2026ರ ಐಪಿಎಲ್ ಪಂದ್ಯ ಶುರುವಾಗುವುದಕ್ಕೆ ಇನ್ನೇನು ದಿನಗಣನೆ ಶುರುವಾಗಿದೆ. ಅಷ್ಟರಲ್ಲೇ ಸಂಚಲನ ಸೃಷ್ಟಿಸುವಂತಹ ಘಟನೆಗಳು ನಡೆದಿವೆ. ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡವನ್ನು ಅಮೆರಿಕದ ಕಲ
ಭಾರತೀಯ ಚಿತ್ರರಂಗವೇ ಈಗ 'ಧುರಂಧರ್'-2 ಸಿನಿಮಾ ಗುಂಗಿನಲ್ಲಿದೆ. ನಿಂತ್ರು ಕುಂತ್ರು ಇದೇ ಚರ್ಚೆ. ಆದಿತ್ಯಧರ್ ನಿರ್ದೇಶನದ ಸಿನಿಮಾ ಹೊಸ ಸಂಚಲನ ಸೃಷ್ಟಿಸಿದೆ. ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿದೆ. ಖ್ಯಾತ ಫಿಲ್ಮ್ ಮೇಕರ್ಸ್, ಸ್ಟ
ಒಂದು ಕಾಲದಲ್ಲಿ ತಮ್ಮ ನಿರ್ದೇಶನದ ಚಿತ್ರಗಳು ಮಾತನಾಡುವಂತೆ ಮಾಡುತ್ತಿದ್ದವರು ರಾಮ್ ಗೋಪಾಲ್ ವರ್ಮಾ. ಆದರೆ. ಆ ನಂತರ ರಾಮ್ ಗೋಪಾಲ್ ವರ್ಮಾ ಸಿನಿಮಾ ಆಸಕ್ತಿ ಕಡಿಮೆಯಾಯ್ತು. ಒಳ್ಳೆ ಚಿತ್ರಗಳನ್ನು ಮಾಡುವುದನ್ನು ಮರೆತು ಮಾತನ್ನ
ಕನ್ನಡದ ಮ್ಯೂಸಿಕ್ ಲೋಕದಲ್ಲಿ ಸಂಚಲನ ಮೂಡಿಸಿದ ಹೆಸರು ಚಂದನ್ ಶೆಟ್ಟಿ. 'ಮೂರು ಪೆಗ್', 'ಹಾಳಾಗೋದೆ' ರೀತಿಯ ಹಾಡುಗಳನ್ನು ನೀಡಿದವರು ಇವರು. ರ್ಯಾಪರ್ ಆಗಿ, ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡ ಇವರು ಈಗ ದೊಡ್ಡ ಹೆಜ್ಜೆ ಇಟ್ಟಿದ್
ಬುಚ್ಚಿಬಾಬು ನಿರ್ದೇಶನದಲ್ಲಿ ರಾಮ್ಚರಣ್ ನಟನೆಯ 'ಪೆದ್ದಿ' ಸಿನಿಮಾ ತೆರೆಗೆ ಬರಲು ಇನ್ನೊಂದು ತಿಂಗಳು ಬಾಕಿಯಿದೆ. ಕೊನೆ ಹಂತದಲ್ಲಿ ಸಿನಿಮಾ ಚಿತ್ರೀಕರಣದ ವೇಗ ಹೆಚ್ಚಿಸಲಾಗಿದೆ. ಇಂತಹ ಸಮಯದಲ್ಲೇ ಸೆಟ್ನಲ್ಲಿ ನಟ ರಾಮ್ಚರನ್
ರಣ್ವೀರ್ ಸಿಂಗ್ ನಟನೆಯ 'ಧುರಂಧರ್'-2 ಸಿನಿಮಾ ಗೆಲುವಿನ ನಾಗಾಲೋಟ ಮುಂದುವರೆದಿದೆ. ಬಾಕ್ಸಾಫೀಸ್ನಲ್ಲಿ ವಿಧ್ವಂಸ ಸೃಷ್ಟಿಸಿದೆ. ಕೆಲವರು ಸಿನಿಮಾ ನೋಡಿ ಟೀಕಿಸಿದರೂ ಬಹುತೇಕರು ಸಿನಿಮಾವನ್ನು ಅಪ್ಪಿ ಮುದ್ದಾಡುತ್ತಿದ್ದಾರೆ. ಖ
ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ಕಡಿಮೆ ಬಜೆಟ್ನಲ್ಲಿ ಬಹಳ ಬೇಗ ಚಿತ್ರೀಕರಣ ಮುಗಿಸಿ ಸಿನಿಮಾ ತೆರೆಗಪ್ಪಳಿಸಿ ಪ್ರೇಕ್ಷಕರ ಮನಗೆದ್ದಿತ್ತು. ವಿಜಯ್ ಕಾರ್ತಿಕೇಯನ್ ನಿ
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸ್ ರಾಜು ಅವರ 'ಕೃಷ್ಣಂ ಪ್ರಣಯ ಸಖಿ' ಸಿನಿಮಾದ ಹಾಡು ಬಾರೀ ಜನಪ್ರಿಯತೆ ಗಳಿಸಿತ್ತು. ಈ ಹಾಡಿನ ಹಿಟ್ ಆದಂತೆ ಸಿನಿಮಾ ಕೂಡ ಸೂಪರ್ ಹಿಟ್ ಆಗಿತ್ತು. ಈಗ ಅದೇ ಜೋಡಿ ಮತ್ತೊಂದು ಸಿನ
ನವದಂಪತಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಸದ್ಯ ಹನಿಮೂನ್ ಸಂಭ್ರಮದಲ್ಲಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಥಾಯ್ಲೆಂಡ್ನಲ್ಲಿ ದಂಪತಿ ಬೀಡುಬಿಟ್ಟಿದ್ದಾರೆ. ಆತ್ಮೀಯ ಸ್ನೇಹಿತರು ಕೂಡ ಸಾಥ್ ಕೊಟ್ಟಿದ್ದಾರೆ. ಇತ್ತ
'ವಾರಣಾಸಿ' ಸಿನಿಮಾ ಬಿಡುಗಡೆಗೆ ಇನ್ನೊಂದು ವರ್ಷ ಬಾಕಿಯಿದೆ. ಚಿತ್ರದ ಚಿತ್ರೀಕರಣದ ಭರದಿಂದ ಸಾಗುತ್ತಿದೆ. ಮಹೇಶ್ ಬಾಬು ಜೊತೆಗೆ ಪ್ರಿಯಾಂಕ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಕಾಶ್ ರಾಜ್ ಸೇರಿ ದೊಡ್ಡ ತಾರಾಗಣ ಚಿತ್ರ
ಕನ್ನಡದ ಹೆಸರಾಂತ ಗಾಯಕ ಹಾಗೂ ನಟಿ, ಗಾಯಕಿ ರಮ್ಯಾ ವಶಿಷ್ಠ 14 ವರ್ಷಗಳ ಹಿಂದೆ ಮದುವೆ ಆಗಿದ್ದರು. ಆದರೆ ಮದುವೆಯಾದ ಒಂದೇ ವರ್ಷದಲ್ಲಿ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. 2013ರಲ್ಲಿ ರಮ್ಯಾ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್
ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಮುಂಚೂಣಿಯಲ್ಲಿದೆ. ಪ್ರತಿ ದಿನವೂ ಹೊಸ ಹೊಸ ತಿರುವುಗಳ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಸೀರಿಯಲ್ ಯಶಸ್ವಿಯಾಗಿದೆ. ಈಗ ಕಥೆ ಒಂದು ಕು
