದ ಬದುಕು ಚಿತ್ರಾನ್ನವಾಗುತ್ತೆ. ಇದಕ್ಕೆ ಸದ್ಯ ಜ್ವಲಂತ ಉದಾಹರಣೆಯಂತೆ ಇರುವ ದರ್ಶನ್ ಸದ್ಯ ಮತ್ತೊಮ್ಮೆ ಪರಪ್ಪನ ಅಗ್ರಹಾರದಲ್ಲಿ ಕ
ಅಭಿವ್ಯಕ್ತಿ ಮನುಷ್ಯನ ಮೂಲಭೂತ ಗುಣ. ಮಾನವನ ಹಕ್ಕುಗಳಿಗೆ ಈ ಅಭಿವ್ಯಕ್ತಿ ಸ್ವಾತಂತ್ರ್ಯವೇ ಅಡಿಪಾಯ. ಅದೇ ಮಾನವನ ಅಸ್ತಿತ್ವದ ಬೇರು. ಆದರೆ ಈಗೀಗ .. ಅಭಿವ್ಯಕ್ತಿ ಹೆಸರಿನಲ್ಲಿ ಸಿನಿಮಾದಲ್ಲಿ ಹಸಿಬಿಸಿ ದೃಶ್ಯಗಳನ್ನು ಹೆಚ್ಚಾಗಿ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ 51ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇರುವ ಅವರ ಪುಣ್ಯಭೂಮಿಗೆ ತೆರಳಿ ದರ್ಶನ ಪಡೆಯುವ ಮೂಲಕ ಬರ್ತ್ಡೇಯನ್ನು ಸಂ
ವಿವಾದ ವಿಲ್ಲದೇ ಜೋಗಿ ಪ್ರೇಮ್ ಸಿನಿಮಾ ರಿಲೀಸ್ ಆಗೋದೇ ಇಲ್ಲ ಅಂತ ಕಾಣಿಸುತ್ತಿದೆ. ಪ್ರತಿ ಸಿನಿಮಾದಂತೆ 'ಕೆಡಿ ದಿ ಡೆವಿಲ್' ಸಿನಿಮಾ ಕೂಡ ಕಾಂಟ್ರವರ್ಸಿಯ ಸುಳಿಗೆ ಸಿಲುಕಿದೆ. ಇತ್ತೀಚೆಗೆ ಬಿಡುಗಡೆಯಾದ ಇದೇ ಸಿನಿಮಾ ನಾಲ್ಕನೇ ಹಾ
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳ ಪೈಕಿ 'ಭಾಗ್ಯಲಕ್ಷ್ಮೀ' ಸದಾ ಮುಂಚೂಣಿಯಲ್ಲಿರುತ್ತದೆ. ಪ್ರತಿದಿನವೂ ಒಂದಲ್ಲ ಒಂದು ಟ್ವಿಸ್ಟ್ಗಳ ಮೂಲಕ ವೀಕ್ಷಕರನ್ನು ಸೆಳೆಯುತ್ತಿರುವ ಈ ಸೀರಿಯಲ್ ಈಗ ಅನಿರೀಕ್ಷಿತ ತಿರುವು ಪಡೆದುಕ
ಸಾಮಾನ್ಯವಾಗಿ ಯಾರೇ ಮದುವೆಯಾಗಲಿ ಕೆಲ ದಿನ ಕಳೆಯುತ್ತಿದ್ದಂತೆಯೇ ಏನಾದರೂ ಗುಡ್ ನ್ಯೂಸ್ ಎಂಬ ಪ್ರಶ್ನೆಯನ್ನೇ ಅನೇಕರು ಕೇಳಲು ಶುರು ಮಾಡುತ್ತಾರೆ. ಇನ್ನು ಸೆಲೆಬ್ರೆಟಿಗಳ ವಿಚಾರದಲ್ಲಿ ಇದು ಇನ್ನೂ ಹೆಚ್ಚಾಗಿರುತ್ತೆ. ಎಲ್ಲಿಯ
ಪ್ರೀತಿ ಹೃದಯದ ಭಾಷೆ ಎನ್ನುವುದು ಲೋಕಾರೂಢಿ. ಆದರೆ ಕಾಲ ಕಳೆದಂತೆ ಪ್ರೀತಿ ಹುಟ್ಟುವ ಹೃದಯವೂ ಕೂಡ ವ್ಯಾವಹಾರಿಕವಾಗಿದೆ. ಇನ್ನು ಕೆಲವೊಮ್ಮೆ ಹೃದಯದಲ್ಲಿ ಅರಳಿದ ಪ್ರೀತಿಗೆ ಜಾತಿ-ಧರ್ಮ- ಅಂತಸ್ತು-ಮನೆತನ- ಸಂಪ್ರದಾಯ-ಗೌರವ ಇತ್ಯಾ
