ಸಾಮಾನ್ಯಕ್ಕೆ ಇಬ್ಬರು ಸ್ಟಾರ್ ಗಳು ಒಂದೇ ಚಿತ್ರಕ್ಕೆ ಬಣ್ಣ ಹಚ್ಚಿದರೆ, ನಿರ್ದೇಶಕರ ಮೇಲೆ ದೊಡ್ಡ ಜವಾಬ್ದಾರಿ ಇರುತ್ತೆ. ಸ್ವಾರದ್ವಯರ ವರ್ಚಸ್ಸಿಗೆ ಅನುಗುಣವಾಗಿ, ಅವರ ಅಭಿಮಾನಿಗಳನ್ನ ಗಮನದಲ್ಲಿಟ್ಟುಕೊಂಡು ಕಥೆಯನ್ನ ಹೆಣೆಯ
ಈ ಬಾರಿ ಸಂಕ್ರಾಂತಿ ಹಬ್ಬಕ್ಕೆ ತೆಲುಗು, ತಮಿಳಿನ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಿದೆ. ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಜೊತೆಗೆ ಚಿರಂಜೀವಿ ಹಾಗೂ ನಯನತಾರ ಜೋಡಿಯ 'ಮನ ಶಂಕರವರಪ್ರಸಾದ್ ಗಾರು' ಸಿನಿಮಾ ಬಿಡುಗಡೆ ಆಗ್ತಿದ
ಬಾಲಿವುಡ್ ಅಂದರೇನೇ ಹಾಗೆ ಅಲ್ಲಿ ದಿನಕ್ಕೊಂದು ಹೊಸ ಸುದ್ದಿ ಸದ್ದು ಮಾಡುತ್ತಲೇ ಇರುತ್ತದೆ. ತಾರೆಯರ ನಡುವಿನ ಸಂಬಂಧ, ಅವರ ಸಾರ್ವಜನಿಕ ನಡವಳಿಕೆಗಳು ಸದಾ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗುತ್ತಿರುತ್ತವೆ. ಇತ್ತೀಚಿನ ದಿನಗಳ
ತಮಿಳು ನಟಿ ವರಲಕ್ಷ್ಮಿ ಶರತ್ಕುಮಾರ್ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. 'ಮಾಣಿಕ್ಯ' ಚಿತ್ರದಲ್ಲಿ ಸುದೀಪ್ ಜೋಡಿಯಾಗಿ ಮಿಂಚಿದ್ದರು. ಇನ್ನು ಆಕೆಯ ತಂದೆ ಶರತ್ಕುಮಾರ್ ಕೂಡ ಕನ್ನಡದ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರ
ಬಣ್ಣದ ಲೋಕದ ತಾರೆಯರ ಬದುಕು ಯಾವಾಗಲೂ ಕುತೂಹಲಕಾರಿ. ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿಯಲು ಅಭಿಮಾನಿಗಳು ಸದಾ ಕಾತರರಾಗಿರುತ್ತಾರೆ. ಇದೀಗ ಬಾಲಿವುಡ್ನ ನಟಿ ಮಲೈಕಾ ಅರೋರಾ ಆಡಿದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್
