ಮಾರುಕಟ್ಟೆಯ ವ್ಯಾಪ್ತಿಯನ್ನು ಮೀರಿ ಹಣ ಮತ್ತು ವರ್ಷಗಳಿಕೆ ಲೆಕ್ಕ ಇಡದೇ ಚಿತ್ರ ಮಾಡಿ ಗೆದ್ದವರು ಪ್ರಶಾಂತ್ ನೀಲ್. ಉಗ್ರಂ ಎಂಬ ಒಂದೇ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಸೌಂಡ್ ಮಾಡಿದ ಪ್ರಶಾಂತ್ ನೀಲ್ ಕೆ.ಜಿ.ಎಫ್ ಚಿತ್ರದ
ಸಿಸಿಎಲ್ ಶುರುವಾಗುವ ಸಮಯದಲ್ಲಿ ಪ್ರತಿ ಬಾರಿ ಕುತೂಹಲ ಮನೆ ಮಾಡುತ್ತೆ. ಸಂಭ್ರಮದ ವಾತಾವರಣ ಕೂಡ ನಿರ್ಮಾಣವಾಗುತ್ತೆ. ಈ ಬಾರಿ ಕಪ್ ಯಾರದ್ದು ಎನ್ನುವ ಪ್ರಶ್ನೆ ಕೂಡ ಕೇಳಿ ಬರಲು ಶುರುವಾಗುತ್ತೆ. ಯಾಕೆಂದರೆ, ಸಿಸಿಎಲ್ ಯಾವ ಐಪಿಎಲ
ಮಾತು ಬೆಳ್ಳಿ ಮೌನ ಬಂಗಾರ ಎಂಬ ಮಾತು ಶತಶತಮಾನಗಳಿಂದ ಚಾಲನೆಯಲ್ಲಿದೆ. ಈ ಮಾತಿಗೆ ವಿವಿಧ ಕಾಲಗಳಲ್ಲಿ ವಿವಿಧ ವಿವರಣೆಗಳನ್ನು ಕೂಡ ನೀಡಲಾಗಿದೆ. ಮಾತಿನಲ್ಲಿಯೇ ಕಾಲಹರಣ ಮಾಡುವರಿಗಾಗಿಯೇ ಈ ಮಾತನ್ನು ಹೇಳಲಾಗಿದೆಯಾ ಗೊತ್ತಿಲ್ಲ. ಇ
2026ರ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಇಂದಿನಿಂದ (ಜನವರಿ 16) ಶುಭಾರಂಭಗೊಂಡಿದೆ. ಮೊದಲ ಪಂದ್ಯ ವೈಜಾಗ್ನಲ್ಲಿ ನಡೆಯುತ್ತಿದೆ. ಪಂಜಾಬ್ ತಂಡವನ್ನು ಕರ್ನಾಟಕ ಬುಲ್ಡೋಜರ್ಸ್ ತಂಡ ಎದುರಿಸುತ್ತಿದ್ದಾರೆ. ಫಸ್ಟ್ ಮ್ಯಾಚ್ನಲ್ಲಿ ಮೊದಲ
''ಬಿಗ್ ಬಾಸ್'' ಕನ್ನಡ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇನ್ನೇನು ಇದೇ ಭಾನುವಾರ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಸದ್ಯ ಮನೆಯಲ್ಲಿ ಗಿಲ್ಲಿ.. ಅಶ್ವಿನಿ ಗೌಡ.. ಕಾವ್ಯ ಶೈವ.. ರಘು ಮತ್ತು ಧನುಷ್ ಇದ್ದಾರೆ. ಈ 5 ಜನರಲ್ಲಿ ಈ ಬಾರ
ಈ ಬಾರಿ ಗಿಲ್ಲಿ ನಟ ಬಿಗ್ಬಾಸ್ ಟ್ರೋಫಿ ಗೆಲ್ಲಬೇಕು ಎನ್ನುವುದು ಅಭಿಮಾನಿಗಳ ಆಸೆ ಆಗಿದೆ. ಗಿಲ್ಲಿ ಗೆದ್ರೆ ಟ್ರೋಫಿ ಪ್ರಯಾಣ ಉಚಿತ, ಕೆಲ ಹೋಟೆಲ್ಗಳಲ್ಲಿ ಬಿರಿಯಾನಿ, ಫಿಶ್ ಫ್ರೈ ಉಚಿತ ಎಂದು ಘೋಷಿಸಿದ್ದಾರೆ. ಒಟ್ಟಾರೆ ಎಲ್ಲೆಲ್