ಚಿತ್ರರಂಗ ಮತ್ತು ರಾಜಕೀಯ ಎರಡು ಒಂದೇ ನಾಣ್ಯದ ಎರಡು ಮುಖ. ಅಲ್ಲಿದ್ದವರು ಇಲ್ಲಿ ಸಲ್ಲುತ್ತಾರೆ. ಇಲ್ಲಿದ್ದವರು ಅಲ್ಲಿಯೂ ಬೆಳೆಯುತ್ತಾರೆ. ಇದಕ್ಕೆ ಅಣ್ಣಾದೊರೈ, ಕರುಣಾನಿಧಿ, ಜಯಲಲಿತಾ ಅವರನ್ನೊಳಗೊಂಡು ವಿಜಯಕಾಂತ್, ಶರತ್ ಕುಮ
ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ನಿರ್ಮಿಸಿರುವ 'ಲವ್ ಮಾಕ್ಟೇಲ್ 3' ಸಿನಿಮಾ ರಿಲೀಸ್ ಆಗಿ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಈ ಸಿನಿಮಾವನ್ನು ಕರ್ನಾಟಕಕ್ಕೆ ವಿತರಣೆ ಮಾಡಿದೆ. 'ಲವ
ಕನ್ನಡ ಕಿರುತೆರೆಯ ಜನಪ್ರಿಯ ನಟ, 'ಗಿಣಿರಾಮ' ಖ್ಯಾತಿಯ ಪ್ರಸನ್ನ. ಕನ್ನಡದ ಟಿವಿ ಪ್ರಪಂಚದಲ್ಲಿ ಗುರುತಿಸಿಕೊಂಡಿರುವ ಇವರು ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ವೃತ್ತಿಜೀವನ ಮತ್ತು ವೈಯಕ್ತಿಕ ಬದುಕಿನ ಸುಂದರ ಪ
ಕನ್ನಡದ ಶ್ರೀಮಂತ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಕೆವಿಎನ್ ಪ್ರೊಡಕ್ಷನ್ಸ್. ಈ ಸಂಸ್ಥೆ ಒಂದರ ಹಿಂದೊಂದು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ದಳಪತಿ ವಿಜಯ್ ಸಿನಿಮಾ 'ಜನ ನಾಯಗನ್' ಹಾಗೂ ಯಶ್ 'ಟಾಕ್ಸಿಕ್' ಸಿನಿಮ
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾದ ಕಲೆಕ್ಷನ್ನಲ್ಲಿ ಭಾರಿ ಕುಸಿತ ಕಂಡಿದೆ. ಬಾಲಿವುಡ್ನ 'ಧುರಂಧರ್ 2' ಅಬ್ಬರದ ಮುಂದೆ ತೆಲುಗು ಮಾರುಕಟ್ಟೆಯಲ್ಲೇ ಪವನ್ ಸಿನಿಮಾ ಮಂಕಾಗಿದೆ. ಐದನೇ ದಿನದ ಅಂತ್ಯಕ್ಕೆ ವಿಶ್ವ
ಆ ಭಾಷೆ ಈ ಭಾಷೆ ಅಂತಲ್ಲ. ಭಾರತದ ಚಿತ್ರರಂಗದಲ್ಲಿ ಅನೇಕರು.. ಕೊರಿಯನ್ ಸೇರಿದಂತೆ ಬೇರೆ ಭಾಷೆಯ ಚಿತ್ರಗಳನ್ನು ಆಧರಿಸಿ ಚಿತ್ರ ಮಾಡುತ್ತಾರೆ. ಇನ್ನೂ ಕೆಲ ಒಮ್ಮೆ ಯಾರಿಗೂ ಗೊತ್ತಾಗಲ್ಲ ಎಂದುಕೊಂಡು ಯಥಾವತ್ತು ನಕಲು ಮಾಡುತ್ತಾರೆ.
