ಮನುಷ್ಯಕುಲದ ವ್ಯಾಕುಲಗಳನ್ನು ದೂರ ಮಾಡುವ ಶಕ್ತಿ ಸಂಗೀತಕ್ಕೆ ಇದೆ. ವಿಶ್ವದೆಲ್ಲೆಡೆ ಈ ಸಂಗೀತ ಪರಂಪರೆ ವಿಭಿನ್ನ. ವೈವಿಧ್ಯಮಯ ಸಂಗೀತಕ್ಕೆ ಕುಣಿದು ಕುಪ್ಪಳಿಸುವ ಬಹುದೊಡ್ಡ ವರ್ಗವೇ ಇದೆ. ಇದಕ್ಕೆ ಸದ್ಯ ''ಬಿಟಿಎಸ್'' ತಂಡದ ಸಂಗೀ
ಸ್ಯಾಂಡಲ್ವುಡ್ನ ಹಿರಿಯ ನಟಿ ಭಾವನಾ ರಾಮಣ್ಣ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಐವಿಎಫ್ ಮೂಲಕ ಮಗುವನ್ನು ಪಡೆಯಲು ಮುಂದಾಗಿದ್ದ ಭಾವನಾ ಕರ್ನಾಟಕದಲ್ಲಿ ಸಂಚಲನವನ್ನು ಸೃಷ್ಟಿಸಿ
ಪ್ರೀತಿ ವಿಷಯದಲ್ಲಿ ಕೆಲವೊಮ್ಮೆ ಕೆಲವರು ಸೋತು ಹೋಗುತ್ತಾರೆ. ಯಾವುದೋ ಕಾರಣಕ್ಕೆ ಪ್ರೀತಿಯನ್ನು ಕಳೆದುಕೊಳ್ಳುತ್ತಾರೆ. ಯಾರದು ಸರಿ ಯಾರದು ತಪ್ಪು ಅಂತ ಇನ್ನೊಬ್ಬರೊಂದಿಗೆ ಹಂಚಿಕೊಂಡು ಕೂರುವ ಕಾಲ ಅದಾಗಿರುವುದಿಲ್ಲ. ಹಾಗಂಥ
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ದಿನನಿತ್ಯ ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ ಮತ್ತು ಲೈಂಗಿಕ ಹಿಂಸೆ ಅನುಭವಿಸಿದ
ಸುಖ ದುಃಖದಲ್ಲಿ ಜೊತೆಯಾಗುವ ಗಂಡ-ಹೆಂಡ್ತಿ ಎಂತಹದ್ದೇ ಕಷ್ಟ ಬಂದರೂ ಜೊತೆಯಾಗಿರುತ್ತಾರೆ. ಮದುವೆ ನಂತರ ಸೋಲು ಕೂಡ ಒಬ್ಬರದ್ದಲ್ಲ. ಗೆಲುವು ಕೂಡ ಒಬ್ಬರದ್ದಲ್ಲ. ಗೆಲುವು-ಸೋಲು ಏನೇ ಇರಲಿ ಅದು ಇಬ್ಬರದ್ದು ಹೌದು. ಗಂಡನ ಸಂಭ್ರಮದಲ್
ಯುಗಾದಿ ಹಬ್ಬಕ್ಕೆ ಅನಿರೀಕ್ಷಿತವಾಗಿ ತೆರೆಕಂಡವ ಸಿನಿಮಾ 'ಲವ್ ಮಾಕ್ಟೇಲ್ 3'. ಯಶ್ ಸಿನಿಮಾ 'ಟಾಕ್ಸಿಕ್' ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ರಿಲೀಸ್ ಪೋಸ್ಟ್ಪೋನ್ ಆಗಿದ್ದರಿಂದ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿದ ಮೋಸ್
'ಧುರಂಧರ್' ಸಿನಿಮಾ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ನಟಿ ರಮ್ಯಾ ಕೂಡ ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದ್ರೆ ನಿಮ್ಮ ಹಣ ವ್ಯರ್ಥ, ನಿದ್ದೆ ಬರಿಸುವಂತಿದೆ. ಕೆಲ ಸನ್ನಿವೇಶಗಳ ತಮಾಷೆ ಎನಿಸುತ್ತದ
