ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಸಾಮಾಜಿಕ ಜಾಲತಾಣ ಎಲ್ಲರನ್ನು ಆವರಿಸಿಕೊಂಡಿದೆ. ಇನ್ನೂ.. ಕಳೆದ ಎರಡು ವರ್ಷಗಳಿಂದ ಎಲ್ಲೆಡೆ ಯೂಟ್ಯೂಬ್ ಹಾವಳಿ ಇಡುತ್ತಿದೆ. ಅಬ್ಬರಿಸುತ್ತಿದೆ. ಹಲವರು ಈ ಯೂಟ್ಯೂಬ್ ಮೂಲಕ ಗೆದ್ದಿದ್ದಾರೆ. ಬ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಕ್ರೇಜ್ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಜೋರಾಗಿದೆ. ಒಂದೇ ಒಂದು ಟೀಸರ್ ಇನ್ನೂ ಚರ್ಚೆಯನ್ನು ಹುಟ್ಟಾಕಿದೆ. 'ಕೆಜಿಎಫ್ ಚಾಪ್ಟರ್ 2' ಬಳಿಕ 'ಟಾಕ್ಸಿಕ್' ಹೇಗಿರುತ್ತೋ ಅಂತ ಅಭಿಮಾನಿಗಳು ಕ
ಹೊಸಬರ ಅಬ್ಬರದ ಮುಂದೆ ಚಿತ್ರರಂಗದ ಹಳೆಯ ಹುಲಿಗಳು ಮಂಕಾಗಿವೆ ಎನ್ನುವ ಮಾತು ಕಳೆದ ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತು. ಇದಕ್ಕೆ ಕೈಗನ್ನಡಿ ಎಂಬಂತೆ ಮೆಗಾ ಸ್ಟಾರ್ ಚಿರಂಜೀವಿ ಅವರಿಂದ ಹಿಡಿದು ಅಕ್ಷಯ್ ಕುಮಾರ್ ವರೆಗೆ.. ಸಲ್ಮ
ಇಂದು (ಫೆಬ್ರವರಿ 16) ದರ್ಶನ್ ಅವರ 49ನೇ ಹುಟ್ಟಹಬ್ಬ. ಪ್ರತಿ ಬಾರಿ ಅಭಿಮಾನಿಗಳೊಂದಿಗೆ ಬರ್ತ್ಡೇಯನ್ನು ಆಚರಿಸಿಕೊಳ್ಳುತ್ತಿದ್ದ ದರ್ಶನ್ ಈ ಬಾರಿ ಜೈಲಿನಲ್ಲಿ ಆಚರಿಸಿಕೊಳ್ಳಬೇಕಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ
ಸಾಮಾಜಿಕವಾಗಿ ಅದೇನೇ ನಡೆದರೂ ಅದಕ್ಕೂ ತಮಗೂ ಸಂಬಂಧ ಇಲ್ಲ ಎಂದು ಸುಮ್ಮನೆ ಕೂರುವ ತಾರೆಯರೇ ಹೆಚ್ಚು. ಆದರೆ ತಾಪ್ಸಿ ಪನ್ನು ಇದಕ್ಕೆ ತದ್ವಿರುದ್ದ. ಎದ್ದು ಬಂದು ಎದೆಗೆ ಒದ್ದರೂ ಚಿಂತೆ ಇಲ್ಲ. ಇದ್ದಿದ್ದನ್ನು ಇದ್ದ ಹಾಗೇ ಹೇಳುವ ಛ
ಈ ಅದೃಷ್ಟ ಅನ್ನುವುದೇ ಹಾಗೇ .. ಒಲಿದರೆ ಕಸದಲ್ಲಿಯೂ ವಜ್ರ ಸಿಗುತ್ತೆ. ಕೈ ಕೊಟ್ಟರೆ ಹಗ್ಗವು ಹಾವಾಗುತ್ತೆ. ಇನ್ನೂ ಬಣ್ಣದ ಲೋಕದಲ್ಲಿ ಅದೃಷ್ಟದ ಈ ಹಾವು ಏಣಿಯಾಟದಲ್ಲಿ ಯಾರು, ಯಾವಾಗ, ಎಲ್ಲಿ ತಲುಪುತ್ತಾರೆ ಎಂದು ಹೇಳುವುದು ಕಷ್ಟ. ಮ
ಶಿವರಾತ್ರಿಯ ಶುಭ ಸಂದರ್ಭದಲ್ಲಿ ಕೆಲವು ಚಿತ್ರರಂಗದಲ್ಲಿ ತಮ್ಮ ಸಿನಿಮಾದ ಪೋಸ್ಟರ್, ಟೀಸರ್ಗಳನ್ನು ರಿಲೀಸ್ ಮಾಡಿದ್ದಾರೆ. ಅದರಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ ತೆಲುಗಿನ 'ನಾಗಬಂಧಂ' ಸಿನಿಮಾ ಕೂಡ ಒಂದು. ಮಹಾ ಶಿವರಾತ್ರಿಯ ಪವಿ
ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲು ಸೇರಿರುವ ಆರೋಪಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೈಕೋರ್ಟ್ನಲ್ಲಿ ಜಾಮೀನು ಪಡೆದು ಬಿಡುಗಡೆ ಆಗಿದ್ದವರಿಗೆ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಶಾಟ್ ಕೊಟ್ಟಿತ್ತು.