ನಟ ವಿಜಯ್ ಹಾಗೂ ಸಂಗೀತಾ ದಾಂಪತ್ಯದ ಮುಂದಿನ ಭವಿಷ್ಯ ಅತಿ ಶೀಘ್ರದಲ್ಲಿ ಸ್ಪಷ್ಟವಾಗಲಿದೆ. ಏಪ್ರಿಲ್ 20ರ ವಿಚಾರಣೆಯಲ್ಲಿ ವಿಜಯ್, ಸಂಗೀತಾ ಜೊತೆ ಬಾಳುವ ಇಚ್ಛೆ ಹೇಳಿಕೆ ಕುರಿತು ಅಭಿಮಾನಿಗಳು ಕಾತರರಾಗಿದ್ದಾರೆ. ಆದರೆ, ಚುನಾವಣೆ ಸ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ನಟ ಧನ್ವೀರ್ ಸಿನಿಮಾ 'ಹಯಗ್ರೀವ' ಇತ್ತೀಚೆಗೆ ರಿಲೀಸ್ ಆಗಿತ್ತು. ಆ ಸಿನಿಮಾವೀಗ 25 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಧನ್ವೀರ್ ತಮ್ಮ ತಂಡದೊಂದಿಗೆ ಚ
ಬಾಲಿವುಡ್ ಅಂಗಳದಲ್ಲಿ ಈಗ ರಣವೀರ್ ಸಿಂಗ್ ಅಭಿನಯದ 'ಧುರಂಧರ್: ದಿ ರಿವೆಂಜ್' ಸಿನಿಮಾದ್ದೇ ಹವಾ. ಬಾಕ್ಸ್ ಆಫೀಸ್ ನಲ್ಲಿ ಈ ಸಿನಿಮಾ ಅಕ್ಷರಶಃ ಧೂಳೆಬ್ಬಿಸುತ್ತಿದೆ. ಈಗಾಗಲೇ ವಿಶ್ವದಾದ್ಯಂತ 500 ಕೋಟಿ ರೂಪಾಯಿಗಳನ್ನು ಬಾಚಿಕೊಂಡಿರು
ಬೆಳ್ಳಿತೆರೆ ಇರಲಿ.. ಕಿರುತೆರೆ ಇರಲಿ.. ಹೆಸರು, ಕೀರ್ತಿಯ ಬೆನ್ನತ್ತಿ ಬರುವ ಹಲವಾರು ಚೆಲುವೆಯರು, ಇಲ್ಲಿನ.. ಕಾಮಾಂಧರ ಕಣ್ಣಿಗೆ ಬಿದ್ದೇ ಬೀಳುತ್ತಾರೆ. ಮುಗ್ದತೆಯನ್ನೇ ಬಳಸಿಕೊಂಡು ಹಲವರು ಇಲ್ಲಿ ಹಲವರನ್ನು ಮಂಚಕ್ಕೇರುವಂತೆ ಆಮ
ಒಂದು ಕಾಲದಲ್ಲಿ ಮ್ಯೂಸಿಕ್ ಅಲ್ಬಮ್ಗಳು ಸಂಗೀತ ಪ್ರಿಯರನ್ನು ರಂಜಿಸುತ್ತಿದ್ದವು. ಗಾಯಕರು, ಸಂಗೀತ ನಿರ್ದೇಶಕರು ಸ್ವತಂತ್ರವಾಗಿ ಮ್ಯೂಸಿಕ್ ಅಲ್ಬಮ್ಗಳನ್ನು ಹೊರಗೆ ತರುತ್ತಿದ್ದರು. ಆ ಮೂಲಕ ಹಾಡುಗಳನ್ನು ಇಷ್ಟ ಪಡುವವರನ್ನ
ರಣ್ವೀರ್ ಸಿಂಗ್ ಹಾಗೂ ಆದಿತ್ಯ ಧರ್ ಬಾಕ್ಸಾಫೀಸ್ನಲ್ಲಿ ಜಾದುವನ್ನೇ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ 'ಧುರಂಧರ್ 2' ಸಿನಿಮಾದ ಕ್ರೇಜ್ ದುಪ್ಪಟ್ಟಾಗುತ್ತಲೇ ಇದೆ. ಬಾಕ್ಸಾಫೀಸ್ನಲ್ಲಿ ಸಿನಿಮಾದ ಕಲೆಕ್ಷನ್ ಹೆಚ್ಚಾಗುತ
