ಸ್ಟಾರ್ ನಟರು ಅಂದಾಕ್ಷಣ ಅಭಿಮಾನಿಗಳು ಮುತ್ತಿಕೊಳ್ಳುವುದು ಸಹಜ. ಇತ್ತೀಚೆಗೆ ಇದೇ ಕಾರಣಕ್ಕೆ ಸಾಕಷ್ಟು ನಟ, ನಟಿಯರು ಸಂಕಷ್ಟ ಎದುರಿಸಿರುವುದು ಇದೆ. ಇನ್ನು ಸೆಲೆಬ್ರೆಟಿಗಳು ಭದ್ರತೆಗಾಗಿ ಬೌನ್ಸರ್ಗಳನ್ನು ನೇಮಿಸಿಕೊಂಡಿರು
ತೆಲುಗಿನ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಾಕಿದೆ. ಈ ಆಕ್ಷನ್- ಡ್ರಾಮಾ ಈಗಾಗಲೇ ಒಂದು ಹಾಡಿನಿಂದ ಸದ್ದು ಮಾಡುತ್ತಿದೆ. ಗೇಮ್ ಚೇಂಜರ್ ಸೋಲಿನ ಬಳಿಕ ರಾಮ್ ಚರಣ್ಗೆ ಮತ್ತೆ ಸಕ್ಸಸ್ ಸಿಗೋ
ಉಂಡು, ಆಡಿ, ಒದ್ದು ಮಲಗುವ ವಯಸ್ಸಿನಲ್ಲಿಯೇ ಚಿತ್ರರಂಗದಲ್ಲಿ ಮಿಂಚಿದವರು ಸುನಿಲ್ ರಾವ್. ಶಂಕರ್ ನಾಗ್ ಅವರ ''ಮಾಲ್ಗುಡಿ ಡೇಸ್''.. ''ಏಳು ಸುತ್ತಿನ ಕೋಟೆ''.. ''ಕೆಂಡದ ಮಳೆ''.. ''ರೆಡಿಮೇಡ್ ಗಂಡ''.. ''ಶಾಂತಿ ಕ್ರಾಂತಿ''.. ''ಮೈಸೂರ್ ಜಾಣ'' ಮುಂತಾದ
ಕನ್ನಡದ ಚಿತ್ರರಂಗ ಬೆಳೆಸುವಲ್ಲಿ ಸಾಕಷ್ಟು ಕಲಾವಿದರ ಶ್ರಮವಿದೆ. ಅದರಲ್ಲೂ ಆರಂಭದ ದಿನಗಳಿಂದ ಹಿಡಿದು 70-80ರ ದಶಕದಲ್ಲಿ ಕನ್ನಡ ಚಿತ್ರರಂಗ ಉತ್ತುಂಗದಲ್ಲಿದ್ದ ಸಮಯದಲ್ಲಿ ಬಂದ ನಟಿಯರ ಪ್ರಮುಖರಾಗಿ ಕಾಣಿಸುತ್ತಾರೆ. ಒಂದು ಕಾಲದಲ
ಪ್ರೀತಿ ಎಂಬ ಪದ ಸುಂದರ ಇರಬಹುದು. ಆದರೆ ಪ್ರೀತಿಯಲ್ಲಿ ಒಮ್ಮೊಮ್ಮೆ ನೋವಾಗುತ್ತೆ. ಹೀಗೆ ಆದ ನೋವು ಒಮ್ಮೊಮ್ಮೆ ಸಹಿಸಿಕೊಳ್ಳಲು ಸಾಧ್ಯವಾಗಲ್ಲ. ಇನ್ನೂ.. ಎಲ್ಲಾ ಉತ್ಸಾಹ, ಆಸಕ್ತಿ ಮತ್ತು ಖುಷಿಯ ಕ್ಷಣಗಳನ್ನು ಕಸಿದುಕೊಳ್ಳುವ ಬ್ರೇ
ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳ ಮೇಲೆ ಮತ್ತೆ ಎಲ್ಲರ ಗಮನ ಸೆಳೆಯುವ ಬೆಳವಣಿಗೆ ಕಂಡುಬಂದಿದೆ. ಹೂಡಿಕೆದಾರರು ಮಾತ್ರವಲ್ಲ, ಆಭರಣ ಖರೀದಿಗೆ ಮುಂದಾಗಿರುವ ಗ್ರಾಹಕರೂ ಇಂದಿನ ದರಗಳ ಬಗ್ಗೆ ಕುತೂಹಲದಿಂದ ಎದುರುನೋಡುತ್ತಿದ್ದಾರೆ.
ಸಿನಿಪ್ರೇಮಿಗಳಿಗೆ ವ್ಯಾಲಂಟೈನ್ಸ್ ಡೇ ಸಂಭ್ರಮದಲ್ಲಿ ಚಿತ್ರಮಂದಿರ ಹಾಗೂ ಓಟಿಟಿಯಲ್ಲಿ ಇಂಟ್ರೆಸ್ಟಿಂಗ್ ಸಿನಿಮಾಗಳ ಉಡುಗೊರೆ ಸಿಗುತ್ತಿದೆ. 'ಸೀತಾ ಪಯಣ' ಸೇರಿ ಒಂದಷ್ಟು ಸಿನಿಮಾಗಳು ಈ ವಾರ ಪ್ರೇಕ್ಷಕೆ ಮುಂದೆ ಬರ್ತಿವೆ. ಇತ್ತ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲದ ಘಟ್ಟ ತಲುಪಿದೆ. ಪ್ರತಿದಿನ ಒಂದಲ್ಲ ಒಂದು ಟ್ವಿಸ್ಟ್ ನೀಡುವ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗ ಭಾಗ್ಯಾ ಮತ್ತು ತ
ಈ ವರ್ಷ ಕನ್ನಡ ಚಿತ್ರರಂಗದಲ್ಲಿ ರಿಲೀಸ್ ಆಗುತ್ತಿರುವ ಅತೀ ದೊಡ್ಡ ಸಿನಿಮಾ 'ಟಾಕ್ಸಿಕ್'. 'ಕೆಜಿಎಫ್ ಚಾಪ್ಟರ್ 2' ಅಂತಹ ಮೆಗಾ ಬ್ಲಾಕ್ ಬಸ್ಟರ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಮತ್ತೊಂದು ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಬಾ
ಅರೆಂಜ್ ಮ್ಯಾರೇಜ್ ಆಗಿರಲಿ.. ಲವ್ ಮ್ಯಾರೇಜ್ ಆಗಿರಲಿ.. ಮದುವೆಯಾದ ನಂತರ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇರಬೇಕು. ಸಂಬಂಧ ಆಳವಾಗಿ ಬೇರೂರಬೇಕು. ಆಗಲೇ ದಾಂಪತ್ಯ ಜೀವನ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ಆದರೆ.. ಬದಲಾದ ಈ ಕಾಲದಲ್ಲಿ.
Horoscope February 10: ಫೆಬ್ರವರಿ 10ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 10ರಂದು ಮೇಷದಿಂದ ಮೀನ ರಾಶಿಯವರೆಗೆ
ಹಣಕಾಸಿನ ವಿಚಾರದಲ್ಲಿ ಸದೃಢವಾಗುವುದಕ್ಕೆ ನಾನು ಬ್ಯುಸಿನೆಸ್ ಏನೂ ಮಾಡುತ್ತಿಲ್ಲ. ನಾನು ಸಿನಿಮಾ ಬಿಟ್ಟು ಬೇರೆ ಏನೂ ಮಾಡ್ತಿಲ್ಲ. ಅಪ್ಪ ಹೋದ್ಮೇಲೆ ನಾನು ಮೂರು ವರ್ಷ ಗ್ಯಾಪ್ ತೆಗೆದುಕೊಂಡೆ. ಏನು ಎತ್ತ ಅನ್ನೋದು ನೋಡಿಕೊಳ್ಳಬೇ
5 ವರ್ಷಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆಗೂ ಮುನ್ನ 'ಸೀತಾರಾಮ್ ಬಿನೋಯ್' ಸಿನಿಮಾ ಟಿವಿಗೆ ಬಂದು ಸದ್ದು ಮಾಡಿತ್ತು. ಈಗ ಆ ಚಿತ್ರದ ಸೀಕ್ವೆಲ್ ತೆರೆಗೆ ಬರಲು ಸಜ್ಜಾಗಿದೆ. ಮತ್ತೊಮ್ಮೆ ಖಡಕ್ ಪೊಲೀಸ್ ಆಫೀಸರ್ ಸೀತಾರಾಮ್ ಪ
