2025ರ ಬ್ಲಾಕ್ಬಸ್ಟರ್ ಸಿನಿಮಾ 'ಸು ಫ್ರಂ ಸೋ'. ಕಡಿಮೆ ಬಜೆಟ್ನಲ್ಲಿ ನಿರ್ಮಾಣವಾಗಿದ್ದ ಸಿನಿಮಾ 125 ಕೋಟಿ ರೂ. ಕಲೆಕ್ಷನ್ ಮಾಡಿ ಬಾಕ್ಸಾಫೀಸ್ ಕೊಳ್ಳೆ ಹೊಡೆದಿತ್ತು. ಚಿತ್ರದ ಪ್ರತಿ ಪಾತ್ರ, ಪ್ರತಿ ಸನ್ನಿವೇಶ ಸಿನಿರಸಿಕರ ಮನಸ್ಸಿನಲ
ಬಣ್ಣದ ಲೋಕದಲ್ಲಿ ಪ್ರತಿವರ್ಷವೂ ಹೊಸ ಹೊಸ ಪ್ರತಿಭೆಗಳು ಉದಯಿಸುತ್ತವೆ. ಆದರೆ ಕೆಲವರು ಮಾತ್ರ ಜನರ ಮನಸ್ಸಿನಲ್ಲಿ ಅಚ್ಚಳಿಯದ ಮುದ್ರೆ ಒತ್ತುತ್ತಾರೆ. ಅಂತಹ ಪ್ರತಿಭೆಗಳ ಸಾಲಿನಲ್ಲಿ ಈ ನಟಿ ಈಗ ಮುಂಚೂಣಿಯಲ್ಲಿದ್ದಾರೆ. ಸಿನಿಮಾ ಎ
ತಮಿಳು ನಟಿ ನಯನತಾರಾಗೆ ಅಭಿಮಾನಿಗಳು ಲೇಡಿ ಸೂಪರ್ ಸ್ಟಾರ್ ಬಿರುದು ಕೊಟ್ಟಿದ್ದಾರೆ. ಆದರೆ ಆಕೆ ಅದನ್ನು ತಿರಸ್ಕರಿಸಿದ್ದಾರೆ. ಮದುವೆ ಆಗಿ ಸಾರೋಗಸಿ ಪದ್ಧತಿಯಲ್ಲಿ ಅವಳಿ ಮಕ್ಕಳನ್ನು ಪಡೆದ ಬಳಿಕ ಕೂಡ ನಯನ್ ಸಿನಿಮಾಗಳಲ್ಲಿ ಮಿಂ
ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ ಸಿನಿಮಾಗಳು ಬಹಳ ಕಡಿಮೆ. ಅದರಲ್ಲಿಯೂ ಯುವಜನತೆಯ ಮನಗೆದ್ದ ಚಿತ್ರಗಳ ಪಟ್ಟಿಯಲ್ಲಿ '3 ಇಡಿಯಟ್ಸ್' ಮೊದಲ ಸ್ಥಾನದಲ್ಲಿದೆ. ಈ ಸಿನಿಮಾ ಬಿಡುಗಡೆಯಾಗಿ ವರ್ಷಗಳೇ ಕಳೆದರೂ ಅದರ ಕ್ರೇಜ್ ಮಾತ್
2025ರ ವರ್ಷ ಕಳೆದು ಹೊಸ ವರ್ಷ ಆರಂಭವಾಗಿದೆ. ವರ್ಷದ ಮೊದಲ ವಾರ ಯಾವುದೇ ದೊಡ್ಡ ಸಿನಿಮಾ ತೆರೆಗೆ ಬಂದಿಲ್ಲ. ಈಗಾಗಲೇ ಬಿಡುಗಡೆ ಆಗಿರುವ 'ಧುರಂಧರ್', 'ಮಾರ್ಕ್', '45', 'ಡೆವಿಲ್' ಸಿನಿಮಾಗಳು ಯಶಸ್ವಿ ಪ್ರದರ್ಶನ ಕಾಣ್ತಿವೆ. ಮುಂದಿನ ವಾರ ಸಂಕ್
''ಅಮೃತಧಾರೆ'' ಧಾರಾವಾಹಿಯಲ್ಲಿ ಆಕಾಶ್ನ ಕಿಡ್ನ್ಯಾಪ್ ಮಾಡಿದ್ದ ಜೈದೇವ್ ಸದ್ಯ ಸಂಭ್ರಮದ ಅಲೆಯಲ್ಲಿದ್ದಾನೆ. ಆಸ್ತಿ ಎಲ್ಲವೂ ತನ್ನದಾದ ಖುಷಿಯಲ್ಲಿ ಎಣ್ಣೆ ಹೊಡೆಯುತ್ತಾ , ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುತ್ತಾ ಫುಲ್ ಜಾಲಿ ಮ
ಬಣ್ಣದ ಸೆಳೆತಕ್ಕೆ ಸಿಲುಕಿದವರಲ್ಲಿ ಹಲವಾರು ಜನ ''ಬಿಗ್ ಬಾಸ್''ನಲ್ಲಿ ಭಾಗವಹಿಸಬೇಕೆಂದು ಕನಸು ಕಾಣುತ್ತಾರೆ. ಆದರೆ .. ಈ ಸುವರ್ಣ ಅವಕಾಶ ಎಲ್ಲರಿಗೆ ಸಿಗುವುದಿಲ್ಲ. ಒಂದು ವೇಳೆ ಸಿಕ್ಕರೂ ಕೂಡ ಮನೆಯಲ್ಲಿ ಹೆಚ್ಚು ದಿನ ಉಳಿಯಲು ಸಾ