ಒಂದು ಕಾಲದಲ್ಲಿ ಸ್ಯಾಂಡಲ್ವುಡ್ನಲ್ಲಿ ಮಿಂಚಿದ ನಟಿ ರೇಖಾ. 2001 ರಿಂದ 2014ರವರೆಗೂ ರೇಖಾ ಚಿತ್ರರಂಗದಲ್ಲಿ ಆಕ್ಟಿವ್ ಆಗಿದ್ದರು. ಅದರಲ್ಲೂ ಆರಂಭದ ದಿನಗಳಲ್ಲಿ ಈ ನಟಿಗೆ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿತ್ತು. ಕಿಚ್ಚ ಸುದೀಪ್ ನಟಿಸ
ರಾಜಕೀಯರಂಗದಲ್ಲಿ ನಾಯಕರ ವೈಯಕ್ತಿಕ ನಿಂದನೆ ಹೊಸದೇನು ಅಲ್ಲ. ಸುಖಾಸುಮ್ಮನೆ ಆರೋಪ ಮಾಡಿ ಎದುರಾಳಿಗಳನ್ನು ಕುಗ್ಗಿಸುವುದು, ಅವರ ಬಗ್ಗೆ ಮತದಾರರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಮಾಡುವ ಪ್ರಯತ್ನ ನಡೆಯುತ್ತದೆ. ತಮಿಳು ನಟ ವಿಜ
ಉಪ್ಪು ತಿಂದ ಮೇಲೆ ನೀರು ಕುಡಿಯಬೇಕು.. ಕರ್ಮದ ಫಲ ಇದೇ ಜನ್ಮದಲ್ಲಿ ಅನುಭವಿಸಬೇಕು.. ನಾವು ಬಿತ್ತಿದ ಬೀಜವೇ ನಮಗೆ ಫಲ ನೀಡುತ್ತೆ.. ನಮ್ಮ ಭವಿಷ್ಯ ನಮ್ಮದೇ ಆಯ್ಕೆ.. ಯಾರೇ ಇರಲಿ.. ಎಷ್ಟೇ ದೊಡ್ಡವರಾಗಿರಲಿ.. ಕರ್ಮದ ಲೆಕ್ಕವನ್ನು ಇಲ್ಲಿ
Horoscope February 16: ಫೆಬ್ರವರಿ 16ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 16ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂ
ನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುತ್ತಿದ್ದಾರೆ. ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಪ್ರತಿವರ್ಷ ಅವರ ಹುಟ್
ರೇಣುಕಾಸ್ವಾಮಿ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಯಾವಾಗ ಬಿಡುಗಡೆಯಾಗಿ ಹೊರ ಬರುತ್ತಾರೆ ಎನ್ನುವ ಬಗ್ಗೆ ಖಚಿತ ಮಾಹಿತಿ ಇಲ್ಲ. ಜಾಮೀನು ಸಿಕ್ಕಿ ಆದಷ್ಟು ಬೇಗ ವಾಪಸ್ ಬರ್ತಾರೆ ಎಂದು ಅಭಿಮ
ಕನ್ನಡ ಸಸ್ಪೆನ್ಸ್ ಥ್ರಿಲ್ಲರ್ 'ರಕ್ಕಸಪುರದೋಳ್' ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಆದರೆ ದೊಡ್ಡಮಟ್ಟದಲ್ಲಿ ಸಿನಿಮಾ ಸದ್ದು ಮಾಡ್ತಿ
ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಜೋಡಿಯ 'KD' ಸಿನಿಮಾ ರಿಲೀಸ್ ತಡವಾಗುತ್ತಿದೆ. ಮತ್ತೊಂದು ಕಡೆ ಧ್ರುವ ಹೊಸ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. 'ಕ್ರಿಮಿನಲ್' ಎಂಬ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ರಚಿತಾ ರಾಮ್ ನ
