ತಮಿಳು ಚಿತ್ರರಂಗದ ಸ್ಟಾರ್ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಸಂಗೀತ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದು, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರ
ಪ್ರೀತಿ ಅಂದರೆ ಹಾಗೇ. ಅದಕ್ಕೆ ಕಣ್ಣಿಲ್ಲದಿದ್ದರೂ ಕಣ್ಣಿನ ತುಂಬಾ ಆಸೆ ಹುಟ್ಟಿಸುವ ಸಾಮರ್ಥ್ಯ ಇದೆ. ಪ್ರೀತಿ ಎನ್ನುವುದು ಕೇವಲ ಎರಡು ದೇಹಕ್ಕೆ ಸಂಬಂಧಿಸಿದ್ದಲ್ಲ. ಎರಡು ಮನಸ್ಸುಗಳು ಮುಕ್ತವಾಗಿ ಒಂದನ್ನೊಂದು ಅರಿತುಕೊಳ್ಳುವ
ಟಾಲಿವುಡ್ನ ಕ್ಯೂಟ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರೂ ಇಬ್ಬರೂ ರಹಸ್ಯವಾಗಿಯೇ ಇಟ್ಟಿದ್ದರು. ಇಬ್ಬರ ಬಗ್ಗೆ ಅದೆಷ್
''ಬಿಗ್ ಬಾಸ್'' ಮನೆಗೆ ಹೋಗಿ ಬಂದ ಬಹುತೇಕರು ದೇಶ ಗೆದ್ದು ಬಂದವರಂತೆ ಬೀಗುತ್ತಾರೆ. ತಲೆ ನಿಲ್ಲದವರಂತೆ ವರ್ತಿಸುತ್ತಾರೆ. ಜನಪ್ರಿಯತೆ ಸಿಕ್ಕ ತಕ್ಷಣ ಮೈ ಮರೆಯುತ್ತಾರೆ. ಕಾರ್ಯಕ್ರಮದಲ್ಲಿ ಇವರನ್ನು ಕ್ಯಾರೇ ಕೂಡ ಅಂದಿರುವುದಿಲ್
ಹೆಚ್ಚೇನು ಇಲ್ಲ. ಮೂರು ವರ್ಷದ ಹಿಂದೆ ಚಿತ್ರರಂಗದಲ್ಲಿ ರಾಜನಂತೆ ಮೆರೆದವರು ದರ್ಶನ್. ಹೋದಲ್ಲಿ.. ಬಂದಲ್ಲಿ.. ಜನ ಸಾಗರ. ಅಭಿಮಾನದ ಜಾತ್ರೆ.. ಆನೆ ನಡೆದಿದ್ದೇ ದಾರಿ ಎಂಬಂತೆ ದರ್ಶನ್ ಇದ್ದರು. ಇಡೀ ಕನ್ನಡ ಚಿತ್ರರಂಗ ಒಂದು ಕಡೆಯಾದರೆ
ಕಿರುತೆರೆಯ ಜನಪ್ರಿಯ ಜೋಡಿಗಳ ಪಟ್ಟಿಗೆ ಈಗ ಮತ್ತೊಂದು ಜೋಡಿ ಸೇರ್ಪಡೆಯಾಗಿದೆ. ಹೌದು, ಅಮೃತಧಾರೆ ಸೀರಿಯಲ್ ಖ್ಯಾತಿಯ ರಾಣವ್ ಗೌಡ ಹಾಗೂ ಭಾರ್ಗವಿ ಎಲ್ಎಲ್ಬಿ ನಟಿ ರಾಧಾ ಭಗವತಿ ಈಗ ಅಧಿಕೃತವಾಗಿ ಒಂದಾಗಿದ್ದಾರೆ. ಇಷ್ಟು ದಿನ ತೆರೆ
ಅಯ್ಯಯ್ಯೋ, ಮತ್ತೆ ಏರಿಕೆಯಾಯ್ತು ನೋಡಿ ಚಿನ್ನದ ಬೆಲೆ. ಫೆಬ್ರವರಿ ಅಂತ್ಯದ ವೇಳೆ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಕಳೆದ ವಾರವಿಡೀ ಭಾರೀ ಇಳಿಕೆ ಕಂಡಿದ್ದ ಬಂಗಾರದ ಬೆಲೆ, ಈ ವಾರಾಂತ್ಯದಲ್ಲಿ ಭಾರೀ ಹೆಚ್ಚಳವಾಗಿದೆ.
ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿ ಪ್ರೇಮ ಕಥೆಯ ಮೇಲೆ ಗೌತಮ್ ಮತ್ತು ಭೂಮಿಕಾ ಮದುವೆಯ ಅಧಿಕೃತ ಮುದ್ರೆ ಒತ್ತಲು ಸಿದ್ದರಾಗಿದ್ದಾರೆ. ನಿಶ್ಚಿತಾರ್ಥದ ಸಮಾರಂಭ ಹಮ್ಮಿಕೊಂಡಿದ್ದಾರೆ. ಆದರೆ, ಸುನಿಯ ಹಿನ್ನೆಲೆ ಎಲ್ಲ
ಸಿನಿಮಾ ಲೋಕದಲ್ಲಿ ಈಗ ಒಂದೇ ಸದ್ದು. ಅದು ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಚಿತ್ರದ ಅಬ್ಬರ. ಈ ಸಿನಿಮಾ ಮಾರ್ಚ್ 19ರಂದು ಅದ್ಧೂರಿಯಾಗಿ ತೆರೆಗೆ ಬರಲಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಈಗ ಹತ್ತಿರ ಬಂದಿದೆ. ಇನ್ನೊ
ನಟ ಧನ್ವೀರ್ ನಟನೆಯ ಸಿನಿಮಾ 'ಹಯಗ್ರೀವ' ನಿನ್ನೆ (ಫೆಬ್ರವರಿ 27) ರಿಲೀಸ್ ಆಗಿದೆ. ಕಳೆದ ಕೆಲವು ದಿನಳಿಂದ ಸಿನಿಮಾ ಬಗ್ಗೆ ಅಬ್ಬರ ಪ್ರಚಾರ ಮಾಡಿ ಬಿಡುಗಡೆ ಮಾಡವುದಕ್ಕೆ ಸಜ್ಜಾಗಿತ್ತು. ಆದರೆ, ಮೊದಲ ದಿನವ ಸಿನಿಮಾ ಕಂಟಕ ಎದುರಾಗಿತ್ತು
ಧನ್ವೀರ್ ನಟನೆಯ ಮತ್ತೊಂದು ಸಿನಿಮಾ 'ಹಯಗ್ರೀವ' ರಿಲೀಸ್ ಆಗಿದೆ. ಬಿಡುಗಡೆ ದಿನವೇ ಸಿನಿಮಾಗೆ ವಿಘ್ನ ಆಗಿತ್ತು. ಸೆನ್ಸಾರ್ ಕಾಪಿ ಸಿಗದೇ ಇದ್ದಿದ್ದರಿಂದ ಎರಡು ಶೋಗಳ ಬಳಿಕ ಸಿನಿಮಾ ಪ್ರದರ್ಶನ ಆಗುತ್ತಿದೆ. ಹೀಗಾಗಿ ಮೊದಲ ಎರಡು ಶೋ
ಫೆಬ್ರವರಿ 27 ಮತ್ತು ಮಾರ್ಚ್ 1 ರ ನಡುವೆ ಕುಟುಂಬದೊಂದಿಗೆ ಚಲನಚಿತ್ರ ವೀಕ್ಷಣೆಯನ್ನು ಯೋಜಿಸುತ್ತಿದ್ದರೆ, ಈಗ OTT ಯಲ್ಲಿ ಹಲವಾರು ಹೊಸ ಮಲಯಾಳಂ ಆಯ್ಕೆಗಳು ಲಭ್ಯವಿದೆ. ಪ್ಲಾಟ್ಫಾರ್ಮ್ಗಳು ಎಲ್ಲಾ ವಯೋಮಾನದವರಿಗೂ ಸೂಕ್ತವಾದ, ವಿಶ
ಟಾಲಿವುಡ್ನ ಖ್ಯಾತ ಕುಟುಂಬಗಳಲ್ಲಿ ಒಂದಾದ ಅಲ್ಲು ಕುಟುಂಬದಲ್ಲಿ ಈಗ ಮದುವೆಯ ಸಡಗರ ಮನೆಮಾಡಿದೆ. ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ತಮ್ಮ, ನಟ ಅಲ್ಲು ಸಿರೀಶ್ ಈಗ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕಳೆದ ಕೆಲ
