ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಸಿನಿಮಾಗಳ ಜೊತೆ ಜೊತೆಗೆ ಚರ್ಚೆ, ಸಂವಾದಗಳು ಕೂಡ ನಡೆಯುತ್ತಿದೆ. ಇಂತಹ ವೇದಿಕೆಯಲ್ಲಿ 'ಬಡವರ ರಾಜಕುಮಾರ್' ಕೃತಿಯ ಆಧಾರದಲ್ಲಿ ನಡೆದ 'ತಳಸಮುದಾಯಗಳ ನಾ
ಕನ್ನಡ ಚಿತ್ರರಂಗದ ವಿವಾದಾತ್ಮಕ ನಿರ್ಮಾಪಕ ಕನಕಪುರ ಶ್ರೀನಿವಾಸ್. ಸ್ಯಾಂಡಲ್ವುಡ್ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣದ ಜೊತೆಗೆ ವಿತರಣೆಯನ್ನೂ ಮಾಡಿದ್ದಾರೆ. ಇಂತಹ ನಿರ್ಮಾಪಕ ಇಂದು ವಿವಾದದ ಕೇಂದ್ರ ಬಿಂದುವಾಗಿದ್ದಾರ
ಒಂದ್ಕಡೆ ರಶ್ಮಿಕಾ ಮಂದಣ್ಣ ಮದುವೆ ಎನ್ನುವ ಚರ್ಚೆ ಜೋರಾಗಿದೆ. ಮತ್ತೊಂದು ಕಡೆ ಸಿನಿಮಾ ಚಿತ್ರೀಕರಣದಲ್ಲಿ ಕೊಡಗಿನ ಬೆಡಗಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಬಾಲಿವುಡ್ ಸಿನಿಮಾ 'ಕಾಕ್ಟೇಲ್'-2 ಚಿತ್ರೀಕರಣ ಮುಗಿಸಿದ್ದರು. 'ಮೈಸ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ ಇತ್ತೀಚೆಗೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇಲ್ಲ ಸಲ್ಲದ, ಬೇಡದ ಹೇಳಿಕೆಗಳನ್ನು ಕೊಡುತ್ತಾ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ.
ಅತ್ತ ಚಿತ್ರಮಂದಿರಗಳಲ್ಲಿ ಇತ್ತ ಓಟಿಟಿಯಲ್ಲಿ ಸಿನಿರಸಿಕರಿಗೆ ಭರ್ಜರಿ ಮನರಂಜನೆ ಕಾಯ್ತಿದೆ. 'ರಕ್ಕಸಪುರದೋಳ್', 'ಜೆಸಿ' ಸೇರಿ ಹಲವು ಕನ್ನಡ ಸಿನಿಮಾಗಳು ಈ ವಾರ ತೆರೆಗೆ ಬರ್ತಿದೆ. ಓಟಿಟಿಯಲ್ಲಿ ಕೂಡ ಇಂಟ್ರೆಸ್ಟಿಂಗ್ ಸಿನಿಮಾ, ವೆ
'ಕಾಂತಾರ- 1' ಬಳಿಕ ರಿಷಬ್ ಶೆಟ್ಟಿ ಯಾವ ಚಿತ್ರದಲ್ಲಿ ನಟಿಸ್ತಾರೆ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಎರಡ್ಮೂರು ಸಿನಿಮಾಗಳಲ್ಲಿ ನಟಿಸೋಕೆ ಒಪ್ಪಿದ್ದಾರೆ. ಆದರೆ ಸದ್ಯಕ್ಕೆ ಯಾವುದೇ ಸಿನಿಮಾ ಕೆಲಸಗಳು ಆರಂಭವಾಗಿಲ್ಲ. 'ಜೈ ಹನುಮ
Horoscope February 5:ಇಂದು (ಫೆಬ್ರವರಿ 5) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯದ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವ
ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ಸಿನಿಮಾ 'ಲ್ಯಾಂಡ್ಲಾರ್ಡ್' ಇತ್ತೀಚೆಗೆ ರಿಲೀಸ್ ಆಗಿದೆ. ದುನಿಯಾ ವಿಜಯ್, ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಪುತ್ರಿ ರಿತಾನ್ಯಾ ನಟನೆಯ 'ಲ್ಯಾಂಡ್ಲಾರ್ಡ್' ಉತ್ತಮ ಸಾಮಾಜಿಕ ಸಂದೇಶವನ್ನ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರಮಂದಿರ ಮನರಂಜನೆಯ ತಾಣವಾಗಿತ್ತು. ಹೆಚ್ಚೆಂದರೆ ಟಿವಿ. ಆದರೆ ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಓಟಿಟಿ ವೇದಿಕೆಗಳು ಮನರಂಜನೆಯ ವ್ಯಾಖ್ಯಾನವನ್ನೇ ಬದಲಿಸಿವೆ. ಎಣಿಕೆಗೆ ನಿಲು
ಕಳೆದ ಮೂರ್ನಾಲ್ಕು ದಿನಗಳಿಂದ ದಾಖಲೆಯ ಮಟ್ಟದಲ್ಲಿ ನಿರಂತರ ಇಳಿಕೆಯನ್ನು ಕಂಡಿದ್ದ ಚಿನ್ನದ ಬೆಲೆ, ಇಂದು ಅಚಾನಕ್ ದಿಕ್ಕು ಬದಲಿಸಿಕೊಂಡು ಮತ್ತೆ ಭಾರೀ ಪ್ರಮಾಣದ ಏರಿಕೆಯನ್ನು ದಾಖಲಿಸಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರ ಕ
ಕಳೆದ ಮೂರು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ದಿಢೀರ್ (Gold Price Rise) ಏರಿಕೆಯಾಗಿದೆ. ಇಂದೂ (ಫೆ.4) ಭಾರತದಲ್ಲಿ ಚಿನ್ನದ ಬೆಲೆ(Gold Rate India)ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ನಿರಾಸೆಯಾಗಿದೆ. ಚಿ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲದ ಘಟ್ಟ ತಲುಪಿದೆ. ಪ್ರೇಕ್ಷಕರಿಗೆ ಪ್ರತಿ ಸಂಚಿಕೆಯೂ ಹೊಸ ಆಯಾಮವನ್ನು ಪರಿಚಯಿಸುತ್ತಿದೆ. ಸಂಜೆ 7 ಗಂಟೆಯಾಯಿತೆಂದರೆ ಸಾಕು, ಮನೆಮಂದಿಯ
2025ರಲ್ಲಿ ಕನ್ನಡ ಚಿತ್ರರಂಗಕ್ಕೆ ಮೊದಲ ಬಿಗ್ ಸಕ್ಸಸ್ ಕೊಟ್ಟ ಸಿನಿಮಾ 'ಸು ಫ್ರಮ್ ಸೋ'. ರಾಜ್ ಬಿ ಶೆಟ್ಟಿ ನಿರ್ಮಿಸಿ, ನಟಿಸಿದ್ದ ಈ ಸಿನಿಮಾ ಫಿಲ್ಮ್ ಮೇಕರ್ಸ್ಗೆ ಅಚ್ಚರಿ ಮೂಡಿಸಿತ್ತು. ರಾಜ್ ಬಿ ಶೆಟ್ಟಿ ಒಬ್ಬರನ್ನು ಬಿಟ್ಟು ಆ ಸಿನ
ಬಾಲಿವುಡ್ ಸಿನಿಮಾ 'ಧುರಂಧರ್' ಬಾಕ್ಸಾಫೀಸ್ನಲ್ಲಿ ದಾಖಲೆ ಕಲೆಕ್ಷನ್ ಮಾಡುತ್ತಿದ್ದಂತೆ ಸದಾ ಸುದ್ದಿಯಲ್ಲಿದೆ. ಅದರಲ್ಲೂ ಇತ್ತೀಚೆಗೆ 'ಧುರಂಧರ್ 2' ಟೀಸರ್ ರಿಲೀಸ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾಗಳಲ್ಲಿ 'ಟಾಕ್ಸಿಕ್' ಹಾಗ
