SENSEX
NIFTY
GOLD
USD/INR

Weather

30    C

...
ಹನುಮ ಜಯಂತಿ ದಿನ ಚಿರಂಜೀವಿ ಮನೆಯಲ್ಲಿ ನಡೆದ ಪವಾಡ; ವಿಡಿಯೋ ಸಮೇತ ವಿವರಿಸಿದ ನಟ

ತೆಲುಗು ನಟ ಮೆಗಾಸ್ಟಾರ್ ಚಿರಂಜೀವಿ ಹನುಮಂತನ ಪರಮಭಕ್ತ. ಕುಟುಂಬದಲ್ಲಿ ಎಲ್ಲರಿಗೂ ಹನುಮನೇ ಇಷ್ಟದೈವ. ಮಕ್ಕಳು, ಮೊಮ್ಮಕ್ಕಳಿಗೆ ಹನುಮಂತನ ಹೆಸರನ್ನು ಚಿರು ಇಟ್ಟಿದ್ದಾರೆ. ಈ ಬಾರಿ ಹನುಮ ಜಯಂತಿ ಸಮಯದಲ್ಲಿ ತಮ್ಮ ಮನೆಯಲ್ಲಿ ಒಂದ

2 Apr 2026 12:43 pm
ನಾಸ್ತಿಕರಾಗಿದ್ದರೂ ಕ್ರೈಸ್ತ ಸಂಪ್ರದಾಯಗಳಂತೆ ತಾಯಿ ಅಂತ್ಯಕ್ರಿಯೆ ಮಾಡಿದ್ದಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ

ಇತ್ತೀಚೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ವಯೋಸಹಜ ಕಾಯಿಲೆಯಿಂದ ಅವರ ತಾಯಿ ಸ್ವರ್ಣಲತಾ(85) ಹೈದರಾಬಾದ್‌ನಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿಗೆ ತಂದು ಅಂತ್ಯಕ್ರ

2 Apr 2026 11:52 am
Ramayana Teaser: ಕೊನೆಗೂ ಬಂತು 'ರಾಮಾಯಣ' ಟೀಸರ್; ಯಶ್ ಅಭಿಮಾನಿಗಳಿಗೆ ಮಾತ್ರ ನಿರಾಸೆ

ಅಂತೂ ಇಂತೂ ಅಭಿಮಾನಿಗಳು ಕೇಳುತ್ತಿದ್ದ 'ರಾಮಾಯಣ' ಟೀಸರ್ ಬಿಡುಗಡೆಯಾಗಿದೆ. ಮೊದಲ ನೋಟದಲ್ಲಿ ಅಭಿಮಾನಿಗಳ ಮನಗೆದ್ದಿದೆ. ಕೆಲವರು ಟೀಕಿಸಲು ಆರಂಭಿಸಿದ್ದಾರೆ. ಮಿಶ್ರ ಪ್ರತಿಕ್ರಿಯೆ ನಡುವೆ ಕೂಡ ಟೀಸರ್ ಸದ್ದು ಮಾಡ್ತಿದೆ. ಚಿತ್ರ

2 Apr 2026 10:43 am
'ಛಾವ' ಪ್ರೊಪಾಗಂಡಾ ಸಿನಿಮಾ ಅಂತ ಗೊತ್ತಿತ್ತು, 'ಕಾಂತಾರ-1'ನಲ್ಲಿ ಯಾಕೆ ನಟಿಸ್ಲಿಲ್ಲ ಅಂದ್ರೆ; ಕಿಶೋರ್

ಬಹುಭಾಷಾ ನಟ ಕಿಶೋರ್ ತಮ್ಮ ಹೇಳಿಕೆಗಳಿಗೆ ಸದಾ ಸುದ್ದಿ ಆಗುತ್ತಾರೆ. ದಿಟ್ಟ ಮತ್ತು ಪ್ರಗತಿಪರ ಸಿದ್ಧಾಂತಗಳ ಮೂಲಕ ಯಾವುದೇ ವಿಚಾರವನ್ನು ನೋಡುತ್ತಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ನಿರ್ಧಾರಗಳ ಟೀಕೆ ವ

2 Apr 2026 10:15 am
SSLC ಹಿಂದಿ ವಿವಾದ; ಮಾಜಿ ಸಂಸದೆ ಸುಮಲತಾ ಅಂಬರೀಶ್ ಪೋಸ್ಟ್ ಬಗ್ಗೆ ಆಕ್ರೋಶ

ಎಸ್‌ಎಸ್‌ಎಲ್‌ ಪರೀಕ್ಷೆಯಲ್ಲಿ ಇನ್ಮುಂದೆ ಹಿಂದಿ ಭಾಷಾ ವಿಷಯಕ್ಕೆ ಅಂಕದ ಬದಲಿಗೆ ಗ್ರೇಡ್‌ ನೀಡುವ ಸರ್ಕಾರದ ನಿರ್ಧರಿಸಿದೆ. ಈ ಬಗ್ಗೆ ಪರ ವಿರೋಧ ಚರ್ಚೆ ಮುಂದುವರೆದಿದೆ. ಬಹುತೇಕರು ಸರ್ಕಾರ ನಿರ್ಣಯವನ್ನು ಸ್ವಾಗತಿಸಿದ್ದಾರೆ

