ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲು ಸೇರಿರುವ ಆರೋಪಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೈಕೋರ್ಟ್ನಲ್ಲಿ ಜಾಮೀನು ಪಡೆದು ಬಿಡುಗಡೆ ಆಗಿದ್ದವರಿಗೆ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಶಾಟ್ ಕೊಟ್ಟಿತ್ತು.
ಒಂದು ಕಾಲದಲ್ಲಿ ಸ್ಯಾಂಡಲ್ವುಡ್ನಲ್ಲಿ ಮಿಂಚಿದ ನಟಿ ರೇಖಾ. 2001 ರಿಂದ 2014ರವರೆಗೂ ರೇಖಾ ಚಿತ್ರರಂಗದಲ್ಲಿ ಆಕ್ಟಿವ್ ಆಗಿದ್ದರು. ಅದರಲ್ಲೂ ಆರಂಭದ ದಿನಗಳಲ್ಲಿ ಈ ನಟಿಗೆ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿತ್ತು. ಕಿಚ್ಚ ಸುದೀಪ್ ನಟಿಸ
ರಾಜಕೀಯರಂಗದಲ್ಲಿ ನಾಯಕರ ವೈಯಕ್ತಿಕ ನಿಂದನೆ ಹೊಸದೇನು ಅಲ್ಲ. ಸುಖಾಸುಮ್ಮನೆ ಆರೋಪ ಮಾಡಿ ಎದುರಾಳಿಗಳನ್ನು ಕುಗ್ಗಿಸುವುದು, ಅವರ ಬಗ್ಗೆ ಮತದಾರರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಮಾಡುವ ಪ್ರಯತ್ನ ನಡೆಯುತ್ತದೆ. ತಮಿಳು ನಟ ವಿಜ
ಉಪ್ಪು ತಿಂದ ಮೇಲೆ ನೀರು ಕುಡಿಯಬೇಕು.. ಕರ್ಮದ ಫಲ ಇದೇ ಜನ್ಮದಲ್ಲಿ ಅನುಭವಿಸಬೇಕು.. ನಾವು ಬಿತ್ತಿದ ಬೀಜವೇ ನಮಗೆ ಫಲ ನೀಡುತ್ತೆ.. ನಮ್ಮ ಭವಿಷ್ಯ ನಮ್ಮದೇ ಆಯ್ಕೆ.. ಯಾರೇ ಇರಲಿ.. ಎಷ್ಟೇ ದೊಡ್ಡವರಾಗಿರಲಿ.. ಕರ್ಮದ ಲೆಕ್ಕವನ್ನು ಇಲ್ಲಿ
Horoscope February 16: ಫೆಬ್ರವರಿ 16ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 16ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂ
ನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುತ್ತಿದ್ದಾರೆ. ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಪ್ರತಿವರ್ಷ ಅವರ ಹುಟ್
ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಧನ್ವೀರ್ ಗೌಡ ನಟನೆಯ 'ಹಯಗ್ರೀವ' ಚಿತ್ರದ ಆಕ್ಷನ್ ಟೀಸರ್ ರಿಲೀಸ್ ಆಗಿದೆ. ಸಂಕಷ್ಟಕ್ಕೆ ಸಿಲುಕಿರುವ ದರ್ಶನ್ಗೆ ನುಡಿ ನಮನ ಸಲ್ಲಿಸಿ ಸಣ್ಣ ಆಕ್ಷನ್ ಝಲಕ್ ತೋರಿಸಲಾಗಿದೆ. ಜೊತೆಗೆ ಬಿಗ್ಬ
