ಪ್ರಭಾಸ್ ನಟನೆಯ ಹಾರರ್ ಫ್ಯಾಂಟಸಿ 'ದಿ ರಾಜಾಸಾಬ್ ಚಿತ್ರದ ಹೊಸ ಟ್ರೈಲರ್ ಬಿಡುಗೆಯಾಗಿ ಧೂಳೆಬ್ಬಿಸಿದೆ. ಮಾರುತಿ ನಿರ್ದೇಶನದ ಈ ಹಾರರ್ ಕಾಮಿಡಿ ಚಿತ್ರದಲ್ಲಿ ಸಂಜಯ್ ದತ್ ಸೇರಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಚಿತ್ರದ ಟೀ
ಸೆಲೆಬ್ರೆಟಿಗಳಿಗೆ ತಮ್ಮ ಸೌಂದರ್ಯ ಕೊಂಚ ಡಲ್ ಹೊಡೀತಿದೆ ಅಂತ ಗೊತ್ತಾದರೆ ಸಾಕು ತಕ್ಷಣವೇ ಸರ್ಜರಿಗಳ ಮೊರೆ ಹೋಗುತ್ತಾರೆ. ಲಕ್ಷಾಂತರ ರೂಪಾಯಿಗಳನ್ನು ನೀರಿನಂತೆ ಖರ್ಚು ಮಾಡಿ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಪ್ರಯತ
ಚಟ ಶುರುವಾದರೆ ಬಿಡೋದು ಕಷ್ಟ. ಸಿಗರೇಟ್, ಮದ್ಯ ಸೇವನೆ ರೀತಿಯ ಚಟ ಬಿಡೋಕೆ ಬಹುತೇಕರು ಸಿಕ್ಕಾಪಟ್ಟೆ ಸರ್ಕಸ್ ಮಾಡ್ತಾರೆ. ನಟ ಕಿಚ್ಚ ಸುದೀಪ್ ಒಂದ್ಕಾಲದಲ್ಲಿ ಸಿಕ್ಕಾಪಟ್ಟೆ ಸಿಗರೇಟ್ ಸೇದುತ್ತಿದ್ದರು. ಬಳಿಕ ದಿಢೀರನೆ ಬಿಟ್ಟುಬ
ಸೆಲೆಬ್ರೆಟಿಗಳು ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿ ಆಗುವುದು ಹೊಸದೇನು ಅಲ್ಲ. ಕೆಲವೊಮ್ಮೆ ಬಾಯ್ತಪ್ಪಿ ಮಾತನಾಡಿ ವಿವಾದ ಮೈಮೇಲೆ ಎಳೆದುಕೊಳ್ಳುತ್ತಾರೆ. ಇನ್ನು ಕೆಲವು ಬಾರಿ ಎಲ್ಲಾ ಗೊತ್ತಿದ್ದು ಮಾತನಾಡಿ ಸಮಸ್ಯೆಗೆ ಸಿಲು
ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯ ಕೂಡ ಮುಖ್ಯ. ಆದರೆ.. ದೈಹಿಕ ಆರೋಗ್ಯದ ಕುರಿತು ಇನ್ನಿಲ್ಲದಷ್ಟು ಕಾಳಜಿ ವಹಿಸುವ ನಾವು ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದಿಲ್ಲ. ಮಹತ್ವ ನೀಡುವುದಿಲ್ಲ. ಕೆಲವರು ತಮ್ಮ ಮಾನ
'ನಾ ಡ್ರೈವರಾ..' ಎಂದು ಹಾಡು ಹಾಡಿ ಮೋಡಿ ಮಾಡಿದ್ದ ಉತ್ತರ ಕರ್ನಾಟಕದ ಪ್ರತಿಭೆ ಮಾಳು ನಿಪನಾಳ ಬಿಗ್ಬಾಸ್ ಮನೆಗೆ ಹೋಗಿದ್ದರು. ಇದೀಗ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. 91 ದಿನಗಳ ಬಿಗ್ಬಾಸ್ ಜರ್ನಿ ಮುಗಿಸಿ ಬಂದಿರುವ ಮಾಳು ಬೇಸರ
ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಪ್ರಪಂಚದಲ್ಲಿ ಹಿಂದಿ ಚಿತ್ರರಂಗದಲ್ಲಿ ಹಲವು ಚಿತ್ರಗಳು ಅಬ್ಬರಿಸಿವೆ. ಹಲವಾರು ದಾಖಲೆಗಳನ್ನು ಕೂಡ ಬರೆದಿವೆ. ಆದರೆ.. ಎಲ್ಲವನ್ನೂ ಸಾಧಿಸಿ ಭೇದಿಸಿದ ಬಾಲಿವುಡ್ಗೆ ಮಾತ್ರ ಇಲ್ಲಿ
ದಳಪತಿ ವಿಜಯ್ ತಮ್ಮ ಕೊನೆಯ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೊಂದು ಕಡೆ ರಾಜಕೀಯಕ್ಕೂ ಎಂಟ್ರಿ ಕೊಟ್ಟಿರುವುದರಿಂದ ಆ ಕಡೆಗೂ ಗಮನ ಹರಿಸುತ್ತಿದ್ದಾರೆ. ಇಷ್ಟು ದಿನ ನಟನಾಗಿದ್ದ ವಿಜಯ್, ಈಗ ರಾಜಕಾರಣಿಯಾಗಿಯೂ ಗ
ಬಿಗ್ಬಾಸ್ ಮನೆಯಲ್ಲಿ ಕಳೆದ ವೀಕೆಂಡ್ ಡಬಲ್ ಎಲಿಮಿನೇಷನ್ ನಡೆದಿದೆ. ಸೂರಜ್ ಹಾಗೂ ಮಾಳು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಹೋಗಿದ್ದ ಸೂರಜ್ ತಮ್ಮ ಆಟದಿಂದ ವೀಕ್ಷಕರ ಮನಗೆದ್ದಿದ್ದರು. ಇಷ್ಟ
ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಪರಭಾಷಾ ಸಿನಿಮಾಗಳ ಆರ್ಭಟ ಜೋರಾಗಿಯೇ ಇರುತ್ತದೆ. ತಮಿಳು ನಟ ವಿಜಯ್ ನಟನೆಯ ಸಿನಿಮಾಗಳು ನಗರದಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತವೆ. ಟಿಕೆಟ್ ದರ ಹೆಚ್ಚಿಸಿದ್ರು ಅಭಿಮಾನಿಗಳು ಮು
ರಾಕಿಂಗ್ ಸ್ಟಾರ್ ಯಶ್ ಹಾಗೂ ತೆಲುಗು ನಟ ರಾಮ್ಚರಣ್ ನೋಡೋಕೆ ಕೆಲವೊಮ್ಮೆ ಒಂದೇ ರೀತಿ ಕಾಣುತ್ತಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಚರ್ಚೆ ನಡೆಯುತ್ತಿರುತ್ತದೆ. ಯಶ್ ಸಿನಿಮಾ ಪೋಸ್ಟರ್ಗಳಲ್ಲಿ ಒಂದು ಕೋನದಲ್ಲಿ ರ
ವರ್ಷದ ಕೊನೆಯ ಸೋಮವಾರ.. ಈ ರಾಶಿಯವರಿಗೆ ಪ್ರಣಯಭರಿತ ದಿನ! ಮಿಥುನ ರಾಶಿಯವರಿಗೆ ಈ ದಿನ ಕಷ್ಟಕರವಾಗಿದೆ. ವೃಷಭ ಸೇರಿದಂತೆ ಈ ರಾಶಿಗಳ ಪ್ರೇಮ ಜೀವನದಲ್ಲಿ ಮಹತ್ವದ ಬದಲಾವಣೆಗಳು. ಮೇಷ ರಾಶಿಯಿಂದ ಮೀನ ರಾಶಿಯವರೆಗೆ, ಎಲ್ಲಾ ರಾಶಿಗಳ ಇಂ