2 Apr 2026 8:43 am
ಎರಡು ಭಾಗಗಳಾಗಿ 'ರಾಮಾಯಣ' ಸಿನಿಮಾ ತೆರೆಗೆ ತರಲು ಕಾರಣ ಏನು?

ನಿತೇಶ್ ತಿವಾರಿ ನಿರ್ದೇಶನದಲ್ಲಿ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಶ್ರೀರಾಮನಾಗಿ ರಣ್‌ಬೀರ್ ಕಪೂರ್, ರಾವಣನಾಗಿ ಯಶ್ ಹಾಗೂ ಸೀತಾಮಾತೆಯಾಗಿ ಸಾಯಿ ಪಲ್ಲವಿ ನಟಿಸಿದ್ದು 4000 ಕೋಟಿ ರೂ. ಬಜೆಟ್‌ನಲ್ಲಿ ಎರಡು ಭಾಗಗ

2 Apr 2026 7:38 am
ಮಲಯಾಳಂ ಬಾಕ್ಸ್ ಆಫೀಸ್‌ನಲ್ಲಿ ಗುಡ್ ಫ್ರೈಡೇ, ಈಸ್ಟರ್ ಹಬ್ಬದ ಅಬ್ಬರ; ಹೇಗಿದೆ ಕಲೆಕ್ಷನ್ ಲೆಕ್ಕಾಚಾರ

ಕೇರಳದ ಚಿತ್ರಮಂದಿರಗಳು ಈ ವರ್ಷದ ಅತಿ ದೊಡ್ಡ ಧಾರ್ಮಿಕ ರಜಾದಿನಗಳ ಸುಗ್ಗಿ ಕಾಲಕ್ಕೆ ಸಜ್ಜಾಗುತ್ತಿವೆ. ಏಪ್ರಿಲ್ 3ರ ಗುಡ್ ಫ್ರೈಡೇ ಮತ್ತು ಏಪ್ರಿಲ್ 5ರ ಈಸ್ಟರ್ ಸಂಡೇ ಪ್ರಯುಕ್ತ ಕೊಚ್ಚಿ, ತಿರುವನಂತಪುರಂ, ಕೋಳಿಕ್ಕೋಡ್ ಮತ್ತು ತ

1 Apr 2026 11:30 pm
ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡುವ ಸಲ್ಮಾನ್‌ ಖಾನ್‌ನ ಮುತ್ತಿಕೊಂಡ ಜನ ; ಭಾಯ್‌ಜಾನ್ ಕಕ್ಕಾಬಿಕ್ಕಿ

ಕೇಳೊದಕ್ಕೆ ಇದು ವಿಚಿತ್ರವಾದ ಕಥೆ. ಆದ್ರೆ ಸತ್ಯಕಥೆ. ಈ ಸತ್ಯಕಥೆಯ ನಾಯಕ ಸಲ್ಮಾನ್ ಖಾನ್ ಆದರೆ, ಖಳನಾಯಕ ಲಾರೆನ್ಸ್ ಬಿಷ್ಣೋಯ್. ಈ ಕಥೆಯಲ್ಲಿ ಯಾವತ್ತು ಏನಾಗುತ್ತೆ ಅನ್ನುವುದು ಸದ್ಯಕ್ಕೆ ನಿಗೂಢವಾದರೂ, ಸದ್ಯಕ್ಕೆ ಸಲ್ಮಾನ್ ಖಾನ

1 Apr 2026 11:00 pm
ಬಿಗ್ ಬಾಸ್ ಸ್ಫರ್ಧಿಯ ಹೃದಯ ಗೆದ್ದ ಪೈಲಟ್ ; 39ನೇ ವರ್ಷದಲ್ಲಿ ಮದುವೆಯ ಬಂಧನಕ್ಕೊಳಗಾದ ನಟಿ

ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ

1 Apr 2026 9:00 pm
ಸುದೀಪ್ ನಟನೆಯ ಸಿನಿಮಾ ಹಾಡು ಕೇಳಿ ತಮ್ಮ ತಂದೆಯನ್ನು ನೆನಪಿಸಿಕೊಳ್ಳುತ್ತಿದ್ದ ಅಪ್ಪು

ಸ್ಟಾರ್ ನಟರನ್ನು ಅಭಿಮಾನಿಗಳು ಆರಾಧಿಸುತ್ತಾರೆ. ಸ್ಟಾರ್ ನಟರು ಕೂಡ ಮತ್ತೊಬ್ಬ ನಟನಿಗೆ ಅಭಿಮಾನಿಗಳಾಗಿಬಿಟ್ಟಿರುತ್ತಾರೆ. ತಮ್ಮ ಸರಳ ಸಜ್ಜನಿಕೆಯಿಂದ ಎಲ್ಲರಿಗೂ ಆಪ್ತರಾಗಿದ್ದವರು ಅಪ್ಪು. ಒಳ್ಳೆ ವಿಷಯಗಳ ಬಗ್ಗೆ ಸದಾ ಮಾತನಾ

