K.C.N ಚಿತ್ರ ನಿರ್ಮಾಣ ಸಂಸ್ಥೆಯ ಮಾಲೀಕರಾದ ಕೆ.ಸಿ.ಎನ್. ಗೌಡರ ಮತ್ತೊಬ್ಬ ಸಹೋದರರಾದ ಕೆ.ಸಿ. ರುದ್ರೇಗೌಡರು ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದ 'ಬಂಗಾರದ ಮನುಷ್ಯ' 358ನೇ ದಿನದ ಪ್ರದರ್ಶನ ಅಂದ
ಬಾಲಿವುಡ್ ಅಂಗಳದಲ್ಲಿ ಸದಾ ಒಂದಿಲ್ಲೊಂದು ಸುದ್ದಿ ಸದ್ದು ಮಾಡುತ್ತಲೇ ಇರುತ್ತದೆ. ಕೆಲವು ಸುದ್ದಿಗಳು ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದರೆ, ಇನ್ನು ಕೆಲವು ಸುದ್ದಿಗಳು ಸಿನಿವಲಯದಲ್ಲಿ ಆತಂಕ ಸೃಷ್ಟಿಸುತ್ತವೆ. ಈಗ ಅಂತಹದ್ದೇ
ಕಳೆದ ಕೆಲವು ವರ್ಷಗಳಿಂದ ಬಿಗ್ ಬಾಸ್ ರಿಯಾಲಿಟಿ ಶೋ ಕಿರುತೆರೆ ವೀಕ್ಷಕರಿಗೆ ಸಿಕ್ಕಾಪಟ್ಟೆ ಮನರಂಜನೆ ನೀಡಿದೆ. ಭಾರತದಲ್ಲಿ ಕೇವಲ ಒಂದು ಭಾಷೆಯಲ್ಲಿ ಅಷ್ಟೇ ಅಲ್ಲ. ಆರೇಳು ಭಾಷೆಯಲ್ಲಿ ಯಶಸ್ವಿಯಾಗಿ ಪ್ರಸಾರ ಆಗುತ್ತಿದೆ. ಪ್ರತಿ
ಬಣ್ಣದ ಪ್ರಪಂಚದಲ್ಲಿ ಅನೇಕ ನಾಯಕಿಯರು ಸಹಜ ಸೌಂದರ್ಯಕ್ಕೆ ಸರಳ ಸಾಧನೆಗಳ ಮೊರೆ ಹೋಗುತ್ತಾರೆ. ಆದರೂ ಕೂಡ ಕೆಲವೊಮ್ಮೆ ಜೀವನ ಶೈಲಿ, ಆಹಾರ ಕ್ರಮದಲ್ಲಾಗುವ ವ್ಯತ್ಯಾಸ, ಕಾಲ ಕಾಲಕ್ಕೆ ದೇಹದಲ್ಲಿ ಆಗುವ ಹಾರ್ಮೋನ್ಗಳ ಏರುಪೇರಿಂದ ದ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಲೈಫ್ನಲ್ಲಿ ಎಲ್ಲವೂ ಸರಿಯಿದ್ದಾಗ ನೂರಾರು ಮಂದಿ ಓಡಾಡಿಕೊಂಡಿದ್ದರು. ಆದರೆ, ಈಗ ಅವರ ಟೈಮ್ ಸರಿಯಾಗಿಲ್ಲ. ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿ ಇದ್ದಾರೆ. ಈ ವೇಳೆ ಅವರ ಬೆನ್ನ
ಕ್ರಿಕೆಟ್ ಹಾಗೂ ಸಿನಿಮಾ ಎರಡಕ್ಕೂ ಮೊದಲಿಂದ ಗಂಡ-ಹೆಂಡ್ತಿಯ ಸಂಬಂಧ. ಬಿಟ್ರೂ ಬಿಡದ ಈ ಎರಡು ಮಾಯೆ, ಮಾಯಾಲೋಕದ ಸ್ವರ್ಗ ತೆರೆದಿಡುವ ಉದ್ಯಮಗಳು. ಇಲ್ಲಿ ಆಟದ ಜೊತೆ ಹಣ ಇದೆ. ಗೆಲುವಿನ ಜೊತೆ ನಾನಾ ಬಗೆಯ ನಶೆ ಇದೆ. ಇನ್ನೂ.. ಮೊಹಮ್ಮದ್ ಅ
ಪ್ರತ್ಯುಷಾ.. ಅತೀ ಚಿಕ್ಕ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ತೆಲುಗು ನಟಿ. ಈಕೆ ನಟಿಸಿದ್ದು ಕೇವಲ ಐದು ವರ್ಷ. ಹೆಸರು, ಹಣ ಎಲ್ಲವೂ ತಾನಾಗಿಯೇ ಹುಡುಕಿಕೊಂಡು ಬರುತ್ತಿದ್ದ ಸಮಯದಲ್ಲೇ ಇಹಲೋಕವನ್ನೇ ತ್ಯಜಿಸಿಬಿಟ
