ಸಿನಿಮಾ ಅನ್ನುವುದು ಗ್ಯಾಂಬ್ಲಿಂಗ್ ಇದ್ದಂತೆ ಎಂದು ಕಾಲ ಕಾಲಕ್ಕೆ ಬರುವ ಕಾರಣ ಚಕ್ರವರ್ತಿಗಳು ಹೇಳ್ತಾನೇ ಬಂದಿದ್ದಾರೆ. ಆದರೂ.. ಇಲ್ಲಿ ಹೂಡಿಕೆ ಮಾಡಿದರೆ ಒಳ್ಳೇ ಲಾಭ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಅನೇಕರು ಬರುತ್ತಾರೆ. ಕ
ಇದೇ ಮಾರ್ಚ್ 19 ರಂದು ಬಾಕ್ಸಾಫೀಸ್ನಲ್ಲಿ ಬಿಗ್ ಕ್ಲ್ಯಾಶ ನಡೀಬೇಕಿತ್ತು. ರಾಕಿಂಗ್ ಸ್ಟಾರ್ ಯಶ್ ಸಿನಿಮಾ 'ಟಾಕ್ಸಿಕ್' ಹಾಗೂ ರಣ್ವೀರ್ ಸಿಂಗ್ ನಟನೆಯ 'ಧುರಂಧರ್ 2' ಒಂದೇ ದಿನ ರಿಲೀಸ್ ಆಗಬೇಕಿತ್ತು. ಆದ್ರೀಗ 'ಟಾಕ್ಸಿಕ್' ಈ ಬಾಕ್ಸ
ಬಾಲಿವುಡ್ ಅಂಗಳದಿಂದ ಈಗ ಒಂದು ದೊಡ್ಡ ಬ್ರೇಕಿಂಗ್ ನ್ಯೂಸ್ ಹೊರಬಿದ್ದಿದೆ. ಬಹುನಿರೀಕ್ಷಿತ 'ಓ ಮೈ ಗಾಡೆಸ್' ಚಿತ್ರದಿಂದ ನಟಿ ರಾಣಿ ಮುಖರ್ಜಿ ಹೊರಬಂದಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ದೊಡ್ಡ ನಿರಾಸೆಯಾಗಿದೆ. ಚಿತ್
ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನುವ ಮಾತಿದೆ. ಈ ಪ್ರಪಂಚವೇ ಹಣದ ಮೇಲೆ ನಿಂತಿದೆ. ಹಣ ಇದ್ದರೆ ಬಂಧು ಬಳಗ ಎಲ್ಲಾ. ಹಣಕ್ಕಾಗಿ ಜನ ಏನು ಮಾಡಲು ಹೇಸುವುದಿಲ್ಲ. ಪೋಷಕರಿಗೆ ವಯಸ್ಸಾಯ್ತು. ಅವರ ಬಳಿ ಹಣ ಇರಲ್ಲ, ಅವರನ್ನು ಯಾಕೆ ನೋ
ಬಾಲಿವುಡ್ ಅಂಗಳದಲ್ಲಿ ಸ್ಟಾರ್ ಕಿಡ್ ಗಳ ಹವಾ ಯಾವಾಗಲೂ ಜೋರಾಗಿ ಇರುತ್ತದೆ. ಅದರಲ್ಲಿಯೂ ಅಜಯ್ ದೇವಗನ್ ಮತ್ತು ಕಾಜೋಲ್ ಪುತ್ರಿ ನ್ಯಾಸಾ ದೇವಗನ್ ತಮ್ಮ ಫ್ಯಾಷನ್ ಸೆನ್ಸ್ ಮೂಲಕವೇ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ನ್ಯ
ವಿಪುಲ್ ಶಾ ನಿರ್ಮಾಣದ 'ದಿ ಕೇರಳ ಸ್ಟೋರಿ' ಮೊದಲ ಭಾಗ ಸೃಷ್ಟಿಸಿದ ಸಂಚಲನ ಅಷ್ಟಿಷ್ಟಲ್ಲ. ದೇಶಾದ್ಯಂತ ಭಾರಿ ವಿವಾದ ಮತ್ತು ಚರ್ಚೆಗೆ ಈಡಾಗಿದ್ದ ಆ ಸಿನಿಮಾ, ಬಾಕ್ಸ್ ಆಫೀಸ್ನಲ್ಲಿ ಹಣದ ಮಳೆ ಸುರಿಸಿತ್ತು. ಈಗ ಅದರ ಮುಂದುವರಿದ ಭಾಗ '
