ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಕಳೆದ ಸೀಸನ್ನ ಸದಸ್ಯರು ಅತಿಥಿಗಳಾಗಿ ಬಂದಿರೋದು ಗೊತ್ತೇ ಇದೆ. ಅತಿಥಿಗಳ ನೆಪದಲ್ಲಿ ಮನೆಯ ಸದಸ್ಯರ ತಾಳ್ಮೆ ಪರೀಕ್ಷಿಸುತ್ತಿದ್ದಾರೆ. ಇನ್ನೊಂದು ಕಡೆ ಅತಿಥಿಗಳೇ ಮನೆಯವರಿಗಾಗಿ ಟಾಸ್ಕ್ಗಳಲ್
ಸಾರ್ವಜನಿಕ ಜೀವನದಲ್ಲಿರುವವರು ಬಹಳ ಎಚ್ಚರಿಕೆ ವಹಿಸಬೇಕು. ಏನಾದರೂ ಮಾತನಾಡುವಾಗ ಅಥವಾ ಸೋಶಿಯಲ್ ಮೀಡಿಯಾದಲ್ಲಿ ಏನಾದರೂ ಪೋಸ್ಟ್ ಮಾಡುವಾಗ ನೂರು ಬಾರಿ ಯೋಚಿಸಬೇಕು. ಯಾಮಾರಿದರೆ ಸಂಕಷ್ಟ ತಪ್ಪಿದ್ದಲ್ಲ. ಆಂಕರ್, ಬಿಗ್ಬಾಸ್ ಮ
ಕನ್ನಡ ಚಿತ್ರರಂಗ ಅಷ್ಟೇ ಅಲ್ಲ. ಇಡೀ ಭಾರತೀಯ ಚಿತ್ರರಂಗವೇ ಡಾ.ರಾಜ್ಕುಮಾರ್ ಅಂತಹ ಇನ್ನೊಬ್ಬ ನಟನನ್ನು ಕಂಡಿಲ್ಲ. ಅಣ್ಣಾವ್ರು ಕೊಡುಗೆ ಈ ಚಿತ್ರರಂಗಕ್ಕೆ ಅಪಾರ. ಅವರ ಪ್ರತಿಯೊಂದು ಸಿನಿಮಾವನ್ನು ಜನರು ಹುಚ್ಚರಂತೆ ನೋಡಿದ್ದಾರ
ರಿಯಲ್ ಸ್ಟಾರ್ ಉಪೇಂದ್ರ ತೆಲುಗು ಸಿನಿಮಾ ಇಂದು (ನವೆಂಬರ್ 27) ಗ್ರ್ಯಾಂಡ್ ರಿಲೀಸ್ ಆಗಿದೆ. ತೆಲುಗಿನ ಯುವ ನಟ ರಾಮ್ ಪೋತಿನೇನಿ ಈ ಸಿನಿಮಾ ಹೀರೋ. ರಾಮ್ ಪೋತಿನೇನಿ ಹಾಗೂ ಉಪ್ಪಿ ಕಾಂಬಿನೇಷನ್ನಲ್ಲಿ ಬಂದಿರುವ ಮೊದಲ ಸಿನಿಮಾವಿದು. ಅ
ಈ ವಾರ ಬಿಡುಗಡೆಯಾಗುತ್ತಿರುವ ಸಿನಿಮಾಗಳಲ್ಲಿ ಸೃಜನ್ ಲೋಕೇಶ್ ಪ್ರಥಮ ಬಾರಿಗೆ ನಿರ್ದೇಶಿಸಿರುವ 'GST' ಕೂಡ ಒಂದು. ಈಗಾಗಲೇ ಸೃಜನ್ ಲೋಕೇಶ್ ಹೇಳಿರುವಂತೆ ಹಾಸ್ಯಕ್ಕೆ ಪ್ರಾಮುಖ್ಯತೆ ನೀಡಿರುವ ಸಿನಿಮಾ. ಸ್ಯಾಂಡಲ್ವುಡ್ನ ಜನಪ್ರಿ
ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಸಂಸಾರದಲ್ಲಿ ಬಿರುಕು ಬಿಟ್ಟಿದೆ ಎಂಬ ಸುದ್ದಿ ಕೆಲವು ದಿನ ಬಿಸಿ ಬಿಸಿ ಚರ್ಚೆಯಾಗಿತ್ತು. ಇವರಿಬ್ಬರ ವಿಚ್ಛೇದನದ ಸುದ್ದಿ ಅದೇ ವೈರಲ್ ಆದರೂ, ಐಶ್ವರ್ಯಾ ರೈ ಆಗ
ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲೊಂದು 'ಭಾಗ್ಯಲಕ್ಷ್ಮಿ'. ದಿನಕ್ಕೊಂದು ಟ್ವಿಸ್ಟ್ಗಳನ್ನು ಕೊಡುತ್ತಾ ವಿಕ್ಷಕರನ್ನು ಹಿಡಿದಿಟ್ಟಿದ್ದ ಈ ಧಾರಾವಾಹಿಯಲ್ಲೀಗ ದೊಡ್ಡ ಡ್ರಾಮಾವೇ ಶುರುವಾಗಿದೆ. ಅದುವೇ ಈ ಜನಪ್ರಿಯ ಧಾರಾವಾ