ಕನ್ನಡ ಕಿರುತೆರೆಯ ಲೋಕದಲ್ಲಿ ಸ್ಟಾರ್ ಸುವರ್ಣ ವಾಹಿನಿ ಸದಾ ವೈವಿಧ್ಯಮಯ ಕಥೆಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿದೆ. ಈಗ ಮತ್ತೊಂದು ವಿಭಿನ್ನ ಹಾಗೂ ರೋಚಕ ಕಥೆಯೊಂದಿಗೆ ವಾಹಿನಿ ಸಜ್ಜಾಗಿದೆ. ಅದೇ 'ಮರ್ಯಾದೆ ರಾಮಣ್ಣ'. ಈ ಹ
'ಕಾಂತಾರ- 1' ಬಳಿಕ 'ಜೈ ಹನುಮಾನ್' ಚಿತ್ರದಲ್ಲಿ ನಟಿಸೋಕೆ ರಿಷಬ್ ಶೆಟ್ಟಿ ಸಜ್ಜಾಗುತ್ತಿದ್ದಾರೆ. ಇದೇ ಭಾನುವಾರ(ಫೆಬ್ರವರಿ 22) ಹಂಪಿಯಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದ್ದು ಮಾರ್ಚ್ನಲ್ಲೇ ಚಿತ್ರೀಕರಣ ಪ್ರಾರಂಭಿಸಲು ಸಿದ್
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರರಂಗ ಅಂದರೆ ಕೇವಲ ಬಾಲಿವುಡ್ ಮಾತ್ರ ಎಂಬಂತೆ ಬಿಂಬಿಸಲಾಗುತ್ತಿತ್ತು. ಅಹಂಕಾರ ಅಕ್ಷರಶಃ ಬಾಲಿವುಡ್ನವರ ನೆತ್ತಿಗೇರಿದ್ದ ಕಾಲ ಅದು. ಆ ಕಾಲದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗವನ್ನು
ಉತ್ತರ ಕರ್ನಾಟಕದಲ್ಲಿ ರಕ್ತಚರಿತ್ರೆ ಬರೆದ ಕಥೆಗೆ ಸಿನಿಮಾ ರೂಪ ಕೊಡಲಾಗಿತ್ತು. ಅದುವೇ 'ಭೀಮಾ ತೀರದಲ್ಲಿ'. ಸ್ಯಾಂಡಲ್ವುಡ್ನಲ್ಲಿ ಇದೊಂದು ರಗಡ್, ರಿಯಲಿಸ್ಟಿಕ್ ಸಿನಿಮಾಗಳ ಸಾಲಿಗೆ ಸೇರಿಸಬಹುದಾದ ಸಿನಿಮಾ. 2012ರಲ್ಲಿ ತೆರೆಕಂ
ನವದೆಹಲಿ: ಭಾರತ ಮಾತ್ರವಲ್ಲದೇ, ಜಾಗತಿಕವಾಗಿ ಒಂದಷ್ಟು ಲಾಭವನ್ನೂ ನೀಡಿರುವ ಚಿನ್ನ ಮತ್ತು ಬೆಳ್ಳಿಯ ದರಗಳು ಸಾಕಷ್ಟು ಏರಿಳಿತದಿಂದ ಕೂಡಿವೆ. ಗರಿಷ್ಠ ಮಟ್ಟದಲ್ಲಿ ಹೆಚ್ಚಳ ಕಂಡಿದ್ದ ಈ ಎರಡೂ ಲೋಹಗಳು ಅಷ್ಟೇ ಗರಿಷ್ಠ ಪ್ರಮಾಣದಲ್
ಕಲರ್ಸ್ ಕನ್ನಡದ 'ನಂದ ಗೋಕುಲ' ಧಾರಾವಾಹಿ ಕನ್ನಡಿಗರ ನೆಚ್ಚಿನ ಸೀರಿಯಲ್ ಆಗಿದೆ. ಇದು ಕೇವಲ ಕಥೆಯಲ್ಲ, ಪ್ರತಿಯೊಂದು ಮನೆಯ ಪ್ರತಿಬಿಂಬ. ಈ ಧಾರಾವಾಹಿಯ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗಾಗಲೇ ಪ್ರಸಾರವಾಗುತ್ತಿ
