ಕಾಲ ಎಷ್ಟೇ ಬದಲಾದರೂ.. ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದಿದ್ದರೂ.. ಇವತ್ತು ಕೂಡ ಮಹಿಳೆಯ ವ್ಯಕ್ತಿತ್ವವನ್ನು ಆಕೆಯ ಹಾಕಿಕೊಳ್ಳುವ ಬಟ್ಟೆಯಿಂದ ಹಲವರು ನಿರ್ಧಾರ ಮಾಡುತ್ತಾರೆ. ತುಂಡು ಉಡುಗೆ ನಮ್ಮದಲ್ಲ. ಬದಲಿಗೆ ವ
ನಾಲ್ಕು ಗೋಡೆಗಳ ನಡುವೆ ಕುಳಿತುಕೊಂಡು ರಾಜಕೀಯ ಮಾಡುವವರು ತುಂಬಾ ಜನ ಇದ್ದಾರೆ. ಜನರ ಜೊತೆ ಬೆರೆಯದೇ ತಮ್ಮ ನಿಲುವು-ನಿರ್ಧಾರವನ್ನು ಜನ ಸಾಮಾನ್ಯರ ಮೇಲೆ ಹೇರುವ ಪ್ರಯತ್ನ ಮಾಡುತ್ತಾರೆ. ಸಾಮಾನ್ಯ ಜನರ ನೋವು-ಕಷ್ಟ-ಬವಣೆ ಹಲವು ರಾಜ
ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೆಲೆಬ್ರೆಟಿಗಳ ಭವಿಷ್ಯ ನುಡಿಯುತ್ತಿದ್ದಾರ
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಿದ್ದ 'ಟಾಕ್ಸಿಕ್' ಚಿತ್ರದ ಟೀಸರ್ ಭಾರೀ ವೈರಲ್ ಆಗ್ತಿದೆ. ಅದರಲ್ಲಿರುವ ಅಶ್ಲೀಲ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ವಕೀಲರೊಬ್ಬರು ಈ ಬಗ್ಗೆ ಅಸಮಾಧಾನ
''ಬಿಗ್ ಬ್ರದರ್'' ಎಂಬ ವಿದೇಶಿ ಮೂಲದ ಶೋದ ಯಥಾವತ್ತು ನಕಲು ''ಬಿಗ್ ಬಾಸ್''. ಒಂದೂವರೆ ಡಜನ್ ವ್ಯಕ್ತಿಗಳನ್ನು ಮನೆಯಲ್ಲಿ ಗುಡ್ಡೆ ಹಾಕಿ ವಾರಪೂರ್ತಿ ಅವರ ನಡುವೆ ದ್ವೇಷ- ಅಸೂಯೆಯ ಕಿಚ್ಚು ಹತ್ತಿಸುವ ಈ ಕಾರ್ಯಕ್ರಮ 2006ರಲ್ಲಿ ಭಾರತದಲ್ಲ
ಮಾತು ಆಡಿದ್ರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಅದರಲ್ಲೂ ಸಿನಿಮಾ ತಾರೆಯರು ಮಾತನಾಡುವಾಗ ಎಚ್ಚರವಾಗಿರಬೇಕು. ಹಿಂದು ಮುಂದು ಗೊತ್ತಿಲ್ಲದೇ ಮಾತನಾಡಿ ಬಳಿಕ ಪೇಚಿಗೆ ಸಿಲುಕುತ್ತಾರೆ. ಸೋಶಿಯಲ್ ಮೀಡಿಯಾ ಜಮಾನದಲ್ಲಿ ಸೆಲೆಬ್ರ
ಟಾಲಿವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿರೋ ನಿರ್ದೇಶಕ ಅನಿಲ್ ರವಿಪುಡಿ ಮತ್ತೊಂದು ಸಿನಿಮಾ ರಿಲೀಸ್ ಆಗಿದೆ. 'ಮನ ಶಂಕರ ವರಪ್ರಸಾದ್ ಗಾರು' ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ, ಸೌತ್ ಲೇ
ಬದುಕಿನಲ್ಲಿ ಯಾವತ್ತು ಅತಿಯಾದ ನಂಬಿಕೆ.. ಪ್ರೀತಿ.. ವಿಶ್ವಾಸ ಒಳ್ಳೆಯದಲ್ಲ. ಯಾಕೆಂದರೆ ಅತಿಯಾದ ನಂಬಿಕೆ ಮತ್ತು ಪ್ರೀತಿ ಕೆಲ ಒಮ್ಮೆ ಅಪಾರವಾದ ನೋವು ಕೊಡುತ್ತೆ. ಅತಿ ಎನ್ನುವುದೇ ಕೆಲ ಒಮ್ಮೆ ಅತಿಯಾಗಿ ನೋಯಿಸುತ್ತೆ. ಇದಕ್ಕೆ ಸದ್
ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋ ಬಿಗ್ಬಾಸ್ ಕಿರುತೆರೆಯಲ್ಲಿ ಮಾತ್ರವಲ್ಲ, ಹೊರಗಡೆ ಕೂಡ ಸಖತ್ ಸದ್ದು ಮಾಡ್ತಿದೆ. ಈ ಬಾರಿ ಸಾಕಷ್ಟು ವಿವಾದಗಳಿಗೆ ಶೋ ಗುರಿಯಾಗಿದೆ. ಸ್ಪರ್ಧಿಗಳ ಪದ ಬಳಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತ
ನಾಲ್ಕೈದು ದಿನಗಳಿಂದ 'ಟಾಕ್ಸಿಕ್' ಸಿನಿಮಾ ಟೀಸರ್ ಸುದ್ದಿಯಲ್ಲಿದೆ. ಚಿತ್ರದಲ್ಲಿರುವ ಕೆಲ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದೆ. ಅಶ್ಲೀಲ ದೃಶ್ಯದ ಬಗ್ಗೆ ಈಗಾಗಲೇ ದೂರುಗಳು ದಾಖಲಾಗುತ್ತಿದೆ. ವಕೀಲರೊಬ್ಬರು ಸೆನ್ಸಾ
ಒಂದು ಸಿನಿಮಾ ಗೆಲ್ಲುವುದು ಅಷ್ಟು ಸುಲಭ ಅಲ್ಲ. ಒಳ್ಳೆ ಸಿನಿಮಾ ಮಾಡಿದರೂ ನೆಗೆಟಿವ್ ಕಾಮೆಂಟ್ಸ್ ಕಾರಣಕ್ಕೆ ಸಿನಿಮಾಗಳು ಸಂಕಷ್ಟ ಎದುರಿಸುವ ವಾತಾವರಣ ನಿರ್ಮಾಣವಾಗಿದೆ. ಚಿತ್ರರಂಗಕ್ಕೆ ಪೈರಸಿ ಮಾತ್ರವಲ್ಲ, ನೆಗೆಟಿವ್ ರಿವ್ಯ
ಸಂಕ್ರಾಂತಿಗೆ ಅನಿಲ್ ರಾವಿಪುಡಿ ನಿರ್ದೇಶನದ ಸಿನಿಮಾ ಬರ್ತಿದೆ ಅಂದ್ರೆ ನಿರೀಕ್ಷೆ ಮೂಡುತ್ತದೆ. ಕಾರಣ ಈ ಹಿಂದೆ ಸುಗ್ಗಿ ಸಂಭ್ರಮದಲ್ಲಿ ಬಂದಿದ್ದ ಅವರ ಸಿನಿಮಾಗಳೆಲ್ಲಾ ಹಿಟ್ ಆಗಿತ್ತು. ಈ ಬಾರಿ ಚಿರಂಜೀವಿ ಹಾಗೂ ನಯನತಾರ ಜೋಡಿಯ