ಮುಂಬೈ ಅಂದ್ರೆ ಅದು ಬಣ್ಣದ ಲೋಕದ ತವರು. ಇಲ್ಲಿ ಪ್ರತಿ ದಿನವೂ ಹೊಸ ಸಿನಿಮಾಗಳ ಸದ್ದು ಗದ್ದಲ ಜೋರಾಗಿ ಇರುತ್ತದೆ. ಆದರೆ ಈ ಬಾರಿಯ ಸದ್ದು ಅಬ್ಬರದ ಪ್ರಚಾರದ್ದಲ್ಲ, ಬದಲಿಗೆ ಕಾನೂನು ಕಚೇರಿಯಿಂದ ಬಂದಿರುವ ನೋಟಿಸ್ನಿಂದ ಈಗ ಒಂದು ದ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಸಜ್ಜಾಗ್ತಿದೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರ್ತಿದ್ದು ಅದೇ ದಿನ 'ಧುರಂಧರ್'- 2 ಸಿನಿಮಾ ಕೂಡ ಪ್ರೇಕ್ಷಕರ ಮುಂದೆ ಬರ್ತಿದೆ. ಹಾಗಾಗಿ ಭಾರೀ ಬಾಕ್ಸಾಫೀಸ್ ಕ್ಲ್ಯಾ
ಹಣ ಕಂಡರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ದುಡ್ಡೊಂದಿದ್ದರೆ ಸಾಕು ಎಲ್ಲವನ್ನೂ ಪಡೆದುಕೊಳ್ಳಬಹುದು ಅನ್ನುವ ಮನಸ್ಥಿತಿ ಅನೇಕರದ್ದು. ಚಿತ್ರರಂಗ ಕೂಡ ಇದರಿಂದ ಹೊರತಾಗಿಲ್ಲ. ಹೇಗಾದರೂ ಸರಿ ಏಕಾಏಕಿ ದುಡ್ಡು ಮಾಡಿ ಬಿ
ಒಂದ್ಕಾಲದಲ್ಲಿ ಬಸ್ ಕಂಡಕ್ಟರ್ ಮಗ ಆಗಿದ್ದ ಯಶ್ ಇಂದು ಕೇವಲ ರಾಕಿಂಗ್ ಸ್ಟಾರ್ ಮಾತ್ರ ಅಲ್ಲ ಬದಲಿಗೆ ಪ್ಯಾನ್ ಇಂಡಿಯಾ ಸ್ಟಾರ್. ಕೇವಲ ನಾಯಕ ಮಾತ್ರ ಅಲ್ಲ ಬದಲಿಗೆ ನಿರ್ಮಾಪಕ. ಹಿಂದಿ ಉದ್ಯಮದಲ್ಲಿ ಕೋಟ್ಯಂತರ ಹಣ ಹೂಡಿ ''ರಾಮಾಯಣ'' ಚ
ಭಾರತದಲ್ಲಿ ಚಿನ್ನ ಪ್ರಿಯರು ಬಹಳಷ್ಟು ಇದ್ದಾರೆ. ಅಲ್ಲದೇ ಎಷ್ಟೋ ಮಂದಿ ಈಗಾಗಲೇ ಲಕ್ಷಗಟ್ಟಲೆ ಹೂಡಿಕೆಯೂ ಮಾಡಿದ್ದಾರೆ. ಆದರೆ ಇತ್ತೀಚೆಗೆ ಬೆಲೆ ಏರಿಕೆಯಿಂದ ಗ್ರಾಹಕರಂತೂ ಕಂಗಾಲಾಗಿ ಹೋಗಿದ್ದಾರೆ. ಇದೀಗ ಭಾರತದಲ್ಲಿ ಚಿನ್ನದ ಬ
ಕಿರುತೆರೆಯ ಪ್ರೇಕ್ಷಕರಲ್ಲಿ ಹಲವರ ಪಾಲಿಗೆ ''ಬಿಗ್ ಬಾಸ್'' ಪ್ರತಿ ವರ್ಷ ಬರುವ ಹಬ್ಬ. ಈ ಹಬ್ಬದಲ್ಲಿ ದೈಹಿಕವಾಗಿ ಹದಿನೈದು ಇಪ್ಪತ್ತು ಜನ ಭಾಗವಾದರೆ ಮಾನಸಿಕವಾಗಿ ಹಲವಾರು ಜನ ತಮ್ಮ ಮನೆಯಲ್ಲಿ ಈ ಹಬ್ಬ ಆಚರಿಸುತ್ತಾರೆ. ಆ ಮನೆಯಲ್ಲ
'ಪುಷ್ಪ 2' ರಿಲೀಸ್ ಆದ ಬಳಿಕ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ. ಸುಕುಮಾರ್ ನಿರ್ದೇಶಿಸಿದ ಸಿನಿಮಾ ಬಾಕ್ಸಾಫೀಸ್ನಲ್ಲಿ ಹೊಸ ಚರಿತ್ರೆಯನ್ನೇ ಬರೆದಿತ್ತು. ಅಲ್ಲಿಂದ ಅಲ್ಲು ಅರ್ಜುನ್ ಎಲ್ಲಾ ಚಿತ
ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ದಿನಾಂಕ ಸನಿಹವಾಗ್ತಿದೆ. ರಾಕಿಂಗ್ ಸ್ಟಾರ್ ಯಶ್ ಜೊತೆ ಕಿಯಾರಾ ಅದ್ವಾನಿ, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ
ಇತ್ತೀಚಿನ ದಿನಗಳಲ್ಲಿ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಹೆಚ್ಚುತ್ತಿರುವ ಅನಿಶ್ಚಿತತೆ ಹೂಡಿಕೆದಾರರನ್ನು ಹೆಚ್ಚು ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಮಾಡಿದೆ. ಷೇರು ಮಾರುಕಟ್ಟೆಯ ಏರುಪೇರಿನ ನಡುವೆ, ಸುರಕ್ಷಿತ ಹೂಡಿಕೆ