ದಾಂಪತ್ಯದಲ್ಲಿ ನಂಬಿಕೆ ಮಾತ್ರ ಅಲ್ಲ ಸಮಯ ಕೂಡ ತುಂಬಾನೇ ಮುಖ್ಯ. ಆಗ ಮಾತ್ರ ಸಂಬಂಧ ದೀರ್ಘ ಕಾಲ ಬಾಳಲು ಸಾಧ್ಯ. ಆದರೆ..ಈಗ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಲವರ ಬದುಕು ಯಾಂತ್ರಿಕ ಕ್ರಿಯೆ ಆಗಿದೆ. ಹೆಂಡತಿ ಜೊತೆ ಮಾತನಾಡಲು ಗಂಡನ ಹತ
'ಕಾಂತಾರ- 1' ಬಳಿಕ ಹೊಂಬಾಳೆ ಫಿಲ್ಮ್ಸ್ ಯಾವುದೇ ಸಿನಿಮಾ ಕೈಗೆತ್ತಿಕೊಂಡಿಲ್ಲ. 'ರಿಚರ್ಡ್ ಆಂಟನಿ', 'ಸಲಾರ್- 2' ಹಾಗೂ 'ಕೆಜಿಎಫ್- 3' ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಆದರೆ ಯಾವುದೇ ಸಿನಿಮಾ ಚಿತ್ರೀಕರಣ ಶುರುವಾಗಿಲ್ಲ. ಸಿನಿಮಾ ಶ
ಸದಭಿರುಚಿ ಸಿನಿಮಾಗಳ ಸರದಾರ ಎಸ್. ಮಹೇಂದರ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಶ್ರೀ ಗುರು ರಾಯರು ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ 'ಕೆಂಬರಗ' ಎಂಬ ಸಿನಿಮಾ ಘೋಷಣೆ ಮಾಡಿದ್ದಾರೆ. ನಾದಬ್ರಹ್ಮ ಹಂಸಲೇಖ ಚಿತ್ರಕ್ಕೆ ಸಂಗೀತ ಸಂಯ
ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗೋದು ಹೇಗೆ ಕಾಮನ್ನೋ ಅದೇ ತರ ಸಿನಿಮಾರಂಗದಲ್ಲಿ ಸ್ಟಾರ್ ಗಳ ಮಕ್ಕಳು ಸ್ಟಾರ್ ಗಳಾಗೋದು ಕೂಡ ಕಾಮನ್ನೇ. ಇದಕ್ಕೆ ಬಣ್ಣದ ಪ್ರಪಂಚದಲ್ಲಿ ಅನೇಕ ಉದಾಹರಣೆಗಳಿವೆ. ಅದರಲ್ಲಿಯೂ.. ಬಾಲಿವುಡ್ನಲ್ಲ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಸಾಮಾಜಿಕ ಜಾಲತಾಣ ಎಲ್ಲರನ್ನು ಆವರಿಸಿಕೊಂಡಿದೆ. ಇನ್ನೂ.. ಕಳೆದ ಎರಡು ವರ್ಷಗಳಿಂದ ಎಲ್ಲೆಡೆ ಯೂಟ್ಯೂಬ್ ಹಾವಳಿ ಇಡುತ್ತಿದೆ. ಅಬ್ಬರಿಸುತ್ತಿದೆ. ಹಲವರು ಈ ಯೂಟ್ಯೂಬ್ ಮೂಲಕ ಗೆದ್ದಿದ್ದಾರೆ. ಬ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಕ್ರೇಜ್ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಜೋರಾಗಿದೆ. ಒಂದೇ ಒಂದು ಟೀಸರ್ ಇನ್ನೂ ಚರ್ಚೆಯನ್ನು ಹುಟ್ಟಾಕಿದೆ. 'ಕೆಜಿಎಫ್ ಚಾಪ್ಟರ್ 2' ಬಳಿಕ 'ಟಾಕ್ಸಿಕ್' ಹೇಗಿರುತ್ತೋ ಅಂತ ಅಭಿಮಾನಿಗಳು ಕ