ವಿಜಯ್ ಕಾರ್ತಿಕೇಯನ್ ನಿರ್ದೇಶನದಲ್ಲಿ ಸುದೀಪ್ ನಟಿಸಿದ 'ಮಾರ್ಕ್' ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಿದೆ. ಬಾಕ್ಸಾಫೀಸ್ನಲ್ಲಿ ಸಖತ್ ಸದ್ದು ಮಾಡ್ತಿದೆ. ಸಂತೋಷ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ 'ಮಾರ್ಕ್' ಸಿನಿಮ
''ಕಿರಿಕ್ ಪಾರ್ಟಿ'' ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಪ್ರವೇಶ ಮಾಡಿದ ರಶ್ಮಿಕಾ ಮಂದಣ್ಣ, ಆ ನಂತರ.. ರಾತ್ರಿ ಕಳೆದು ಹಗಲಾಗುವಷ್ಟರಲ್ಲಿ ನ್ಯಾಷನಲ್ ಕ್ರಷ್ ಆದರು. ಬೆರಳಣಿಕೆಯ ದಿನಗಳಲ್ಲಿಯೇ ಬಹುಬೇಡಿಕೆಯ ನಾಯಕಿಯಾಗಿ ಬೆಳೆದ
ವರ್ಷದ 365 ದಿನಗಳು ಕಳೆದೇ ಹೋಯ್ತು. ಈ ವರ್ಷ ಕನ್ನಡ ಚಿತ್ರರಂಗ ದೊಡ್ಡಮಟ್ಟದಲ್ಲಿ ಸದ್ದು ಮಾಡುವ ನಿರೀಕ್ಷೆ ಇತ್ತು. 200ಕ್ಕೂ ಅಧಿಕ ಸಿನಿಮಾಗಳು ತೆರೆಕಂಡರೂ ಗೆದ್ದಿದ್ದು ನಾಲ್ಕೈದು ಸಿನಿಮಾಗಳು ಮಾತ್ರ. ಇನ್ನುಳಿದ ಸಿನಿಮಾಗಳೆಲ್ಲಾ
ನೋಡ್ತಾ ನೋಡ್ತಾ ಒಂದು ವರ್ಷ ಕಳೆದೇಹೋಯ್ತು. ಹಳೇ ವರ್ಷಕ್ಕೆ ಗುಡ್ಬೈ ಹೇಳಿ ಹೊಸ ವರ್ಷವನ್ನು ಸ್ವಾಗತಿಸೋಣ. ಕಳೆದ ವರ್ಷದಲ್ಲಿ ಮಾಡಿದ ತಪ್ಪುಗಳನ್ನು ತಿದ್ದಿಕೊಂಡು ಹೊಸ ವರ್ಷವನ್ನು ಸಂಭ್ರಮಿಸೋಣ. ಈ ವರ್ಷ ಕನ್ನಡ ಚಿತ್ರರಂಗಕ್ಕ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ 3 ವಾರ ಪೂರೈಸಿ 4ನೇ ವಾರಕ್ಕೆ ಕಾಲಿಡುತ್ತಿದೆ. ರಾಜ್ಯಾದ್ಯಂತ ಸಿನಿಮಾ ಯಶಸ್ವಿ ಪ್ರದರ್ಶನ ಮುಂದುವರೆದಿದೆ. ಪ್ರಕಾಶ್ ವೀರ್ ನಿರ್ಮಿಸಿ ನಿರ್ದೇಶನ ಮಾಡಿದ್ದ ಸಿನಿಮಾ ಡಿಸೆಂಬರ್ 11ರಂದು ತೆರೆಗೆ ಬಂ
ಅರ್ಜುನ್ ಜನ್ಯಾ ನಿರ್ದೇಶನದಲ್ಲಿ ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್. ಬಿ ಶೆಟ್ಟಿ ನಟನೆಯ '45' ಸಿನಿಮಾ ಯಶಸ್ವಿ ಪ್ರದರ್ಶನ ಮುಂದುವರೆಸಿದೆ. ಹೊಸ ವರ್ಷದ ಸಂಭ್ರಮದಲ್ಲಿ ಪರಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗ್ತಿದೆ. ರಾಜ್ಯ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟವನ್ನು ತಲುಪಿದೆ. ಪ್ರೇಕ್ಷಕರು ಮೆಚ್ಚುವ ಸೌಮ್ಯ ಸ್ವಭಾವದ ಭಾಗ್ಯಳ ಜೀವನದಲ್ಲಿ ಈಗ ಹೊಸ ಬದಲಾವಣೆಯ ಗಾಳಿ ಬೀಸುತ್ತಿದೆ. ಮನೆ
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಪುರುಷ ಪ್ರಧಾನ ಚಿತ್ರರಂಗದಲ್ಲಿ ನಾಯಕರದ್ದೇ ಕಾರುಬಾರು ಇತ್ತು. ಸಂಭಾವನೆ ವಿಚಾರದಲ್ಲಿಯೂ ನಾಯಕಿಯರಿಗೆ ಆಗ್ತಿದ್ದಿದ್ದು ಅನ್ಯಾಯನೇ. ನಾಯಕರಿಗೆ ಕೊಡಲಾಗುತ್ತಿದ್ದ ಸಂಭಾವನೆಯ ಅರ್ಧದಷ್
ಮಲ್ಟಿಸ್ಟಾರ್ ಚಿತ್ರಕ್ಕೆ ಬೇಡಿಕೆ ಮತ್ತು ಕ್ರೇಜ್ ಎರಡು ತುಸು ಹೆಚ್ಚೇ ಇದೆ. ತಮ್ಮ ಇಷ್ಟದ ತಾರೆಯರನ್ನು ಒಂದೇ ಪರದೆ ಮೇಲೆ ಕಣ್ತುಂಬಿಕೊಂಡು ಹಲವರು ಪುಳಕಿತರಾಗುತ್ತಾರೆ. ಆದರೆ, ಕನ್ನಡದಲ್ಲಿ ಈ ಟ್ರೆಂಡ್ ಬೇರೆ ಭಾಷೆಗೆ ಹೋಲಿಸಿ
''ಬಿಗ್ ಬಾಸ್'' ಕಾರ್ಯಕ್ರಮದಲ್ಲಿ ಪ್ರತಿ ವರ್ಷ ತಪ್ಪದೇ ತಲ್ಲೀನವಾಗುವ ಸುದೀಪ್, ಸಿನಿಮಾದಲ್ಲಿ ಆಸಕ್ತಿ ಕಳೆದುಕೊಂಡಿದ್ದಾರೆ ಎನ್ನುವ ಮಾತು ಕಳೆದ ಕೆಲ ವರ್ಷಗಳಿಂದ ಅಭಿಮಾನಿ ವಲಯದಲ್ಲಿಯೇ ಕೇಳಿ ಬರುತ್ತಿತ್ತು. ಇದಕ್ಕೆ ಪೂರಕವಾ
ಬಣ್ಣದ ಲೋಕದಲ್ಲಿ ಮಿಂಚುವ ತಾರೆಯರ ಬದುಕು ಹೊರಗಿನಿಂದ ನೋಡಲು ತುಂಬಾ ಸುಂದರವಾಗಿ ಕಾಣಿಸುತ್ತದೆ. ಆದರೆ ಅವರ ವೈಯಕ್ತಿಕ ಜೀವನದಲ್ಲಿ ನೂರಾರು ನೋವುಗಳು ಇರುತ್ತವೆ. ಅದರಲ್ಲೂ ಸ್ಟಾರ್ ಕಿಡ್ಸ್ ಬಾಲ್ಯದಿಂದಲೇ ಕ್ಯಾಮೆರಾ ಕಣ್ಣುಗ
ಸಿನಿಮಾ ಸಕ್ಸಸ್ ಸೂತ್ರ ಎನ್ನುವುದಿಲ್ಲ. ಯಾವಾಗ ಯಾವ ಚಿತ್ರವನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ, ಯಾವ ಸಿನಿಮಾ ಸೋಲಿಸುತ್ತಾರೆ ಎಂದು ಹೇಳುವುದು ಕಷ್ಟ. ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ಈ ವಾರ ದೊಡ್ಡ ಶಾಕ್ ಎದುರ