ಕನ್ನಡ ನಟ ಯಶ್ ಬಗ್ಗೆ ಆಂಧ್ರದ ಸೆಲೆಬ್ರೆಟಿ ಜ್ಯೋತಿಷಿ ವೇಣುಸ್ವಾಮಿ ಹೇಳಿಕೆ ಭಾರೀ ವೈರಲ್ ಆಗಿತ್ತು. 'ಕೆಜಿಎಫ್' ಸರಣಿ ಸಿನಿಮಾಗಳ ಬಗ್ಗೆ ಯಶ್ ಡಿಪ್ರೆಶನ್ನಲ್ಲಿದ್ದಾರೆ ಎಂದು ವೇಣುಸ್ವಾಮಿ ಹೇಳಿದ್ದು ಅಭಿಮಾನಿಗಳ ಆಕ್ರೋಶಕ್
ಜೋಗಿ ಪ್ರೇಮ್ ನಿರ್ದೇಶಿಸಿದ 'ಕೆಡಿ' ಸಿನಿಮಾದ ಹಾಡು ವಿವಾದಕ್ಕೆ ಸಿಲುಕಿದೆ. ಇತ್ತೀಚೆಗಷ್ಟೇ ಅದ್ಧೂರಿಯಾಗಿ ಈ ಹಾಡನ್ನು 'ಕೆಡಿ ದಿ ಡೆವಿಲ್' ತಂಡ ರಿಲೀಸ್ ಮಾಡಿತ್ತು. ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದರಿಂದ 5 ಭಾಷೆಗಳಲ್ಲೂ ನಾಲ್ಕ
ಧ್ರುವ ಸರ್ಜಾ ನಟನೆಯ 'KD' ಚಿತ್ರದ ಸ್ಪೆಷಲ್ ಸಾಂಗ್ 'ಸರ್ಸೆ ನಿನ್ನ ಸೆರಗ ಸರ್ಸೆ' ವಿವಾದ ಸೃಷ್ಟಿಸಿದೆ. ಎರಡು ದಿನಗಳ ಹಿಂದೆ ಈ ಡ್ಯಾನ್ಸಿಂಗ್ ನಂಬರ್ ರಿಲೀಸ್ ಆಗಿತ್ತು. ಅರ್ಜುನ್ ಜನ್ಯಾ ಸಂಗೀತದ ಹಾಡಿನಲ್ಲಿ ನೋರಾ ಫತೇಹಿ ಹೆಜ್ಜೆ ಹ
ಜೋಗಿ ಪ್ರೇಮ್ ನಿರ್ದೇಶನದ 'KD' ಚಿತ್ರದ ಹಾಡು ವಿವಾದಕ್ಕೆ ಕಾರಣವಾಗಿದೆ. ಅರ್ಜುನ್ ಜನ್ಯಾ ಸಂಗೀತದ ಹಾಡಿನಲ್ಲಿ ಬಾಲಿವುಡ್ ಸುಂದರಿ ನೋರಾ ಫತೇಹಿ ಹೆಜ್ಜೆ ಹಾಕಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ 5 ಭಾಷೆಗಳಲ್ಲಿ ಸಿನಿಮಾ ತೆರೆಗ
ಬಾಲಿವುಡ್ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಈ ಬಾರಿ 'ಧುರಂಧರ್ 2' ಮೂಲಕ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡುತ್ತಿದ್ದಾರೆ. ಈ ಸಿನಿಮಾ ಮಾರ್ಚ್ 19 ರಂದು ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿ
ಈ ವರ್ಷ ರಿಲೀಸ್ ಆಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ 'ಪೆದ್ದಿ' ಕೂಡ ಒಂದು. ರಾಮ್ ಚರಣ್ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾಗಳಲ್ಲಿ ಪಟ್ಟಿಯಲ್ಲಿ ಇದೆ. RRR ಬಳಿಕ ಗ್ಲೋಬಲ್ ಸ್ಟಾರ್ ಆಗ