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿಮಾನಿಗಳಿಗೆ ಈಗ ಹಬ್ಬದ ಸಂಭ್ರಮ. ಮಾರ್ಚ್ 27 ಬಂತೆಂದರೆ ಸಾಕು, ಮೆಗಾ ಪವರ್ ಸ್ಟಾರ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಅಬ್ಬರ ಶುರು ಮಾಡುತ್ತಾರೆ. ಈ ಬಾರಿ ಚರಣ್ ಅವರ 41ನೇ ಹುಟ್ಟುಹಬ್ಬಕ್ಕೆ ದೊಡ್
ಪ್ರಾಣಿಗಳನ್ನು ಬಳಸಿಕೊಂಡು ಸಿನಿಮಾ ಚಿತ್ರೀಕರಣ ಮಾಡುವುದು ಅಷ್ಟು ಸುಲಭವಲ್ಲ. ಆನೆ, ಹುಲಿ, ಸಿಂಹದ ರೀತಿ ವನ್ಯಮೃಗಗಳನ್ನು ಸಿನಿಮಾಗಳಲ್ಲಿ ನೋಡಿ ಜನ ಪುಳಕಗೊಳ್ಳಬಹುದು. ಆದರೆ ಆ ದೃಶ್ಯಗಳನ್ನು ಸೆರೆಹಿಡಿಯಲು ಚಿತ್ರತಂಡ ಕಸರತ್
ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಈ ವಾರ 'ಧುರಂಧರ್- 2' ಜೊತೆ ಕನ್ನಡದ 'ಟಾಕ್ಸಿಕ್' ಸಿನಿಮಾ ಕೂಡ ತೆರೆಗಪ್ಪಳಿಸಬೇಕಿತ್ತು. 4 ವರ್ಷಗಳಿಂದ ಯಶ್ ಚಿತ್ರಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು ತೆರೆಮೇಲೆ ರಾಯ ಹಾಗೂ ಟಿಕೆಟ್ ಆಗಿ ರಾಕಿಂಗ್
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಕನ್ನಡದಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿದ್ದರು. ಇದೀಗ ಕನ್ನಡದ ಜನಪ್ರಿಯ ಗೀತೆಯನ್ನು ಟ್ವಿಟರ್ನಲ್ಲಿ ಹಂಚಿಕೊಂಡು ಚೈತ್ರ ನವರಾತ್ರಿ ಸಂದೇಶ ಸಾರಿದ್ದಾರೆ. ಇದು ಕನ
ಆದಿತ್ಯಧರ್ ನಿರ್ದೇಶನದ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಕೆಲವರು ಪ್ರಾಪೊಗಂಡಾ ಸಿನಿಮಾ ಎಂದು ಆರೋಪಿಸಿದರೂ ಪ್ರೇಕ್ಷಕರು ಮೆಚ್ಚಿ ಕೊಂಡಾಡುತ್ತಿದ್ದಾರೆ. ಮೊದಲ ಭಾಗಕ್ಕೆ ಹೋಲಿಸಿದರೆ ಎರಡನೇ ಭಾಗ ನಿರೀಕ್ಷೆ