1 Apr 2026 8:49 pm
ವಿಜಯ್ 'ಜನನಾಯಗನ್' ಆರ್ಭಟಕ್ಕೆ ಮಾಸ್ಟರ್ ಪ್ಲ್ಯಾನ್; ಸಿನಿಮಾ ರಿಲೀಸ್ ಯಾವಾಗ ಗೊತ್ತಾ?

ದಳಪತಿ ವಿಜಯ್ ನಟನೆಯ 'ಜನನಾಯಗನ್' ಸಿನಿಮಾ ಇನ್ನು ತೆರೆಗೆ ಬಂದಿಲ್ಲ. ಸದ್ಯ ತಮಿಳುನಾಡಿನಲ್ಲಿ ಚುನಾವಣೆ ಕಣ ರಂಗೇರಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಿನಿಮಾ ಬಿಡುಗಡೆ ಆಗಲ್ಲ. ಸಂಕ್ರಾಂತಿಗೆ ಬರಬೇಕಿದ್

1 Apr 2026 7:30 pm
ಮಲಯಾಳಂನ 'ಕಟ್ಟಾಲನ್‌'ಗೆ ಅಜನೀಶ್ ಅಲ್ಲ, ರವಿ ಬಸ್ರೂರ್ ಮ್ಯೂಸಿಕ್; ಪ್ರಿ-ರಿಲೀಸ್ ಬ್ಯುಸಿನೆಸ್‌ನಲ್ಲಿ ದಾಖಲೆ

ದಕ್ಷಿಣ ಭಾರತದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳ ಕ್ರೇಜ್ ದಿನದಿಂದ ದಿನಕ್ಕೆ ಮತ್ತಷ್ಟು ಹೆಚ್ಚಾಗುತ್ತಿದೆ. ಈ ಪ್ಯಾನ್ ಇಂಡಿಯಾ ಸಿನಿಮಾಗಳಿಂದ ದೂರ ಉಳಿದಿದ್ದ ಮಲಯಾಳಂ ಚಿತ್ರರಂಗ ಕೂಡ ಈಗ ಅದೇ ಹಾದಿಯಲ್ಲಿ ಹೆಜ್ಜೆ ಇಡುವುದಕ್ಕ

1 Apr 2026 7:15 pm
ಕನ್ನಡದ ನಿರ್ದೇಶಕನಿಂದ 'ಧುರಂಧರ್' ಕಥೆ ಕದ್ದ ಆದಿತ್ಯ ಧರ್ ; ಚಿಂದಿ ಚೋರ್ ಎಂದು ಕೆಂಡ ಕಾರಿದ 'ಕ್ಯಾಂಪಸ್ ಕ್ರಾಂತಿ' ಸಂತೋಷ್

ಚಿತ್ರರಂಗದಲ್ಲಿ ಪ್ರೇರಣೆ ಗೀತೆಯನ್ನು ಹಾಡುತ್ತಾ ಚಿತ್ರ ಮಾಡುವುದಕ್ಕೂ.. ಯಥಾವತ್ತು ನಕಲು ಮಾಡುವುದಕ್ಕೂ.. ತುಂಬಾ ವ್ಯತ್ಯಾಸ ಇದೆ. ಆದರೆ ಕಲೆ ಮತ್ತು ಕಾಸು ಬೆರೆತ ಉದ್ಯಮದಲ್ಲಿ ಹಲವರು ಯಾರಿಗೂ ಗೊತ್ತಾಗಲ್ಲ ಎಂದುಕೊಂಡು ಯಥಾವ

1 Apr 2026 6:38 pm
ಇಬ್ಬರಲ್ಲಿಯೂ ಪ್ರೀತಿ ಇರಬೇಕು ; ಮಾಜಿ ಪತ್ನಿ ನಿವೇದಿತಾ ಗೌಡ ಮೇಲೆ ಸೈಬರ್ ದಾಳಿ - ಚಂದನ್ ಶೆಟ್ಟಿ ಅಂತರಂಗದ ನುಡಿ

ಒಮ್ಮೊಮ್ಮೆ ಎಲ್ಲರ ಕಣ್ಣಿಗೆ ಕಾಮಿಡಿ ಪೀಸುಗಳಂತೆ ಕಾಣುತ್ತಿದ್ದವರು. ನೋಡ ನೋಡುತ್ತಿದ್ದಂತೇ ಹೇಳಿಮಾಡಿಸಿದಂತಾ ಬದುಕನ್ನು ರೂಪಿಸಿಕೊಂಡು, ಲೇವಡಿ ಮಾಡೋರ ಮುಂದೆ ಗೆದ್ದು ಬೀಗುತ್ತಾರೆ. ಇನ್ನೂ ಕೆಲವೊಮ್ಮೆ ತುಂಬಾನೇ ಇಷ್ಟ ಪಟ್

