ಹೊಸ ವರ್ಷಕ್ಕೂ ಮುನ್ನ ಕನ್ನಡದಲ್ಲಿ ಎರಡು ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಆಗಿವೆ. ಅದರಲ್ಲೊಂದು '45'. ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ ಈ ಸಿನಿಮಾ ಈಗಾಗಲೇ ತೆರೆಕಂಡಿದೆ. ಸಿನಿಮಾ ನೋಡಿ ಪ್ರೇಕ್ಷಕರು ಉತ್ತಮ
ನಟಿಯರ ವಸ್ತ್ರಧಾರಣೆ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ ಹೇಳಿಕೆ ಭಾರೀ ವಿವಾದ ಹುಟ್ಟಾಕ್ಕಿದೆ. ಇತ್ತೀಚೆಗೆ ತಮ್ಮದೇ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ನಟಿಯರು ತುಂಟು ಬಟ್ಟೆ, ಅಂಗಾಂಗ ಕಾಣುವಂತೆ ಬಟ್ಟೆ ಧರಿಸಿ ಓಡಾಡಬ
2025 ಮುಗಿಯಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆ ಎಲ್ಲೆಡೆ ಸಂಭ್ರಮದ ವಾತಾವರಣ ಮನೆ ಮಾಡಿದೆ. ಚಿತ್ರರಂಗ ಕೂಡ ಇದರಿಂದ ಹೊರತಾಗಿಲ್ಲ. ಈಗಾಗಲೇ ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಅನೇಕರು ಸಿದ್ಧತೆಯನ್ನು ಮಾಡಿಕೊಳ್ಳ
ವಿಜಯ್ ಕಾರ್ತಿಕೇಯನ್ ನಿರ್ದೇಶನದ 'ಮಾರ್ಕ್' ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಕ್ರಿಸ್ಮಸ್ ಸಂಭ್ರಮದಲ್ಲಿ ಸಿನಿಮಾ ಬಿಡುಗಡೆ ಆಗಿ ಸದ್ದು ಮಾಡ್ತಿದೆ. '45' ಚಿತ್ರದ ಎದುರು ಕಿಚ್ಚನ ಮಾರ್ಕ್ ಗೊತ್ತಾಗುತ್ತಿದೆ. ಸತ್ಯ ಜ್ಯೋತಿ
ಬಾಲಿವುಡ್ ಅಂಗಳದಲ್ಲಿ ಈಗ ಎಲ್ಲಿ ನೋಡಿದರೂ ''ಡಾನ್ 3'' ಚಿತ್ರದ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಶಾರುಖ್ ಖಾನ್ ಜಾಗಕ್ಕೆ ರಣವೀರ್ ಸಿಂಗ್ ಬಂದಾಗ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗಳು ಶುರುವಾಗಿದ್ದವು. ಈಗ ರಣವೀರ್ ಸಿಂಗ್ ಈ ಪ್ರಾಜೆ
ಕ್ರಿಸ್ಮಸ್ ಸಂಭ್ರಮದಲ್ಲಿ ಕನ್ನಡದ ಎರಡು ದೊಡ್ಡ ಸಿನಿಮಾಗಳು ತೆರೆಗಪ್ಪಳಿಸಿವೆ. ಪ್ರೇಕ್ಷಕರನ್ನು ರಂಜಿಸುತ್ತಿದೆ. ಭರ್ಜರಿ ಓಪನಿಂಗ್ ಪಡೆದು ಮುನ್ನುಗ್ಗುತ್ತಿವೆ. ಒಂದ್ಕಡೆ 'ಶಿವ'ತಾಂಡವ ಜೋರಾಗಿದೆ. ಮತ್ತೊಂದು ಕಡೆ 'ಮಾರ್ಕ್'