ಅಭಿಮಾನ ಯಾವತ್ತೂ ಎಲ್ಲೆ ಮೀರಬಾರದು. ಅತಿಯಾದ ಅಭಿಮಾನ ಅನರ್ಥಗಳಿಗೆ ಕಾರಣವಾಗಿಬಿಡುತ್ತದೆ. ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತಪಡಿಸುವುದು ಅವರವರ ವೈಯಕ್ತಿಕ. ಆದರೆ ಸಿನಿಮಾ ಚೆನ್ನಾಗಿಲ್ಲ ಎಂದು ಹೇಳಿದವನಿಗೆ ಪವನ್ ಕಲ್ಯಾಣ್ ಅ
ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ನಾದಬ್ರಹ್ಮ ಹಂಸಲೇಖ ಇಬ್ಬರ ಕಾಂಬಿನೇಷನ್ ಹಿಟ್ ಆದಷ್ಟು ಬೇರಾವುದೇ ಜೋಡಿ ನೋಡಿಲ್ಲ. ಇವರಿಬ್ಬರು ಇದರೂವರೆಗೂ ಒಟ್ಟಿಗೆ ಕ ಕೆಲಸ ಮಾಡಿದ ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಕ್ರಾಂತಿಯನ್ನೇ
ಬಿಗ್ ಬಾಸ್ಗೆ ಹೋಗಿ ಬಂದ್ಮೇಲೆ ಡಾಗ್ ಸತೀಶ್ (ಕ್ಯಾಡಬಾಮ್ ಸತೀಶ್) ಸಿಕ್ಕಾಪಟ್ಟೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರೀಲ್ಸ್ ಮಾಡಿ ಕಿಚ್ಚ ಸುದೀಪ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈ
ಡಾರ್ಲಿಂಗ್ ಕೃಷ್ಣ ಸಿನಿ ಬದುಕನ್ನೇ ಬದಲಿಸಿದ ಸಿನಿಮಾ 'ಲವ್ ಮಾಕ್ಟೇಲ್' ಅನ್ನೋದು ಈಗಾಗಲೇ ಗೊತ್ತಿರೋ ವಿಷಯ. ಸ್ಯಾಂಡಲ್ವುಡ್ನಲ್ಲಿ ಅವರಿಗೊಂದು ಹಿಟ್ ಸಿನಿಮಾ ಕೊಡುವುದಕ್ಕೆ ಅವರೇ ಸಿನಿಮಾ ನಿರ್ದೇಶನ ಮಾಡಬೇಕಾಗಿದ್ದು ಕೂಡ
ಚಿತ್ರಮಂದಿರಗಳಲ್ಲಿ ಹಿಟ್ ಸಿನಿಮಾಗಳ ಆರ್ಭಟ ನಡೀತಿದೆ. ಒಂದ್ಕಡೆ 'ಧುರಂಧರ್- 2' ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೀತಿದೆ. ಕನ್ನಡದಲ್ಲಿ 'ಲವ್ ಮಾಕ್ಟೇಲ್'-3 ದರ್ಬಾರ್ ಜೋರಾಗಿದೆ. ತೆಲುಗಿನ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಕೂಡ ಅಭ
ತೆಲುಗು ನಟ ಹಾಗೂ ಕೊಡಗಿನ ನಟಿ ರಶ್ಮಿಕಾ ಮಂದಣ್ಣ 25 ದಿನಗಳ ಹಿಂದೆ ಹೊಸಬಾಳಿಗೆ ಕಾಲಿಟ್ಟಿದ್ದರು. ದೂರದ ಉದಯ್ಪುರದಲ್ಲಿ ಅದ್ಧೂರಿಯಾಗಿ ಮದುವೆ ನಡೆದಿತ್ತು. ಬಳಿಕ ಹೈದರಾಬಾದ್ನಲ್ಲಿ ರಿಸೆಪ್ಷನ್ ಪಾರ್ಟಿ ಕೂಡ ಆಯೋಜಿಸಿದ್ದರು.