ಕನ್ನಡ ಸಸ್ಪೆನ್ಸ್ ಥ್ರಿಲ್ಲರ್ 'ರಕ್ಕಸಪುರದೋಳ್' ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಆದರೆ ದೊಡ್ಡಮಟ್ಟದಲ್ಲಿ ಸಿನಿಮಾ ಸದ್ದು ಮಾಡ್ತಿ
ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಜೋಡಿಯ 'KD' ಸಿನಿಮಾ ರಿಲೀಸ್ ತಡವಾಗುತ್ತಿದೆ. ಮತ್ತೊಂದು ಕಡೆ ಧ್ರುವ ಹೊಸ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. 'ಕ್ರಿಮಿನಲ್' ಎಂಬ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ರಚಿತಾ ರಾಮ್ ನ
ಕನ್ನಡ ಚಿತ್ರನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸದ್ಯ ದರ್ಶನ್ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬವನ್ನು ವಿಶೇ
ಬಾಲಿವುಡ್ ಅಂಗಳದಲ್ಲಿ ಅಕ್ಷಯ್ ಕುಮಾರ್ ಎಂದರೆ ಶಿಸ್ತಿನ ಸಿಪಾಯಿ. ಅವರು ಎಲ್ಲರ ಜೊತೆ ನಗುನಗುತ್ತಾ ಇರುತ್ತಾರೆ. ಫಿಟ್ನೆಸ್ ವಿಚಾರದಲ್ಲಿ ಅವರಿಗೆ ಸಾಟಿ ಯಾರೂ ಇಲ್ಲ. ಆದರೆ ಇಂತಹ ಶಾಂತ ಸ್ವಭಾವದ ನಟನಿಗೆ ಒಮ್ಮೆ ವಿಪರೀತ ಕೋಪ ಬಂದ
ಭೋಜಪುರಿ ಚಿತ್ರರಂಗದ ಜನಪ್ರಿಯ ನಟ ಹಾಗೂ ಗಾಯಕ ಪವನ್ ಸಿಂಗ್ ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದಿಂದ ಸುದ್ದಿಯಲ್ಲಿದ್ದಾರೆ. ಅವರ ಪತ್ನಿ ಜ್ಯೋತಿ ಸಿಂಗ್ ಜೊತೆಗಿನ ವಿವಾದವು ನ್ಯಾಯಾಲಯದಲ್ಲಿ ಇನ್ನೂ ನಡೆಯುತ್ತಿದೆ. ಹೀಗಿರುವಾ
ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯ ಕೂಡ ಮುಖ್ಯ. ಆದರೆ.. ದೈಹಿಕ ಆರೋಗ್ಯದ ಕುರಿತು ಇನ್ನಿಲ್ಲದಷ್ಟು ಕಾಳಜಿ ವಹಿಸುವ ನಾವು ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದಿಲ್ಲ. ಮಹತ್ವ ನೀಡುವುದಿಲ್ಲ. ಕೆಲವರು ತಮ್ಮ ಮಾನ
