ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂಥಾ ಪ್ರೀತಿಯ ಬಲೆಯಲ್ಲಿ ಚಿತ್ರರಂ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ ಸಿಗುತ್ತಿದೆ. ಇನ್ನೇನು ಬಿಗ್ ಬಾಸ್ ಮುಗಿಯುವುದಕ್ಕೆ ಕೆಲವೇ ವಾರಗಳು ಬಾಕಿ ಉಳಿದಿರುವಾಗಲೇ ಕಳೆದ ಸೀಸನ್ನ ರಜತ್ ಹಾಗೂ ಚೈತ್ರಾ ಕುಂದಾಪುರ ಅವರಿಗೆ ವೈಲ್ಡ್ ಕಾರ್ಡ್
ನಟಿ ಸಮಂತಾ ರುಥ್ ಪ್ರಭು 2ನೇ ಮದುವೆಯಾಗು ಮತ್ತೆ ಕೌಟುಂಬಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 'ದಿ ಫ್ಯಾಮಿಲಿ ಮ್ಯಾನ್' ಸೀರಿಸ್ನ ನಿರ್ದೇಶಕರಲ್ಲಿ ಒಬ್ಬರಾಗಿರುವ ರಾಜ್ ನಿಡಿಮೊರು ಅವರನ್ನು ಕೊಯಮತ್ತೂರಿನ ಇಶಾ ಫೌಂಡೇಷನ್ನಲ್ಲ
''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಹತ್ತಿರದಲ್ಲಿದ್ದಾರೆ. ಆದರೂ ದೂರ ಇದ್ದಾರೆ. ಇಬ್ಬರಲ್ಲಿ ಮೊದಲಿದ್ದ ಆತ್ಮೀಯತೆ ಈಗ ಇಲ್ಲ. ಮನದಲ್ಲಿ ಪ್ರೀತಿ ಇದ್ದರೂ ಗೌತಮ್ ಎದುರು ಭೂಮಿಕಾ ಕೇವಲ ಎಚ್ಚರಿಕೆಯ ಗಂಟೆಯನ್ನು
ಒಂದು ಕಾಲದಲ್ಲಿ ಬಾಲಿವುಡ್ನಲ್ಲಿ ಮೆರೆದ ನಾಯಕಿಯರು ಸಿನಿಮಾರಂಗದಿಂದ ಹೊರ ಬಂದ್ಮೇಲೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೆಲ ನಟಿಯರಿಗೆ ರಾಜಕೀಯ ರಂಗದಲ್ಲಿಯೂ ಯಶಸ್ಸು ಸಿಕ್ಕಿದೆ. ಕೇವಲ ನಟಿಯಾಗಿ ಅಷ್ಟೇ ಅಲ್ಲ. ರಾಜಕಾರ
ಅಂಗೈನಲ್ಲೇ ಆಕಾಶ ತೋರಿಸೋದ್ರಲ್ಲಿ ''ಹಾಲಿವುಡ್''ನವರು ಸದಾ ಮುಂದು. ಮನುಷ್ಯನ ಊಹೆಗೂ ಮೀರಿದ ಕಥೆಗಳನ್ನು ಬೆಳ್ಳಿತೆರೆಗೆ ತರುವುದರಲ್ಲಿ ಎತ್ತಿದ ಕೈ. ಹೊಸ ಟೆಕ್ನಾಲಜಿ ತ್ರಿಡಿ ಯಾನ ಶುರುವಾದ ಮೇಲಂತೂ ಇವರ ಭಾವನೆ, ಕಲ್ಪನೆಗಳಿಗೆ
ಬಾಲಿವುಡ್ ಹಾಗೂ ದಕ್ಷಿಣ ಭಾರತೀಯ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ನಟಿ ಮೃಣಾಲ್ ಠಾಕೂರ್. ತೆಲುಗು 'ಸೀತಾ ರಾಮಂ' ಸಿನಿಮಾ ಮೂಲಕ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಮೃಣಾಲ್ ಠಾಕೂರ್ ಚಿರಪರಿಚಿತ. ಇತ್ತೀಚೆಗೆ ಇವರ ಸಿನಿಮಾಗಳು