ಬಿಗ್ ಬಾಸ್ ಕನ್ನಡ ಸೀಸನ್ 12 ರ ವಿನ್ನರ್ ಗಿಲ್ಲಿ ನಟ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಗಿಲ್ಲಿಯ ನೇಮ್-ಫೇಮ್ ಎಲ್ಲವೂ ಬದಲಾಗಿದೆ. ಕರ್ನಾಟಕದಾದ್ಯಂತ ಗಿಲ್ಲಿ ನಟನಿಗೆ ಅಭಿಮಾನಿಗ
ಸಿನಿಮಾಗಳು ಬೇಗ ಓಟಿಟಿಗೆ ಬರುವ ಕಾರಣಕ್ಕೆ ಜನ ಚಿತ್ರಮಂದಿರಗಳಿಗೆ ಬರ್ತಿಲ್ಲ ಎನ್ನುವ ಆರೋಪ ಒಂದು ಕಡೆ. ಆದರೆ ಕೆಲವೊಮ್ಮೆ ಇದು ನಿಜ ಅನ್ನಿಸಿಬಿಡುತ್ತದೆ. ಚಿತ್ರಮಂದಿರಗಳಲ್ಲಿ ಗೆಲ್ಲದ ಸಿನಿಮಾಗಳು ಓಟಿಟಿಯಲ್ಲಿ ಭರ್ಜರಿ ರೆಸ
ಸೋಮವಾರ ಬರುತ್ತಿದ್ದಂತೆ ಚಿನ್ನ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ವಾರದ ಆರಂಭದಲ್ಲೇ ಭಾರತದಲ್ಲಿ ಚಿನ್ನದ ಬೆಲೆ(Gold Rate India) ಭಾರೀ ಏರಿಕೆ ಕಂಡಿದೆ. ಇಂದೂ ಕೂಡಾ ಇಳಿಕೆಯಾಗಬಹುದು ಎಂದು ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ನಿ
ದಶಕಗಳ ಹಿಂದೆ ಪೌರಾಣಿಕ ಹಾಗೂ ಐತಿಹಾಸಿಕ ಸಿನಿಮಾಗಳ ದರ್ಬಾರ್ ಜೋರಾಗಿತ್ತು. ಬಳಿಕ ಆಕ್ಷನ್ ಸಿನಿಮಾಗಳ ಟ್ರೆಂಡ್ ಹೆಚ್ಚಾಗಿದ್ದು ಗೊತ್ತೇಯಿದೆ. ಕಳೆದೊಂದು ದಶಕಗಳಲ್ಲಿ ಪೌರಾಣಿಕ, ಐತಿಹಾಸಿಕ ಚಿತ್ರಗಳ ಆರ್ಭಟ ಶುರುವಾಗಿದೆ. ಪ್ಯ
ಬಿಗ್ಬಾಸ್ ವಿನ್ನರ್ ಗಿಲ್ಲಿ ನಟನೆಯ ಒಂದೊಂದೇ ಸಿನಿಮಾ ಬಿಡುಗಡೆ ಆಗ್ತಿದೆ. ಬಿಗ್ಬಾಸ್ ಮನೆಯಲ್ಲಿ ಇದ್ದಾಗಲೇ 'ಡೆವಿಲ್' ಸಿನಿಮಾ ತೆರೆಗೆ ಬಂದಿತ್ತು. ಚಿತ್ರದಲ್ಲಿ ದರ್ಶನ್ ಜೊತೆ ಸಣ್ಣದೊಂದು ಪಾತ್ರದಲ್ಲಿ ಗಿಲ್ಲಿ ಮಿಂಚಿದ್ದ
ಸ್ಯಾಂಡಲ್ವುಡ್ನಲ್ಲಿ ಎಲ್ಲವೂ ಸರಿಯಾಗಿಲ್ಲ. ಒಂದು ಕಡೆ ಪ್ಯಾನ್ ಇಂಡಿಯಾ ಸಿನಿಮಾಗಳು ಸದ್ದು ಮಾಡುತ್ತಿದ್ದರೆ, ಇನ್ನೊಂದು ಕಡೆ ಸ್ಮಾಲ್ ಬಜೆಟ್ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಗೆಲ್ಲುವುದಕ್ಕೆ ಪರದಾಡುತ್ತಿವೆ. ಈ ಮಧ್ಯೆ
ನಟ ಪ್ರಕಾಶ್ ರಾಜ್ ತಮ್ಮ ಅದ್ಭುತ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ಬರ್ತಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಹೀಗೆ ಎಲ್ಲಾ ಭಾಷೆಗಳಲ್ಲಿ ಬಹುಬೇಡಿಕೆ
