ಸ್ಯಾಂಡಲ್ವುಡ್ ಹಿರಿಯ ನಟಿ ಲಕ್ಷ್ಮೀದೇವಮ್ಮ ಅವರ ಮೊಮ್ಮಗಳಾಗಿ, ಬಣ್ಣದ ಲೋಕದಲ್ಲಿ ಕಳೆದ 20 ವರ್ಷಗಳಿಂದ ಸಕ್ರಿಯವಾಗಿರುವ ನಟಿ ದೀಪಿಕಾ ಶೆಟ್ಟಿ ಇಂದು ಕಿರುತೆರೆಯಲ್ಲಿ ಹೊಸ ಸಂಚಲನ ಮೂಡಿಸುತ್ತಿದ್ದಾರೆ. ಕೇವಲ ನಾಯಕಿಯಾಗಿ ಮಾ
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗಾಗಲೇ ರಿಲೀಸ್ ಆಗಬೇಕಿತ್ತು. ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆ ಪ್ಲಾನ್ ಮಾಡಿದ್ದ ಕೆವಿಎನ್ ಪ್ರೊಡಕ್ಷನ್ಗೆ ಸೆನ್ಸಾರ್ ಸಮಸ್ಯೆ ಆಗಿದ್ದು ಗ
ಬಾಲಿವುಡ್ ನಟ ರಣ್ವೀರ್ ಸಿಂಗ್ 'ಧುರಂಧರ್ 2' ಸಿನಿಮಾದ ಯಶಸ್ಸಿನ ಗುಂಗಿನಲ್ಲಿ ಇದ್ದಾರೆ. ಅದೇ ಇನ್ನೊಂದು ಕಡೆ ಗೋವಾದ ಇವೆಂಟ್ನಲ್ಲಿ ಕಾಂತಾರದ ದೃಶ್ಯವನ್ನು ಅಣಕಿಸಿದ ವಿವಾದ ಕೋರ್ಟ್ನಲ್ಲಿದೆ. ಇಂದು (ಏಪ್ರಿಲ್ 10) ಕರ್ನಾಟಕದ ಹ
ಇದು ಸೋಶಿಯಲ್ ಮೀಡಿಯಾ ಜಮಾನ. ಕಂಟೆಂಟ್ ಕ್ರಿಯೇಟ್ ಮಾಡುವವರು ಅದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾರೆ. ಫೇಮಸ್ ಯೂಟ್ಯೂಬರ್ಗಳು, ಸೋಶಿಯಲ್ ಮೀಡಿಯಾದವರು ಲಕ್ಷಗಳಲ್ಲಿ ದುಡಿಯುತ್ತಿದ್ದಾರೆ. ಇಂತಹವರಲ್ಲಿ ಡಾ.ಬ್ರೋ ಕೂಡ ಒಬ್ಬ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಫಲಿತಾಂಶ ಪ್ರಕಟವಾಗಿದೆ. ಶೇಕಡ 86.02 ರಷ್ಟು ದಾಖಲೆ ಫಲಿತಾಂಶ ದಾಖಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 12.5 ರಷ್ಟು ಏರಿಕೆ ಕಂಡಿದೆ. ನಟಿ ಅಂಕಿತಾ ಜಯರಾಮ್ ಕಾಮರ್ಸ್ ವಿಭಾಗದಲ್ಲಿ ಒಟ್ಟು 600
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ
ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ 'ಜನನಾಯಗನ್' ಚಿತ್ರಕ್ಕೆ ಭಾರೀ ಪೆಟ್ಟು ಬಿದ್ದಿದೆ. ಸಿನಿಮಾ ತೆರೆಗೆ ಬರುವ ಮುನ್ನ ಆನ್ಲೈನ್ನಲ್ಲಿ ಲೀಕ್ ಆಗಿದೆ. ರಾತ್ರಿ(ಮಾರ್ಚ್ 9) ಚಿತ್ರದ ಕೆಲ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ
ನಟಿ ಮೊನಾಲಿಸಾ ಹಾಗೂ ಫರ್ಮಾನ್ ಖಾನ್ ಅಂತರ್-ಧರ್ಮೀಯ ವಿವಾಹ ವಿವಾದ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇದು ಲವ್ ಜಿಹಾದ್ ಎಂದು ಕೆಲವರು ಆರೋಪಿಸಿದ್ದರು. ಇದೀಗ ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಫೋಕ್ಸೊ ಕೇಸ್ ದಾ
ಹೀರೊ ಆಗಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ಧನಂಜಯ್ ನಿರ್ಮಾಪಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಸಂಸ್ಥೆಯ ಮುಂದಿನ ಸಿನಿಮಾ '
ಐಪಿಎಲ್ ಆರ್ಭಟದ ನಡುವೆ ಚಿತ್ರರಂಗ ಕೊಂಚ ಡಲ್ ಆಗಿದೆ. ಏಪ್ರಿಲ್ ಕೊನೆಗೆ ಕನ್ನಡದ 'KD' ಸೇರಿದಂತೆ ಕೆಲ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರ್ತಿವೆ. ಈ ವಾರ 'ಕೋಟಿಗೊಬ್ಬ' ಸಿನಿಮಾ ರೀ-ರಿಲೀಸ್ ಆಗ್ತಿದೆ. ಇನ್ನುಳಿದಂತೆ 'ಗ್ಯಾಂಗ್ಸ್ ಆಫ್
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಚಿತ್ರತಂಡಕ್ಕೆ ಭಾರೀ ಶಾಕ್ ಎದುರಾಗಿದೆ. ಬಿಡುಗಡೆಗೂ ಮುನ್ನ ಚಿತ್ರದ ಪ್ರಮುಖ ದೃಶ್ಯಗಳು ಆನ್ಲೈನ್ನಲ್ಲಿ ಲೀಕ್ ಆಗಿ ವೈರಲ್ ಆಗ್ತಿದೆ. ವಿಜಯ್ ಎಂಟ್ರಿ ಸೀನ್, ಇಂಟರ್ವಲ್ ಸೇರಿದಂತೆ ಕೆಲ ದೃಶ
ಕೇರಳದಲ್ಲಿ ವಿಷು ಹಬ್ಬದ ಪ್ರಯುಕ್ತ ಮುಂಜಾನೆ 6 ಗಂಟೆಯ ಸ್ಪೆಷಲ್ ಶೋ ನೋಡಲು ಪ್ಲಾನ್ ಮಾಡಿದ್ದೀರಾ? ಹಾಗಿದ್ದರೆ ಈ ಸುದ್ದಿ ನಿಮಗಾಗಿ. ಸಿನಿಮಾ ಪ್ರೇಮಿಗಳು, ಚಿತ್ರಮಂದಿರದ ಮಾಲೀಕರು ಮತ್ತು ಫ್ಯಾನ್ ಅಸೋಸಿಯೇಷನ್ಗಳಿಗಾಗಿ ಪೊಲೀ
6 ನೇ ಶತಮಾನದ ಭಾರತದಲ್ಲಿ ಆಡಳಿತ ನಡೆಸಿದ ದಕ್ಷಿಣ ಭಾರತದ ದಂತಕಥೆಯೆನಿಸಿರುವ ಚಕ್ರವರ್ತಿ ಇಮ್ಮಡಿ ಪುಲಕೇಶಿ ಅವರ ಜೀವನ ಮತ್ತು ಪರಂಪರೆಯನ್ನು ಆಧರಿಸಿದ ಮಹಾಕಾವ್ಯ ಚಲನಚಿತ್ರವಾದ ಎರೆಯದ ನಿರ್ಮಾಣವನ್ನು ಮಾಡುವುದರ ಮೂಲಕ ವಿಂಗ
ವಿಜಯ್ ನಟನೆಯ ಹೆಚ್. ವಿನೋತ್ ನಿರ್ದೇಶನದ 'ಜನನಾಯಗನ್' ಸಿನಿಮಾ ದೊಡ್ಡ ನಿರೀಕ್ಷೆ ಮೂಡಿಸಿದೆ. ರಾಜಕೀಯ ಪ್ರವೇಶ ಮಾಡುತ್ತಿರುವ ವಿಜಯ್ಗೆ ಇದು ಕೊನೆಯ ಸಿನಿಮಾ ಎಂದು ಹೇಳಲಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿತ್ತು. ಜನ
ಇಂದು (ಏಪ್ರಿಲ್ 9) ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ವರ್ಷದ ಫಲಿತಾಂಶದಲ್ಲಿ ಏರಿಕೆಯಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಯುಸಿ ಫಲಿತಾಂಶದ ಕುರಿತು ಮಾಹಿತಿ ಹಂಚಿಕೊ