ಜೋಗಿ ಪ್ರೇಮ್ ನಿರ್ದೇಶನ 'ಕೆಡಿ ದಿ ಡೆವಿಲ್' ಬಿಡುಗಡೆಗೆ ರೆಡಿಯಾಗುತ್ತಿದೆ. ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಿರುವ ಈ ಸಿನಿಮಾ ಏಪ್ರಿಲ್ 30ಕ್ಕೆ ರಿಲೀಸ್ ಆಗುತ್ತಿದೆ. ಧ್ರುವ ಸರ್ಜಾ ಹಾಗೂ ರೀಷ್ಮಾ ನಾಣಯ್ಯ ಜೋಡಿಯಾಗಿ ಕಾಣಿಸ
''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿಯ ಕನಸಿಗೆ ಕಲ್ಲು ಹಾಕುವ ಪ್ರಯತ್ನವನ್ನು ಜೈದೇವ್ ಮಾಡಿದ್ದಾನೆ. ತನ್ನ ಚೇಲಾಗಳನ್ನು ಮಲ್ಲಿಯ ಹಿಂದೆ ಕಳಿಸಿದ್ದಾನೆ. ಮಲ್ಲಿ ರೌಡಿಗಳ ಕಪಿ ಮುಷ್ಟಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್
ನಟಿ ತ್ರಿಷಾ ಕೃಷ್ಣನ್ ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಮುಂಚೂಣಿ ಚರ್ಚಾ ವಿಷಯ. ಚುನಾವಣಾ ದಿನಾಂಕಗಳಿಗಿಂತಲೂ ಹೆಚ್ಚಾಗಿ, ಮತ ಎಣಿಕೆ ದಿನದಂದು ತ್ರಿಷಾ ಹುಟ್ಟುಹಬ್ಬ ಎಂಬ ಸುದ್ದಿ ವೈರಲ್ ಆಗಿತ್ತು. ಈ ಕುರಿತು ಹರಡಿದ ವದಂತಿಗಳಿಗೆ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಬರ್ತ್ಡೇ ಹಿನ್ನೆಲೆಯಲ್ಲಿ ಸಿಲ್ವರ್ ಜುಬಿಲಿ ಪ್ರದರ್ಶನ ಕಂಡ 'ಆಕಾಶ್' ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಪ್ಪು ಅಭಿಮಾನಿಗಳು ಮತ್ತೆ ಈ ರೊಮ್ಯಾಂಟಿಕ್ ಲವ್ ಸ್ಟೋರಿ ಕಮ್ ಆಕ್ಷನ್ ಸಿ
ಒಂದು ಚಿತ್ರ ಗೆದ್ದಾಗ, ಸಾಮಾನ್ಯವಾಗಿ ಛೇ ನಾನು ಆ ಚಿತ್ರದಲ್ಲಿ ಇರಬೇಕಿತ್ತು ಎಂಬ ಭಾವನೆ ಹಲವು ಸ್ಟಾರ್ ಮತ್ತು ನಾಯಕಿಯರಲ್ಲಿ ಬರುತ್ತೆ. ಇನ್ನೂ ಕೆಲ ಒಮ್ಮೆ ಇತಿಹಾಸದ ಪುಟಗಳಲ್ಲಿ ದಾಖಲಾದ ಚಿತ್ರದ ಪಾತ್ರ ಅರಸಿಕೊಂಡು ಕೂಡ ಬಂದಿ
ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮದಲ್ಲಿ ಮಾರ್ಚ್ 18, 19,20ರಂದು ಮಲಯಾಳಂನ ಮೂರು ಚಿತ್ರಗಳು ಓಟಿಟಿಗೆ ಬರಲಿವೆ. ಮಕ್ಕಳಿಗೆ ಶಾಲೆ ರಜಾ ಇರುವ ಹಿನ್ನೆಲೆ ಮನೆಯಲ್ಲಿ ಎಲ್ಲರೂ ಆರಾಮಾಗಿ ಈ ಚಿತ್ರಗಳನ್ನು ನೋಡಬಹುದು. ಮನೋರಮಾ ಮ್ಯಾಕ್
