''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿ ನಿಶ್ಚಿತಾರ್ಥದ ಸಂಭ್ರಮ ನೆರವೇರಿದೆ. ಮಲ್ಲಿಯ ಬದುಕಿನಲ್ಲಿ ಆಶಾಕಿರಣ ಮೂಡಿದ್ದು ಮಲ್ಲಿ ವಿಪರೀತವಾಗಿ ಸುನಿಯನ್ನು ಹಚ್ಚಿಕೊಂಡಿದ್ದಾಳೆ.ಮನಸಾರೆ ಪ್ರೀತಿ ಮಾಡುತ್ತಿದ್ದಾಳ
ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಇನ್ನು 15 ದಿನ ಬಾಕಿಯಿದೆ. ಈಗಾಗಲೇ ಸಿನಿಮಾ ಪ್ರಮೋಷನ್ ಶುರುವಾಗಿದೆ. ಟೀಸರ್ ಬಳಿಕ ಫಸ್ಟ್ ಸಾಂಗ್ ರಿಲೀಸ್ ಮಾಡಲು ಚಿತ್ರತಂಡ ಅಣಿಯಾಗಿದೆ. ಚಿತ್ರದಲ್ಲಿ ಯಶ್ ಜೊತೆ
ಒಂದ್ಕಡೆ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಫೋಟೊಗಳು ಸಖತ್ ವೈರಲ್ ಆಗಿ ಸದ್ದು ಮಾಡ್ತಿದೆ. ಮತ್ತೊಂದು ಅವರಿಬ್ಬರು ನಟಿಸಿರು 'ರಣಬಾಲಿ' ಚಿತ್ರದ ಟೀಸರ್ ಹಾಗೂ ಪೋಸ್ಟರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ. ಇದು ವಿಜ
ಮೂರು ದಿನಗಳ ಹೋಳಿ ವಾರಾಂತ್ಯವು ಹತ್ತಿರವಿರುವಾಗ, ಅನೇಕ ಮಲಯಾಳಂ ಚಲನಚಿತ್ರ ಅಭಿಮಾನಿಗಳು ಕಿಕ್ಕಿರಿದ ಚಿತ್ರಮಂದಿರಗಳಿಗೆ ಭೇಟಿ ನೀಡುವ ಬದಲು ಮನೆಯಲ್ಲಿ ಪಾರ್ಟಿಗಳನ್ನು ಮತ್ತು ಆರಾಮದಾಯಕ ವಾಸ್ತವ್ಯವನ್ನು ಯೋಜಿಸುತ್ತಿದ್ದ
ಇಸ್ರೇಲ್ ಹಾಗೂ ಅಮೆರಿಕಾ ತನ್ನ ವೈರಿ ದೇಶ ಇರಾನ್ ಮೇಲೆ ಯುದ್ಧ ಸಾರಿದೆ. ಹೀಗಾಗಿ ಸುತ್ತಮುತ್ತಲಿನ ಅರಬ್ ರಾಷ್ಟ್ರಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಅದರಲ್ಲೂ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂ
ಕಾಲ ಬದಲಾಗಿದೆ. ಬದಲಾದ ಕಾಲದಲ್ಲಿ ಹಿಂದೆ ಚಿತ್ರಮಂದಿರದಲ್ಲಿ ಗಂಟೆ ಗಟ್ಟಲೆ ಕುಳಿತು ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಇಂದು 30 ಸೆಕೆಂಡ್ ರೀಲ್ಸ್ ನೋಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾನೆ. ಎರಡು ಗಂಟೆಯ ಮೇಲೆ ಇಂದು ಪ್ರೇಕ್
ಕೆಲವು ಸಿನಿಮಾಗಳೇ ಹಾಗೆ ರಿಲೀಸ್ ಆದಾಗ ಜನರು ನಿರಾಸಕ್ತಿ ತೋರಿಸಿದ್ದರು. ಅದೇ ಟಿವಿಯಲ್ಲೋ, ಓಟಿಟಿಯಲ್ಲೋ ಬಂದಾಗ ಅದ್ಭುತ ಅಂತ ಕೊಂಡಾಡಿದ್ದು ಇದೆ. ಇಂತಹ ಸಾಕಷ್ಟು ಸಿನಿಮಾಗಳನ್ನು ಕನ್ನಡ ಚಿತ್ರರಂಗದಲ್ಲಿ ಹುಡುಕುತ್ತಾ ಹೋದರೆ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರವನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿಯೇ ನೋಡುತ್ತಿದ್ದರು. ನಗರದ ಸುತ್ತಮುತ್ತ ಇದ್ದ ಹಳ್ಳಿಯ ಜನ ಟ್ರ್ಯಾಕ್ಟರ್.. ಎತ್ತಿನ ಬಂಡಿಯಲ್ಲಿ ಬಂದು ತಮ್ಮ ನೆಚ್ಚಿನ ನಾಯಕನ-ನಿರ್ದೇಶಕನ-
ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಎದುರಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಉದ್ವಿಗ್ನತೆಯಿಂದಾಗಿ ಸಾಮಾನ್ಯ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಸಿನಿಮಾ ತಾರೆಯರಿಗೂ ಈ ಯುದ್ಧದ ಬಿಸಿ ತಟ್ಟಿದೆ.