ನೋಡ್ತಾ ನೋಡ್ತಾ 2025ರ ವರ್ಷ ಮುಗಿದೇ ಹೋಯ್ತು. ಡಿಸೆಂಬರ್ ಮೊದಲ ವಾರ ಆರಂಭವಾಗಿದೆ. ಈ ವರ್ಷ ಸಾಕಷ್ಟು ಹಿಟ್ ಸಿನಿಮಾಗಳು ಬಂದು ಪ್ರೇಕ್ಷಕರನ್ನು ರಂಜಿಸಿದೆ. ವರ್ಷದ ಕೊನೆಗೆ ಕ್ರಿಸ್ಮಸ್ ಸಂಭ್ರಮದಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬ
ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಶುಭ ಸಮಾರಂಭಗಳು ನಡೀತಿದೆ. ಇತ್ತೀಚೆಗೆ ಕಿರುತೆರೆ ನಟಿ ರಜಿನಿ ಹಸೆಮಣೆ ಏರಿದ್ದರು. 7 ವರ್ಷಗಳ ಕಾಲ ಪ್ರೀತಿಸಿದ ಜಿಮ್ ಟ್ರೈನರ್ ಅರುಣ್ ವೆಂಕಟೇಶ್ ಕೈ ಹಿಡಿದಿದ್ದರು. ಇದೀಗ ಚಿತ್ರ ನಿರ್ದೇಶಕ
ತೆಲುಗು ನಟಿ ಸಮಂತಾ ಹಾಗೂ ನಿರ್ದೇಶಕ ರಾಜ್ ನಿಡುಮೊರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೋಯಂಬತ್ತೂರಿನ ಇಶಾ ಫೌಂಡೇಷನ್ನಲ್ಲಿರುವ ಲಿಂಗ ಭೈರವಿ ದೇವಿ ಆಲಯದಲ್ಲಿ ಇಬ್ಬರ ವಿವಾಹ ಸರಳವಾಗಿ ನಡೆದಿದೆ. ಈ ಬಗ್ಗೆ ಸ್ವತಃ ಸಮಂ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ರಿಲೀಸ್ ಆಗುತ್ತಿದೆ. ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ತಂಡ ಭರ್ಜರಿ ಪ್ರಚಾರಕ್ಕೆ ಮುಂದಾಗಿದೆ. ಈ ಮಧ್ಯೆ ದರ್ಶನ್ ಅಭಿಮಾನಿಗಳು ಕೂಡ ಎರಡು ವಾರಕ್ಕೆ ಮುನ್ನವೇ ಥಿಯೇಟರ್
ಇರೋದು ಒಂದೇ ಜೀವನ. ಇದ್ದಷ್ಟು ದಿನ ನೆಮ್ಮದಿಯಾಗಿರಬೇಕು ಎನ್ನುವುದು ಈ ಜಮಾನದ ಜನರ ಅಭಿಪ್ರಾಯ. ಇಷ್ಟವಿಲ್ಲದವರ ಜೊತೆಗಿದ್ದು ನೋವು ಅನುಭವಿಸುವುದಕ್ಕಿಂತ ಸಂಬಂಧ ಕಡಿದುಕೊಂಡು ಹೊರಬರಬೇಕು. ಮತ್ತೆ ಲವ್ವಾದರೆ ಮಗದೊಮ್ಮೆ ಮದುವ
ಕಿರುತೆರೆ ವೀಕ್ಷಕರನ್ನು ಅಕ್ಷರಶಃ ಹಿಡಿದಿಟ್ಟಿರುವ 'ಕರ್ಣ ಸೀರಿಯಲ್' ಇದೀಗ ಅನಿರೀಕ್ಷಿತ ತಿರುವಿಗೆ ಸಾಕ್ಷಿಯಾಗಿದೆ. ಪ್ರೀತಿಯಲ್ಲಿ ನೊಂದಿದ್ದ ನಿಧಿಗೆ ಮತ್ತೊಂದು ಆಘಾತ ಎದುರಾಗಲಿದೆ ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರ
ಪ್ರೀತಿ ವಿಷಯದಲ್ಲಿ ಕೆಲವೊಮ್ಮೆ ಕೆಲವರು ಸೋತು ಹೋಗುತ್ತಾರೆ. ಯಾವುದೋ ಕಾರಣಕ್ಕೆ ಪ್ರೀತಿಯನ್ನು ಕಳೆದುಕೊಳ್ಳುತ್ತಾರೆ. ಯಾರದು ಸರಿ ಯಾರದು ತಪ್ಪು ಅಂತ ಇನ್ನೊಬ್ಬರೊಂದಿಗೆ ಹಂಚಿಕೊಂಡು ಕೂರುವ ಕಾಲ ಅದಾಗಿರುವುದಿಲ್ಲ. ಹಾಗಂಥ
ಯಾವುದೂ ಕೂಡ ಅತಿಯಾಗಬಾರದು. ಕೆಲವೊಮ್ಮೆ ಅದು ಅಸಹ್ಯ ಅನ್ನಿಸಿಬಿಡಬಹುದು. ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ಹಾಗೂ ಕಾವ್ಯಾ ಶೈವ ನಡುವೆ ಒಳ್ಳೆ ಒಡನಾಟ ಇತ್ತು. ಗ್ರ್ಯಾಂಡ್ ಓಪನಿಂಗ್ ಬಳಿಕ ಕೈಗೆ ದಾರ ಕಟ್ಟಿಕೊಂಡು ಜಂಟಿಯಾಗಿ ಇಬ್ಬ
ಹೇಳಿ ಕೇಳಿ ಇದು ಬಣ್ಣದ ಲೋಕ. ಇಲ್ಲಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತವೆ. ಹೀಗೆ ಹರಿದಾಡುವ ಸುದ್ದಿಗಳಲ್ಲಿ ಕೆಲವು ಸತ್ಯ ಆಗಿದ್ದರೆ ಇನ್ನು ಕೆಲವು ಮಿಥ್ಯ ಆಗಿರುತ್ತವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿ
ರೇಣುಕಾಸ್ವಾಮಿ ಪ್ರಕರಣ ಬೆಳಕಿಗೆ ಬಂದ ಬಳಿಕ ದರ್ಶನ್ ಪ್ರಪಂಚದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಕೆಲವರು ಪರ ವಹಿಸಿ ಮಾತನಾಡಲು ಹಿಂದೇಟು ಹಾಕುವಂತಾಗಿದೆ. ಕೆಲವರು ಮಾತ್ರ ದರ್ಶನ್ ಯಾವುದೇ ತಪ್ಪು ಮಾಡಿಲ್ಲ ಎಂದು ಬೆಂಬಲಕ್ಕೆ
ಮಿಲನಾ ಪ್ರಕಾಶ್ ನಿರ್ದೇಶನದ 'ಡೆವಿಲ್' ಸಿನಿಮಾ ತೆರೆಗಪ್ಪಳಿಸಲು 10 ದಿನಗಳು ಮಾತ್ರ ಬಾಕಿಯಿದೆ. ಈಗಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಶುರುವಾಗಿದೆ. ಟ್ರೈಲರ್ ರಿಲೀಸ್ ಯಾವಾಗ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಅಪ್
'ದೃಶ್ಯಂ' ಫ್ರಾಂಚೈಸಿಯ ಅಭಿಮಾನಿಗಳಿಗೆ ಇದೀಗ ಅನಿರೀಕ್ಷಿತ ಸುದ್ದಿಯೊಂದು ಹೊರಬಿದ್ದಿದೆ. ಬಹುನಿರೀಕ್ಷಿತ 'ದೃಶ್ಯಂ 3' ಸಿನಿಮಾ ರಿಲೀಸ್ ಸ್ಟ್ರಾಟಜಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಕುರಿತು ಚಿತ್ರ ತಂಡ ಅಧಿಕೃತ ಮಾಹಿತಿ ನೀಡ