ಕಲರ್ಸ್ ಕನ್ನಡ ವಾಹಿನಿ ಅಂದಮೇಲೆ ಅಲ್ಲಿ ಏನಾದರೊಂದು ವಿಶೇಷ ಇರಲೇಬೇಕು. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಚಾರ ಸಖತ್ ಸೌಂಡ್ ಮಾಡುತ್ತಿದೆ. ಕಿರುತೆರೆಯ ಪ್ರೇಕ್ಷಕರು ಈಗ ಈ ಬಗ್ಗೆಯೇ ಚರ್ಚೆ ಮಾಡುತ್ತಿದ್ದಾರೆ. ಕಥೆಯ
ಬಾಲಿವುಡ್ ನಟ ರಣ್ವೀರ್ ಸಿಂಗ್ಗೆ ಮರು ಜೀವ ಕೊಟ್ಟ ಸಿನಿಮಾ 'ಧುರಂಧರ್'. 2025 ಡಿಸೆಂಬರ್ನಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಚಿಂದಿ ಉಡಾಯಿಸಿತ್ತು. ರಿಷಬ್ ಶೆಟ್ಟಿ ನಟನೆಯ 'ಕಾಂತಾರ ಚಾಪ್ಟರ್ 1', ವಿಕ್ಕಿ ಕೌಶ
ಸತತ ಸೋಲುಗಳಿಂದ ಕಂಗೆಟ್ಟು ಹೋಗಿದ್ದ ಬಾಲಿವುಡ್ ನಟ ರಣ್ವೀರ್ ಸಿಂಗ್ಗೆ ಮೆಗಾ ಸಕ್ಸಸ್ ಕೊಟ್ಟ ಸಿನಿಮಾ 'ಧುರಂಧರ್'. ಆರಂಭದಲ್ಲಿ ಈ ಸಿನಿಮಾ ಇನ್ನೂರು-ಮೂರು ಕೋಟಿ ಕಲೆಕ್ಷನ್ ಮಾಡಬಹುದೆಂಬ ನಿರೀಕ್ಷೆಯಿತ್ತು. ಆದರೆ, ಈ ಎಲ್ಲಾ ಲ
ಒಂದೇ ಒಂದು ಹಿಟ್ ಸಿನಿಮಾ ನಟನ ಬದುಕಿನಲ್ಲಿ ಭಾರೀ ಬದಲಾವಣೆ ತಂದುಬಿಡುತ್ತದೆ. 'KGF' ಚಿತ್ರದಿಂದ ಯಶ್, 'ಕಾಂತಾರ' ಚಿತ್ರದಿಂದ ರಿಷಬ್ ಶೆಟ್ಟಿ ನಸೀಬು ಬದಲಾಗಿಬಿಡ್ತು. ಈಗ ಮಾಡಿದ್ರೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಬೇಕು ಎನ್ನುವ ಮಟ್ಟ
ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡ್ತಿದೆ. ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ಬಿಡುಗಡೆ ತಯಾರಿ ನಡೀತಿದೆ. ಮಾರ್ಚ್ 19ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಗಪ್ಪಳಿಸಲಿದೆ.
ಈಕೆ ಒಂದು ಕಾಲದ ಫೇವರಿಟ್ ನಟಿ. ಮಾಡಿದ್ದು ಕೆಲವೇ ಸಿನಿಮಾಗಳಾಗಿದ್ದರೂ ಅಭಿಮಾನಿಗಳೇನು ಕಮ್ಮಿಯಿರಲಿಲ್ಲ. 2004ರಲ್ಲಿ ಟಾಲಿವುಡ್ನಲ್ಲಿ ಸಂಚಲನ ಸೃಷ್ಟಿಸಿದ್ದ ಅಲ್ಲು ಅರ್ಜುನ್ ಸಿನಿಮಾ 'ಆರ್ಯ' ಸಿನಿಮಾದ ನಾಯಕಿಯೀಕೆ. ಆ ನಟಿಯೇ ಅನ
ಬೆಂಗಳೂರಿನಲ್ಲಿ ಸಿನಿಮಾ ಹಬ್ಬ ನಡೆಯುತ್ತಿದೆ. ಪ್ರತಿ ವರ್ಷದಂತೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ ಆಗೊಂಡು ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ದೇಶ-ವಿದೇಶದಿಂದ ಸುಮಾರು 250ಕ್ಕೂ ಅಧಿಕ ಸಿನಿಮಾಗಳು ಈ ಚಿತ್ರ

25 C