ಅದು 2020- 2021ರ ಆಸು ಪಾಸು. ಕನ್ನಡ ಚಿತ್ರರಂಗಕ್ಕೆ ಗರ ಬಡೆದಿತ್ತು. ಮಾದಕ ಮಾಯಾಜಾಲದಲ್ಲಿ ಗಂಧದ ಗುಡಿ ಸಿಲುಕಿತ್ತು. ಆ ಕಾಲಕ್ಕೆ ವಿಪರೀತ ಸದ್ದು ಮಾಡಿದ್ದ ಪ್ರಕರಣ ಇದು. ಆಂಕರ್ ಅನುಶ್ರೀ ಅವರಿಂದ ಹಿಡಿದು ದೂದ್ ಪೇಡಾ ದಿಗಂತ್ವರೆಗೆ ಎ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರವನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿಯೇ ನೋಡುತ್ತಿದ್ದರು. ನಗರದ ಸುತ್ತಮುತ್ತ ಇದ್ದ ಹಳ್ಳಿಯ ಜನ ಟ್ರ್ಯಾಕ್ಟರ್.. ಎತ್ತಿನ ಬಂಡಿಯಲ್ಲಿ ಬಂದು ತಮ್ಮ ನೆಚ್ಚಿನ ನಾಯಕನ-ನಿರ್ದೇಶಕನ-
ಸಿನಿಪ್ರಿಯರ ಅಚ್ಚು-ಮೆಚ್ಚಿನ ಸಿನಿಮಾಗಳಲ್ಲಿ 'ಅನಕೊಂಡ' ಕೂಡ ಒಂದು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ 'ಅನಕೊಂಡ' (Anaconda) ಸಿನಿಮಾವನ್ನು ನೋಡದವರೇ ಇಲ್ಲ. ಇಂದಿಗೂ 'ಅನಕೊಂಡ' ಸಿನಿಮಾದ ಫ್ಯಾನ್ಗಳು ವಿಶ್ವದಾದ್ಯಂತ ನೋಡುವುದ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಮೊದಲು ಒಂದು ಚಿತ್ರದ ಕಥೆ ಹೆಣೆದು ತಮ್ಮ ಕಲ್ಪನೆಗೆ ಅನುಗುಣವಾಗಿ ಚಿತ್ರವನ್ನು ನಿರ್ದೇಶಕರು ಬೆಳ್ಳಿತೆರೆಯ ಮೇಲೆ ಅನಾವರಣ ಮಾಡುತ್ತಿದ್ದರು. ತಮ್ಮ ಕಥೆಗೆ ಕೊನೆಯಲ್ಲಿ ಶುಭಂ ಹಾಡುತ್ತಿದ್ದರು. ಆದರೆ.. ಈಗ ಕಾಲ ಬದಲಾಗಿದೆ. ಬದಲಾದ
ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾದ ಚಿತ್ರ ''ದೃಶ್ಯಂ''. ಕ್ರೈಂ ಥ್ರಿಲ್ಲರ್ ಜಾನರಿನ ಈ ಚಿತ್ರ ಬಾಕ್ಸಾಫೀಸ್ನಲ್ಲಿ ಭಾರೀ ಹಣವನ್ನು ಗಳಿಸುವುದಲ್ಲದೇ ಮೋಹನ್ ಲಾಲ್ ಜನಪ್ರಿಯತೆಯನ್ನು ಇನ
ದರ್ಶನ್ ಫ್ಯಾನ್ಸ್ ಹಾಗೂ ಸುದೀಪ್ ಫ್ಯಾನ್ಸ್ ನಡುವಿನ ಕೆಸರೆರಚಾಟ ಎಲ್ಲೆ ಮೀರಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೆಲ ಪೋಸ್ಟ್ಗಳು ಬೇಸರ ಮೂಡಿಸುವಂತಿದೆ. ಸೇರಿಗೆ ಸವ್ವಾಸೇರು ಎನ್ನುವಂತೆ ಹಳೆಯ ವಿಷಯಗಳನ್ನು ಕೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಮೊದಲ ನಾಲ್ಕೈದು ದಿನ ಸಿನಿಮಾದ ಕಲೆಕ್ಷನ್ ಉತ್ತಮವಾಗಿತ್ತು. ಆದರೆ, ಆ ನಂತರದ ದಿನಗಳಲ್ಲಿ ಸಿನಿಮಾ ಕಲೆಕ್ಷನ್ ಕುಸಿಯುತ್ತಾ ಹೋಯ್
ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್. ಬಿ ಶೆಟ್ಟಿ ನಟನೆಯ '45' ಸಿನಿಮಾ ಬಿಡುಗಡೆಗೆ ಇನ್ನೊಂದು ದಿನ ಬಾಕಿಯಿದೆ. ವಿದೇಶಗಳಲ್ಲಿ 2 ದಿನ ಮುನ್ನ ಸಿನಿಮಾ ತೆರೆಗೆ ಬರ್ತಿದೆ. ಕರ್ನಾಟದಲ್ಲಿ ಡಿಸೆಂಬರ್ 24ರಂದು ಪ್ರೀಮಿಯರ್ ಶೋಗಳು ಆರ
ಶಿವರಾಜ್ಕುಮಾರ್ ನಟನೆಯ '45' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗ್ತಿದೆ. ಬೇರೆ ರಾಜ್ಯಗಳಲ್ಲಿ ಕೂಡ ಪ್ರಮೋಷನ್ ಜೋರಾಗಿದೆ. ಸದ್ಯ ಚೆನ್ನೈನಲ್ಲಿ ಚಿತ್ರತಂಡ ಬೀಡುಬಿಟ್ಟಿದೆ. ಜನವರ
ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸುವುದು ನಡೆಯುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕುವುದು ಸೈಬರ್ ಪೊಲೀಸರಿಗೂ ಸಾಧ್ಯವಾಗುತ್ತಿಲ್ಲ. ಫೇಕ್ ಅಕೌಂಟ್ಗಳನ್ನು ಕ್ರಿಯೇಟ್ ಮಾಡಿ ಕಿಡಿಗೇಡಿಗಳು ಕೆಟ್ಟ
ಸ್ಯಾಂಡಲ್ವುಡ್ನಲ್ಲಿ ಮತ್ತೆ ಫ್ಯಾನ್ಸ್ ವಾರ್ ಜೋರಾಗಿದೆ. ದರ್ಶನ್ ಫ್ಯಾನ್ಸ್ ಹಾಗೂ ಸುದೀಪ್ ಫ್ಯಾನ್ಸ್ ವಾಕ್ಸಮರ ಮಿತಿ ಮೀರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಒಬ್ಬರನ್ನು ಒಬ್ಬರು ಕೆಣಕಿ ಪೋಸ್ಟ್ ಮಾಡುತ್ತಿದ್ದಾರೆ. ಹುಬ್
ಕಳೆದೆರಡು ದಿನಗಳಿಂದ ಸ್ಯಾಂಡಲ್ವುಡ್ನಲ್ಲಿ ಯುದ್ಧ ಆರಂಭ ಆಗುವ ಮುನ್ಸೂಚನೆ ಸಿಗುತ್ತಿದೆ. ತಣ್ಣಗಿದ್ದ ಇಬ್ಬರು ಸೂಪರ್ಸ್ಟಾರ್ ಅಭಿಮಾನಿಗಳು ರೊಚ್ಚಿಗೆದ್ದು ವಾಗ್ಯುದ್ಧಕ್ಕೆ ಧುಮುಕುವ ಲಕ್ಷಣಗಳು ದಟ್ಟವಾಗಿವೆ. ಇದಕ್ಕ
ಚಿತ್ರರಂಗ ಮಾತ್ರ ಅಲ್ಲ ಯಾವುದೇ ಕ್ಷೇತ್ರವಾದರು ಕೂಡ ಅಲ್ಲಿ ಗೆಲುವು ಮತ್ತು ಸೋಲು ಮಾಮೂಲು. ಆದರೆ .. ಗೆದ್ದಾಗ ಹಿರಿಹಿರಿ ಹಿಗ್ಗುವ ಅನೇಕರು ಸೋತಾಗ ಕುಗ್ಗಿ ಹೋಗುತ್ತಾರೆ. ತಮ್ಮ ಮೇಲೆ ತಾವೇ ನಂಬಿಕೆ ಕಳೆದುಕೊಳ್ಳುತ್ತಾರೆ. ಎಲ್ಲ