ಸ್ಯಾಂಡಲ್ವುಡ್ನಿಂದ ಕೆರಿಯರ್ ಶುರು ಮಾಡಿ ಈಗ ಟಾಲಿವುಡ್ನಲ್ಲಿ ಮಿಂಚುತ್ತಿರುವ ನಟಿ ಶ್ರೀಲೀಲಾ ಸದ್ಯ ಸುದ್ದಿಯಲ್ಲಿದ್ದಾರೆ. ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ನಿನ್ನೆಯಷ್ಟೇ (ಮಾರ್ಚ್ 19, 2026) ಯುಗಾದಿ ಹ
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಈ ವಾರ ತೆರೆಗಪ್ಪಳಿಸಿದೆ. ಪವರ್ ಸ್ಟಾರ್ ಫ್ಯಾನ್ಸ್ ಮನ ಗೆಲ್ಲುವಲ್ಲಿ ಸಕ್ಸಸ್ ಕಂಡಿದೆ. ಮಿಶ್ರ ಪ್ರತಿಕ್ರಿಯೆ ನಡುವೆಯೂ ಚಿತ್ರಕ್ಕೆ ಒಳ್ಳೆ ಓಪನಿಂಗ್ ಸಿಕ್ಕಿದೆ. ಒಂದು ದ
ಹೈದರಾಬಾದ್ನಲ್ಲಿ ನಡೆದ ತೆಲಂಗಾಣ ಗದ್ದರ್ ಪ್ರಶಸ್ತಿ ಪ್ರದಾನ ಸಮಾರಂಭ ಸಾಕಾಷ್ಟು ವಿಶೇಷತೆಗಳಿಂದ ಕೂಡಿತ್ತು. ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರು ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದರು. ಕಮಲ್ ಹಾಸನ್ ಮತ್ತು ಮೆಗಾಸ್ಟಾ
ಬಣ್ಣದ ಲೋಕದ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಸದಾ ಮುಂಚೂಣಿಯಲ್ಲಿರುತ್ತದೆ. ಪ್ರತಿದಿನವೂ ಹೊಸ ಹೊಸ ಟ್ವಿಸ್ಟ್ಗಳ ಮೂಲಕ ವೀಕ್ಷಕರನ್ನು ಸೆಳೆಯುತ್ತಿದೆ. ಇಂದಿನ ಸಂಚಿಕೆಯ ಪ್ರೋಮೋ ಅಕ್ಷರಶಃ ಕುತೂಹಲ ಮೂಡಿಸಿದೆ. ಭಾ
ಮದುವೆ ಬೆನ್ನಲ್ಲೇ ನಟಿ ರಶ್ಮಿಕಾ ದೇವರಕೊಂಡಗೆ ಅತ್ಯುತ್ತಮ ನಟಿ ತೆಲಂಗಾಣ ರಾಜ್ಯ ಚಲನಚಿತ್ರ ಪ್ರಶಸ್ತಿ ಲಭಿಸಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ'ದಿ ಗರ್ಲ್ಫ್ರೆಂಡ್' ಚಿತ್ರದ ನಟನೆಗಾಗಿ ರಶ್ಮಿಕಾ ಪ್ರಶಸ್ತಿ ಸ್ವೀಕರಿಸಿದ್ದ
ಒಂದು ಚಿತ್ರಕ್ಕೆ ನಿರ್ದೇಶಕ-ನಿರ್ಮಾಪಕ ಮತ್ತು ತಂತ್ರಜ್ಞರನ್ನು ಹೊರತು ಪಡಿಸಿ ಕೇವಲ ನಾಯಕ- ನಾಯಕಿ ಮಾತ್ರ ಮುಖ್ಯ ಅಲ್ಲ. ಆ ಚಿತ್ರದ ಖಳನಾಯಕ ಕೂಡ ಮುಖ್ಯ, ಪೋಷಕ ಕಲಾವಿದರು ಕೂಡ ಮುಖ್ಯ. ಹೀಗಾಗಿ ಈ ವಿಚಾರವನ್ನು ಚೆನ್ನಾಗಿ ಅರಿತ ಹಲ
ಆದಿತ್ಯಧರ್ ನಿರ್ದೇಶನದ ಸ್ಪೈ ಆಕ್ಷನ್ ಥ್ರಿಲ್ಲರ್ 'ಧುರಂಧರ್- 2' ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಪ್ರೇಕ್ಷಕರಿಂದ ಚಿತ್ರಕ್ಕೆ ಅದ್ಭು ರೆಸ್ಪಾನ್ಸ್ ಸಿಕ್ತಿದೆ. ತಾರೆಯರು ಕೂಡ ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ. ಒಂದು
ಭಾರತದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ 'ಧುರಂಧರ್ 2' ಎದುರು ಕನ್ನಡದ ಸಿನಿಮಾ 'ಲವ್ ಮಾಕ್ಟೇಲ್ 3' ರಿಲೀಸ್ ಆಗಿತ್ತು. 'ಲವ್ ಮಾಕ್ಟೇಲ್' ಸೀಕ್ವೆಲ್ನ ಕೊನೆಯ ಚಾಪ್ಟರ್ ಆಗಿರುವ ಈ ಸಿನಿಮಾ ಮೇಲೆ ಸಹಜವಾಗಿಯೇ ನಿರೀಕ್ಷೆಗಳು ಇತ್ತು.