ಇನ್ನೇನು ಇಳಿಕೆಯಾಗೇ ಬಿಡ್ತು ಚಿನ್ನದ ಬೆಲೆ..ಮುಂದೆ ಇನ್ನಷ್ಟು ಇಳಿಕೆಯಾಗಬೋದು ಎಂದು ಕಾದಿದ್ದವರಿಗೆ, ಇಂದಿನ ಬೆಲೆ ಬರೆ ಹಾಕಿದೆ. ಅಂದರೆ ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ ಊಹೆಗೂ ಮೀರಿದಷ್ಟು ಏರಿಕೆ ನೋಡಿದೆ. ಬಜೆಟ್ ನಂ
2020ರ ಜೂನ್ ನಲ್ಲಿ ಯಾರು ನಂಬಲು ಸಾಧ್ಯವಿಲ್ಲದಂತಾ ವಿಚಾರ ಬರಸಿಡಿಲಿನಂತೆ ಬಂದೆರಗಿತ್ತು. ಬದುಕಿ ಬಾಳಬೇಕಿದ್ದ ಚಿರು ಇನ್ನಿಲ್ಲ ಎಂಬ ಸುದ್ದಿ ಅದು. ಮೇಘನಾ ರಾಜ್ ಆಕ್ರಂದನ ಅವತ್ತು ಮುಗಿಲು ಮುಟ್ಟಿತ್ತು. ತುಂಬು ಗರ್ಭಿಣಿಯಾಗಿದ್
ಹಣ ಎಂದರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ಹಣದ ಮುಂದೆ ಸಂಬಂಧಕ್ಕೆ ಬೆಲೆ ಇಲ್ಲ. ಪ್ರೀತಿ .. ನಂಬಿಕೆ.. ವಿಶ್ವಾಸ .. ಗೌರವ.. ಕೌಟುಂಬಿಕ ಮೌಲ್ಯಗಳಿಗಿಂತ ಈಗ ಬ್ಯಾಂಕ್ ಬ್ಯಾಲೆನ್ಸ್ ಮುಖ್ಯ. ರಕ್ತ ಸಂಬಂಧಕ್ಕಿಂತ ಆಸ್ತಿ-ಪಾಸ್
ಸಿನಿಮಾ ಇಂಡಸ್ಟ್ರೀ ಹೆಣ್ಣು ಮಕ್ಕಳಿಗೆ ಸುರಕ್ಷಿತವೇ? ಈ ಪ್ರಶ್ನೆಗೆ ಉತ್ತರ ಒಬ್ಬೊಬ್ಬರದ್ದು ಒಂದೊಂದು ಉತ್ತರ. ಒಬ್ಬೊಬ್ಬರಿಗೆ ಒಂದೊಂದು ಅನುಭವ ಆಗಿದೆ. ಮೀಟೂ ಅಭಿಯಾನ ಆರಂಭ ಆದಾಗ ನಟಿಯರು ಮುಂದು ಬಂದು ತಮಗಾದ ಲೈಂಗಿಕ ಕಿರುಕ
ಸಿನಿಮಾ ಲೋಕ ಅಂದ ಮೇಲೆ ಅಲ್ಲಿ ಬಣ್ಣದ ಮಾತುಗಳಿಗೆ ಕೊರತೆಯಿಲ್ಲ. ತೆರೆಯ ಮೇಲೆ ಕಾಣುವ ನಗು, ಸಂಭ್ರಮದ ಹಿಂದೆ ಹತ್ತಾರು ಗಾಳಿಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಸ್ಟಾರ್ ನಟರ ಮಕ್ಕಳ ವಿಷಯಕ್ಕೆ ಬಂದರೆ ಸಾಕು, ಸೋಷಿಯ
ಸಿನಿಮಾ ಅನ್ನುವುದು ಗ್ಯಾಂಬ್ಲಿಂಗ್ ಇದ್ದಂತೆ ಎಂದು ಕಾಲ ಕಾಲಕ್ಕೆ ಬರುವ ಕಾರಣ ಚಕ್ರವರ್ತಿಗಳು ಹೇಳ್ತಾನೇ ಬಂದಿದ್ದಾರೆ. ಆದರೂ.. ಇಲ್ಲಿ ಹೂಡಿಕೆ ಮಾಡಿದರೆ ಒಳ್ಳೇ ಲಾಭ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಅನೇಕರು ಬರುತ್ತಾರೆ. ಕ
ಕೇವಲ ಆಭರಣಗಳಿಗಾಗಿ ಮಾತ್ರವಲ್ಲ, ಆರ್ಥಿಕ ಹೂಡಿಕೆ, ಕೈಗಾರಿಕೆ, ವೈದ್ಯಕೀಯ ಮತ್ತು ಇಲೆಕ್ಟ್ರಾನಿಕ್ ಕ್ಷೇತ್ರಗಳಲ್ಲಿ ಕೂಡ ವ್ಯಾಪಕವಾಗಿ ಬಳಕೆಯಲ್ಲಿದೆ. ಇತಿಹಾಸದಲ್ಲಿ ಬೆಳ್ಳಿ ಹಣದ ರೂಪದಲ್ಲಿ ಸಾಮಾನ್ಯವಾಗಿ ಬಳಸಲ್ಪಟ್ಟಿದ್ದ
