ಬಣ್ಣದ ಲೋಕ ಅಂದರೆ ಅದು ಸತ್ಯ-ಮಿಥ್ಯದ ಸಂಘರ್ಷ. ಇಲ್ಲಿ ದಿನಕ್ಕೊಂದು ಸುದ್ದಿಯ ಉಗಮವಾಗುತ್ತೆ. ಆ ಪೈಕಿ ಕೆಲವು ಸತ್ಯ ಆದರೆ ಇನ್ನೂ ಕೆಲವು ಕೇವಲ ಅಂತೆ-ಕಂತೆಗಷ್ಟೇ ಸೀಮಿತವಾಗುತ್ತವೆ. ಆದರೂ ಕೂಡ ಈ ಸುದ್ದಿಗಳೇ ಚಿತ್ರರಂಗದ ಜೀವಾಳ. ಅ
ಚಿತ್ರರಂಗದಲ್ಲಿ ಪ್ರತಿಭಾ ಪಲಾಯನ ಅನ್ನುವುದು ಇಂದು ನಿನ್ನೆಯದಲ್ಲ. ಬಹಳ ಹಿಂದಿನಿಂದ್ಲೂ ಪ್ರತಿಭೆ ಇದ್ದೋರು ಒಂದ್ಕಡೆಯಿಂದ ಮತ್ತೊಂದ್ಕಡೆ ಹೋಗೋದು ನಡೀತಾನೆ ಇದೆ.ಹೀಗೆ ಗುಳೆ ಹೋಗುವರಲ್ಲಿ ಕೆಲವರು ಚಿತ್ರ ಮತ್ತು ಪಾತ್ರ ಚೆನ್
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ಕೊರೊನಾ ನಂತರ ಅಸಂಖ್ಯಾತ ಜನ ಓಟಿಟಿಗೆ ಶರಣಾಗಿದ್ದಾರೆ. ಪ್ರೇಕ್ಷಕರ ಈ ಬದಲಾದ ಅಭಿರುಚಿಗೆ ಅನುಗುಣವಾಗಿ ಚಿತ್ರರಂಗದವರು ಕೂಡ ಕೇವಲ ಓಟಿಟಿಯನ್ನೇ ಗಮನದಲ್ಲಿಟ್ಟಕೊಂಡು ಚಿತ್ರವನ್ನು ಮಾಡುತ್ತಿದ್ದಾರೆ. ಇನ್ನು ಇದರ ನಡುವೆ ಚಿತ್
ಭಾರತೀಯರಿಗೆ ಕ್ರಿಕೆಟ್ ಮತ್ತು ಸಿನಿಮಾ ಎರಡೂ ಜೀವವಿದ್ದಂತೆ. ಇವೆರಡನ್ನೂ ಇನ್ನಿಲ್ಲದಂತೆ ಎಂಜಾಯ್ ಮಾಡುತ್ತಾರೆ. ಕ್ರಿಕೆಟ್ ಹಾಗೂ ಸಿನಿಮಾ ತಾರೆಯರಿಗಾಗಿ ಭಾರತೀಯರು ಪ್ರಾಣವನ್ನೇ ಕೊಡುವುದಕ್ಕೂ ರೆಡಿ. ಹೀಗಾಗಿ ಎರಡೂ ಕ್ಷೇತ್
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಮನರಂಜನೆಗೆ ಒಂದು ಗೆರೆ ಇರುತ್ತಿತ್ತು. ಇತಿ ಮಿತಿ ಇರುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಮನರಂಜನೆಯ ವ್ಯಾಖ್ಯಾನ ಬದಲಾಗಿದೆ. ಮೊದಲಾಗಿದ್ದರೆ ಖ್ಯಾತಿಯ ಶಿಖರಕ್ಕೇರ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ .. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಕನ್ನಡ ಕಿರುತೆರೆಯಲ್ಲಿ ಈಗ ಹೊಸ ಅಲೆ ಶುರುವಾಗಿದೆ. ಸದಾ ವಿಭಿನ್ನ ಕಥೆಗಳನ್ನೇ ಹುಡುಕುವ ಪ್ರೇಕ್ಷಕರಿಗೆ ಈಗ 'ಮರ್ಯಾದೆ ರಾಮಣ್ಣ' ಸಖತ್ ಇಂಟರೆಸ್ಟ್ ಹುಟ್ಟಿಸುತ್ತಿದ್ದಾನೆ. ಬರೀ ಅಖಾಡದಲ್ಲಿ ಕುಸ್ತಿ ಮಾಡೋದು ಮಾತ್ರವಲ್ಲ, ಮನೆಯ