ಸ್ಯಾಂಡಲ್ವುಡ್ನ ಸ್ಟೈಲಿಷ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಮತ್ತೊಂದು ಸಿನಿಮಾಗೆ ಕೈ ಹಾಕಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಪುತ್ರ ಸಮರ್ಜಿತ್ ಲಂಕೇಶ್ರನ್ನು ಕನ್ನಡ ಚಿತ್ರರಂಗಕ್ಕೆ 'ಗೌರಿ' ಮೂಲಕ ಪರಿಚಯಿಸಿದ್ದರು. ಮಗನ ಸ
ಚಿತ್ರರಂಗದಲ್ಲಿ ನಾಯಕಿಯರಿಗೆ ಆಯಸ್ಸು ಕಡಿಮೆ ಎನ್ನುವ ಮಾತು ಇದೆ. ಹಾಗೇ ನೋಡಿದರೆ ಈ ಮಾತು ನಿಜಾ ಕೂಡ ಹೌದು. ಹೀಗಾಗಿಯೇ ಹಲವರು ತಮ್ಮ ಬೆಲೆ ಕಡಿಮೆಯಾಗುವ ಮೊದಲು ತಮ್ಮಲ್ಲಿನ ಕಲೆಗೆ ಬೆಲೆ ಸಿಗಲಿ ಎಂದು ಆಶಿಸುತ್ತಾರೆ. ಮದುವೆ-ಗಂಡ
ಬೆಳ್ಳಿತೆರೆಯ ಮೂಲಕ ನಮ್ಮ ದೇಶದ ಜನರಲ್ಲಿ ದ್ವೇಷದ ಬೀಜವನ್ನು ಬಿತ್ತಲಾಗುತ್ತಿದೆ ಎನ್ನುವ ಮಾತು ಇಂದು ನಿನ್ನೆಯದಲ್ಲ. ಬದಲಿಗೆ ಕಳೆದು ಹನ್ನೆರಡು-ಹದಿನಾಲ್ಕು ವರ್ಷಗಳಿಂದ ಈ ಮಾತು ಕೇಳಿ ಬರುತ್ತಲೇ ಇದೆ. ಮೊದಲೆಲ್ಲಾ ರಾಜಕೀಯ ರಂ
''ಬಿಗ್ ಬಾಸ್'' ಹಲವರ ಕನಸು. ಸಾಮಾನ್ಯರನ್ನು ಸಾಧಕರನ್ನಾಗಿ ಮಾಡುವ, ಸಾಧಕರ ಜನಪ್ರಿಯತೆಯನ್ನು ಇನ್ನೂ ಹೆಚ್ಚಿಸುವ ವೇದಿಕೆ. ಆದರೆ ಈಗೀಗ ಈ ವೇದಿಕೆಯ ಮೂಲಕ ಪರಿಚಯವಾದ ಕೆಲವರು ಆ ನಂತರ ತಾವೇ ಸರ್ವಶ್ರೇಷ್ಠರು ಎಂಬಂತೆ ವರ್ತಿಸುತ್ತಿ
ದಳಪತಿ ವಿಜಯ್ ಹಾಗೂ ಪತ್ನಿ ಸಂಗೀತಾ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟಿಯ ಜೊತೆಗಿನ ವಿಜಯ ಸಂಬಂಧವೇ ಇದಕ್ಕೆಲ್ಲಾ ಕಾರಣ ಎಂದು ಸಂಗೀತಾ ಆರೋಪಿಸಿದ್ದಾರೆ. ಡಿವೋರ್ಸ್ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಟ ವಿಜಯ್ ಜೊತೆ ನ
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಮುದ್ದು ಸೊಸೆ' ಈಗ ರೋಚಕ ತಿರುವು ಪಡೆದುಕೊಂಡಿದೆ. ದಿನದಿಂದ ದಿನಕ್ಕೆ ವಿದ್ಯಾ ಮತ್ತು ವಿನಂತಿ ನಡುವಿನ ಜಿದ್ದಾಜಿದ್ದಿ ಹೆಚ್ಚಾಗುತ್ತಿದೆ. ಈಗ ಬಿಡುಗಡೆಯಾಗಿರುವ ಹೊಸ ಪ್ರೋಮೋದಲ್ಲಿ ವಿದ್