ಚಿತ್ರರಂಗದಲ್ಲಿ ವಿವಾದಗಳಿಗೇನು ಕೊರತೆಯಿಲ್ಲ. ಕೆಲವೊಮ್ಮೆ ಕ್ಷುಲ್ಲಕ ಕಾರಣಗಳಿಗೆ ಭಾರೀ ಕಿರಿಕ್ ನಡೆದುಬಿಡುತ್ತದೆ. ಇದು ಸ್ಟಾರ್ ವಾರ್, ಫ್ಯಾನ್ಸ್ ವಾರ್ಗೆ ತುಪ್ಪ ಸುರಿದಂತೆ ಆಗುತ್ತದೆ. 7 ವರ್ಷಗಳ ಹಿಂದೆ ನಟ ಸುದೀಪ್ ಹಾಗೂ
ಪ್ಯಾನ್ ಇಂಡಿಯಾ ಸೂಪರ್ಸ್ಟಾರ್ ಪ್ರಭಾಸ್ ಮತ್ತೊಂದು ಸಿನಿಮಾ ನೆಲಕ್ಕಚ್ಚುವ ಲಕ್ಷಣಗಳು ಕಾಣುತ್ತಿದೆ. 'ಬಾಹುಬಲಿ' ಬಳಿಕ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮೆರೆಯುತ್ತಿರುವ ನಟನಿಗೆ ಒಂದೊಳ್ಳೆ ಸಿನಿಮಾ ಸಿಗುತ್ತಿಲ್ಲ. ಪ್ರಭಾಸ
ಬಣ್ಣದ ಲೋಕ ಅಂದ ಮೇಲೆ ಅಲ್ಲಿ ಸಾವಿರಾರು ಕನಸುಗಳು ಅರಳುತ್ತವೆ. ಪ್ರತಿದಿನ ನೂರಾರು ಪ್ರತಿಭೆಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರೆ. ಆದರೆ ಎಲ್ಲರಿಗೂ ಇಲ್ಲಿ ನೆಲೆ ಸಿಗುವುದು ಸುಲಭವಲ್ಲ. ಪರಿಶ್ರಮದ ಜೊತೆಗೆ ಸರಿಯಾದ ದಾ
ಬಾಲಿವುಡ್ ಅಂಗಳದಲ್ಲಿ ಕೆಲವು ಜೋಡಿಗಳೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಪ್ರೀತಿ. ಅವರು ತೆರೆಯ ಮೇಲೆ ಕಾಣಿಸಿಕೊಂಡರೂ ಸಂಭ್ರಮ, ತೆರೆಯ ಹಿಂದೆ ಜೊತೆಯಾಗಿ ಓಡಾಡಿದರೂ ಹಬ್ಬವೇ ಸರಿ. ಸದಾ ಲೈಮ್ ಲೈಟ್ ನಲ್ಲಿರುವ ಈ ಜೋಡಿ ಈಗ ದೇಶ ಬಿ
ಪವನ್ ಕಲ್ಯಾಣ್ ಈಗ ಕೇವಲ ಆಕ್ಟರ್ ಅಲ್ಲ ಬದಲಿಗೆ ಫುಲ್ ಟೈಮ್ ರಾಜಕಾರಣಿ ಕೂಡ ಹೌದು. ಆಂಧ್ರದ ಉಪ ಮುಖ್ಯಮಂತ್ರಿಯಾಗಿ ಕಳೆದೊಂದು ವರ್ಷದಿಂದ ಸೇವೆಯನ್ನು ಮಾಡುತ್ತಾ ಬರುತ್ತಿರುವ ಜನಸೇನಾ ಪಕ್ಷದ ನಾಯಕ. ಇನ್ನೂ.. ಸಾಮಾನ್ಯವಾಗಿ ಸ್ಟಾ