''ಅದೃಷ್ಟ'' ಅನ್ನೋದು ಅಷ್ಟು ಸುಲಭವಾಗಿ ಯಾರ ಸ್ವತ್ತು ಆಗಲ್ಲ. ರಾತ್ರೋರಾತ್ರಿ ಆರಕ್ಕೇರಿದವರು ಮಾರನೇ ದಿನವೇ ಮೂರಕ್ಕಿಳಿದು ಬಿಡುತ್ತಾರೆ. ''ಲಕ್'' ಅನ್ನುವ ''ಕಿಕ್'' ಅಷ್ಟು ಸುಲಭಕ್ಕೆ ಯಾರಿಗೂ ಹತ್ತಲ್ಲ. ಆದರೆ ಇದನ್ನರಿಯದ ಅನೇಕರು
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇಷ್ಟು ದಿನ ಅಹಂಕಾರದಿಂದ ಮೆರೆಯುತ್ತಿದ್ದ ತಾಂಡವ್ ಈಗ ಬದಲಾಗುತ್ತಿದ್ದಾನಾ ಎನ್ನುವ ಅನುಮಾನ ವೀಕ್ಷಕರಲ್ಲಿ ಮೂಡಿ
ಅಂತೂ ಇಂತೂ ರಿಷಬ್ ಶೆಟ್ಟಿ ನಟನೆಯ 'ಜೈ ಹನುಮಾನ್' ಸೆಟ್ಟೇರಿದೆ. ಹಂಪಿಯಲ್ಲಿ ಪೂಜೆ ಸಲ್ಲಿಸಿ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಪ್ರಶಾಂತ್ ವರ್ಮಾ ನಿರ್ದೇಶನದ ಚಿತ್ರದಲ್ಲಿ ರಿಷಬ್ ಶೆಟ್ಟಿ ಖ್ಯಾತ ಕಲಾವಿದರು ಬಣ್ಣ ಹಚ್ಚುತ್ತಿದ್
ಆವೇಶಂ ಚಿತ್ರತಂಡವು ಬಹುಚರ್ಚಿತ ಸೀಕ್ವೆಲ್ ಬಗ್ಗೆ ಕೊನೆಗೂ ಮೌನ ಮುರಿದಿದ್ದು, ಆವೇಶಂ 2 ಅಧಿಕೃತವಾಗಿ ಬರಲಿದೆ ಮತ್ತು ಚಿತ್ರದ ಆರಂಭಿಕ ಕೆಲಸಗಳು ಶುರುವಾಗಿವೆ ಎಂದು ಹೊಸ ಅಪ್ಡೇಟ್ ಮೂಲಕ ಖಚಿತಪಡಿಸಿದೆ. ತಿಂಗಳುಗಳ ಕಾಲ ಅಭಿಮಾ
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ನಾನಾ ಕಾರಣಗಳಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ ಚಿತ್ರದ ಟೀಸರ್ ರಿಲೀಸ್ ಆಗಿ ಹಿಟ್ ಆಗಿದೆ. 24 ಗಂಟೆಗಳಲ್ಲಿ ಯೂಟ್ಯೂಬ್, ಇನ್ಸ್ಟಾಗ್ರಾಮ್ ಎಲ್ಲಾ ವೇದಿಕೆಗಳಲ್ಲಿ ಸೇರಿ 197 ಮಿಲಿಯನ್ಸ್ ವೀವ್ಸ್ ಸ
ಬಣ್ಣದ ಲೋಕದ ಗಲ್ಲಿ ಗಲ್ಲಿಯಲ್ಲೂ ಈಗ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆಯದ್ದೇ ಸದ್ದು. ಗಾಂಧಿನಗರದ ಟೀ ಅಂಗಡಿಯಿಂದ ಹಿಡಿದು ಹೈದರಾಬಾದಿನ ಫಿಲ್ಮ್ ನಗರದವರೆಗೆ ಎಲ್ಲರ ಬಾಯಲ್ಲೂ ಈ ಜೋಡಿಯದ್ದೇ ಮಾತು. ಇಬ್ಬರ ಲವ್ವ