ಸೂಪರ್ಸ್ಟಾರ್ ರಜನಿಕಾಂತ್ ಹಾಗೂ ಅತಿಲೋಕ ಸುಂದರಿ ಶ್ರೀದೇವಿ ಜೋಡಿಯನ್ನು ತೆರೆಮೇಲೆ ನೋಡುವುದಕ್ಕೆ ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುತ್ತಿದ್ದರು. ಇವರು ಒಟ್ಟಿಗೆ ನಟಿಸಿದ ಬಹುತೇಕ ಸಿನಿಮಾಗಳು ಯಶಸ್ಸು ಕಂಡಿವೆ. ಹೀಗಾಗ
'ಪುಷ್ಪ 2' ಬಳಿಕ ಅಲ್ಲು ಅರ್ಜುನ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಅಟ್ಲೀ ನಿರ್ದೇಶಿಸುತ್ತಿರುವ ಈ ಸಿನಿಮಾದ ಟೈಟಲ್ ಇತ್ತೀಚೆಗಷ್ಟೇ ರಿಲೀಸ್ ಆಗಿತ್ತು. ಅಲ್ಲು ಅರ್ಜುನ್ ಹಾಗೂ ಅಟ್ಲಿ ಕಾಂಬಿನೇಷನ್
ತಮಿಳು ನಟಿ ಮೀನಾ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಮದುವೆ ಬಳಿಕ ಕೂಡ ಮೀನಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರು ಮೂಲದ ಸಾಫ್ವೇರ್ ಇಂಜಿಯರ್ ವಿದ್ಯಾಸಾಗರ್ ಎಂಬುವವರ ಜೊತೆ ಮೀನಾ ಮದುವೆ ನಡೆದಿತ್ತು. ಒಬ್
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಹೊಸ ಸಿನಿಮಾ ಟೈಟಲ್ ಘೋಷಣೆಯಾಗಿದೆ. ವಿಭಿನ್ನ ಲುಕ್ನಲ್ಲಿ 'ಪುಷ್ಪ' ಚಿತ್ರನಟ ಕಾಣಿಸಿಕೊಂಡಿರುವ ಪೋಸ್ಟರ್ ಕೂಡ ಅನಾವರಣವಾಗಿದೆ. ತಮಿಳು ನಿರ್ದೇಶಕ ಅಟ್ಲಿ ಈ ಪ್ಯಾನ್ ವರ್ಲ್ಡ್ ಚಿತ್
ಕಳೆದ ವರ್ಷ ಬಿಡುಗಡೆಯಾಗಿದ್ದ ಭಾರತೀಯ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಇಂಡಿಯನ್ ನ್ಯಾಷನಲ್ ಸಿನಿ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಸೇರಿ ಒಟ್ಟು 12 ಭಾಷೆಗಳ ಚಿತ್ರಗಳಿಗೆ ಪ್ರಶ
ರಣ್ವೀರ್ ಸಿಂಗ್ ನಟನೆಯ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ ಆರ್ಭಟ ಮುಂದುವರೆದಿದೆ. ಈಗಾಗಲೇ 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ದಾಖಲೆ ಬರೆದಿದೆ. ಭಾರತೀಯ ಚಿತ್ರರಂಗದಲ್ಲಿ ಅತಿಹೆಚ್ಚು ಗಳಿಕೆ ಕಂಡ ಸಿನಿಮಾಗಳ ಪಟ್ಟಿ
ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಾ ಕನ್ನಡಿಗರ ಮನಗೆದ್ದ ಗಾಯಕಿ ಸುಹಾನಾ ಸಯ್ಯದ್. 4 ತಿಂಗಳ ಹಿಂದೆ ನಿತಿನ್ ಶಿವಾಂಶ್ ಎಂಬುವವರ ಜೊತೆ ಸುಹಾನಾ ಮದುವೆ ನಡೀತು. 15 ವರ್ಷಗಳ ಕಾಲ ಪ್ರೀತಿಸಿದ್ದ ಜೋಡಿ ಪೋಷಕ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಇಂದು ಪ್ರೀತಿ ಕೇವಲ ಸುಂದರ ಸುಮಧುರ ಭಾವನೆಯಾಗಿ ಮಾತ್ರ ಉಳಿದಿಲ್ಲ. ಬದಲಿಗೆ ಬಹುತೇಕರ ಪಾಲಿಗೆ ಪ್ರೀತಿ ಸಾರ್ವಜನಿಕವಾಗಿ ಪ್ರದರ್ಶನಕ್ಕಿಟ್ಟ ವಸ್ತುವಾಗಿದೆ. ಇಂದಿನ 5G ಯುಗದಲ್ಲಿ ಲೈಕ್ ಮತ್ತ
ಸೋಮವಾರ ಬೆಳಿಗ್ಗೆ ಗವಿಪುರದ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅರುಣಕುಮಾರ್ ಅವರ ಮಾಲೀಕತ್ವದ ಮ್ಯಾಟ್ರಿಕ್ ಮೂವೀ ಮೇಕರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರು ಚಿತ್ರಗಳಿಗೆ ಒಟ್ಟಿಗೇ ಚಾಲನೆ ನೀಡಲಾಯಿತು. ಆ ಮೂರು ಚ
ಸೋಶಿಯಲ್ ಮೀಡಿಯಾದಲ್ಲಿ ವಿಚಿತ್ರ ಟ್ರೆಂಡ್ ಶುರುವಾಗಿದೆ. ಕೆಲ ನಟಿಯರು, ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್ ಬಿಂದಾಸ್ ಅವತಾರದಲ್ಲಿ ದರ್ಶನ ಕೊಟ್ಟು ನೆಟ್ಟಿಗರ ಗಮನ ಸೆಳೆಯುತ್ತಿದ್ದಾರೆ. ಇಷ್ಟು ದಿನ ವೀವ್ಸ್, ಲೈಕ್ಸ್ಗ
ಇತ್ತೀಚೆಗೆ ಮಲಯಾಳಂ ಸಿನಿಮಾಗಳು ಬೆಂಗಳೂರಿನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಇಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಆಗುತ್ತಿವೆ. ಹೀಗಾಗಿ ಮಲಯಾಳಂ ಫಿಲ್ಮ್ ಮೇಕರ್ಸ್ ಬೆಂಗಳೂರಿನಲ್ಲಿ ಸಿನಿಮಾ ರಿಲೀಸ್ ಮಾಡುವುದಕ್ಕ
ತೆಲುಗು ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಒಂದಲ್ಲ ಎರಡಲ್ಲ ಮೂರು ಮದುವೆ ಮಾಡಿಕೊಂಡಿರುವುದು ಗೊತ್ತೇಯಿದೆ. 90ರ ದಶಕದಲ್ಲೇ ನಂದಿನಿ ಎಂಬುವವರನ್ನು ಮದುವೆಯಾಗಿದ್ದ ಪವನ್ ಬಳಿಕ ನಟಿ ರೇಣು ದೇಸಾಯಿ ಅವರನ್ನು ಪ್ರೀತಿಸಿ ಮದುವೆ ಆಗ
ಮದುವೆಯಾದ ಹೊಸತರಲ್ಲಿ ಹಲವರು ಎರಡು ಹೆಸರು ಒಂದೇ ಉಸಿರು ಎನ್ನುವಂತೆ ಇರುತ್ತಾರೆ. ಆದರೆ.. ಕಾಲ ಕ್ರಮೇಣ ದಾಂಪತ್ಯದಲ್ಲಿನ ಈ ಪ್ರೀತಿ-ಪ್ರಣಯ ನಿಧಾನಕ್ಕೆ ನೇಪಥ್ಯಕ್ಕೆ ಸರಿಯಲು ಶುರು ಮಾಡುತ್ತೆ. ಅಲ್ಲಿಯವರೆಗೆ ಕಾಣದ ಭಿನ್ನಾಭಿಪ