ಮಣಿರತ್ನಂ ಅವರ ''ಇರುವರ್'' ಚಿತ್ರದ ಮೂಲಕ ಬಣ್ಣದ ಪ್ರಪಂಚಕ್ಕೆ ಬಂದವರು ಐಶ್ವರ್ಯ ರೈ. ಆ ನಂತರ ಐಶ್ವರ್ಯ ಹಿಂದೆ ತಿರುಗಿ ನೋಡಲಿಲ್ಲ. ಅತ್ಯಲ್ಫ ಅವಧಿಯಲ್ಲಿಯೇ ಕಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಬಹುಬೇಡಿಕೆಯ ನಾಯಕಿಯಾಗಿ ಐಶ್ವ
ಭಾರತ ಕಿರುತೆರೆ ನಟಿಯರದ್ದೇ ಒಂದು ಪ್ರಪಂಚ. ಇವರು ಯಾವ ಸಿನಿಮಾ ನಟಿಯರಿಗೂ ಕಮ್ಕಿಯಿಲ್ಲ. ಅದರಲ್ಲೂ ಹಿಂದಿ ಕಿರುತೆರೆಯ ನಟಿಯರು ಪಡೆಯುವ ಸಂಭಾವನೆ ಸಿನಿಮಾ ನಟಿಯರಿಗೂ ಸಿಗುತ್ತೆ ಅನ್ನೋದು ಅನುಮಾನ. ಒಂದೊಂದು ಎಪಿಸೋಡ್ನಲ್ಲಿ ನ
ಸೆಲೆಬ್ರೆಟಿಗಳೂ ಅಭಿಮಾನಿಗಳ ''ಸೆಲ್ಫಿ'' ಸಮಸ್ಯೆಗಳಿಂದ ಈಗೀಗ ಪ್ರತಿದಿನವೂ ನರಳುವಂತಾಗಿದೆ. ಸಿನಿಮಾ ತಾರೆಯರು ಎಲ್ಲಿ ಹೋದರೂ ಅಭಿಮಾನಿಗಳು ಸೆಲ್ಫಿಗೆ ಮುಗಿಬಿದ್ದು ಅವರ ಸ್ವಾತಂತ್ರ್ಯ ಹರಣವನ್ನು ಮಾಡುತ್ತಲೇ ಇರುತ್ತಾರೆ. ಸಾ
ತೆಲುಗಿನ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಈ ವಾರ ತೆರೆಗೆ ಬರ್ತಿದೆ. ಪವನ್ ಕಲ್ಯಾಣ್ ಜೋಡಿಯಾಗಿ ಶ್ರೀಲೀಲಾ ಚಿತ್ರದಲ್ಲಿ ನಟಿಸಿದ್ದಾರೆ. ಹರೀಶ್ ಶಂಕರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ದೇಶ ವಿದೇಶಗಳಲ್ಲಿ ಏಕಕಾಲಕ್ಕೆ ಸಿ
ಸಾಕಷ್ಟು ಜನ ಮುದ್ದು ಮುದ್ದಾದ ನಾಯಿಗಳನ್ನು ಮನೆಮಕ್ಕಳಂತೆ ಪ್ರೀತಿಕೊಟ್ಟು, ಹಾರೈಕೆ ಮಾಡಿ ಸಾಕಿರುತ್ತಾರೆ. ಸಾಕಿದ ಶ್ವಾನಗಳೊಂದಿಗೆ ಅವಿನಾಭಾವ ಸಂಬಂಧ ಬೆಸೆದುಕೊಂಡಿರುತ್ತಾರೆ. ಇನ್ನೂ ಹಣವಂತರ ಮತ್ತು ಚಿತ್ರರಂಗದವರ ಕಥೆ ಕೇ
ವೈಜ್ಞಾನಿಕ ಯುಗದಲ್ಲಿದ್ದರೂ ಕೂಡ ಜ್ಯೋತಿಷ್ಯದ ಮೇಲೆ ಹಲವರಿಗೆ ನಂಬಿಕೆ ಇದೆ. ಜ್ಯೋತಿಷ್ಯ ಹೇಳುವುದೆಲ್ಲಾ ಸತ್ಯನಾ? ಎಲ್ಲವನ್ನೂ ಕುಂಡಲಿಯಲ್ಲಿರುವ ಗ್ರಹಗಳೇ ನಿರ್ಧರಿಸುವುದಾದರೆ ವಿಜ್ಞಾನಿಗಳೇಕೆ ? ವಿಜ್ಞಾನವೇಕೆ ? ಎನ್ನುವ
ವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ವಾರ ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರ್ತಿದೆ. ಇತ್ತೀಚೆಗೆ ಹೈದರಾಬಾದ್ನಲ್ಲಿ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೀತು. ಪವನ್ ಕಲ್ಯಾಣ್ ವೇದಿ
ತಮಿಳುನಾಡಿನ ವಿಧಾನಸಭಾ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ರಾಜಕೀಯ ಪಕ್ಷಗಳು ಭರ್ಜರಿಯಾಗಿ ಪ್ರಚಾರವನ್ನು ಈಗಾಗಲೇ ಶುರು ಮಾಡಿವೆ. ಈ ಬಾರಿ ತಮಿಳುನಾಡಿನ ಚುನಾವಣೆ ದೇಶದ ಗಮನ ಸೆಳೆದಿದೆ. ಅದಕ್ಕೆ ಕಾರಣ ದಳಪತಿ ವಿಜಯ್. ಇದೇ ಮೊದಲ
11 ವರ್ಷಗಳ ಹಿಂದೆ ನಟ ಶಿವರಾಜ್ ಕುಮಾರ್ ಮಗಳು ಡಾ.ನಿರುಪಮ ಹಾಗೂ ಗೆಳೆಯ ಡಾ. ದಿಲೀಪ್ ಮದುವೆ ನಡೆದಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಹಳ ಮದುವೆ ಸಂಭ್ರಮ ಕಳೆಕಟ್ಟಿತ್ತು. ಮೈಸೂರಿನಲ್ಲಿ ಓದುತ್ತಿದ್ದಾಗಲೇ ನಿರುಪಮಾ ಹಾಗೂ ದ
ಜೋಗಿ ಪ್ರೇಮ್ ಸಿನಿಮಾಗಳಲ್ಲಿ ಹಾಡುಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತವೆ. ಸಿನಿಮಾ ಗೆಲ್ಲುತ್ತೋ ಬಿಡುತ್ತೋ ಆಲ್ಬಮ್ ಅಂತೂ ಹಿಟ್ ಆಗಿಬಿಡುತ್ತದೆ. ಹಾಡುಗಳ ವಿಚಾರದಲ್ಲಿ ಪ್ರೇಮ್ ಅವರಿಗೆ ಸಿನಿಪ್ರೇಮಿಗಳ ನಾಡಿಮಿಡಿತ ಚೆನ್ನಾ
ಭಾಗ್ಯಲಕ್ಷ್ಮಿ ಧಾರಾವಾಹಿ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಭಾಗ್ಯಾ ತನ್ನ ಅತ್ತೆ ಮನೆಯಿಂದ ಹೊರಬಂದ ಮೇಲೆ ಈಗ ಮತ್ತೆ ಅಲ್ಲಿಗೆ ಹೋಗುವ ನಿರ್ಧಾರ ಮಾಡಿದ್ದಾಳೆ. ಈ ಬಗ್ಗೆ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿದೆ. ಇಂದಿ
98ನೇ ಅಕಾಡೆಮಿ(ಆಸ್ಕರ್) ಪ್ರಶಸ್ತಿ ಪ್ರದಾನ ಸಮಾರಂಭ ಲಾಸ್ ಎಂಜಲೀಸ್ನ ಡಾಲ್ಬಿ ಥಿಯೇಟರ್ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಪ್ರಿಯಾಂಕ ಚೋಪ್ರಾ ಸೇರಿದಂತೆ ಹಾಲಿವುಡ್ ನಟ, ನಟಿಯರು, ತಂತ್ರಜ್ಞರು ಈ ರಂಗೀನ್ ಕಾರ್ಯಕ್ರಮಕ್ಕೆ ಸಾ
ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸರಣಿ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ರಾಮಾಯಣ ಕಾವ್ಯದಲ್ಲಿ ಪ್ರತಿ ಪಾತ್ರಕ್ಕೂ ಬಹಳ ಮಹತ್ವ ಇದೆ. ಪ್ರಧಾನ ಪಾತ್ರಗಳೆಲ್ಲಾ ಜನರ ಮನಸ್ಸಿನಲ್ಲಿ ಉಳಿದುಬಿಟ್ಟಿದೆ. ಅದರಲ್ಲೂ ರಾವ
2026 ಆಸ್ಕರ್ ಸಂಭ್ರಮ ಮುಗಿಲು ಮುಟ್ಟಿದೆ. ಈ ಬಾರಿ ಭಾರತದ ಯಾವುದೇ ಸಿನಿಮಾ ನಾಮಿನೇಷನ್ ಪಟ್ಟಿ ಕೂಡ ಸೇರಲಿಲ್ಲ. 'ಸಿನ್ನರ್ಸ್' ಚಿತ್ರ ಭರ್ಜರಿಯಾಗಿ ಆಸ್ಕರ್ ಬೇಟೆಯಾಗಿದೆ. ಇದನ್ನೆಲ್ಲಾ ಪಕ್ಕಕ್ಕಿಟ್ಟರೆ ಕೆಲ ವರ್ಷಗಳ ಹಿಂದೆ ಆಸ್ಕರ
ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ವಿಶ್ವದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಆಸ್ಕರ್. ಈ ಪ್ರಶಸ್ತಿ ಪಡೆಯಬೇಕು ಅನ್ನೋದು ಜಗತ್ತಿನ ಪ್ರತಿಯೊಬ್ಬ ಫಿಲ್ಮ್ ಮೇಕರ್ನ ಕನಸು. ಅದಕ್ಕೆ ಪ್ರತಿ ವರ್ಷ ವಿಶ್ವದ ಮೂಲೆ ಮೂಲೆಯಲ್ಲಿರುವ ಸ
ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ, ಹರೀಶ್ ಶಂಕರ್ ನಿರ್ದೇಶನದ 'ಉಸ್ತಾದ್ ಭಗತ್ ಸಿಂಗ್' ಚಿತ್ರವು ಉಗಾದಿ ಹಬ್ಬದ ಉಡುಗೊರೆಯಾಗಿ ಮಾರ್ಚ್ 19 ರಂದು ಬಿಡುಗಡೆಯಾಗಲಿದೆ. ಬಿಡುಗಡೆಯ ದಿನಾಂಕ ಹತ್ತಿರವಾಗುತ್ತಿದ್ದಂತೆ ಚಿತ್ರತಂಡ ಪ
ಸಿನಿಮಾ ಕ್ಷೇತ್ರಕ್ಕೆ ನೀಡಲಾಗುವ ವಿಶ್ವದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಭಾರತಕ್ಕೆ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ. ವಿಶ್ವದಲ್ಲಿ ಅತೀ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡುವ ಚಿತ್ರರಂಗಕ್ಕೆ ಆಸ್ಕರ್ ಇನ್ನೂ ದೂರದ ಮ