ಧನುಷ್ ವೃತ್ತಿ ಬದುಕೇ ವಿಚಿತ್ರವಾಗಿದೆ. ಈ ವರ್ಷ ಧನುಷ್ ನಟಿಸಿದ ಎರಡು ಸಿನಿಮಾಗಳು ರಿಲೀಸ್ ಆಗಿವೆ. ಅದರಲ್ಲೊಂದು ಬಾಲಿವುಡ್ ಸಿನಿಮಾ 'ತೇರೆ ಇಷ್ಕ್ ಮೇ'. ಕಳೆದ ವಾರವಷ್ಟೇ ಈ ಸಿನಿಮಾ ವಿಶ್ವದಾದ್ಯಂತ ತೆರೆಕಂಡು, ಬಾಕ್ಸಾಫೀಸ್ನ
ಇನ್ನೇನು ಈ ವರ್ಷಾ ಮುಗೀತಾ ಬಂತು ಅಂದರೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಶುರು ಅಂತಲೇ. ಇಷ್ಟೊತ್ತಿಗಾಗಲೇ ಸಿಸಿಎಲ್ (CCL) ಆರಂಭ ಆಗಬೇಕಿತ್ತು. ಆದರೆ, ಇನ್ನೂ ಶುರುವಾಗಿಲ್ಲ. ಇದಕ್ಕೊಂದು ಬಲವಾದ ಕಾರಣವಿದೆ. ಈ ಹಿಂದೆನೆ ಸಿಸಿಎಲ್ ಸೀಸನ
ದೊಡ್ಡವರ ಹಾಗೂ ದುಡ್ಡಿದ್ದವರ ಕುಟುಂಬಗಳ 'ಮದುವೆ' ಮತ್ತು 'ಮನೆ' ಎರಡೂ ಈಗ ಗಂಟೆ ಗಟ್ಟಲೆ 'ಬ್ರೇಕಿಂಗ್ ನ್ಯೂಸ್' ಆಗುವ ಕಾಲ ಘಟ್ಟವಿದು. ಉಳ್ಳವರು ಮಾಡುವ ಅದ್ಧೂರಿ ಮದುವೆಯ ಕಣ್ಣು ಕೋರೈಸುವಂತಹ ಆಚರಣೆಗಳು ಬಡ-ಮಧ್ಯಮ ವರ್ಗದ ಕುಟುಂಬ
ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಒಂದೇ ವಠಾರದಲ್ಲಿದ್ದಾರೆ. ಆದರೆ, ನಡುವೆ ಇರುವ ಅಂತರ ಕಡಿಮೆಯಾಗುತ್ತಿಲ್ಲ. ಬದಲಿಗೆ ಇನ್ನೂ ಹೆಚ್ಚಾಗುತ್ತಲೇ ಇದೆ. ಅಪ್ಪು ವಿಚಾರದಲ್ಲಿ ಭೂಮಿಕಾ ತುಂಬಾ ಪೊಸೆಸಿವ್ ಆಗಿದ್ದು ಗ
ಪ್ಯಾನ್-ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಬಹುನಿರೀಕ್ಷಿತ ಚಿತ್ರ 'ಸ್ಪಿರಿಟ್' ಬಗ್ಗೆ ಹೊಸ ಸುದ್ದಿ ಹೊರಬಿದ್ದಿದೆ. ಈ ಚಿತ್ರವನ್ನು 'ಅರ್ಜುನ್ ರೆಡ್ಡಿ' ಮತ್ತು 'ಕಬೀರ್ ಸಿಂಗ್' ಖ್ಯಾತಿಯ ಖಡಕ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್