ಸುದೀಪ್ .. ಕನ್ನಡ ಚಿತ್ರರಂಗದ ಕೆಚ್ಚೆದೆಯ ಕಿಚ್ಚ. ಅಭಿಮಾನಿಗಳ ಪಾಲಿನ ಪ್ರೀತಿಯ ಅಭಿನಯ ಚಕ್ರವರ್ತಿ. ನಾನು ನ್ಯಾಷನಲ್ ಸ್ಟಾರ್ ಎಂದು ಈಗ ಕಾಲರ್ ಎತ್ತಿಕೊಂಡು ಓಡಾಡುವರ ನಡುವೆ ಆ ಕಾಲದಲ್ಲಿಯೇ ಕನ್ನಡ, ತೆಲುಗು, ತಮಿಳು, ಹಿಂದಿ ಈ ಐದ
''ಬಿಗ್ ಬಾಸ್'' ಭಾರತದ ಜನಪ್ರಿಯ ಕಾರ್ಯಕ್ರಮದಲ್ಲೊಂದು. ಅದರಲ್ಲಿ ದೂಸ್ರಾ ಮಾತಿಲ್ಲ. ನಿಜಾ. ಈ ಕಾರ್ಯಕ್ರಮದ ಬಗ್ಗೆ ಸಾರ್ವತ್ರಿಕ ವಲಯದಲ್ಲಿ ಅಸಮಾಧಾನ ಅಸಹನೆಯ ಅಲೆ ಮೊದಲಿಂದ ಇದ್ದೇ ಇದೆ. ಆದರೂ ಕೂಡ ಬಹುದೊಡ್ಡ ವರ್ಗ ಈ ಕಾರ್ಯಕ್ರಮ
ಮಲ್ಟಿಸ್ಟಾರ್ ಸಿನಿಮಾ ಮಾಡುವುದು ಸುಲಭ ಅಲ್ಲ. ಅದಕ್ಕೆ ಅದರದ್ದೇ ಆದ ಅಡೆತಡೆಗಳಿರುತ್ತವೆ. ಒಂದು ಕಡೆ ಅಭಿಮಾನಿಗಳ ನಿರೀಕ್ಷೆಯಾದರೆ ಮತ್ತೊಂದು ಕಡೆ ಸ್ಟಾರ್ಗಳನ್ನು ಸಂಭಾಳಿಸುವ, ನಿಭಾಯಿಸುವ ಸವಾಲು. ಚೂರು ಯಾಮಾರಿದರೂ ಕೂಡ ಅಭ
''ಬಿಗ್ ಬಾಸ್'' ಕಾರ್ಯಕ್ರಮದಲ್ಲಿ ಪ್ರತಿ ವರ್ಷ ತಪ್ಪದೇ ತಲ್ಲೀನವಾಗುವ ಸುದೀಪ್, ಸಿನಿಮಾದಲ್ಲಿ ಆಸಕ್ತಿ ಕಳೆದುಕೊಂಡಿದ್ದಾರೆ ಎನ್ನುವ ಮಾತು ಕಳೆದ ಕೆಲ ವರ್ಷಗಳಿಂದ ಅಭಿಮಾನಿ ವಲಯದಲ್ಲಿಯೇ ಕೇಳಿ ಬರುತ್ತಿತ್ತು. ಇದಕ್ಕೆ ಪೂರಕವಾ
ಈಗೀಗ ಸುಮಾರು ಸಿನಿಮಾಗಳು ಬರುತ್ತಿವೆ, ಹೋಗುತ್ತಿವೆ. ಆದರೆ ಗೆಲುವು ಮಾತ್ರ ಬಹುತೇಕರ ಕೈಗೆ ಸಿಗುತ್ತಿಲ್ಲ. ಹೇಗಾದರೂ ಮಾಡಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಎಳೆದುತರಲು ಚಿತ್ರತಂಡಗಳು ಹರಸಾಹಸ ಮಾಡುತ್ತಿವೆ. ನಾನಾ ಕಸರತ್
ಎಐ ಬಂದ್ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಯಾವುದು ನಂಬೋದು ಯಾವುದು ಬಿಡೋದು ಅನ್ನೋದೇ ಗೊತ್ತಾಗುತ್ತಿಲ್ಲ. ಯಾಕಂದ್ರೆ, ರಿಯಲ್ ಲೈಫ್ನಲ್ಲಿ ಇರುವಂತೆಯೇ ಎಐ ತಂತ್ರಜ್ಞಾನದಿಂದ ಸೃಷ್ಟಿ ಮಾಡಿ ಫೋಟೊಗಳು ಹಾಗೂ ಇಮೇಜ್ಗಳನ್ನು ಸೋಶಿ