ತೆಲುಗಿನ 'ಆಂಧ್ರಕಿಂಗ್ ತಾಲೂಕ' ಸಿನಿಮಾ ವಿಶ್ವದಾದ್ಯಂತ ತೆರೆಗೆ ಬಂದಿದೆ. ಕನ್ನಡ ನಟ ಉಪೇಂದ್ರ ಕೂಡ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ರಾಮ್ ಪೋತಿನೇನಿ ಹೀರೊ ಆಗಿ ಮಿಂಚಿದ್ದಾರೆ. ಅರ್ಲಿ ಮಾರ್ನಿಂಗ್ ಶೋಗಳಿಂದಲೇ ಚಿತ
ಸ್ಯಾಂಡಲ್ವುಡ್ ಅತ್ಯಂತ ಪ್ರೀತಿ ಪಾತ್ರ ನಟ ಜಗ್ಗೇಶ್. ಸಿನಿಮಾ ಹಿನ್ನೆಲೆ ಇಲ್ಲದೇ ಬಂದು ಸಾಧನೆಯ ಶಿಖರ ಏರಿದ್ದಾರೆ. ಇತ್ತೀಚೆಗೆ ಅವರು ತಮ್ಮ ಯುವ ದಿನಗಳ ಫೋಟೋ ಒಂದನ್ನು ಹಂಚಿಕೊಂಡಿದ್ದರು. ಇದರೊಂದಿಗೆ ಅವರು ಬರೆದಿದ್ದ ಮಾತು
ಬಾಲಿವುಡ್ನ ಹೀ-ಮ್ಯಾನ್ ಧರ್ಮೇಂದ್ರ ಇತ್ತೀಚೆಗೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ನಿಧನರಾಗಿದ್ದಾರೆ. ಭಾರತೀಯ ದಿಗ್ಗಜನ ನಿಧನಕ್ಕೆ ಅಭಿಮಾನಿಗಳು, ಚಿತ್ರರಂಗ ಕಂಬನಿ ಮಿಡಿದಿದ್ದಾರೆ. ಧರ್ಮೇಂದ್ರ ಅನಾರೋಗ್ಯದಿಂದ ಆಸ್ಪತ್ರೆಗ
ಸೌತ್ ವರ್ಸಸ್ ಬಾಲಿವುಡ್ ಎನ್ನುವ ಚರ್ಚೆ ಬಹಳ ದಿನಗಳಿಂದ ನಡೀತಿದೆ. ರಕುಲ್ ಮಾತು ಇದಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ. ಬಾಲಿವುಡ್ನಲ್ಲಿ ಒಗ್ಗಟ್ಟು ಕಮ್ಮಿ ಎಂದು ಆಕೆ ಹೇಳಿರುವುದು ಈಗ ಚರ್ಚೆ ಹುಟ್ಟಾಕ್ಕಿದೆ. ಮದುವೆ ಬಳ
ಸ್ಟಾರ್ ಸುವರ್ಣ ವಾಹಿನಿಯ 'ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ' ಧಾರಾವಾಹಿಯು ಕನ್ನಡಿಗರ ಮನಗೆದ್ದಿದೆ. ಈ ಮೆಗಾ ಸೀರಿಯಲ್ ಈಗ ಹೊಸ ಮೈಲಿಗಲ್ಲನ್ನು ದಾಟಿದೆ. ಕಿರುತೆರೆ ಚರಿತ್ರೆಯಲ್ಲಿ ಮತ್ತೊಂದು ಧಾರಾವಾಹಿ ಈ ಸಾಧನೆ ಮಾಡಿದಂತಾಗಿ
ಈ ಬಣ್ಣದ ಲೋಕನೇ ಹಾಗೇ. ಇಲ್ಲಿ ದಿನಕ್ಕೊಂದು ಸುದ್ದಿ ಸತ್ಯ ಆದರೆ, ಮಿಕ್ಕ ತೊಂಬತ್ತೊಂಬತ್ತು ಸುದ್ದಿ ಸುಳ್ಳಾಗುತ್ತಾವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿಗಳಿಗೆ ಬರ ಇಲ್ಲ. ಅದರಲ್ಲಿಯೂ ಲವ್ .. ಬ್ರೇಕಪ್.. ಮದುವೆ..