ಬಿಗ್ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಭಾನುವಾರ ಸಂಜೆ 6 ಗಂಟೆಗೆ ಕಾರ್ಯಕ್ರಮ ಪ್ರಸಾರ ಆರಂಭವಾಗಲಿದೆ. ಶನಿವಾರ ಸಂಜೆಯೇ ಚಿತ್ರೀಕರಣ ಶುರುವಾಗುವ ನಿರೀಕ್ಷೆಯಿದೆ. ಇನ್ನು ಫಿನಾಲೆಗೆ ಸ್ಪರ
ಕನ್ನಡ ಸೀರಿಯಲ್ ಲೋಕದಲ್ಲಿ ಈಗ ಹೊಸ ಮನ್ವಂತರ ಶುರುವಾಗಿದೆ. ಯಾವುದೋ ಒಂದು ಕಥೆ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಯ್ತು ಎಂದರೆ, ಆ ಮನೆಯ ಸದಸ್ಯರು ನಮ್ಮವರೇ ಎನ್ನುವ ಭಾವನೆ ಮೂಡುತ್ತದೆ. ಈಗ ಅಂತಹದ್ದೇ ಒಂದು ಆಪ್ತವಾದ ಕ್ಷಣ ಎದುರ
ವಾರದ ಹಿಂದೆ ಬಿಡುಗಡೆ ಆಗಿದ್ದ 'ಟಾಕ್ಸಿಕ್' ಟೀಸರ್ ಸೂಪರ್ ಹಿಟ್ ಆಗಿದೆ. ರಾಯ ಅವತಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ದರ್ಬಾರ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಟೀಸರ್ನಲ್ಲಿರುವ ಹಸಿಬಿಸಿ ದೃಶ್ಯ ವಿವಾದಕ್ಕೆ ಕಾರಣವಾಗಿದೆ.
ಬಿಗ್ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆಗೆ ಇನ್ನೆರಡು ದಿನ ಬಾಕಿಯಿದೆ. ಈ ಬಾರಿ ಗಿಲ್ಲಿ ಟ್ರೋಫಿ ಗೆಲ್ಲೋದು ಪಕ್ಕಾ ಎನ್ನುವ ಚರ್ಚೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಗಿಲ್ಲಿ ದರ್ಬಾರ್ ಜೋರಾಗಿದೆ. ಅಭಿಮಾನಿಗಳು ಆತನ
ಕನ್ನಡ ಕಿರುತೆರೆಯ ಲೋಕದಲ್ಲಿ 'ಭಾಗ್ಯಲಕ್ಷ್ಮಿ' ಧಾರಾವಾಹಿ ಈಗ ಅತ್ಯಂತ ರೋಚಕ ಘಟ್ಟವನ್ನು ತಲುಪಿದೆ. ಪ್ರತಿದಿನ ಸಂಜೆ 7 ಗಂಟೆಯಾಯಿತು ಎಂದರೆ ಸಾಕು ಮನೆಮಂದಿಯೆಲ್ಲಾ ಈ ಧಾರಾವಾಹಿಯ ಮುಂದಿನ ತಿರುವು ಏನಿರಬಹುದು ಎಂದು ಕುತೂಹಲದಿ