ಪುರುಷ ಪ್ರಧಾನ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಚಿತ್ರಗಳು ಬರುವುದು ತುಂಬಾನೇ ಕಡಿಮೆ. ಇಲ್ಲಿ ನಾಯಕಿಯರಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಕೂಡ ಅನಾದಿಕಾಲದಿಂದ ಹೀರೋಯಿಂಸ ವಿಜೃಂಭಿಸುತ್ತಲೇ ಬಂದಿದೆ. ನಾಯಕನ ನಂತರವಷ್ಟೇ ನಾಯಕಿ
ಹಿಂದೆ ಒಂದು ಕಾಲ ಇತ್ತು. ಚಿಕ್ಕ ಮಕ್ಕಳು ಕೂಡ ತಮ್ಮ ನೆಚ್ಚಿನ ನಟಿ ರಮ್ಯಾ ಎಂದು ಹೇಳುವ ಕಾಲ ಅದು. ಗ್ಲ್ಯಾಮರ್ ಹಾಗೂ ಗ್ರಾಮರ್ ನಿಂದ ಅಭಿಮಾನಿ ಬಳಗವನ್ನು ಹಾಗೂ ಭಗ್ನ ಪ್ರೇಮಿಗಳನ್ನು ಒಮ್ಮಿಂದೊಮ್ಮೆಲೆ ಸೃಷ್ಟಿಸಿಕೊಂಡಿದ್ದ ರಮ್
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜೀವನೋಪಾಯಕ್ಕೆ ಕಲಾವಿದರು ತಮ್ಮಲ್ಲಿನ ಕಲೆಯೊಂದನ್ನೇ ನಂಬಿಕೊಂಡಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ತಂತ್ರಜ್ಞರು ಮತ್ತು ಕಾರ್ಮಿಕರನ್ನು ಹೊರತು ಪಡಿಸಿದರೆ ಚಿತ್ರರಂ
ಕನ್ನಡ ಚಿತ್ರರಂಗದ ಹಲವು ಸ್ಟಾರ್ಗಳು ಪ್ಯಾನ್ ಇಂಡಿಯಾ ಜ್ವರದಿಂದ ಬಳಲುತ್ತಿದ್ದಾರೆ. ಆದರೆ .. ಪಕ್ಕದ ಮನೆಯಲ್ಲಿ ಈ ಜ್ವರದ ಲಕ್ಷಣಗಳಿಲ್ಲ. ಯಾಕೆಂದರೆ.. ಚಿತ್ರರಂಗದ ಅಳಿವು ಉಳಿವು ಇವರಿಗೆ ಚೆನ್ನಾಗಿ ಗೊತ್ತು. ಹೀಗಾಗಿ ವರ್ಷಕ್ಕ
ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಸ್ಯಾಂಡಲ್ವುಡ್ ಎಂಟ್ರಿ ಕೊಡುವುದಕ್ಕೆ ರೆಡಿಯಾಗಿದ್ದಾರೆ. ಇಲ್ಲಿವರಗೂ 'ಮ್ಯಾಂಗೋ ಪಚ್ಚ' ಪಾಸಿಟಿವ್ ವೈಬ್ಸ್ ಅನ್ನು ಕೊಟ್ಟಿದೆ. ಸಿನಿಮಾ ತುಣುಕುಗಳು, ಹಾಡು ಸಿನಿಮಾ ಪ್ರೇಮಿಗಳ ಗಮನ ಸೆ
ದರ್ಶನ್ ನಟನೆಯ 'ಡೆವಿಲ್' ಚಿತ್ರ ಬಿಡುಗಡೆಗೆ 10 ದಿನ ಮಾತ್ರ ಬಾಕಿಯಿದೆ. ಈಗಾಗಲೇ ಟ್ರೈಲರ್ ಬಿಡುಗಡೆಗೆ ಸಿದ್ಧತೆ ನಡೀತಿದೆ. ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ಈಗಾಗಲೇ 3 ಹಾಡುಗಳು ರಿಲೀಸ್ ಆಗಿ ಗಮನ ಸೆಳೆದಿದೆ. ಮತ್ತೊಂದು ಹಾಡು
ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಕೆಲ ವಿವಾದಗಳಿಂದ ಕೂಡ ಸಿನಿಮಾ ಸುದ್ದಿಯಲ್ಲಿದೆ. ಹನುಮಂತನ ಬಗ್ಗೆ ಟೀಸರ್ ಲಾಂಚ್ ಈವೆಂಟ್ನಲ್ಲಿ ಜಕ್ಕಣ್ಣ ಆಡಿದ ಮಾತುಗಳು ಚರ್ಚೆ ಹುಟ್ಟಾಕ್ಕಿತ್ತ
