ದಕ್ಷಿಣ ಭಾರತದ ಪ್ಯಾನ್ ಇಂಡಿಯಾ ಸೂಪರ್ಸ್ಟಾರ್ಗಳಲ್ಲಿ ಇಬ್ಬರು ಮುಂಬೈನಲ್ಲೂ ನೆಲೆ ಕಂಡುಕೊಳ್ಳುತ್ತಿದ್ದಾರೆ. 'ಕೆಜಿಎಫ್ 2' ಮೆಗಾ ಸಕ್ಸಸ್ ಕಂಡ ಬಳಿಕ ಯಶ್ ಮುಂಬೈನಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಮೂಲಗಳ ಪ್ರಕಾರ,
ಸ್ಯಾಂಡಲ್ವುಡ್ನ ದೂದ್ ಪೇಡಾ ದಿಗಂತ್ ಹೊಸ ಸಿನಿಮಾ ಸೆಟ್ಟೇರಿದೆ. ಕೆಲವೇ ದಿನಗಳ ಹಿಂದೆ ದಿಗಂತ್ ನಟಿಸುತ್ತಿರುವ ಈ ಹೊಸ ಸಿನಿಮಾ ಟೈಟಲ್ ಅನ್ನು ಸಮಂತಾ ರುಥ್ ಪ್ರಭು ಅನಾವರಣ ಮಾಡಿದ್ದರು. ಅಲ್ಲಿಂದ 'ರುದ್ರ ಕಾಲ' ಸಿನಿಮದ ಮೇಲೆ
ಇದು 'ಭಕ್ತ ಕನಕದಾಸ' ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಡೆದ ಘಟನೆ. ಇದನ್ನು ಅಣ್ಣಾವ್ರೇ ಕನ್ನಡ ಚಿತ್ರರಂಗದ ಹಿರಿಯ ಫೋಟೊ ಜರ್ನಲಿಸ್ಟ್ ಹಾಗೂ ದೊಡ್ಮನೆಗೆ ಆತ್ಮೀಯರಾಗಿರುವ ಪ್ರವೀಣ್ ನಾಯಕ್ ಅವರೊಂದಿಗೆ ಹಂಚಿಕೊಂಡಿದ್ದರು. ಈ ಅಪ
ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ ನಟನೆಯ 'ಕೆಡಿ' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಆಕ್ಷನ್ ಪ್ಯಾಕ್ಡ್ ಝಲಕ್ ನೋಡಿ ಸಿನಿರಸಿಕರು ಫಿದಾ ಆಗಿದ್ದಾರೆ. ಧ್ರುವ, ಸಂಜಯ್ ದತ್, ಶಿಲ್ಪಾ ಶೆಟ್ಟಿ ಜಬರ್ದಸ್ತ್ ಪ
ಹೇಳಿ ಕೇಳಿ ಇದು ಬಣ್ಣದ ಲೋಕ. ಇಲ್ಲಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತವೆ. ಹೀಗೆ ಹರಿದಾಡುವ ಸುದ್ದಿಗಳಲ್ಲಿ ಕೆಲವು ಸತ್ಯ ಆಗಿದ್ದರೆ ಇನ್ನು ಕೆಲವು ಮಿಥ್ಯ ಆಗಿರುತ್ತವೆ. ಆದರೂ.. ಈ ಅಂತೆ-ಕಂತೆಯ ಸಂತೆಯಲ್ಲಿ ಊಹಾಪೋಹ ಸುದ್ದಿ