ಸಂಕ್ರಾಂತಿ ಸಂಭ್ರಮದಲ್ಲಿ ಚಿತ್ರಮಂದಿರಗಳಲ್ಲಿ ಮೆಗಾಸ್ಟಾರ್ ದರ್ಬಾರ್ ನಡೀತಿದೆ. ಚಿರಂಜೀವಿ- ನಯನತಾರ ನಟನೆಯ 'ಮನ ಶಂಕರ ವರಪ್ರಸಾದ್ಗಾರು' ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. 4ನೇ ದಿನವೂ ಸಿನಿಮಾ ಅದ್ಭುತ ಕಲೆಕ್ಷನ್ ಮಾಡ
ಸುಗ್ಗಿ ಸಂಭ್ರಮದಲ್ಲಿ ಚಿತ್ರಮಂದಿರಗಳಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ತೆರೆಕಂಡು ಸದ್ದು ಮಾಡ್ತಿದೆ. ಕನ್ನಡದ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ ಎನ್ನುವುದು ಬೇಸರದ ಸಂಗತಿ. ಇನ್ನುಳಿದಂತೆ ತೆಲುಗು, ತಮಿಳಿನ ಇಂಟ್ರೆಸ್ಟಿಂಗ್
ರಾಘಣ್ಣ ಕಿರಿಮಗ ಯುವ ರಾಜ್ಕುಮಾರ್ ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ. 'ಯುವ' ಆಗಿ ದರ್ಬಾರ್ ನಡೆಸಿ ಬಳಿಕ 'ಎಕ್ಕ' ಚಿತ್ರದಲ್ಲಿ ಮಿಂಚಿದ್ದರು. ಮೊದಲ ಸಿನಿಮಾ ಒಂದು ಹಂತಕ್ಕೆ ಸದ್ದು ಮಾಡಿದ್ರು, 2ನೇ ಸಿನಿಮಾ ನಿರಾಸೆ ಮೂಡಿಸಿತ
'ಮ್ಯಾಂಗೋ ಪಚ್ಚ' ಸದ್ಯ ಕನ್ನಡ ಸಿನಿಮಾರಂಗದಲ್ಲಿ ಟೀಸರ್ ಮತ್ತು ಹಾಡಿನಿಂದ ಬರವಸೆ ಮೂಡಿಸಿರೋ ಸಿನಿಮಾ..ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕ ನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ತಿದ್ದು ಈಗಾಗಲೇ ಹಸರವ್ವ ಹಾಡ
ತೆಲುಗು ಚಿತ್ರರಂಗದಲ್ಲಿ ಸಂಕ್ರಾಂತಿ ಬಂತೆಂದರೆ ಸಿನಿಮಾ ಅಖಾಡದಲ್ಲಿ ಕೇವಲ ಸ್ಪರ್ಧೆ ಅಷ್ಟೇ ಅಲ್ಲ, ನಾಯಕರ ಅಭಿಮಾನಿಗಳ ನಡುವೆಯೂ ತೀವ್ರ ಪೈಪೋಟಿ ಕಂಡುಬರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲಿಂಗ್ ಹಾಗೂ ಇತರ ನಾಯಕರ ಟೀಕ
ಒಂದು ಕಾಲದಲ್ಲಿ ಈ ನಟಿ ಸ್ಯಾಂಡಲ್ವುಡ್ನಲ್ಲಿ 'ಜಿಂಕೆಮರಿ'. ಒಂದೇ ಒಂದು ಸಿನಿಮಾ ನಟಿ ನಂದಿತಾ ಶ್ವೇತಾ ಅವರ ಬದುಕನ್ನೇ ಬದಲಿಸಿತ್ತು. ಯುವ ಬಾಯಲ್ಲಿ ಜಿಂಕೆಮರಿ ನಾ.. ಅನ್ನೋ ಹಾಡು ಫೇಮಸ್ ಆಗಿತ್ತು. ಸಿನಿಮಾ ಸೂಪರ್ ಹಿಟ್ ಆಯ್ತು.