ಗಾರ್ಮೆಂಟ್ಸ್ ಊಟದ ಸವಾಲು: 90 ನಿಮಿಷಗಳಲ್ಲಿ ಟೆಸ್ಟ್ ಪಾಸ್ ಆಗಲೇಬೇಕು... ಧಾರಾವಾಹಿ ಲೋಕದಲ್ಲಿ ಸದಾ ಹೊಸ ತಿರುವುಗಳಿಂದ ಪ್ರೇಕ್ಷಕರನ್ನು ಹಿಡಿದಿಟ್ಟಿರುವ 'ಭಾಗ್ಯಲಕ್ಷ್ಮಿ' ಧಾರಾವಾಹಿಯ ಮುಂದಿನ ಭಾಗ ಮತ್ತಷ್ಟು ಕುತೂಹಲ ಕೆರಳಿಸ
ನಿಜ ಜೀವನದ ಘಟನೆಗಳನ್ನು ತೆರೆಗೆ ತರುವುದು. ಅದೇ ರೀತಿ ಸಿನಿಮಾಗಳಲ್ಲಿ ಬರುವ ಸನ್ನಿವೇಶಗಳನ್ನು ಹೋಲುವ ಘಟನೆಗಳು ನಿಜ ಜೀವನದಲ್ಲಿ ನಡೆಯುವುದು ಹೊಸದೇನು ಅಲ್ಲ. ಸಿನಿಮಾ ಸನ್ನಿವೇಶಗಳಿಗೆ ನಿಜ ಜೀವನದ ಘಟನೆಗಳು ಪ್ರೇರಣೆ ಆಗಿರು
ಕನ್ನಡ ನಟ ಶಿವರಾಜ್ಕುಮಾರ್ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುತ್ತಾರೆ. ಒಂದು ದಿನ ವಿಶ್ರಾಂತಿ ಪಡೆಯುವುದಿಲ್ಲ. ಸಿನಿಮಾ ಚಿತ್ರೀಕರಣ ಮಾತ್ರವಲ್ಲ ಸಭೆ ಸಮಾರಂಭಗಳಲ್ಲಿ ಭಾಗಿ ಆಗುತ್ತಿರುತ್ತಾರೆ. 'ಡ್ಯಾಡ್' ಚಿತ್ರದಲ್ಲಿ ನಟಿಸುತ
ಹಾಸ್ಯ ನಟ ಎಂ. ಎಸ್ ಉಮೇಶ್ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಆದರೆ ತಮ್ಮ ಸಿನಿಮಾಗಳು ಹಾಗೂ ಪಾತ್ರಗಳ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಜಾಗ ಮಾಡಿಕೊಂಡಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಪ್ರೇಕ್ಷಕ
ಕೆಲ ಜನಪ್ರಿಯ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಸಕ್ಸಸ್ ಕಂಡಿರಲ್ಲ. ಇದು ದಶಕಗಳಿಂದ ನಡೆದುಕೊಂಡು ಬಂದಿದೆ. ಒಳ್ಳೆ ಕಥೆ, ಚಿತ್ರಕಥೆ, ನಿರ್ದೇಶನ, ಕಲಾವಿದರಿಂದ ಅದ್ಭುತ ನಟನೆ, ಅದ್ಭುತ ಸಂಗೀತ ಎಲ್ಲಾ ಇದ್ರು ಸಿನಿಮಾಗಳು ಸೋತಿರುವ
ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಮ
ಬಿಗ್ಬಾಸ್ ಕನ್ನಡ ಸೀಸನ್ 12 ಅರ್ಧ ಶತಕ ಪೂರೈಸಿ ನೂರನೇ ದಿನದತ್ತ ಸಾಗಿದೆ. ದಿನದಿಂದ ದಿನಕ್ಕೆ ಶೋ ಮತ್ತಷ್ಟು ಇಂಟ್ರೆಸ್ಟಿಂಗ್ ಅನ್ನಿಸ್ತಿದೆ. ಈ ವಾರ ಮಾಜಿ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಬಂದು ಸಖತ್ ಮಜಾ ಕೊಟ್ಟಿದ್ದಾರೆ. ಗಿಲ
'ಗಾಡ್ ಆಫ್ ಮಾಸ್' ಅಂತ ಅಭಿಮಾನಿಗಳು ಪ್ರೀತಿಯಿಂದಲೇ ಕರೆಯುವ ನಂದಮೂರಿ ಬಾಲಕೃಷ್ಣ ಅಖಾಡಕ್ಕೆ ಇಳಿಯುವುದಕ್ಕೆ ರೆಡಿಯಾಗಿದ್ದಾರೆ. ಮತ್ತೊಂದು ಮಾಸ್ ಸಿನಿಮಾ 'ಅಖಂಡ 2' ಜೊತೆ ಥಿಯೇಟರ್ನಲ್ಲಿ ಧೂಳೆಬ್ಬಿಸುವುದಕ್ಕೆ ಸಜ್ಜಾಗಿದ್ದಾ
ಬಾಲಿವುಡ್ ಸಿನಿಮಾಗಳ ಮುಂದೆನೂ ಗೆದ್ದು ಬೀಗಿದ ಸಿನಿಮಾ 'ಕಾಂತಾರ ಚಾಪ್ಟರ್ 1'. ಇದೂವರೆಗೂ ಈ ವರ್ಷದಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ್ದು ಕೂಡ ಇದೇ ಸಿನಿಮಾ. ರಿಷಬ್ ಶೆಟ್ಟಿ ಮತ್ತೊಂದು ಪ್ಯಾನ್ ಇಂಡಿಯಾ ಸ್ಟಾರ್ ಅನ್ನೋದನ್ನು
ಚಿತ್ರಮಂದಿರಕ್ಕೆ ಚಿತ್ರವೊಂದು ಬಂದು ಒಂದು ತಿಂಗಳಾಗಿರುವುದಿಲ್ಲ. ಅಷ್ಟರಲ್ಲಿಯೇ ಚಿತ್ರ ಓಟಿಟಿಯ ಅಂಗಳಕ್ಕೆ ಬಂದಿರುತ್ತೆ. ಕೇವಲ ಹೊಸಬರ ಚಿತ್ರಗಳು ಮಾತ್ರವಲ್ಲ ಸೂಪರ್ ಸ್ಟಾರ್ ಗಳ ಚಿತ್ರಗಳದ್ದು ಕೂಡ ಇದೇ ಕಥೆ. ಹೀಗಾಗಿಯೇ ಮನ
ನಿರ್ದೇಶಕ ಪ್ರಶಾಂತ್ ನೀಲ್ ಸಿನಿಮಾ ಎಂದರೆ ಅಲ್ಲೊಂದು ಕುತೂಹಲ ಕೌತುಕ ಮನೆ ಮಾಡುತ್ತೆ.'ಕೆಜಿಎಫ್' ಮತ್ತು 'ಸಲಾರ್' ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದ ದಿಕ್ಕು ಬದಲಾಯಿಸಿದ ಕೀರ್ತಿ ನೀಲ್ ಅವರಿಗಿದೆ. ಅವರ ಪ್ರತಿಯೊಂದು ಪ್ರಾಜೆಕ
ಸಾಮಾನ್ಯವಾಗಿ ಯಾರೇ ಮದುವೆಯಾಗಲಿ ಕೆಲ ದಿನ ಕಳೆಯುತ್ತಿದ್ದಂತೆಯೇ ಏನಾದರೂ ಗುಡ್ ನ್ಯೂಸ್ ಎಂಬ ಪ್ರಶ್ನೆಯನ್ನೇ ಅನೇಕರು ಕೇಳಲು ಶುರು ಮಾಡುತ್ತಾರೆ. ಇನ್ನು ಸೆಲೆಬ್ರೆಟಿಗಳ ವಿಚಾರದಲ್ಲಿ ಇದು ಇನ್ನೂ ಹೆಚ್ಚಾಗಿರುತ್ತೆ. ಎಲ್ಲಿಯ
ಸಿನಿಮಾಗಳಲ್ಲಿ ನಾಯಕನಾಗಿ ಮಿಂಚಿದವರು ನಿರ್ದೇಶನಕ್ಕೆ ಇಳಿದ ಸಾಕಷ್ಟು ಉದಾಹರಣೆಗಳಿವೆ. ಅದರಲ್ಲೂ ಕನ್ನಡದಲ್ಲಿ ನಟನೆ ಜೊತೆಗೆ ನಿರ್ದೇಶನ ಮಾಡಿದ ಹೀರೋಗಳಿಗೇನು ಕಮ್ಮಿಯಿಲ್ಲ. ನಟ ಹಾಗೂ ನಿರ್ದೇಶನ ಎರಡನ್ನೂ ಒಟ್ಟೊಟ್ಟಿಗೆ ಮಾ