ಭಾರತೀಯ ಚಿತ್ರರಂಗದ ಲೇಟೆಸ್ಟ್ ಸೆನ್ಸೇಷನ್ ಅಂದ್ರೆ ಅದು ರುಕ್ಮಿಣಿ ವಸಂತ್. ತಮ್ಮ ನಟನೆಯಿಂದ ಮಾತ್ರವಲ್ಲದೆ ಸ್ಟೈಲಿಶ್ ಲುಕ್ ಮೂಲಕವೂ ಸಖತ್ ಸೌಂಡ್ ಮಾಡ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಇರೋ ಈ ನಟಿಯ ಹೊಸ ಫೋ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಡೆವಿಲ್' ಸಿನಿಮಾ ರಿಲೀಸ್ ಆಗಿ 12ನೇ ದಿನಕ್ಕೆ ಕಾಲಿಟ್ಟಿದೆ. ದರ್ಶನ್ ಜೈಲಿನಲ್ಲಿ ಇರುವಾಗ ರಿಲೀಸ್ ಆಗುತ್ತಿರುವ 2ನೇ ಸಿನಿಮಾವಿದು. ಹೀಗಾಗಿ ದರ್ಶನ್ ಸಿನಿಮಾ ಬಾಕ್ಸಾಫೀಸ್ನಲ್ಲಿ ಹೇಗೆ ಪ
ಸೆಲೆಬ್ರೆಟಿಗಳು ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆಂದರೆ ಅಭಿಮಾನಿಗಳು ಅವರನ್ನು ಹಿಂಬಾಲಿಸೋದು, ಸೆಲ್ಪಿ ಕೇಳೋದು, ಮಾತನಾಡಲು ಹವಣಿಸೋದು ಕಾಮನ್ನು. ಇದನ್ನು ಅತಿಯಾದ ಅಭಿಮಾನ ಎನ್ನಬೇಕೋ? ಅಥವಾ ಹುಚ್ಚಾಟ ಎನ್ನಬೇಕೋ ಗೊತ್ತಿ
ಬಿಗ್ಬಾಸ್ ತೆಲುಗು ಸೀಸನ್ 9 ಗ್ರ್ಯಾಂಡ್ ಫಿನಾಲೆ ಮುಕ್ತಾಯವಾಗಿದೆ. ಕಾಮನ್ಮ್ಯಾನ್ ಆಗಿ ಮನೆ ಒಳಗೆ ಹೋಗಿದ್ದ ಕಲ್ಯಾಣ್ ಪದಾಲ ಟ್ರೋಫಿ ಗೆದ್ದು ಅಚ್ಚರಿ ಮೂಡಿಸಿದ್ದಾರೆ. ಸಂಜನಾ ಗರ್ಲಾನಿ, ಇಮಾನ್ಯುಯೆಲ್ ಸೇರಿ ಪ್ರಬಲ ಸ್ಪರ್ಧ
'ಮಾರ್ಕ್' ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ದರ್ಶನ್ ಫ್ಯಾನ್ಸ್ ಹಾಗೂ ಸುದೀಪ್ ಫ್ಯಾನ್ಸ್ ನಡುವೆ ಮತ್ತೆ ವಾರ್ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಸರೆರಚಾಟ ಜೋರಾಗಿದೆ. ಇದೀಗ ಪ್ರತಿಷ್ಠಿತ ಸುದ್ದಿ ವಾಹಿನಿ ಹೆಸರು ಬಳಸಿ ಕ
ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಎನ್ನುವುದು ಬಣ್ಣದ ಲೋಕದ ಪ್ರತಿಭೆಗಳಿಗೆ ದೊಡ್ಡ ವೇದಿಕೆಯಾಗಿದೆ. ಅದರಲ್ಲೂ ಇನ್ಸ್ಟಾಗ್ರಾಂ ರೀಲ್ಸ್ಗಳ ಮೂಲಕ ರಾತ್ರೋರಾತ್ರಿ ಫೇಮಸ್ ಆಗುವವರ ಸಂಖ್ಯೆ ಹೆಚ್ಚುತ್ತಿದೆ. ಬೆಳ್ಳಿತೆ
ಕನ್ನಡ ಚಿತ್ರರಂಗದಲ್ಲಿ ಈ ತಲೆಮಾರಿನ ಹೀರೋಗಳ ನಡುವೆ ಕುಚಿಕ್ಕು ಗೆಳೆಯರೆಂದೇ ಪ್ರಸಿದ್ಧರಾಗಿದ್ದವರು ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್. ಆದರೆ ಈ ಸ್ನೇಹ ಕಳೆದ ಎಂಟೂವರೆ ವರ್ಷಗಳಿಂದ ಗ್ರಹಣ ಕವುಚಿಕೊಂಡಂತೆ
ಸಾಮಾನ್ಯವಾಗಿ ಒಂದೇ ದಿನ ದೊಡ್ಡ ಸ್ಟಾರ್ಗಳ ಚಿತ್ರಗಳು ತೆರೆಗೆ ಬಂದರೆ ವ್ಯಾಪಾರ ಹಂಚಿಹೋಗುವ ಭಯ ಇರುತ್ತೆ. ಯಾವ ಚಿತ್ರ ನೋಡಬೇಕು.. ಯಾವ ಚಿತ್ರ ಬಿಡಬೇಕು.. ಎನ್ನುವ ಗೊಂದಲ ಅಭಿಮಾನಿಗಳಲ್ಲಿರುತ್ತೆ. ಇನ್ನೂ ಹಿಂದೆ ಒಂದು ಕಾಲ ಇತ್
