ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಜನನಾಯಗನ್' ಬಿಡುಗಡೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಇದೇ ಜನವರಿ 9ರಂದು ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ರಿಲೀಸ್ ಆಗಬೇಕಿತ್ತು. ಆದರೆ, ಕಳೆದ ಕೆಲವು ದಿನಗ
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ಹಲವು ವರ್ಷಗಳಾಗಿವೆ. 'ಕೆಜಿಎಫ್' ಸಿನಿಮಾದ ಬಳಿಕ ಯಶ್ ಬರ್ತ್ಡೇ ದಿನ ತಮ್ಮ ಅಭಿಮಾನಿಗಳನ್ನು ಭೇಟಿಯಾಗಿದ್ದು ವಿರಳ. ಹೀಗಾಗಿ ಈ ಬಾರಿಯಾದರೂ ರಾಕ
ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾಗಿ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಸಂಗಡಿಗರು ಜೈಲು ಸೇರಿದ್ದಾರೆ. ಪೊಲೀಸರು ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಪವಿತ್ರಾ ಗೌಡ ಮೊದಲನೇ ಆರೋಪಿಯಾಗಿದ್ದಾರೆ. ಹಾಗೇ ಎರಡನೇ ಆರೋಪಿಯಾಗ
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಬಿಡುಗಡೆಗೆ 2 ದಿನ ಬಾಕಿಯಿದೆ. ವಿನೋದ್ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಇದು ವಿಜಯ್ ನಟನೆಯ ಕೊನೆ ಸಿನಿಮಾ ಎನ್ನಲಾಗ್ತಿದೆ. ಹಾಗಾಗಿ
ಸುಗ್ಗಿ ಸಂಭ್ರಮದಲ್ಲಿ ಈ ಬಾರಿ ತೆಲುಗಿನ 2 ದೊಡ್ಡ ಸಿನಿಮಾಗಳು ತೆರೆಗಪ್ಪಳಿಸುತ್ತಿದೆ. 'ದಿ ರಾಜಾಸಾಬ್' ಆಗಿ ಪ್ರಭಾಸ್ ಬರ್ತಿದ್ದಾರೆ. 'ಮನ ಶಂಕರವರಪ್ರಸಾದ್ ಗಾರು' ಚಿತ್ರದ ಮೂಲಕ ಚಿರಂಜೀವಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಟ
ಹೊಸ ವರ್ಷದ ಸಂಭ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದರು. ಈ ಬಾರಿ ಅಪ್ಪು ಹುಟ್ಟುಹಬ್ಬಕ್ಕೆ 'ಆಕಾಶ್' ಸಿನಿಮಾ ರೀ-ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. 21 ವರ್ಷಗಳ ಹಿಂದೆ ತೆರೆಗ
