ಸೆನ್ಸಿಬಲ್ ಡೈರೆಕ್ಟರ್ ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಟಿಸಿದ ಸಿನಿಮಾ 'ಬ್ರ್ಯಾಟ್' ಥಿಯೇಟರ್ಗೆ ಲಗ್ಗೆ ಇಟ್ಟಿದೆ. ಲವ್ಸ್ಟೋರಿಗಳನ್ನು ಭಾವನಾತ್ಮಕವಾಗಿ ಕಟ್ಟಿಕೊಡುತ್ತಿದ್ದ ಶಶಾಂಕ್ ಈ ಬಾರಿ ಹೊಸ ಪ್ರಯತ್ನ
'ಬಿಗ್ ಬ್ರದರ್'' ಎಂಬ ವಿದೇಶಿ ಮೂಲದ ಶೋದ ಯಥಾವತ್ತು ನಕಲು ''ಬಿಗ್ ಬಾಸ್''. ಒಂದೂವರೆ ಡಜನ್ ವ್ಯಕ್ತಿಗಳನ್ನು ಮನೆಯಲ್ಲಿ ಗುಡ್ಡೆ ಹಾಕಿ ವಾರಪೂರ್ತಿ ಅವರ ನಡುವೆ ದ್ವೇಷ- ಅಸೂಯೆಯ ಕಿಚ್ಚು ಹತ್ತಿಸುವ ಈ ಕಾರ್ಯಕ್ರಮ 2006ರಲ್ಲಿ ಭಾರತದಲ್ಲ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ದಾರೆ. ಇನ್ನೊಂದು ಕಡೆ ಉಮಾಪತಿ ಶ್ರೀನಿವಾಸ್ ಗೌಡ ತಮ್ಮ ಸಿನಿಮಾ ಪ್ರಶಸ್ತಿಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಒಂದು ಕಾಲದಲ್ಲಿ ದೋಸ
ಮಾತುಕತೆ ನಡೆಸಿದ ಸಿನಿಮಾಗಳೆಲ್ಲಾ ಸೆಟ್ಟೇರಿ ತೆರೆಗೆ ಬರಲ್ಲ. ಅರ್ಧಕ್ಕೆ ನಿಂತ ಸಿನಿಮಾಗಳ ಸಂಖ್ಯೆ ದೊಡ್ಡದಿದೆ. ಇದೀಗ ಹೊಂಬಾಳೆ ಫಿಲ್ಮ್ಸ್ ಹಾಗೂ ಪ್ರಭಾಸ್ ಮಾಡಬೇಕಿದ್ದ ಸಿನಿಮಾ ನಿಂತೇಹೋಗುತ್ತೆ ಎಂದು ಟಾಲಿವುಡ್ ಅಂಗಳದಲ್ಲ
ವಿಶ್ವದಾದ್ಯಂತ ಬಾಕ್ಸಾಫೀಸ್ನಲ್ಲಿ ಸದ್ದು ಮಾಡಿದ್ದ 'ಕಾಂತಾರ ಚಾಪ್ಟರ್ 1' ಥಿಯೇಟರ್ನಲ್ಲಿ 34ನೇ ದಿನಕ್ಕೆ ಕಾಲಿಟ್ಟಿದೆ. ಗಲ್ಲಾಪಟ್ಟಿಯಲ್ಲಿ ಅಬ್ಬರಿಸಿದ ಬಳಿಕ ಈಗ ಓಟಿಟಿಯಲ್ಲೂ ಸದ್ದು ಮಾಡುವುದಕ್ಕೆ ಶುರು ಮಾಡಿದೆ. ಆದರೂ ಹೊ
''ಬಿಗ್ ಬಾಸ್'' ಮನೆಗೆ ಪ್ರತಿ ವರ್ಷ ಹಲವರು ಅತ್ಯುತ್ಸಾಹದಿಂದ ಹೋಗುತ್ತಾರೆ. ಮನೆಯೊಳಗೆ ತೆರಳುವ ಮುನ್ನ ವೇದಿಕೆಯಲ್ಲಿ ಮಾತನಾಡುವಾಗ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಾರೆ. ಮನೆಯಲ್ಲಿ ನಡೆಯುವ ರಂಪ-ರಾಮಾಯಣದಲ್ಲಿ ಕೂಡ
ಅರೆಂಜ್ ಮ್ಯಾರೇಜ್ ಆಗಿರಲಿ.. ಲವ್ ಮ್ಯಾರೇಜ್ ಆಗಿರಲಿ.. ಮದುವೆಯಾದ ನಂತರ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇರಬೇಕು. ಸಂಬಂಧ ಆಳವಾಗಿ ಬೇರೂರಬೇಕು. ಆಗಲೇ ದಾಂಪತ್ಯ ಜೀವನ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ಆದರೆ.. ಬದಲಾದ ಈ ಕಾಲದಲ್ಲಿ.