ಹೊಸಬರ ಅಬ್ಬರದ ಮುಂದೆ ಚಿತ್ರರಂಗದ ಹಳೆಯ ಹುಲಿಗಳು ಮಂಕಾಗಿವೆ ಎನ್ನುವ ಮಾತು ಕಳೆದ ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತು. ಇದಕ್ಕೆ ಕೈಗನ್ನಡಿ ಎಂಬಂತೆ ಮೆಗಾ ಸ್ಟಾರ್ ಚಿರಂಜೀವಿ ಅವರಿಂದ ಹಿಡಿದು ಅಕ್ಷಯ್ ಕುಮಾರ್ ವರೆಗೆ.. ಸಲ್ಮ
ಇಂದು (ಫೆಬ್ರವರಿ 16) ದರ್ಶನ್ ಅವರ 49ನೇ ಹುಟ್ಟಹಬ್ಬ. ಪ್ರತಿ ಬಾರಿ ಅಭಿಮಾನಿಗಳೊಂದಿಗೆ ಬರ್ತ್ಡೇಯನ್ನು ಆಚರಿಸಿಕೊಳ್ಳುತ್ತಿದ್ದ ದರ್ಶನ್ ಈ ಬಾರಿ ಜೈಲಿನಲ್ಲಿ ಆಚರಿಸಿಕೊಳ್ಳಬೇಕಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ
ಸಾಮಾಜಿಕವಾಗಿ ಅದೇನೇ ನಡೆದರೂ ಅದಕ್ಕೂ ತಮಗೂ ಸಂಬಂಧ ಇಲ್ಲ ಎಂದು ಸುಮ್ಮನೆ ಕೂರುವ ತಾರೆಯರೇ ಹೆಚ್ಚು. ಆದರೆ ತಾಪ್ಸಿ ಪನ್ನು ಇದಕ್ಕೆ ತದ್ವಿರುದ್ದ. ಎದ್ದು ಬಂದು ಎದೆಗೆ ಒದ್ದರೂ ಚಿಂತೆ ಇಲ್ಲ. ಇದ್ದಿದ್ದನ್ನು ಇದ್ದ ಹಾಗೇ ಹೇಳುವ ಛ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವೈಭವೋಪೇತ ಮದುವೆಗೆ ಇನ್ನೇನು ಹತ್ತೇ ದಿನ ಬಾಕಿ. ಹೀಗಂತ ನಾವು ಹೇಳ್ತಿಲ್ಲ. ಬದಲಿಗೆ ಸೋಶಿಯಲ್ ಮೀಡಿಯಾದಲ್ಲಿ ಗುಲ್ಲಾದ ಸುದ್ದಿ ಇದು. ಕೇವಲ ಸಾಮಾಜಿಕ ಜಾಲತಾಣ ಮಾತ್ರ ಅಲ್ಲ. ಚಿತ್
ಶಿವರಾತ್ರಿಯ ಶುಭ ಸಂದರ್ಭದಲ್ಲಿ ಕೆಲವು ಚಿತ್ರರಂಗದಲ್ಲಿ ತಮ್ಮ ಸಿನಿಮಾದ ಪೋಸ್ಟರ್, ಟೀಸರ್ಗಳನ್ನು ರಿಲೀಸ್ ಮಾಡಿದ್ದಾರೆ. ಅದರಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ ತೆಲುಗಿನ 'ನಾಗಬಂಧಂ' ಸಿನಿಮಾ ಕೂಡ ಒಂದು. ಮಹಾ ಶಿವರಾತ್ರಿಯ ಪವಿ
ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲು ಸೇರಿರುವ ಆರೋಪಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೈಕೋರ್ಟ್ನಲ್ಲಿ ಜಾಮೀನು ಪಡೆದು ಬಿಡುಗಡೆ ಆಗಿದ್ದವರಿಗೆ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಶಾಟ್ ಕೊಟ್ಟಿತ್ತು.