ತಾಂಡವ್ ಮುಖ ನೋಡಲು ಕುಸುಮಾ ಸಿದ್ಧವಿಲ್ಲ; ಮನೆಯಲ್ಲಿ ಶುರುವಾಯ್ತು ಹೊಸ ಹೈಡ್ರಾಮಾ ಶುರುವಾಗಿದೆ. ಕಲರ್ಸ್ ಕನ್ನಡ ವಾಹಿನಿಯ 'ಭಾಗ್ಯಲಕ್ಷ್ಮಿ' ಧಾರಾವಾಹಿ ಈಗ ರೋಚಕ ಹಂತ ತಲುಪಿದೆ. ಪ್ರತಿದಿನ ಸಂಜೆ 7 ಗಂಟೆಗೆ ಪ್ರಸಾರವಾಗುವ ಈ ಸೀರ
ಬಿಗ್ಬಾಸ್ ಕನ್ನಡ ಸೀಸನ್ 12 ಅಂತಿಮ ಘಟ್ಟ ತಲುಪಿದೆ. ಈಗಾಗಲೇ 100 ದಿನ ಪೂರೈಸಿ ಶೋ ಮುಂದುವರೆದಿದೆ. ಫಿನಾಲೆ ಇನ್ನೆರಡು ವಾರ ಬಾಕಿಯಿದೆ. ಸ್ಪಂದನಾ ಎಲಿಮಿನೇಟ್ ಆಗಿ 8 ಮಂದಿ ಸ್ಪರ್ಧಿಗಳು ಮಾತ್ರ ಮನೆ ಒಳಗೆ ಉಳಿದುಕೊಂಡಿದ್ದಾರೆ. ಫಿನಾ
ಬಾಲಿವುಡ್ ಬ್ಯೂಟಿ ಐಶ್ವರ್ಯ ರೈ ಇತ್ತೀಚೆಗೆ ಸಿನಿಮಾಗಳಲ್ಲಿ ನಟಿಸುವುದು ಕಮ್ಮಿ ಆಗಿದೆ. 'ಪೊನ್ನಿಯಿನ್ ಸೆಲ್ವನ್' ಸರಣಿ ಸಿನಿಮಾಗಳ ಬಳಿಕ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ ಇದೀಗ ತೆಲುಗು ಚಿತ್ರದಲ್ಲಿ ಐಶ್ ನಟಿಸೋ ಬ
ಬಿಗ್ಬಾಸ್ ಕನ್ನಡ ಸೀಸನ್ 12 ಇದೀಗ 100ನೇ ದಿನಕ್ಕೆ ಕಾಲಿಟ್ಟಿದೆ. ಫಿನಾಲೆಗೆ ದಿನಗಣನೆ ಶುರುವಾಗಿದೆ. ಯಾರು ಫಿನಾಲೆಗೆ ಹೋಗುತ್ತಾರೆ ಎಂದು ನಿರ್ಧರಿಸುವ ಸಮಯ ಬಂದಿದೆ. 'ಟಿಕೆಟ್ ಟು ಫಿನಾಲೆ' ಟಾಸ್ಕ್ಗೆ ಶುರುವಾಗುತ್ತಿದೆ. ಆದರೆ ಅದ
ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಭಿನ್ನ ಪ್ರಯತ್ನದ 'ಕರಿಕಾಡ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಇದು ಕನ್ನಡದಲ್ಲಿ ತಯಾರಾಗಿಯಾಗಿರುವ ಪಂಚಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಮ್ಯೂಸಿಕಲ್ ಜರ್ನಿ &ಅಡ್ವೆಂ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ಕಳೆದ ವರ್ಷ ರಿಲೀಸ್ ಆಗಿತ್ತು. ಸದ್ಯ 25 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ದರ್ಶನ್ ಅಭಿಮಾನಿಗಳು ಕೂಡ 25 ದಿನಗಳನ್ನು ಪೂರೈಸಿದ ಖುಷಿಯಲ್ಲಿದ್ದಾರೆ. ಆದರೆ, ಈ ವೇಳೆ ಅವರ ನೆಚ್ಚ