ಪ್ರತಿಭಾ ಪಲಾಯನ ಅನ್ನುವುದು ಇಂದು ನಿನ್ನೆಯದಲ್ಲ. ಬಹಳ ಹಿಂದಿನಿಂದ್ಲೂ ಪ್ರತಿಭೆ ಇದ್ದೋರು ಒಂದ್ಕಡೆಯಿಂದ ಮತ್ತೊಂದ್ಕಡೆ ಹೋಗೋದು ನಡೀತಾನೆ ಇದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ.. ಹೀಗೆ ತಮ್ಮ ತಮ್ಮ ಭಾಷೆಯಲ್ಲಿ ಮಿಂಚಿದ
ಬಣ್ಣದ ಲೋಕ ಅಂದರೆ ಅದು ಸತ್ಯ-ಮಿಥ್ಯದ ಸಂಘರ್ಷ. ಇಲ್ಲಿ ದಿನಕ್ಕೊಂದು ಸುದ್ದಿಯ ಉಗಮವಾಗುತ್ತೆ. ಆ ಪೈಕಿ ಕೆಲವು ಸತ್ಯ ಆದರೆ ಇನ್ನೂ ಕೆಲವು ಕೇವಲ ಅಂತೆ-ಕಂತೆಗಷ್ಟೇ ಸೀಮಿತವಾಗುತ್ತವೆ. ಆದರೂ ಕೂಡ ಈ ಸುದ್ದಿಗಳೇ ಚಿತ್ರರಂಗದ ಜೀವಾಳ. ಅ
ಗೋಲ್ಡನ್ ಸ್ಟಾರ್ ಗಣೇಶ್ ಹೀರೋ ಆಗಿ 2026ಕ್ಕೆ 20 ವರ್ಷಗಳಾಗಿವೆ. 2006ರಲ್ಲಿ 'ಚೆಲ್ಲಾಟ'ದ ಮೂಲಕ ಇವರ ಜರ್ನಿ ಆರಂಭ ಆಗಿತ್ತು. ಯೋಗರಾಜ್ ಭಟ್ ನಿರ್ದೇಶಿಸಿದ 'ಮುಂಗಾರು ಮಳೆ' ಸ್ಟಾರ್ ಮಾಡಿದ್ದು, ಇಲ್ಲಿವರೆಗೂ ಕರೆದುಕೊಂಡು ಬಂದಿದೆ. ಈ ಎರಡ
ವೈಜ್ಞಾನಿಕ ಯುಗದಲ್ಲಿದ್ದರೂ ಕೂಡ ಜ್ಯೋತಿಷ್ಯದ ಮೇಲೆ ಹಲವರಿಗೆ ನಂಬಿಕೆ ಇದೆ. ಜ್ಯೋತಿಷ್ಯ ಹೇಳುವುದೆಲ್ಲಾ ಸತ್ಯನಾ? ಎಲ್ಲವನ್ನೂ ಕುಂಡಲಿಯಲ್ಲಿರುವ ಗ್ರಹಗಳೇನಿರ್ಧರಿಸುವುದಾದರೆ ವಿಜ್ಞಾನಿಗಳೇಕೆ ? ವಿಜ್ಞಾನವೇಕೆ ? ಎನ್ನುವ ಪ
ಝೀ ಕನ್ನಡದ ಜನಪ್ರಿಯ 'ಕರ್ಣ' ಧಾರಾವಾಹಿಯಲ್ಲಿ ಈಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ತಂಗಿ ನಿಧಿ ತನ್ನ ಫೈನಲ್ ಪರೀಕ್ಷೆಯಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾಳೆ. ಇದನ್ನು ಕಂಡು ಅಕ್ಕ ನಿತ್ಯಾ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ತಂ
ಕನ್ನಡ ಚಿತ್ರರಂಗದ 'ನವರಸ ನಾಯಕ' ಜಗ್ಗೇಶ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ? ತಮ್ಮ ವಿಶಿಷ್ಟ ಮ್ಯಾನರಿಸಂ ಹಾಗೂ ಡೈಲಾಗ್ಗಳ ಮೂಲಕ ದಶಕಗಳಿಂದ ಕನ್ನಡಿಗರನ್ನು ನಗಿಸುತ್ತಾ ಬಂದಿರುವ ಜಗ್ಗೇಶ್ ಅವರ ಯಶಸ್ಸಿನ ಹಿಂದೆ ಒಬ್ಬ ಭದ್ರವ
ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಸಿನಿಮಾ ಬಾಕ್ಸಾಫೀಸ್ನಲ್ಲಿ ಮುಗ್ಗರಿಸಿತ್ತು. ಸಂಕ್ರಾಂತಿ ಸಂಭ್ರಮದಲ್ಲಿ ತೆರೆಗೆ ಬಂದಿದ್ದ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ವಿಫಲವಾಗಿತ್ತು. ಇತ್ತೀಚೆಗೆ ಸಿನಿಮಾ ಓಟಿಟಿಗೆ ಬಂದು ಸ
ಬಾಲಿವುಡ್ನಲ್ಲಿ ಕಳೆದ ವರ್ಷ ಅಕ್ಷರಶಃ ಬರಗಾಲದ ವಾತಾವರಣ ಇತ್ತು. ಮಾಡಿದ ಎಲ್ಲ ಚಿತ್ರಗಳು ಒಂದಾದ ಮೇಲೊಂದರಂತೆ ದೊಪ್ಪನೆ ನೆಲಕ್ಕುರಳುತ್ತಿದ್ದ ಹಿನ್ನೆಲೆ ಆತಂಕ ಹಲವರಲ್ಲಿ ಮನೆ ಮಾಡಿತ್ತು. ಸಾಲದಕ್ಕೆ ದಕ್ಷಿಣ ಚಿತ್ರರಂಗದವರ
ಮಲಯಾಳಂ ನಟಿ ಕೀರ್ತಿ ಸುರೇಶ್ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. 'ಮಹಾನಟಿ' ಚಿತ್ರಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಕೀರ್ತಿಗೆ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ
ಕಲರ್ಸ್ ಕನ್ನಡ ವಾಹಿನಿಯ 'ಮುದ್ದು ಸೊಸೆ' ಧಾರಾವಾಹಿ ಈಗ ರೋಚಕ ತಿರುವು ಪಡೆದುಕೊಂಡಿದೆ. ವೀಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಮಹಾ ಸಂಚಿಕೆ ಈಗ ಪ್ರಸಾರಕ್ಕೆ ಸಿದ್ಧವಾಗಿದೆ. ಸಂಚಿಕೆಯಲ್ಲಿ ಹಲವು ನಾಟಕೀಯ ಬೆಳವಣಿಗೆಗಳು ನಡೆಯಲ
ಮಾರುತಿ ಸುಜುಕಿ (Maruti Suzuki) ನಂಬರ್ 1 ಕಾರು ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್ಸಿಎಪ
ಬಾಲಿವುಡ್ ಅಂದಮೇಲೆ ಅಲ್ಲಿ ಗಾಸಿಪ್ಗಳಿಗೆ ಪಾರವೇ ಇಲ್ಲ. ದಿನಕ್ಕೊಂದು ಸುದ್ದಿ, ಹೊತ್ತಿಗೊಂದು ವಿವಾದ ಇಲ್ಲಿ ಮಾಮೂಲಿ. ಅದರಲ್ಲೂ ಸ್ಟಾರ್ ಜೋಡಿಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುವ ಚರ್ಚೆಗಳೇ ಬೇರೆ. ಅಂತಹ ಚರ್ಚೆಗಳ ನಡ
ರಣ್ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ನಟನೆಯ 'ರಾಮಾಯಣ' ಸರಣಿ ಸಿನಿಮಾ ಭಾರೀ ಹೈಪ್ ಕ್ರಿಯೇಟ್ ಮಾಡ್ತಿದೆ. ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ನಡೀತಿದೆ. ದೀಪಾವಳಿ ಸಂಭ್ರಮದಲ್ಲಿ ಮೊ