ಕೊನೆಗೂ ಅಭಿಮಾನಿಗಳ ಕನಸು ನನಸಾಗಿದೆ. ಸ್ಯಾಂಡಲ್ವುಡ್ ಹಾಗೂ ಟಾಲಿವುಡ್ ಕಣ್ಮಣಿ ರಶ್ಮಿಕಾ ಮಂದಣ್ಣ ಈಗ ಅಧಿಕೃತವಾಗಿ ದೇವರಕೊಂಡ ಮನೆ ಸೊಸೆಯಾಗಿದ್ದಾರೆ. ಫೆಬ್ರವರಿ 26, 2026 ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಕೈ
ವಿಜಯ್ ರಾಘವೇಂದ್ರ ನಟನೆಯ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' ಸಿನಿಮಾ ಯಶಸ್ವಿಯಾಗಿ 2ನೇ ವಾರಕ್ಕೆ ಕಾಲಿಟ್ಟಿದೆ. ಕನ್ನಡ ಮಾತ್ರವಲ್ಲದೇ ತಮಿಳಿಗೂ ಸಿನಿಮಾ ಡಬ್ ಆಗಿ ರಿಲೀಸ್ ಆಗಿದೆ. ಇತ್ತೀಚೆಗೆ ತಮಿಳುನಾಡಿನಲ್ಲಿ ಸೆಲೆಬ್ರೆಟಿ ಶೋ
ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅದ್ವಾನಿ ನಟನೆಯ 'ಟಾಕ್ಸಿಕ್' ಸಿನಿಮಾ ಭಾರೀ ಹೈಪ್ ಕ್ರಿಯೇಟ್ ಮಾಡಿದೆ. ಸದ್ಯ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಮಾಡಲು ವೇದಿಕೆ ಸಿದ್ಧವಾಗಿದೆ. ಅಧಿಕೃತವಾಗಿ ಈ ಬಗ್ಗೆ ಮಾಹಿತಿ ಕೂಡ ಸಿಕ್ಕಿದೆ. ಮ
ಎರಡು ದಿನಗಳ ಹಿಂದೆ ರಶ್ಮಿಕಾ ಮಂದಣ್ಣ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಪ್ರಿಯಕರ ವಿಜಯ್ ದೇವರಕೊಂಡ ಜೊತೆ ಉದಯ್ಪುರದಲ್ಲಿ ಹಸೆಮಣೆ ಏರಿದ್ದರು. ಇಬ್ಬರ ಮದುವೆ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ದಾಖಲೆ ಬರೆದಿದೆ. ಅಭಿಮಾನಿಗಳು,
ತಮಿಳು ನಟ ಟಿವಿಕೆ ಪಕ್ಷದ ನಾಯಕ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ವಿಚಾರ ಭಾರೀ ಚರ್ಚೆ ಹುಟ್ಟು ಹಾಕಿದೆ. ಇದಕ್ಕೆಲ್ಲಾ ನಟಿ ತ್ರಿಶಾ ಕಾರಣ ಎನ್ನುವ ಆರೋಪ ಕೇಳಿ ಬರುತ್ತಿದೆ. ಡಿವೋರ್ಸ್ ಕೇಳಿ ಕೋರ್ಟ್ ಮೆಟ್ಟಿಲೇರಿರುವ ಸಂಗೀ