ಬಾಲಿವುಡ್ ಚಿತ್ರರಂಗದಲ್ಲಿ ಗಾಸಿಪ್ ಗಳಿಗೆ ಎಂದೂ ಕೊರತೆಯಿಲ್ಲ. ತೆರೆಯ ಮೇಲೆ ಮಿಂಚುವ ತಾರೆಯರ ಬದುಕು ಹೊರಗಿನಿಂದ ಎಷ್ಟು ಸುಂದರವಾಗಿ ಕಾಣುತ್ತದೆಯೋ, ಒಳಗಿನ ಸತ್ಯಗಳು ಅಷ್ಟೇ ಕಹಿಯಾಗಿರುತ್ತವೆ. ಅದರಲ್ಲೂ ಸ್ಟಾರ್ ನಟರ ಅಹಂ ಮತ
ಪುನೀತ್ ರಾಜ್ಕುಮಾರ್ ನಟನೆಯ 'ಜಾಕಿ' ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ಎರಡು ವರ್ಷಗಳ ಹಿಂದೆ ಅಪ್ಪು ಹುಟ್ಟುಹಬ್ಬಕ್ಕೆ ರೀ-ರಿಲೀಸ್ ಆಗಿ ಬಾಕ್ಸಾಫೀಸ್ ಶೇಕ್ ಮಾಡಿತ್ತು. ದುನಿಯಾ ಸೂರಿ ನಿರ್ದೇಶನದ 'ಜಾಕಿ'
''ಅಮೃತಧಾರೆ'' ಧಾರಾವಾಹಿಯಲ್ಲಿ ಭೂಮಿಕಾಗೆ ತನ್ನ ತಪ್ಪಿನ ಅರಿವು ಆಗಿದೆ. ಗೌತಮ್ ಎದುರು ಬಂದು ಕ್ಷಮೆ ಕೇಳಿ ಕಣ್ಣೀರನ್ನು ಹಾಕಿರುವ ಮಗು ಹುಡುಕುವ ಪ್ರಯತ್ನದಲ್ಲಿ ಗೌತಮ್ ಜೊತೆ ಕೈ ಜೋಡಿಸಲು ಮುಂದಾಗಿದ್ದಾಳೆ. ನನ್ನ ಮಗಳನ್ನು ಹು
ಸುಗ್ಗಿ ಸಂಭ್ರಮಕ್ಕೆ ದಿನಗಣನೆ ಶುರುವಾಗಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಸಂ'ಕ್ರಾಂತಿ' ನಡೆಯಲಿದೆ. ಕನ್ನಡದ ಯಾವುದೇ ದೊಡ್ಡ ಸಿನಿಮಾ ಬಿಡುಗಡೆ ಆಗದೇ ಇದ್ದರೂ ತೆಲುಗು, ತಮಿಳಿನ ಬಹುನಿರೀಕ್ಷಿತ ಸಿನಿಮಾಗಳು ಈ ವಾರವೇ ಬಿಡುಗಡೆ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರಮಂದಿರಗಳಲ್ಲಿ ಕುಳಿತು ಚಿತ್ರ ನೋಡಿದಾಗಲೇ ಮನರಂಜನೆಯ ಕಿಕ್ಕೇರುತ್ತಿತ್ತು. ಇನ್ನು ಚಿತ್ರತಂಡಕ್ಕೆ ಕೂಡ ಆ ಕಾಲದಲ್ಲಿ ನೂರು ದಿನ ಚಿತ್ರಮಂದಿರದಲ್ಲಿ ತಮ್ಮ ಚಿತ್ರ ಪ್ರದರ್ಶನ ಕಂಡರ
ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿ ನಟನೆಯ 157ನೇ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. 'ಮನ ಶಂಕರ ವರಪ್ರಸಾದ ಗಾರು' ಸಿನಿಮಾ ರಿಲೀಸ್ಗೆ ಈಗಾಗಲೇ ಸಕಲ ಸಿದ್ಧತೆಗಳು ಕೂಡ ನಡೆದಿವೆ. ಮೆಗಾಸ್ಟಾರ್ ಫ್ಯಾನ್ಸ್ ಕೂಡ ಈ ಸಿನಿಮಾ ನೋಡುವುದ