ಕನ್ನಡ ಚಿತ್ರನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸದ್ಯ ದರ್ಶನ್ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬವನ್ನು ವಿಶೇ
ಬಾಲಿವುಡ್ ಅಂಗಳದಲ್ಲಿ ಅಕ್ಷಯ್ ಕುಮಾರ್ ಎಂದರೆ ಶಿಸ್ತಿನ ಸಿಪಾಯಿ. ಅವರು ಎಲ್ಲರ ಜೊತೆ ನಗುನಗುತ್ತಾ ಇರುತ್ತಾರೆ. ಫಿಟ್ನೆಸ್ ವಿಚಾರದಲ್ಲಿ ಅವರಿಗೆ ಸಾಟಿ ಯಾರೂ ಇಲ್ಲ. ಆದರೆ ಇಂತಹ ಶಾಂತ ಸ್ವಭಾವದ ನಟನಿಗೆ ಒಮ್ಮೆ ವಿಪರೀತ ಕೋಪ ಬಂದ
ಭೋಜಪುರಿ ಚಿತ್ರರಂಗದ ಜನಪ್ರಿಯ ನಟ ಹಾಗೂ ಗಾಯಕ ಪವನ್ ಸಿಂಗ್ ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದಿಂದ ಸುದ್ದಿಯಲ್ಲಿದ್ದಾರೆ. ಅವರ ಪತ್ನಿ ಜ್ಯೋತಿ ಸಿಂಗ್ ಜೊತೆಗಿನ ವಿವಾದವು ನ್ಯಾಯಾಲಯದಲ್ಲಿ ಇನ್ನೂ ನಡೆಯುತ್ತಿದೆ. ಹೀಗಿರುವಾ
ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯ ಕೂಡ ಮುಖ್ಯ. ಆದರೆ.. ದೈಹಿಕ ಆರೋಗ್ಯದ ಕುರಿತು ಇನ್ನಿಲ್ಲದಷ್ಟು ಕಾಳಜಿ ವಹಿಸುವ ನಾವು ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದಿಲ್ಲ. ಮಹತ್ವ ನೀಡುವುದಿಲ್ಲ. ಕೆಲವರು ತಮ್ಮ ಮಾನ
ಪ್ರತಿಭಾ ಪಲಾಯನ ಅನ್ನುವುದು ಇಂದು ನಿನ್ನೆಯದಲ್ಲ. ಬಹಳ ಹಿಂದಿನಿಂದ್ಲೂ ಪ್ರತಿಭೆ ಇದ್ದೋರು ಒಂದ್ಕಡೆಯಿಂದ ಮತ್ತೊಂದ್ಕಡೆ ಹೋಗೋದು ನಡೀತಾನೆ ಇದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ.. ಹೀಗೆ ತಮ್ಮ ತಮ್ಮ ಭಾಷೆಯಲ್ಲಿ ಮಿಂಚಿದ
ಅಭಿಮಾನ ಅಂದರೆ ತಮ್ಮ ನೆಚ್ಚಿನ ನಾಯಕನಟನ ಸಿನಿಮಾ ಬಿಡುಗಡೆಯಾದಾಗ ಥಿಯೇಟರಿನ ಮುಂದೆ ಸ್ಟಾರ್ ಕಟ್ಟುವುದು, ದೊಡ್ಡ ಗಾತ್ರದ ಹಾರ ಹಾಕುವುದು, ಕೆಲವೊಮ್ಮೆ ಹಾಲಿನ ಅಭಿಷೇಕ ಮಾಡುವುದು, ಕಟೌಟು ನಿರ್ಮಿಸುವುದು, ಥಿಯೇಟರಿನ ಒಳಗೆ ನಾಣ
ಗೋಲ್ಡನ್ ಸ್ಟಾರ್ ಗಣೇಶ್ ಹೀರೋ ಆಗಿ 2026ಕ್ಕೆ 20 ವರ್ಷಗಳಾಗಿವೆ. 2006ರಲ್ಲಿ 'ಚೆಲ್ಲಾಟ'ದ ಮೂಲಕ ಇವರ ಜರ್ನಿ ಆರಂಭ ಆಗಿತ್ತು. ಯೋಗರಾಜ್ ಭಟ್ ನಿರ್ದೇಶಿಸಿದ 'ಮುಂಗಾರು ಮಳೆ' ಸ್ಟಾರ್ ಮಾಡಿದ್ದು, ಇಲ್ಲಿವರೆಗೂ ಕರೆದುಕೊಂಡು ಬಂದಿದೆ. ಈ ಎರಡ