ವಿಶ್ವದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 16ರ ಬೆಳ್ಳಂಬೆಳಗ್ಗೆ ಆಸ್ಕರ್ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಈ ಬಾರಿ ಆಸ್ಕರ್ಗೆ ನಾ
ಅಭಿಮಾನಿಗಳ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯ ಇಲ್ಲ. ಈ ಕಾರಣಕ್ಕಾಗಿಯೇ ಕನ್ನಡದ ವರನಟ ಡಾ.ರಾಜ್ ಕುಮಾರ್ ಅಭಿಮಾನಿಗಳಲ್ಲಿ ದೇವರನ್ನು ಕಂಡರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ಸೆಲೆಬ್ರಿಟಿ ಪಟ್ಟವನ್ನ ಕಟ್
7ನೇ ವರ್ಷದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ಶುರುವಾಗಿದೆ. ಇಂದು (ಮಾರ್ಚ್ 15) ಈ ಪ್ರಶಸ್ತಿಯ ಟ್ರೋಫಿ ಅನಾವರಣ ಮಾಡಲಾಯ್ತು. ಜೊತೆಗೆ ಈ ಬಾರಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವವರ ಹೆ
ಚಿತ್ರರಂಗ ಮತ್ತು ರಾಜಕೀಯ ಒಂದೇ ನಾಣ್ಯದ ಎರಡು ಮುಖಗಳು. ಇವತ್ತು ಇಲ್ಲಿ ಸ್ಟಾರ್ ಆದವರು ನಾಳೆಯ ದಿವಸ ಲೀಡರ್ ಆಗ್ತಾರೆ. ಮೆರೆಯುತ್ತಾರೆ. ಹರಸಿ ಹಾರೈಸಿ ಆಶೀರ್ವಾದ ಮಾಡಿದ ಜನರನ್ನೇ ಮರೆಯುತ್ತಾರೆ. ಅದರಲ್ಲಿಯೂ ಪಕ್ಕದ ತಮಿಳುನಾಡ
ತಮಿಳುನಾಡಿನಲ್ಲಿ ದಳಪತಿ ವಿಜಯ್ ವಿಚ್ಚೇದನ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಸಂಗೀತಾ ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್ಗೆ ಅರ್ಜಿಯನ್ನು ಸಲ್ಲಿಸುತ್ತಿದ್ದಂತೆ ಅವರ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿತ್ತು. ಈ ಬಗ್ಗೆ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ರೋಚಕ ಹಂತಕ್ಕೆ ಬಂದು ತಲುಪಿದೆ. ಇಂದಿನ ಸಂಚಿಕೆಯ ಪ್ರೋಮೋ ಈಗಾಗಲೇ ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಿಡ್ನ್ಯಾಪ್ ಕೇಸ್ ನ ಬೆನ್ನಟ್ಟಿದ ಭಾಗ್ಯಾ ಮತ್ತ