2025 ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಸಂಕಷ್ಟಗಳನ್ನು ತಂದುಕೊಟ್ಟ ವರ್ಷ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸಿಕ್ಕಿಕೊಂಡು ಕಷ್ಟಪಡುತ್ತಿದ್ದಾರೆ. ಈ ಸಂಕಷ್ಟ 2026ರಲ್ಲೂ ಮುಂದುವರೆದಿದೆ. ದರ್ಶನ್ಗೆ ಇವತ್ತು ಜಾಮೀನು ಸಿಗಬಹುದು. ನಾ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇದು ಮನೆಯೊಳಗೆ ಹೋಗುವ ಸ್ಫರ್ಧಿಗಳಿಗೆ ಚೆನ್ನಾಗಿಯೇ ಗೊತ್ತು. ಕಾರ್ಯಕ್ರಮದ ಆಯೋ
ತಮಿಳುನಾಡಿನ ದಳಪತಿ ವಿಜಯ್ ಈಗ ಚಿತ್ರರಂಗದ ನಾಯಕ ಅಲ್ಲ. ಬದಲಿಗೆ ಪೂರ್ಣ ಪ್ರಮಾಣದ ರಾಜಕೀಯ ನಾಯಕ. ಜನರಿಂದ ನಾನು ಮೇಲೆ ಬಂದೆ, ಜನರನ್ನೇ ನನ್ನ ದೇವರೆಂದೆ ಎಂದು ಹೇಳುತ್ತಲೇ ಜನ ಸೇವೆ ಮಾಡಲು ಮುಂದಾದ ವಿಜಯ್ ಸದ್ಯ ''ಜನ ನಾಯಗನ್'' ಎಂಬ
ಹಿಂದೆ ಒಂದು ಕಾಲ ಇತ್ತು. ಕನ್ನಡ ಚಿತ್ರರಂಗ ಅಂದರೆ ಅಸಡ್ಡೆಯಿಂದ ನೋಡುತ್ತಿದ್ದ ಕಾಲ ಅದು. ಯಾಕೆಂದರೆ .. ನಮ್ಮಲ್ಲಿ ಅನೇಕರು ರಿಮೇಕ್ ಸಂಪ್ರದಾಯಕ್ಕೆ ಆಗ ಶರಣಾಗಿದ್ದರು. ಪ್ರೇಕ್ಷಕರು ಕೂಡ ಏಕತಾನತೆಯಿಂದ ಬೇಸತ್ತಿದ್ದರು. ಆದರೆ ಈ
ಯಶ್ ನಟನೆಯ 'ಟಾಕ್ಸಿಕ್' ಚಿತ್ರದಲ್ಲಿ ಮಹಿಳಾ ಪಾತ್ರಗಳಿಗೆ ಹೆಚ್ಚಿನ ಮಹತ್ವ ಇದೆ. ಚಿತ್ರದಲ್ಲಿ ನಟಿಸಿರುವ ಕಿಯಾರಾ ಅದ್ವಾನಿ, ಹುಮಾ ಖುರೇಷಿ, ನಯನತಾರ, ತಾರಾ ಸುತಾರಿಯಾ ಬಳಿಕ ಇದೀಗ ರುಕ್ಮಿಣಿ ವಸಂತ್ ಲುಕ್ ಕೂಡ ಬಹಿರಂಗವಾಗಿದೆ. ಈ
'ಕಿರಿಕ್ ಪಾರ್ಟಿ' ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದ ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಬಳಿಕ ಪ್ರೀತಿಲಿ ಬಿದ್ದಿದ್ದರು. ಪೋಷಕರನ್ನು ಒಪ್ಪಿಸಿ ಮದುವೆಗೆ ಸಜ್ಜಾಗಿದ್ದರು. ಅದ್ಧೂರಿಯಾಗಿ ನಿಶ್ಚಿತಾರ್ಥ ಕೂಡ ನಡೆ