ರಶ್ಮಿಕಾ ಮಂದಣ್ಣ ನಟನೆಯ 'ದಿ ಗರ್ಲ್ಫ್ರೆಂಡ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದೇ ಶುಕ್ರವಾರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿದೆ. ದೀಕ್ಷಿತ್ ಶೆಟ್ಟಿ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದು ಈಗಾಗಲೇ ಟ್ರೈ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇದು ಮನೆಯೊಳಗೆ ಹೋಗುವ ಸ್ಫರ್ಧಿಗಳಿಗೆ ಚೆನ್ನಾಗಿಯೇ ಗೊತ್ತು. ಕಾರ್ಯಕ್ರಮದ ಆಯೋ
''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಒಂದೇ ವಠಾರದಲ್ಲಿದ್ದಾರೆ. ಎದುರು ಬದುರು ಮನೆಯಲ್ಲಿದ್ದಾರೆ. ಆದರೆ.. ಇಬ್ಬರದ್ದು ಪ್ರತ್ಯೇಕ ಮಾರ್ಗ. ಇಬ್ಬರ ಹಾವ ಭಾವ ಕಂಡು ವಠಾರದ ಇನ್ನುಳಿದರಿಗೆ ಅನುಮಾನ ಬಂದಿದೆ. ಆದರೂ ಕ
ಪ್ರೀತಿಯಿಂದ .. ಪ್ರೀತಿಗಾಗಿ .. ಪ್ರೀತಿಗೋಸ್ಕರ .. ಪ್ರೀತಿ ಎಂಬ ಎರಡಕ್ಷರದ ಮಧುರ ಭಾವದ ಸುತ್ತ ಮುತ್ತ ಭಾರತೀಯ ಬೆಳ್ಳಿತೆರೆಯ ಮೇಲೆ ಇಲ್ಲಿಯವರೆಗೆ ಹಲವಾರು ಚಿತ್ರಗಳು ಅರಳಿವೆ. ಎಷ್ಟೇ ಬರೆದರೂ ಮುಗಿಯದ ಬಣ್ಣ ಬಣ್ಣದ ಭಾವನೆಗಳ ಈ ಸಾ
ಮನಿ ಕಂಡರೆ ಮನುಷ್ಯತ್ವಾನೂ ಮರೆಯೋರು ಇರುವ ಕಾಲ ಇದು. ಇಂತಹ ಕಾಲದಲ್ಲಿ ಅನೇಕರು ತತ್ವ ಸಿದ್ಧಾಂತಗಳನ್ನೆಲ್ಲ ಗಂಟು ಮೂಟೆ ಕಟ್ಟಿ ಬಾವಿಗೆ ಎಸೆದಿದ್ದಾರೆ. ಅದರಲ್ಲಿಯೂ ಚಿತ್ರರಂಗದಲ್ಲಿ ದುಡ್ಡೇ ದೊಡ್ಡಪ್ಪ.. ಕಾಸು ಇದ್ದೋನೇ ಬಾಸು.