ಜೀ ಕನ್ನಡ ವಾಹಿನಿಯು ಸದ್ಯ ಕಿರುತೆರೆಯ ನಂಬರ್ ಒನ್ ಸ್ಥಾನದಲ್ಲಿದೆ. ತನ್ನ ವಿಭಿನ್ನ ಕಥೆಗಳ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗ ವಾಹಿನಿಯು ಮತ್ತೊಂದು ಭರ್ಜರಿ ಮನರಂಜನೆ ನೀಡಲು ಸಜ್ಜಾಗಿದೆ. ಈ
ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ನಟಿ ರಶ್ಮಿಕಾ ಮಂದಣ್ಣ ಮದುವೆಗೆ ಸಿದ್ಧತೆ ನಡೀತಿದೆ. ಇಬ್ಬರ ಮದುವೆ ಬಹುತೇಕ ಖಚಿತವಾಗಿದೆ. ಕೆಲ ದಿನಗಳ ಹಿಂದೆಯೇ ಗುಟ್ಟಾಗಿ ಎಂಗೇಜ್ಮೆಂಟ್ ನಡೆದಿದ್ದಾಗಿ ವರದಿಯಾಗಿತ್ತು. ರಾಜಸ್ಥ
ಕನ್ನಡ ಚಿತ್ರರಂಗದ ಹಿರಿಯ ಪೋಷಕ ಕಲಾವಿದ ಕಿಲ್ಲರ್ ವೆಂಕಟೇಶ್(ಕೆಡಿ ವೆಂಕಟೇಶ್) ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಿಡ್ನಿ ವೈಫಲ್ಯದಿಂದ ವೆಂಕಟೇಶ್ ಸಂಕಷ್ಟಕ್ಕೆ ಸಿಲುಕಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ಪೋಷಕ ಪಾತ್
ಕನ್ನಡದ ಪ್ರತಿಭೆ ರವಿ ಬಸ್ರೂರು ಈಗ ಭಾರತೀಯ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕರಾಗಿ ಗುರ್ತಿಸಿಕೊಂಡಿದ್ದಾರೆ. ತಮ್ಮ ಅದ್ಭುತ ಸಂಗೀತದಿಂದ ಸಿನಿಮಾಗಳನ್ನು ಗೆಲ್ಲಿಸುತ್ತಿದ್ದಾರೆ. ಬಾಲಿವುಡ್ ಫಿಲ್ಮ್ ಮೇಕರ್ಸ್ ಕೂಡ ರವಿ
70ನೇ ಫಿಲ್ಮ್ಫೇರ್ ಸೌತ್ ಪ್ರಶಸ್ತಿ ಪ್ರದಾನ ಸಮಾರಂಭ ನಿನ್ನೆ(ಫೆಬ್ರವರಿ 21) ಸಂಜೆ ಕೇರಳದ ಕೊಚ್ಚಿಯಲ್ಲಿ ನೆರವೇರಿದೆ. ಕೊಚ್ಚಿ ಅಡ್ಲಕ್ಸ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ತಾರಾಲೋಕವೇ ಧರೆಗಿಳಿದಿತ್ತು. 2024ನೇ ಸಾಲ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದ ದಿನಗಳು ಇನ್ನೂ ಮುಗಿದಿಲ್ಲ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಆರೋಪಿಯಾಗಿದ್ದು, ಜೈಲಿನಲ್ಲಿ ಇದ್ದಾರೆ. ಇವರ ಟ್ರಯಲ್ನಲ್ಲಿ ಇದ್ದು, ವಿಚಾರಣೆ ನಡೆಯುತ್ತಿದೆ. ಈ ಕೇಸ್ ಮುಗಿಯ