1 Apr 2026 4:03 pm
ಮೊದಲಿಗೆ ನಾನು ಶ್ರೀರಾಮನ ಪಾತ್ರವನ್ನು ರಿಜೆಕ್ಟ್ ಮಾಡಿದ್ದೆ; ರಣ್‌ಬೀರ್ ಕಪೂರ್

ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. 4000 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಈ ಪೌರಾಣಿಕ ಸರಣಿ ಸಿನಿಮಾವನ್ನು ತೆರೆಗೆ ತರಲಾಗ್ತಿದೆ. ಸದ್ಯ ಟೀಸರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.

1 Apr 2026 12:22 pm
ಲೈಂ*ಗಿಕ ಕಿರುಕುಳ ಆರೋಪ ; ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ರಂಜಿತ್ ಅರೆಸ್ಟ್ - ನಡುಗಿದ ಮಲಯಾಳಂ ಚಿತ್ರರಂಗ

ಬಣ್ಣದ ಪ್ರಪಂಚದಲ್ಲಿ ಅನೇಕರು ಮುಖವಾಡದ ಬದುಕನ್ನ ಬದುಕುತ್ತಾರೆ. ಇನ್ನೂ ಕೆಲವರು ಪ್ರಚಾರದ ಹುಚ್ಚಿಗೆ ಬಂದರೆ, ಬಹುತೇಕರು ಹೆಣ್ಣಿನ ಚಪಲಕ್ಕಾಗಿ ಸಿನಿಮಾ ನಿರ್ಮಾಣ ಮಾಡಲು ಬರುತ್ತಾರೆ. ಇದಕ್ಕೆ ಕೈಗನ್ನಡಿ ಎಂಬಂತೆ ಪಾತ್ರಕ್ಕಾ

1 Apr 2026 11:49 am
ಮೂರ್ಖರ ದಿನದಂದು ಕೊನೆಗೂ ಸೀಕ್ರೆಟ್ ಲಿಂಕ್ ಹಂಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಲಿಂಕ್ ವಿಚಾರ ಪದೆ ಪದೇ ಎಳೆದು ತರುತ್ತಿದ್ದಾರೆ. 15 ದಿನಗಳ ಹಿಂದೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದ

1 Apr 2026 11:40 am
ಅಲ್ಲಿ ಮಾತ್ರ 'ಕಾಂತಾರ'- 1 ಎದುರು 'ಧುರಂಧರ್- 2' ಆರ್ಭಟ ನಡೀಲಿಲ್ಲ

ರಣ್‌ವೀರ್ ಸಿಂಗ್ ನಟನೆಯ 'ಧುರಂಧರ್-2' ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. 10 ದಿನಗಳಲ್ಲಿ 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಂಚಲನ ಸೃಷ್ಟಿಸಿದೆ. ಎರಡನೇ ವಾರವೂ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದ

1 Apr 2026 9:35 am
ಡಾ. ರಾಜ್‌ಕುಮಾರ್ ಬಯೋಪಿಕ್ ಚಿತ್ರದಲ್ಲಿ ನಟಿಸೋಕೆ ಸೂಕ್ತ ನಟ ಯಾರು?

ನಟಸಾರ್ವಭೌಮ ಡಾ. ರಾಜ್‌ಕುಮಾರ್. ಕನ್ನಡ ಕಣ್ಮಣಿ.. ವರ ನಟ, ಗಾನಗಂಧರ್ವ.. ಅಣ್ಣಾವ್ರು ಮಾಡದ ಪಾತ್ರಗಳಿಲ್ಲ.. ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ಬಾಂಡ್ ಹೀಗೆ ಎಲ್ಲಾ ರೀತಿಯ ಪಾತ್ರಗಳಲ್ಲಿ ನಟಿಸಿ ಗೆದ್ದವರು ಮುತ್ತುರಾಜ್.. ಕರ್ನಾಟಕ ಸ

1 Apr 2026 8:35 am
ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್

ಕಾಪಿರೈಟ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್ ಸಂಸ್ಥೆ ಪದೇ ಪದೆ ಸಂಕಷ್ಟ ಎದುರಿಸುತ್ತಿದೆ. 'ಬ್ಯಾಚುಲರ್ ಪಾರ್ಟಿ' ಚಿತ್ರದಲ್ಲಿ ಅನುಮತಿ ಇಲ್ಲದೇ 'ನ್ಯಾಯ ಎಲ್ಲಿದೆ' ಮತ್ತು 'ಒಮ್ಮೆ ನಿ