''ಸೂಪರ್ ಸ್ಟಾರ್'' ಎಂಬ ಭ್ರಮೆಯಲ್ಲಿ ಮೆರೆದಾಡುತ್ತಿರುವವರನ್ನು ಪ್ರೇಕ್ಷಕರು ಮೂಲೆಗುಂಪು ಮಾಡುತ್ತಿರುವ ಕಾಲ ಇದು. ಈ ಕಾಲದಲ್ಲಿ.. ಚಿತ್ರಕ್ಕೆ ಯಾರು ಎಷ್ಟೇ ಬೆವರು ಸುರಿಸಿರಲಿ.. ಆ ಪಾತ್ರಕ್ಕೆ ನ್ಯಾಯ ಸಲ್ಲಿಸಲು ಚಿತ್ರದಲ್ಲಿನ
ಸಂಸಾರದಲ್ಲಿ ಸಮರಸವಿದ್ದರೆ ಮಾತ್ರ ಹೊಂದಾಣಿಕೆ ಗಟ್ಟಿಯಾಗಲು ಸಾಧ್ಯ. ದಂಪತಿಗಳ ನಡುವೆ ಭಿನ್ನಾಭಿಪ್ರಾಯಗಳು ಸಹಜ. ಆದರೆ ಅದನ್ನು ಮೂರನೇ ವ್ಯಕ್ತಿಯ ನಡುವೆ ತೋರಿಸಿಕೊಂಡಾಗ ಅಥವಾ ಇದರಲ್ಲಿ ಮೂರನೇ ವ್ಯಕ್ತಿ ಮೂಗು ತೂರಿಸಿದಾಗ ಚ
ಚಾಲೆಂಜಿಂಗ್ ಸ್ಟಾರ್ ದರ್ಶನ್ ವೃತ್ತಿ ಬದುಕಿನ ಬಹು ನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ 'ರಾಜ ವೀರ ಮದಕರಿ ನಾಯಕ' ಇತ್ತು. ಕೋವಿಡ್ ಶುರುವಾಗುವುದಕ್ಕೂ ಮುನ್ನ ಆರಂಭ ಆಗಿದ್ದ ಈ ಸಿನಿಮಾ ಈಗ ನಿಂತಿದೆ. ರಾಕ್ಲೈನ್ ವೆಂಕಟೇಶ ನಿರ್ಮಾ
ದುಡ್ಡು ಎಲ್ಲಿ ಹೆಚ್ಚಿರುತ್ತೆ ಅಲ್ಲಿ ಪ್ರೀತಿ ಕಡಿಮೆ ಇರುತ್ತೆ ಎನ್ನುವ ಮಾತನ್ನು ಹಲವರು ಹೇಳುತ್ತಾರೆ. ಕೆಲವರ ಬದುಕಿನಲ್ಲಿ ದುಡ್ಡು..ಆಸ್ತಿ.. ಐಶ್ವರ್ಯ.. ಹೆಚ್ಚಾದಂತೆ ನೆಮ್ಮದಿ ನಿಧಾನವಾಗಿ ಮಾಯವಾಗುತ್ತೆ. ಚಿತ್ರರಂಗದಲ್ಲಿ
ಸಾಮಾನ್ಯವಾಗಿ ಚಿತ್ರರಂಗದಲ್ಲಿ ನೆಲೆಯೂರಬೇಕು, ಬೆಳೆಯಬೇಕು ಎಂದರೆ ಆಡಿಷನ್ ಮೊದಲ ಹೆಜ್ಜೆ. ಅವಕಾಶಕ್ಕೆ ಅಲೆಯುವ ದಿನಗಳಲ್ಲಿ ಹಲವರು ಈ ಮೆಟ್ಟಿಲನ್ನೇರುತ್ತಾರೆ. ಶಾರುಖ್ ಖಾನ್ ಇರಲಿ.. ಅಮಿತಾಬ್ ಬಚ್ಚನ್ ಇರಲಿ.. ಪ್ರಿಯಾಂಕ ಚೋಪ್
ವೈಜ್ಞಾನಿಕ ಯುಗದಲ್ಲಿದ್ದರೂ ಕೂಡ ಜ್ಯೋತಿಷ್ಯದ ಮೇಲೆ ಹಲವರಿಗೆ ನಂಬಿಕೆ ಇದೆ. ಜ್ಯೋತಿಷ್ಯ ಹೇಳುವುದೆಲ್ಲಾ ಸತ್ಯನಾ? ಎಲ್ಲವನ್ನೂ ಕುಂಡಲಿಯಲ್ಲಿರುವ ಗ್ರಹಗಳೇ ನಿರ್ಧರಿಸುವುದಾದರೆ ವಿಜ್ಞಾನಿಗಳೇಕೆ ? ವಿಜ್ಞಾನವೇಕೆ ? ಎನ್ನುವ
ಮೂವತ್ತರ ಆಸು ಪಾಸಿನಲ್ಲಿ ಮದುವೆಯಾಗಿ, ಮೂವತ್ತೈದರ ಒಳಗೆ ಮಗುವಾದರೆ ಒಳ್ಳೆಯದು ಎನ್ನುವುದು ಹಿರಿಯರ ಮಾತು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಮದುವೆ ಬೇಡ ಮಕ್ಕಳೂ ಬೇಡ ಎನ್ನುವ ಟ್ರೆಂಡ್ ಶುರುವಾಗಿದೆ. ಲಿವ್ ಇನ್ ಸಂ
