ಡಿಸೆಂಬರ್ನಲ್ಲಿ 3 ಬಹುನಿರೀಕ್ಷಿತ ಕನ್ನಡ ಸಿನಿಮಾಗಳು ತೆರೆಗೆ ಬಂದಿದ್ದವು. ಡೆವಿಲ್ ಬಳಿಕ ಅರ್ಜುನ್ ಜನ್ಯಾ ನಿರ್ದೇಶನದ '45' ಹಾಗೂ ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ಬಿಡುಗಡೆ ಆಗಿತ್ತು. 3 ಸಿನಿಮಾಗಳು ತಕ್ಕಮಟ್ಟಿಗೆ ಪ್ರ
ಬಿಗ್ ಬಾಸ್ ಕನ್ನಡ ಸೀಸನ್ 12 ಇನ್ನೇನು ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಮುಗಿದು, ಈ ಬಾರಿ ವಿನ್ನರ್ ಯಾರು ಅನ್ನೋ ಸತ್ಯ ಹೊರಬೀಳಲಿದೆ. ಇಲ್ಲಿವರೆಗೂ ಬಿಗ್ ಬಾಸ್ ಕಿರೀಟ ಗೆಲ್ಲುವುದಕ್ಕ
ತೆಲುಗು ನಟ ಮಹೇಶ್ ಬಾಬು ಬೆಂಗಳೂರಿನಲ್ಲಿ ಹೊಸ ಸಿನಿಮಾ ಥಿಯೇಟರ್ ಮಾಲ್ ಆರಂಭಿಸಿದ್ದಾರೆ. ಎಎಂಬಿ ಸಿನಿಮಾಸ್ (AMB Cinemas), ತನ್ನ ನೂತನ ಶಾಖೆಯನ್ನು ಜನವರಿ 16, 2026 ರಂದು ಬೆಂಗಳೂರಿನಲ್ಲಿ ಉದ್ಘಾಟಿಸಲು ಸಜ್ಜಾಗಿದೆ. ಬೆಂಗಳೂರಿನ ಮೆಜೆಸ್ಟಿ
ಮಲ್ಟಿಸ್ಟಾರರ್ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಸ್ಟಾರ್ ನಟರೆಲ್ಲಾ ಒಂದೇ ಚಿತ್ರದಲ್ಲಿ ದರ್ಶನ ಕೊಟ್ಟು ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ತಮಿಳು, ತೆಲುಗಿನಲ್ಲಿ ಈ ಪ್ರಯತ್ನ ಜೋರಾಗಿ ನಡೀತಿದೆ. ರಜನಿಕಾಂತ್ ನಟನೆಯ 'ಜೈಲರ
ಸೋಶಿಯಲ್ ಮೀಡಿಯಾ ಅನ್ನೋದು ಈಗಿನ ಕಾಲದಲ್ಲಿ ಬರೀ ಮನರಂಜನೆಯ ವೇದಿಕೆಯಾಗಿ ಉಳಿದಿಲ್ಲ. ಇದು ಅನೇಕರ ಜೀವನದ ಸುಂದರ ಕ್ಷಣಗಳನ್ನು ಹಂಚಿಕೊಳ್ಳುವ ಕನ್ನಡಿಯಾಗಿದೆ. ಅದರಲ್ಲೂ ಸಿನಿಮಾ ತಾರೆಯರು ಮತ್ತು ಸೆಲೆಬ್ರಿಟಿಗಳ ಲೈಫ್ ಅಂದ್ರ
ಸ್ಯಾಂಡಲ್ವುಡ್ನ ಗೋಲ್ಡನ್ ಕ್ವೀನ್ ಅಮೂಲ್ಯ ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ವಿವಾಹದ ಬಳಿಕ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದ ಅಮೂಲ್ಯ ಬರೋಬ್ಬರಿ 8 ವರ್ಷಗಳ ಬಳಿಕ 'ಪೀಕಬೂ' ಸಿನಿಮಾ ಮೂಲಕ ಕಮ್ ಬ್ಯಾ
ಪ್ರೀತಿ ಎನ್ನುವುದು ಕೇವಲ ಎರಡೇ ಎರಡು ಅಕ್ಷರಗಳ ಪದವಲ್ಲ. ಬದಲಿಗೆ ಪ್ರೀತಿ ಎಂಬ ಪದವು ಅನೇಕ ಅರ್ಥಗಳಿಂದ ಕೂಡಿದೆ. ಇದು ಅತಿ ಹೆಚ್ಚು ಪ್ರಭಾವಶಾಲಿ ಕೂಡ ಹೌದು. ಪ್ರೀತಿಯಿಂದ ಇಡೀ ಜಗತ್ತನ್ನೇ ಜಯಿಸಬಹುದಂತೆ. ಇಂತಹ ಪ್ರೀತಿಯ ಬಲೆಯಲ