ಬಣ್ಣದ ಲೋಕದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಬದಲಾವಣೆ ಎನ್ನುವುದು ಗಾಳಿಗಿಂತ ವೇಗವಾಗಿ ಇರುತ್ತದೆ. ಮೊನ್ನೆ ಮೊನ್ನೆಯಷ್ಟೇ ತೆರೆಯ ಮೇಲೆ ಮುಗ್ಧವಾಗಿ ಕಂಡ ಮುಖಗಳು ಇಂದು ಗ್ಲಾಮರ್ ಲೋಕದ ರಾಣಿಯರಂತೆ ಕಂಗೊಳಿಸುತ್ತಿದ್ದಾರೆ
''ಅಮೃತಧಾರೆ'' ಧಾರಾವಾಹಿಯನ್ನು ಕಣ್ತುಂಬಿಕೊಳ್ಳುವ ಪ್ರೇಕ್ಷಕರು ಗೌತಮ್ ಮತ್ತು ಭೂಮಿಕಾ ಪುನರ್ಮಿಲನಕ್ಕೆ ಕಾಯುತ್ತಿದ್ದರು. ಆದರೆ ಆ ಘಳಿಗೆ ಇಲ್ಲಿಯವರೆಗೆ ಬಂದಿರಲಿಲ್ಲ. ಕಳೆದ ಐದು ವರ್ಷಗಳಿಂದ ಬೇರೆ ಬೇರೆ ಆಗಿ ಬದುಕಿ ಈಗ ಕಳೆದ
ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲ ಪಕ್ಕದ ಕಾಲಿವುಡ್ನಲ್ಲಿ ಕೂಡ ಕಳೆದ ವರ್ಷ ಗೆದ್ದ ಚಿತ್ರಗಳ ಸಂಖ್ಯೆ ಕಡಿಮೆ ಇತ್ತು. ''ಟೂರಿಸ್ಟ್ ಫ್ಯಾಮಿಲಿ''.. ''ಡ್ರ್ಯಾಗನ್''.. ''ಡ್ಯೂಡ್''.. ಹೀಗೆ ಒಂದು ನಾಲ್ಕೈದು ಚಿತ್ರಗಳು ಮಾತ್ರ ತಮಿಳುನಾಡ
ಕೇವಲ ದಕ್ಷಿಣದಲ್ಲಿ ಮಾತ್ರವಲ್ಲ ಉತ್ತರದಲ್ಲಿ ಕೂಡ ತಮ್ಮ ಚಾಪು ಮೂಡಿಸುವಲ್ಲಿ ಯಶಸ್ವಿಯಾದವರು ಪ್ರಭಾಸ್. ಸೌತ್ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಪ್ರಸಿದ್ಧಿಯನ್ನು ಪಡೆದು ದೇಶವ್ಯಾಪಿ ಅಸಂಖ್ಯಾತ ಅಗಣಿತ ಅಭಿಮಾನಿಗಳನ್ನು ಸಂಪಾ
ತಮಿಳು ಚಿತ್ರರಂಗದ ದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ. ಅದಕ್ಕೂ ಮುನ್ನ ಅವರು ನಟಿಸಿದ ಕೊನೆಯ ಸಿನಿಮಾ 'ಜನ ನಾಯಗನ್' ಬಿಡುಗಡೆಯಾಗುತ್ತಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈಗಾಗಲೇ ಈ ಸಿನಿಮಾ ಥಿಯೇಟರ್ಗೆ ಲಗ್