''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾಗೆ ಸಂಸಾರದ ಸುಖ ಸಿಕ್ಕಿದೆ. ಹಲವರ ಆಶಯ ಈಡೇರಿದೆ. ಗೌತಮ್ ಮತ್ತು ಭೂಮಿಕಾ ಒಂದಾಗಿ ಆಗಿದೆ. ಇನ್ನೇನು ಇದ್ದರೂ ಮಲ್ಲಿಯನ್ನು ದಡ ತಲುಪಿಸಬೇಕಿದೆ. ಹೀಗಾಗಿಯೇ ಭೂಮಿಕಾ ಚಿಂತೆ ಮಾಡ
ಕಲೆ-ಕಾಸು ಬೆರೆತ ಉದ್ಯಮ ಸಿನಿಮಾ. ಕಾಸಿದ್ದರೆ ಇಲ್ಲಿ ಕೈಲಾಸವನ್ನೇ ಸೃಷ್ಟಿಸಬಹುದು. ಸದಾ ಕಾಲ ಸುದ್ದಿಯಲ್ಲಿಯೂ ಇರಬಹುದು. ಲೈಮ್ ಲೈಟಿನಲ್ಲಿ ಕೂಡ ಮಿಂಚಬಹುದು. ಬಾಲಿವುಡ್ನಲ್ಲಿ ಬಹುತೇಕರು ಈ ಫಾರ್ಮುಲಾವನ್ನೇ ಅನುಸರಿಸುತ್ತಾ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಕರ್ನಾಟಕದಲ್ಲಿ ಎಷ್ಟು ಹಾವಾ ಇದೆಯೋ ಅಷ್ಟೇ ಉತ್ತರ ಭಾರತದಲ್ಲಿಯೂ ಇದೆ. ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಉತ್ತರ ಭಾರತದ ಬಾಕ್ಸಾಫೀಸ್ ಕಲೆಕ್ಷನ್ ವರ ಇದ್ದಂತೆ. ಯಾಕಂದ್ರೆ, ಅಲ್
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರವೊಂದು ಐವತ್ತು.. ನೂರು ದಿನ ಅಲ್ಲ ಬದಲಿಗೆ 25 ವಾರ 50 ವಾರದ ಪ್ರದರ್ಶನವನ್ನ ಕಾಣುತ್ತಿದ್ದವು. ಆದರೆ ಈಗ ಕಾಲ ಬದಲಾಗಿದೆ. ಅಂಗೈಯಲ್ಲಿಯೇ ಇವತ್ತು ಮನರಂಜನೆ ಇದೆ. ಸಾಲದಕ್ಕೆ ಪೈರಸಿ ಬೇರೆ. ಇ
ಭಾರತದಾದ್ಯಂತ ನಿರಾಳವಾದ ಮಲಯಾಳಂ ಚಲನಚಿತ್ರದ ಸಂಜೆಯನ್ನು ಯೋಜಿಸುತ್ತಿರುವ ಕುಟುಂಬಗಳಿಗೆ ಈ ವಾರಾಂತ್ಯದಲ್ಲಿ ಶ್ರೀಮಂತ OTT ಮೆನು ಲಭ್ಯವಿದೆ, ಹೊಸ ಕೌಟುಂಬಿಕ ನಾಟಕಗಳು, ಮೃದುವಾದ ಹಾಸ್ಯಗಳು ಮತ್ತು ಮಕ್ಕಳಿಗಾಗಿ ಸುರಕ್ಷಿತ ಆಯ
ಚಿತ್ರರಂಗದಲ್ಲಿ ಕಿತಾಪತಿ ಮಾಡಲು ಕಿರಾತಕರು ಹೊಂಚು ಹಾಕಿ ಕಾದು ಕುಂತಿರುತ್ತಾರೆ. ಹಾಗಂತೆ-ಹೀಗಂತೆ ಎಂದು ಕತ್ತಲಲ್ಲಿ ಗುಂಡು ಹಾರಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಇಲ್ಲ ಸಲ್ಲದ ಸುದ್ದಿಯನ್ನು ತೇಲಿ ಬಿಟ್ಟು ಅದೆಲ್ಲೋ ಕು
ಕನ್ನಡ ಚಿತ್ರರಂಗದ ಬಹು ಭರವಸೆಯ ಸಿನಿಮಾ ಯಶ್ ನಟನೆಯ 'ಟಾಕ್ಸಿಕ್'. ಈ ವರ್ಷ ಕನ್ನಡ ಚಿತ್ರರಂಗದ ಗತ್ತನ್ನು ಕೇವಲ ಪ್ಯಾನ್ ಇಂಡಿಯಾ ಅಷ್ಟೇ ಅಲ್ಲ, ಗ್ಲೋಬಲ್ ಲೆವೆಲ್ಗೆ ತೆಗೆದುಕೊಂಡು ಹೋಗುವುದಕ್ಕೆ ರಾಕಿ ಭಾಯ್ ಶತಪ್ರಯತ್ನ ನಡೆಸ