ಭಾರತದಲ್ಲಿ ಸದ್ಯ ಧರ್ಮಾಧಾರಿತ ವ್ಯವಸ್ಥೆಯಲ್ಲಿ ಜನ್ಮ ಸ್ಥಾನ ಮತ್ತು ಸಮಯದಿಂದ ಹಿಡಿದು ಸಾಯುವ ತನಕ ಜಾತಿ ಮತ್ತು ಧರ್ಮ ಎಲ್ಲವನ್ನೂ ನಿಭಾಯಿಸುತ್ತೆ. ಕೋಮುದ್ವೇಷದ ಖಾಯಿಲೆ ಬೇರೆ ಎಲ್ಲ ದೇಶಕ್ಕಿಂತ ಭಾರತವನ್ನು ಹೈರಾಣು ಮಾಡಿದ
ಚಿತ್ರರಂಗದಲ್ಲಿ ಅಪ್ಪ- ಅಮ್ಮ ಯಾರಾದರೂ ಇದ್ದರೆ ಮುಗಿಯಿತು. ಅವರ ಮಕ್ಕಳು.. ಸಂಬಂಧಿಕರೆಲ್ಲ .. ಅನಾಯಾಸವಾಗಿ ಚಿತ್ರರಂಗಕ್ಕೆ ಬಂದು ಬಿಡ್ತಾರೆ. ಅನೇಕರ ವಿಚಾರದಲ್ಲಿ ಈ ಮಾತು ರುಜುವಾತಾಗಿದೆ ಕೂಡ. ನಿಜಾ.. ಅವರು ಅದೇ ಕ್ಷೇತ್ರದಲ್ಲಿ
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಪ್ರತಿದಿನ ಸಂಜೆ 7 ಗಂಟೆಯಾದರೆ ಸಾಕು, ಅದೆಷ್ಟೋ ಮನೆಗಳಲ್ಲಿ ಈ ಧಾರಾವಾಹಿಯದ್ದೇ ಚರ್ಚೆ ನಡೆಯುತ್ತದೆ.
ಭಾರತೀಯ ಚಿತ್ರರಂಗದಲ್ಲಿ ಪ್ರತಿದಿನವೂ ಹೊಸ ಹೊಸ ಸುದ್ದಿಗಳು ಸದ್ದು ಮಾಡುತ್ತಲೇ ಇರುತ್ತವೆ. ಅದರಲ್ಲೂ ಸ್ಟಾರ್ ನಟರು ಅಥವಾ ತಾಂತ್ರಿಕ ವರ್ಗದವರು ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಅಭಿಮಾನಿಗಳು ಕೂಡ ತಮ್ಮ ನ
ಚಿತ್ರರಂಗದಲ್ಲಿ ಬಾಕ್ಸಾಫೀಸ್ ಕ್ಲ್ಯಾಶ್ ಏನು ಹೊಸದಲ್ಲ. ಎರಡು ದೊಡ್ಡ ಸಿನಿಮಾಗಳು ಒಂದೇ ದಿನ ಬಿಡುಗಡೆಯಾದರೆ ಎರಡೂ ಚಿತ್ರಗಳಿಗೆ ಹಿನ್ನಡೆ ಆಗುವ ಸಾಧ್ಯತೆ ದಟ್ಟವಾಗಿರುತ್ತದೆ. ಈ ಬಾರಿ ಈದ್ ಸಂಭ್ರಮದಲ್ಲಿ 'ಟಾಕ್ಸಿಕ್' ಹಾಗೂ 'ಧ
2025 ಕಳೆದ 2026 ವರ್ಷ ಶುರುವಾಗಿದೆ. ಬಹಳ ಅದ್ಧೂರಿಯಾಗಿ ಜನ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಸಿನಿಮಾ ತಾರೆಯರು ವಿಶೇಷವಾಗಿ ಆಪ್ತರ ಜೊತೆ ಹೊಸ ವರ್ಷದ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಇನ್ನು ಹೊಸ ವರ್ಷದ ಸಂಭ್ರಮದಲ್ಲಿ ಬಹ
ಈಗೀಗ ಸುಮಾರು ಸಿನಿಮಾಗಳು ಬರುತ್ತಿವೆ, ಹೋಗುತ್ತಿವೆ. ಆದರೆ ಗೆಲುವು ಮಾತ್ರ ಬಹುತೇಕರ ಕೈಗೆ ಸಿಗುತ್ತಿಲ್ಲ. ಹೇಗಾದರೂ ಮಾಡಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಎಳೆದುತರಲು ಚಿತ್ರತಂಡಗಳು ಹರಸಾಹಸ ಮಾಡುತ್ತಿವೆ. ನಾನಾ ಕಸರತ್