ಪ್ರೀತಿ ಅಂದರೆ ಅದು ಪ್ರೀತಿಯಷ್ಟೇ ಅಲ್ಲ .. ಪ್ರೀತಿ ಅಂದರೆ ಬದುಕು, ಭವಿಷ್ಯ, ಭಾಷೆ, ಕನಸು, ನಗು, ಇನ್ನೂ ಏನೆಲ್ಲಾ ! ಇಂಥಾ ಪ್ರೀತಿಯನ್ನು ಬದುಕಿರುವ ತನಕ ಜಿನುಗುವ, ಪ್ರೇಮಸೆಲೆಯಾಗಿ ಬೆಳೆಸುವ -ಉಳಿಸುವ ವೃತವೇ ದಾಂಪತ್ಯ. ಆದರೆ ಈಗೀಗ
ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪುರುಷನಿಗೆ ಸರಿ ಸಮಾನವಾಗಿ ಮಹಿಳೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾಳೆ. ಸಾಮಾಜಿಕವಾಗಿ.. ಆರ್ಥಿಕವಾಗಿ... ರಾಜಕೀಯವಾಗಿ.. ಮಹಿಳೆ ಸಬಲಳಾಗುತ್ತಿದ್ದಾಳೆ ಎನ್ನುವುದಕ್ಕೆ ಹಲವಾರು ಉದಾಹ
ಕೆಲವು ದಿನಗಳ ಹಿಂದೆ ಯಶ್ ತಾಯಿ ಪುಷ್ಪ ಅರುಣ್ಕುಮಾರ್ ನಿರ್ಮಿಸಿದ್ದ 'ಕೊತ್ತಲವಾಡಿ' ಸಿನಿಮಾ ವಿವಾದಕ್ಕೆ ಸಿಲುಕಿತ್ತು. ಮೊದಲ ಸಿನಿಮಾದಲ್ಲಿಯೇ ಪುಷ್ಪ ಅರುಣ್ ಕುಮಾರ್ ಸಿನಿಮಾಗೆ ಸಂಬಂಧ ಪಟ್ಟ ಕೆಲವರೊಂದಿಗೆ ಕಿತ್ತಾಡಿಕೊಂ
ಬಿಗ್ ಬಾಸ್ ಕನ್ನಡ 12ನೇ ಸೀಸನ್ ಇನ್ನೇನು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಒಬ್ಬೊಬ್ಬರೇ ಬಿಗ್ ಬಾಸ್ ಮನೆಯಿಂದ ಹೊರಬರುತ್ತಿದ್ದಾರೆ. ಬಿಗ್ ಬಾಸ್ ಫಿನಾಲೆಗೆ ಹೋಗುವ ಆ ಆರು ಮಂದಿ ಯಾರು ಅಂತ ವೀಕ್ಷಕರು ಕುತೂಹಲದಿಂದ ಎದುರು ನೋಡ
ತೆಲುಗಿನ ರೆಬಲ್ ಸ್ಟಾರ್ ಪ್ರಭಾಸ್ ನಟಿಸಿರುವ 'ದಿ ರಾಜಾಸಾಬ್' ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡು ರಿಲೀಸ್ ಆಗಿತ್ತು. ಐದು ಭಾಷೆಗಳಲ್ಲಿ ವಿಶ್ವದಾದ್ಯಂತ ರಿಲೀಸ್ ಆಗಿದ್ದ ಸಿನಿಮಾ ಬಿಡುಗಡೆಗೂ ಮುನ್ನ ಬಾಕ್ಸಾಫೀಸ್ನಲ್ಲಿ
ಕ್ರಿಕೆಟರ್ಗಳಿಗೂ ಸಿನಿಮಾರಂಗಕ್ಕೂ ಮೊದಲಿನಿಂದಲೂ ಬಿಡಲಾರದ ನಂಟಿದೆ. ಸ್ಟಾರ್ ಕ್ರಿಕೆಟರ್ಗಳು ನಟಿಯರ ಪ್ರೀತಿಯಲ್ಲಿ ಬೀಳುವುದು ಹೊಸದೇನಲ್ಲ. ಹಾಗೇ ಕೆಲ ನಟಿಯರು ಕ್ರಿಕೆಟರ್ಗಳನ್ನು ಇಷ್ಟ ಪಟ್ಟು ಮದುವೆ ಆಗಿದ್ದೂ ಇದೆ. ಇ