ಹೆಣ್ಣು, ಹೊನ್ನು, ಮಣ್ಣು.. ಈ ಮೂರನ್ನು ಮಾಯೆ ಎನ್ನುತ್ತಾರೆ ಕೆಲವರು. ಆದರೂ ಹೆಣ್ಣು, ಹೊನ್ನು, ಮಣ್ಣಿನ ಆಸೆ ಮಾತ್ರ ಕಡಿಮೆಯಾಗಿಲ್ಲ. ಕೇವಲ ಸಾಮಾನ್ಯ ಮನುಷ್ಯನಲ್ಲಿ ಮಾತ್ರವಲ್ಲ ಕೀರ್ತಿಯ ಶಿಖರಕ್ಕೇರಿದರೂ ಕೂಡ ಹಲವರಲ್ಲಿ ಈ ಆಸೆ ಇ
ಮದುವೆ ಬಳಿಕ ರಾಧಿಕಾ ಪಂಡಿತ್ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ಮಕ್ಕಳ ಲಾಲನೆ ಪಾಲನೆಗೆ ಹೆಚ್ಚಿನ ಸಮಯ ಮೀಸಲಿಟ್ಟಿದ್ದಾರೆ. ಮದುವೆ ಬಳಿಕ 'ಆದಿಲಕ್ಷ್ಮಿ ಪುರಾಣ' ಚಿತ್ರದಲ್ಲಿ ಮಾತ್ರ ನಟಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಆಕ
ಚಿನ್ನವು ಶತಮಾನಗಳಿಂದ ಭದ್ರತೆ ಮತ್ತು ಸಂಪತ್ತು ಪ್ರತೀಕವಾಗಿದೆ. ಇಂದಿನ ವರದಿ ಆರ್ಥಿಕ ಚಿಂತನದ ದೃಷ್ಟಿಯಿಂದ ಬಹುಮುಖ್ಯವಾಗಿದೆ, ಏಕೆಂದರೆ ಹೂಡಿಕೆದಾರರು, ಆಭರಣ ನಿರ್ಮಾಪಕರು ಮತ್ತು ವ್ಯಾಪಾರಿಗಳು ಎಲ್ಲರೂ ಚಿನ್ನದ ಬೆಲೆಗಳ
'ಹಯಗ್ರೀವ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಧನ್ವೀರ್ ಹೀರೊ ಆಗಿ ನಟಿಸಿರುವ 5ನೇ ಸಿನಿಮಾ ಇದು. ಇತ್ತೀಚೆಗೆ ಚಾಮರಾಜನಗರದಲ್ಲಿ ಚಿತ್ರದ ಸಾಂಗ್ ರಿಲೀಸ್ ಆಗಿತ್ತು. ಈ ವೇಳೆ ವೇದಿಕೆಯಲ್ಲಿ ನಿಂತು ದರ್ಶನ್ ಫೋಟೊ ಹಿಡಿದು ಧನ್ವ
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಕೆಲಸಗಳು ಆರಂಭವಾಗಿದೆ. ಶೀಘ್ರದಲ್ಲೇ ಸಿನಿಮಾ ಪ್ರಮೋಷನ್ ಶುರುವಾಗಲಿದೆ. ಆಂಧ್ರ, ತೆಲಂಗಾಣ ಡಿಸ್ಟ್ರಿಬ್ಯೂಷನ್ ರೈಟ್ಸ್ ದಾಖಲೆ ಬೆಲೆಗೆ ಮಾರಾಟವಾಗಿದೆ. ದಿಲ್ ರಾಜು 120 ಕೋಟಿ ರೂ.ಗೂ ರೈಟ
ಅರ್ಜುನ್ ಸರ್ಜಾ ನಿರ್ಮಿಸಿ ನಿರ್ದೇಶನ ಮಾಡಿರುವ 'ಸೀತಾ ಪಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಗಳು ಐಶ್ವರ್ಯಗಾಗಿ ಆಕ್ಷನ್ ಕಿಂಗ್ ಸಿನಿಮಾಗಳನ್ನು ಮಾಡ್ತಿದ್ದಾರೆ. ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜ

22 C