ಇರಾನ್, ಇಸ್ರೇಲ್ ಯುದ್ಧ ಜಗತ್ತಿನಾದ್ಯಂತ ಸಂಚಲನ ಸೃಷ್ಟಿಸಿದೆ. 3ನೇ ವಿಶ್ವಯುದ್ಧದ ಮುನ್ನುಡಿ ಎನ್ನುವಂತೆ ಕೆಲವರು ಚರ್ಚಿಸುತ್ತಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ಯುದ್ಧ ತಾರಕಕ್ಕೇರಿದೆ. ಇರಾನ್ ಮೇಲೆ ಇ
ಕೆಲ ಚಿತ್ರಗಳೇ ಹಾಗೇ. ಭಾರೀ ನಿರೀಕ್ಷೆ ಮೂಡಿಸಿ ಆ ನಂತರ ನಿರಾಸೆ ಮಾಡುತ್ತವೆ. ಆದರೆ ಇನ್ನೂ ಕೆಲವು ಯಾವ ನಿರೀಕ್ಷೆಯನ್ನೂ ಮೂಡಿಸದೇ ದಿಗ್ಗನೆ ಬಂದು ಆ ನಂತರ ನಿಧಾನವಾಗಿ ಸದ್ದು ಮಾಡಲು ಶುರು ಮಾಡುತ್ತಾವೆ. ಪ್ರೇಕ್ಷಕರನ್ನು ಸೆಳೆಯ
ಸಂದೀಪ್ ರೆಡ್ಡಿ ವಂಗಾ ಅವರ 'ಸ್ಪಿರಿಟ್' ಸಿನಿಮಾ ಈಗ ದೇಶಾದ್ಯಂತ ಸಂಚಲನ ಮೂಡಿಸುತ್ತಿದೆ. ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಈ ಬಿಗ್ ಬಜೆಟ್ ಸಿನಿಮಾದ ಬಗ್ಗೆ ದೊಡ್ಡ ಅಪ್ಡೇಟ್ ಒಂದು ಹೊರಬಿದ್ದಿದೆ. ಈ ಮೂಲಕ ಸಿನಿಮಾದ ತಾರಾಬಳಗ ಮತ್
ಪ್ರತಿ ವರ್ಷ ಬೆಂಗಳೂರಿನಲ್ಲಿ ಹೋಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ಕೂಡ ಬೆಂಗಳೂರು ಬಣ್ಣದ ಹಬ್ಬಕ್ಕೆ ಸಜ್ಜಾಗುತ್ತಿದೆ. ಇಲ್ಲಿ ಹೋಳಿ ಹಬ್ಬ ಯುವಕ ಪಾಲಿಗೆ ಎಂಜಾಯ್ಮೆಂಟ್. ಕೆಲವರಿಗೆ ಮೋಜು-ಮಸ್ತಿ. ಮತ್ತ
ಕೇರಳದ OTT ಡ್ಯಾಶ್ಬೋರ್ಡ್ ಈ ವಾರಾಂತ್ಯದಲ್ಲಿ ಮನರಂಜನೆಯ ರಸದೌತಣ ಸಿಗಲಿದೆ, ಏಕೆಂದರೆ ಪ್ರಮುಖ ಪ್ಲಾಟ್ಫಾರ್ಮ್ಗಳಲ್ಲಿ ಕ್ರೈಮ್ ಮತ್ತು ಸೈಕಲಾಜಿಕಲ್ ಥ್ರಿಲ್ಲರ್ಗಳ ಗುಚ್ಛವೇ ಬಿಡುಗಡೆಯಾಗುತ್ತಿದೆ. ನವ್ಯಾ ನಾಯರ್ ಅವರ 'ಪಾ
ನಿಜಾ .. ಸಂಸಾರ ಅಂದ ಮೇಲೆ ಅಲ್ಲಿ ಸರಸ - ವಿರಸ ಇದ್ದೇ ಇರುತ್ತೆ. ಯಾಕೆಂದರೆ ಇವೆರಡು ದಾಂಪತ್ಯ ಜೀವನದ ಒಂದೇ ನಾಣ್ಯದ ಎರಡು ಮುಖಗಳು. ಸರಸ ವಿರಸ ಮತ್ತು ಸಾಮರಸ್ಯ ಇದ್ದರೆನೇ ಅದು ಪರಿಪೂರ್ಣ ಸಂಸಾರ. ಇದಕ್ಕೆ ಕೈಗನ್ನಡಿ ಎಂಬಂತೆ ಹಿಂದೆ
ಸಿನಿಮಾ ಲೋಕದ ಕ್ರೇಜಿ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಸಡಗರದ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಇಂದಿಗೂ ವೈರಲ್ ಆಗುತ್ತಲೇ ಇವೆ. ಅಭಿಮಾನಿಗಳು ಪ್ರೀತಿಯಿಂದ 'ವಿರೋಷ್' ಎಂದು ಕರೆಯುವ ಈ ಜೋಡಿಯ ವಿವಾಹ