ಈ ವರ್ಷ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾಗಳಲ್ಲಿ ಒಂದಾಗಿರೋ 'ಧುರಂಧರ್ 2' (Dhurandhar: The Revenge) ವಿಶ್ವದಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದೆ. ಮಾರ್ಚ್ 18 ಎರಡು ಶೋಗಳು ಪ್ರೀಮಿಯರ್ನಿಂದ ಹಿಡಿದು ಮಾರ್ಚ್ 19ರ ಮೊದಲ ದಿನ ಕಲೆಕ್ಷನ್ ಭಾರತ
ಮಾಡೆಲ್ ಆಗಿ ಮಿಂಚುತ್ತಲೇ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿಯೂ ನೆಲೆ ಕಂಡುಕೊಂಡಿರುವವರು ನಿಮಿಕಾ ರತ್ನಾಕರ್. ನಟಿಸಿರೋ ಒಂದಷ್ಟು ಸಿನಿಮಾಗಳು ಬಿಡುಗಡೆಯ ಹಂತದಲ್ಲಿರುವಾಗಲೇ ನಿಮಿಕಾ ಶುಭ ಸುದ್ದಿಯೊಂದನ್ನು ಕೊಟ್ಟಿದ್ದಾ
''ಅಮೃತಧಾರೆ'' ಧಾರಾವಾಹಿಯಲ್ಲಿ ಜೈದೇವ್ ಪ್ಲಾನ್ ಮತ್ತೊಮ್ಮೆ ಫ್ಲಾಪ್ ಆಗಿದೆ. ಮಲ್ಲಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಬಾರದು ಎಂಬ ದಿಸೆಯಲ್ಲಿ ಜೈದೇವ್ ಹೆಣೆದ ತಂತ್ರವನ್ನೂ ಗೌತಮ್ ಭೇದಿಸಿದ್ದಾನೆ. ರೌಡಿಗಳ ಕಪಿ ಮುಷ್ಟಿಯಿಂದ
ದಳಪತಿ ವಿಜಯ್ ಬೆಂಕಿ ಮೇಲೆ ಹೆಜ್ಜೆ ಇಡುತ್ತಿದ್ದಾರೆ. ಸಿನಿಮಾದಲ್ಲಿ ನಟಿಸುತ್ತಿದ್ದಾಗ ವಿವಾದಗಳಿಂದ ಇವರು ದೂರವೇ ಉಳಿದಿದ್ದರು. ಅದ್ಯಾವಾಗ ರಾಜಕೀಯಕ್ಕೆ ಎಂಟ್ರಿ ಕೊಟ್ಟರೋ ಅಲ್ಲಿಂದ ಒಂದೊಂದೇ ವಿವಾದಗಳು ಇವರನ್ನು ಹುಡುಕಿಕ
ರಿಷಬ್ ಶೆಟ್ಟಿ ಯುಗಾದಿ ಹಬ್ಬವನ್ನು ಪತ್ನಿಯೊಂದಿಗೆ ಆಚರಿಸಿದ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ರಾರಾಜಿಸಿದ್ದವಷ್ಟೇ. ಓ.. ಶೆಟ್ರು ಮನೆಯಲ್ಲಿ ಯುಗಾದಿ ಹಬ್ಬ ಭಲೇ ಜೋರು ಅಂತ ಅಭಿಮಾನಿಗಳು ಸಂಭ್ರಮಿಸಿದ್ದರು. ಈ ಪೋಟೋಗಳ ಪೋಸ್ಟ್