ತೆಲುಗಿನ ಜನಪ್ರಿಯ ನಿರೂಪಕಿ ಹಾಗೂ ನಟಿ ಅನಸೂಯಾ ಭಾರದ್ವಾಜ್ ನೇರವಾಗಿ ಮಾತಾಡುವ ನಟಿ. ಯಾವುದಾದರೂ ವಿವಾದದ ಬಗ್ಗೆ ತಿರುಗೇಟು ಕೊಡುವುದಕ್ಕೆ ಹಿಂದೆ-ಮುಂದೆ ನೋಡುವುದಿಲ್ಲ. ಇಂತಹ ನಟಿಯ ಕೈಗೆ ತೆಲುಗು ನಟ ಶಿವಾಜಿ ಸಿಕ್ಕಿಕೊಂಡಿದ
ಪ್ರೇಕ್ಷಕರು ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮದಲ್ಲಿದ್ದಾರೆ. ಮಕ್ಕಳಿಗೆ ರಜೆ ಇರೋದ್ರಿಂದ ಕುಟುಂಬ ಸಮೇತ ಕನ್ನಡದ ಎರಡು ಸಿನಿಮಾಗಳನ್ನು ನೋಡುವುದಕ್ಕೆ ಥಿಯೇಟರ್ಗೆ ಬರುವುದಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ಪ್ರಮುಖ ಆಧಾರಸ್ತಂಭ. ಅದರಲ್ಲಿ ಯಾವ ಅನುಮಾನ ಇಲ್ಲ. ಆದರೆ.. ಇಬ್ಬರು ಅದ್ಯಾವ ಮುಹೂರ್ತದಲ್ಲಿ ಪರಸ್ಪರ ಮುಖ ತಿರುಗಿಸಿದರೋ..? ಗೊತ್ತಿಲ್ಲ. ಅಲ್ಲಿಂದ ಶುರುವಾದ ಎರಡು ಬಣದ ನಡುವಿನ ಅ
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ '45' ಸಿನಿಮಾ ನಾಳೆ (ಡಿಸೆಂಬರ್ 25) ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಮೂವರು ಸ್ಟಾರ್ಗಳು ಜೊತೆಯಾಗಿ ನಟಿಸಿದ ಸಿನಿಮಾಗೆ ಅರ್ಜುನ್ ಜನ್ಯ ಆಕ್ಷನ್ ಕಟ್ ಹ
ಅರೆಂಜ್ ಮ್ಯಾರೇಜ್ ಆಗಿರಲಿ.. ಲವ್ ಮ್ಯಾರೇಜ್ ಆಗಿರಲಿ.. ಮದುವೆಯಾದ ನಂತರ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇರಬೇಕು. ಸಂಬಂಧ ಆಳವಾಗಿ ಬೇರೂರಬೇಕು. ಆಗಲೇ ದಾಂಪತ್ಯ ಜೀವನ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ಆದರೆ.. ಬದಲಾದ ಈ ಕಾಲದಲ್ಲಿ.
ಬಾಲಿವುಡ್ ಅಂಗಳದ ಅತ್ಯಂತ ಚರ್ಚಿತ ನಟಿ ಎಂದರೆ ಅದು ಉರ್ಫಿ ಜಾವೇದ್. ಸದಾ ಕಾಲ ತಮ್ಮ ವಿಭಿನ್ನ ಉಡುಗೆ ಹಾಗೂ ನೇರ ಮಾತುಗಳಿಂದಲೇ ಇವರು ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಉರ್ಫಿ ಯಾವುದೇ ಫ್ಯಾಷನ್ ವಿಚಾರಕ್ಕೆ ಸುದ್ದಿಯಾಗಿಲ