ಪ್ರೀತಿ - ಪ್ರೇಮಕ್ಕೆ ವಯಸ್ಸಿನ ನಿರ್ಬಂಧವಿಲ್ಲ. ಅದು ಯಾರ ಮೇಲೆ, ಯಾವಾಗಲಾದರೂ, ಹೇಗಾದರು ಹುಟ್ಟಬಹುದು. ಆದರೆ ಹಿಂದೆ ಹೀಗೆ ಹುಟ್ಟಿದ ಪ್ರೀತಿಗೆ ಎಕ್ಸ್ಪೈರಿ ಡೇಟ್ ಇರ್ತಿರಲಿಲ್ಲ. ಆದರೆ ಈಗ ಇದೆ. ಬದಲಾದ ಈ ಕಾಲದಲ್ಲಿ ಕೇವಲ ಆಕರ್
ಬದಲಾದ ಈ ಕಾಲದಲ್ಲಿ ಪ್ರೀತಿಯ ವ್ಯಾಖ್ಯಾನ ಕೂಡ ಬದಲಾಗಿದೆ. ಒಂದು ಕಾಲದಲ್ಲಿ ವಿಧಿಲಿಖಿತ ಎಂದು ಕರೆಯಲ್ಪಡುತ್ತಿದ್ದ ಈ ಪ್ರೀತಿ ಇಂದು ಮೊಬೈಲ್ ಮೂಲಕ ನಿರ್ಧಾರವಾಗುತ್ತಿದೆ. ತಂತ್ರಜ್ಞಾನ ಪ್ರೀತಿಯನ್ನು ಕೂಡ ಡಿಜಿಟಲೀಕರಣಗೊಳಿ
ಮೆಗಾಸ್ಟಾರ್ ಚಿರಂಜೀವಿ ಗ್ರ್ಯಾಂಡ್ ಆಗಿ ಕಮ್ ಬ್ಯಾಕ್ ಮಾಡಿದ್ದಾರೆ. ಅನಿಲ್ ರವಿಪುಡಿ ನಿರ್ದೇಶನದಲ್ಲಿ ಚಿರಂಜೀವಿ ನಟಿಸಿದ 'ಮನ ಶಂಕರ ವರಪ್ರಸಾದ ಗಾರು' ಸಿನಿಮಾ ಬಾಕ್ಸಾಫೀಸ್ನಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ. ಚಿರಂಜೀವಿ ಯಂ
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ಮನಿ ಕಂಡರೆ ಮನುಷ್ಯತ್ವಾನೂ ಮರೆಯೋರು ಇರುವ ಕಾಲ ಇದು. ಇಂತಹ ಕಾಲದಲ್ಲಿ ಅನೇಕರು ತತ್ವ ಸಿದ್ಧಾಂತಗಳನ್ನೆಲ್ಲ ಗಂಟು ಮೂಟೆ ಕಟ್ಟಿ ಬಾವಿಗೆ ಎಸೆದಿದ್ದಾರೆ. ಇಂತಹ ಕಾಲದಲ್ಲಿ ಹಣಕ್ಕೋಸ್ಕರ.. ಆಸ್ತಿಗೋಸ್ಕರ.. ಒಂದು ಅರ್ಧ ಸೈಟ್ ಗೋಸ್ಕ
ಸಂಕ್ರಾಂತಿಗೂ ರೈತರಿಗೂ ಅವಿನಾಭಾವ ಸಂಬಂಧ. ಈ ಹಬ್ಬವನ್ನು ಕೃಷಿಕರು ಸುಗ್ಗಿ ಹಬ್ಬ ಎಂದೇ ಆಚರಿಸುತ್ತಾರೆ. ಅಂತಹ ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ ಮಹಾನ್. ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಪ್ರತಿವರ್ಷದಂತೆ ಮತ್ತೆ ಆರಂಭ ಆಗಿತ್ತಿದೆ. ಟಿ20 ವರ್ಲ್ಡ್ ಕಪ್ ಹಾಗೂ ಐಪಿಎಲ್ ಪಂದ್ಯಗಳು ಆರಂಭ ಆಗುವುದಕ್ಕೂ ಮುನ್ನವೇ ಸಿಸಿಎಲ್ ಪಂದ್ಯಗಳು ನಡೆಯಲಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ತಂಡಗಳು ಅಭ್ಯ