ಭಾರತದಲ್ಲಿ ಪ್ರತಿಯೊಬ್ಬ ಹೀರೋನ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನಂ 1 ಸ್ಥಾನದಲ್ಲಿ ನೋಡಬೇಕು ಅಂತ ಆಸೆ ಪಡುತ್ತಾರೆ. ಹೀಗಾಗಿ ಓರ್ಮ್ಯಾಕ್ಸ್ ಮೀಡಿಯಾ (Ormax Media) ಪ್ರತಿ ತಿಂಗಳು ಅತೀ ಹೆಚ್ಚು ಜನಪ್ರಿಯತೆ ಪಡೆದಿರುವ ಹೀರೋ, ಹೀರ
ಚಿತ್ರರಂಗ ಮತ್ತು ರಾಜಕೀಯ ಎರಡು ಒಂದೇ ನಾಣ್ಯದ ಎರಡು ಮುಖ. ಅಲ್ಲಿದ್ದವರು ಇಲ್ಲಿ ಸಲ್ಲುತ್ತಾರೆ. ಇಲ್ಲಿದ್ದವರು ಅಲ್ಲಿಯೂ ಬೆಳೆಯುತ್ತಾರೆ. ಇದಕ್ಕೆ ಅಣ್ಣಾದೊರೈ, ಕರುಣಾನಿಧಿ, ಜಯಲಲಿತಾ ಅವರನ್ನೊಳಗೊಂಡು ವಿಜಯಕಾಂತ್, ಶರತ್ ಕುಮ
ತೆಲುಗು ನಟ ಅಲ್ಲು ಅರ್ಜುನ್ ಹೈದರಾಬಾದ್ ಬಿಟ್ಟು ಮುಂಬೈಗೆ ಸೆಟ್ಲ್ ಆಗ್ತಾರೆ ಎನ್ನುವ ಸುದ್ದಿ ಕಳೆದೆರಡು ದಿನಗಳಿಂದ ವೈರಲ್ ಆಗಿತ್ತು. ಆದರೆ ಇದೆಲ್ಲಾ ಸುಳ್ಳು, 'ರಾಕಾ' ಚಿತ್ರಕ್ಕಾಗಿ ಕೆಲ ದಿನಗಳ ಕಾಲ ಸ್ಟೈಲಿಶ್ ಸ್ಟಾರ್ ಮುಂಬೈ
ಅಭಿಮಾನ ಇರಬೇಕು. ವ್ಯಾಮೋಹ ಇರಬಾರದು. ಆದರೆ ಇದು 5G ಯುಗ. ಬದಲಾದ ಈ ಕಾಲದಲ್ಲಿ ಹಲವರು ಇಂಟರ್ನೆಟ್ ಮೂಲಕ ತಾರೆಯರ ಖಾಸಗಿ ಬದುಕಿನಲ್ಲಿ ಪ್ರವೇಶಿಸುವ ಪ್ರಯತ್ನ ಮಾಡುತ್ತಾರೆ. ಕೇವಲ ಕಾಮೆಂಟ್ ಮಾಡಿ ಸುಮ್ಮನಾಗದೇ ಮೆಸೆಂಜರ್ ಗೆ ದಾಂಗು
ಪ್ಯಾನ್ ಸಿನಿಮಾಗಳ ಸಹವಾಸವೂ ಸಾಕು, ಫಿಲ್ಮ್ ಮೇಕರ್ಸ್ ಸಿನಿರಸಿಕರನ್ನು ತಾಳ್ಮೆ ಪರೀಕ್ಷಿಸುವುದು ಸಾಕು. ಒಂದೊಂದು ಚಿತ್ರಕ್ಕೆ ಎರಡ್ಮೂರು ವರ್ಷ ಕಾಯೋದು ಅಂದ್ರೆ ತಮಾಷೆ ಮಾತಲ್ಲ. ಸ್ಟಾರ್ ನಟರು, ನಿರ್ದೇಶಕರು ವರ್ಷಕ್ಕೆ ಎರಡ್ಮ
ನೆಲ್ಸನ್ ನಿರ್ದೇಶನದ 'ಜೈಲರ್'-2 ಈ ವರ್ಷ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ರಜನಿಕಾಂತ್ ಮತ್ತೊಮ್ಮೆ ಮುತ್ತುವೇಲ್ ಪಾಂಡಿಯನ್ ಆಗಿ ಅಬ್ಬರಿಸಿದ್ದಾರೆ. ಸದ್ದಿಲ್ಲದೇ ಸಿನಿಮಾ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದೆ
ಕಮರ್ಷಿಯಲ್ ಸಿನಿಮಾಗಳಲ್ಲಿ ಕಥೆ ಬಯಸುತ್ತೋ ಇಲ್ಲವೋ ಸ್ಪೆಷಲ್ ಸಾಂಗ್ ಇರಲೇಬೇಕು ಎನ್ನುವ ವಾದ ಕೆಲವರದ್ದು. ಇವತ್ತಿಗೂ ಐಟಂ ಸಾಂಗ್ಸ್ ಮೇಲಿನ ಕ್ರೇಜ್ ಕಮ್ಮಿ ಆಗಿಲ್ಲ. ಅತ್ತ ಬಾಲಿವುಡ್ ಹಾಗೂ ಇತ್ತ ಟಾಲಿವುಡ್ನಲ್ಲಿ ಇಂತಹ ಪ್ರಯ
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಭೊಸ್ಲೆ ಮದುವೆ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಆಕೆ ಇನ್ನು ಅಪ್ರಾಪ್ತೆ ಎಂದು ಕುಟುಂಬ ಸದಸ್ಯರು ಹೇಳುತ್ತಿದ್ದಾರೆ. ಈ ಸಂಬಂಧ ದೂರು ದಾಖಲಾಗಿ ವಿಚಾರಣೆ ನಡೆಯುತ್ತಿದೆ. ಇದೆಲ್
'ರಾಮಾಯಣ' ಹಾಗೂ 'ಟಾಕ್ಸಿಕ್' ಸಿನಿಮಾಗಳ ಮೂಲಕ ಹಾಲಿವುಡ್ ಅಂಗಳಕ್ಕೆ ಜಿಗಿಯುತ್ತಿದ್ದಾರೆ ಯಶ್. ಈ ಮೂಲಕ ಭಾರತ ಹಾಗೂ ಪಾಶ್ಚಿಮಾತ್ಯ ಸಿನಿಮಾ ಪ್ರಪಂಚಗಳನ್ನು ಒಟ್ಟುಗೂಡಿಸುವ ಪ್ರಯತ್ನ ನಡೀತಿದೆ. ಭಾರತೀಯ ಭಾಷೆಗಳ ಜೊತೆಗೆ ಇಂಗ್ಲೀ
ಸಿನಿಮಾ ನಟನಾಗಬೇಕು ಅನ್ನೋ ಕನಸು ಹೊತ್ತು ಚಿತ್ರರಂಗಕ್ಕೆ ಬರುವ ಮಂದಿಗೇನು ಕಮ್ಮಿಯಿಲ್ಲ. ಪ್ರತಿ ದಿನ ಒಂದಿಷ್ಟು ಮಂದಿ ಎಂಟ್ರಿ ಕೊಡುತ್ತಲೇ ಇರುತ್ತಾರೆ. ಅವರಲ್ಲಿ ಯಶಸ್ಸು ಕಾಣುವುದು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಇಂತಹದ್
ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗೋದು ಹೇಗೆ ಕಾಮನ್ನೋ ಅದೇ ತರ ಸಿನಿಮಾರಂಗದಲ್ಲಿ ಸ್ಟಾರ್ ಗಳ ಮಕ್ಕಳು ಸ್ಟಾರ್ ಗಳಾಗೋದು ಕೂಡ ಕಾಮನ್ನೇ. ಆದರೆ, ಹೀಗೆ ಚಿತ್ರರಂಗಕ್ಕೆ ಬರುವ ಎಲ್ಲರಿಗೆ ಇಲ್ಲಿ ಗೆಲುವು ಸಿಗುವುದಿಲ್ಲ. ತೀರಾ ಅ
ನಟಿಯರಿಗೆ ಸ್ವಲ್ಪ ಫ್ರೀ ಸಿಕ್ಕರೆ ಸಾಕು ಏನಾದರೂ ಒಂದು ಪ್ಲಾನ್ ಮಾಡಿಕೊಳ್ತಾರೆ. ತಮ್ಮ ಬಹುದಿನಗಳ ಆಸೆಯನ್ನು ಈಡೇರಿಸಿಕೊಳ್ಳುತ್ತಾರೆ. ಬ್ಯುಸಿ ಶೆಡ್ಯೂಲ್ಗೆ ಸಿಕ್ಕರೂ ಸಾಕು ಬೆಂಗಳೂರಿನಿಂದ ಎಸ್ಕೇಪ್ ಆಗಿ ಬಿಡ್ತಾರೆ. ನಟಿ-ನ