ಒಂದು ಕಾಲದಲ್ಲಿ ಸ್ಯಾಂಡಲ್ವುಡ್ನಲ್ಲಿ ಮಿಂಚಿದ ನಟಿ ರೇಖಾ. 2001 ರಿಂದ 2014ರವರೆಗೂ ರೇಖಾ ಚಿತ್ರರಂಗದಲ್ಲಿ ಆಕ್ಟಿವ್ ಆಗಿದ್ದರು. ಅದರಲ್ಲೂ ಆರಂಭದ ದಿನಗಳಲ್ಲಿ ಈ ನಟಿಗೆ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿತ್ತು. ಕಿಚ್ಚ ಸುದೀಪ್ ನಟಿಸ
ರಾಜಕೀಯರಂಗದಲ್ಲಿ ನಾಯಕರ ವೈಯಕ್ತಿಕ ನಿಂದನೆ ಹೊಸದೇನು ಅಲ್ಲ. ಸುಖಾಸುಮ್ಮನೆ ಆರೋಪ ಮಾಡಿ ಎದುರಾಳಿಗಳನ್ನು ಕುಗ್ಗಿಸುವುದು, ಅವರ ಬಗ್ಗೆ ಮತದಾರರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಮಾಡುವ ಪ್ರಯತ್ನ ನಡೆಯುತ್ತದೆ. ತಮಿಳು ನಟ ವಿಜ
ಉಪ್ಪು ತಿಂದ ಮೇಲೆ ನೀರು ಕುಡಿಯಬೇಕು.. ಕರ್ಮದ ಫಲ ಇದೇ ಜನ್ಮದಲ್ಲಿ ಅನುಭವಿಸಬೇಕು.. ನಾವು ಬಿತ್ತಿದ ಬೀಜವೇ ನಮಗೆ ಫಲ ನೀಡುತ್ತೆ.. ನಮ್ಮ ಭವಿಷ್ಯ ನಮ್ಮದೇ ಆಯ್ಕೆ.. ಯಾರೇ ಇರಲಿ.. ಎಷ್ಟೇ ದೊಡ್ಡವರಾಗಿರಲಿ.. ಕರ್ಮದ ಲೆಕ್ಕವನ್ನು ಇಲ್ಲಿ
Horoscope February 16: ಫೆಬ್ರವರಿ 16ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 16ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂ
ನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುತ್ತಿದ್ದಾರೆ. ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಪ್ರತಿವರ್ಷ ಅವರ ಹುಟ್
ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಧನ್ವೀರ್ ಗೌಡ ನಟನೆಯ 'ಹಯಗ್ರೀವ' ಚಿತ್ರದ ಆಕ್ಷನ್ ಟೀಸರ್ ರಿಲೀಸ್ ಆಗಿದೆ. ಸಂಕಷ್ಟಕ್ಕೆ ಸಿಲುಕಿರುವ ದರ್ಶನ್ಗೆ ನುಡಿ ನಮನ ಸಲ್ಲಿಸಿ ಸಣ್ಣ ಆಕ್ಷನ್ ಝಲಕ್ ತೋರಿಸಲಾಗಿದೆ. ಜೊತೆಗೆ ಬಿಗ್ಬ
ಕನ್ನಡ ಸಸ್ಪೆನ್ಸ್ ಥ್ರಿಲ್ಲರ್ 'ರಕ್ಕಸಪುರದೋಳ್' ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಆದರೆ ದೊಡ್ಡಮಟ್ಟದಲ್ಲಿ ಸಿನಿಮಾ ಸದ್ದು ಮಾಡ್ತಿ
ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಜೋಡಿಯ 'KD' ಸಿನಿಮಾ ರಿಲೀಸ್ ತಡವಾಗುತ್ತಿದೆ. ಮತ್ತೊಂದು ಕಡೆ ಧ್ರುವ ಹೊಸ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. 'ಕ್ರಿಮಿನಲ್' ಎಂಬ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ರಚಿತಾ ರಾಮ್ ನ
ಕನ್ನಡ ಚಿತ್ರನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸದ್ಯ ದರ್ಶನ್ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬವನ್ನು ವಿಶೇ

18 C