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ 'ಕಾಂತಾರ-1' ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ಇತ್ತೀಚೆಗೆ ಸಿನಿಮಾ ತೆರೆಕಂಡು 100 ದಿನ ಪೂರೈಸಿತ್ತು. ಶೀಘ್ರದಲ್ಲೇ ಸಿನಿಮಾ ಟಿವಿಯಲ್ಲಿ ಪ್ರೀಮಿಯರ್ ಆಗುತ್ತಿದೆ. ಇನ್ನ
ಕನ್ನಡ ನಟಿ ಆಶಿಕಾ ರಂಗನಾಥ್ಗೆ ದೊಡ್ಡ ಬ್ರೇಕ್ ಸಿಗಲೇ ಇಲ್ಲ. ಕನ್ನಡ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲಿ ಕೂಡ ನಟಿಸೋಕೆ ಆರಂಭಿಸಿದ್ದಾರೆ. ಆದರೆ ದೊಡ್ಡದಾಗಿ ಪ್ರಯೋಜನವಾಗಲಿಲ್ಲ. ಆದರೆ ಇದೀಗ ದಿಢೀರನೆ ಮಿಲ್ಕಿ ಬ್ಯೂಟಿ ಹೆಸ
ಬಣ್ಣದ ಲೋಕದ ಕುರಿತು ಅಭಿಮಾನಿಗಳಲ್ಲಿ ಯಾವಾಗಲೂ ಕುತೂಹಲ ಇದ್ದೇ ಇರುತ್ತದೆ. ಸಿನಿಮಾ ತಾರೆಯರು ಎಲ್ಲಿಗೆ ಹೋಗುತ್ತಾರೆ, ಯಾರನ್ನು ಭೇಟಿ ಮಾಡುತ್ತಾರೆ ಎನ್ನುವುದನ್ನು ತಿಳಿಯಲು ಅಭಿಮಾನಿಗಳು ಸದಾ ಕಾತರದಿಂದ ಕಾಯುತ್ತಿರುತ್ತಾ
ಸೆಲೆಬ್ರೆಟಿಗಳ ಕ್ರಿಕೆಟ್ ಜ್ವರ ಮತ್ತೆ ಆರಂಭ ಆಗಿದೆ. 2026ರ ಸಿಸಿಎಲ್ ಕ್ರಿಕೆಟ್ ಪಂದ್ಯಗಳು ಶುರುವಾಗುವುದಕ್ಕೆ ಇನ್ನೇ ಕ್ಷಣ ಗಣನೆ ಶುರುವಾಗಿದೆ. ತಾರೆಯರು ಬ್ಯಾಟ್ ಹಿಡಿದು ಕ್ರಿಕೆಟ್ ಆಡುವುದನ್ನು ನೋಡುವುದಕ್ಕೆ ಅಭಿಮಾನಿಗಳ
ಡಿಸೆಂಬರ್ನಲ್ಲಿ 3 ಬಹುನಿರೀಕ್ಷಿತ ಕನ್ನಡ ಸಿನಿಮಾಗಳು ತೆರೆಗೆ ಬಂದಿದ್ದವು. ಡೆವಿಲ್ ಬಳಿಕ ಅರ್ಜುನ್ ಜನ್ಯಾ ನಿರ್ದೇಶನದ '45' ಹಾಗೂ ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ಬಿಡುಗಡೆ ಆಗಿತ್ತು. 3 ಸಿನಿಮಾಗಳು ತಕ್ಕಮಟ್ಟಿಗೆ ಪ್ರ
ತೆಲುಗು ನಟ ಮಹೇಶ್ ಬಾಬು ಬೆಂಗಳೂರಿನಲ್ಲಿ ಹೊಸ ಸಿನಿಮಾ ಥಿಯೇಟರ್ ಮಾಲ್ ಆರಂಭಿಸಿದ್ದಾರೆ. ಎಎಂಬಿ ಸಿನಿಮಾಸ್ (AMB Cinemas), ತನ್ನ ನೂತನ ಶಾಖೆಯನ್ನು ಜನವರಿ 16, 2026 ರಂದು ಬೆಂಗಳೂರಿನಲ್ಲಿ ಉದ್ಘಾಟಿಸಲು ಸಜ್ಜಾಗಿದೆ. ಬೆಂಗಳೂರಿನ ಮೆಜೆಸ್ಟಿ