ಸೃಜನಾತ್ಮಕ ಸ್ವಾತಂತ್ಯ್ರ ಮತ್ತು ಧಾರ್ಮಿಕ ಭಾವನೆಗಳ ನಡುವಿನ ಸಂಘರ್ಷ ಇಂದು ನಿನ್ನೆಯದಲ್ಲ. ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಲೇ ಇದೆ. ಇದಕ್ಕೆ ಕಾರಣಗಳು ಬೇರೆ ಬೇರೆಯಾದರೂ ಸಾಂಪ್ರದಾಯಿಕ ಮೌಲ್ಯಗಳಿಗೆ ಧಕ್ಕೆಯಾದಾಗ
ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿರುವ ಸಿನಿಮಾ 'ಲವ್ ಮಾಕ್ಟೇಲ್ 3' ಇಂದು (ಮಾರ್ಚ್ 19) ಬಿಡುಗಡೆಯಾಗಿದೆ. 'ಲವ್ ಮಾಕ್ಟೇಲ್' ಹಾಗೂ 'ಲವ್ ಮಾಕ್ಟೇಲ್ 2' ಸೀಕ್ವೆಲ್ ಇದು. 'ಲವ್ ಮಾಕ್ಟೇಲ್' ಸಿನಿಮಾ ಅಭಿಮಾನಿಗಳಿಗೆ ಇಂದು ಹಬ್ಬ ಅಂತಲೇ ಹ
ಪ್ರೀತಿ ಎಂಬ ಪದ ಸುಂದರ ಇರಬಹುದು. ಆದರೆ, ಪ್ರೀತಿಯ ಕೆಲವೊಮ್ಮೆ ಕಾಡುತ್ತೆ. ಪ್ರೀತಿಯಲ್ಲಿ ನೋವು ಸಹಜವಾದರೂ ಅದನ್ನು ಸಹಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದೇ ಇಲ್ಲ. ಅದರಿಂದಾಗುವ ನೋವು ಶಾಶ್ವತವಾಗಿಲ್ಲದಿದ್ದರೂ ಆ ಕ್ಷಣಕ್ಕೆ
ನಿಜಾ ... ಸಿನಿಮಾ ಕಲಾವಿದರೆಂದ ಮೇಲೆ ಅವರ ಸುತ್ತ ಬಣ್ಣ ಬಣ್ಣದ ಸುದ್ದಿಗಳು ರೆಕ್ಕೆ ಪುಕ್ಕಗಳ ಸಮೇತ ಸುಳಿದಾಡುವುದು ಸಹಜ. ಹಾಗಂತ ಅದರ ಬಗ್ಗೆ ಮಾತಾಡುತ್ತಾ ಕೂತರೆ ಕೆಲಸದ ಕಡೆ ಗಮನ ಕೊಡಲು ಸಾಧ್ಯವೇ ಆಗುವುದಿಲ್ಲ. ಇದನ್ನ ಮನಗಂಡೇ ತ
ಸಿನಿಮಾ ಕೇವಲ ಮನರಂಜನೆಯ ಮಾಧ್ಯಮವಲ್ಲ. ಸಮಾಜದ ಪ್ರತಿಬಿಂದ ಕೂಡ ಹೌದು. ಇಂತಹ ಚಿತ್ರರಂಗದಲ್ಲಿ ಕೆಲವು ನಟರು ತಮ್ಮ ಪಾತ್ರಕ್ಕೆ ತನು ಮನ ಅರ್ಪಿಸುತ್ತಾರೆ. ಪಾತ್ರದ ಪರಕಾಯ ಪ್ರವೇಶ ಮಾಡುತ್ತಾರೆ. ತಮ್ಮ ಅಭಿನಯದಿಂದ ಪ್ರೇಕ್ಷಕರ ಮನ
