ಈ ವರ್ಷ ಸ್ಯಾಂಡಲ್ವುಡ್ಗೆ ರೆಕಾರ್ಡ್ ಬ್ರೇಕ್ ಮಾಡುವಂತಹ ಸಿನಿಮಾಗಳು ಬಂದಿಲ್ಲ. ಒಂದೆರಡು ಸಿನಿಮಾಗಳು ಬಂದಿದ್ದು ಬಿಟ್ಟರೆ, ಇನ್ನೂ ಬಾಕ್ಸಾಫೀಸ್ನಲ್ಲಿ ದೊಡ್ಡ ಮಟ್ಟಕ್ಕೆ ಚಮತ್ಕಾರ ಮಾಡುವಂತ ಸಿನಿಮಾ ಬಂದಿಲ್ಲ. ಈ ಮಧ್ಯೆ ಚ
ದೊಡ್ಡ ಸಿನಿಮಾಗಳಲ್ಲಿ ನಟಿಸೋಕೆ ನಟ, ನಟಿಯರು ಸದಾ ಸಿದ್ಧರಿರುತ್ತಾರೆ. ಈಗ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ. ನೂರಾರು ಕೋಟಿ ಬಂಡವಾಳ ಸುರಿದು ವರ್ಷಗಳಗಟ್ಟಲೆ ಸಿನಿಮಾ ಮಾಡ್ತಾರೆ. ಒಳ್ಳೆ ಸಂಭಾವನೆ ಕೂಡ ಕೊಡ್ತಾರೆ. ದಿನಕ್ಕೆ ಒಂದ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜೀವನೋಪಾಯಕ್ಕೆ ಕಲಾವಿದರು ತಮ್ಮಲ್ಲಿನ ಕಲೆಯೊಂದನ್ನೇ ನಂಬಿಕೊಂಡಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ತಂತ್ರಜ್ಞರು ಮತ್ತು ಕಾರ್ಮಿಕರನ್ನು ಹೊರತು ಪಡಿಸಿದರೆ ಚಿತ್ರರಂ
ಸಾಮಾನ್ಯವಾಗಿ ಮದುವೆಯ ನಂತರ ನಾಯಕಿಯರು ಚಿತ್ರರಂಗದಿಂದ ದೂರವಾಗುತ್ತಾರೆ. ಅದೆಷ್ಟೇ ಎತ್ತರಕ್ಕೆ ಬೆಳೆದಿದ್ದರು ಕೂಡ ಮದುವೆಯಾದ ನಂತರ ಹೊಸ ಬದುಕಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದರಲ್ಲಿಯೇ ಮಗ್ನರಾಗಿ ಬಿಡುತ್ತಾರೆ. ಇನ್
ಸ್ಯಾಂಡಲ್ವುಡ್ನ ʻಕ್ರೇಜಿ ಕ್ವೀನ್ʼ ರಕ್ಷಿತಾ ಪ್ರೇಮ್ ಇಂದು (ಮಾರ್ಚ್ 31) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿ ವರ್ಷದಂತೆ ರಕ್ಷಿತಾ ಪ್ರೇಮ್ ಬರ್ತ್ಡೇ ಅದ್ದೂರಿಯಾಗಿ ನಡೆಯುತ್ತೆ. ಪತಿ ಜೋಗಿ ಪ್ರೇಮ್, ಪುತ್ರ ಸೇರಿ
ಮೂಲತಃ ತಿಪಟೂರಿನವರಾದ ನಟಿ ವಿಂಧ್ಯಾ, 'ನನ್ನಮ್ಮ ಸೂಪರ್ ಸ್ಟಾರ್' ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾದವರು. ಬಾಲ್ಯದಲ್ಲೇ 'ಕೇರ್ ಆಫ್ ಫುಟ್ಪಾತ್' ಚಿತ್ರದಲ್ಲಿ ನಟಿಸಿದ್ದ ಇವರು, ಸದ್ಯ 'ಗೌರಿಶಂಕರ' ಧಾರಾವಾಹಿಯ 'ಗಂಗಾ' ಎಂಬ ಪವ