ಹಣದ ಮುಂದೆ ಯಾವುದಕ್ಕೂ ಬೆಲೆಯಿಲ್ಲ. 10 ರೂಪಾಯಿ ಬರುತ್ತೆ ಅಂದ್ರೆ ಏನು ಬೇಕಾದ್ರು ಮಾಡೋಣ ಅಂತಾರೆ. ಅದೇ 10 ರೂಪಾಯಿ ಹೋಗುತ್ತೆ ಅಂದ್ರೆ ಎಂತಹವರು ಹಿಂದೇಟು ಹಾಕುತ್ತಾರೆ. ಸದ್ಯ ಧ್ರುವ ಸರ್ಜಾ ನಟನೆಯ 'KD' ಅತಂತ್ರವಾಗಿದೆ. ಯಾವಾಗ ಸಿನ
ಬಿಗ್ಬಾಸ್ ಸೀಸನ್ 12ರಲ್ಲಿ ಈ ವಾರ ಮಾಜಿ ಸ್ಪರ್ಧಿಗಳ ಆರ್ಭಟ ಜೋರಾಗಿದೆ. ಕಳೆದ ಸೀಸನ್ನಲ್ಲಿ ಆಡಿ ವೀಕ್ಷಕರನ್ನು ರಂಜಿಸಿದ್ದ ರಜತ್, ಉಗ್ರಂ ಮಂಜು, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ತ್ರಿವಿಕ್ರಮ್ ಮನೆ ಒಳಗೆ ಹೋಗಿ ಈ ಬಾರಿಯ ಸ್ಪ
ನಟ ಯಶ್ ಸಿನಿಮಾ ಕೆಲಸಗಳಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಆದರೂ ಆದಾಯ ತೆರಿಗೆ ಇಲಾಖೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪತ್ನಿ ರಾಧಿಕಾ ಪ
ಬಿಗ್ ಬಾಸ್ ಮನೆಗೆ ಐವರು ಅತಿಥಿಗಳು ಬಂದಿದ್ದಾರೆ. ಸೀಸನ್ 11 ರ ಸದಸ್ಯರು ಗೆಸ್ಟ್ಗಳಾಗಿ ಮನೆಯೊಳಗೆ ಕಾಲಿಟ್ಟಿದ್ದಾರೆ. ಆದರೆ, ಕಾಲಿಟ್ಟ ಕ್ಷಣದಿಂದ ಗಿಲ್ಲಿ ಕೈಗೆ ಸಿಕ್ಕು ರೋಸ್ಟ್ ಆಗುತ್ತಿದ್ದಾರೆ. ಅದರಲ್ಲೂ ಉಗ್ರಂ ಮಂಜು ಅನ್ನ
''ಅಮೃತ ಧಾರೆ'' ಧಾರಾವಾಹಿಯಲ್ಲಿ ಬೆನ್ನ ಹಿಂದೆ ಬಿದ್ದ ಬೇತಾಳದಂತೆ ಮಲ್ಲಿಯನ್ನು ಜೈದೇವ್ ಕಾಡುತ್ತಿದ್ದಾನೆ. ಮಲ್ಲಿಯ ಆಸ್ತಿ ಲಪಟಾಯಿಸಲು ನಾನಾ ಪ್ರಯತ್ನ ಮಾಡುತ್ತಿದ್ದಾನೆ. ಆದರೆ ಮಲ್ಲಿ ಕೈಗೆ ಸಿಕ್ತಿಲ್ಲ. ಸಿಕ್ಕರೂ ಕೂಡ ಜೈದೇವ
2026ರಲ್ಲಿ ತಮಿಳು ಚಿತ್ರರಂಗದ ಮೋಸ್ಟ್ ಎಕ್ಸ್ಪೆಕ್ಟೆ ಸಿನಿಮಾ 'ಜೈಲರ್ 2'. ಈಗಾಗಲೇ ಈ ಸಿನಿಮಾ ಶೂಟಿಂಗ್ ಕೂಡ ಶುರುವಾಗಿದೆ. ನೆಲ್ಸನ್ ದಿಲೀಪ್ ಕುಮಾರ್ ಈಗಾಗಲೇ ರಜನಿಕಾಂತ್ ಅವರ ಪ್ರಮುಖ ದೃಶ್ಯಗಳನ್ನು ಚಿತ್ರೀಕರಣ ಮಾಡಿದ್ದಾರೆ. 2026