ಬಾಕ್ಸಾಫೀಸ್ನಲ್ಲಿ 'ಮಾರ್ಕ್' ಆರ್ಭಟ ಜೋರಾಗಿದೆ. 12ನೇ ದಿನವೂ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಸುದೀಪ್ ಮುಂದಿನ ಸಿನಿಮಾ ಯಾವುದು ಎನ್ನುವ ಚರ್ಚೆ ಶುರುವಾಗಿದೆ. ಈ ವರ್ಷ
ಅಭಿಮಾನಿಗಳ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯ ಇಲ್ಲ.. ಈ ಕಾರಣಕ್ಕೆ ಅನೇಕರು ಇಲ್ಲಿ ಅಭಿಮಾನಿಗಳ ಅಭಿಮಾನಕ್ಕೆ ಅಭಿಮಾನಿಯಾಗಿದ್ದಾರೆ. ಅಭಿಮಾನಿಗಳಿಂದ ಬಿರುದುಗಳನ್ನ ಪಡೆಯುವ ಕಲಾವಿದರು ಅಭಿಮಾನಿಗಳಿಗೆ ತಾವೇ ವಿಶೇಷ ಬಿರುದುಗ
ಸಾಮಾನ್ಯವಾಗಿ ಹಬ್ಬ ಹರಿದಿನಗಳಂದು .. ರಜಾದಿನಗಳಂದು .. ಬಿಡುಗಡೆಯಾದ ಚಿತ್ರಕ್ಕೆ ಭಾರೀ ಡಿಮ್ಯಾಂಡ್ ಇರುತ್ತೆ. ಅದರಲ್ಲಿಯೂ ಆ ಚಿತ್ರದಲ್ಲಿ ಸೂಪರ್ ಸ್ಟಾರ್ಗಳಿದ್ದರೆ ಮುಗೀತು. ಚಿತ್ರಮಂದಿರದ ಎದುರು ಜನಜಂಗುಳಿ ಕಂಡು ಬರುತ್ತದ
ಡಾರ್ಲಿಂಗ್ ಕೃಷ್ಣ ಹಲವು ಸಿನಿಮಾಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದರು. ಆದರೆ, ನಿರೀಕ್ಷೆ ಮಾಡಿದಷ್ಟು ಯಶಸ್ಸು ಅವರಿಗೆ ಸಿಗಲಿಲ್ಲ. ಆದರೆ, ಅವರೇ ಮೊದಲ ಬಾರಿಗೆ ನಟಿಸಿ, ನಿರ್ದೇಶಿಸಿದ್ದ 'ಲವ್ ಮಾಕ್ಟೇಲ್' ಎಂಬ ಸಿನಿಮಾ ಬಾಕ್ಸಾಫೀ
''ಅಮೃತಧಾರೆ'' ಧಾರಾವಾಹಿಯಲ್ಲಿ ಸತ್ಯ ಅರಿತ ಭೂಮಿಕಾಗೆ ನಿಂತ ನೆಲ ಕುಸಿದಂತೆ ಆಗಿದೆ. ಹೀಗಾಗಿ ನೊಂದು ಬೆಂದ ಭೂಮಿಕಾ ತಡೆಯಲಾರದೆ ಗೌತಮ್ ಬಳಿ ಬಂದು ಕಣ್ಣೀರು ಹಾಕಿದ್ದಾಳೆ. ಅವತ್ತೇ ಸತ್ಯ ಹೇಳಬಾರದಿತ್ತಾ ಗೌತಮ್ ಅವರೇ ಎಂದು ಬಿಕ್ಕ
ನಟ ಪೋಸಾನಿ ಕೃಷ್ಣ ಮುರಳಿ ವಿರುದ್ಧ ನಟಿ ಪೂನಮ್ ಕೌರ್ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಅವರ ಪತ್ರಿಕಾಗೋಷ್ಠಿಯಿಂದಲೇ ತಮ್ಮ ಜೀವನ ನಾಶವಾಗಿ, ಮದುವೆ ನಿಂರು ಹೋಯ್ತು. ತಾಯಿಯ ಆರೋಗ್ಯ ಹದಗೆಟ್ಟಿರುವುದಕ್ಕೂ ಅವರೇ ಕಾರಣವೆಂದು
ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದಿದ್ದ 'ಅಖಂಡ- 2' ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಸಿನಿಮಾ ಬಿಡುಗಡೆಯಾಗಿ 25 ದಿನ ಕಳೆದಿದೆ. ಫಸ್ಟ್ ವೀಕೆಂಡ್ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ಬಳಿಕ ಕುಂಟುತ್ತಾ ಸಾಗಿತ್ತು. ಬ