ಬೆಂಗಳೂರಿನ ಗಾಂಧಿನಗರದಲ್ಲಿದ್ದ ಕಪಾಲಿ ಚಿತ್ರಮಂದಿರ ನೆಲಸಮ ಮಾಡಿ ಅಲ್ಲಿ AMB ಸಿನಿಮಾಸ್ ಮಾಲ್ ಎದ್ದು ನಿಂತಿದೆ. ತೆಲುಗು ನಟ ಮಹೇಶ್ ಬಾಬು ಒಡೆತನದ ಈ ಥಿಯೇಟರ್ ಕಾಂಪ್ಲೆಕ್ಸ್ ಸಂಕ್ರಾಂತಿ ಸಂಭ್ರಮದಲ್ಲೇ ಕಾರ್ಯಾರಂಭ ಮಾಡುತ್ತಿ
ಅಣ್ಣಾವ್ರ ಇಡೀ ಕುಟುಂಬ ಅಯ್ಯಪ್ಪ ಸ್ವಾಮಿಯ ಭಕ್ತರು. ಇದನ್ನು ವಿಶೇಷವಾಗಿ ಹೇಳಬೇಕಿಲ್ಲ. ಅಣ್ಣಾವ್ರಿಂದ ಹಿಡಿದು ಶಿವಣ್ಣ, ಪುನೀತ್ ಹಾಗೂ ರಾಘಣ್ಣ ಎಲ್ಲರೂ ಶಬರಿಮಲೆಗೆ ಹೋಗಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಬರುತ್ತಿದ್ದಾರೆ. ಸ
ಕನ್ನಡ ಕಿರುತೆರೆಯಲ್ಲಿ ಹೊಸ ಸಂಚಲನ ಮೂಡಿಸಲು ಸ್ಟಾರ್ ಸುವರ್ಣ ವಾಹಿನಿ ಸಜ್ಜಾಗಿದೆ. ತನ್ನ ವಿಭಿನ್ನ ಕಥೆಗಳ ಮೂಲಕ ಜನರ ಮನಗೆದ್ದಿರುವ ಈ ವಾಹಿನಿ, ಈಗ ಒಂದು ಅದ್ಭುತ ಸಾಹಸಕ್ಕೆ ಕೈಹಾಕಿದೆ. ಈ ರಹಸ್ಯದ ಬಗ್ಗೆ ಸೋಶಿಯಲ್ ಮೀಡಿಯಾದಲ್
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 'ಕೂಲಿ' ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಲೋಕೇಶ್ ಕನಕರಾಜ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಬಾಕ್ಸಾಫೀಸ್ನಲ್ಲಿ ದೊಡ್ಡದಾಗಿ ಸಿನಿಮಾ ಸದ್ದು ಮಾಡಲಿಲ್ಲ. ಆದರೂ ಆವರೇಜ್ ಹಿಟ್
ಎಲ್ಲೆಲ್ಲೂ ಗಿಲ್ಲಿ ಹವಾ ಜೋರಾಗಿದೆ. ಬಿಗ್ಬಾಸ್ ಸೀಸನ್ 12 ವಿನ್ನರ್ ಗಿಲ್ಲಿ ಎಂದು ಚರ್ಚೆ ಜೋರಾಗಿದೆ. ಫಿನಾಲೆಗೆ ಇನ್ನು 3 ದಿನ ಬಾಕಿಯಿದೆ. ಸದ್ಯ ಬಿಗ್ಬಾಸ್ ಮನೆಯಲ್ಲಿ 7 ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಧ್ರುವಂತ್ ಮಿ
'ಆ ದಿನಗಳು' ಭೂಗತ ಜಗತ್ತಿನ ಕಥೆಯನ್ನು, ಅದಕ್ಕೆ ಹೊಂದಿಕೊಂಡ ಲವ್ ಸ್ಟೋರಿಯೊಂದನ್ನು ನಾಜೂಕಾಗಿ ತೋರಿಸಲಾಗಿತ್ತು. ಈ ಸಿನಿಮಾ ಇಂದಿಗೂ ಕನ್ನಡ ಚಿತ್ರರಂಗದ ಎವರ್ಗ್ರೀನ್ ಸಿನಿಮಾಗಳಲ್ಲಿ ಒಂದು. ಈ ಸಿನಿಮಾ ಇಂದಿಗೂ ಅದೆಷ್ಟೋ ಸಿನಿ
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಟೀಸರ್ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. Dassy's Home ಎನ್ನುವ ಒಂದೇ ಒಂದು ಡೈಲಾಗ್ ಗಮನ ಸೆಳೆಯುತ್ತಿದೆ. ಇನ್ನು ಗನ್ ಹಿಡಿದ ರಾಯನ ಲುಕ್ ಕೂಡ ವೈರಲ್ ಆಗ್ತಿದೆ. ಇದೇ ಅವತಾರದಲ್ಲಿ ಇದೀಗ ಕ್ರಿಕೆಟಿಗ ವಿರಾ
ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯದ ಹಂತಕ್ಕೆ ಬಂದಿದೆ. ಇನ್ನೇನು ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಮುಗಿಯುವುದಕ್ಕೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿವೆಯಷ್ಟೇ. ಅಷ್ಟರಲ್ಲೇ ಬಿಗ್ ಬಾಸ್ ಮನೆಯಲ್ಲಿ ಒಂದೊಂದೇ ಸರ್ಪ್ರೈಸ್
ಕಲರ್ಸ್ ಕನ್ನಡ ಬಿಗ್ಬಾಸ್ ಸೀಸನ್ 12ರ ಫಿನಾಲೆಗೆ ಇನ್ನು 3 ದಿನ ಬಾಕಿಯಿದೆ. ಈಗಾಗಲೇ 100 ದಿನ ಪೂರೈಸಿ ಶೋ ಮುಂದುವರೆಯುತ್ತಿದೆ. ರಾಶಿಕಾ ಎಲಿಮಿನೇಟ್ ಆಗಿ ಹೊರಬಂದ ಬಳಿಕ ಬಿಗ್ಬಾಸ್ ಮನೆಯಲ್ಲಿ 7 ಮಂದಿ ಉಳಿದುಕೊಂಡಿದ್ದರು. ಇದೀಗ ಮನೆ
ಸೋಶಿಯಲ್ ಮೀಡಿಯಾದಲ್ಲಿ 'ಟಾಕ್ಸಿಕ್' ಟೀಸರ್ ಭಾರೀ ಚರ್ಚೆ ಹುಟ್ಟಾಕ್ಕಿದೆ. ಅದರಲ್ಲಿರುವ ಹಸಿಬಿಸಿ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿವಾದಕ್ಕೂ ಕಾರಣವಾಗಿದೆ. ಈ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ಟೀಸರ್ ರದ್ದು ಮಾಡುವಂತ
ಸಂಜೆ ಏಳು ಗಂಟೆ ಆದ್ರೆ ಸಾಕು, ಕನ್ನಡಿಗರ ಮನೆಮನಗಳಲ್ಲಿ ಕಲರ್ಸ್ ಕನ್ನಡ ವಾಹಿನಿ ರಾರಾಜಿಸುತ್ತದೆ. ಅದಕ್ಕೆ ಪ್ರಮುಖ ಕಾರಣ ಅತ್ತೆ-ಸೊಸೆಯ ಅಪರೂಪದ ಬಾಂಧವ್ಯದ ಕಥೆ ಹೊಂದಿರುವ 'ಭಾಗ್ಯಲಕ್ಷ್ಮಿ' ಧಾರಾವಾಹಿ. ಪ್ರತಿಯೊಬ್ಬ ಗೃಹಿಣಿಯ
ಮೆಗಾಸ್ಟಾರ್ ಚಿರಂಜೀವಿ ಸಿನಿಮಾ 'ಮನ ಶಂಕರ ವರ ಪ್ರಸಾದ ಗಾರು'ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬಾಕ್ಸಾಫೀಸ್ನಲ್ಲಿ ಈ ಸಿನಿಮಾ ಈಗಾಗಲೇ ವಿಶ್ವದಾದ್ಯಂತ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆಯೆಂದು ವರದಿಯಾಗಿದೆ. ಸಂಕ್ರಾಂತ
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಿನಿಮಾ 'ಮನ ಶಂಕರ ವರಪ್ರಸಾದ ಗಾರು' ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬಕ್ಕಾಗಿಯೇ ಬಿಡುಗಡೆಯಾಗಿರುವ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿದೆ. ಇದರೊಂದಿಗೆ ರಿ