ಭಾರತೀಯ ಚಿತ್ರರಂಗದಲ್ಲಿ ಹೊಂಬಾಳೆ ಫಿಲ್ಮ್ಸ್ ಬಹು ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಯಾಗಿ ಗುರ್ತಿಸಿಕೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾಗಳ ನಿರ್ಮಾಣ ಮಾಡ್ತಿದೆ. ಮುಂದೆ ಮತ್ತಷ್ಟು ಅದ್ಧೂರಿ ಚಿತ್ರಗಳ ಕನಸು ಕಾಣುತ
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾಗಿರುವ ಮಹೀಂದ್ರಾ (Mahindra), ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ XEV 9e, BE 6 ಮತ್ತು XEV 9S ಎಂಬ ಹೊಸ ಮಾಡಲ್ಗಳೊಂದಿಗೆ ಮುನ್ನುಗ್ಗುತ್ತಿದೆ. ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಂತ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೊನೆಗೂ ಹಸೆಮಣೆ ಏರಿದ್ದಾರೆ. ತಮ್ಮ ಲಾಂಗ್ ಟೈಮ್ ಬಾಯ್ಫ್ರೆಂಡ್ ವಿಜಯ್ ದೇವರಕೊಂಡ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಅದ್ಧೂರಿ ಮದುವೆಯ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲ
ಯಶ್ ನಟನೆಯ 'ಟಾಕ್ಸಿಕ್' ಚಿತ್ರದಲ್ಲಿ ನಟೀಮಣಿಯರ ಕಾರುಬಾರು ಜೋರಾಗಿದೆ. ನಯನತಾರಾ, ಕಿಯಾರಾ ಅದ್ವಾನಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಹಾಗೂ ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಅವರ ಪಾತ್ರಗಳ ಹೆಸ
ಕೆವಿಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪದ್ಮ ಸಮೃದ್ಧಿ ಮಂಜುನಾಥ್ ನಿರ್ಮಿಸಿರುವ 'ಹಯಗ್ರೀವ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಘು ಕುಮಾರ್ ಓಆರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಗ
ಸಲ್ಮಾನ್ ಖಾನ್ ತಂದೆ, ಬಾಲಿವುಡ್ನ ಖ್ಯಾತ ಚಿತ್ರಕಥೆಗಾರ ಸಲೀಂ ಖಾನ್ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅವರ ಆರೋಗ್ಯದ ಬಗ್ಗೆ ಹತ್ತಾರು ಸುದ್ದಿಗಳ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಸುನಾಮಿ ಎಬ್ಬಿಸಿದೆ. ಕೋಟಿ ಕೋಟಿ ಲೈಕ್ಸ್, ಲಕ್ಷ ಲಕ್ಷ ಶೇರ್, ಕಾಮೆಂಟ್ಸ್ ಗಿಟ್ಟಿಸಿಕೊಂಡು ರಶ್ಮಿಕಾ, ವಿಜಯ್ ಇನ್ಸ್ಟಾಗ್ರಾಮ್ ಪೋಸ್ಟ್ ಸದ
ತೆಲುಗಿನಲ್ಲಿ ರಾಜಮೌಳಿ ಬಿಟ್ಟರೆ 100% ಸಕ್ಸಸ್ ರೇಟ್ ಹೊಂದಿರುವ ನಿರ್ದೇಶಕ ಅನಿಲ್ ರಾವಿಪುಡಿ. 'ಮನ ಶಂಕರವರಪ್ರಸಾದ್ಗಾರು' ಮೂಲಕ ಈ ವರ್ಷ ಮತ್ತೊಂದು ಬ್ಲಾಕ್ಬಸ್ಟರ್ ಹಿಟ್ ಕೊಟ್ಟು ಗಮನ ಸೆಳೆದಿದ್ದಾರೆ. ಮೂರ್ನಾಲ್ಕು ವರ್ಷಗಳಿ
ಟಾಲಿವುಡ್ ಪವರ್ಸ್ಟಾರ್ ಪವನ್ ಕಲ್ಯಾಣ್ ಹಾಗೂ ಮಾಸ್ ಡೈರೆಕ್ಟರ್ ಹರೀಶ್ ಶಂಕರ್ ಕಾಂಬಿನೇಷನ್ ಅಂದರೆ, ತೆಲುಗು ಮಂದಿ ಆ ಸಿನಿಮಾ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿರುತ್ತಾರೆ. ಯಾಕಂದ್ರೆ ಇಬ್ಬರ ಕಾಂಬಿನೇಷನ್ ಸಿನಿಮಾ ಆ ಮಟ್ಟ
ಬಿಗ್ಬಾಸ್ ಮನೆಯಲ್ಲಿ ಕೆಲ ಜೋಡಿಗಳು ಮೋಡಿ ಮಾಡಿ ಗಮನ ಸೆಳೆದಿದ್ದು ಗೊತ್ತೇಯಿದೆ. ಆದರೆ ಬಿಗ್ಬಾಸ್ ಸೀಸನ್ 12ರಲ್ಲಿ ಗಿಲ್ಲಿ, ಕಾವ್ಯಾ ಮೋಡಿ ಮರೆಯೋಕೆ ಸಾಧ್ಯವಿಲ್ಲ. ಇಬ್ಬರೂ ಮದುವೆ ಆಗಬೇಕು ಎಂದು ಕೆಲ ಅಭಿಮಾನಿಗಳು ಹೇಳುವ ಮಟ್
ಬಹಳ ಅದ್ಧೂರಿಯಾಗಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ನಡೆದಿದೆ. ಕೆಲವೇ ಆಪ್ತರ ಸಮ್ಮುಖಲದಲ್ಲಿ ಕನಸಿನಂತೆ ಜೋಡಿ ಹಸೆಮಣೆ ಏರಿದೆ. ರಾಜ ರಾಣಿಯಂತೆ ಮದುವೆ ಮಂಟಪದಲ್ಲಿ ಜೋಡಿ ಕಂಗೊಳಿಸಿದೆ. ಮದುವೆ ಸಂಭ್ರಮದ ಫೋಟೊಗ
ಎಲ್ಲ ಅಂದುಕೊಂಡಂತೆ ಆಗಿದ್ದರೆ ವಿವಾದಕ್ಕೆ ಸಿಲುಕಿರುವ 'ದಿ ಕೇರಳ ಸ್ಟೋರಿ 2' ನಾಳೆ (ಫೆಬ್ರವರಿ 27) ರಿಲೀಸ್ ಆಗಬೇಕಿತ್ತು. ಆದರೆ, ಈ ಸಿನಿಮಾ ಒಂದು ಟೀಸರ್ ಕೇರಳ ಮಂದಿಯ ನಿದ್ದೆ ಕೆಡಿಸಿತ್ತು. ಹೀಗಾಗಿ ಈ ಸಿನಿಮಾ ರಿಲೀಸ್ ಆಗುವುದಕ್ಕ
ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಮದುವೆ ಸಡಗರ ಸಂಭ್ರಮದಿಂದ ನೆರವೇರಿದೆ. ಇಂದು(ಫೆಬ್ರವರಿ 26) ರಾಜಸ್ಥಾನದ ಉದಯ್ಪುರದ ಐಷಾರಾಮಿ ರೆಸಾರ್ಟ್ನಲ್ಲಿ ಕೆಲವೇ ಆಪ್ತರ ಸಮ್ಮುಖದಲ್ಲಿ ಮದುವೆ ನೆ
ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ಸ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ 'ಟಾಕ್ಸಿಕ್' ಸಿನಿಮಾ ನಿರ್ಮಾಣವಾಗ್ತಿದೆ. ಮಾರ್ಚ್ 19ಕ್ಕೆ ವಿಶ್ವದಾದ್ಯಂತ ಈ ಹೈವೋಲ್ಟೇಜ್ ಆಕ್ಷನ್ ಸಿನಿಮಾ ತೆರೆಗಪ್ಪಳಿಸಲಿದೆ. ಬಹು
ಭಾರತೀಯ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತೆಲುಗು ಹಿಂದೂ ಸಂಪ್ರದಾಯದಂತೆ ಬೆಳಗ್ಗೆ ಮದುವೆ ಆಗಿದ್ದರೆ, ಸಂಜೆ ಕೊಡವ ಸಂಪ್ರದಾಯದಂತೆ ವಿವಾಹವಾಗಿದ್
ಚಿತ್ರರಂಗದಲ್ಲೀಗ 'ಟಾಕ್ಸಿಕ್' ಹಾಗೂ 'ಧುರಂಧರ್-2' ಸಿನಿಮಾಗಳ ಬಗ್ಗೆ ಚರ್ಚೆ ಜೋರಾಗಿದೆ. ಈ ಎರಡೂ ಸಿನಿಮಾಗಳನ್ನು ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ಒಂದಷ್ಟು ಸಿನಿಮಾಗಳು ತೆ
ಭಾರತದಲ್ಲಿ ಒಂದೇ ಒಂದು ಟಿಕೆಟ್ ಮಾರಾಟವಾಗುವ ಮೊದಲೇ, ಮೋಹನ್ಲಾಲ್ ಅವರ ದೃಶ್ಯಂ- 3 ಚಿತ್ರ ವಿದೇಶದಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಜೀತು ಜೋಸೆಫ್ ನಿರ್ದೇಶನದ ಮತ್ತು ಏಪ್ರಿಲ್ 2, 2026 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲ
ಬೆಂಗಳೂರಿನಲ್ಲಿ ಚಿತ್ರ ನಿರ್ದೇಶಕನನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿ ಹಣ ದೋಚಿದ್ದ ಪ್ರಕರಣದಲ್ಲಿ 'ಭೀಮ' ಚಿತ್ರ ನಟಿ ಸೇರಿ 11 ಮಂದಿ ಬಂಧನವಾಗಿದೆ. ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿದ್ದ 'ಭೀಮ' ಚಿತ್ರದ ಸಣ್ಣ ಪಾತ್ರದಲ್ಲಿ
ದಕ್ಷಿಣ ಭಾರತದ ಮೋಸ್ಟ್ ಬ್ಯೂಟಿಫುಲ್ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈಗ ದಂಪತಿಗಳು. ಉದಯಪುರದ ಅರಾವಳಿ ಬೆಟ್ಟಗಳ ನಡುವೆ ಈ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಷ್ಟು ದಿನ ನಾವು ಬರೀ ಫ್ರೆಂಡ್ಸ್ ಎನ್ನುತ