ಇತ್ತೀಚೆಗೆ ರಿಷಬ್ ಶೆಟ್ಟಿ ನಡೆ ಬಹಳ ಕುತೂಹಲ ಮೂಡಿಸಿದೆ. ಇನ್ಸ್ಟಾಗ್ರಾಮ್ ಹೊಂಬಾಳೆ ಫಿಲ್ಮ್ಸ್, ರಾಜ್ ಬಿ ಶೆಟ್ಟಿ, ರುಕ್ಮಿಣಿ ವಸಂತ್ ಎಲ್ಲರನ್ನು ಅನ್ಫಾಲೋ ಮಾಡಿ ಪರೋಕ್ಷವಾಗಿ ಸಂದೇಶ ರವಾನಿಸಿದ್ದರು. ಈ ಬಗ್ಗೆ ಚರ್ಚೆ ಹೆಚ್
''ಕೆಜಿಎಫ್'' ಮತ್ತು ''ಕೆಜಿಎಫ್ 2'' ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದ ಸಿನಿಮಾ. ಕನ್ನಡಿಗರ ಹೆಮ್ಮೆಯ ಸಿನಿಮಾ. 2018ರಲ್ಲಿ ಬಂದ ''ಕೆಜಿಎಫ್'' ಕನ್ನಡ ಚಿತ್ರರಂಗದ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದರೆ, ನಾಲ್ಕು ವರ್ಷದ ಹಿಂದೆ ತ
ಕನ್ನಡ ಚಿತ್ರರಂಗದ ಆಕ್ಷನ್ ಕ್ವೀನ್ ಮಾಲಾಶ್ರೀ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಈ ಬಾರಿ ಅವರು 'ಕೆಂಡದ ಸೆರಗು' ಎಂಬ ಇಂಟರೆಸ್ಟಿಂಗ್ ಕಥೆಯ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಪೋಸ್ಟರ್ ಮೂಲಕ ಕುತೂಹಲ ಮೂಡಿಸಿದ
ಕಡಿಮೆ ಬಜೆಟ್ನಲ್ಲಿ ನಿರ್ಮಾಣವಾಗಿ ಹಿಟ್ ಲಿಸ್ಟ್ ಸೇರಿರುವ ತಮಿಳು ಸಿನಿಮಾ 'ಥಾಯ್ ಕಿಳವಿ'. ನಟ ಶಿವಕಾರ್ತಿಕೇಯನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. 5ನೇ ವಾರವೂ 150ಕ್ಕೂ ಅಧಿಕ ಸ್ಕ್ರೀನ್ಗಳಲ್ಲಿ ಈ ಸಿನಿಮಾ ಭರ್ಜರಿ ಪ್ರದರ
ಸಿನಿಮಾಗಳು ಸೋತ್ರು ಗೆದ್ರು ಸ್ಟಾರ್ ನಟರ ಸಂಭಾವನೆ ಮಾತ್ರ ತಗ್ಗಲ್ಲ.. ಭಾರತೀಯ ಚಿತ್ರರಂಗದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ಚಿತ್ರವೊಂದಕ್ಕೆ ಸಲ್ಲು ನೂರು ಕೋಟಿಗೂ ಹೆಚ್ಚು ಸಂಭಾವನೆ