ಬಿಗ್ಬಾಸ್ ಮನೆಯಲ್ಲಿ ಒಟ್ಟಾಗಿ ಗುರ್ತಿಸಿಕೊಂಡು ವೀಕ್ಷಕರ ಮನಗದ್ದ ಗಿಲ್ಲಿ ಹಾಗೂ ಕಾವ್ಯಾ ಅಭಿಮಾನಿಗಳ ಫೇವರಿಟ್ ಜೋಡಿ. ಇಬ್ಬರ ನಡುವೆ ಆತ್ಮೀಯ ಸ್ನೇಹವಿದೆ. ಇಬ್ಬರೂ ಮದುವೆ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಈ ಬ
ಸಂಕ್ರಾಂತಿಗೆ ಬಿಡುಗಡೆ ಆಗಬೇಕಿದ್ದ ತಮಿಳು ಸಿನಿಮಾ 'ಜನ ನಾಯಗನ್' ತಿಂಗಳು ಕಳೆದರೂ ಚಿತ್ರಮಂದಿರಗಳ ಕಡೆ ಬರಲಿಲ್ಲ. ಸೆನ್ಸಾರ್ ಸಮಸ್ಯೆಯಿಂದ ಚಿತ್ರಕ್ಕೆ ಪದೇ ಪದೆ ಹಿನ್ನಡೆ ಆಗುತ್ತಿದೆ. ದಳಪತಿ ವಿಜಯ್ ನಟನೆಯ ಚಿತ್ರಕ್ಕೆ ವಿನೋ
ಮಲಯಾಳಂ ನಟಿ ಮಮತಾ ಮೋಹನ್ ದಾಸ್ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿ ಮೋಡಿ ಮಾಡಿದ್ದಾರೆ. ಗಾಯಕಿಯಾಗಿ ಸೂಪರ್ ಹಿಟ್ ಹಾಡುಗಳಿಗೆ ದನಿಯಾಗಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲಿದ್
ರಾಜಕೀಯರಂಗಕ್ಕೆ ಕೆಸರೆರಚಾಟ ಸರ್ವೇಸಾಮಾನ್ಯ. ಗೌರವಾನ್ವಿತರಿಗೆ ಅಲ್ಲ ರಾಜಕೀಯ ಎನ್ನುವವರು ಇದ್ದಾರೆ. ರಾಜಕೀಯರಂಗದಲ್ಲಿ ಸುಖಾಸುಮ್ಮನೆ ಆರೋಪಗಳನ್ನು ಎದುರಿಸಬೇಕಾಗುತ್ತದೆ. ಒಬ್ಬರನ್ನು ತುಳಿಸುವ ಭರದಲ್ಲಿ ಅಸಭ್ಯ ಕಾಮೆಂಟ
ಈ ವರ್ಷದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಒಂದಾದರೆ, ರಣ್ವೀರ್ ಸಿಂಗ್ ಸಿನಿಮಾ 'ಧುರಂಧರ್ 2' ಮತ್ತೊಂದು. ಈ ಎರಡೂ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ದಾಖಲೆಗಳನ್ನು ಮುರಿಯುವ
ಅಲ್ಲು ಅರ್ಜುನ್ ಈಗ ಕೇವಲ ಟಾಲಿವುಡ್ ಸ್ಟಾರ್ ಅಲ್ಲ. 'ಪುಷ್ಪ 2' ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಇಂತಹ ಮೆಗಾ ಬ್ಲಾಕ್ ಬಸ್ಟರ್ ಸಿನಿಮಾ ಬಳಿಕ ಮುಂದಿನ ಪ್ರಾಜೆಕ್ಟ್ ಯಾವುದು? ಅನ್ನೋ ಪ್ರಶ್ನೆಗೆ ಅಲ್ಲು