ಮಾರ್ಚ್ 19 ಕನ್ನಡ ಚಿತ್ರರಂಗಕ್ಕೆ ಬಿಗ್ ಡೇ. 'ಕೆಜೆಎಫ್ 2' ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದ ಬಳಿಕ ಯಶ್ ಸಿನಿಮಾ ರಿಲೀಸ್ ಆಗ್ತಿದೆ. ಇದೇ ದಿನ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ ರಿಲೀಸ್ ಆಗುತ್ತಿದೆ. ಅದ
ಒಂದು ಚಿತ್ರಕ್ಕೆ ನಿರ್ದೇಶಕ-ನಿರ್ಮಾಪಕ ಮತ್ತು ತಂತ್ರಜ್ಞರನ್ನು ಹೊರತು ಪಡಿಸಿ ಕೇವಲ ನಾಯಕ- ನಾಯಕಿ ಮಾತ್ರ ಮುಖ್ಯ ಅಲ್ಲ. ಆ ಚಿತ್ರದ ಖಳನಾಯಕ ಕೂಡ ಮುಖ್ಯ, ಪೋಷಕ ಕಲಾವಿದರು ಕೂಡ ಮುಖ್ಯ. ಹೀಗಾಗಿ ಈ ವಿಚಾರವನ್ನು ಚೆನ್ನಾಗಿ ಅರಿತ ಹಲ
ತಮಿಳು ಚಿತ್ರರಂಗದ ಸ್ಟಾರ್ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಸಂಗೀತ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದು, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರ
ಟಾಲಿವುಡ್ನ ಕ್ಯೂಟ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರೂ ಇಬ್ಬರೂ ರಹಸ್ಯವಾಗಿಯೇ ಇಟ್ಟಿದ್ದರು. ಇಬ್ಬರ ಬಗ್ಗೆ ಅದೆಷ್
''ಬಿಗ್ ಬಾಸ್'' ಮನೆಗೆ ಹೋಗಿ ಬಂದ ಬಹುತೇಕರು ದೇಶ ಗೆದ್ದು ಬಂದವರಂತೆ ಬೀಗುತ್ತಾರೆ. ತಲೆ ನಿಲ್ಲದವರಂತೆ ವರ್ತಿಸುತ್ತಾರೆ. ಜನಪ್ರಿಯತೆ ಸಿಕ್ಕ ತಕ್ಷಣ ಮೈ ಮರೆಯುತ್ತಾರೆ. ಕಾರ್ಯಕ್ರಮದಲ್ಲಿ ಇವರನ್ನು ಕ್ಯಾರೇ ಕೂಡ ಅಂದಿರುವುದಿಲ್
ಹೆಚ್ಚೇನು ಇಲ್ಲ. ಮೂರು ವರ್ಷದ ಹಿಂದೆ ಚಿತ್ರರಂಗದಲ್ಲಿ ರಾಜನಂತೆ ಮೆರೆದವರು ದರ್ಶನ್. ಹೋದಲ್ಲಿ.. ಬಂದಲ್ಲಿ.. ಜನ ಸಾಗರ. ಅಭಿಮಾನದ ಜಾತ್ರೆ.. ಆನೆ ನಡೆದಿದ್ದೇ ದಾರಿ ಎಂಬಂತೆ ದರ್ಶನ್ ಇದ್ದರು. ಇಡೀ ಕನ್ನಡ ಚಿತ್ರರಂಗ ಒಂದು ಕಡೆಯಾದರೆ
