2026 ಅನ್ನು ಬಾಲಿವುಡ್ ಶುಭಾರಂಭ ಮಾಡಿದೆ. 'ಬಾರ್ಡರ್ 2' ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇರಲಿಲ್ಲ. ಆದರೂ, ಸಿನಿಮಾ ಬಾಕ್ಸಾಫೀಸ್ನಲ್ಲಿ ದೊಡ್ಡ ಮಟ್ಟಕ್ಕೆ ಕಲೆಕ್ಷನ್ ಮಾಡಿತ್ತು. ಹೊಸ ವರ್ಷದ ಮೊದಲ ತಿಂಗಳಲ್ಲಿಯೇ ಬಾಲಿವುಡ್
ಸಿಸಿಎಲ್ 2026 ಅಂತಿಮ ಪಂದ್ಯಗಳಿಗೆ ಕ್ಷಣಗಣನೆ ಶುರುವಾಗಿದೆ. 3 ವಾರಾಂತ್ಯಗಳಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಇಂದು(ಜನವರಿ 31) ಸೆಮಿ ಫೈನಲ್ ಪಂದ್ಯಗಳು ನಡೆಯಲಿದ್ದು ನಾಳೆ(ಫೆಬ್ರವರಿ 1) ಫೈನಲ್ ಪಂದ್ಯ ಹಣಾಹಣಿಗೆ ವೇದಿಕೆ ಸಿದ್
ಇತ್ತೀಚೆಗೆ ನಟ ಧನಂಜಯ್ ಮಾಂಸಾಹಾರ ಸೇವಿಸಿದ ವಿಡಿಯೋ ವೈರಲ್ ಆಗಿ ವಿವಾದ ಹುಟ್ಟುಹಾಕಿತ್ತು. ಈ ಬಗ್ಗೆ ಸ್ವತಃ ಧನಂಜಯ್ ಮಾತನಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಸಾಕಷ್ಟು ವಿಚಾರಗ
ಈ ಬಾರಿ ಸಿಸಿಎಲ್ ಕ್ರಿಕೆಟ್ ಟೂರ್ನಿ ಬಹಳ ಕುತೂಹಲ ಮೂಡಿಸಿದೆ. ಈಗಾಗಲೇ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ ಹಂತ ತಲುಪಿದೆ. ಶನಿವಾರ(ಜನವರಿ 31) ಸಂಜೆ ಚೆನ್ನೈ ಕಿಂಗ್ಸ್ ವಿರುದ್ಧ ಕಿಚ್ಚನ ಪಡೆ ಗೆದ್ದು ಫೈನಲ್ ಪ್ರವೇಶಿಸುವ ಹು
''ಮೀರಾ ಮಾಧವ''.. ''ಗಾಂಧಾರಿ''.. ''ರಾಧಾ ರಮಣ''.. ಧಾರಾವಾಹಿಗಳಲ್ಲಿ ಮಿಂಚಿ ಮರೆಯಾದವರು ಕಾವ್ಯ ಗೌಡ. 2021ರಲ್ಲಿ ಸೋಮಶೇಖರ್ ಅವರನ್ನು ಮದುವೆಯಾದ ಕಾವ್ಯಾ ಗೌಡ ಆ ನಂತರ ಮನೆ-ಗಂಡ-ಸಂಸಾರ ಎಂದು ಬ್ಯುಸಿಯಾದರು. ಜ್ಯುವೆಲ್ಲರಿ ಡಿಸೈನಿಂಗ್ ಬ್ಯ
ಜಡೇಶ್ ಹಂಪಿ ನಿರ್ದೇಶನದಲ್ಲಿ ದುನಿಯಾ ವಿಜಯ್ ನಟನೆಯ 'ಲ್ಯಾಂಡ್ಲಾರ್ಡ್' ಸಿನಿಮಾ 2ನೇ ವಾರಕ್ಕೆ ಕಾಲಿಟ್ಟಿದೆ. ಪ್ರೇಕ್ಷಕರಿಂದ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಎಲ್ಲಾ ವಿಭಾಗಗಳಲ್ಲಿ ಸಿನಿಮಾ ಉತ್ತಮವಾಗಿ ಮೂಡಿ ಬ
ನಿಜಾ.. ಹಣ ಎಲ್ಲರ ಅವಶ್ಯಕತೆ ಮತ್ತು ಅನಿವಾರ್ಯತೆ. ಹಾಗಂಥ ಹಣವನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಲು ಸಾಧ್ಯ ಇಲ್ವಲ್ಲಾ..? ಒಳ್ಳೆ ಮಾರ್ಗದಲ್ಲಿ ನಡೆದು ನಾಲ್ಕು ಕಾಸು ಸಂಪದಾನೆ ಮಾಡಿದರಷ್ಟೇ ಶ್ರಮಕ್ಕೊಂದು ಬೆಲೆ ಇರುತ್ತೆ. ಆದರೆ.