ಪ್ರೀತಿಯಲ್ಲಿ ಬೀಳುವುದಕ್ಕಿಂತ ಪ್ರೀತಿಯನ್ನೇ ಊರುಗೋಲಾಗಿ ಹಿಡಿದು ಮೇಲೇಳಬೇಕು. ಈ ಪ್ರೀತಿ ಯಾರಲ್ಲಿ, ಯಾವಾಗ ಎಲ್ಲಿ ಹುಟ್ಟುತ್ತದೆ ಎಂದು ಹೇಳುವುದು ಕಷ್ಟ. ಆದರೆ ಪ್ರೀತಿ ಹುಟ್ಟಿದ ಮೇಲೆ ಅದನ್ನು ಕಾಪಾಡಿಕೊಂಡು ಹೋಗಬೇಕು. ಇನ್
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ನವೆಂಬರ್ 3) ದರ್ಶನ್ ಸೇರಿದಂತೆ 17 ಮಂದಿಯ ಮುಂದೆ ಚಾರ್ಜ್ ಫ್ರೇಮ್ ಮಾಡಲಾಗಿದೆ. ಈ ವೇಳೆ 17 ಮಂದಿನೂ ಖುದ್ದಾಗಿ ಕೋರ್ಟ್ಗೆ ಹಾಜರಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ
''ಕುಂಟು'' ನೆಪ ಹೇಳಿ ಕಳೆದ ವರ್ಷಾಂತ್ಯದಲ್ಲಿ ದರ್ಶನ್ ಜಾಮೀನು ಪಡೆದು ಹೊರಗಡೆ ಏನೋ ಬಂದಿದ್ದರು. ಆದರೆ.. ''ಇದ್ರೆ ನೆಮ್ಮದಿಯಾಗ್ ಇರಬೇಕ್'' ಅಂತಿದ್ದ ದರ್ಶನ್ ಗೆ ನೆಮ್ಮದಿ ಇರಲಿಲ್ಲ. ಯಾಕೆಂದರೆ ದರ್ಶನ್ ಗೆ ಮುಂದೆ ಎದುರಾಗಬಹುದಾದ ಅ
ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಕಾಂಬಿನೇಷನ್ನಲ್ಲಿ ಮತ್ತೊಂದು ಸಿನಿಮಾ ಥಿಯೇಟರ್ಗೆ ಲಗ್ಗೆ ಇಟ್ಟಿದೆ. ಅದುವೇ 'ಬ್ರ್ಯಾಟ್'. ಡಾರ್ಲಿಂಗ್ ಕೃಷ್ಣ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತೊಂದು ವಿಭಿನ್ನ ಕ
ಹೆಚ್ಚೇನು ಇಲ್ಲ. ಎರಡು ವರ್ಷದ ಹಿಂದೆ ಚಿತ್ರರಂಗದಲ್ಲಿ ರಾಜನಂತೆ ಮೆರೆದವರು ದರ್ಶನ್. ಹೋದಲ್ಲಿ.. ಬಂದಲ್ಲಿ.. ಜನ ಸಾಗರ. ಅಭಿಮಾನದ ಜಾತ್ರೆ.. ಆನೆ ನಡೆದಿದ್ದೇ ದಾರಿ ಎಂಬಂತೆ ಇದ್ದರು. ಇಡೀ ಕನ್ನಡ ಚಿತ್ರರಂಗ ಒಂದು ಕಡೆಯಾದರೆ ಮತ್ತೊಂ
ರೇಣುಕಾಸ್ವಾಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಆರೋಪಿಗಳ ಜಾಮೀನು ರದ್ದಾಗಿತ್ತು. ಆಗಸ್ಟ್ 14ರಂದು ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳೆಲ್ಲಾ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ದರ್ಶನ್ ತೂಕ ಕಳೆದುಕೊಂಡು
ಆಪ್ತರು ಹಾಗೂ ತಮ್ಮ ಅಭಿಮಾನಿಗಳ ಮನಸ್ಸಿನಲ್ಲಿ ಅಪ್ಪು ಶಾಶ್ವತ ಸ್ಥಾನವನ್ನು ಸಂಪಾದಿಸಿದ್ದಾರೆ. ಪುನೀತ್ ರಾಜ್ಕುಮಾರ್ ಇಲ್ಲ ಎನ್ನುವ ನೋವು ಮರೆತು ಅವರನ್ನು ಸಂಭ್ರಮಿಸಲು ಎಲ್ಲರೂ ಮುಂದಾಗಿದ್ದಾರೆ. ಪಿಆರ್ಕೆ ಫ್ಯಾನ್ಡಮ್
ಸಾಹಸಸಿಂಹ ವಿಷ್ಣುವರ್ಧನ್ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ಸರಳ ಸಜ್ಜನ ವ್ಯಕ್ತಿತ್ವದಿಂದಲೂ ಎಲ್ಲರಿಗೂ ಆದರ್ಶಪ್ರಾಯ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ದಾದಾ ನಟಿಸಿದ್ದಾರೆ. ತರಹೇವಾರಿ ಪಾತ್ರಗಳಲ್ಲಿ ಮಿಂಚಿದ್ದಾರೆ. ಸಹನಟರು, ತ
ಕನ್ನಡ ನಿರ್ದೇಶಕ ಪ್ರಶಾಂತ್ ನೀಲ್ ಈಗ ದೊಡ್ಡ ದೊಡ್ಡ ಸಿನಿಮಾಗಳನ್ನು ಕಟ್ಟಿಕೊಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಕಡೆ ಮುಖ ಮಾಡಿದ್ದಾರೆ. 'KGF' ಸರಣಿ ಬಳಿಕ 'ಸಲಾರ್' ಚಿತ್ರ ನಿರ್ದೇಶಿಸಿ ಗೆದ್ದಿದ್ದರು. ಇದೀಗ ಜ್ಯೂ. ಎನ್