ಬೆಂಗಳೂರು ನಗರದಲ್ಲಿ ಚಿನ್ನವು ಭಾರತೀಯ ಸಂಸ್ಕೃತಿಯಲ್ಲಿ ಶತಮಾನಗಳಿಂದ ಅಮೂಲ್ಯ ಲೋಹವೆಂದು ಪರಿಗಣಿಸಲಾಗಿದೆ. 24 ಕ್ಯಾರೆಟ್ ಚಿನ್ನವು ಅತ್ಯಧಿಕ ಶುದ್ಧತೆಯನ್ನು ಹೊಂದಿದ್ದು, ಹೂಡಿಕೆ ಮತ್ತು ಅತ್ಯಂತ ಪ್ರೀಮಿಯಂ ಆಭರಣಗಳಿಗೆ ಮು
ಸೆಂಚುರಿಸ್ಟಾರ್ ಶಿವರಾಜ್ಕುಮಾರ್ ಅಭಿಮಾನಿಗಳಿಗೆ 2024 ಕರಾಳ ವರ್ಷವಾಗಿತ್ತು. ಎವರ್ಗ್ರೀನ್ ಶಿವಣ್ಣ ತನಗೆ ಕ್ಯಾನ್ಸರ್ ತಗುಲಿದ ವಿಷಯವನ್ನು ಬಹಿರಂಗವಾಗಿ ಅನೌನ್ಸ್ ಮಾಡಿದಾಗ ಫ್ಯಾನ್ಸ್ಗಳು ಕಂಗಾಲಾಗಿ ಹೋಗಿದ್ದರು. ಮುಂದ
ಚಂದನವನದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುದೀಪ್ ಫ್ಯಾನ್ಸ್ ಹಾಗೂ ದರ್ಶನ್ ಫ್ಯಾನ್ಸ್ ನಡುವೆ ಜಟಾಪಟಿ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದೇ ವಿಚಾರ ಭಾರೀ ಸದ್ದು ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ ಸುದೀಪ್ ಯುದ್ಧದ ಹೇಳಿಕ
ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟ ಕೆಟ್ಟ ಕಾಮೆಂಟ್ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಅಶ್ಲೀಲ ಪದಗಳನ್ನು ಬಳಸಿ ಬಾಯಿಗೆ ಬಂದಂತೆ ಕಾಮೆಂಟ್ ಮಾಡುವ ಕಿಡಿಗೇಡಿಗಳಿಗೆ ಬುದ್ಧಕಲಿಸಲು ವಿಜಯಲಕ್ಷ್ಮಿ ದರ್ಶನ್ ಮುಂದಾಗಿದ್ದಾರೆ. ತ
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮದಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಿದೆ. ಕನ್ನಡದಲ್ಲಿ 'ಮಾರ್ಕ್' ಹಾಗೂ '45' ಸಿನಿಮಾಗಳ ಜೊತೆಗೆ ಮಲಯಾಳಂ ಸಿನಿಮಾ 'ವೃಷಭ' ತೆರೆಗಪ್ಪಳಿಸ್ತಿದೆ. ಹಾಲಿವುಡ್ ಸಿನಿಮಾ 'ಅನಕೊಂಡ' ಕೂಡ
ಈ ರಾಶಿಯವರು ಕೆಲವು ಶುಭ ಸುದ್ದಿಗಳನ್ನು ಕೇಳುವ ಸಾಧ್ಯತೆ! ಧನು ರಾಶಿಯವರು ಇಂದು ಸಂಬಂಧಗಳಲ್ಲಿ ಎಚ್ಚರಿಕೆ ವಹಿಸಿ. ಮುರಿದ ಸಂಬಂಧಗಳು ಜೀವನದಲ್ಲಿ ಸ್ವಲ್ಪ ಕಹಿಯನ್ನು ತರಬಹುದು. ಮೇಷ ರಾಶಿಯಿಂದ ಮೀನ ರಾಶಿಯವರೆಗೆ, ಎಲ್ಲಾ ರಾಶಿಗ