ಬಾಲಿವುಡ್ ಅಂಗಳದಲ್ಲಿ ಈಗ ''ಧುರಂಧರ್'' ಸಿನಿಮಾದ್ದೇ ಸದ್ದು. ಈ ಸಿನಿಮಾದ ಸ್ಟಾರ್ ಕಾಸ್ಟ್ ನೋಡಿದರೆ ಸಾಕು ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟಾಗುತ್ತದೆ. ಅಂತಹ ಘಟಾನುಘಟಿ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಸಿನಿಮಾ
ಪ್ರಯೋಗಕ್ಕೆ ಸಾವಿದೆ.ಆದರೆ ಪ್ರಯತ್ನಕ್ಕಲ್ಲ. ಈ ಮಾತನ್ನು ನಂಬುವ ಹಲವಾರು ಜನ ಚಿತ್ರರಂಗದಲ್ಲಿ ನಿರಂತರ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ಕೆಲವರು ತಮ್ಮ ಪ್ರಯತ್ನಕ್ಕೆ ಫಲ ಸಿಗದಿದ್ದಾಗ ನಿರಾಸೆಯಾಗುತ್ತಾರೆ. ನಿರಾಸೆ
ಕೆಲ ಚಿತ್ರಗಳೇ ಹಾಗೆ. ಆರಂಭದಿಂದ್ಲೇ ಕುತೂಹಲ ಹುಟ್ಟಿಸಿ ಬಿಡುತ್ತವೆ. ಯಶ್ ಅಭಿನಯದ ''ಟಾಕ್ಸಿಕ್'' ಇದೇ ಸಾಲಿಗೆ ಸೇರುವಂತಹ ಸಿನಿಮಾ. ಕಳೆದ ಡಿಸೆಂಬರ್ನಲ್ಲಿ ಅಧಿಕೃತವಾಗಿ ಘೋಷಿಸಲಾದ ಈ ಸಿನಿಮಾ ''ಕೆ.ಜಿ.ಎಫ್'' ಚಿತ್ರವನ್ನೂ ಮೀರಿಸು
ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಕರ್ಣ' ಕಥೆಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರತಿ ರಾತ್ರಿ 8 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿ ವೀಕ್ಷಕರಲ್ಲಿ ಸಾಕಷ್ಟು ಆಸಕ್ತಿ ಮೂಡಿಸುತ್ತಿದೆ. ಕಥೆಯ ಹಂದರ ಈಗ ಭಾವನಾತ್ಮಕ ತಿರುವು ಪ
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಯಾವ ವಿಚಾರ ಟ್ರೆಂಡ್ ಆಗುತ್ತದೆ ಎಂದು ಹೇಳುವುದಕ್ಕೆ ಆಗಲ್ಲ. ರೀಲ್ಸ್ ವಿಚಾರಕ್ಕೆ ಬಂದರೆ ಜನ ಮರುಳೋ ಜಾತ್ರೆ ಮರುಳೋ ಎಂದು ಸರಿ ತಪ್ಪು ಚರ್ಚಿಸದೇ ಒಬ್ಬರನ್ನು ನೋಡಿ ಮತ್ತೊಬ್ಬರು ರೀಲ್ಸ್ ಮಾಡುತ
ಕ್ರಿಸ್ಮಸ್ ಸಂಭ್ರಮಾಚರಣೆಗೆ 3 ದಿನ ಬಾಕಿಯಿದೆ. ಈ ಬಾರಿ ಡಿಸೆಂಬರ್ 25ಕ್ಕೆ ಬಾಕ್ಸಾಫೀಸ್ನಲ್ಲಿ ಕೂಡ ಆರ್ಭಟ ಜೋರಾಗಿ ಇರಲಿದೆ. ಕನ್ನಡದ ಬಹುನಿರೀಕ್ಷಿತ '45' ಹಾಗೂ 'ಮಾರ್ಕ್' ಚಿತ್ರಗಳು ಒಟ್ಟಿಗೆ ಬಿಡುಗಡೆ ಆಗ್ತಿದೆ. ಈಗಾಗಲೇ 2 ಚಿತ

16 C