ರೇಣುಕಾಸ್ವಾಮಿ ಪ್ರಕರಣ ಮಹತ್ವದ ಹಂತಕ್ಕೆ ಬಂದು ನಿಂತಿದೆ. ಇಂದು(ನವೆಂಬರ್ 3) ಕೋರ್ಟ್ನಲ್ಲಿ ಪ್ರಕರಣದ ಟ್ರಯಲ್ ಆರಂಭವಾಗಬೇಕಿದೆ. ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ದೋಷಾರೋಪ ಪಟ್ಟಿ ನಿಗದಿ ಪಡಿಸಲಿದ್ದಾರೆ. ಅದನ್ನು ಆರೋಪಿಗಳ
'ಕಾಂತಾರ- 1' ಚಿತ್ರದಲ್ಲಿ ನಟಿಸಿ ಗುಲ್ಷನ್ ದೇವಯ್ಯ ಪ್ರೇಕ್ಷಕರ ಮನಗೆದ್ದಿದ್ದಾರೆ. ಬೆಂಗಳೂರಿನಲ್ಲೇ ಹುಟ್ಟಿಬೆಳೆದು ಬಳಿಕ ಮುಂಬೈ ಸೇರಿದ್ದ ಅವರು ಇದೀಗ ಕನ್ನಡ ಚಿತ್ರರಂಗ ಪ್ರವೇಶಿಸಿದಂತಾಗಿದೆ. ಕನ್ನಡ ಭಾಷೆಯ ಬಗ್ಗೆ ಗುಲ್ಷನ
ಹೊಸದಾಗಿ ಬಿಡುಗಡೆಯಾಗುವ ಹೈಬಜೆಟ್ ಚಿತ್ರಗಳೇ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ವಿಫಲವಾಗುತ್ತವೆ. ಆದರೆ ಹಳೇ ಸೂಪರ್ ಹಿಟ್ ಸಿನಿಮಾಗಳು ಮರುಬಿಡುಗಡೆಯಾಗಿ ಬಾಕ್ಸಾಫೀಸ್ ಶೇಕ್ ಮಾಡುತ್ತವೆ. ಅದಕ್ಕೆ ತಾಜಾ ಉದಾಹರ
'ಗ್ಲೋಬಲ್ ಸ್ಟಾರ್' ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ 'ಪೆದ್ದಿ' ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. 'ಉಪ್ಪೆನ' ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನ
ಬಿಗ್ ಬಾಸ್ ರಿಯಾಲಿಟಿ ಶೋ ಕೆಲವು ತೀರಾ ಭಾವುಕ ಅಂತ ಅನಿಸಿಬಿಡುತ್ತೆ. ಅದರಲ್ಲೂ ವೀಕೆಂಡ್ನಲ್ಲಿ ಆಗುವ ಎಲಿಮಿನೇಷನ್ ರೌಂಡ್ ಸ್ಪರ್ಧಿಗಳಿಗೂ ಕಷ್ಟ. ಕಿಚ್ಚನಿಗೂ ಕಷ್ಟ. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮೂರನೇ ವಾರ ನಡೆದ ಮೊದಲ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ 4ನೇ ಪುಣ್ಮ ಸ್ಮರಣೆ ಇತ್ತೀಚೆಗಷ್ಟೇ ನಡೆದಿದೆ. ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿ ತಮ್ಮ ನೆಚ್ಚಿನ ನಟನಿಗೆ ಪುಷ್ಪಾರ್ಚನೆಯ ಮಾಡಿದ್ದರು. ಇದಾದ ಕೆಲವು ದಿನಗಳಲ್ಲಿಯೇ ದಿವಂಗತ ಡ
ದಕ್ಷಿಣ ಭಾರತದ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾಗಳಲ್ಲಿ ರಾಜಮೌಳಿ-ಮಹೇಶ್ ಬಾಬು ಸಿನಿಮಾ ಕೂಡ ಇದೆ. 'SSMB29' ಅನ್ನೋ ಟೈಟಲ್ ಇಟ್ಟುಕೊಂಡು ಸಿನಿಮಾ ಶೂಟಿಂಗ್ ಕೂಡ ನಡೆಯುತ್ತಿದೆ. 'ಬಾಹುಬಲಿ' ಬಳಿಕ ರಾಜಮೌಳಿ ನಿರ್ದೇಶನ ಸಿ
ಕನ್ನಡ ಚಿತ್ರಕ್ಕೆ ಬಂಡವಾಳ ಹಾಕಲು ಅನೇಕರು ಯೋಚನೆ ಮಾಡುತ್ತಾರೆ. ಯಾಕೆಂದರೆ .. ಲಾಭ ಇರಲಿ ಹಾಕಿದ ಬಂಡವಾಳವಾದರು ಮರಳಿ ಬರುವುದಿಲ್ಲ ಎನ್ನುವ ಅಭಿಪ್ರಾಯ ಹಲವರದ್ದು. ಆದರೆ ಈ ಅಭಿಪ್ರಾಯ ಈಗೀಗ ಬದಲಾಗುತ್ತಿದೆ. ಮಾರುಕಟ್ಟೆ ಮೊದಲಿನ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಆರೋಪಿಯಾಗಿ ಜೈಲು ಸೇರಿದ್ದರು. ಬಳ್ಳಾರಿ ಜೈಲಿನಲ್ಲಿ ಇರುವಾಗಲೇ ಅವರಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಹೈಕೋರ್ಟ್ ದರ್ಶನ್ಗೆ ಜಾಮೀನು ನೀಡಿತ್ತು.