ಅಭಿಮಾನಿಗಳ ಪ್ರೀತಿಯ ಅಪ್ಪು, ಸರಳತೆ ಹಾಗೂ ಸೇವೆಯ ಪ್ರತಿರೂಪವಾಗಿ ಮಾನವೀಯತೆಯ ಪ್ರತೀಕವಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದುಬಿಟ್ಟಿದ್ದಾರೆ. ತಮ್ಮ ಚಿತ್ರಗಳು, ಸೇವೆಯ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಬೆಳೆಯುವ ಸಿ
ನಿತೇಶ್ ತಿವಾರಿ ನಿರ್ದೇಶನದಲ್ಲಿ 'ರಾಮಾಯಣ' ಸರಣಿ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ವಿದೇಶದಲ್ಲಿ ಸಿನಿಮಾ ಪ್ರಚಾರ ಆರಂಭವಾಗಿದೆ. ಯಶ್ ಅನುಪಸ್ಥಿ
ಪ್ಯಾನ್ ಇಂಡಿಯಾ ಸಿನಿಮಾಗಳನ್ನು ತೆರೆಗೆ ತರುವುದು ಅಷ್ಟು ಸುಲಭ ಅಲ್ಲ. ಒಂದೊಂದು ಚಿತ್ರಕ್ಕೆ ಮೂರ್ನಾಲ್ಕು ವರ್ಷ ವ್ಯಯಿಸುತ್ತಿದ್ದಾರೆ. ನೂರಾರು ಕೋಟಿ ರೂಪಾಯಿ ವ್ಯವಹಾರ. ಎಲ್ಲಾ ಪಕ್ಕಾ ಮಾಡಿಕೊಂಡ ಮೇಲೆ ಬಿಡುಗಡೆ ಸಾಧ್ಯ. ಏಪ್
ಟಾಲಿವುಡ್ನ ಜನಪ್ರಿಯ ಚಾರಿತ್ರ ನಟಿ ಹೇಮಾ, ತೆರೆಯ ಮೇಲೆ ಸೌಮ್ಯ ಪಾತ್ರಗಳ ಮೂಲಕ ಗುರುತಿಸಿಕೊಂಡರೂ, ನಿಜ ಜೀವನದಲ್ಲಿ ಮಾತಿನ ಚಟಾಕಿ ಎಸೆದು, ಮನಸ್ಸಿನಲ್ಲಿ ಏನಿದ್ದರೂ ನೇರವಾಗಿ ಹೇಳುವ ದಿಟ್ಟ ಸ್ವಭಾವಕ್ಕೆ ಹೆಸರಾಗಿದ್ದಾರೆ. ಇ
ಜಯರಾಮ್ ಮತ್ತು ಕಾಳಿದಾಸ್ ಜಯರಾಮ್ ನಟನೆಯ 'ಆಶಕಳ್ ಆಯಿರಂ’ (Ashakal Aayiram) ಸಿನಿಮಾ ಒಟಿಟಿಗೆ ಯಾವಾಗ ಬರಲಿದೆ ಎಂದು ಕೇರಳದ ಪ್ರೇಕ್ಷಕರು ಮಾತ್ರವಲ್ಲದೆ, ದೇಶಾದ್ಯಂತ ಇರುವ ಮಲಯಾಳಂ ಸಿನಿಮಾ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಫೆಬ
ಸಿನಿಮಾ ಪತ್ರಕರ್ತರೇ ನಡೆಸುವ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 7ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ
ಜಯಸೂರ್ಯ ನಟನೆಯ ಬಹುನಿರೀಕ್ಷಿತ ಫ್ಯಾಂಟಸಿ ಸಿನಿಮಾ 'ಕಥನಾರ್: ದಿ ವೈಲ್ಡ್ ಸೋರ್ಸರರ್' (Kathanar: The Wild Sorcerer) ಚಿತ್ರದ ಅಪ್ಡೇಟ್ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ನಾಳೆ ಅಂದರೆ ಮಾರ್ಚ್ 31 ಒಂದು ಮಹತ್ವದ ದಿನ. ಚಿತ್ರತಂಡ ನಾಳೆ ಸಿನಿಮ