''ಅಮೃತಧಾರೆ'' ಧಾರಾವಾಹಿಯಲ್ಲಿ ಒಡೆದ ಮನಸುಗಳನ್ನ ಅಜ್ಜಿ ಒಂದು ಮಾಡುವ ಪ್ರಯತ್ನ ಮಾಡುತ್ತಿದ್ದಾಳೆ. ಅನಾರೋಗ್ಯದ ಡ್ರಾಮಾ ಮಾಡಿ ತನ್ನ ಬಳಿ ಭಾಗ್ಯಮ್ಮ ಸಹಾಯದಿಂದ ಕರೆಸಿಕೊಂಡಿದ್ದಾಳೆ. ಅಜ್ಜಿಯ ಆಸೆ ಈಡೇರಿಸಲು ಗೌತಮ್ ಮತ್ತು ಭೂಮ
ಬಣ್ಣದ ಲೋಕದಲ್ಲಿ ಮಿಂಚುವುದು ಅಂದುಕೊಂಡಷ್ಟು ಸುಲಭವಲ್ಲ. ಇಲ್ಲಿ ಪ್ರತಿಭೆಯ ಜೊತೆಗೆ ಬಾಹ್ಯ ಸೌಂದರ್ಯಕ್ಕೂ ಅಷ್ಟೇ ಪ್ರಾಮುಖ್ಯತೆ ನೀಡಲಾಗುತ್ತದೆ. ಅದೆಷ್ಟೋ ನಟಿಯರು ಆರಂಭದ ದಿನಗಳಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ವರ್ಷಗಳಿಂದ ಗಮನ ಸೆಳೆಯುತ್ತಿದೆ. ಕುತೂಹಲಕಾರಿ ತಿರುವುಗಳ ಮೂಲಕ ಈ ಧಾರಾವಾಹಿ ವೀಕ್ಷಕರನ್ನು ಹಿಡಿದಿಟ್ಟುಕೊಂಡಿದೆ. ಪ್ರತಿ ದಿನವೂ ಒಂದಲ್ಲ ಒಂದು ಹೊಸ ಟ
ಅರ್ಜುನ್ ಜನ್ಯಾ ನಿರ್ದೇಶನದಲ್ಲಿ ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್. ಬಿ ಶೆಟ್ಟಿ ನಟನೆಯ '45' ಸಿನಿಮಾ ಬಿಡುಗಡೆಯಾಗಿದೆ. ಮೂವರು ಸಿನಿಮಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾ ಜೊತೆಗೆ ಸಾಕಷ್ಟು ಬ
ಸ್ಟಾರ್ ನಟರನ್ನು ಒಟ್ಟಿಗೆ ಸೇರಿಸಿ ಎಲ್ಲರನ್ನು ತೃಪ್ತಿಪಡಿಸುವಂತಹ ಸಿನಿಮಾ ಮಾಡೋದು ಅಷ್ಟು ಸುಲಭವಲ್ಲ. ಆ ಪ್ರಯತ್ನದಲ್ಲಿ ಅರ್ಜುನ್ ಜನ್ಯಾ ಗೆದ್ದಿದ್ದಾರೆ. ಯಾರು ಎಷ್ಟು ಹೊತ್ತು ತೆರೆಮೇಲೆ ಇದ್ರು ಎನ್ನುವುದಕ್ಕಿಂತ ಅಂತಿಮ
ಹುಬ್ಬಳ್ಳಿಯಲ್ಲಿ ಸುದೀಪ್ ಯುದ್ಧ ಮಾಡ್ತೀವಿ ಎಂದು ಕೊಟ್ಟ ಹೇಳಿಕೆ ಚಂದನವನದಲ್ಲಿ ಭಾರೀ ಸದ್ದು ಮಾಡ್ತಿದೆ. ಅದರ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್ ಹೇಳಿಕೆ ವೈರಲ್ ಆಗಿ ದರ್ಶನ್- ಸುದೀಪ್ ಫ್ಯಾನ್ಸ್ ನಡುವೆ ಕಿರಿಕ್ ಶುರುವಾಗಿ
ದರ್ಶನ್ ಸಿನಿಮಾ 'ಡೆವಿಲ್' ಬಾಕ್ಸಾಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆಯಿತ್ತು. ಬಿಡುಗಡೆ ಮುನ್ನ ಹಾಡುಗಳು ಹಾಗೂ ತುಣುಕುಗಳು ಕ್ರೇಜ್ ಹುಟ್ಟಿಸಿದ್ದವು. ಈ ಆಧಾರದ ಮೇಲೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರ
ಟಾಲಿವುಡ್ ನಟಿ ಪ್ರಗತಿ ತೆಲುಗು ಮಂದಿಗೆ ಪರಿಚಿತರು. ನಾಯಕಿಯಾಗಿ ವೃತ್ತಿ ಆರಂಭಿಸಿ ನಂತರ ತಾಯಿ, ಅಕ್ಕ ಹೀಗೆ ಪೋಷಕ ಪಾತ್ರಗಳಲ್ಲಿ ತೆಲುಗು ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇವರಿಗೆ ಸಿನಿಮಾಗಳಷ್ಟೇ ಅಲ್ಲದೆ ಫಿಟ್ನೆಸ್ ಹಾಗೂ ಕ
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ಬಿಡುಗಡೆಗೆ ಇನ್ನೇನು ಕ್ಷಣಗಣನೆ ಶುರುವಾಗಿದೆ. 'ಮ್ಯಾಕ್ಸ್' ಸಿನಿಮಾದಂತೆ 'ಮಾರ್ಕ್' ಕೂಡ ಬಾಕ್ಸಾಫೀಸ್ನಲ್ಲಿ ಹೇಗೆ ಸದ್ದು ಮಾಡಬಹುದು? ಅನ್ನೋದನ್ನು ಕುತೂಹಲದಿಂದ ಇಡೀ ಚಿತ್ರರಂಗವೇ ಎದ
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾ ಸೆನ್ಸೇಷನಲ್ ಸಿನಿಮಾ 'ಓಂ'. ಕನ್ನಡ ಸಿನಿ ರಸಿಕರು ಇಂದಿಗೂ ಆ ಚಿತ್ರವನ್ನು ಮರೆತ್ತಿಲ್ಲ. ಅಭಿಮಾನಿಗಳಿಗಂತೂ ಪ್ರತಿದೃಶ್ಯ ಮನಸ್ಸಿನಲ್ಲಿ ಉಳಿದುಬಿಟ್ಟಿದೆ. ನಿಮಗೆ ಗೊತ್ತಾ ತೆಲುಗಿ
ಬಾಲಿವುಡ್ ಅಂಗಳದಲ್ಲಿ ಕೆಲವು ಸಿನಿಮಾಗಳು ಬಿಡುಗಡೆಗೂ ಮುನ್ನವೇ ದೊಡ್ಡ ಮಟ್ಟದ ಸದ್ದು ಮಾಡುತ್ತವೆ. ನಟರು ಮತ್ತು ನಿರ್ಮಾಪಕರ ನಡುವಿನ ಸಣ್ಣ ಸಣ್ಣ ತಪ್ಪು ತಿಳುವಳಿಕೆಗಳು ಸಿನಿಮಾದ ದಿಕ್ಕನ್ನೇ ಬದಲಿಸಿ ಬಿಡುತ್ತವೆ. ಅಂತಹದ್ದ
ಸ್ಯಾಂಡಲ್ವುಡ್ನಲ್ಲೀಗ ಯುದ್ಧದ ಮಾತು ಜೋರಾಗಿ ಕೇಳಿಬರ್ತಿದೆ. ಹುಬ್ಬಳ್ಳಿಯಲ್ಲಿ ನಡೆದ 'ಮಾರ್ಕ್' ಚಿತ್ರದ ಈವೆಂಟ್ನಲ್ಲಿ ಸುದೀಪ್ ಯುದ್ಧಕ್ಕೆ ಸಿದ್ಧ ಎಂದಿದ್ದರು. ಇದು ದರ್ಶನ್ ಹಾಗೂ ಸುದೀಪ್ ಫ್ಯಾನ್ಸ್ ನಡುವೆ ಕೆಸರೆರಚಾ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇದು ಮನೆಯೊಳಗೆ ಹೋಗುವ ಸ್ಫರ್ಧಿಗಳಿಗೆ ಚೆನ್ನಾಗಿಯೇ ಗೊತ್ತು. ಕಾರ್ಯಕ್ರಮದ ಆಯೋ
2025ಕ್ಕೆ ಬೈಬೈ ಹೇಳಿ ಹೊಸ ವರ್ಷವನ್ನು ಸ್ವಾಗತಿಸುವ ಸಮಯ ಹತ್ತಿರವಾಗ್ತಿದೆ. ಈ ವರ್ಷ ಚಂದನವನದಲ್ಲಿ ಸಾಕಷ್ಟು ಸಿಹಿ, ಕಹಿ ವಿಚಾರಗಳಿವೆ. ಎಲ್ಲವನ್ನು ಮೀರಿ ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಳ್ಳಬೇಕಿದೆ. ಕನ್ನಡ ನಟಿ ಸಂಜನಾ