ಸಾಮಾನ್ಯಕ್ಕೆ ಇಬ್ಬರು ಸ್ಟಾರ್ ಗಳು ಒಂದೇ ಚಿತ್ರಕ್ಕೆ ಬಣ್ಣ ಹಚ್ಚಿದರೆ, ನಿರ್ದೇಶಕರ ಮೇಲೆ ದೊಡ್ಡ ಜವಾಬ್ದಾರಿ ಇರುತ್ತೆ. ಸ್ವಾರದ್ವಯರ ವರ್ಚಸ್ಸಿಗೆ ಅನುಗುಣವಾಗಿ, ಅವರ ಅಭಿಮಾನಿಗಳನ್ನ ಗಮನದಲ್ಲಿಟ್ಟುಕೊಂಡು ಕಥೆಯನ್ನ ಹೆಣೆಯ
ಈ ಬಾರಿ ಸಂಕ್ರಾಂತಿ ಹಬ್ಬಕ್ಕೆ ತೆಲುಗು, ತಮಿಳಿನ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಿದೆ. ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಜೊತೆಗೆ ಚಿರಂಜೀವಿ ಹಾಗೂ ನಯನತಾರ ಜೋಡಿಯ 'ಮನ ಶಂಕರವರಪ್ರಸಾದ್ ಗಾರು' ಸಿನಿಮಾ ಬಿಡುಗಡೆ ಆಗ್ತಿದ
ಬಾಲಿವುಡ್ ಅಂದರೇನೇ ಹಾಗೆ ಅಲ್ಲಿ ದಿನಕ್ಕೊಂದು ಹೊಸ ಸುದ್ದಿ ಸದ್ದು ಮಾಡುತ್ತಲೇ ಇರುತ್ತದೆ. ತಾರೆಯರ ನಡುವಿನ ಸಂಬಂಧ, ಅವರ ಸಾರ್ವಜನಿಕ ನಡವಳಿಕೆಗಳು ಸದಾ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗುತ್ತಿರುತ್ತವೆ. ಇತ್ತೀಚಿನ ದಿನಗಳ
ತಮಿಳು ನಟಿ ವರಲಕ್ಷ್ಮಿ ಶರತ್ಕುಮಾರ್ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. 'ಮಾಣಿಕ್ಯ' ಚಿತ್ರದಲ್ಲಿ ಸುದೀಪ್ ಜೋಡಿಯಾಗಿ ಮಿಂಚಿದ್ದರು. ಇನ್ನು ಆಕೆಯ ತಂದೆ ಶರತ್ಕುಮಾರ್ ಕೂಡ ಕನ್ನಡದ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರ
ಬಣ್ಣದ ಲೋಕದ ತಾರೆಯರ ಬದುಕು ಯಾವಾಗಲೂ ಕುತೂಹಲಕಾರಿ. ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿಯಲು ಅಭಿಮಾನಿಗಳು ಸದಾ ಕಾತರರಾಗಿರುತ್ತಾರೆ. ಇದೀಗ ಬಾಲಿವುಡ್ನ ನಟಿ ಮಲೈಕಾ ಅರೋರಾ ಆಡಿದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್
ವಿಜಯ್ ಕಾರ್ತಿಕೇಯನ್ ನಿರ್ದೇಶನದಲ್ಲಿ ಸುದೀಪ್ ನಟಿಸಿದ 'ಮಾರ್ಕ್' ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಿದೆ. ಬಾಕ್ಸಾಫೀಸ್ನಲ್ಲಿ ಸಖತ್ ಸದ್ದು ಮಾಡ್ತಿದೆ. ಸಂತೋಷ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ 'ಮಾರ್ಕ್' ಸಿನಿಮ