ಹೆಸರು, ಹಣ, ಕೀರ್ತಿ ಜೊತೆ ಅಪಾಯ ಕೂಡ ಉಚಿತವಾಗಿ ಬರುತ್ತೆ. ಅದರಲ್ಲಿಯೂ ಮನರಂಜನಾ ಕ್ಷೇತ್ರದ ಹೊಳಪು, ಒನಪು, ವಯ್ಯಾರ ಭೂಗತ ಲೋಕವನ್ನು ಬಹುಬೇಗ ಆಕರ್ಷಿಸುತ್ತೆ. ನೇಮು, ಫೇಮು ಗಳಿಸಿದವರ ಮೇಲೆ ಅಂಡರ್ ವರ್ಲ್ಡ್ನ ಕಣ್ಣು ಬಹುಬೇಗ ಬೀ
'ಸು ಫ್ರಮ್ ಸೋ', '45' ಬಳಿಕ ರಾಜ್ ಬಿ ಶೆಟ್ಟಿ ನಟನೆಯ 'ರಕ್ಕಸಪುರಧೋಳ್' ರಿಲೀಸ್ ಆಗಿದೆ. ಈ ಸಿನಿಮಾ ಈಗ ಎರಡನೇ ವಾರ ಪ್ರದರ್ಶನ ಆಗುತ್ತಿದೆ. ರಾಜ್ ಬಿ ಶೆಟ್ಟಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಸಾಹಸ ನಿರ್ದ
ಕಳೆದು ಹೋದ ಹೊತ್ತು, ಒಡೆದು ಹೋದ ಮುತ್ತು ಮರಳಿ ಬರಲಾರದು. ಈ ಹಿನ್ನೆಲೆ ಸಮಯ ತುಂಬ ಅಮೂಲ್ಯವಾದುದು. ಕಳೆದು ಹೋದ ಒಂದೇ ಒಂದು ಕ್ಷಣವನ್ನೂ ನಾವು ಮತ್ತೆ ಎಷ್ಟೆಲ್ಲ ಸಾಹಸ ಪಟ್ಟರೂ, ಎಷ್ಟೆಲ್ಲ ಖರ್ಚು ಮಾಡಿದರೂ ಮರಳಿ ಪಡೆಯಲು ಸಾಧ್ಯವಿ
ಹೊಂಬಾಳೆ ಫಿಲ್ಮ್ಸ್ ಹೊಸ ಹೊಸ ಪ್ರಯತ್ನಕ್ಕೆ ಕೈ ಹಾಕುತ್ತಲೇ ಇರುತ್ತೆ. ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿ ಕೇವಲ ಕರ್ನಾಟಕಕ್ಕಷ್ಟೇ ಅಲ್ಲ. ಪ್ಯಾನ್ ಇಂಡಿಯಾದ ನಿರ್ಮಾಣ ಸಂಸ್ಥೆ ಎನಿಸಿಕೊಂಡಿದೆ. 'ಕೆಜಿಎಫ್' ಹಾಗೂ 'ಕೆಜಿಎಫ್ 2' ಸೂಪರ್
ಪ್ರೀತಿ ಎನ್ನುವುದು ಗುರು ಇಲ್ಲದೆ ಕಲಿಯುವ ವಿದ್ಯೆ ಎಂದು ಹೇಳುತ್ತಾರೆ. ಯಾರು ಹೇಳಿ ಕೊಡದ ಈ ವಿದ್ಯೆಯನ್ನು ಇಲ್ಲಿಯವರೆಗೆ ಚಿತ್ರರಂಗದಲ್ಲಿ ಹಲವರು ಕಲಿತಿದ್ದಾರೆ. ಪ್ರೀತಿ ಪ್ರೇಮದ ಅಮಲಿನಲ್ಲಿ ತೇಲಿದ್ದಾರೆ. ಪ್ರೀತಿ ಎಂದರೆ ಸ
ಈ ಹಿಂದೆ ಮಾರುತಿ ಸುಜುಕಿ ಗುಣಮಟ್ಟದ ಕಾರುಗಳನ್ನು ನೀಡುವಲ್ಲಿ ಟೀಕೆಗಳನ್ನು ಎದುರಿಸುತ್ತಿತ್ತು, ಸರಿಯಾದ ನಿರ್ಮಾಣ ಗುಣಮಟ್ಟವಿಲ್ಲದೆ ಅಪಘಾತವಾದಾಗ ಪ್ರಯಾಣಿಕರ ಜೀವಹಾನಿಗಳಾಗಿರುವ ಸಾಕಷ್ಟು ಉದಾಹರಣೆಗಳಿವೆ. ನೀವು ನೋಡಿರು
ಪ್ರೀತಿ ಅಂದರೆ ಸ್ವರ್ಗವೂ ಹೌದು. ಸಮಸ್ಯೆಯ ಸಾಗರವೂ ಹೌದು. ಎಲ್ಲವೂ ಅವರವರ ದೃಷ್ಟಿಕೋನ ಮತ್ತು ಬದುಕಿನ ಅನುಭವ. ಹದಿಹರೆಯದಲ್ಲಿ ಮೊಳಕೆಯೊಡೆಯುವ ಪ್ರೇಮಕ್ಕೂ ಅರವತ್ತರ ಹರೆಯದಲ್ಲಿ ಅರಳುವ ಅನುರಾಗಕ್ಕೂ ವ್ಯತ್ಯಾಸ ಇಲ್ಲ. ಯಾಕೆಂದ