ಕೇರಳ ಪ್ರವಾಸೋದ್ಯಮದ ಸಹಯೋಗದೊಂದಿಗೆ 70ನೇ ಫಿಲ್ಮ್ಫೇರ್ ಅವಾರ್ಡ್ಸ್ ಸೌತ್ ಅಡ್ಲಕ್ಸ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುತ್ತಿರುವುದರಿಂದ ಇಂದು (ಫೆಬ್ರವರಿ 21) ರಾತ್ರಿ ಕೊಚ್ಚಿ ಎಲ್ಲರ ಗಮನ ಸೆಳೆಯುತ್ತಿದ
ಬಣ್ಣದ ಲೋಕದಲ್ಲಿ ಪ್ರತಿದಿನ ನೂರಾರು ಸುದ್ದಿಗಳು ಬರುತ್ತವೆ. ಆದರೆ ಕೆಲವು ಸುದ್ದಿಗಳು ಮಾತ್ರ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡುತ್ತವೆ. ಸದ್ಯಕ್ಕೆ ಗಾಂಧಿನಗರದಿಂದ ಹಿಡಿದು ಹಾಲಿವುಡ್ವರೆಗೂ ಕೇಳಿ ಬರುತ್ತಿರುವ ಒಂದೇ
ಪ್ರೀತಿ ಹೃದಯದ ಭಾಷೆ ಎನ್ನುವುದು ಲೋಕಾರೂಢಿ. ಎರಡು ಹೃದಯಗಳ ಪಿಸುಮಾತಿಗೆ ಯಾವುದೇ ಗಡಿಗಳಿಲ್ಲ. ಭಾಷೆಯ ಹಂಗಿಲ್ಲ. ಎಲ್ಲ ಅಡೆತಡೆಗಳನ್ನು ಮೀರಿ ಬೆಳೆಯುವ ಶಕ್ತಿ ಇರುವುದು ಕೇವಲ ಪ್ರೀತಿಗೆ ಮಾತ್ರ. ಆದರೆ ಈಗೀಗ ಈ ಪ್ರೀತಿ ಧರ್ಮದ ಬ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮುದ್ದು ಸೊಸೆ' ಧಾರಾವಾಹಿ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ನಿಂತಿದೆ. ಸಂಸಾರ ಅಂದ ಮೇಲೆ ಸಣ್ಣಪುಟ್ಟ ಜಗಳಗಳು ಸಹಜ. ಆದರೆ ಇಲ್ಲಿ ಗೌಡರ ವ್ಯಕ್ತಿತ್ವದ ಬಗ್ಗೆಯೇ ಪ್ರಶ್ನೆ ಎ
ಕಿರುತೆರೆಯ ಜನಪ್ರಿಯ ನಟಿ, ತನ್ನ ವಿಭಿನ್ನ ಪಾತ್ರಗಳ ಮೂಲಕ ಕನ್ನಡಿಗರ ಮನೆಮಾತಾಗಿರುವ ಇಶಿತಾ ವರ್ಷಾ ಈಗ 'ಉದೋ ಉದೋ ಶ್ರೀ ರೇಣುಕಾ ಯಲ್ಲಮ್ಮ' ಧಾರಾವಾಹಿಯ ಮೂಲಕ ದೈವಿಕ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 'ಅಗ್ನಿಸಾಕ್ಷಿ'
ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಮಲ್ ಹಾಸನ್ ದಶಕಗಳ ಬಳಿಕ ಒಟ್ಟಿಗೆ ನಟಿಸುವುದು ಖಚಿತವಾಗಿದೆ. ಕೆಲ ದಿನಗಳ ಹಿಂದೆಯೇ ಇಬ್ಬರೂ ಒಟ್ಟಾಗಿ ಸಿನಿಮಾ ಮಾಡುವುದಾಗಿ ಹೇಳಿದ್ದರು. ಆದರೆ ಯಾರು ಸಿನಿಮಾ ನಿರ್ದೇಶನ ಮಾಡ್ತಾರೆ? ಕಥೆ ಏನು?