ಮಲ್ಟಿಸ್ಟಾರರ್ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಸ್ಟಾರ್ ನಟರೆಲ್ಲಾ ಒಂದೇ ಚಿತ್ರದಲ್ಲಿ ದರ್ಶನ ಕೊಟ್ಟು ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ತಮಿಳು, ತೆಲುಗಿನಲ್ಲಿ ಈ ಪ್ರಯತ್ನ ಜೋರಾಗಿ ನಡೀತಿದೆ. ರಜನಿಕಾಂತ್ ನಟನೆಯ 'ಜೈಲರ
ಸೋಶಿಯಲ್ ಮೀಡಿಯಾ ಅನ್ನೋದು ಈಗಿನ ಕಾಲದಲ್ಲಿ ಬರೀ ಮನರಂಜನೆಯ ವೇದಿಕೆಯಾಗಿ ಉಳಿದಿಲ್ಲ. ಇದು ಅನೇಕರ ಜೀವನದ ಸುಂದರ ಕ್ಷಣಗಳನ್ನು ಹಂಚಿಕೊಳ್ಳುವ ಕನ್ನಡಿಯಾಗಿದೆ. ಅದರಲ್ಲೂ ಸಿನಿಮಾ ತಾರೆಯರು ಮತ್ತು ಸೆಲೆಬ್ರಿಟಿಗಳ ಲೈಫ್ ಅಂದ್ರ
ಸ್ಯಾಂಡಲ್ವುಡ್ನ ಗೋಲ್ಡನ್ ಕ್ವೀನ್ ಅಮೂಲ್ಯ ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ವಿವಾಹದ ಬಳಿಕ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದ ಅಮೂಲ್ಯ ಬರೋಬ್ಬರಿ 8 ವರ್ಷಗಳ ಬಳಿಕ 'ಪೀಕಬೂ' ಸಿನಿಮಾ ಮೂಲಕ ಕಮ್ ಬ್ಯಾ
ಎಲ್ಲೆಲ್ಲೂ ಸಂಕ್ರಾಂತಿ ಸಡಗರ ಜೋರಾಗಿದೆ. ಸೂರ್ಯ ಪಥ ಬದಲಿಸುವ ಈ ಶುಭ ಸಂದರ್ಭದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕನ್ನಡ ಸಿನಿಮಾ ತಾರೆಯರು ಹಬ್ಬದ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಸಂಕ್ರಾಂತಿಗೆ ಯಾವುದೇ ದೊಡ್ಡ ಕನ್ನ
ಪ್ರೀತಿ ಎನ್ನುವುದು ಕೇವಲ ಎರಡೇ ಎರಡು ಅಕ್ಷರಗಳ ಪದವಲ್ಲ. ಬದಲಿಗೆ ಪ್ರೀತಿ ಎಂಬ ಪದವು ಅನೇಕ ಅರ್ಥಗಳಿಂದ ಕೂಡಿದೆ. ಇದು ಅತಿ ಹೆಚ್ಚು ಪ್ರಭಾವಶಾಲಿ ಕೂಡ ಹೌದು. ಪ್ರೀತಿಯಿಂದ ಇಡೀ ಜಗತ್ತನ್ನೇ ಜಯಿಸಬಹುದಂತೆ. ಇಂತಹ ಪ್ರೀತಿಯ ಬಲೆಯಲ
ಪ್ರೀತಿ - ಪ್ರೇಮಕ್ಕೆ ವಯಸ್ಸಿನ ನಿರ್ಬಂಧವಿಲ್ಲ. ಅದು ಯಾರ ಮೇಲೆ, ಯಾವಾಗಲಾದರೂ, ಹೇಗಾದರು ಹುಟ್ಟಬಹುದು. ಆದರೆ ಹಿಂದೆ ಹೀಗೆ ಹುಟ್ಟಿದ ಪ್ರೀತಿಗೆ ಎಕ್ಸ್ಪೈರಿ ಡೇಟ್ ಇರ್ತಿರಲಿಲ್ಲ. ಆದರೆ ಈಗ ಇದೆ. ಬದಲಾದ ಈ ಕಾಲದಲ್ಲಿ ಕೇವಲ ಆಕರ್