09 ವರ್ಷದ ಹಿಂದೆ ಅವಕಾಶಕ್ಕೆ ಕಂಡ ಕಂಡಲೆಲ್ಲ ಆಡಿಷನ್ ಕೊಡುತ್ತಿದ್ದ ರಶ್ಮಿಕಾ ಮಂದಣ್ಣ ಆ ನಂತರ ಹೇಗೆಲ್ಲ ಬೆಳೆದರು ಎನ್ನುವುದನ್ನು ಒಮ್ಮೆ ತಿರುಗಿ ನೋಡಿದರೆ ನಿಜಕ್ಕೂ ಆಶ್ಚರ್ಯವಾಗುತ್ತೆ. ''ಕಿರಿಕ್ ಪಾರ್ಟಿ'' ಎಂಬ ಒಂದೇ ಒಂದು ಚಿ
ನಾಯಕಿಯಾಗುವುದಕ್ಕೆ ಗ್ಲಾಮರ್ ಮುಖ್ಯ ಎನ್ನುವಂತಹ ಕಾಲದಲ್ಲಿ ಪ್ರತಿಭೆಯೇ ಮುಖ್ಯ ಎಂದು ತೋರಿಸಿದ ನಟಿ ಕೀರ್ತಿ ಸುರೇಶ್. ಬಹುಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟಿಗೆ ಅಪಾರ ಅಭಿಮಾನಿಗಳಿದ್ದಾರೆ. ಅದರಲ್ಲೂ ತಮಿಳು ಹಾಗೂ
ಬಾಲಿವುಡ್ನ ದಿಗ್ಗಜ ಧರ್ಮೇಂದ್ರ ಇತ್ತೀಚೆಗೆ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ತನ್ನದೇ ಮೈಲಿಗಲ್ಲನ್ನು ಸ್ಥಾಪಿಸಿ ಅಗಲಿದ ನಟನಿಗೆ ವಿಶ್ವದ ಮೂಲೆ ಮೂಲೆಯಿಂದ ಅಭಿಮಾನಿ
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟರ್ ಹಾಗೂ ಆರ್ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂದಾನ ಮದುವೆ ಮುಂದೂಡಲ್ಪಟ್ಟಿದೆ. ಬಹು ಕಾಲದ ಗೆಳೆಯ ಪಲಾಶ್ ಮುಚ್ಚಲ್ ಅವರೊಂದಿಗೆ ನವೆಂಬರ್ 23ರಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕ
2026 ಆರಂಭದಲ್ಲೇ ಸ್ಯಾಂಡಲ್ವುಡ್ ಸೆಂಚುರಿ ಬಾರಿಸುವುದಕ್ಕೆ ಸಜ್ಜಾಗಿ ನಿಂತಂತೆ ಇದೆ. ಕಳೆದ ವರ್ಷ ಸೆಕೆಂಡ್ ಹಾಫ್ನಲ್ಲಿ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಸದ್ದು ಮಾಡಿದ್ದವು. ಆದರೆ, ಮೊದಲಾರ್ಧ ಹೀನಾಯವೆಂದು ಪರಿಗಣಿಸಲಾಗಿತ
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ರವಿಚಂದ್ರನ್ ಹಾಗೂ ಹಂಸಲೇಖ ಜೋಡಿ 'ಪ್ರೇಮಲೋಕ' ಸಿನಿಮಾ ಮೂಲಕ ಸಂಚಲನ ಸೃಷ್ಟಿಸಿದ್ದು ಗೊತ್ತೇಯಿದೆ. ಬಳಿಕ ಇವರಿಬ್ಬರು ಕಾಂಬಿನೇಷನ್ ಆಲ್ಬಮ್ಗಳೆಲ್ಲಾ ಸೂಪರ್ ಹಿಟ್ ಆಗಿತ್ತು. ಮೊದಲ 5 ವಾರ 'ಪ್ರೇಮಲೋಕ' ಸಿನಿಮಾ ಪ್ರೇಕ್ಷಕರ ಬರ ಎದ