ಬಾಲಿವುಡ್ ಚಿತ್ರರಂಗ ಅಂದ್ರೆ ಅಲ್ಲಿ ಬಣ್ಣದ ಲೋಕದ ಜೊತೆಗೆ ಕೋಟಿ ಕೋಟಿ ರೂಪಾಯಿಗಳ ವ್ಯವಹಾರ ಇರುತ್ತೆ. ದೊಡ್ಡ ದೊಡ್ಡ ಸ್ಟಾರ್ ನಟರ ಸಿನಿಮಾ ಸೆಟ್ಟೇರುತ್ತೆ ಅಂದಾಗ ಅಲ್ಲಿನ ಬಜೆಟ್ ಬಗ್ಗೆ ಸಹಜವಾಗಿಯೇ ಕುತೂಹಲ ಮೂಡುತ್ತೆ. ಆದರೆ
ಚಿತ್ರರಂಗಕ್ಕೆ ಪೈರಸಿ ಕಾಟ ಹೆಚ್ಚಾಗುತ್ತಲೇ ಇದೆ. ದೊಡ್ಡ ದೊಡ್ಡ ಸಿನಿಮಾಗಳು ತೆರೆಕಂಡ ಕೆಲವೇ ನಿಮಿಷಗಳಲ್ಲಿ ಆನ್ಲೈನ್ನಲ್ಲಿ ಲೀಕ್ ಆಗುತ್ತಿದೆ. ಆಂಟಿ ಪೈರಸಿ ಟೀಮ್ ಎಷ್ಟೇ ಪ್ರಯತ್ನಿಸಿದ್ರು ಇದನ್ನು ತಡೆಯೋಕೆ ಸಾಧ್ಯವಾಗು
ಕನ್ನಡ ಕಿರುತೆರೆಯ ಲೋಕದಲ್ಲಿ ಈಗ ಕೌಟುಂಬಿಕ ಕಥೆಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಭಾವನಾತ್ಮಕ ಸಂಬಂಧಗಳನ್ನು ಬಿಂಬಿಸುವ ಧಾರಾವಾಹಿಗಳು ಜನರ ಮನಸ್ಸಿಗೆ ಹತ್ತಿರವಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ವೀಕ್ಷಕರು ಕೇವ
ಈ ಬಾರಿ ಸಂಕ್ರಾಂತಿ ಸಂಭ್ರಮದಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಿದೆ. ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಜೊತೆಗೆ ದಳಪತಿ ವಿಜಯ್ ನಟನೆಯ 'ಜನನಾಯಗನ್' ಸಿನಿಮಾ ಸುಗ್ಗಿ ಸಂಭ್ರಮದಲ್ಲಿ ತೆರೆಗಪ್ಪಳಿಸುತ್ತಿವೆ. ಇದೆಲ್ಲದ
ಬಿಗ್ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್, ಕಾಮೆಂಟ್ ಮಾಡುತ್ತಾರೆ. ವೋಟ್ ಮಾಡಿ ಮನೆಯಲ್ಲೇ ಉಳಿಸುವ ಪ್ರಯತ್ನ ಮಾಡುತ್ತಾರ
ಸಮಸ್ಯೆಗಳಿಗೆ ಆತ್ಮ*ಹತ್ಯೆ ಒಂದೇ ಪರಿಹಾರ ಅಲ್ಲ. ಸಮಸ್ಯೆಗಳನ್ನು ಎದುರಿಸಿ ಬದುಕುವ ಶಕ್ತಿ ಹೊಂದಬೇಕು. ಸಮಸ್ಯೆ ಬಂದಾಗ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಆದರೆ ವಿಶ್ವದೆಲ್ಲೆಡೆ ಆತ್ಮ*ಹತ್ಯೆ ಪ್ರಕರಣಗಳು ಹೆಚ್ಚಾಗು