ಬಣ್ಣದ ಪ್ರಪಂಚದಲ್ಲಿ ಬದುಕು ರೂಪಿಸಿಕೊಂಡವರ ಮೇಲೆ ಅಭಿಮಾನ ಇರಬೇಕು. ಆದರೆ ಅತಿಯಾಗಿರಬಾರದು. ಯಾಕೆಂದರೆ ಅತಿಯಾದರೆ ಅಮೃತ ಕೂಡ ವಿಷವಾಗುತ್ತೆ. ಅಭಿಮಾನ ಮೀತಿ ಮೀರಿದರೆ ವಿನಾಶಕಾರಿ ಬೆಳವಣಿಗೆಗೆ ಕಾರಣವಾಗುತ್ತೆ. ಸದ್ಯ ಇಂತಹದ್
ಕನ್ನಡ ಕಿರುತೆರೆಯ ಲೋಕದಲ್ಲಿ ಪ್ರತಿದಿನ ಹೊಸ ಹೊಸ ತಿರುವುಗಳು ಸಿಗುತ್ತಲೇ ಇರುತ್ತವೆ. ವೀಕ್ಷಕರು ತಮ್ಮ ನೆಚ್ಚಿನ ಧಾರಾವಾಹಿಗಳ ಜೊತೆ ಭಾವನಾತ್ಮಕವಾಗಿ ಕನೆಕ್ಟ್ ಆಗಿರುತ್ತಾರೆ. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ
ಚಿತ್ರರಂಗದ ಧ್ರುವತಾರೆಯರ ಬದುಕಿನಲ್ಲಿ ಸರಸ-ವಿರಸ-ಪ್ರೇಮ-ವಿರಹ-ವೇದನೆ-ವಿಚ್ಛೇದನ ಇವೆಲ್ಲವೂ ಮಾಮೂಲು. ಇಂದು ಜೊತೆ ಜೊತೆಯಲ್ಲಿ ಓಡಾಡಿ, ಮರು ದಿನವೇ ಇಲ್ಲಿ ಅನೇಕರು ಬ್ರೇಕಪ್ ಮಾಡಿಕೊಳ್ಳುತ್ತಾರೆ. ಆದರ್ಶ ದಂಪತಿಗಳಂತೆ ಬದುಕು
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಿಂದೊಮ್ಮೆ ಪವಿತ್ರ ಬಂಧ ಎಂದು ಪರಿಗಣಿಸಲಾಗುತ್ತಿದ್ದ ಮದುವೆಯ ಸಂಬಂಧ ಅರ್ಥ ಕಳೆದುಕೊಂಡಿದೆ. ಇನ್ನೂ ಹಿಂದೆ ಡಿವೋರ್ಸ್ ಸಮಾಜದ ದೃಷ್ಟಿಯಲ್ಲಿ ಸಾಮಾಜಿಕ ಕಳಂಕವಾಗಿತ್ತು. ಆದರೆ ಈಗ ಚಿಕ್ಕ
ಸ್ಯಾಂಡಲ್ವುಡ್ನ ಮತ್ತೊಂದು ಬಿಗ್ ಬಜೆಟ್ ಸಿನಿಮಾ 'ಕೆಡಿ'. ಈ ಮಲ್ಟಿಸ್ಟಾರರ್ ಸಿನಿಮಾದ ರಿಲೀಸ್ ಡೇಟ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಮರೀಚಿಕೆಯಾಗಿದೆ. ಇದು ಧ್ರುವ ಸರ್ಜಾ ನಟಿಸುತ್ತಿರುವ 2ನೇ ಪ್ಯಾನ್ ಇಂಡಿಯಾ ಸಿನಿಮಾ. ಇನ್ನೊ
''ಸೂಪರ್ ಸ್ಟಾರ್'' ಎಂಬ ಭ್ರಮೆಯಲ್ಲಿ ಮೆರೆದಾಡುತ್ತಿರುವವರನ್ನು ಪ್ರೇಕ್ಷಕರು ಮೂಲೆಗುಂಪು ಮಾಡುತ್ತಿರುವ ಕಾಲ ಇದು. ಈ ಕಾಲದಲ್ಲಿ.. ಚಿತ್ರಕ್ಕೆ ಯಾರು ಎಷ್ಟೇ ಬೆವರು ಸುರಿಸಿರಲಿ.. ಆ ಪಾತ್ರಕ್ಕೆ ನ್ಯಾಯ ಸಲ್ಲಿಸಲು ಚಿತ್ರದಲ್ಲಿನ

21 C