ಮತ್ತೊಂದು ವೀಕೆಂಡ್.. ಮತ್ತೆ ಬಿಗ್ಬಾಸ್ ಮನೆಯಲ್ಲಿ ಕಿಚ್ಚನ ಪಂಚಾಯ್ತಿ ನಡೆದಿದೆ. ಒಬ್ಬರಲ್ಲ ಇಬ್ಬರಿಗೆ ಈ ವಾರ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಈ ವಾರದ ಆಟದ ಬಗ್ಗೆ ಭಾರೀ ಚರ್ಚೆ ನಡೆದು ಸರಿ ತಪ್ಪುಗಳ ವಿಶ್ಲೇಷಣೆ ಮಾಡಲಾಗಿದೆ. ಹು
ಬಣ್ಣದ ಲೋಕ ಎಂದರೆ ಅಲ್ಲಿ ಎಲ್ಲವೂ ಅಚ್ಚರಿ. ಕಣ್ಣು ಕೋರೈಸುವ ಬೆಳಕು, ಪೈಪೋಟಿಗೆ ಬೀಳುವ ನಟಿಯರು ಮತ್ತು ಸದಾ ಕಾಲ ಮಿಂಚುವ ಗ್ಲಾಮರ್. ಈ ಪ್ರಪಂಚದಲ್ಲಿ ಕಾಣುವ ಪ್ರತಿಯೊಂದು ಸುಂದರ ಮುಖದ ಹಿಂದೆ ನೂರಾರು ಕೃತಕ ಲೇಪನಗಳಿರುತ್ತವೆ. ಪ
ಹಬ್ಬ ಹರಿದಿನ ಬಂದರೆ ಸಾಕು, ಬಣ್ಣದ ಪ್ರಪಂಚದಲ್ಲಿ ನಾ ಮುಂದು ತಾ ಮುಂದು ಎನ್ನುವವರೇ ಹೆಚ್ಚು.ರಜೆಯಲ್ಲಿ ಮಜಾ ಮಾಡಲು ಜನ ಸಾಮಾನ್ಯರು ಅಣಿಯಾಗುವ ಸಮಯದಲ್ಲಿ, ಚಿತ್ರರಂಗದಲ್ಲಿ ಅತಿವೃಷ್ಟಿಯಾಗುತ್ತೆ. ಇದು ಕಾಲ .. ಕಾಲಕ್ಕೆ .. ಸಾಬೀತ
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ ತಮ್ಮ ಮನಮೋಹಕ ಕಣ್ಣುಗಳಿಂದನೇ ಎಲ್ಲರನ್ನು ಸೆಳೆದವರು ಮೊನಾಲಿಸಾ ಭೋಸಲೆ. ಮಣಿ ಸರ ಮಾರುತ್ತ ತನ್ನಷ್ಟಕ್ಕೆ ತಾನು ಇದ್ದ ಈ ಚೆಲುವೆಯ ಬದುಕನ್ನು ರಾತ್ರಿ ಕಳೆದು
ಚಿತ್ರರಂಗದಲ್ಲಿ ಈಗ ಸ್ಫರ್ಧೆ ಹೆಚ್ಚಿದೆ. ಉಳಿಯಬೇಕು ಅಂದರೆ ಇಂದು ಕೇವಲ ಅಭಿನಯ ಮಾತ್ರ ಮುಖ್ಯ ಅಲ್ಲ. ಬದಲಿಗೆ ದೇಹ ದಂಡನೆ ಕೂಡ ಮುಖ್ಯ. ಹೀಗಾಗಿ ಆರೋಗ್ಯವೇ ಭಾಗ್ಯ ಎಂಬ ಮಂತ್ರವನ್ನು ಹೇಳುವ ಹಲವು ನಾಯಕ-ನಾಯಕಿಯರು ಜಿಮ್ನಲ್ಲಿ ಬ
ಕಿರುತೆರೆಯ ಪ್ರೇಕ್ಷಕರಲ್ಲಿ ಹಲವರ ಪಾಲಿಗೆ ''ಬಿಗ್ ಬಾಸ್'' ಪ್ರತಿ ವರ್ಷ ಬರುವ ಹಬ್ಬ. ಈ ಹಬ್ಬದಲ್ಲಿ ದೈಹಿಕವಾಗಿ ಹದಿನೈದು ಜನ ಭಾಗವಾದರೆ ಮಾನಸಿಕವಾಗಿ ಹಲವಾರು ಜನ ತಮ್ಮ ಮನೆಯಲ್ಲಿ ಈ ಹಬ್ಬ ಆಚರಿಸುತ್ತಾರೆ. ಆ ಮನೆಯಲ್ಲಿ ದಿನ ನಿತ