ಬಾಲಿವುಡ್ 'ಧುರಂಧರ್' ಸಿನಿಮಾ ಬಾಕ್ಸಾಫೀಸ್ನಲ್ಲಿ ಹೊಸ ಇತಿಹಾಸ ನಿರ್ಮಿಸುತ್ತಿದೆ. ಈ ವರ್ಷ ಅತಿಹೆಚ್ಚು ಗಳಿಕೆ ಕಂಡ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಆ ಮೂಲಕ 'ಕಾಂತಾರ- 1' ದಾಖಲೆ ಮುರಿದು ಮುನ್ನುಗ್ಗುತ್ತಿದೆ. ಈಗ
ಸ್ಟಾರ್ ನಟರನ್ನು ಭೇಟಿ ಮಾಡುವುದು ಅಷ್ಟು ಸುಲಭ ಅಲ್ಲ. ಇತ್ತೀಚಿನ ವರ್ಷಗಳಲ್ಲಿ ಬಹಳ ಭದ್ರತೆ ಜೊತೆಗೆ ಜನಪ್ರಿಯ ಕಲಾವಿದರು ಓಡಾಡುತ್ತಾರೆ. ಅಭಿಮಾನಿಗಳು ದೂರದಿಂದ ನೋಡಬಹುದು, ಕೈ ಕುಲುಕಬಹುದು. ಅದೃಷ್ಟ ಚೆನ್ನಾಗಿದ್ದರೆ ಜೊತೆ
ಚಿತ್ರರಂಗದಲ್ಲಿ ವಿವಾದಗಳು ಹೊಸದೇನು ಅಲ್ಲ. ಈ ವರ್ಷ ಸಾಕಷ್ಟು ವಿವಾದಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿ ಆಯಿತು. ರೇಣುಕಾಸ್ವಾಮಿ ಪ್ರಕರಣದಿಂದ ಶುರುವಾಗಿ ರಣ್ವೀರ್ ಸಿಂಗ್ ಹುಚ್ಚಾಟದವರೆಗೆ ಸಾಕಷ್ಟು ವಿಚಾರಗಳು ಸದ್ದು ಮಾಡಿದ
ಬಾಲಿವುಡ್ ಚಿತ್ರರಂಗದಲ್ಲಿ ಸಂಬಂಧಗಳಿಗೆ ಬಹಳ ಮಹತ್ವವಿದೆ. ಇಲ್ಲಿನ ನಟ-ನಟಿಯರು ತಮ್ಮ ವೈಯಕ್ತಿಕ ಜೀವನವನ್ನು ಸದಾ ಸುದ್ದಿಯಲ್ಲಿ ಇಟ್ಟಿರುತ್ತಾರೆ. ಸಿನಿಮಾ ಲೋಕದ ಗ್ಲಾಮರ್ ನಡುವೆ ಕೆಲವು ಭಾವನಾತ್ಮಕ ಕ್ಷಣಗಳು ಎಲ್ಲರ ಗಮನ ಸೆ
ಬಿಗ್ಬಾಸ್ ಮನೆಯಲ್ಲಿ ಕಳೆದ ವೀಕೆಂಡ್ ಡಬಲ್ ಎಲಿಮಿನೇಷನ್ ನಡೆದಿದೆ. ಸೂರಜ್ ಸಿಂಗ್ ಜೊತೆಗೆ ಮಾಳು ನಿಪನಾಳ ಮನೆಯಿಂದ ಹೊರ ಬಂದಿದ್ದಾರೆ. ವೀಕ್ಷಕರಿಂದ ತಮಗೆ ಸಿಕ್ಕ ಪ್ರೀತಿಗೆ ಸೂರಜ್ ಖುಷಿಯಾಗಿದ್ದಾರೆ. ಇಷ್ಟು ದಿನ ನಾನು ಮನೆ ಒ
ಕ್ರಿಕೆಟ್ ಹಾಗೂ ಸಿನಿಮಾ ಎರಡಕ್ಕೂ ಮೊದಲಿಂದ ಗಂಡ-ಹೆಂಡ್ತಿಯ ಸಂಬಂಧ. ಬಿಟ್ರೂ ಬಿಡದ ಈ ಎರಡು ಮಾಯೆ, ಮಾಯಾಲೋಕದ ಸ್ವರ್ಗ ತೆರೆದಿಡುವ ಉದ್ಯಮಗಳು. ಇಲ್ಲಿ ಆಟದ ಜೊತೆ ಹಣ ಇದೆ. ಗೆಲುವಿನ ಜೊತೆ ನಾನಾ ಬಗೆಯ ನಶೆ ಇದೆ. ಇನ್ನೂ.. ಮೊಹಮ್ಮದ್ ಅ

21 C