ಸಿನಿಮಾ ಕಲ್ಪನೆಯ ಸಾಗರ. ಆದರೂ ಕೂಡ ಹಲವು ಪ್ರೇಕ್ಷಕರು ಈ ಕಾಲ್ಪನಿಕ ಪ್ರಪಂಚದಲ್ಲಿ ಕಳೆದು ಹೋಗುತ್ತಾರೆ.ತಮ್ಮನ್ನು ತಾವು ಮರೆತು ಚಿತ್ರ ನೋಡುತ್ತಾ ಚಿತ್ರದಲ್ಲಿನ ಪಾತ್ರವೇ ತಾವಾಗುತ್ತಾರೆ. ತಮ್ಮ ಇಷ್ಟದ ಪಾತ್ರದ ಎರಡು, ಎರಡೂವ
ಡಾರ್ಲಿಂಗ್ ಕೃಷ್ಣಗೆ ಸ್ಯಾಂಡಲ್ವುಡ್ನಲ್ಲಿ ಸೂಪರ್ ಸಕ್ಸಸ್ ಕೊಟ್ಟ ಸಿನಿಮಾ 'ಲವ್ ಮಾಕ್ಟೇಲ್'. ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಗೆಲ್ತು ಅನ್ನೋದಷ್ಟೇ ಅಲ್ಲ. ಇದು ಡಾರ್ಲಿಂಗ್ ಕೃಷ್ಣ ವೃತ್ತಿ ಬದುಕಿಗೆ ಹೊಸ ತಿರುವು ಕೊಟ್ಟಿತ
ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಾರದ ಹಿಂದೆ ಸಂಗೀತಾ ಡಿವೋರ್ಸ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪತಿ ವಿಜಯ್ ಅವರಿಗೆ ನಟಿಯೊಬ್ಬಳ ಜೊತೆ ಸಂಬಂಧವಿದೆ. ಇದರಿಂದ ನನಗೆ, ನನ್ನ ಮಕ್
ಹಬ್ಬ ಹರಿದಿನ ಬಂದರೆ ಸಾಕು, ಬಣ್ಣದ ಪ್ರಪಂಚದಲ್ಲಿ ನಾ ಮುಂದು ತಾ ಮುಂದು ಎನ್ನುವವರೇ ಹೆಚ್ಚು.ರಜೆಯಲ್ಲಿ ಮಜಾ ಮಾಡಲು ಜನ ಸಾಮಾನ್ಯರು ಅಣಿಯಾಗುವ ಸಮಯದಲ್ಲಿ, ಚಿತ್ರರಂಗದಲ್ಲಿ ಅತಿವೃಷ್ಟಿಯಾಗುತ್ತೆ. ಇದು ಕಾಲ .. ಕಾಲಕ್ಕೆ .. ಸಾಬೀತ
ದಳಪತಿ ವಿಜಯ್ ಇಟ್ಟ ಪ್ರತಿಯೊಂದು ಹೆಜ್ಜೆಯೂ ಸರಿಯಾಗಿಯೇ ಇತ್ತು. ಸಿನಿಮಾದಂತೆ ರಾಜಕೀಯದಲ್ಲೂ ಯಶಸ್ಸು ಸಿಗೋದು ಬಹುತೇಕ ಖಚಿತ ಎನ್ನುವಂತಾಗಿತ್ತು. ವಿಚ್ಚೇದನದ ಸುದ್ದಿ ಹೊರ ಬೀಳುವವರೆಗೂ ವಿಜಯ್ ಹೋದಲ್ಲೆಲ್ಲ ತಮಿಳುನಾಡಿನ ಜನ
ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ. ಡಿಎಂಕೆ, ಎಐಎಡಿಎಂಕೆ ಪಕ್ಷಗಳ ನಡುವೆ ಇದೀಗ ತಮಿಳು ನಟ ವಿಜಯ್ ಟಿವಿಕೆ ಪಕ್ಷ ಕಣಕ್ಕಿಳಿದೆ. ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ವಿಜಯ್ ಜನಸೇವೆಗೆ ಮುಂದಾಗಿದ್ದಾರೆ. ಈಗ