ಜೀವನದಲ್ಲಿ ನಿರಾಸೆಯನ್ನು ಹೊಂದಿ, ಕೆಲವರು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇನ್ನು ಕೆಲವರು ನಂಬಿ ಬಂದವರ ರಕ್ಷಣೆಯನ್ನು ನೆನೆಯದೆ ಲೌಕಿಕ ಬದುಕನ್ನು ತೊರೆಯುವ ಪ್ರಯತ್ನ ಮಾಡುತ್ತಾರೆ. ಕತ್ತಲು-ಬೆಳಕು ಎಂಬ ಜೋಡೆತ್ತುಗಳನ್ನು
ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ 'ಜನ ನಾಯಗನ್' ಇದೇ ಜನವರಿ 9ರಂದು ರಿಲೀಸ್ ಆಗಬೇಕಿತ್ತು. ಅದಕ್ಕೆ ಬೇಕಾಗಿರೋ ತಯಾರಿ ಹಾಗೂ ಪ್ರಚಾರವನ್ನು ಮಾಡಿಕೊಂಡಿತ್ತು. ಮಲೇಷ್ಯಾಗೆ ಹೋಗಿ ಸಿನಿಮಾದ ಆಡಿಯೋ ಲಾಂಚ್ ಕೂಡ ಮಾಡಿ ಬಂದಿದ್ದರು. ಆ
ಇತ್ತೀಚೆಗೆ ಕಾರ್ತಿಕ್ ಆರ್ಯನ್ ಡೇಟಿಂಗ್ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಕಾರ್ತಿಕ್ ಆರ್ಯನ್ ಹಾಗೂ ಶ್ರೀಲೀಲಾ ಇಬ್ಬರೂ ಡೇಟಿಂಗ್ ಮಾಡುತ್ತಿರೋ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇ
ಅರೆಂಜ್ ಮ್ಯಾರೇಜ್ ಆಗಿರಲಿ.. ಲವ್ ಮ್ಯಾರೇಜ್ ಆಗಿರಲಿ.. ಮದುವೆಯಾದ ನಂತರ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇರಬೇಕು. ಸಂಬಂಧ ಆಳವಾಗಿ ಬೇರೂರಬೇಕು. ಆಗಲೇ ದಾಂಪತ್ಯ ಜೀವನ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ಆದರೆ.. ಬದಲಾದ ಈ ಕಾಲದಲ್ಲಿ.
ಚಿತ್ರರಂಗದಲ್ಲಿ ಹಲವರಿಗೆ ಪ್ಯಾನ್ ಇಂಡಿಯಾ ಎಂಬ ಅಮಲೇರಿದೆ. ಆ ಭಾಷೆ.. ಈ ಭಾಷೆ ಅಂತಲ್ಲ. ದಕ್ಷಿಣ ಭಾರತದಲ್ಲಿ ಹಲವರು ಈ ಪ್ಯಾನ್ ಇಂಡಿಯಾ ಎಂಬ ಭ್ರಮೆಯ ಬೆನ್ನ ಹಿಂದೆ ಬಿದ್ದಿದ್ದಾರೆ. ಆದರೆ, ವಾಸ್ತವದಲ್ಲಿ ಈ ಪ್ಯಾನ್ ಇಂಡಿಯಾ ಎಂಬ ಪ
'ಕೆಜಿಎಫ್ 2' ಅಂತಹ ಮೆಗಾ ಬ್ಲಾಕ್ಬಸ್ಟರ್ ಬಳಿಕ ರಿಲೀಸ್ ಆಗುತ್ತಿರುವ ಯಶ್ ನಟನೆಯ ಸಿನಿಮಾ 'ಟಾಕ್ಸಿಕ್'. ಯಶ್ ಬರ್ತ್ಡೇ ವರೆಗೂ ಚಿಕ್ಕದೊಂದು ತುಣುಕು ಬಿಟ್ಟರೆ, ಸಿನಿಮಾದ ರಹಸ್ಯವನ್ನು ಬಿಟ್ಟುಕೊಟ್ಟಿರಲೇ ಇಲ್ಲ. ಆದ್ರೀಗ ಎಲ್ಲ
ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಖ್ಯಾತರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರೇಜ್ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ದರ್ಶನ್ ಅವರಿಗೆ ಇರುವ ಅಭಿಮಾನಿ ಬಳಗ ಅಸಾಮಾನ್ಯವಾದದ್ದು. ಈ ಅಭಿಮಾನಿಗಳು ಸಾಮಾಜ
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕಮ್ಬ್ಯಾಕ್ ಮಾಡಿದ್ದಾರೆ. ಒಂದಿಷ್ಟು ಸೋಲುಗಳ ಬಳಿಕ ಚಿರಂಜೀವಿ ನಟಿಸಿದ 'ಮನ ಶಂಕರ ವರಪ್ರಸಾದ್ ಗಾರು' ಸಿನಿಮಾಗೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಮೆಗಾಸ್ಟಾರ್ ಲುಕ್, ಖದರ್ ಅನ್ನಂತೂ ಅ
''ಕೆಜಿಎಫ್'' ಚಿತ್ರದ ಮೂಲಕ ಭಾರತದೆಲ್ಲೆಡೆ ತನ್ನ ಹೆಸರಿನ ಧ್ವಜ ಹಾರಿಸಿದ ಯಶ್ ಸದ್ಯ ವಿಶ್ವದ ಮೇಲೆ ಕಣ್ಣಿಟ್ಟಿದ್ದಾರೆ. ಕನ್ನಡ ಚಿತ್ರರಂಗದತ್ತ ಜಗತ್ತೇ ಈ ಬಾರಿ ತಿರುಗಿ ನೋಡಬೇಕೆಂಬ ಆಶಯದೊಂದಿಗೆ ''ಟಾಕ್ಸಿಕ್ ''ಚಿತ್ರವನ್ನು ಮಾಡ
ಪ್ರೀತಿ ಅಂದರೆ ಅದು ನಾಟಕವೂ ಅಲ್ಲ. ಆಟಿಕೆಯೂ ಅಲ್ಲ. ಈ ಪ್ರೀತಿ ಯಾರ ಮೇಲೆ ಯಾವಾಗ ಬೇಕಾದರೂ ಹೇಗೆ ಬೇಕಾದರೂ ಆಗಬಹುದು. ಎಲ್ಲರೂ ತನ್ನ ಕೈಹಿಡಿಯುವ ಸಂಗಾತಿ ಹೀಗಿರಬೇಕು. ಹಾಗಿರಬೇಕು ಎಂದು ಕನಸಿನ ಮೂಟೆಯನ್ನೇ ಹೊತ್ತು ಸಾಗುತ್ತಾರೆ.
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಅಗ್ರಸ್ಥಾನದಲ್ಲಿದೆ. ಪ್ರತಿಯೊಬ್ಬ ಗೃಹಿಣಿಯ ನೋವು-ನಲಿವುಗಳನ್ನು ಈ ಸೀರಿಯಲ್ ಪ್ರತಿಬಿಂಬಿಸುತ್ತಿದೆ. ದಿನಕ್ಕೊಂದು ತಿರುವು ಪಡೆಯುತ್ತಿರುವ ಈ ಕಥೆಯಲ
ಕರ್ನಾಟಕದಲ್ಲಿ ಪರಭಾಷಾ ಸಿನಿಮಾಗಳ ಹಾವಳಿ ಇಂದು ನಿನ್ನೆಯದಲ್ಲ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಸಿನಿಮಾಗಳ ಆರ್ಭಟ ಹೆಚ್ಚುತ್ತಲೇ ಇದೆ. ಈ ಬಾರಿ ಸಂಕ್ರಾಂತಿಗೆ ಯಾವುದೇ ದೊಡ್ಡ ಕನ್ನಡ ಸಿ
ಯಶ್ ನಟನೆಯ 'ಟಾಕ್ಸಿಕ್' ಟೀಸರ್ ಬಗ್ಗೆ ಪರ ವಿರೋಧ ಚರ್ಚೆ ಶುರುವಾಗಿದೆ. ಹಸಿಬಿಸಿ ದೃಶ್ಯದ ಬಗ್ಗೆ ಭಾರೀ ಟೀಕೆ ಶುರುವಾಗಿದೆ. ಅದನ್ನು ತೆಗೆದು ಹಾಕಬೇಕು ಎಂದು AAP ಪಕ್ಷದಿಂದ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಆದರೆ ಯಶ್ ಅಭಿಮಾನಿ