1 Apr 2026 7:23 am
ಸುಂದರಿಯರ ಮೇಲಿನ ಆಕರ್ಷಣೆ ಸಹಜ ; ಅವಕಾಶಕ್ಕಾಗಿ ಕೆಲವರು ರಾಜಿ ಮಾಡಿಕೊಳ್ತಾರೆ - ಆದರೆ..!

ಪುರುಷ ಪ್ರಧಾನ ಚಿತ್ರರಂಗದಲ್ಲಿ ಅನೇಕ ಹೆಣ್ಣು ಮಕ್ಕಳು ನಾನಾ ರೀತಿಯಲ್ಲಿ ನರಳಿದ್ದಾರೆ. ಇದಕ್ಕೆ ಕೈಗನ್ನಡಿ ಎಂಬಂತೆ.. ಬಣ್ಣದ ಬಣ್ಣದ ಈ ಪ್ರಪಂಚದಲ್ಲಿ ನಡೆದ ಬಗೆ ಬಗೆಯ ಲೈಂ*ಗಿಕ ಪ್ರಕರಣ, ಕಿರುಕುಳ, ದೌರ್ಜನ್ಯ ಕುರಿತ ಸುದ್ದಿಗಳ

1 Apr 2026 12:00 am
ರುಕ್ಮಿಣಿ ವಸಂತ್ ಆಸ್ತಿ ಮೌಲ್ಯ ಇಷ್ಟೊಂದಾ?'ಟಾಕ್ಸಿಕ್' ಬೆಡಗಿಯ ಸಪ್ತ ಸಾಗರದಾಚೆಯ ಸಂಪತ್ತಿನ ಅಸಲಿ ಕಥೆ

ಸ್ಯಾಂಡಲ್‌ವುಡ್‌ನ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ಬೆಡಗಿ ರುಕ್ಮಿಣಿ ವಸಂತ್. ಇಂದು ಅವರು ಕೇವಲ ಕನ್ನಡಕ್ಕೆ ಸೀಮಿತವಾಗಿಲ್ಲ. ಇಡೀ ದಕ್ಷಿಣ ಭಾರತದ ಚಿತ್ರರಂಗವೇ ಅವರತ್ತ ತಿರುಗಿ ನೋಡುತ್ತಿದೆ. ರುಕ

31 Mar 2026 11:59 pm
ಓಟಿಟಿಗೆ ಬಂತು ಆಮಿರ್ ಖಾನ್ ನಿರ್ಮಾಣದ 'ಹ್ಯಾಪಿ ಪಟೇಲ್' ; ಮಲಯಾಳಂನಲ್ಲಿವೆ ಈ ಸಿನಿಮಾಗಳು

ಏಪ್ರಿಲ್ ತಿಂಗಳ ಆರಂಭದಲ್ಲಿ ನೆಟ್‌ಫ್ಲಿಕ್ಸ್ ಇಂಡಿಯಾ ತನ್ನ ವೀಕ್ಷಕರಿಗಾಗಿ ಭರ್ಜರಿ ಮನರಂಜನೆಯನ್ನು ಹೊತ್ತು ತರುತ್ತಿದೆ. ಲಘು ಹಾಸ್ಯದ ಸಿನಿಮಾಗಳು, ಮನಮುಟ್ಟುವ ಡ್ರಾಮಾಗಳು ಮತ್ತು ಪರಿಚಿತ ನಟರ ಚಿತ್ರಗಳು ಈ ಪಟ್ಟಿಯಲ್ಲಿವ

31 Mar 2026 11:40 pm
ಮಲಯಾಳಂ ಸಿನಿಮಾಗಳಿಗೆ ಗಲ್ಫ್ ಮಾರುಕಟ್ಟೆ ಕೈಕೊಟ್ಟಿತೇ? ನಿರ್ಮಾಪಕರಿಗೆ ಆತಂಕ

ಸಾಮಾನ್ಯವಾಗಿ ಮಲಯಾಳಂ ಚಿತ್ರರಂಗಕ್ಕೆ ಏಪ್ರಿಲ್ ತಿಂಗಳು ಅಂದರೆ ವಿಷು ಮತ್ತು ಈದ್ ಹಬ್ಬಗಳ ಸಡಗರ. ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಈ ಬಾರಿ ಗಲ್ಫ್ ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ಸಿನಿಮಾಗಳ ಬಿಡುಗಡೆಯ ಲೆಕ್ಕಾಚಾರ ಸಂಪೂರ