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಸಂಕಷ್ಟ ಮುಂದುವರೆದಿದೆ. ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆ ಆಗಿ ದರ್ಶನ್ ಹೊರ ಬರ್ತಾರೆ ಎನ್ನುವ ಊಹಾಪೋಹ ಶುರುವಾಗಿದೆ. ಆದರೆ ಆ ಬಗ್ಗೆ ಯಾವುದೇ ಸುಳಿವು ಸದ್ಯಕ್ಕೆ ಸಿಗುತ್ತಿಲ್ಲ. ಪ್ರಕ
ಜೀ ಕನ್ನಡದ ಜನಪ್ರಿಯ ಧಾರಾವಾಹಿ 'ಕರ್ಣ' ಈಗ ಅತ್ಯಂತ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ನಾಯಕ ಕರ್ಣ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ್ದಾನೆ. ಜನರ ಜೀವದ ಜೊತೆ ಆಟವಾಡುತ್ತಿದ್ದಾರೆ ಎಂಬ ಸುಳ್ಳು ಆರೋಪದ ಮೇಲೆ ಪೊಲೀಸರು ಕರ್
ತೆಲುಗು ನಟ ಪ್ರಭಾಸ್ ಭೋಜನಪ್ರಿಯ ಎನ್ನುವುದು ಗೊತ್ತೇಯಿದೆ. ಬಗೆ ಬಗೆಯ ಭಕ್ಷ್ಯಭೋಜನವನ್ನು ಯಂಗ್ ರೆಬಲ್ ಸ್ಟಾರ್ ಇಷ್ಟು ಪಟ್ಟು ಸವಿಯುತ್ತಾರೆ. ತಾವು ಮಾತ್ರವಲ್ಲ ನಮ್ಮ ಸುತ್ತಾ ಇರುವವರಿಗೂ ತರಹೇವಾರಿ ಊಟೋಪಚಾರ ಮಾಡುತ್ತಾರೆ.
'ಟಾಕ್ಸಿಕ್' ಟೀಸರ್ ರಿಲೀಸ್ ಆಗಿ 24 ಗಂಟೆ ಕಳೆದೇ ಹೋಗಿದೆ. ಸೋಶಿಯಲ್ ಮೀಡಿಯಾದಲ್ಲಿ ರಾಕಿಂಗ್ ಸ್ಟಾರ್ ರಾಕಿಂಗ್ ಪರ್ಫಾರ್ಮನ್ಸ್ ಝಲಕ್ ದಾಖಲೆ ಬರೆದಿದೆ. ಅಭಿಮಾನಿಗಳು ಟೀಸರ್ ಬಗ್ಗೆ ಭಾರೀ ಚರ್ಚೆ ನಡೆಸ್ತಿದ್ದಾರೆ. ಕಥೆ ಏನಿರಬಹುದ
ಚಿತ್ರರಂಗದಲ್ಲಿ ಡೇಟಿಂಗ್ ವದಂತಿಗಳಿಗೇನು ಬರವಿಲ್ಲ. ಸೆಲೆಬ್ರೆಟಿಗಳು ಎನ್ನುವ ಕಾರಣಕ್ಕೋ ಏನೋ ತಾರೆಯರ ಡೇಟಿಂಗ್, ಲವ್, ಬ್ರೇಕಪ್, ಮದುವೆ ವಿಚಾರಗಳು ಬಹಳ ಬೇಗ ಸದ್ದು ಮಾಡುತ್ತವೆ. ಸೆಲೆಬ್ರೆಟಿಗಳು ಬೇಗ ಪ್ರತಿಕ್ರಿಯಿಸದ ಕಾರಣ

20 C