ಮೀಟೂ ಪ್ರಕರಣಗಳು ಭಾರತೀಯ ಚಿತ್ರರಂಗವನ್ನು ತಲ್ಲಣಗೊಳಿಸಿತ್ತು. ನಟಿಯರು ಮುಂದೆ ಬಂದು ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದರು. ಒಬ್ಬೊಬ್ಬರೇ ಮುಂದೆ ಬಂದು ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು ಹಾಗೂ ನಟರ ಮೇಲೆ ಆರೋ
ಚಿತ್ರರಂಗದಲ್ಲಿ ಅಪ್ಪ- ಅಮ್ಮ ಯಾರಾದರೂ ಇದ್ದರೆ ಮುಗಿಯಿತು. ಅವರ ಮಕ್ಕಳು.. ಸಂಬಂಧಿಕರೆಲ್ಲ .. ಅನಾಯಾಸವಾಗಿ ಚಿತ್ರರಂಗಕ್ಕೆ ಬಂದು ಬಿಡ್ತಾರೆ. ಅನೇಕರ ವಿಚಾರದಲ್ಲಿ ಈ ಮಾತು ರುಜುವಾತಾಗಿದೆ ಕೂಡ. ನಿಜಾ.. ಅವರು ಅದೇ ಕ್ಷೇತ್ರದಲ್ಲಿ
''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿಯ ಮದುವೆ ಏನೋ ಆಗಿದೆ. ಆದರೆ.. ಅಪಾಯ ಇನ್ನೂ ತಪ್ಪಿಲ್ಲ. ಮಲ್ಲಿಯ ಮೇಲಿನ ಸೇಡಿನಿಂದ ಜೈದೇವ್ ಈಗ ಸುನಿಯ ಪ್ರಾಣದ ಹಿಂದೆ ಬಿದ್ದಿದ್ದಾನೆ. ನಂಬಿಕೆ ದ್ರೋಹ ಮಾಡಿದ ಸುನಿಯ ಜೀವ ಬಲಿ ಪಡೆಯಲೇಬೇಕೆಂದ
ಪ್ರೀತಿಗೆ ಎಲ್ಲರನ್ನು ಎಲ್ಲವನ್ನೂ ಜಯಿಸುವಂತಹ ನಿಗೂಢವಾದ ಶಕ್ತಿ ಇದೆ. ಪ್ರತಿಯೊಂದು ಧರ್ಮದಲ್ಲಿಯೂ ಈ ಪ್ರೀತಿಯ ಪರಿಕಲ್ಪನೆಗೆ ಅಪಾರವಾದ ಆದ್ಯತೆ ಇದೆ. ಇನ್ನು ನಿಜವಾದ ಪ್ರೀತಿಯ ಆಳಕ್ಕೆ ಇಳಿದು ನೋಡಿದಾಗ ಅದರ ಅರ್ಥ ಹುಡುಕುತ್
ಪ್ರೀತಿ ತೋರ್ಪಡಿಕೆಯಲ್ಲ, ಕಾಣದ ಸ್ಪರ್ಶ. ಸವಿದರಷ್ಟೇ ಚೆಂದ. ಆದರೆ ಕಾಲ ಈಗ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ಪ್ರದರ್ಶನಕ್ಕಿಡಬೇಕು. ಇಲ್ಲದಿದ್ದರೆ ಸಮಾಜ ಅನುಮಾನದ ದೃಷ್ಟಿಯಿಂದ ನೋಡುತ್ತ
ದಿನದಿಂದ ದಿನಕ್ಕೆ ಸಿನಿಮಾ ಮೇಕಿಂಗ್ ಸ್ಟೈಲ್, ಬ್ಯುಸಿನೆಸ್ ಎಲ್ಲವೂ ಬದಲಾಗ್ತಿದೆ. ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾದ ಬಳಿಕ ಹೊಸ ಹೊಸ ಸಮಸ್ಯೆಗಳು ಎದುರಾಗ್ತಿದೆ. ಸದ್ಯ ರಾಮ್ಚರಣ್ ನಟನೆಯ 'ಪೆದ್ದಿ' ಸಿನಿಮಾ ಈಗ ಸಂಕಷ್ಟಕ್ಕೆ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 'ಜೈಲರ್'-2 ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಎರಡು ವರ್ಷಗಳ ಹಿಂದೆ ಬ್ಲಾಕ್ಬಸ್ಟರ್ ಹಿಟ್ ಆಗಿದ್ದ 'ಜೈಲರ್' ಸಿನಿಮಾ ಸೀಕ್ವೆಲ್ ಇದು. ನೆಲ್ಸನ್ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ಹಾಗೂ

30 C