ಇತ್ತೀಚೆಗಷ್ಟೇ ತೆರೆಕಂಡಿದ್ದ 'ಗತವೈಭವ' ಸಿನಿಮಾದ ಹೀರೋ ದುಷ್ಯಂತ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸಿದ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಚೊಚ್ಚಲ ಚಿತ್ರದಲ್
ಕಲರ್ಸ್ ಕನ್ನಡದ ಟಾಪ್ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲದ ಘಟ್ಟಕ್ಕೆ ಬಂದು ನಿಂತಿದೆ. ಪ್ರತಿ ದಿನ ಹೊಸ ಟ್ವಿಸ್ಟ್ಗಳ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಧಾರಾವಾಹಿ ಯಶಸ್ವಿಯಾಗಿದೆ. ಇದೀಗ
ದಕ್ಷಿಣ ಭಾರತದ ಚಿತ್ರರಂಗದ ಮೋಸ್ಟ್ ಹ್ಯಾಪನಿಂಗ್ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಇವರಿಬ್ಬರ ಮದುವೆ ವಿಚಾರ ಸೋಷಿಯಲ್ ಮೀಡಿಯಾದಲ್ಲಿ
ಕಿರುತೆರೆಯಲ್ಲಿ ಒಮ್ಮೊಮ್ಮೆ ಪ್ರೇಕ್ಷಕರ ಹೃದಯ ಗೆದ್ದ ಪಾತ್ರಗಳು ಏಕಾಏಕಿ ಕಣ್ಮರೆಯಾಗುತ್ತಾವೆ. ಇನ್ನೂ ಕೆಲ ಒಮ್ಮೆ ಆ ಪಾತ್ರಧಾರಿಗಳೇ ಬದಲಾಗುತ್ತಾರೆ. ಆ ಜಾಗಕ್ಕೆ ಬೇರೊಬ್ಬರು ಬರುತ್ತಾರೆ. ಕೆಲವರು ಸಂಭಾವನೆ ವಿಚಾರದಿಂದ ಧಾ
ಈ ವಾರ ಬಿಡುಗಡೆಯಾಗುತ್ತಿರುವ ಕನ್ನಡ ಸಿನಿಮಾಗಳಲ್ಲಿ ಧನ್ವೀರ್ ನಟನೆಯ 'ಹಯಗ್ರೀವ' ಕೂಡ ಒಂದು. ದರ್ಶನ್ ಬಳಗದಲ್ಲಿ ಗುರುತಿಸಿಕೊಂಡಿರುವ ಧನ್ವೀರ್ಗೆ ಅವರ ಅಭಿಮಾನಿಗಳ ಬೆಂಬಲ ಕೂಡ ಇದೆ. ನಾಳೆ (ಫೆಬ್ರವರಿ 27) ರಿಲೀಸ್ ಆಗುತ್ತಿರುವ
ಕಳೆದ ಕೆಲವು ದಿನಗಳಿಂದ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಸಂಭ್ರಮ ಮನೆ ಮಾಡಿತ್ತು. ಹಳದಿ, ಮೆಹಂದಿ, ಸಂಗೀತ್ ಅಂತ ಈ ಜೋಡಿ ಸಂಭ್ರಮದಲ್ಲಿ ಮುಳುಗಿ ಎದ್ದಿತ್ತು. ಕಳೆದ ಕೆಲವು ದಿನಗಳಿಂದ ರಾಜಸ್ಥಾನದ ಉದಯಪುರದಲ್ಲಿ
ಮದುವೆ ಒಂದು ಸಾಂಸ್ಥಿಕ ವ್ಯವಸ್ಥೆ ಎನ್ನುವ ಮಾತು ಹಿಂದೆ ಪ್ರಚಲಿತದಲ್ಲಿತ್ತು. ಆದರೆ ಈಗ ಬದಲಾದ ಸಾಮಾಜಿಕ.. ಆರ್ಥಿಕ.. ಶೈಕ್ಷಣಿಕ.. ವಿಚಾರಗಳು ಮದುವೆಯ ಪರಿಕಲ್ಪನೆ ಮತ್ತು ರೂಪುರೇಷೆಯನ್ನು ಬದಲಿಸಿವೆ. ಮದುವೆ ಈಗ ವ್ಯವಸ್ಥೆಯಾಗಿ

28 C