ತಮಿಳು ನಟ ವಿಜಯ್ ಹಾಗೂ ನಟಿ ತ್ರಿಶಾ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರಿದೆ. ಈಗಾಗಲೇ ವಿಜಯ್ ಪತ್ನಿ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಪತಿಗೆ ನಟಿಯೊಬ್ಬಳ ಜೊತೆಗಿನ ಸಂಬಂಧವೇ ಇದಕ್ಕೆಲ್ಲಾ ಕಾರಣ ಎಂದು ಆರೋಪಿಸ
ಪ್ರೇಕ್ಷಕರು ಸಿನಿಮಾ ನೋಡುವುದು ದಿನದಿಂದ ದಿನಕ್ಕೆ ದುಬಾರಿ ಆಗುತ್ತಿದೆ. ಸಿನಿಮಾ ಟಿಕೆಟ್ ದರ ಮಾತ್ರವಲ್ಲ, ಪಾರ್ಕಿಂಗ್, ಪಾಪ್ಕಾರ್ನ್ ಅಂತೆಲ್ಲಾ ಭಾರೀ ಹಣ ತೆರಬೇಕಾಗಿದೆ. ಇದೆಲ್ಲವೂ ಸಿನಿರಸಿಕರಿಗೆ ಹೊರೆಯಾಗುತ್ತಿದೆ. ಹಾಗ
ನಿಜಾ... ಚಿತ್ರಮಂದಿರದಲ್ಲಿ ಚಿತ್ರವೊಂದನ್ನು ನೋಡುವ ಮಜವೇ ಬೇರೆ. ಆದರೆ.. ಈಗೀಗ ಈ ಮಜಾ ಬಡ ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ಮರಿಚೀಕೆಯಾಗಿದೆ. ಚಿತ್ರಮಂದಿರದಲ್ಲಿ ಚಿತ್ರವನ್ನು ನೋಡುವ ಅಭ್ಯಾಸ ಮಾಡಿಕೊಂಡಿದ್ದ ಆಸಕ್ತ ಸಿನಿಮಾ ವ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತಾಂಡವ್ ನಾಪತ್ತೆಯಾಗಿರುವುದು ಇಡೀ ಕುಟುಂಬದಲ್ಲಿ ಆತಂಕ ಮೂಡಿಸಿದೆ. ಮನೆಯವರೆಲ್ಲರೂ ಗಾಬರಿಯಾಗಿರುವಾಗಲೇ ತನ್ವಿ
ತಮಿಳು ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಹಾಗೂ ಪತ್ನಿ ಸಂಗೀತಾ ಡಿವೋರ್ಸ್ ವಿವಾದ ತಾರಕಕ್ಕೇರಿದೆ. ಈಗಾಗಲೇ ಸಂಗೀತಾ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಪತಿ ವಿಜಯ್ ಮಾತ್ರ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ತಮಿಳು ಚ
ಪ್ಯಾನ್ ಇಂಡಿಯಾ ಅಲೆಯಿಂದಾಗಿ ''ಬಾಲಿವುಡ್'' ಬೆಚ್ಚಿ ಬಿದ್ದು ವರ್ಷಗಳೇ ಆಗಿವೆ. ಮೊದಲೆಲ್ಲ ದಕ್ಷಿಣ ಭಾರತೀಯ ಚಿತ್ರರಂಗವನ್ನು ಲೇವಡಿ ಮಾಡುತ್ತಿದ್ದ ಹಿಂದಿ ಉದ್ಯಮ ಈ ಪ್ಯಾನ್ ಇಂಡಿಯಾ ಗಾಳಿಯಿಂದ ಚಡಪಡಿಸುತ್ತಿದೆ. ಯಾಕೆಂದರೆ ಬದ
ಹೇಳಿ ಕೇಳಿ ಇದು ಬಣ್ಣದ ಲೋಕ. ಇಲ್ಲಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತವೆ. ಹೀಗೆ ಹರಿದಾಡುವ ಸುದ್ದಿಗಳಲ್ಲಿ ಕೆಲವು ಸತ್ಯ ಆಗಿದ್ದರೆ ಇನ್ನು ಕೆಲವು ಮಿಥ್ಯ ಆಗಿರುತ್ತವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿ
ತಮಿಳುನಾಡಿನ ದಳಪತಿ ವಿಜಯ್ ಈಗ ಚಿತ್ರರಂಗದ ನಾಯಕ ಅಲ್ಲ. ಬದಲಿಗೆ ಪೂರ್ಣ ಪ್ರಮಾಣದ ರಾಜಕೀಯ ನಾಯಕ. ಜನರಿಂದ ನಾನು ಮೇಲೆ ಬಂದೆ, ಜನರನ್ನೇ ನನ್ನ ದೇವರೆಂದೆ ಎಂದು ಹೇಳುತ್ತಲೇ ಜನ ಸೇವೆ ಮಾಡಲು ವಿಜಯ್ ಮುಂದಾಗಿದ್ದಾರೆ. ಆದರೆ, ದುರಾದೃ
ಒಂದು ಕಾಲದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿಯಾಗಿದ್ದ ಪ್ರಿಯಾಮಣಿ, ಈಗ ಪಾತ್ರ ಕಲಾವಿದೆಯಾಗಿ ಟಾಲಿವುಡ್, ಬಾಲಿವುಡ್, ಕಾಲಿವುಡ್ಗಳಲ್ಲಿ ಸಕ್ರಿಯರಾಗಿದ್ದಾರೆ. ಯುವ ನಟಿಯರಿಗೆ ಸರಿಸಮವಾಗಿ ಸಾಗುತ್ತಿರುವ ಅವರು, ಇತ್ತೀಚೆಗೆ ತ
ಬಾಲಿವುಡ್ ನ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ 'ರಾಮಾಯಣ' ಬಗ್ಗೆ ಈಗ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ನಟ ರಣಬೀರ್ ಕಪೂರ್ ಅವರು ಈಗಾಗಲೇ 'ರಾಮಾಯಣ ಭಾಗ 2'ರ ಚಿತ್ರದ ಚಿತ್ರೀಕರಣವನ್ನು ಮುಂಬೈನಲ್ಲಿ ಶುರು ಮಾಡಿದ್ದಾರೆ. ಈ ಸಿನಿ
''ಬಿಗ್ ಬಾಸ್'' ಹಲವರ ಕನಸು. ಸಾಮಾನ್ಯರನ್ನು ಸಾಧಕರನ್ನಾಗಿ ಮಾಡುವ, ಸಾಧಕರ ಜನಪ್ರಿಯತೆಯನ್ನು ಇನ್ನೂ ಹೆಚ್ಚಿಸುವ ವೇದಿಕೆ. ಹಲವರ ಬದುಕು ಬದಲಿಸಿದ ಕಾರ್ಯಕ್ರಮ ಇದು. ಆದರೆ ಕೆಲ ಒಮ್ಮೆ ಈ ಸ್ಟಾರ್ಗಿರಿಯನ್ನು ಕೆಲವರು ಒಳ್ಳೆಯ ಕೆಲಸ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎನ್ನುವುದು ಗೊತ್ತಿದ್ದರೂ ಕೂಡ ಹಲವರು ಮದ್ಯಪಾನ ಮಾಡುತ್ತಾರೆ. ಸಾಲದಕ್ಕೆ ಕಂಠಪೂರ್ತಿ ಎಣ್ಣೆ ಕುಡಿದು ತಮ್ಮ ಕಾರಿನ ಸ್ಟೇರಿಂಗ್ ಹಿಡಿಯುತ್ತಾರೆ. ಕೇವಲ ಜನಸಾಮಾನ್ಯರು ಮಾತ್ರವಲ್ಲ. ಕೈಗೊಬ್ಬ