ರಾಕಿಂಗ್ ಸ್ಟಾರ್ ಯಶ್ 'ಟಾಕ್ಸಿಕ್' (Toxic) ಬಗ್ಗೆ ದಿನದಿಂದ ದಿನಕ್ಕೆ ಕ್ರೇಜ್ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ರಣ್ವೀರ್ ಸಿಂಗ್ ಸಿನಿಮಾ 'ಧುರಂಧರ್ 2' (Dhurandhar: The Revenge) ಕೂಡ ಮಾರ್ಚ್ 19ಕ್ಕೆ ರಿಲೀಸ್ ಡೇಟ್ ಅನೌನ್ಸ್ ಮಾಡುತ್ತಿದ್ದಂತೆ ಸಿನ
ಮಹೀಂದ್ರಾ ಉಡೋ (Mahindra Udo) ಇ-ಆಟೋರಿಕ್ಷಾ ಗುರುವಾರ ಬಿಡುಗಡೆಗೊಂಡಿದೆ. ರೂ.3.59 ಲಕ್ಷ ಪರಿಚಯಾತ್ಮಕ ಬೆಲೆಯನ್ನು ಹೊಂದಿದೆ. ಇದು ಸೀಮಿತಾವಧಿಯ ಕೊಡುಗೆಯಾಗಿದೆ. ಈ ಎಲೆಕ್ಟ್ರಿಕ್ ಆಟೋರಿಕ್ಷಾ ಸಖತ್ ಬೋಲ್ಡ್ ಲುಕ್ನ್ನು ಪಡೆದಿದ್ದು, ನೋಡ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಕನ್ನಡ ಕಿರುತೆರೆಯಲ್ಲಿ ಈಗ ಕೌಟುಂಬಿಕ ಕಥೆಗಳದ್ದೇ ಕಾರುಬಾರು. ಅದರಲ್ಲೂ ಝೀ ಕನ್ನಡ ವಾಹಿನಿಯ ಧಾರಾವಾಹಿಗಳಿಗೆ ಫ್ಯಾನ್ಸ್ ಬೆಂಬಲ ಅಪಾರ. ಈಗ 'ಬ್ರಹ್ಮಗಂಟು' ಧಾರಾವಾಹಿಯ ಈ ಒಂದು ದೃಶ್ಯ ನೋಡುಗರ ಕಣ್ಣಾಲಿಗಳನ್ನು ತೇವಗೊಳಿಸುತ್ತ
ವಿಷ್ಣುವರ್ಧನ್ ಹಾಗೂ ಜೋ ಸೈಮನ್ ಕಾಂಬಿನೇಷನ್ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ಕೊಟ್ಟಿವೆ. ಇವರಿಬ್ಬರ ಜೋಡಿ ಆಕ್ಷನ್ ಪ್ರಿಯನ್ನು ರಂಜಿಸಿದ್ದೇ ಹೆಚ್ಚು. ವಿಷ್ಣುದಾದಗೆ ಸಾಹಸ ಸಿಂಹ ಅಂತಹ ಬಿರುದು ತಂದುಕೊಟ್ಟಿದ್ದು ಕೂಡ ಇವರ
ಲವ್ ಮಾಡೋಕೆ ನಾನಾ ವಿಧ. ಯಾರು ಯಾರು ಯಾವ ಉದ್ದೇಶಕ್ಕೆ ಲವ್ ಮಾಡ್ತಾರೋ ಅದು ಅವರ ಅವರಿಗಷ್ಟೇ ಗೊತ್ತಿರುತ್ತೆ. ಆದರೆ.. ಹಿಂದೆ ಎಲ್ಲ ಹೃದಯದಲ್ಲಿ ಬೆಳೆದ ಪ್ರೀತಿ ಬಹುತೇಕ ರಿಯಲ್ ಆಗಿರುತ್ತಿತ್ತು. ಪ್ರೀತಿ ಸದಾ ಜಿನುಗುತ್ತಿರುತ್ತ
ಮೊದಲೆಲ್ಲಾ ತಮ್ಮ ನೆಚ್ಚಿನ ನಾಯಕನ ಚಿತ್ರ ಬರುತ್ತಿದೆ ಅಂದರೆ ಅಭಿಮಾನಿಗಳಲ್ಲಿ ಒಂದು ರೀತಿಯ ಉತ್ಸಾಹ ಕಾಣುತ್ತಿತ್ತು. ಕಾತುರದಿಂದ ಕಾಯುತ್ತಾ ಕುಳಿತುಕೊಳ್ಳುತ್ತಿದ್ದರು. ಇನ್ನು ಆಗ ಸೋಶಿಯಲ್ ಮೀಡಿಯಾ ಕೂಡ ಪ್ರವರ್ಧಮಾನಕ್ಕೆ

28 C