ಬಹುಭಾಷಾ ನಟ ಪ್ರಕಾಶ್ ರಾಜ್ಗೆ ವಿವಾದವೇನು ಹೊಸದಲ್ಲ. ಏನಾದರೂ ಒಂದು ವಿವಾದ ಇವರನ್ನು ಸುತ್ತಿಕೊಳ್ಳುತ್ತಲೇ ಇರುತ್ತೆ. ಇತ್ತೀಚೆಗೆ ಇವರು 'ರಾಮಾಯಣ'ದ ಬಗ್ಗೆ ಆಡಿದ ಮಾತುಗಳು ಕೆಲವರ ಕಣ್ಣುಗಳನ್ನು ಕೆಂಪಾಗಿಸಿತ್ತು. ಹಿಂದೂ ಧ
ಟಾಲಿವುಡ್ ನಟ ಅಲ್ಲು ಅರ್ಜುನ್ 'ಪುಷ್ಪ' ಸರಣಿ ಸಿನಿಮಾಗಳ ಬಳಿಕ ಅಟ್ಲಿ ಜೊತೆ ಕೈ ಜೋಡಿಸಿದ್ದಾರೆ. 'ರಾಕಾ' ಸಿನಿಮಾ ಮೂಲಕ ಈ ಜೋಡಿ ದರ್ಬಾರ್ ಮಾಡಲು ಬರ್ತಿದೆ. ಇತ್ತೀಚೆಗೆ ಬನ್ನಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಿತ್ರದ ಫಸ್ಟ್ ಲುಕ್
ಚಿತ್ರರಂಗದಲ್ಲಿ ಪಾತ್ರಕ್ಕಾಗಿ ಪಲ್ಲಂಗ ಎನ್ನುವ ಹೀನ ಸಂಸ್ಕೃತಿಯಿದೆ ಎಂದು ಆಗಾಗ್ಗೆ ನಟಿಯರು ಹೇಳುವುದನ್ನು ಕೇಳಿದ್ದೇವೆ. ಕೆಲವರು ಬಹಿರಂಗವಾಗಿ ಆರೋಪ ಮಾಡಿ ವಿವಾದ ಭುಗಿಲೆದ್ದಿರುವುದು ಇದೆ. ಮೀಟು ಅಭಿಯಾನದ ಅಡಿ ಸಾಕಷ್ಟು
ಮಳೆ ಹುಡುಗ ಗಣೇಶ್ ಕ್ರೇಜ್ ಮೊದಲಿನಂತೆ ಇಲ್ಲ. ಆದರೂ ಗಣಿ ನಟಿಸಿದ 'ಕೃಷ್ಣಪ್ರಣಯ ಸಖಿ' ಸಿನಿಮಾ ಸೂಪರ್ ಹಿಟ್ ಆಗಿ ಗಮನ ಸೆಳೆದಿತ್ತು. ಆದರೆ 2 ವರ್ಷಗಳಿಂದ ಗೋಲ್ಡನ್ ಸ್ಟಾರ್ ನಟಿಸಿದ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಎರಡ್ಮೂರು ಸ
ಈ ಪ್ರಪಂಚದಲ್ಲಿ ಯಾರು ಒಳ್ಳೆಯವರು.. ಯಾರು ಕೆಟ್ಟವರು ಎಂದು ಒಮ್ಮೆಲೆ ಹೇಳಿ ಬಿಡಲು ಸಾಧ್ಯ ಇಲ್ಲ. ಯಾಕೆಂದರೆ ಇಲ್ಲಿ ಪರಿಸ್ಥಿತಿಗಳು ಯಾರನ್ನು ಹೇಗೆ ಬೇಕಾದರೂ ಬಳಸಿಕೊಳ್ಳುತ್ತವೆ. ಇನ್ನೂ ಎಲ್ಲರಿಗೆ ಗೊತ್ತಿರುವಂತೆ ನಂಬಿಕೆ ಅನ
ಭಾರತದಲ್ಲಿ ಸದ್ಯ ಧರ್ಮಾಧಾರಿತ ವ್ಯವಸ್ಥೆಯಲ್ಲಿ ಜನ್ಮ ಸ್ಥಾನ ಮತ್ತು ಸಮಯದಿಂದ ಹಿಡಿದು ಸಾಯುವ ತನಕ ಜಾತಿ ಮತ್ತು ಧರ್ಮ ಎಲ್ಲವನ್ನೂ ನಿಭಾಯಿಸುತ್ತೆ. ಕೋಮುದ್ವೇಷದ ಖಾಯಿಲೆ ಬೇರೆ ಎಲ್ಲ ದೇಶಕ್ಕಿಂತ ಭಾರತವನ್ನು ಹೈರಾಣು ಮಾಡಿದ