31 Mar 2026 11:30 pm
\ದರ್ಶನ್-ಸುದೀಪ್ ನಡುವೆ ತಂದಿಡುವ ಕೆಲಸ ಮಾಡುವವರು ತುಂಬಾನೇ ಜನರು ಇದ್ದಾರೆ\; ಮೈಕೋ ನಾಗರಾಜ್

ಈ ವರ್ಷ ಸ್ಯಾಂಡಲ್‌ವುಡ್‌ಗೆ ರೆಕಾರ್ಡ್ ಬ್ರೇಕ್ ಮಾಡುವಂತಹ ಸಿನಿಮಾಗಳು ಬಂದಿಲ್ಲ. ಒಂದೆರಡು ಸಿನಿಮಾಗಳು ಬಂದಿದ್ದು ಬಿಟ್ಟರೆ, ಇನ್ನೂ ಬಾಕ್ಸಾಫೀಸ್‌ನಲ್ಲಿ ದೊಡ್ಡ ಮಟ್ಟಕ್ಕೆ ಚಮತ್ಕಾರ ಮಾಡುವಂತ ಸಿನಿಮಾ ಬಂದಿಲ್ಲ. ಈ ಮಧ್ಯೆ ಚ

31 Mar 2026 9:52 pm
ಪ್ರಶಾಂತ್ ನೀಲ್ ಚಿತ್ರದಲ್ಲಿ ನಟಿಸೋಕೆ ನೋ ಎಂದಿದ್ದೇಕೆ ಮಲಯಾಳಂ ನಟ?

ದೊಡ್ಡ ಸಿನಿಮಾಗಳಲ್ಲಿ ನಟಿಸೋಕೆ ನಟ, ನಟಿಯರು ಸದಾ ಸಿದ್ಧರಿರುತ್ತಾರೆ. ಈಗ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ. ನೂರಾರು ಕೋಟಿ ಬಂಡವಾಳ ಸುರಿದು ವರ್ಷಗಳಗಟ್ಟಲೆ ಸಿನಿಮಾ ಮಾಡ್ತಾರೆ. ಒಳ್ಳೆ ಸಂಭಾವನೆ ಕೂಡ ಕೊಡ್ತಾರೆ. ದಿನಕ್ಕೆ ಒಂದ

31 Mar 2026 9:26 pm
ಮಲೈಕಾ ಅರೋರಾ ಮ್ಯಾಜಿಕ್ ; ಕುಂತಲ್ಲಿಯೇ ಇನ್ಮುಂದೆ ಪ್ರತಿ ತಿಂಗಳು ಕೈ ಸೇರುತ್ತೆ ₹3.10 ಲಕ್ಷ - 3 ವರ್ಷದಲ್ಲಿ ₹1.17 ಕೋಟಿ ದುಡಿಮೆ

ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜೀವನೋಪಾಯಕ್ಕೆ ಕಲಾವಿದರು ತಮ್ಮಲ್ಲಿನ ಕಲೆಯೊಂದನ್ನೇ ನಂಬಿಕೊಂಡಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ತಂತ್ರಜ್ಞರು ಮತ್ತು ಕಾರ್ಮಿಕರನ್ನು ಹೊರತು ಪಡಿಸಿದರೆ ಚಿತ್ರರಂ

31 Mar 2026 8:52 pm
ಪ್ಯಾರಿಸ್‌ನಿಂದ ಗುಡ್ ನ್ಯೂಸ್ ಕೊಟ್ಟ ಹರ್ಷಿಕಾ ಪೂಣಚ್ಚ- ಭುವನ್ ; ಮತ್ತೆ ತಾಯಿಯಾಗುತ್ತಿದ್ದಾರೆ ಕೊಡಗಿನ ಬೆಡಗಿ

ಸಾಮಾನ್ಯವಾಗಿ ಮದುವೆಯ ನಂತರ ನಾಯಕಿಯರು ಚಿತ್ರರಂಗದಿಂದ ದೂರವಾಗುತ್ತಾರೆ. ಅದೆಷ್ಟೇ ಎತ್ತರಕ್ಕೆ ಬೆಳೆದಿದ್ದರು ಕೂಡ ಮದುವೆಯಾದ ನಂತರ ಹೊಸ ಬದುಕಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದರಲ್ಲಿಯೇ ಮಗ್ನರಾಗಿ ಬಿಡುತ್ತಾರೆ. ಇನ್

31 Mar 2026 7:04 pm
ರಕ್ಷಿತಾ ಪ್ರೇಮ್ ಸಹೋದರ ಈಗ 'ಇಡಿಯೆಟ್', ಚೊಚ್ಚಲ ತೆಲುಗು ಚಿತ್ರದ ಟೈಟಲ್ ಇಟ್ಟ ಕ್ರೇಜಿ ಕ್ವೀನ್

ಸ್ಯಾಂಡಲ್‌ವುಡ್‌ನ ʻಕ್ರೇಜಿ ಕ್ವೀನ್‌ʼ ರಕ್ಷಿತಾ ಪ್ರೇಮ್‌ ಇಂದು (ಮಾರ್ಚ್ 31) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿ ವರ್ಷದಂತೆ ರಕ್ಷಿತಾ ಪ್ರೇಮ್ ಬರ್ತ್‌ಡೇ ಅದ್ದೂರಿಯಾಗಿ ನಡೆಯುತ್ತೆ. ಪತಿ ಜೋಗಿ ಪ್ರೇಮ್, ಪುತ್ರ ಸೇರಿ