''ಬಿಗ್ ಬಾಸ್'' ಕಾರ್ಯಕ್ರಮ ಶುರುವಾಗುವ ಮುನ್ನ, ಈ ಬಾರಿ ಮನೆಯನ್ನು ಪ್ರವೇಶ ಮಾಡುವ ವ್ಯಕ್ತಿಗಳ್ಯಾರು..? ಎನ್ನುವ ಪ್ರಶ್ನೆ ಹಲವರಲ್ಲಿ ಇರುತ್ತೆ. ಅದೇ ರೀತಿ ಕಾರ್ಯಕ್ರಮ ಶುರುವಾದ ನಂತರ ಈ ಬಾರಿ '' ಬಿಗ್ ಬಾಸ್'' ಗೆಲ್ಲೋದು ಯಾರು..? ಎನ
'ಬಾಹುಬಲಿ' ಹಾಗೂ 'KGF' ಸಿನಿಮಾಗಳು ಎರಡು ಭಾಗಗಳಾಗಿ ಪ್ರೇಕ್ಷಕರ ಮುಂದೆ ಬಂದು ಗೆದ್ದಿದ್ದವು. ಮುಂದೆ ಇದೇ ರೀತಿ ಸಾಕಷ್ಟು ಪ್ರಯತ್ನಗಳು ನಡೀತು. ಕೆಲವರು ಸಫಲರಾಗಿದ್ದಾರೆ. ಸರಣಿ ಸಿನಿಮಾಗಳನ್ನು ಒಂದರ ಹಿಂದೆ ಒಂದರಂತೆ ತೆರೆಗೆ ತರು
ಸತೀಶ್ ನೀನಾಸಂ ಅಪ್ ಕಮಿಂಗ್ ಸಿನಿಮಾ 'ರೈಸ್ ಆಫ್ ಅಶೋಕ'. ನೂರೆಂಟು ಅಡೆತಡೆಗಳನ್ನು ಎದುರಿಸಿ ಕೊನೆಗೂ ಈ ಸಿನಿಮಾ ಬಿಡುಗಡೆ ಮಾಡುವುದಕ್ಕೆ ಸಜ್ಜಾಗುತ್ತಿದ್ದಾರೆ. ಜೋಷ್ನಲ್ಲಿ ಶುರುವಾಗಿದ್ದ ಈ ಸಿನಿಮಾ ಕೊನೆಗೆ ಹತ್ತು ಹಲವು ಕಷ
ಬಿಗ್ಬಾಸ್ ಸೀಸನ್ 12 ದಿನದಿಂದ ದಿನಕ್ಕೆ ಭಾರೀ ಸುದ್ದಿ ಆಗ್ತಿದೆ. ಸದ್ಯ ಗಿಲ್ಲಿ ಹಾಗೂ ಉಗ್ರಂ ಮಂಜು ನಡುವೆ ಕಿರಿಕ್ ಶುರುವಾಗಿದೆ. ಕಳೆದ ಸೀಸನ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಅತಿಥಿಗಳಾಗಿ ಬಂದಿದ್ದಾರೆ. ಅವರ ಬಗ್ಗೆ ಗಿಲ್ಲಿ
ಖ್ಯಾತ ಸಿನಿಮಾ ತಾರೆಯರು ಅವಮಾನ ಅಪಮಾನ ಎದುರಿಸಿರುವ ದಿನಗಳಿವೆ. ನಿಂದನೆ, ಹಲ್ಲೆ ರೀತಿಯ ಸಂಕಷ್ಟ ಎದುರಿಸಿದ ಸಂದರ್ಭಗಳಿವೆ. ನಟ ಸಾರ್ವಭೌಮ, ವರನಟ ಡಾ. ರಾಜ್ಕುಮಾರ್ ಅವರಿಗೂ ಇದು ತಪ್ಪಲಿಲ್ಲ. ಅಂದು ಅಣ್ಣಾವ್ರು ಒಂದೇ ಒಂದು ಮಾತ
ಬಿಗ್ಬಾಸ್ ಮನೆಯಲ್ಲೀಗ ಗಿಲ್ಲಿ ವರ್ಸಸ್ ರಜತ್ ಪೈಪೋಟಿ ಶುರುವಾಗಿದೆ. ಒಂದ್ಕಡೆ ಖಡಕ್ಕಾಗಿ ಕೂಗಾಡುವ ರಜತ್. ಮತ್ತೊಂದು ಕಡೆ ಸದಾ ಕಾಲೆಳೆದು ಕಾಮಿಡಿ ಮಾಡುವ ಗಿಲ್ಲಿ. ಹಾಗಿದ್ದ ಮೇಲೆ ಬೆಂಕಿ ಹೊತ್ತಿಕೊಳ್ಳದೇ ಇರುತ್ತಾ? ಬಿಗ್ಬ