ಹಿಂದೊಂದು ಕಾಲ ಇತ್ತು. ಆ ಕಾಲದಲ್ಲಿ ಒಂದು ಸಿನಿಮಾ ಕೇವಲ 2 -3 ಗಂಟೆಗೆ ಮಾತ್ರ ಸೀಮಿತವಾಗಿತ್ತು. ಅಬ್ಬಬ್ಬಾ ಅಂದರೆ 4 ಗಂಟೆ. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಕಥೆ ಒಂದೇ ಗುಕ್ಕಿಗೆ ಮುಗಿಯುವುದಿಲ್ಲ. ಬದಲಿಗೆ ಮುಂದುವರೆಯ
ಇವರು ಕನ್ನಡದ ಕಿರುತೆರೆಯಲ್ಲಿ ಬೆಳೆಯುತ್ತಿರುವ ಪ್ರತಿಭೆ. ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ 'ವಸುದೇವ ಕುಟುಂಬ' ಧಾರಾವಾಹಿಯಲ್ಲಿ ಕುಮಾರಣ್ಣ ಅನ್ನೋ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಪಾತ್ರ ಕಿರುತ
ಜೀವನದಲ್ಲಿ ನಿರಾಸೆಯನ್ನು ಹೊಂದಿ, ಕೆಲವರು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇನ್ನು ಕೆಲವರು ನಂಬಿ ಬಂದವರ ರಕ್ಷಣೆಯನ್ನು ನೆನೆಯದೆ ಲೌಕಿಕ ಬದುಕನ್ನು ತೊರೆಯುವ ಪ್ರಯತ್ನ ಮಾಡುತ್ತಾರೆ. ಕತ್ತಲು-ಬೆಳಕು ಎಂಬ ಜೋಡೆತ್ತುಗಳನ್ನು
ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತ ಸೊರ್ನಲಿಂಗಂ ಡಿವೋರ್ಸ್ ಪ್ರಕರಣ ಸದ್ಯ ನ್ಯಾಯಾಲಯದ ವಿಚಾರಣೆ ಹಂತದಲ್ಲಿದೆ. ವಿಜಯ್ ಹೊಸ ಪಕ್ಷ ಕಟ್ಟಿ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದ್ದಂತೆ ಡಿವೋರ್ಸ್ ವಿಚಾರ ಬೆಳಕಿ
ಯಾವುದೇ ಚಿತ್ರವಾದರು ಕೂಡ ಬಿಡುಗಡೆಯಾದ ನಂತರ ಚಿತ್ರಮಂದಿರ ತುಂಬಬೇಕು, ಚಿತ್ರ ಗೆಲ್ಲಬೇಕೆಂದರೆ ಯುವ ಸಮೂಹ ಚಿತ್ರಮಂದಿರಕ್ಕೆ ಬರಬೇಕು. ಮನೆ ಮಂದಿಯೆಲ್ಲ ಜೊತೆಯಾಗಿ ಬಂದು ಚಿತ್ರವನ್ನು ನೋಡಬೇಕು. ಆಗಲೇ ಆ ಚಿತ್ರ ಗೆಲ್ಲಲು ಸಾಧ್

25 C