31 Mar 2026 5:30 pm
\ಮಗ ರೋಹಿತ್-ದೃಷ್ಟಿಹೀನ ಪೋಷಕರನ್ನೇ ನನ್ನ ಶಕ್ತಿ\- 'ಗೌರಿಶಂಕರ' ವಿಲನ್ ವಿಂಧ್ಯಾ

ಮೂಲತಃ ತಿಪಟೂರಿನವರಾದ ನಟಿ ವಿಂಧ್ಯಾ, 'ನನ್ನಮ್ಮ ಸೂಪರ್ ಸ್ಟಾರ್' ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾದವರು. ಬಾಲ್ಯದಲ್ಲೇ 'ಕೇರ್ ಆಫ್ ಫುಟ್ಪಾತ್' ಚಿತ್ರದಲ್ಲಿ ನಟಿಸಿದ್ದ ಇವರು, ಸದ್ಯ 'ಗೌರಿಶಂಕರ' ಧಾರಾವಾಹಿಯ 'ಗಂಗಾ' ಎಂಬ ಪವ

31 Mar 2026 3:17 pm
ಯಶ್ ಹಾದಿಯಲ್ಲಿ ರಿಷಬ್ ಶೆಟ್ಟಿ; 'ಜೈ ಹನುಮಾನ್' ಚಿತ್ರಕ್ಕೆ ನಿರ್ಮಾಪಕನಾಗಿ ಭಾರೀ ಡೀಲ್

ಇತ್ತೀಚೆಗೆ ರಿಷಬ್ ಶೆಟ್ಟಿ ನಡೆ ಬಹಳ ಕುತೂಹಲ ಮೂಡಿಸಿದೆ. ಇನ್‌ಸ್ಟಾಗ್ರಾಮ್ ಹೊಂಬಾಳೆ ಫಿಲ್ಮ್ಸ್, ರಾಜ್ ಬಿ ಶೆಟ್ಟಿ, ರುಕ್ಮಿಣಿ ವಸಂತ್ ಎಲ್ಲರನ್ನು ಅನ್‌ಫಾಲೋ ಮಾಡಿ ಪರೋಕ್ಷವಾಗಿ ಸಂದೇಶ ರವಾನಿಸಿದ್ದರು. ಈ ಬಗ್ಗೆ ಚರ್ಚೆ ಹೆಚ್

31 Mar 2026 12:30 pm
ಧುರಂಧರ್ 2 ಅಬ್ಬರ, ಕೆಜಿಎಫ್ 2 ದಾಖಲೆ ಉಡೀಸ್; ಬಾಕ್ಸಾಫೀಸ್‌ನಲ್ಲಿ ರಾಕಿಗೆ ಸೆಡ್ಡು ಹೊಡೆದ ಹಮ್ಜಾ

''ಕೆಜಿಎಫ್'' ಮತ್ತು ''ಕೆಜಿಎಫ್ 2'' ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದ ಸಿನಿಮಾ. ಕನ್ನಡಿಗರ ಹೆಮ್ಮೆಯ ಸಿನಿಮಾ. 2018ರಲ್ಲಿ ಬಂದ ''ಕೆಜಿಎಫ್'' ಕನ್ನಡ ಚಿತ್ರರಂಗದ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದರೆ, ನಾಲ್ಕು ವರ್ಷದ ಹಿಂದೆ ತ

31 Mar 2026 11:57 am
ಸ್ಯಾಂಡಲ್ವುಡ್ ಆಕ್ಷನ್ ಕ್ವೀನ್ ಈಸ್ ಬ್ಯಾಕ್; ಏಪ್ರಿಲ್ 17ಕ್ಕೆ 'ಕೆಂಡದ ಸೆರಗು' ದರ್ಶನ

ಕನ್ನಡ ಚಿತ್ರರಂಗದ ಆಕ್ಷನ್ ಕ್ವೀನ್ ಮಾಲಾಶ್ರೀ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಈ ಬಾರಿ ಅವರು 'ಕೆಂಡದ ಸೆರಗು' ಎಂಬ ಇಂಟರೆಸ್ಟಿಂಗ್ ಕಥೆಯ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಪೋಸ್ಟರ್ ಮೂಲಕ ಕುತೂಹಲ ಮೂಡಿಸಿದ