ಕಿರುತೆರೆ ನಟಿ ರಜಿನಿ ಹಾಗೂ ಜಿಮ್ ಕೋಚ್ ಅರುಣ್ ವೆಂಕಟೇಶ್ ಇತ್ತೀಚೆಗೆ ಹಸೆಮಣೆ ಏರಿದ್ದರು. 7 ವರ್ಷಗಳ ಕಾಲ ಪ್ರೀತಿಸಿ ಇಬ್ಬರೂ ಹೊಸ ಬಾಳಿಗೆ ಕಾಲಿಟ್ಟಿದ್ದರು. ದೇಹದಾರ್ಢ್ಯ ಪಟು ಆಗಿರುವ ಅರುಣ್ ಸಾಕಷ್ಟು ಸ್ಪರ್ಧೆಗಳಲ್ಲಿ ಭಾಗವ
ಬಿಗ್ಬಾಸ್ ಸೀಸನ್ 12ರ ಮನೆ ಈಗ ಹೋಟೆಲ್-ರೆಸಾರ್ಟ್ ಆಗಿ ಬದಲಾಗಿದೆ. ಅಲ್ಲಿಗೆ ಹಿಂದಿನ ಸೀಸನ್ನಲ್ಲಿದ್ದ ನಾಲ್ಕು ಮಂದಿ ಸ್ಪರ್ಧಿಗಳು ಅತಿಥಿಗಳಾಗಿ ಬಂದಿದ್ದಾರೆ. ಮನೆ ಮಂದಿ ಈಗ ಹೋಟೆಲ್ ಸಿಬ್ಬಂದಿಯಾಗಿ ಬದಲಾಗಿದ್ದು ಅತಿಥಿಗಳನ
ಸಿನಿಮಾ ಪವರ್ಫುಲ್ ಮಾಧ್ಯಮ. ಸಾಕಷ್ಟು ಜನ ಸಿನಿಮಾಗಳನ್ನು ನೋಡಿ ಸ್ಫೂರ್ತಿ ಪಡೆದು ಜೀವನದಲ್ಲಿ ಸಾಧನೆ ಮಾಡಿರುವ ಉದಾಹರಣೆಗಳಿವೆ. ತಮ್ಮ ಸಿನಿಮಾ ನೋಡಿ ಅಭಿಮಾನಿಯೊಬ್ಬ ಪಬ್ಲಿಕೇಷನ್ ಹುಟ್ಟಾಕಿ 250 ಜನಕ್ಕೆ ಕೆಲಸ ಕೊಟ್ಟ ವಿಚಾರವ
ಈ ವಾರ ಬಿಗ್ ಬಾಸ್ ಕನ್ನಡ ಸಖತ್ ಇಂಟ್ರೆಸ್ಟಿಂಗ್ ಆಗುವ ಹಾಗೆ ಕಾಣಿಸುತ್ತಿದೆ. ಬಿಗ್ ಬಾಸ್ ಮನೆಯೊಳಗೆ ಕಳೆದ ಸೀಸನ್ನ ಸದಸ್ಯರು ಅತಿಥಿಗಳಾಗಿ ಬಂದಿದ್ದಾರೆ. ಅದರಲ್ಲಿ ಉಗ್ರಂ ಮಂಜು, ಮೋಕ್ಷಿತಾ ಪೈ, ತ್ರಿವಿಕ್ರಮ್, ಚೈತ್ರಾ ಕುಂದಾ
''ಅಮೃತಧಾರೆ'' ಧಾರಾವಾಹಿ ದಿನಕ್ಕೊಂದು ತಿರುವು ಪಡೆಯುತ್ತಿದೆ. ಗೌತಮ್ ಮತ್ತು ಭೂಮಿಕಾ ನಡುವೆ ಇದ್ದ ಅಂತರ ಕಡಿಮೆಯಾಗುತ್ತಿದೆ. ತನ್ನ ಅತ್ತೆಯ ಮನೆಗೆ ಗೌತಮ್ ಹೋಗಿ ಬಂದಿದ್ದು ಅಪ್ಪ ಅಮ್ಮ ಹೇಗಿದ್ದಾರೆ ಎಂದು ಕೇಳಿದ ಭೂಮಿಕಾಗೆ ಗ
'ಕಾಂತಾರ ಚಾಪ್ಟರ್ 1' ಬಳಿಕ ಮತ್ತೊಂದು ತುಳುನಾಡಿನ ದೈವ ಬಗ್ಗೆ ಇನ್ನೊಂದು ಸಿನಿಮಾ ಬಿಡುಗಡೆ ಸಜ್ಜಾಗಿದೆ. ಅದುವೇ ಸುಧೀರ್ ಅತ್ತಾವರ್ ನಿರ್ದೇಶಿಸಿದ 'ಕೊರಗಜ್ಜ'. ಇತ್ತೀಚೆಗಷ್ಟೇ ಸಿನಿಮಾ ತಂಡ ಪ್ರಚಾರವನ್ನು ಆರಂಭಿಸಿದೆ. 'ಕಾಂತಾರ'