ಗಿಲ್ಲಿ ಅಂದ್ರೆ ಕಾಮಿಡಿ.. ಕಾಮಿಡಿ ಅಂದ್ರೆ ಗಿಲ್ಲಿ.. ಎಲ್ಲಾ ವಿಚಾರದ ಬಗ್ಗೆ ರಿಯಾಕ್ಟ್ ಮಾಡುತ್ತಾ, ಎಲ್ಲರಿಗೂ ತಮಾಷೆಯಾಗಿ ಕೌಂಟರ್ ಕೊಡುತ್ತಾ ಬಿಗ್ಬಾಸ್ ಮನೆಯಲ್ಲಿ ಕೂಡ ಗಿಲ್ಲಿ ಗಮನ ಸೆಳೆಯುತ್ತಿದ್ದಾರೆ. ಕೆಲವೊಮ್ಮೆ ಆತನ ಕ
ವರ್ಷದ 365 ದಿನಗಳು ಕಳೆದೇ ಹೋಯ್ತು. ಈ ವರ್ಷ ಕನ್ನಡ ಚಿತ್ರರಂಗ ದೊಡ್ಡಮಟ್ಟದಲ್ಲಿ ಸದ್ದು ಮಾಡುವ ನಿರೀಕ್ಷೆ ಇತ್ತು. 200ಕ್ಕೂ ಅಧಿಕ ಸಿನಿಮಾಗಳು ತೆರೆಕಂಡರೂ ಗೆದ್ದಿದ್ದು ನಾಲ್ಕೈದು ಸಿನಿಮಾಗಳು ಮಾತ್ರ. ಇನ್ನುಳಿದ ಸಿನಿಮಾಗಳೆಲ್ಲಾ
ನೋಡ್ತಾ ನೋಡ್ತಾ ಒಂದು ವರ್ಷ ಕಳೆದೇಹೋಯ್ತು. ಹಳೇ ವರ್ಷಕ್ಕೆ ಗುಡ್ಬೈ ಹೇಳಿ ಹೊಸ ವರ್ಷವನ್ನು ಸ್ವಾಗತಿಸೋಣ. ಕಳೆದ ವರ್ಷದಲ್ಲಿ ಮಾಡಿದ ತಪ್ಪುಗಳನ್ನು ತಿದ್ದಿಕೊಂಡು ಹೊಸ ವರ್ಷವನ್ನು ಸಂಭ್ರಮಿಸೋಣ. ಈ ವರ್ಷ ಕನ್ನಡ ಚಿತ್ರರಂಗಕ್ಕ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ 3 ವಾರ ಪೂರೈಸಿ 4ನೇ ವಾರಕ್ಕೆ ಕಾಲಿಡುತ್ತಿದೆ. ರಾಜ್ಯಾದ್ಯಂತ ಸಿನಿಮಾ ಯಶಸ್ವಿ ಪ್ರದರ್ಶನ ಮುಂದುವರೆದಿದೆ. ಪ್ರಕಾಶ್ ವೀರ್ ನಿರ್ಮಿಸಿ ನಿರ್ದೇಶನ ಮಾಡಿದ್ದ ಸಿನಿಮಾ ಡಿಸೆಂಬರ್ 11ರಂದು ತೆರೆಗೆ ಬಂ
ಅರ್ಜುನ್ ಜನ್ಯಾ ನಿರ್ದೇಶನದಲ್ಲಿ ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್. ಬಿ ಶೆಟ್ಟಿ ನಟನೆಯ '45' ಸಿನಿಮಾ ಯಶಸ್ವಿ ಪ್ರದರ್ಶನ ಮುಂದುವರೆಸಿದೆ. ಹೊಸ ವರ್ಷದ ಸಂಭ್ರಮದಲ್ಲಿ ಪರಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗ್ತಿದೆ. ರಾಜ್ಯ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟವನ್ನು ತಲುಪಿದೆ. ಪ್ರೇಕ್ಷಕರು ಮೆಚ್ಚುವ ಸೌಮ್ಯ ಸ್ವಭಾವದ ಭಾಗ್ಯಳ ಜೀವನದಲ್ಲಿ ಈಗ ಹೊಸ ಬದಲಾವಣೆಯ ಗಾಳಿ ಬೀಸುತ್ತಿದೆ. ಮನೆ
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಪುರುಷ ಪ್ರಧಾನ ಚಿತ್ರರಂಗದಲ್ಲಿ ನಾಯಕರದ್ದೇ ಕಾರುಬಾರು ಇತ್ತು. ಸಂಭಾವನೆ ವಿಚಾರದಲ್ಲಿಯೂ ನಾಯಕಿಯರಿಗೆ ಆಗ್ತಿದ್ದಿದ್ದು ಅನ್ಯಾಯನೇ. ನಾಯಕರಿಗೆ ಕೊಡಲಾಗುತ್ತಿದ್ದ ಸಂಭಾವನೆಯ ಅರ್ಧದಷ್

19 C