ದಳಪತಿ ವಿಜಯ್ ದಕ್ಷಿಣ ಭಾರತದ ಶ್ರೀಮಂತ ನಟ ಅನ್ನೋದು ಈಗ ಸಾಬೀತಾಗಿದೆ. ಇದೇ ಮೊದಲ ಬಾರಿ ಚುನಾವಣಾ ಕಣಕ್ಕೆ ಇಳಿದಿರುವ ವಿಜಯ್ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ. ಪೆರಂಬೂರು ಹಾಗೂ ತಿರುಚಿರಾಪಲ್ಲಿ ಪೂರ್ವ ಕ್ಷೇತ
ಕೇವಲ ಒಂದೇ ಒಂದು ಚಿತ್ರದಲ್ಲಿ ಅಭಿನಯಿಸಿದರೆ ಸಾಕು, ಕೆಲ ನಾಯಕಿಯರಿಗೆ ಅವಕಾಶಗಳ ಹೆಬ್ಬಾಗಿಲೇ ತೆರೆದು ಬಿಡುತ್ತೆ. ನೋಡ ..ನೋಡುತ್ತಲೇ .. ಇವರು ತಮ್ಮ ಭಾಷೆಯ ಚಿತ್ರರಂಗದಿಂದಲೇ ಮರೆಯಾಗಿ ಬೇರೆ ಭಾಷೆಗಳಿಗೆ ಹಾರಿ ಅಲ್ಲಿ ಮಿರ ಮಿರ ಮ
ರಾಜ್ಯಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸುವುದಿಲ್ಲ. ಇದು ಕನ್ನಡಿಗರ ಬಹು ದಿನಗಳ ಬೇಡಿಕೆ ಆಗಿತ್ತು. ಕೊನೆಗೂ
ಬಣ್ಣದ ಪ್ರಪಂಚದಲ್ಲಿ ಬದುಕು ರೂಪಿಸಿಕೊಂಡವರ ಮೇಲೆ ಅಭಿಮಾನ ಇರಬೇಕು. ಆದರೆ ಅತಿಯಾಗಿರಬಾರದು. ಯಾಕೆಂದರೆ ಅತಿಯಾದರೆ ಅಮೃತ ಕೂಡ ವಿಷವಾಗುತ್ತೆ. ಅಭಿಮಾನ ಮೀತಿ ಮೀರಿದರೆ ವಿನಾಶಕಾರಿ ಬೆಳವಣಿಗೆಗೆ ಕಾರಣವಾಗುತ್ತೆ. ಆದರೂ ಕೂಡ ಈ ವ
ತಮಿಳುನಾಡು ರಾಜಕೀಯ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಡಿಎಂಕೆ, ಎಡಿಎಡಿಎಂಕೆ ಹಾಗೂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ನೇರಾ ನೇರ ಪೈಪೋಟಿಗೆ ಬಿದ್ದಿದೆ. ಮೊದಲ ಚುನಾವಣೆಯನ್ನು ಎದುರಿಸುತ್ತಿರುವ ವಿಜಯ್ ಗೆಲ್ಲಲೇ ಬೇ
ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಅವರ ತಾಯಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. 85 ವರ್ಷ ವಯಸ್ಸಾಗಿದ್ದ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಬೆಂಗ
ಭಾರತೀಯ ಬಾಕ್ಸಾಫೀಸ್ನಲ್ಲಿ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸಿ 'ಧುರಂಧರ್ 2' ಮುನ್ನುಗ್ಗುತ್ತಿದೆ. ರಣ್ವೀರ್ ಸಿಂಗ್ ಹಾಗೂ ಆದಿತ್ಯ ಧರ್ ಕಾಂಬಿನೇಷನ್ ಮತ್ತೊಂದು ಸಿನಿಮಾ ಯಶಸ್ಸು ಕಂಡಿದೆ. ಮಾರ್ಚ್ 19ರಂದು ತೆರೆಕಂಡಿದ್ದ ಈ ಸಿ
''ಬಿಗ್ ಬಾಸ್''ಗೆ ಅದಕ್ಕೆ ಆದ ಇತಿಹಾಸ ಇದೆ. ಬೇರೆ ಬೇರೆ ಭಾಷೆಯಲ್ಲಿ ಇಲ್ಲಿಯವರೆಗೆ ಹಲವು ವರ್ಷಗಳ ಕಾಲ ''ಬಿಗ್ ಬಾಸ್'' ಪ್ರಸಾರವನ್ನು ಕಂಡಿದೆ. ಆ ಪೈಕಿ ಸಲ್ಮಾನ್ ಖಾನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ''ಬಿಗ್ ಬಾಸ್'' ಬೇರೆ ಎಲ್ಲಾ
ಸಾಲು ಸಾಲು ಸೋಲುಗಳಿಂದ ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಕ್ರೇಜ್ ಕಮ್ಮಿ ಆಗಿದೆ. ವಿಕ್ಕಿ ಕೌಶಲ್, ರಣ್ಬೀರ್ ಕಪೂರ್, ರಣ್ವೀರ್ ಸಿಂಗ್ ಆರ್ಭಟವೇ ಜೋರಾಗಿದೆ. ಅಂತೂ ಇಂತೂ ಸಕ್ಸಸ್ ಟ್ರ್ಯಾಕ್ ತಪ್ಪಿದ್ದ ಶಾರುಖ್ ಖಾನ್ ಈಗ ವಾಪಸ
ಮಹಿಳೆಯರ ವಸ್ತ್ರಧಾರಣೆ ಬಗ್ಗೆ ಇತ್ತೀಚೆಗೆ ಚಿತ್ರರಂಗದಲ್ಲಿ ಭಾರೀ ಚರ್ಚೆ ಹುಟ್ಟಾಕ್ಕಿದೆ. ನಟಿಯರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧರಿಸುವ ಬಟ್ಟೆ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗ
ಬಾಲಿವುಡ್ ಫ್ಯಾಶನ್ ಐಕಾನ್ ಸೋನಮ್ ಕಪೂರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸೋನಂ ಮತ್ತು ಉದ್ಯಮಿ ಆನಂದ್ ಅಹುಜಾ ಎರಡನೇ ಬಾರಿಗೆ ಪೋಷಕರಾಗಿದ್ದಾರೆ. ಮಾರ್ಚ್ 29 ರಂದು ಈ ತಾರಾ ದಂಪತಿ ಗಂಡು ಮಗುವನ್ನು ಸ್ವಾಗತಿಸಿದ್ದ
ಹಿಂದೊಂದು ಕಾಲ ಇತ್ತು. ಆ ಕಾಲದಲ್ಲಿ ಸೂಪರ್ ಸ್ಟಾರ್ ಒಬ್ಬನ ಸಿನಿಮಾ ಬಿಡುಗಡೆಯಾಗುತ್ತಿದೆ ಅಂದರೆ ಹೊಸಬರು, ನೆಲೆಯೂರಲು ಹರಸಾಹಸ ಪಡುತ್ತಿರುವವರೆಲ್ಲ ತಮ್ಮ ಚಿತ್ರದ ಬಿಡುಗಡೆಯನ್ನು ಹೇಗಾದರೂ ಮಾಡಿ ಮುಂದೂಡಿ ಎಂದು ತಮ್ಮ ನಿರ್
ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ ನಟನೆಯ 'ಕೆಡಿ' ಸಿನಿಮಾ ನಾನಾ ಕಾರಣಗಳಿಂದ ಸುದ್ದಿ ಆಗ್ತಿದೆ. ಇತ್ತೀಚೆಗೆ ಚಿತ್ರದ ಸ್ಪೆಷಲ್ ಸಾಂಗ್ ವಿವಾದಕ್ಕೀಡಾಗಿತ್ತು. ಬಳಿಕ ಎಲ್ಲದಕ್ಕೂ ತೆರೆ ಬಿದ್ದಿತ್ತು. ಇದೀಗ ಸಿನಿಮಾ ಪ್
ಭಾಗ್ಯಲಕ್ಷ್ಮಿ ಧಾರಾವಾಹಿ ಈಗ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಈಗ ಎದುರಾಗಿದೆ. ಕನ್ನಿಕಾ ಎಣೆದಿದ್ದ ಆಸ್ತಿಯ ಜಾಲ ಈಗ ಅವಳಿಗೇ ಉರುಳಾಗುತ್ತಿದೆ. ಕುಟುಂಬದಲ್ಲಿ ಬಿರುಗಾಳಿ ಎದ್
11ನೇ ದಿನವೂ ಬಾಕ್ಸಾಫೀಸ್ನಲ್ಲಿ 'ಧುರಂಧರ್'-2 ಆರ್ಭಟ ನಿಲ್ಲಲಿಲ್ಲ. ಶನಿವಾರಕ್ಕಿಂತ ಭಾನುವಾರ ಸಿನಿಮಾ ಕಲೆಕ್ಷನ್ ಜೋರಾಗಿತ್ತು. ಭಾರತದಲ್ಲೇ ಸಿನಿಮಾ 1000 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. 'ಪುಷ್ಪ'-2 ಹಾಗೂ 'ಬಾಹುಬಲಿ'-2 ಸಿ
ಇತ್ತೀಚೆಗೆ ರಿಷಬ್ ಶೆಟ್ಟಿ ಕ್ಯಾಂಪ್ನಲ್ಲಿ ಏನಾಗ್ತಿದೆ ಎನ್ನುವುದು ಅರ್ಥವಾಗ್ತಿಲ್ಲ. 'ಕಾಂತಾರ- 1' ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ಬದಲಾಗಿಬಿಟ್ರಾ ಎನ್ನುವ ಚರ್ಚೆ ಜೋರಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಅದು ಸ್ಪಷ್ಟವಾಗಿ ಅರ
ತಮಿಳುನಾಡು ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ಟಿವಿಕೆ ಪಕ್ಷದ ಚೀಫ್ ನಟ ವಿಜಯ್ ತಮ್ಮ ಪಕ್ಷದಿಂದ ಚುನಾವಣಾ ಕಣಕ್ಕೆ ಇಳಿಯಲಿರುವ ಅಭ್ಯರ್ಥಿಗಳ ಹೆಸರನ್ನು ಇಂದು (ಮಾರ್ಚ್ 29) ಅಧಿಕೃತವಾಗಿ ಘೋಷಿಸಿದ್ದಾ
'ಅದೃಷ್ಟ ಅನ್ನೋದು ಅಷ್ಟು ಸುಲಭವಾಗಿ ಯಾರ ಸ್ವತ್ತು ಆಗಲ್ಲ. ರಾತ್ರೋರಾತ್ರಿ ಆರಕ್ಕೇರಿದವರು ಮಾರನೇ ದಿನವೇ ಮೂರಕ್ಕಿಳಿದು ಬಿಡುತ್ತಾರೆ. ಲಕ್ ಅನ್ನುವ ''ಕಿಕ್'' ಅಷ್ಟು ಸುಲಭಕ್ಕೆ ಯಾರಿಗೂ ಹತ್ತಲ್ಲ. ಇದಕ್ಕೆ ಅತ್ಯುತ್ತಮ ಉದಾಹರಣ