ಯುಗಾದಿ ಹಬ್ಬಕ್ಕೆ ಸಿನಿಮಾ ದೊಡ್ಡ ದೊಡ್ಡ ಸಿನಿಮಾಗಳನ್ನು ರಿಲೀಸ್ ಮಾಡಿದ್ದಾರೆ. ಕನ್ನಡದಲ್ಲಿ 'ಲವ್ ಮಾಕ್ಟೇಲ್ 3' ರಿಲೀಸ್ ಆಗಿದ್ದರೆ, ಅತ್ತ ರಣ್ವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ರಿಲೀಸ್ ಆಗಿದ್ದರೆ, ಇನ್ನೊಂದು ಕಡೆ ಪವ
ಆಂಧ್ರ ಡಿಸಿಎಂ ಪಟ್ಟಕ್ಕೇರಿದ ಪವನ್ ಕಲ್ಯಾಣ್ ಸಿನಿಮಾಗಳಿಂದ ಅಂತರ ಹಾಯ್ದುಕೊಂಡಿದ್ದಾರೆ. ಹೊಸದಾಗಿ ಯಾವುದೇ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಅಭಿಮಾನಿಗಳನ್ನು ತೃಪ್ತಿಪಡಿಸಲು ಹಿಂದೆ ಶುರು ಮಾಡಿ ಅರ್ಧಕ್ಕೆ ನಿಲ್ಲಿಸಿದ್ದ
ನಿನ್ನೆ (ಮಾರ್ಚ್ 18) ರಣ್ವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾದ ಪೇಯ್ಡ್ ಪ್ರೀಮಿಯರ್ ನಡೆದಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಈ ಸಿನಿಮಾದ ಕಲೆಕ್ಷನ್ ಒಂದು ದಾಖಲೆ ಬರೆದಿದೆ. ಪೇಯ್ಡ್ ಪ್ರೀಮಿಯರ್ಗೆ ಈ ಮಟ್ಟಿಗೆ ರೆಸ್
ಈ ವರ್ಷದ ಭಾರತದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ 'ಧುರಂಧರ್ 2' ರಿಲೀಸ್ ಆಗಿದೆ. ನಿನ್ನೆ (ಮಾರ್ಚ್ 18) ವಿಶ್ವದ ಬಹುತೇಕ ಭಾಗಗಳಲ್ಲಿ ಪೇಯ್ಡ್ ಪ್ರೀಮಿಯರ್ ಆಗಿದೆ. ಇದರಿಂದಲೇ ಸಿನಿಮಾ ದಾಖಲೆ ಕಲೆಕ್ಷನ್ ಮಾಡಿದ್ದು, ಸಿನಿಮಾ ಬಗ್ಗೆ
ನೋವು, ಅವಮಾನ, ಅಪಮಾನ ಎದುರಿಸಿದವರು ಜೀವನದಲ್ಲಿ ಸಾಧಿಸಿ ತೋರಿಸಿರುವ ಸಾಕಷ್ಟು ಉದಾಹರಣೆಗಳಿವೆ. ಚಿತ್ರರಂಗದಲ್ಲಿ ಕೂಡ ಸ್ಟಾರ್ ನಟರು ನಿಜ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿದವರೇ.. ಇವತ್ತು ಸ್ಟಾರ್ಗಳಾಗಿ ಮೆರೆಯು

29 C