ಭಾರತದಲ್ಲಿ ಸಿನಿಮಾ ಹಾಗೂ ಕ್ರಿಕೆಟ್ ನಡುವೆ ಬಿಡಿಸಲಾಗದ ನಂಟು. ಸಿನಿಮಾ ತಾರೆಯರು ಮೈದಾನಕ್ಕಿಳಿದು ಕ್ರಿಕೆಟ್ ಆಡುವುದು, ಕ್ರಿಕೆಟಿಗರು ಬಣ್ಣ ಹಚ್ಚಿ ಕ್ಯಾಮರಾ ಮುಂದೆ ನಿಲ್ಲುವುದು ಹೊಸದೇನು ಅಲ್ಲ. 'ಸೆಲೆಬ್ರೆಟಿ ಕ್ರಿಕೆಟ್
ಚಿತ್ರರಂಗದಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಬರಹಗಾರರಾಗಿದ್ದವರು ಸಿನಿಮಾ ನಿರ್ದೇಶನಕ್ಕೆ ಇಳಿಯೋದು ಹೊಸದೇನು ಅಲ್ಲ. ಅದೇ ರೀತಿ ಯಶ್ ನಟನೆಯ 'KGF' ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಚಂದ್ರಮೌಳಿ ಈಗ ಡೈರೆಕ್ಟರ
ಚಿತ್ರರಂಗಕ್ಕೆ ಬಂದ ದಿನದಿಂದ ಸೋಲು-ಗೆಲುವು ಹೊರತಾಗಿ ಶಿಸ್ತನ್ನೂ ಮೈಗೂಡಿಸಿಕೊಂಡು ಬಂದವರು ಯಶ್. ಸಿನಿಮಾ ಬದುಕಿನಂತೆಯೇ ವ್ಯೆಯಕ್ತಿಕ ಬದುಕನ್ನೂ ಕೂಡ ಕರಾರುವಕ್ಕಾದ ಪ್ಲಾನುಗಳ ಮೂಲಕ ರೂಪಿಸಿಕೊಂಡ ಯಶ್ ಈಗ ಕೇವಲ ರಾಕಿಂಗ್ ಸ
ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಪ್ರತಿ ಸಂಜೆ 7 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಈ ಸೀರಿಯಲ್ ವೀಕ್ಷಕರಲ್ಲಿ
ಒಂದು ಚಿತ್ರದ ಹಿಂದೆ ಹತ್ತಾರು ಕಥೆಗಳಿರುತ್ತವೆ, ವ್ಯಥೆಗಳಿರುತ್ತವೆ. ಸಿನಿಮಾ ನಿರ್ಮಾಣ ಚಿತ್ರಮಂದಿರದಲ್ಲಿ ಕುಳಿತು ಸಿನಿಮಾವೊಂದನ್ನು ನೋಡಿದಷ್ಟು ಸುಲಭವಲ್ಲ. ಇಲ್ಲಿ ಎಲ್ಲೆಲ್ಲಿಂದಲೋ ದುಡ್ಡು ಹೊಂಚಿತಂದು ಚಿತ್ರವನ್ನು ಮ
ಬಾಲಿವುಡ್ ಶೆಹನ್ಷಾ ಅಮಿತಾಬ್ ಬಚ್ಚನ್. ಅವರ ವ್ಯಕ್ತಿತ್ವವೇ ಅಂತಹದ್ದು. ದಶಕಗಳಿಂದ ಬಾಲಿವುಡ್ ಆಳುತ್ತಿರುವ ಬಿಗ್ ಬಿಗೆ ದೊಡ್ಡ ಅಭಿಮಾನಿ ಬಳಗವಿದೆ. ಅವರ ಒಂದು ಮಾತು ಕೇಳಲು ಜನ ಸಾಲುಗಟ್ಟಿ ನಿಲ್ಲುತ್ತಾರೆ. ಅವರ ನಗು ಕಂಡರೆ ಸ
ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಟೀಸರ್ ದರ್ಬಾರ್ ಜೋರಾಗಿದೆ. ಅಭಿಮಾನಿಗಳು ಪದೇ ಪದೆ ಟೀಸರ್ ನೋಡ್ತಿದ್ದಾರೆ. ಹಸಿಬಿಸಿ ದೃಶ್ಯ, ರಾಯ ಆಗಿ ಯಶ್ ಆರ್ಭಟ ಮಾತ್ರವಲ್ಲ ಪ್ರತಿ ಫ್ರೇಮ್ ಬಗ್ಗೆ ಮಾತನಾಡುತ್ತಿದ್ದಾರೆ. ಹಾಲಿವ
ಬಾಲಿವುಡ್ ಅಂಗಳದಲ್ಲಿ ನಟರಿಗೆ ಕೊರತೆಯಿಲ್ಲ, ಸೂಪರ್ ಸ್ಟಾರ್ಗಳಿಗೆ ಬರವಿಲ್ಲ. ಆದರೆ ದಶಕಗಳು ಕಳೆದರೂ ತನ್ನ ಸಿಂಹಾಸನವನ್ನು ಬಿಟ್ಟುಕೊಡದ ಒಬ್ಬನೇ ಒಬ್ಬ ಗ್ರೀಕ್ ಗಾಡ್ ಇದ್ದಾನೆ. ಅವನ ನಗು ಕಂಡರೆ ಹುಡುಗಿಯರ ಎದೆಬಡಿತ ನಿಲ್ಲು
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಟೀಸರ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಭಿಮಾನಿಗಳು ಮೆಚ್ಚಿಕೊಂಡರೂ ಬಹುತೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹಸಿಬಿಸಿ ದೃಶ್ಯ ಹಾಗೂ ಹಿಂಸಾತ್ಮಕ ಸನ್ನಿವೇಶದ ಬಗ್ಗೆ ಚಕಾರ ಎತ್ತಿ
ಚಿತ್ರಮಂದಿರಗಳಲ್ಲಿ 'ದಿ ರಾಜಾಸಾಬ್' ಆರ್ಭಟ ಜೋರಾಗಿದೆ. ಮಿಶ್ರ ಪ್ರತಿಕ್ರಿಯೆ ಸಿಕ್ಕರೂ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡ್ತಿದೆ. ಗುರುವಾರವೇ(ಜನವರಿ 8) ಚಿತ್ರದ ಪ್ರೀಮಿಯರ್ ಶೋಗಳು ಶುರುವಾಗಿತ್ತು. ಶುಕ್ರವಾರ ಕೂಡ ಅಭಿಮಾನಿಗಳ ಸ
'ಟಾಕ್ಸಿಕ್' ಟೀಸರ್ ಆರ್ಭಟ ಮುಂದುವರೆದಿದೆ. ಜೊತೆಗೆ ಆ ಕಾರಿನಲ್ಲಿರುವ ಹಸಿಬಿಸಿ ದೃಶ್ಯದ ಬಗ್ಗೆ ಭಾರೀ ಚರ್ಚೆ ನಡೀತಿದೆ. ಆ ರಮಿಸುವ ದೃಶ್ಯದಲ್ಲಿ ನಟಿಸಿರುವ ಚೆಲುವೆ ಯಾರು ಎಂದು ಕೆಲವರು ಹುಡುಕಾಟ ನಡೆಸಿದ್ದರು. ಇದೀಗ ಸ್ವತಃ ನಿ

19 C