'ಸು ಫ್ರಂ ಸೋ' ಕನ್ನಡ ಚಿತ್ರರಂಗದ ಬಾಕ್ಸಾಫೀಸ್ ಇತಿಹಾಸದಲ್ಲಿ ಹೊಸ ಚರಿತ್ರೆಯನ್ನೇ ಬರೀತು. ಇಲ್ಲಿಂದ ರಾಜ್ ಬಿ ಶೆಟ್ಟಿಗೆ ಬೇಡಿಕೆ ದುಪ್ಪಟ್ಟಾಗಿದೆ. ಆದರೆ, ಈ ಸಿನಿಮಾ ರಿಲೀಸ್ಗೂ ಮುನ್ನವೇ ಕೆಲ ಸಿನಿಮಾಗಳನ್ನು ಒಪ್ಪಿಕೊಂಡು ನಟ
ದೆವ್ವ ಭೂತಗಳ ಅಸ್ತಿತ್ವ ನಿಜವೇ? ನಿಜವಾಗಿಯೂ ದೆವ್ವಗಳು ಇದ್ಯಾ? ಇಲ್ವಾ? ಈ ಪ್ರಶ್ನೆ ಇಂದು ನಿನ್ನೆಯದಲ್ಲ. ದೆವ್ವ ಭೂತದ ಬಗ್ಗೆ ಒಬ್ಬೊಬ್ಬರದ್ದು ಒಂದೊಂದು ಅಭಿಪ್ರಾಯ. ಕೆಲವರು ನಾವು ದೆವ್ವ, ಭೂತ ನೋಡಿದ್ದೇವೆ ಅಂದ್ರೆ ಮತ್ತೆ ಕೆ
ಬಿಗ್ಬಾಸ್ ವಿನ್ನರ್ ಗಿಲ್ಲಿ ಕ್ರೇಜ್ ಕಮ್ಮಿ ಆಗ್ತಿಲ್ಲ. ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಗಿಲ್ಲಿ ಗಿಲ್ಲಿ ಎಂದು ಜೈಕಾರ ಹಾಕುತ್ತಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ
ಚಿತ್ರರಂಗದಲ್ಲಿ ಲವ್ವು ಮತ್ತು ಬ್ರೇಕಪ್ಪು ತುಂಬಾನೇ ಕಾಮನ್ನು. ಇವತ್ತು ಅಂಟಿಕೊಂಡು ತಿರುಗೋರು, ನಾಳೆ ದಿನ ಮುಖ ಗಂಟಾಕಿಕೊಂಡು ಓಡಾಡುತ್ತಾರೆ. ಅದರ ಮಾರನೇ ದಿನ ಮತ್ತೊಬ್ಬರ ಸಾಂಗತ್ಯವನ್ನೂ ಬೆಳಿಸಿಕೊಳ್ಳುತ್ತಾರೆ. ಇವರಿಗೆ ಪ
ಮಹೇಶ್ ಬಾಬು ಹಾಗೂ ರಾಜಮೌಳಿ ಕಾಂಬಿನೇಷನ್ ಸಿನಿಮಾ 'ವಾರಣಾಸಿ' ಸಿಕ್ಕಾಪಟ್ಟೆ ಕುತೂಹಲ ಮೂಡಿಸಿದೆ. ದೇಶ ವಿದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೀತಿದೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ನಿರ್ಮಾಣವಾಗ
ಸಿಸಿಎಲ್ ಸೀಸನ್ 12 ಅಂತಿಮ ಘಟ್ಟದತ್ತ ಸಾಗಿದೆ. ಈಗಾಗಲೇ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ. 4 ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಆಡಿದ 3 ಪಂದ್ಯ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮೊದಲ ಸ್ಥಾನದಲ್