ಬದಲಾದ ಈ ಕಾಲದಲ್ಲಿ ಪ್ರೀತಿಯ ವ್ಯಾಖ್ಯಾನ ಕೂಡ ಬದಲಾಗಿದೆ. ಒಂದು ಕಾಲದಲ್ಲಿ ವಿಧಿಲಿಖಿತ ಎಂದು ಕರೆಯಲ್ಪಡುತ್ತಿದ್ದ ಈ ಪ್ರೀತಿ ಇಂದು ಮೊಬೈಲ್ ಮೂಲಕ ನಿರ್ಧಾರವಾಗುತ್ತಿದೆ. ತಂತ್ರಜ್ಞಾನ ಪ್ರೀತಿಯನ್ನು ಕೂಡ ಡಿಜಿಟಲೀಕರಣಗೊಳಿ
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ಮನಿ ಕಂಡರೆ ಮನುಷ್ಯತ್ವಾನೂ ಮರೆಯೋರು ಇರುವ ಕಾಲ ಇದು. ಇಂತಹ ಕಾಲದಲ್ಲಿ ಅನೇಕರು ತತ್ವ ಸಿದ್ಧಾಂತಗಳನ್ನೆಲ್ಲ ಗಂಟು ಮೂಟೆ ಕಟ್ಟಿ ಬಾವಿಗೆ ಎಸೆದಿದ್ದಾರೆ. ಇಂತಹ ಕಾಲದಲ್ಲಿ ಹಣಕ್ಕೋಸ್ಕರ.. ಆಸ್ತಿಗೋಸ್ಕರ.. ಒಂದು ಅರ್ಧ ಸೈಟ್ ಗೋಸ್ಕ
ಸಂಕ್ರಾಂತಿಗೂ ರೈತರಿಗೂ ಅವಿನಾಭಾವ ಸಂಬಂಧ. ಈ ಹಬ್ಬವನ್ನು ಕೃಷಿಕರು ಸುಗ್ಗಿ ಹಬ್ಬ ಎಂದೇ ಆಚರಿಸುತ್ತಾರೆ. ಅಂತಹ ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ ಮಹಾನ್. ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮ
ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಪ್ರತಿವರ್ಷದಂತೆ ಮತ್ತೆ ಆರಂಭ ಆಗಿತ್ತಿದೆ. ಟಿ20 ವರ್ಲ್ಡ್ ಕಪ್ ಹಾಗೂ ಐಪಿಎಲ್ ಪಂದ್ಯಗಳು ಆರಂಭ ಆಗುವುದಕ್ಕೂ ಮುನ್ನವೇ ಸಿಸಿಎಲ್ ಪಂದ್ಯಗಳು ನಡೆಯಲಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ತಂಡಗಳು ಅಭ್ಯ
ಬಿಗ್ಬಾಸ್ ಸೀಸನ್-12ರ ಮಿಡ್ ವೀಕ್ ಎಲಿಮಿನೇಷನ್ ನಡೆದಿದೆ. ರಕ್ಷಿತಾ ಸೇಫ್ ಆಗಿ 6ನೇ ಫೈನಲಿಸ್ಟ್ ಆಗಿ ಆಯ್ಕೆ ಆಗಿದ್ದರು. ಬಳಿಕ ಒಬ್ಬೊಬ್ಬರನ್ನು ಸೇವ್ ಮಾಡಿದ ಬಿಗ್ಬಾಸ್ ಅಂತಿಮವಾಗಿ ಮಿಡ್ ವೀಕ್ ಎಲಿಮಿನೇಷನ್ನಾಗಿ ಧನುಷ್ ಬಿ
ಬೆಂಗಳೂರಿನ ಗಾಂಧಿನಗರದಲ್ಲಿದ್ದ ಕಪಾಲಿ ಚಿತ್ರಮಂದಿರ ನೆಲಸಮ ಮಾಡಿ ಅಲ್ಲಿ AMB ಸಿನಿಮಾಸ್ ಮಾಲ್ ಎದ್ದು ನಿಂತಿದೆ. ತೆಲುಗು ನಟ ಮಹೇಶ್ ಬಾಬು ಒಡೆತನದ ಈ ಥಿಯೇಟರ್ ಕಾಂಪ್ಲೆಕ್ಸ್ ಸಂಕ್ರಾಂತಿ ಸಂಭ್ರಮದಲ್ಲೇ ಕಾರ್ಯಾರಂಭ ಮಾಡುತ್ತಿ