ಸಿನಿಮಾರಂಗದಲ್ಲಿ ಕೆಲವು ಕಾಂಬಿನೇಷನ್ಗಳು ಸಖತ್ ಆಗಿ ವರ್ಕ್ ಆಗುತ್ತವೆ. ಒಂದು ಸಿನಿಮಾ ಗೆದ್ದರೆ, ಅದೇ ಜೋಡಿ ಮತ್ತೊಂದು ಸಿನಿಮಾಗೆ ಕೈ ಹಾಕೋದು ಕಾಮನ್. ಇಂತಹದ್ದೇ ಒಂದು ಪ್ರಯತ್ನಕ್ಕೆ ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಮುಂದ
ಬದುಕು ಹೀಗೆ ಎಂದು ಹೇಳಲು ಸಾಧ್ಯ ಇಲ್ಲ. ಯಾವ ಕ್ಷಣದಲ್ಲಾದರೂ ಬದುಕು ಬದಲಾಗಬಹುದು. ಆರಕ್ಕೇರಿದವರು ಮೂರಕ್ಕಿಳಿಯಬಹುದು. ಮೂರಕ್ಕಿಳಿದವರು ಆರಕ್ಕೇರಬಹುದು. ನಾನೇನೂ ಅಲ್ಲ ಅಂದುಕೊಂಡೇ ಕುಂತರೆ ಇದ್ದಲ್ಲೇ ಇರಬಹುದು. ಅಥವಾ, ನನ್ನ
'ಕಾಂತಾರ ಚಾಪ್ಟರ್ 1' ಬಾಕ್ಸಾಫೀಸ್ನಲ್ಲಿ ಅಬ್ಬರಿಸಿ ಈಗ ಓಟಿಟಿಗೆ ಲಗ್ಗೆ ಇಟ್ಟಿದೆ. ಹೊಂಬಾಳೆ ಫಿಲ್ಮ್ಸ್ ಬತ್ತಳಿಕೆಗೆ ಮತ್ತೊಂದು ಮೆಗಾ ಸಿನಿಮಾ ಸೇರಿಕೊಂಡಿದೆ. ಬ್ಯಾಕ್ ಟು ಬ್ಯಾಕ್ ಉತ್ತಮ ಸಿನಿಮಾಗಳನ್ನು ನೀಡುತ್ತಿರುವ ಬಂದ
ಕ್ಷೇತ್ರ ಯಾವುದೇ ಇರಲಿ ಚಾಲ್ತಿಯಲ್ಲಿ ಇದ್ದರಷ್ಟೇ ಬೆಲೆ. ಇಲ್ಲದೇ ಇದ್ದರೆ ಎಷ್ಟೇ ಜಾಣನಾದರೂ ಜಗತ್ತು ಕೋಣ ಎಂದೇ ಅಂದುಕೊಳ್ಳುತ್ತೆ. ಗೆದ್ದೆತ್ತಿನ ಬಾಲವನ್ನೇ ಹಿಡಿಯುತ್ತೆ. ಈ ಕಾರಣಕ್ಕೆ ಚಲಾವಣೆಯಲ್ಲಿರಲು ಅನೇಕರು ಅನೇಕ ತರಹ

26    C