ಇಲ್ಲಿವರೆಗೂ ಐಟಿ ಹಬ್ ಆಗಿ ಹೆಸರು ಮಾಡಿದ್ದ ಬೆಂಗಳೂರು ಈಗ ಫುಡ್ ಹಬ್ ಆಗುವತ್ತಾ ಸಾಗುತ್ತಿದೆ. ಬೆಂಗಳೂರಿನ ಜನಪ್ರಿಯ ಹೋಟೆಲ್ಗಳನ್ನು ಸೆಲೆಬ್ರಿಟಿಗಳು ಹುಡುಕಿಕೊಂಡು ಬರುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಇನ್ಫ್ಲ್ಯೂಯೆನ್
ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿಗೆಯಂತೆ .. ಯಾವಾಗ ಇಲ್ಲಿ ಏನಾಗುತ್ತೆ ಎಂದು ಹೇಳುವುದು ಕಷ್ಟ. ಇವತ್ತು ಇದ್ದಂಗೆ ನಾಳೆ ಇರಲ್ಲ. ಈಗಿದ್ದಂಗೆ.. ಇನ್ನೆರಡು ಸೆಕೆಂಡ್ನಲ್ಲಿ ಇರಲ್ಲ. ಅಂಥಾ ಮಾಯಾಜಾಲ ಈ
''ಅಮೃತಧಾರೆ'' ಧಾರಾವಾಹಿಯಲ್ಲಿ ಲಕ್ಷ್ಮೀಕಾಂತ್ ನಮ್ಮ ಪರವಾಗಿ ಅಲ್ಲ ಬದಲಿಗೆ ಗೌತಮ್ ಮತ್ತು ಭೂಮಿಕಾ ಪರ ಇದ್ದಾನೆ ಎನ್ನುವ ವಿಚಾರ ಜೈದೇವ್ ಗೆ ಗೊತ್ತಾಗಿದೆ. ಶಕುಂತಲಾ ನಂಬದೇ ಇದ್ದರೂ ಜೈದೇವ್ ತನ್ನ ವಾದವನ್ನು ಸಾಕ್ಷಿ ಸಮೇತ ಮಾ
ಸಾಮಾನ್ಯವಾಗಿ ಯಾರೇ ಮದುವೆಯಾಗಲಿ ಕೆಲ ದಿನ ಕಳೆಯುತ್ತಿದ್ದಂತೆಯೇ ಏನಾದರೂ ಗುಡ್ ನ್ಯೂಸ್ ಎಂಬ ಪ್ರಶ್ನೆಯನ್ನೇ ಅನೇಕರು ಕೇಳಲು ಶುರು ಮಾಡುತ್ತಾರೆ. ಇನ್ನು ಸೆಲೆಬ್ರೆಟಿಗಳ ವಿಚಾರದಲ್ಲಿ ಇದು ಇನ್ನೂ ಹೆಚ್ಚಾಗಿರುತ್ತೆ. ಎಲ್ಲಿಯ
ಸಾಮಾನ್ಯವಾಗಿ ಚಿತ್ರರಂಗದ ತಾರೆಯರನ್ನು ಪಬ್ಲಿಕ್ ಫಿಗರ್ ಎಂದು ಕರೆಯಲಾಗುತ್ತೆ. ಆದರೆ ಅದರರ್ಥ ಅವರು ಪಬ್ಲಿಕ್ ಪ್ರಾಪರ್ಟಿ ಅಲ್ಲ. ಅವರ ಹಾವ ಭಾವ ನಡೆ ನುಡಿ ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸುವುದು, ಅದರ ಕುರಿತು ಮಾತನಾಡು
ರಾಕಿಂಗ್ ಸ್ಟಾರ್ ಯಶ್ 'ಕೆಜಿಎಫ್ 2' ಸಿನಿಮಾ ಬಳಿಕ ನಟಿಸುತ್ತಿರುವ 'ಟಾಕ್ಸಿಕ್' ಇಷ್ಟೊತ್ತಿಗಾಗಲೇ ರಿಲೀಸ್ ಆಗಬೇಕಿತ್ತು. ಮಾರ್ಚ್ 19ಕ್ಕೆ ರಿಲೀಸ್ ಮಾಡುವುದಕ್ಕೆ ಮುಹೂರ್ತ ಕೂಡ ಫಿಕ್ಸ್ ಆಗಿತ್ತು. ಆದರೆ, ಅಮೆರಿಕ-ಇಸ್ರೇಲ್ ಹಾಗೂ ಇ