ಸಿನಿಮಾ ಕೇವಲ ಸಿನಿಮಾ ಅಲ್ಲ. ಹಲವರ ಪಾಲಿಗೆ ಅದೊಂದು ತಪಸ್ಸು. ಅಸಂಖ್ಯಾತ ಕನಸುಗಳ ಕಲಾಕೃತಿ. ಚಿತ್ರರಂಗದಲ್ಲಿಯೇ ಹಲವರು ಹೇಳುವಂತೆ ಸಿನಿಮಾ ಮಾಡುವುದು ಕಷ್ಟದ ಕೆಲಸ ಅಲ್ಲ. ಆದರೆ, ಆ ಸಿನಿಮಾವನ್ನು ಪ್ರೇಕ್ಷಕರಿಗೆ ತಲುಪಿಸುವುದು
ದಳಪತಿ ವಿಜಯ್ ನಟಿಸಿರುವ ಕೊನೆಯ ಸಿನಿಮಾ 'ಜನ ನಾಯಗನ್' ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ಕೊನೆಯ ಸಿನಿಮಾವನ್ನು ಚಿತ್ರತಂಡ ಭರ್ಜರಿಯಾಗಿಯೇ ಪ್ರಚಾರ ಮಾಡುತ್ತಿದೆ. ಮಲೇಷ್ಯಾದಲ್ಲಿ ಆಡಿಯೋ ರಿಲೀಸ್ ಮ
ರಾಜಮೌಳಿ ಚಿತ್ರ ಎಂದರೆ ಅಲ್ಲಿ ದುಬಾರಿ, ರಾಯಲ್ಲು, ವೈಭವ ಎಲ್ಲವೂ ನಿರೀಕ್ಷೆಗೂ ಮೀರಿ ಹೆಚ್ಚಾಗಿರುತ್ತೆ. ಇದು ''ಬಾಹುಬಲಿ''.. ''ಮಗಧೀರ''.. ಮತ್ತು ''ಆರ್.ಆರ್.ಆರ್'' ಚಿತ್ರಗಳ ಮೂಲಕ ಈಗಾಗಲೇ ರುಜುವಾತಾಗಿದೆ. ಈ ಸಾಲಿಗೆ ಈಗ ರಾಜಮೌಳಿ ನಿರ್
ತೆಲುಗಿನ ರೆಬಲ್ ಸ್ಟಾರ್ ಪ್ರಭಾಸ್ ಸಿನಿಮಾ 'ದಿ ರಾಜಾ ಸಾಬ್' ಬಿಡುಗಡೆಗೆ ವೇದಿಕೆ ಸಿದ್ಧವಾಗಿದೆ. 'ಕಲ್ಕಿ' ಬಳಿಕ ರಿಲೀಸ್ ಆಗುತ್ತಿರುವ ಈ ಸಿನಿಮಾವನ್ನು ಕಣ್ತುಂಬಿಕೊಳ್ಳುವುದಕ್ಕೆ ಪ್ರಭಾಸ್ ಅಭಿಮಾನಿಗಳು ಎದುರು ನೋಡುತ್ತಿದ್ದ
ಬಾಲಿವುಡ್ನಲ್ಲಿ ಈ ವರ್ಷ ಅಕ್ಷರಶಃ ಬರಗಾಲದ ವಾತಾವರಣ ಇತ್ತು. ಮಾಡಿದ ಎಲ್ಲ ಚಿತ್ರಗಳು ಒಂದಾದ ಮೇಲೊಂದರಂತೆ ದೊಪ್ಪನೆ ನೆಲಕ್ಕುರಳುತ್ತಿದ್ದ ಹಿನ್ನೆಲೆ ಆತಂಕ ಹಲವರಲ್ಲಿ ಮನೆ ಮಾಡಿತ್ತು. ಸಾಲದಕ್ಕೆ ದಕ್ಷಿಣ ಚಿತ್ರರಂಗದವರ ಅಬ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಚಿತ್ರಮಂದಿರ ಮತ್ತು ಓಟಿಟಿಯ ನಡುವೆ ಚಿತ್ರರಂಗ ಸಿಲುಕಿಕೊಂಡಿದೆ. ಚಿತ್ರಮಂದಿರಕ್ಕೆ ಓಟಿಟಿ ತೀವೃವಾದ ಸ್ಪರ್ಧೆಯನ್ನೊಡ್ಡುತ್ತಿದೆ. ಚಿತ್ರಮಂದಿರದಲ್ಲಿ ಕುಳಿತು ಚಿತ್ರ ನೋಡುವ ಮಜಾ ಬೇರೆಯ