ಈ ವರ್ಷ ಕ್ರಿಸ್ಮಸ್ಗೆ ತೆರೆಕಂಡಿರುವ ಕನ್ನಡ ಸಿನಿಮಾಗಳಲ್ಲಿ '45' ಕೂಡ ಒಂದು. ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಿನಿಮಾ '45' ಮೇಲೂ ಅದೇ ನಿರೀಕ್ಷೆಯಿತ್ತು. ಅದರಲ್ಲೂ ಅರ್ಜುನ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರಮಂದಿರಗಳಲ್ಲಿ ಕುಳಿತು ಚಿತ್ರ ನೋಡಿದಾಗಲೇ ಮನರಂಜನೆಯ ಕಿಕ್ಕೇರುತ್ತಿತ್ತು. ಇನ್ನು ಚಿತ್ರತಂಡಕ್ಕೆ ಕೂಡ ಆ ಕಾಲದಲ್ಲಿ ನೂರು ದಿನ ಚಿತ್ರಮಂದಿರದಲ್ಲಿ ತಮ್ಮ ಚಿತ್ರ ಪ್ರದರ್ಶನ ಕಂಡರ
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ರಿಲೀಸ್ ಆಗಿದೆ ಇಂದಿಗೆ (ಡಿಸೆಂಬರ್ 29) 5ನೇ ದಿನ. ಕಿಚ್ಚನ ಲಕ್ಕಿ ಡೇಟ್ ಕ್ರಿಸ್ಮಸ್ಗೆ 'ಮಾರ್ಕ್' ಅದ್ಧೂರಿಯಾಗಿ ರಿಲೀಸ್ ಆಗಿತ್ತು. ಹಬ್ಬ ಹಾಗೂ ಹೊಸ ವರ್ಷದ ರಜೆಯ ಮೂಡ್ನಲ್ಲಿರುವ ಪ್ರೇಕ
''ಅಮೃತಧಾರೆ'' ಧಾರಾವಾಹಿಯಲ್ಲಿ ಆಕಾಶ್ ನ ಜೈದೇವ್ ತನ್ನ ಜೊತೆ ಕರೆದುಕೊಂಡು ಬಂದಿದ್ದಾನೆ. ಮಲ್ಲಿಗೆ ಫೋನ್ ಮಾಡಿ ಆಕಾಶ್ ತನ್ನ ಬಳಿ ಇರುವ ವಿಚಾರವನ್ನು ಕೂಡ ಹೇಳಿದ್ದಾನೆ. ಇಷ್ಟೇ ಅಲ್ಲ ನನ್ನಲ್ಲಿ ಇನ್ನೂ ಚೂರು ಪಾರು ಮಾನವೀಯತೆ ಇದೆ
''ಬಿಗ್ ಬಾಸ್'' ಮನೆಗೆ ಪ್ರತಿ ವರ್ಷ ಹಲವರು ಅತ್ಯುತ್ಸಾಹದಿಂದ ಹೋಗುತ್ತಾರೆ. ಮನೆಯೊಳಗೆ ತೆರಳುವ ಮುನ್ನ ವೇದಿಕೆಯಲ್ಲಿ ಮಾತನಾಡುವಾಗ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಾರೆ. ಮನೆಯಲ್ಲಿ ನಡೆಯುವ ರಂಪ-ರಾಮಾಯಣದಲ್ಲಿ ಕೂಡ
ಸಿನಿಮಾ ಪ್ರಪಂಚದಲ್ಲಿ ದಿನಕ್ಕೊಂದು ಹೊಸ ಸುದ್ದಿ ಸದ್ದು ಮಾಡುವುದು ಸಾಮಾನ್ಯ. ಆದರೆ ಈಗ ಕೇಳಿ ಬರುತ್ತಿರುವ ಸುದ್ದಿಯು ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಅಳಿಸಿ ಹಾಕುತ್ತಿದೆ. ಪ್ರೇಕ್ಷಕರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕ
ಮನಿ ಕಂಡರೆ ಮನುಷ್ಯತ್ವಾನೂ ಮರೆಯೋರು ಇರುವ ಕಾಲ ಇದು. ಇಂತಹ ಕಾಲದಲ್ಲಿ ಅನೇಕರು ತತ್ವ ಸಿದ್ಧಾಂತಗಳನ್ನೆಲ್ಲ ಗಂಟು ಮೂಟೆ ಕಟ್ಟಿ ಬಾವಿಗೆ ಎಸೆದಿದ್ದಾರೆ. ಅದರಲ್ಲಿಯೂ ಬಣ್ಣದ ಪ್ರಪಂಚದಲ್ಲಿ ದುಡ್ಡೇ ದೊಡ್ಡಪ್ಪ.. ಕಾಸು ಇದ್ದೋನೇ ಬ