ವೈಜ್ಞಾನಿಕ ಯುಗದಲ್ಲಿದ್ದರೂ ಕೂಡ ಜ್ಯೋತಿಷ್ಯದ ಮೇಲೆ ಹಲವರಿಗೆ ನಂಬಿಕೆ ಇದೆ. ಜ್ಯೋತಿಷ್ಯ ಹೇಳುವುದೆಲ್ಲಾ ಸತ್ಯನಾ? ಎಲ್ಲವನ್ನೂ ಕುಂಡಲಿಯಲ್ಲಿರುವ ಗ್ರಹಗಳೇನಿರ್ಧರಿಸುವುದಾದರೆ ವಿಜ್ಞಾನಿಗಳೇಕೆ ? ವಿಜ್ಞಾನವೇಕೆ ? ಎನ್ನುವ ಪ
ಝೀ ಕನ್ನಡದ ಜನಪ್ರಿಯ 'ಕರ್ಣ' ಧಾರಾವಾಹಿಯಲ್ಲಿ ಈಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ತಂಗಿ ನಿಧಿ ತನ್ನ ಫೈನಲ್ ಪರೀಕ್ಷೆಯಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾಳೆ. ಇದನ್ನು ಕಂಡು ಅಕ್ಕ ನಿತ್ಯಾ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ತಂ
ಕನ್ನಡ ಚಿತ್ರರಂಗದ 'ನವರಸ ನಾಯಕ' ಜಗ್ಗೇಶ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ? ತಮ್ಮ ವಿಶಿಷ್ಟ ಮ್ಯಾನರಿಸಂ ಹಾಗೂ ಡೈಲಾಗ್ಗಳ ಮೂಲಕ ದಶಕಗಳಿಂದ ಕನ್ನಡಿಗರನ್ನು ನಗಿಸುತ್ತಾ ಬಂದಿರುವ ಜಗ್ಗೇಶ್ ಅವರ ಯಶಸ್ಸಿನ ಹಿಂದೆ ಒಬ್ಬ ಭದ್ರವ
ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಸಿನಿಮಾ ಬಾಕ್ಸಾಫೀಸ್ನಲ್ಲಿ ಮುಗ್ಗರಿಸಿತ್ತು. ಸಂಕ್ರಾಂತಿ ಸಂಭ್ರಮದಲ್ಲಿ ತೆರೆಗೆ ಬಂದಿದ್ದ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ವಿಫಲವಾಗಿತ್ತು. ಇತ್ತೀಚೆಗೆ ಸಿನಿಮಾ ಓಟಿಟಿಗೆ ಬಂದು ಸ
ಬಾಲಿವುಡ್ನಲ್ಲಿ ಕಳೆದ ವರ್ಷ ಅಕ್ಷರಶಃ ಬರಗಾಲದ ವಾತಾವರಣ ಇತ್ತು. ಮಾಡಿದ ಎಲ್ಲ ಚಿತ್ರಗಳು ಒಂದಾದ ಮೇಲೊಂದರಂತೆ ದೊಪ್ಪನೆ ನೆಲಕ್ಕುರಳುತ್ತಿದ್ದ ಹಿನ್ನೆಲೆ ಆತಂಕ ಹಲವರಲ್ಲಿ ಮನೆ ಮಾಡಿತ್ತು. ಸಾಲದಕ್ಕೆ ದಕ್ಷಿಣ ಚಿತ್ರರಂಗದವರ
ಮಲಯಾಳಂ ನಟಿ ಕೀರ್ತಿ ಸುರೇಶ್ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. 'ಮಹಾನಟಿ' ಚಿತ್ರಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಕೀರ್ತಿಗೆ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ
ಕನ್ನಡ ಚಿತ್ರರಂಗದಲ್ಲಿ ವರ್ಷದ ಆರಂಭದಲ್ಲೇ ಶುಭ ಸಮಾರಂಭಗಳು ಆರಂಭವಾಗುತ್ತಿವೆ. 'ಗತವೈಭವ' ಚಿತ್ರದಲ್ಲಿ ನಟಿಸಿದ್ದ ದುಷ್ಯಂತ್ ಮದುವೆ ನಿಶ್ಚಯವಾಗಿದೆ. ಹಿರಿಯ ರಾಜಕಾರಣಿ ಮುದ್ದಹನುಮೇಗೌಡ ಪುತ್ರಿ ರಚನಾ ಜೊತೆ ಫೆಬ್ರವರಿ 26ರಂದ
ಮಾರುತಿ ಸುಜುಕಿ (Maruti Suzuki) ನಂಬರ್ 1 ಕಾರು ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್ಸಿಎಪ
ಬಾಲಿವುಡ್ ಅಂದಮೇಲೆ ಅಲ್ಲಿ ಗಾಸಿಪ್ಗಳಿಗೆ ಪಾರವೇ ಇಲ್ಲ. ದಿನಕ್ಕೊಂದು ಸುದ್ದಿ, ಹೊತ್ತಿಗೊಂದು ವಿವಾದ ಇಲ್ಲಿ ಮಾಮೂಲಿ. ಅದರಲ್ಲೂ ಸ್ಟಾರ್ ಜೋಡಿಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುವ ಚರ್ಚೆಗಳೇ ಬೇರೆ. ಅಂತಹ ಚರ್ಚೆಗಳ ನಡ
ರಣ್ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ನಟನೆಯ 'ರಾಮಾಯಣ' ಸರಣಿ ಸಿನಿಮಾ ಭಾರೀ ಹೈಪ್ ಕ್ರಿಯೇಟ್ ಮಾಡ್ತಿದೆ. ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ನಡೀತಿದೆ. ದೀಪಾವಳಿ ಸಂಭ್ರಮದಲ್ಲಿ ಮೊ
ಬಿಗ್ಬಾಸ್ ಮನೆಯಲ್ಲಿ ಒಟ್ಟಾಗಿ ಗುರ್ತಿಸಿಕೊಂಡು ವೀಕ್ಷಕರ ಮನಗದ್ದ ಗಿಲ್ಲಿ ಹಾಗೂ ಕಾವ್ಯಾ ಅಭಿಮಾನಿಗಳ ಫೇವರಿಟ್ ಜೋಡಿ. ಇಬ್ಬರ ನಡುವೆ ಆತ್ಮೀಯ ಸ್ನೇಹವಿದೆ. ಇಬ್ಬರೂ ಮದುವೆ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಈ ಬ
ಸಂಕ್ರಾಂತಿಗೆ ಬಿಡುಗಡೆ ಆಗಬೇಕಿದ್ದ ತಮಿಳು ಸಿನಿಮಾ 'ಜನ ನಾಯಗನ್' ತಿಂಗಳು ಕಳೆದರೂ ಚಿತ್ರಮಂದಿರಗಳ ಕಡೆ ಬರಲಿಲ್ಲ. ಸೆನ್ಸಾರ್ ಸಮಸ್ಯೆಯಿಂದ ಚಿತ್ರಕ್ಕೆ ಪದೇ ಪದೆ ಹಿನ್ನಡೆ ಆಗುತ್ತಿದೆ. ದಳಪತಿ ವಿಜಯ್ ನಟನೆಯ ಚಿತ್ರಕ್ಕೆ ವಿನೋ
ಮಲಯಾಳಂ ನಟಿ ಮಮತಾ ಮೋಹನ್ ದಾಸ್ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿ ಮೋಡಿ ಮಾಡಿದ್ದಾರೆ. ಗಾಯಕಿಯಾಗಿ ಸೂಪರ್ ಹಿಟ್ ಹಾಡುಗಳಿಗೆ ದನಿಯಾಗಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲಿದ್
ರಾಜಕೀಯರಂಗಕ್ಕೆ ಕೆಸರೆರಚಾಟ ಸರ್ವೇಸಾಮಾನ್ಯ. ಗೌರವಾನ್ವಿತರಿಗೆ ಅಲ್ಲ ರಾಜಕೀಯ ಎನ್ನುವವರು ಇದ್ದಾರೆ. ರಾಜಕೀಯರಂಗದಲ್ಲಿ ಸುಖಾಸುಮ್ಮನೆ ಆರೋಪಗಳನ್ನು ಎದುರಿಸಬೇಕಾಗುತ್ತದೆ. ಒಬ್ಬರನ್ನು ತುಳಿಸುವ ಭರದಲ್ಲಿ ಅಸಭ್ಯ ಕಾಮೆಂಟ

18 C