ಸ್ಯಾಂಡಲ್ವುಡ್ನಲ್ಲಿ ಸಿಂಪಲ್ ಆಗಿ ಕಥೆ ಹೇಳಿ ಪ್ರೇಕ್ಷಕರನ್ನು ರಂಜಿಸುವ ನಿರ್ದೇಶಕ ಸಿಂಪಲ್ ಸುನಿ. ಪ್ರೇಕ್ಷಕರನ್ನು ಭಾವನಾತ್ಮಕವಾಗಿ ತಮ್ಮ ಸಿನಿಮಾದಿಂದ ಸೆಳೆಯುತ್ತಾರೆ. ಸ್ಟಾರ್ಗಳಿಗಿಂತ ಹೆಚ್ಚಾಗಿ ಕತೆ, ಚಿತ್ರಕತೆ ಕ
ಕನ್ನಡ ಕಿರುತೆರೆಯ ಲೋಕದಲ್ಲಿ ಪ್ರತಿದಿನವೂ ಹೊಸ ಹೊಸ ಹವಾ ಸೃಷ್ಟಿಯಾಗುತ್ತಲೇ ಇರುತ್ತದೆ. ಬಣ್ಣದ ಲೋಕದ ಈ ಮಾಯಾಜಾಲದಲ್ಲಿ ಇಂದು ನಗು ಇರುತ್ತದೆ, ನಾಳೆ ಅಳು ಇರುತ್ತದೆ. ಪ್ರೇಕ್ಷಕರು ಯಾವುದನ್ನು ಅತಿಯಾಗಿ ಪ್ರೀತಿಸುತ್ತಾರೋ, ಅ
2026 ಪ್ರತಿ ವರ್ಷದಂತೆ ಕನ್ನಡ ಚಿತ್ರರಂಗಕ್ಕೆ ಹೇಳಿಕೊಳ್ಳುವಂತಹ ಆರಂಭವೇನು ಸಿಕ್ಕಿಲ್ಲ. ಈ ತಿಂಗಳು ನಿರೀಕ್ಷೆ ಮಾಡಿದ್ದ ಎರಡು ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಸದ್ದು ಮಾಡಲಿಲ್ಲ. ಆದರೆ, ತಿಂಗಳ ಕೊನೆಯಲ್ಲಿ ಯೂಟ್ಯೂಬ್ ಸ್ಟಾರ್
ಬಾಲಿವುಡ್ನಲ್ಲಿ ಕಳೆದ ವರ್ಷ ಅಕ್ಷರಶಃ ಬರಗಾಲದ ವಾತಾವರಣ ಇತ್ತು. ಛಾವಾ ಸೇರಿ ಕೆಲ ಬೆರಳಣಿಕೆಯ ಚಿತ್ರಗಳನ್ನು ಹೊರತು ಪಡಿಸಿದರೆ ಮಾಡಿದ ಎಲ್ಲ ಚಿತ್ರಗಳು ಒಂದಾದ ಮೇಲೊಂದರಂತೆ ದೊಪ್ಪನೆ ನೆಲಕ್ಕುರಳುತ್ತಿದ್ದವು. ಈ ಹಿನ್ನೆಲೆ
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಗರಿಬೊಮ್ಮನಹಳ್ಳಿಯ ಯುವ ಪ್ರತಿಭೆ ಭಗತ್, ಇಂದು ಕನ್ನಡ ಮತ್ತು ತೆಲುಗು ಕಿರುತೆರೆಯಲ್ಲಿ ಮಿಂಚುತ್ತಿರುವ ಜನಪ್ರಿಯ ನಟ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಮುಗಿಸಿ, ಒಂದು ವರ್
ಕಳೆದ ವಾರ ಸ್ಯಾಂಡಲ್ವುಡ್ನಿಂದ ಎರಡು ಸಿನಿಮಾಗಳು ರಿಲೀಸ್ ಆಗಿದ್ದವು. ದುನಿಯಾ ವಿಜಯ್, ರಚಿತಾ ರಾಮ್ ನಟನೆಯ 'ಲಾಂಡ್ಲಾರ್ಡ್' ಒಂದಾದರೆ, ಇನ್ನೊಂದು ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ 2ನೇ ಸಿನಿಮಾ 'ಕಲ್ಟ್'. ಈ ಎರಡೂ
ಬಣ್ಣದ ಲೋಕದಲ್ಲಿ ಮಿಂಚುವುದು ಸುಲಭವಲ್ಲ. ಇಲ್ಲಿ ಮುಖದ ಮೇಲಿನ ಒಂದು ಸಣ್ಣ ಗೆರೆ ಕೂಡ ದೊಡ್ಡ ಚರ್ಚೆಗೆ ಗ್ರಾಸವಾಗುತ್ತದೆ. ನಟಿಯರು ತಮ್ಮ ಅಂದವನ್ನು ಉಳಿಸಿಕೊಳ್ಳಲು ಏನೆಲ್ಲಾ ಕಷ್ಟಪಡುತ್ತಾರೆ ಎಂಬುದು ನಮಗೆಲ್ಲ ಗೊತ್ತೇ ಇದೆ.
ನಗರದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು 17ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು. ಕನ್ನಡದ
ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್. ದೊಡ್ಮನೆ ಒಳಗೆ ಹೋಗಬೇಕು ಎನ್ನುವುದು ಸಾಕಷ್ಟು ಜನರ ಕನಸು. ದಿನದ 24 ಗಂಟೆ ಕ್ಯಾಮರಾ ಮುಂದೆ ಕಾಣಿಸಿಕೊಳ್ಳುತ್ತೇವೆ. ಅದಕ್ಕಾಗಿ ಚೆಂದದ ಬಟ್ಟೆಗಳನ್ನು ಹಾಕಿಕೊಳ್ಳಬೇಕು ಎಂದು ಬ
ಬಾಲಿವುಡ್ನ ಹಂಡ್ಸಮ್ ಹೀರೋಗಳಲ್ಲಿ ಮಸಲ್ ಮ್ಯಾನ್ ಜಾನ್ ಅಬ್ರಹಾಂ ಕೂಡ ಒಬ್ಬರು. ತಮ್ಮ ದೇಹಾದಾಡ್ಯತೆಯಿಂದಲೇ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟನೀತ. ಇತ್ತೀಚೆಗೆ ದೇಶಭಕ್ತಿಯನ್ನು ಸಾರುವ ಹಲವು ಸಿನಿಮಾಗಳಲ್ಲಿ ನಟಿ ಭಾರತ
ಕಿಚ್ಚ ಸುದೀಪ್ ಸ್ಯಾಂಡಲ್ವುಡ್ನ ಪ್ರಬುದ್ಧ ನಟ. ಒಂದೊಂದು ಪದವನ್ನು ಅಳೆದು ತೂಗಿ ಮಾತಾಡುತ್ತಾರೆ. ಒಂದೊಂದು ಪದವೂ ತೂಕದಿಂದ ಕೂಡಿರುತ್ತೆ. ಹೀಗಾಗಿ ಕಿಚ್ಚ ಸುದೀಪ್ ಮಾತುಗಳನ್ನು ಯಾರೂ ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಕಿ
ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳನ್ನು ನೋಡಿದರೆ ನಿಜಕ್ಕೂ ಕಣ್ಣೀರು ಬರುತ್ತದೆ. ಪ್ರತಿಯೊಬ್ಬರ ಮನಸ್ಸು ನಂಬಲಾರದೆ ಅಚ್ಚರಿ ಪಡುವಂತಾಗಿದೆ. ಮಾರುಕಟ್ಟೆಯಲ್ಲಿ ಶುದ್ಧ 24K, ಸ್ವಲ್ಪ ಕಡಿಮೆ ಶುದ್ಧ 22K, ಮತ್ತು 75% ಶುದ್ಧ 18K ಚಿನ್
ಮನೆಯ ಯಜಮಾನಿ ಅಂದ್ರೆ ಅದು ಭಾಗ್ಯ. ಅವಳೇ ಈ ಕುಟುಂಬದ ಶಕ್ತಿ. ಪ್ರತಿ ಸಂಕಷ್ಟದಲ್ಲೂ ಬೆನ್ನಾಗಿ ನಿಲ್ಲೋ ಗುಣ ಅವಳದು. ಆದರೆ ಈಗ ಕಾಲ ಬದಲಾಗಿದೆ. ಮನೆಯ ಪರಿಸ್ಥಿತಿಯೇ ಹದಗೆಟ್ಟಿದೆ. ಒಳ್ಳೆಯತನಕ್ಕೆ ಬೆಲೆ ಇಲ್ಲದ ಕಾಲವಿದು. ಭಾಗ್ಯ ಅ
ಇಂದು ಭಾರತದಲ್ಲಿ ಚಿನ್ನದ ಬೆಲೆ(Gold Rate India) ನೋಡಿದ್ರೆ, ಗ್ರಾಹಕರು ಬೆಚ್ಚಿಬೀಳೋದು ಪಕ್ಕಾ. ಈ ವರ್ಷದಲ್ಲಿ ಎಂದೂ ಆಗದಷ್ಟು ಬೆಲೆ ಏರಿಕೆ ಇಂದು ಒಂದೇ ದಿನದಲ್ಲಾಗಿದೆ. ಪ್ರತೀ ಗ್ರಾಂದಲ್ಲಿ 1000ಕ್ಕೂ ಅಧಿಕ ಬೆಲೆ ಏರಿಕೆಯಾಗಿದ್ದು, ದಾಖಲ