ನಾಲ್ಕು ದಶಕಗಳ ತಮ್ಮ ಸುದೀರ್ಘ ವೃತ್ತಿ ಬದುಕಿನಲ್ಲಿ ಇಲ್ಲಿಯವರೆಗೆ 400ಕ್ಕೂ ಅಧಿಕ ಚಿತ್ರಗಳನ್ನು ಮಾಡಿರುವ ಹೆಗ್ಗಳಿಕೆ ಮೋಹನ್ ಲಾಲ್ ಅವರದ್ದು. ತಮ್ಮ ಅಭಿನಯದಿಂದ ಅಸಂಖ್ಯಾತ.. ಅಗಣಿತ.. ಅಭಿಮಾನಿಗಳ ಹೃದಯವನ್ನು ಗೆದ್ದ ಇವರನ್ನು
ಕಳ್ಳತನ, ವಂಚನೆ ಪ್ರಕರಣಗಳು ಈಗೀಗ ಹೆಚ್ಚಾಗುತ್ತಲೇ ಇವೆ. ಇನ್ನೂ ಇದು 5G ಯುಗ. ಈ ಯುಗದಲ್ಲಿ ಸೈಬರ್ ಕಳ್ಳರ ಸಂಖ್ಯೆ ಹೆಚ್ಚಾಗಿದೆ. ಮಾಧ್ಯಮಗಳಲ್ಲಿ ವರದಿಯಾದಂತೆ ಈ ವರ್ಷದ ಜನವರಿಯಲ್ಲಿಯೇ ಕೇವಲ ಬೆಂಗಳೂರಿನ ಜನ ಈ ಜಾಲಕ್ಕೆ ಸಿಲುಕಿ
ಹಿಂದೊಂದು ಕಾಲ ಇತ್ತು. ಆ ಕಾಲದಲ್ಲಿ ಸಿನಿಮಾಗಳನ್ನು ನೋಡಲು ಗ್ರಾಮೀಣ ಪ್ರದೇಶದವರು ಬಂಡಿ ಹಾಗೂ ಟ್ರ್ಯಾಕ್ಟರ್ನಲ್ಲಿ ಚಿತ್ರಮಂದಿರಕ್ಕೆ ಬರುತ್ತಿದ್ದರು. ಆದರೆ ಈಗ ದೂರ ದೂರಕ್ಕೆ ನೋಡಿದರೂ ಪ್ರೇಕ್ಷಕರು ಕಾಣುತ್ತಿಲ್ಲ. ಎಲ್ಲ
ಎಷ್ಟೇ ಸಿನಿಮಾಗಳು ಸೋತರೂ ಮತ್ತೆ ಮತ್ತೆ ಸಿನಿಮಾಗಳನ್ನು ಮಾಡುವವರ ನಡುವೆ ವೃತ್ತಿ ಜೀವನದ ಉತ್ತುಂಗಕ್ಕೆ ಏರಿದ ಹೊತ್ತಲ್ಲೇ ನಟ ವಿಜಯ್ ಚಿತ್ರರಂಗದಿಂದ ನಿವೃತ್ತಿ ಘೋಷಿಸಿದ್ದಾರೆ. ತನ್ನನ್ನು ಇಷ್ಟು ಪ್ರೀತಿಸಿದ ಅಭಿಮಾನಿಗಳಿ
ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಅಗ್ರಸ್ಥಾನದಲ್ಲಿದೆ. ಪ್ರತಿ ಸಂಜೆ ಈ ಸೀರಿಯಲ್ ನೋಡಲು ಅಭಿಮಾನಿಗಳು ಕಾಯುತ್ತಿರುತ್ತಾರೆ. ಸದ್ಯ ಈ ಧಾರಾವಾಹಿಯಲ್ಲಿ ಒಂದು ವಿಶೇಷ ಘಟನೆ ನಡೆದಿದೆ. ಇದು
ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಸಿನಿಮಾ ಬಿಡುಗಡೆಗೆ ಯಶ್ ಅಭಿಮಾನಿಗಳು ದಿನಗಣನೆ ಶುರು ಮಾಡಿದ್ದಾರೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗಪ್ಪಳಿಸಲಿದೆ. ನಿಧಾನವಾಗಿ 'ಟಾಕ್ಸಿಕ್
ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಸಿನಿಮಾ ಕ್ರಿಸ್ಮಸ್ಗೆ ರಿಲೀಸ್ ಆಗಿದೆ. ಬ್ಯಾಕ್ ಟು ಬ್ಯಾಕ್ ರಜೆಯ ಮೂಡ್ನಲ್ಲಿರುವ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡುವುದಕ್ಕೆ ಕಿಚ್ಚ ಸುದೀಪ್ ಅಖಾಡಕ್ಕೆ ಇಳಿದಿದ್ದಾರೆ. ಕಳೆದ ವರ್ಷ

17 C