31 Mar 2026 11:43 am
Thaai Kizhavi OTT: ಸೂಪರ್ ಹಿಟ್ 'ಥಾಯ್ ಕಿಳವಿ' ಓಟಿಟಿಗೆ; ಕನ್ನಡಕ್ಕೂ ಡಬ್ ಆಗಿ ಸ್ಟ್ರೀಮಿಂಗ್

ಕಡಿಮೆ ಬಜೆಟ್‌ನಲ್ಲಿ ನಿರ್ಮಾಣವಾಗಿ ಹಿಟ್ ಲಿಸ್ಟ್ ಸೇರಿರುವ ತಮಿಳು ಸಿನಿಮಾ 'ಥಾಯ್ ಕಿಳವಿ'. ನಟ ಶಿವಕಾರ್ತಿಕೇಯನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. 5ನೇ ವಾರವೂ 150ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಈ ಸಿನಿಮಾ ಭರ್ಜರಿ ಪ್ರದರ

31 Mar 2026 11:11 am
ಸೋತ್ರು ತಗ್ಗಲಿಲ್ಲ ಸಲ್ಮಾನ್ ಖಾನ್ ಸಂಭಾವನೆ; ಹೊಸ ಚಿತ್ರಕ್ಕೆ ಕೋಟಿ ಕೋಟಿ ಜೇಬಿಗಿಳಿಸಿದ ನಟ

ಸಿನಿಮಾಗಳು ಸೋತ್ರು ಗೆದ್ರು ಸ್ಟಾರ್ ನಟರ ಸಂಭಾವನೆ ಮಾತ್ರ ತಗ್ಗಲ್ಲ.. ಭಾರತೀಯ ಚಿತ್ರರಂಗದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ಚಿತ್ರವೊಂದಕ್ಕೆ ಸಲ್ಲು ನೂರು ಕೋಟಿಗೂ ಹೆಚ್ಚು ಸಂಭಾವನೆ

31 Mar 2026 10:04 am
ಇದೆಂಥಾ ಭಾವೈಕ್ಯ? ಅವತ್ತು ಪುರಿ ಜಗನ್ನಾಥ ದೇವಸ್ಥಾನ ಪ್ರವೇಶಿಸದೇ ವಾಪಸ್ ಬಂದಿದ್ದ ಅಪ್ಪು

ಅಭಿಮಾನಿಗಳ ಪ್ರೀತಿಯ ಅಪ್ಪು, ಸರಳತೆ ಹಾಗೂ ಸೇವೆಯ ಪ್ರತಿರೂಪವಾಗಿ ಮಾನವೀಯತೆಯ ಪ್ರತೀಕವಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದುಬಿಟ್ಟಿದ್ದಾರೆ. ತಮ್ಮ ಚಿತ್ರಗಳು, ಸೇವೆಯ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಬೆಳೆಯುವ ಸಿ

31 Mar 2026 9:41 am
ಯಶ್ ಅನುಪಸ್ಥಿತಿಯಲ್ಲಿ 'ರಾಮಾಯಣ' ಪ್ರಚಾರ; ಶ್ರೀರಾಮನ ಪಾತ್ರದ ಬಗ್ಗೆ ರಣ್‌ಬೀರ್ ಮೊದಲ ಮಾತು

ನಿತೇಶ್ ತಿವಾರಿ ನಿರ್ದೇಶನದಲ್ಲಿ 'ರಾಮಾಯಣ' ಸರಣಿ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ವಿದೇಶದಲ್ಲಿ ಸಿನಿಮಾ ಪ್ರಚಾರ ಆರಂಭವಾಗಿದೆ. ಯಶ್ ಅನುಪಸ್ಥಿ

31 Mar 2026 8:39 am
ರಾಮ್‌ಚರಣ್, ಶಿವಣ್ಣ ನಟನೆಯ 'ಪೆದ್ದಿ' ಮತ್ತೆ ಪೋಸ್ಟ್‌ಪೋನ್; ಹೊಸ ರಿಲೀಸ್ ಡೇಟ್ ಫಿಕ್ಸ್

ಪ್ಯಾನ್ ಇಂಡಿಯಾ ಸಿನಿಮಾಗಳನ್ನು ತೆರೆಗೆ ತರುವುದು ಅಷ್ಟು ಸುಲಭ ಅಲ್ಲ. ಒಂದೊಂದು ಚಿತ್ರಕ್ಕೆ ಮೂರ್ನಾಲ್ಕು ವರ್ಷ ವ್ಯಯಿಸುತ್ತಿದ್ದಾರೆ. ನೂರಾರು ಕೋಟಿ ರೂಪಾಯಿ ವ್ಯವಹಾರ. ಎಲ್ಲಾ ಪಕ್ಕಾ ಮಾಡಿಕೊಂಡ ಮೇಲೆ ಬಿಡುಗಡೆ ಸಾಧ್ಯ. ಏಪ್

31 Mar 2026 7:14 am