ಓಟಿಟಿ ಪ್ಲಾಟ್ಫಾರ್ಮ್ಗಳ ಭರಾಟೆ ಶುರುವಾದ ಬಳಿಕ ವಾರಾಂತ್ಯಗಳಲ್ಲಿ ಮನೆಯಲ್ಲಿ ಕೂಡ ಸಿನಿಮಾ, ವೆಬ್ ಸೀರಿಸ್ ನೋಡುವ ಅವಕಾಶ ಸಿಗುತ್ತಿದೆ. ಈ ವಾರ ಚಿತ್ರಮಂದಿರಗಳಲ್ಲಿ 'ಸೀಟ್ ಎಡ್ಜ್', 'ರಕ್ತಕಾಶ್ಮೀರ' ಹಾಗೂ 'ಚೌಕಿದಾರ್' ಚಿತ್ರ
ದಕ್ಷಿಣ ಭಾರತದ ಚಿತ್ರರಂಗದ ಸ್ಟಾರ್ ನಟಿಯರ ಪೈಕಿ ಸಮಂತಾ ರುತ್ ಪ್ರಭು ಅವರ ಹೆಸರು ಸದಾ ಮುಂಚೂಣಿಯಲ್ಲಿರುತ್ತದೆ. ಇವರ ನಟನೆ, ಸೌಂದರ್ಯ ಮತ್ತು ವ್ಯಕ್ತಿತ್ವಕ್ಕೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಂತಾ
ತೆಲುಗು ನಟ ರಾಮ್ಚರಣ್ ಹಾಗೂ ಉಪಾಸನಾ ದಂಪತಿ ತಮ್ಮ ಮನೆಗೆ ಮತ್ತೆ ಹೊಸ ಅತಿಥಿಗಳನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಉಪಾಸನಾ ಅವಳಿ ಮಕ್ಕಳ ಗರ್ಭಿಣಿಯಾಗಿದ್ದು ಇನ್ನೆರಡು 2 ದಿನಗಳಲ್ಲಿ ಹೆರಿಗೆ ಆಗಲಿದೆ ಎಂದು ಫಿಲ್ಮ್ ನಗರ್
ಮತ್ತೊಂದು ವೀಕೆಂಡ್ ಹತ್ತಿರವಾಗಿದೆ. ಒಂದಷ್ಟು ಇಂಟ್ರೆಸ್ಟಿಂಗ್ ಸಿನಿಮಾಗಳು ಕನ್ನಡ ಸಿನಿರಸಿಕರ ಮುಂದೆ ಬರ್ತಿವೆ. ಕಳೆದ ವಾರ ತೆರೆಗೆ ಬಂದಿದ್ದ 'ಲ್ಯಾಂಡ್ಲಾರ್ಡ್' ಹಾಗೂ 'ಕಲ್ಟ್' ಚಿತ್ರಗಳಿಗೆ ಪ್ರೇಕ್ಷಕರಿಗೆ ಒಳ್ಳೆ ರೆಸ್ಪಾ
ಕುಡಿದ ಮತ್ತಲ್ಲಿ ಫಾರ್ಚೂನರ್ ಕಾರು ಚಲಾಯಿಸಿ ಸರಣಿ ಅಪಘಾತಕ್ಕೆ ಕನ್ನಡ ಚಿತ್ರನಟ ಕಾರಣರಾಗಿದ್ದಾರೆ. ನಿನ್ನೆ(ಜನವರಿ 28) ರಾತ್ರಿ ದೊಮ್ಮಲೂರು ಕಮಾಂಡೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಕನ್ನಡ ಚಿತ್ರನಡ ಮಯೂರ್ ಪಟೇಲ್ ಹೀಗೆ ಕುಡ
ವಿವಾದಗಳು ಕೆಲವೊಮ್ಮೆ ಅಷ್ಟು ಸುಲಭವಾಗಿ ತಣ್ಣಗಾಗುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎನ್ನುವಂತೆ ತಪ್ಪು ಮಾಡಿದವರಿಗೆ ಸಂಕಷ್ಟ ತಪ್ಪಿದ್ದಲ್ಲ. ಕರಾವಳಿ ದೈವಗಳಿಗೆ ಅಪಹಾಸ್ಯ ಮಾಡಿದ್ದ ನಟ ರಣ್ವೀರ್ ಸಿಂಗ್ ವಿರ

18 C