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಕಳೆದ ಕೆಲವು ತಿಂಗಳಿಂದ ಯಾರ ಕೈಗೂ ಸಿಕ್ಕಿರಲಿಲ್ಲ. ಇನ್ನು ಸೋಶಿಯಲ್ ಮೀಡಿಯಾದಿಂದ ಅಂತೂ ದೂರವೇ ಉಳಿದಿದ್ದರು. ಆದ್ರೀಗ ದಿಢೀರನೇ ಕೆಲವು ದಿನಗಳಿಂದ ಆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ತಮ್ಮ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ರಕ್ತ ಸಂಬಂಧಕ್ಕಿಂತ ಬ್ಯಾಂಕ್ ಬ್ಯಾಲೆನ್ಸ್ ಮುಖ್ಯ.ಪ್ರೀತಿ ವಿಶ್ವಾಸಕ್ಕಿಂತ ಆಸ್ತಿ ಪಾಸ್ತಿ ಮುಖ್ಯ. ಕೋಟಿ ಕೋಟಿ ಹಣ ಕಣ್ಮುಂದೆ ಇದ್ದಾಗ ಹೆತ್ತವರು, ಒಡಹುಟ್ಟಿದವರು, ಸಂಬಂಧಿಕರು, ಯಾರು ಕಣ್
ತೆಲುಗಿನ ಜನಪ್ರಿಯ ನಿರೂಪಕಿ ಮತ್ತು ನಟಿ ಅನಸೂಯ ಭಾರದ್ವಾಜ್ಗೂ ವಿವಾದಕ್ಕೂ ಬಿಡಲಾರದ ನಂಟು ಅಂತ ಅನಿಸುತ್ತೆ. ತಮ್ಮ ಮಾತು, ವರ್ತನೆಗಳಿಂದಲೇ ನಿರಂತರ ವಿವಾದಗಳಲ್ಲಿ ಸಿಕ್ಕಿಕೊಳ್ಳುತ್ತಾರೆ. ಅದೆಷ್ಟೇ ತಾಳ್ಮೆಯಿಂದ ಇರುವುದಕ್
ಭಾರತೀಯ ಚಿತ್ರರಂಗದಲ್ಲಿ ಸದ್ಯ ಒಂದು ಹೆಸರಿನ ಸದ್ದು ಕೇಳಿ ಬರುತ್ತಿದೆ. ಅದುವೇ ''ಧುರಂಧರ್''. ಇನ್ಸ್ಟಾಗ್ರಾಮ್ ಇರಲಿ.. ಎಕ್ಸ್ ಇರಲಿ ..ಅಥವಾ ಬೇರೆ ಯಾವುದೇ ಸಾಮಾಜಿಕ ಜಾಲತಾಣ ಇರಲಿ ಎಲ್ಲೆಲ್ಲೂ ''ಧುರಂಧರ್'' ಭಜನೆ ನಡೆಯುತ್ತಿದೆ. ಚ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ಬರೆದಿದ್ದಾರೆ. ಇಂದು (ಮಾರ್ಚ್ 6) ಕರ್ನಾಟಕದ ಬಜೆಟ್ ಮಂಡನೆಯಾಗಿದ್ದು, ಹಲವು ಕ್ಷೇತ್ರಗಳಿಗೆ ಬಜೆಟ್ ಅನ್ನು ಮೀಸಲಿಡಲಾಗಿದೆ. ಎಂದಿನಂತೆ ಈ ಬಾರಿಗೆ ಸ
ಎರಡು ಜಡೆ ಒಂದು ಕಡೆ ಸೇರಿದರೆ ಆಗಲ್ಲ ಎನ್ನುವ ಮಾತು ಇದೆ. ಚಿತ್ರರಂಗಕ್ಕೆ ಈ ಮಾತು ಹೆಚ್ಚು ಸೂಕ್ತವಾಗುತ್ತೆ. ಇದಕ್ಕೆ ಕೈಗನ್ನಡಿ ಎಂಬಂತೆ ಶ್ರೀದೇವಿ ಅವರಿಂದ ಹಿಡಿದು ಮಾಧುರಿ ದೀಕ್ಷಿತ್ವರೆಗೆ.. ದೀಪಿಕಾ ಪಡುಕೋಣೆ ಅವರಿಂದ ಹಿಡ
ನಿಸ್ವಾರ್ಥ ಪ್ರೀತಿ ಮತ್ತು ನಿಷ್ಠೆಗೆ ಹೆಸರಾದ ಪ್ರಾಣಿ ನಾಯಿ. ಚೂರೇ ಚೂರು ಪ್ರೀತಿ ನೀಡಿದರೂ ಸಾಕು ಜೀವನಪೂರ್ತಿ ಜೊತೆಯಾಗುವ ಜೀವ. ಇಂತಹ ನಾಯಿಯಿಂದ ಹೆಸರು ಮಾಡಿ, ಹಣ -ಕೀರ್ತಿ ಎಲ್ಲವನ್ನೂ ಸಂಪಾದಿಸಿದವರಲ್ಲಿ ಡಾಗ್ ಸತೀಶ್ ಅಲಿಯ

21 C