ಕೇವಲ ಒಂದೇ ಒಂದು ಚಿತ್ರದಲ್ಲಿ ಅಭಿನಯಿಸಿದರೆ ಸಾಕು, ಕೆಲ ನಾಯಕಿಯರಿಗೆ ಅವಕಾಶಗಳ ಹೆಬ್ಬಾಗಿಲೇ ತೆರೆದು ಬಿಡುತ್ತೆ. ಬೇಡ ಬೇಡ ಅಂದರೂ ಅವಕಾಶಗಳು ಹುಡುಕಿಕೊಂಡು ಬರುತ್ತಾವೆ. ನೋಡ .. ನೋಡುತ್ತಲೇ .. ಇವರು ತಮ್ಮ ಭಾಷೆಯ ಚಿತ್ರರಂಗದಿಂ
ಬಾಕ್ಸಾಫೀಸ್ನಲ್ಲಿ ಈಗ 'ಧುರಂಧರ್' ಆರ್ಭಟವೇ ಜೋರಾಗಿದೆ. ಸಿನಿಮಾ ತೆರೆಕಂಡು ತಿಂಗಳು ಕಳೆದರೂ ಅಬ್ಬರ ಕಮ್ಮಿ ಆಗಿಲ್ಲ. ದೊಡ್ಡಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರನ್ನು ಸೆಳೆಯುತ್ತಲೇ ಇದೆ. ದೇಶ ವಿದೇಶಗಳಲ್ಲಿ ಸಿನಿಮಾ ದಾಖಲೆಯ ಪ್ರ
ನಗರದ ಚಿತ್ರಮಂದಿರವೊಂದರಲ್ಲಿ ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವಂತಹ ಆಘಾತಕಾರಿ ಘಟನೆ ನಡೆದಿದೆ. ಚಿತ್ರಮಂದಿರದ ಮಹಿಳಾ ಶೌಚಾಲಯಲ್ಲಿ ರಸಹ್ಯ ಕ್ಯಾಮರಾ ಇಟ್ಟಿದ್ದ ಕಿಡಿಗೇಡಿ ಸಿಕ್ಕಿಬಿದ್ದಿದ್ದಾನೆ. ಸಿನಿಮಾ ನೋಡಲು ಬಂದ ಪ್
ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸಿನಿಮಾ 'ತಿಥಿ'. ರಾಮ್ ರೆಡ್ಡಿ ನಿರ್ದೇಶನದಲ್ಲಿ ಈ ಚಿತ್ರದಲ್ಲಿ ಸೆಂಚುರಿ ಗೌಡ ಹಾಗೂ ಗಡ್ಡಪ್ಪ ಪಾತ್ರಗಳು ಪ್ರೇಕ್ಷಕರ ಮನಗೆದ್ದಿದ್ದರು. ಸೆಂಚುರಿ ಗೌಡ ಆಗಿ ನಟಿಸಿದ್ದ ಸಿಂಗ್ರಿಗೌ
ಡಾಲಿ ಧನಂಜಯ್ ಈಗಾಗಲೇ ಪರಭಾಷಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 'ಪುಷ್ಪ' ಸರಣಿ ಸಿನಿಮಾ ನಟಿಸಿ ಸೈ ಎನಿಸಿಕೊಂಡಿದ್ದರು. ತಮಿಳು ಸಿನಿಮಾಗಳಲ್ಲಿ ಕೂಡ ಬಣ್ಣ ಹಚ್ಚಿದ್ದಾರೆ. ಇದೀಗ ಮತ್ತೊಂದು ತಮಿಳು ಚಿತ್ರದಲ್ಲಿ ಮಿಂಚಿದ್ದಾರ
ಬಿಗ್ಬಾಸ್ ಆಟದಲ್ಲಿ ಯಾವುದನ್ನು ಊಹಿಸೋಕೆ ಆಗೊಲ್ಲ. ಎಲ್ಲರ ನಿರೀಕ್ಷೆ ಮೀರಿ ಕೆಲವೊಮ್ಮೆ ಎಲಿಮಿನೇಷನ್ ನಡೆಯುತ್ತದೆ. ಕಳಪೆ ಎಂದುಕೊಂಡಿದ್ದವರು ಬಹಳ ದಿನ ಮನೆಯಲ್ಲಿ ಉಳಿದುಕೊಂಡುಬಿಡ್ತಾರೆ. ಪ್ರಬಲ ಸ್ಪರ್ಧಿ ಎಂದುಕೊಂಡವರು ಬ

21 C