ಬಣ್ಣದ ಸೆಳೆತಕ್ಕೆ ಸಿಲುಕಿದವರಲ್ಲಿ ಹಲವಾರು ಜನ ''ಬಿಗ್ ಬಾಸ್''ನಲ್ಲಿ ಭಾಗವಹಿಸಬೇಕೆಂದು ಕನಸು ಕಾಣುತ್ತಾರೆ. ಆದರೆ .. ಈ ಸುವರ್ಣ ಅವಕಾಶ ಎಲ್ಲರಿಗೆ ಸಿಗುವುದಿಲ್ಲ. ಒಂದು ವೇಳೆ ಸಿಕ್ಕರೂ ಕೂಡ ಮನೆಯಲ್ಲಿ ಹೆಚ್ಚು ದಿನ ಉಳಿಯಲು ಸಾ
ಸರಿಗಮಪ ತಮಿಳು ವೇದಿಕೆಯಲ್ಲಿ ಕನ್ನಡದ ಹುಡುಗಿ ಶಿವಾನಿ ನವೀನ್ ತಮ್ಮ ಗಾಯನದ ಮೂಲಕ ಮೋಡಿ ಮಾಡಿದ್ದು ಗೊತ್ತೇಯಿದೆ. ಕನ್ನಡದ 'ಸೋಜುಗದ ಸೂಜಿಮಲ್ಲಿಗೆ' ಹಾಡನ್ನು ಅಲ್ಲಿ ಹಾಡಿ ಗಮನ ಸೆಳೆದಿದ್ದರು. ಆಕೆಯ ಪ್ರತಿಭೆಗೆ ತಮಿಳು ಸಂಗೀತ ಪ
ಬಾಲಿವುಡ್ನ ಹೀ-ಮ್ಯಾನ್ ಧರ್ಮೇಂದ್ರ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇನ್ನು ಅವರ ಸಿನಿಮಾಗಳಷ್ಟೇ ನೆನಪು. ಧರ್ಮೇಂದ್ರ ಬಾಲಿವುಡ್ ಕಂಡ ಸೂಪರ್ಸ್ಟಾರ್ಗಳಲ್ಲಿ ಒಬ್ಬರು. ಇವರ ಸಿನಿಮಾ ಜರ್ನಿ ಎಷ್ಟು ರೋಚಕವಾಗಿದೆಯೋ.. ಅವ
ಜನಸಾಮಾನ್ಯರ ದೃಷ್ಟಿಯಲ್ಲಿ ಚಿತ್ರರಂಗ ಅಂದ ಕೂಡಲೇ ಕಣ್ತುಂಬ ಬಣ್ಣ ತುಂಬಿಕೊಳ್ಳುತ್ತವೆ. ಆದರೆ, ವಾಸ್ತವದಲ್ಲಿ.. ಬಣ್ಣದ ಬದುಕಿನಲ್ಲಿ ಬದುಕು ಕಟ್ಟಿಕೊಂಡವರಿಗೆ ಕೂಡ ಕಷ್ಟ ಇರುತ್ತೆ. ಅವರದ್ದೇ ಆದ ದು:ಖ ಸಂಕಟಗಳಿರುತ್ತವೆ. ವ್ಯೆ
ಸ್ಯಾಂಡಲ್ವುಡ್ನಲ್ಲಿ ಹಾಟ್ ಟಾಪಿಕ್ ಅಂದರೆ ಅದು 'ಕರಾವಳಿ' ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ರಾಜ್ ಬಿ.ಶೆಟ್ಟಿ ಕಾಂಬಿನೇಷನ್ನಿಂದ ಈ ಸಿನಿಮಾ ಟಾಕ್ ಆಫ್ ದಿ ಟೌನ್ ಆಗಿಬಿಟ್ಟಿದೆ. ಈ ಕ್ರೇಜ್ ಮಧ್ಯೆ 'ಕರಾವಳಿ'
ಕಳೆದ ಕೆಲವು ದಿನಗಳಿಂದ ಬಿಗ್ ಬಾಸ್ ಮನೆಯ ಸದಸ್ಯರು ಒಬ್ಬರ ಮೇಲೆ ಮತ್ತೊಬ್ಬರು ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ವೀಕ್ಷಕರು ಕೂಡ ಕಳೆದೆರಡು ದಿನಗಳಿಂದ ಈ ಕಿತ್ತಾಟವನ್ನು ನೋಡಿ ನೋಡಿ ಸುಸ್ತಾಗಿದ್ದರು. ಹೀಗಾಗಿ ವೀಕ್ಷಕರಿ