ಬಣ್ಣದ ಪ್ರಪಂಚದಲ್ಲಿ ಅನೇಕ ನಾಯಕಿಯರು ಸಹಜ ಸೌಂದರ್ಯಕ್ಕೆ ಸರಳ ಸಾಧನೆಗಳ ಮೊರೆ ಹೋಗುತ್ತಾರೆ. ಆದರೂ ಕೂಡ ಕೆಲವೊಮ್ಮೆ ಜೀವನ ಶೈಲಿ, ಆಹಾರ ಕ್ರಮದಲ್ಲಾಗುವ ವ್ಯತ್ಯಾಸ, ಕಾಲ ಕಾಲಕ್ಕೆ ದೇಹದಲ್ಲಿ ಆಗುವ ಹಾರ್ಮೋನ್ಗಳ ಏರುಪೇರಿಂದ ದ
ರಜನಿಕಾಂತ್ ಮಾಜಿ ಅಳಿಯ ಧನುಷ್ ನಟಿಸಿರುವ ಮತ್ತೊಂದು ಹಿಂದಿ ಸಿನಿಮಾ 'ತೇರೆ ಇಷ್ಕ್ ಮೇ' ಈ ವಾರ ಅದ್ಧೂರಿಯಾಗಿ ರಿಲೀಸ್ ಆಗಿದೆ. ಧನುಷ್ ಹಾಗೂ ಆನಂದ್ ಎಲ್. ರಾಯ್ ಮತ್ತೊಮ್ಮೆ ಜೊತೆಯಾಗಿದ್ದು, ಸಿನಿಮಾದ ಹಾಡುಗಳು ಸೂಪರ್ ಹಿಟ್ ಆಗಿವೆ
ಬಾಲಿವುಡ್ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಇಂತಹದ್ದೊಂದು ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ತಾಯ್ತನದ ಸಂಭ್ರಮವನ್ನು ಅನುಭವಿಸುತ್ತಿರುವ ದೀಪಿಕಾ ಪಡುಕೋಣೆ ಈಗ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರರಂಗ ಅಂದರೆ ಕೇವಲ ಬಾಲಿವುಡ್ ಮಾತ್ರ ಎಂಬಂತೆ ಬಿಂಬಿಸಲಾಗುತ್ತಿತ್ತು. ಅಹಂಕಾರ ಅಕ್ಷರಶಃ ಬಾಲಿವುಡ್ನವರ ನೆತ್ತಿಗೇರಿದ್ದ ಕಾಲ ಅದು. ಆದರೆ ಈಗ ಕಾಲ ಬದಲಾಗಿದೆ. ದಕ್ಷಿಣ ಚಿತ್ರಗಳ ಅಬ್
ಶಾಹಿದ್ ಕಪೂರ್ ಬಾಲಿವುಡ್ನ ಡ್ಯಾಶಿಂಗ್ ಹೀರೋ. ಭಾರತೀಯ ಚಿತ್ರರಂಗದ ಜನಪ್ರಿಯ ನಟರಾದ ನಟ ಪಂಕಜ್ ಕಪೂರ್ ಹಾಗೂ ನಟಿ-ನೃತ್ಯಗಾರ್ತಿ ನೀಲಿಮಾ ಅಜೀಮ್ ಅವರ ಪುತ್ರ. ಶಾಹಿದ್ ಕಪೂರ್ ಬಾಲ್ಯದಿಂದಲೇ ನೃತ್ಯದ ಬಗ್ಗೆ ಆಸಕ್ತಿ ಹೊಂದಿದ್ದ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ಮಾತ್ರ ಅಲ್ಲ. ವ್ಯಕ್ತಿ ಮತ್ತು ವ್ಯಕ್ತಿತ್ವಗಳ ಸಂಘರ್ಷ ಕೂಡ ಹೌದು. ಆದರೆ .. ಈ ಸಂಘರ್ಷದಲ್ಲಿ ಕೆಲವರು ಕುತಂತ್ರದಿಂದ ಗೆಲ್ಲಲು ಮುಂದಾಗುತ್ತಾರೆ. ತಮ್ಮನ್ನು ತಾವು ಶ್ರೇಷ್ಠ ಎಂದುಕೊಳ್ಳುತ್ತಾರೆ.

19 C