ಕಿರುತೆರೆಯ ಜನಪ್ರಿಯ ಜೋಡಿಗಳ ಪಟ್ಟಿಗೆ ಈಗ ಮತ್ತೊಂದು ಜೋಡಿ ಸೇರ್ಪಡೆಯಾಗಿದೆ. ಹೌದು, ಅಮೃತಧಾರೆ ಸೀರಿಯಲ್ ಖ್ಯಾತಿಯ ರಾಣವ್ ಗೌಡ ಹಾಗೂ ಭಾರ್ಗವಿ ಎಲ್ಎಲ್ಬಿ ನಟಿ ರಾಧಾ ಭಗವತಿ ಈಗ ಅಧಿಕೃತವಾಗಿ ಒಂದಾಗಿದ್ದಾರೆ. ಇಷ್ಟು ದಿನ ತೆರೆ
'ದಿ ಕೇರಳ ಸ್ಟೋರಿ 2' ಸಿನಿಮಾದ ಸುತ್ತಲಿನ ಕಾನೂನು ಹೋರಾಟವು ಶುಕ್ರವಾರ ಮಹತ್ವದ ತಿರುವು ಪಡೆದುಕೊಂಡಿದೆ. ಕೇರಳ ಹೈಕೋರ್ಟ್ನ ವಿಭಾಗೀಯ ಪೀಠವು ಸಿನಿಮಾ ಬಿಡುಗಡೆಯ ಮೇಲಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಶು
ಅಯ್ಯಯ್ಯೋ, ಮತ್ತೆ ಏರಿಕೆಯಾಯ್ತು ನೋಡಿ ಚಿನ್ನದ ಬೆಲೆ. ಫೆಬ್ರವರಿ ಅಂತ್ಯದ ವೇಳೆ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಕಳೆದ ವಾರವಿಡೀ ಭಾರೀ ಇಳಿಕೆ ಕಂಡಿದ್ದ ಬಂಗಾರದ ಬೆಲೆ, ಈ ವಾರಾಂತ್ಯದಲ್ಲಿ ಭಾರೀ ಹೆಚ್ಚಳವಾಗಿದೆ.
ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿ ಪ್ರೇಮ ಕಥೆಯ ಮೇಲೆ ಗೌತಮ್ ಮತ್ತು ಭೂಮಿಕಾ ಮದುವೆಯ ಅಧಿಕೃತ ಮುದ್ರೆ ಒತ್ತಲು ಸಿದ್ದರಾಗಿದ್ದಾರೆ. ನಿಶ್ಚಿತಾರ್ಥದ ಸಮಾರಂಭ ಹಮ್ಮಿಕೊಂಡಿದ್ದಾರೆ. ಆದರೆ, ಸುನಿಯ ಹಿನ್ನೆಲೆ ಎಲ್ಲ
ಸಿನಿಮಾ ಲೋಕದಲ್ಲಿ ಈಗ ಒಂದೇ ಸದ್ದು. ಅದು ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಚಿತ್ರದ ಅಬ್ಬರ. ಈ ಸಿನಿಮಾ ಮಾರ್ಚ್ 19ರಂದು ಅದ್ಧೂರಿಯಾಗಿ ತೆರೆಗೆ ಬರಲಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಈಗ ಹತ್ತಿರ ಬಂದಿದೆ. ಇನ್ನೊ
ಧನ್ವೀರ್ ನಟನೆಯ ಮತ್ತೊಂದು ಸಿನಿಮಾ 'ಹಯಗ್ರೀವ' ರಿಲೀಸ್ ಆಗಿದೆ. ಬಿಡುಗಡೆ ದಿನವೇ ಸಿನಿಮಾಗೆ ವಿಘ್ನ ಆಗಿತ್ತು. ಸೆನ್ಸಾರ್ ಕಾಪಿ ಸಿಗದೇ ಇದ್ದಿದ್ದರಿಂದ ಎರಡು ಶೋಗಳ ಬಳಿಕ ಸಿನಿಮಾ ಪ್ರದರ್ಶನ ಆಗುತ್ತಿದೆ. ಹೀಗಾಗಿ ಮೊದಲ ಎರಡು ಶೋ

20 C