ಪ್ರೀತಿ ಎನ್ನುವ ಈ ಎರಡಕ್ಷರ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿದೆ. ಅನೇಕರಿಗೆ ಜೀವನ ನೀಡಿದೆ. ಇನ್ನೂ ಹಲವರ ಜೀವನ ಕಸಿದುಕೊಂಡಿದೆ. ಖುಷಿ, ನೋವು, ಸ್ವಾರ್ಥ, ಜಗಳ, ನಗು, ಮಾತು, ಮೌನ, ಆಸೆ, ಅಭಿಲಾಸೆ, ವಿರಹ, ಹೀಗೆ ಎಲ್ಲವೂ ಕೂಡ ಪ್ರೀತ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರುವ ನೆಚ್ಚಿನ ನಟನ ಚಿತ್ರವನ್ನು ಅಭಿಮಾನಿಗಳು ಪ್ರತಿಷ್ಠೆಯಾಗಿ ತೆಗೆದುಕ
ಪ್ರತಿ ವರ್ಷದ ದ್ವೀತಿಯಾರ್ಧದಲ್ಲಿ ಭಾರತವನ್ನು ''ಬಿಗ್ ಬಾಸ್'' ಆವರಿಸಿಕೊಳ್ಳುತ್ತೆ. ಜೂನ್ ನಂತರ ಯಾವ ಭಾಷೆಯಲ್ಲಿ ನೋಡಿದರು ಕೂಡ ''ಬಿಗ್ ಬಾಸ್'' ಕುರಿತು ಚರ್ಚೆ ಶುರುವಾಗುತ್ತೆ. ಈ ವರ್ಷ ಕೂಡ ಇದರಿಂದ ಹೊರತಾಗಿಲ್ಲ. ಈಗಾಗಲೇ ಎಲ್ಲೆ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 173ನೇ ಸಿನಿಮಾ ಇತ್ತೀಚೆಗೆ ಭಾರೀ ಸುದ್ದಿಯಲ್ಲಿದೆ. ಕಾರಣ ಚಿತ್ರಕ್ಕೆ ಆಯ್ಕೆ ಆಗಿದ್ದ ನಿರ್ದೇಶಕ ಹೊಸ ಬಂದಿದ್ದು. ಹೌದು ಕಮಲ್ ಹಾಸನ್ ನಿರ್ಮಾಣದ ಈ ಚಿತ್ರಕ್ಕೆ ಸುಂದರ್ ಸಿ ಆಕ್ಷನ್ ಕಟ್ ಹೇಳಬೇಕ
ಈ ವರ್ಷ ದೊಡ್ಡ ಸಿನಿಮಾಗಳ ಆರ್ಭಟ ಮುಗಿದಿದೆ. ಮುಂದಿನ ವರ್ಷ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಾಕ್ಸಾಫೀಸ್ ಕ್ಲ್ಯಾಶ್ ನಡೆಯಲಿದೆ. ಮಾರ್ಚ್ 19ಕ್ಕೆ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಆಗ್ತಿದೆ. ರಾಕಿಭಾಯ್ ಆರ್ಭಟಕ್ಕೆ ಹೆದರಿ
ಕ್ರಿಸ್ಮಸ್ ವೀಕೆಂಡ್ನಲ್ಲಿ ಪ್ರತಿವರ್ಷ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಾವೆ. ಸಾಮಾನ್ಯವಾಗಿ ಕನ್ನಡ ಸಿನಿಮಾಗಳು ಕ್ರಿಸ್ಮಸ್ ಸಂಭ್ರಮದಲ್ಲಿ ತೆರೆಗೆ ಬರುತ್ತಿರಲಿಲ್ಲ. ಕೆಲವೊಮ್ಮೆ ವರ್ಷದ ಕೊನೆ ವೀಕೆಂಡ್ಗೆ ಬ

18 C