ದೊಡ್ಡ ಸಿನಿಮಾಗಳು ಮಾತ್ರವಲ್ಲ. ಕೆಲವೊಮ್ಮೆ ಯಾವುದೇ ನಿರೀಕ್ಷೆ ಇಲ್ಲದೇ ತೆರೆಗೆ ಬರುವ ಸಿನಿಮಾಗಳು ಬಾಕ್ಸಾಫೀಸ್ ಕೊಳ್ಳೆ ಹೊಡೆದುಬಿಡುತ್ತವೆ. ಅದಕ್ಕೆ ಸಾಕಷ್ಟು ಉದಾಹರಣೆಗಳು ಕಣ್ಣಮುಂದಿದೆ. ಕಳೆದ ವರ್ಷ ಕನ್ನಡದ 'ಸು ಫ್ರಮ್
ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಒಂದೊಳ್ಳೆ ಬ್ರೇಕ್ಗಾಗಿ ಸರ್ಕಸ್ ಮಾಡುವಂತಾಗಿದೆ. 'ಟೈಗರ್- 3' ಒಂದು ಹಂತಕ್ಕೆ ಸದ್ದು ಮಾಡಿದ್ದು ಬಿಟ್ರೆ ಸಲ್ಲು ಸಿನಿಮಾಗಳು ಈಗ ವರ್ಕ್ ಆಗ್ತಿಲ್ಲ. ಸತತ ಸೋಲುಗಳಿಂದ ಶಾರುಖ್
ಈ ವರ್ಷದಿಂದಲೇ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ತೃತೀಯ ಭಾಷೆಯ ಅಂಕವನ್ನು ಪರಿಗಣಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ, ಆದರೆ ಅದು ಪರೀಕ್ಷೆಯ ಅಂಕ
ಸದ್ಯಕ್ಕೆ 'ಧುರಂಧರ್- 2' ಚಿತ್ರವನ್ನು ಬಾಕ್ಸಾಫೀಸ್ನಲ್ಲಿ ಕಟ್ಟಿಹಾಕುವುದಕ್ಕೆ ಸಾಧ್ಯವಿಲ್ಲ. ಸಿನಿಮಾ ವೀಕೆಂಡ್ ಮಾತ್ರವಲ್ಲ ವಾರದ ದಿನಗಳಲ್ಲಿ ಕೂಡ ಭರ್ಜರಿ ಕಲೆಕ್ಷನ್ ಮಾಡಿದೆ. 2ನೇ ಶುಕ್ರವಾರಕ್ಕಿಂತ ಶನಿವಾರ ಎರಡು ಪಟ್ಟು ಕ
ಆದಿತ್ಯಧರ್ ನಿರ್ದೇಶನದ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ ದೋಚುತ್ತಿದೆ. ಒಂದೇ ವಾರದಲ್ಲಿ 1000 ಕೋಟಿ ರೂ. ಕಲೆಕ್ಷನ್ ಮಾಡ್ತಿದೆ. ಒಂದು ವರ್ಗದವರು ಚಿತ್ರವನ್ನು ಟೀಕಿಸುತ್ತಿದ್ದಾರೆ. ಇದು ಪ್ರಾಪಗಂಡಾ ಸಿನಿಮಾ, ವೈಲೆನ್ಸ್ ಜಾಸ್ತ
ಸೋಲು ಮಾತ್ರವಲ್ಲ ಕೆಲವೊಮ್ಮೆ ಗೆಲುವು ಕೂಡ ವ್ಯಕ್ತಿಗಳ ನಡುವೆ ಕಂದಕ ಸೃಷ್ಟಿಸಿಬಿಡುತ್ತದೆ. ಈಗೋ ಅಡ್ಡ ಬಂದು ಸಹೋದರರಂತೆ ಇದ್ದವರು ದೂರಾಗಿಬಿಡುತ್ತಾರೆ. ಕಳೆದ ಕೆಲ ದಿನಗಳಿಂದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಪ್ತವಲಯದಲ್ಲಿ ಏ

26 C