ಅಣ್ಣಾವ್ರ ಇಡೀ ಕುಟುಂಬ ಅಯ್ಯಪ್ಪ ಸ್ವಾಮಿಯ ಭಕ್ತರು. ಇದನ್ನು ವಿಶೇಷವಾಗಿ ಹೇಳಬೇಕಿಲ್ಲ. ಅಣ್ಣಾವ್ರಿಂದ ಹಿಡಿದು ಶಿವಣ್ಣ, ಪುನೀತ್ ಹಾಗೂ ರಾಘಣ್ಣ ಎಲ್ಲರೂ ಶಬರಿಮಲೆಗೆ ಹೋಗಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಬರುತ್ತಿದ್ದಾರೆ. ಸ
ಕನ್ನಡ ಕಿರುತೆರೆಯಲ್ಲಿ ಹೊಸ ಸಂಚಲನ ಮೂಡಿಸಲು ಸ್ಟಾರ್ ಸುವರ್ಣ ವಾಹಿನಿ ಸಜ್ಜಾಗಿದೆ. ತನ್ನ ವಿಭಿನ್ನ ಕಥೆಗಳ ಮೂಲಕ ಜನರ ಮನಗೆದ್ದಿರುವ ಈ ವಾಹಿನಿ, ಈಗ ಒಂದು ಅದ್ಭುತ ಸಾಹಸಕ್ಕೆ ಕೈಹಾಕಿದೆ. ಈ ರಹಸ್ಯದ ಬಗ್ಗೆ ಸೋಶಿಯಲ್ ಮೀಡಿಯಾದಲ್
ಎಲ್ಲೆಲ್ಲೂ ಗಿಲ್ಲಿ ಹವಾ ಜೋರಾಗಿದೆ. ಬಿಗ್ಬಾಸ್ ಸೀಸನ್ 12 ವಿನ್ನರ್ ಗಿಲ್ಲಿ ಎಂದು ಚರ್ಚೆ ಜೋರಾಗಿದೆ. ಫಿನಾಲೆಗೆ ಇನ್ನು 3 ದಿನ ಬಾಕಿಯಿದೆ. ಸದ್ಯ ಬಿಗ್ಬಾಸ್ ಮನೆಯಲ್ಲಿ 7 ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಧ್ರುವಂತ್ ಮಿ
'ಆ ದಿನಗಳು' ಭೂಗತ ಜಗತ್ತಿನ ಕಥೆಯನ್ನು, ಅದಕ್ಕೆ ಹೊಂದಿಕೊಂಡ ಲವ್ ಸ್ಟೋರಿಯೊಂದನ್ನು ನಾಜೂಕಾಗಿ ತೋರಿಸಲಾಗಿತ್ತು. ಈ ಸಿನಿಮಾ ಇಂದಿಗೂ ಕನ್ನಡ ಚಿತ್ರರಂಗದ ಎವರ್ಗ್ರೀನ್ ಸಿನಿಮಾಗಳಲ್ಲಿ ಒಂದು. ಈ ಸಿನಿಮಾ ಇಂದಿಗೂ ಅದೆಷ್ಟೋ ಸಿನಿ
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಟೀಸರ್ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. Dassy's Home ಎನ್ನುವ ಒಂದೇ ಒಂದು ಡೈಲಾಗ್ ಗಮನ ಸೆಳೆಯುತ್ತಿದೆ. ಇನ್ನು ಗನ್ ಹಿಡಿದ ರಾಯನ ಲುಕ್ ಕೂಡ ವೈರಲ್ ಆಗ್ತಿದೆ. ಇದೇ ಅವತಾರದಲ್ಲಿ ಇದೀಗ ಕ್ರಿಕೆಟಿಗ ವಿರಾ
ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯದ ಹಂತಕ್ಕೆ ಬಂದಿದೆ. ಇನ್ನೇನು ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಮುಗಿಯುವುದಕ್ಕೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿವೆಯಷ್ಟೇ. ಅಷ್ಟರಲ್ಲೇ ಬಿಗ್ ಬಾಸ್ ಮನೆಯಲ್ಲಿ ಒಂದೊಂದೇ ಸರ್ಪ್ರೈಸ್
'ಮಾರ್ಕ್' ಸಿನಿಮಾ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ನಟ ಸುದೀಪ್ ಈಗ ಸಿಸಿಎಲ್ ಕ್ರಿಕೆಟ್ ಟೂರ್ನಿ ಕಡೆ ಮುಖ ಮಾಡಿದ್ದಾರೆ. ಕರ್ನಾಟಕ ಬುಲ್ಡೋಜರ್ಸ್ ತಂಡದ ನೇತೃತ್ವ ವಹಿಸಿರುವ ಕಿಚ್ಚ ತಾಲೀಮು ಆರಂಭಿಸಿದ್ದಾರೆ. ಸಿಸಿಎಲ್ ಸೀಸನ
ಕಲರ್ಸ್ ಕನ್ನಡ ಬಿಗ್ಬಾಸ್ ಸೀಸನ್ 12ರ ಫಿನಾಲೆಗೆ ಇನ್ನು 3 ದಿನ ಬಾಕಿಯಿದೆ. ಈಗಾಗಲೇ 100 ದಿನ ಪೂರೈಸಿ ಶೋ ಮುಂದುವರೆಯುತ್ತಿದೆ. ರಾಶಿಕಾ ಎಲಿಮಿನೇಟ್ ಆಗಿ ಹೊರಬಂದ ಬಳಿಕ ಬಿಗ್ಬಾಸ್ ಮನೆಯಲ್ಲಿ 7 ಮಂದಿ ಉಳಿದುಕೊಂಡಿದ್ದರು. ಇದೀಗ ಮನೆ
ಸೋಶಿಯಲ್ ಮೀಡಿಯಾದಲ್ಲಿ 'ಟಾಕ್ಸಿಕ್' ಟೀಸರ್ ಭಾರೀ ಚರ್ಚೆ ಹುಟ್ಟಾಕ್ಕಿದೆ. ಅದರಲ್ಲಿರುವ ಹಸಿಬಿಸಿ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿವಾದಕ್ಕೂ ಕಾರಣವಾಗಿದೆ. ಈ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ಟೀಸರ್ ರದ್ದು ಮಾಡುವಂತ
ಸಂಜೆ ಏಳು ಗಂಟೆ ಆದ್ರೆ ಸಾಕು, ಕನ್ನಡಿಗರ ಮನೆಮನಗಳಲ್ಲಿ ಕಲರ್ಸ್ ಕನ್ನಡ ವಾಹಿನಿ ರಾರಾಜಿಸುತ್ತದೆ. ಅದಕ್ಕೆ ಪ್ರಮುಖ ಕಾರಣ ಅತ್ತೆ-ಸೊಸೆಯ ಅಪರೂಪದ ಬಾಂಧವ್ಯದ ಕಥೆ ಹೊಂದಿರುವ 'ಭಾಗ್ಯಲಕ್ಷ್ಮಿ' ಧಾರಾವಾಹಿ. ಪ್ರತಿಯೊಬ್ಬ ಗೃಹಿಣಿಯ
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಿನಿಮಾ 'ಮನ ಶಂಕರ ವರಪ್ರಸಾದ ಗಾರು' ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬಕ್ಕಾಗಿಯೇ ಬಿಡುಗಡೆಯಾಗಿರುವ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿದೆ. ಇದರೊಂದಿಗೆ ರಿ

24 C