ಬಾಲಿವುಡ್ ಸಿನಿಮಾ ಅಂದಾಕ್ಷಣ ಅಲ್ಲಿ ಬಣ್ಣ ಬಣ್ಣದ ಕನಸುಗಳಿರುತ್ತವೆ. ಪ್ರೀತಿ, ಪ್ರೇಮ ಮತ್ತು ಹಾಡುಗಳ ಅಬ್ಬರವಿರುತ್ತದೆ. ಆದರೆ ಕೆಲವು ಸಿನಿಮಾಗಳು ಮಾತ್ರ ಸಮಾಜದ ಕಹಿ ಸತ್ಯವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತವೆ. ಅಂತಹ
ನಟ ಯಶ್ ಇತ್ತೀಚೆಗೆ 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅದೇ ಸಂಭ್ರಮದಲ್ಲಿ 'ಟಾಕ್ಸಿಕ್' ಚಿತ್ರದ ಟೀಸರ್ ಬಂದು ಹಿಟ್ ಆಗಿದೆ. ಅಭಿಮಾನಿಗಳು, ಸೆಲೆಬ್ರೆಟಿಗಳು, ಆಪ್ತರು ರಾಕಿಂಗ್ ಸ್ಟಾರ್ಗೆ ಸೋಶಿಯಲ್ ಮೀಡಿಯಾದಲ್ಲಿ
ಕಲರ್ಸ್ ಕನ್ನಡ ಬಿಗ್ಬಾಸ್ ಸೀಸನ್-12ರ ಅಂತಿಮ ಘಟ್ಟ ಬಂತು ತಲುಪಿದೆ. ಫಿನಾಲೆ ವಾರದಲ್ಲಿ ದೊಡ್ಮನೆ ರಂಗೇರಿದೆ. ಸ್ಪರ್ಧೀಗಳು ವೋಟ್ ಮಾಡುವಂತೆ ವೀಕ್ಷಕರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನು ಸ್ಪರ್ಧಿಗಳು ಬಿಗ್ಬಾಸ್ ಮುಂದೆ ಬೇ
ಹಾಲಿವುಡ್ ಸಿನಿಮಾ ರೇಂಜಿಗೆ 'ಟಾಕ್ಸಿಕ್' ಸಿನಿಮಾ ಮೂಡಿ ಬರ್ತಿದೆ. ಟೀಕೆ ಏನೇ ಇದ್ರೂ ಟೀಸರ್ ಸೂಪರ್ ಹಿಟ್ ಆಗಿದೆ. ಕೋಟಿ ಕೋಟಿ ವೀವ್ಸ್ ಪಡೆದು ಸದ್ದು ಮಾಡ್ತಿದೆ. ಪ್ರತಿ ಫ್ರೇಮ್ ಕಣ್ಣಿಗೆ ಹಬ್ಬ. ಲೊಕೇಶನ್, ಕ್ಯಾಮರಾ ವರ್ಕ್, ಗ್ರಾಫ
ಸಿನಿ ಪ್ರಿಯರಿಗೆ ಪ್ರತಿ ವಾರ ಹೊಸ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿರಬೇಕು. ಅದು ಥಿಯೇಟರ್ನಲ್ಲಿ ಆದರೂ ಸರಿ, ಓಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಆದರೂ ಸರಿ. ಅವರಿಗೆ ಒಂದೊಳ್ಳೆ ಮನರಂಜನೆಯನ್ನು ನೀಡುವ ಕಂಟೆಂಟ್ ಬೇಕು. ಹೀಗಾಗಿ
ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿ ಸಂಕ್ರಾಂತಿ ಸಮರಕ್ಕೆ ಇಳಿದಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತೆ. ಈ ವೇಳೆ ಸೂಪರ್ಸ್ಟಾರ್ ಸಿನಿಮಾಗಳು ರಿಲೀಸ್ ಆಗುವುದಕ್ಕೆ ತುದಿ

25 C