ಭಾರತದೆಲ್ಲೆಡೆ ಮಲ್ಟಿಪ್ಲೆಕ್ಸ್ ಹೊಡೆತಕ್ಕೆ ಸಿಂಗಲ್ ಸ್ಕ್ರೀನ್ಗಳು ಕಣ್ಮರೆಯಾಗುತ್ತಿದೆ. ಕರ್ನಾಟಕದಲ್ಲೂ ಪರಿಸ್ಥಿತಿ ವಿಭಿನ್ನವಾಗೇನೂ ಇಲ್ಲ. ಐಕಾನಿಕ್ ಥಿಯೇಟರ್ಗಳು ಎನಿಸಿಕೊಂಡವೆಲ್ಲ ಇಂದು ಇತಿಹಾಸವಾಗಿ ಉಳಿದು ಬಿ
ಹಿಂದಿ ಚಿತ್ರರಂಗದ ಹಿರಿಯ ನಟಿ ಮಧು ಮಲ್ಹೋತ್ರಾ ಅವರು ಮಾರ್ಚ್ 13 ರಂದು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್ನ ಸುವರ್ಣ ಯುಗದಲ್
ಪುರುಷ ಪ್ರಧಾನ ಚಿತ್ರರಂಗದಲ್ಲಿ ನಾಯಕಿಯರು ಅಂದರೆ ಕೇವಲ ಗ್ಲಾಮರ್ ಗೊಂಬೆ ಮಾತ್ರ ಎನ್ನುವ ಕಲ್ಪನೆ ಹಲವರಲ್ಲಿದೆ. ಇಲ್ಲಿ ಪ್ರತಿಭೆ ನೋಡಿ ಮಣೆ ಹಾಕುವುದಿಲ್ಲ. ಬದಲಿಗೆ ಅಂದ..ಚೆಂದ.. ಒನಪು.. ವಯ್ಯಾರಕ್ಕೆ ಹಲವರು ಮಾರು ಹೋಗುತ್ತಾರೆ.
ಉಪೇಂದ್ರ ಕನ್ನಡ ಚಿತ್ರರಂಗದ ಬುದ್ದಿವಂತ . ಕೇವಲ ಕನ್ನಡದಲ್ಲಿ ಮಾತ್ರ ಅಲ್ಲ ಅಕ್ಕ-ಪಕ್ಕದ ರಾಜ್ಯದಲ್ಲಿ ಕೂಡ ಉಪೇಂದ್ರ ಅವರಿಗೆ ಅಭಿಮಾನಿಗಳಿದ್ದಾರೆ. ಉಪೇಂದ್ರ ನಿರ್ದೇಶನದ ಚಿತ್ರಗಳನ್ನು ನೋಡಲು ಕುತೂಹಲದಿಂದ ಕಾಯುತ್ತಿರುತ್ತ
ಕನ್ನಡ ಚಿತ್ರರಂಗ ಮಾತ್ರವಲ್ಲ ಭಾರತೀಯ ಚಿತ್ರರಂಗದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಹೆಸರು ಸದ್ದು ಮಾಡ್ತಿದೆ. ದೊಡ್ಡ ದೊಡ್ಡ ಸಿನಿಮಾಗಳನ್ನು ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಕಾರಣಾಂತರಗಳಿಂದ ಕೊಂಚ ಹಿನ್ನಡೆ ಆಗುತ್ತ
ತೆಲುಗು ನಟಿ ಲಾವಣ್ಯ ತ್ರಿಪಾಠಿ ಮದುವೆ ಆಗಿ ಒಂದು ಮಗುವಿನ ತಾಯಿಯಾದ ಬಳಿಕ ಕೂಡ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿ ಮಾನಸಿಕ ಕಿರುಕುಳ ನೀಡಿದ ಕಿಡಿಗೇಡಿಗಳ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಚಿತ್ರರಂಗದ ಧ್ರುವತಾರೆಯರಿಗೆವರದಾನವೂ ಹೌದು. ಶಾಪವೂ ಹೌದು. ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲು ಹಲವರು ಈ ತಾಣಕ್ಕೇನೋ ಬಂದಿದ್ದಾರೆ. ಆದರೆ.. ಇದೇ ವೇಳೆ ಹಲವರು ತಮ್ಮ ಇಷ್ಟದ ಸ್ಟಾರ್ ಕ

22 C