ಯಾವುದೇ ಸಿನಿಮಾ ಆಗಿರಬಹುದು, ಮೊದಲ ಮೂರು-ನಾಲ್ಕು ದಿನ ಬಾಕ್ಸಾಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಆಗುತ್ತೆ. ಆದರೆ, ಮೊದಲ ಸೋಮವಾರದ ಸಿನಿಮಾದ ಅಸಲಿ ತಾಕತ್ತೇನು ಅಂತ ಹೇಳುತ್ತೆ. ವೀಕ್ ಡೇಸ್ನ ಮೊದಲ ದಿನ ಜನರು ಥಿಯೇಟರ್ಗೆ ನುಗ್ಗ
ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಅಮೃತಧಾರೆ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ದಿನಕ್ಕೊಂದು ಟ್ವಿಸ್ಟ್ ನೀಡುತ್ತಾ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಸೀರಿಯಲ್ ಯಶಸ್ವಿಯಾಗಿದೆ.ಸದ್ಯ ಬಿಡುಗಡೆ
ತೆಲುಗು ನಟ ಮಹೇಶ್ ಬಾಬು ಬೆಂಗಳೂರಿನ ಗಾಂಧಿನಗರದಲ್ಲಿ AMB ಸಿನಿಮಾಸ್ ಕಪಾಲಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ನಿರ್ಮಿಸಿದ್ದಾರೆ. ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ಚಿತ್ರಮಂದಿರ ಉದ್ಘಾಟನೆ ಆಗಿತ್ತು. ಆದರೆ ಪ್ರೇಕ್ಷಕರಿಂದ ನೀರಸ
ಪ್ರೀತಿ ಎಂಬ ಈ ಎರಡಕ್ಷರ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿದೆ. ಅನೇಕರಿಗೆ ಜೀವನ ನೀಡಿದೆ. ಇನ್ನೂ ಹಲವರ ಜೀವನ ಕಸಿದುಕೊಂಡಿದೆ. ಖುಷಿ, ನೋವು, ಸ್ವಾರ್ಥ, ಜಗಳ, ನಗು, ಮಾತು, ಮೌನ, ಆಸೆ, ಅಭಿಲಾಸೆ, ವಿರಹ, ಹೀಗೆ ಎಲ್ಲವೂ ಕೂಡ ಪ್ರೀತಿ ಹ
ರಣ್ವೀರ್ ಸಿಂಗ್ ನಟನೆಯ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿದೆ. ಪ್ರೀಮಿಯರ್ ಶೋಗಳು ಸೇರಿ 5 ದಿನಕ್ಕೆ 500 ಕೋಟಿ ರೂ,ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ಸದ್ದು ಮಾಡ್ತಿದೆ. ಇದು ಪ್ರಾಪಗಂಡಾ ಸಿನಿಮಾ, ಬಿಜೆಪಿ ಪ್ರ
ಸಿನಿಮಾ ಈಗ ಕೇವಲ ಮನರಂಜನೆ ಮಾತ್ರ ಅಲ್ಲ. ಬದಲಿಗೆ ಸೈದ್ಧಾಂತಿಕ ಸಂಘರ್ಷಕ್ಕೆ ವೇದಿಕೆ ಕೂಡ ಹೌದು. ಇದಕ್ಕೆ ಕೈಗನ್ನಡಿ ಎಂಬಂತೆ ಕಾಲ ಕಾಲಕ್ಕೆ ಇಲ್ಲಿ ಕೆಲ ಚಿತ್ರಗಳ ಕುರಿತು ಚರ್ಚೆ ನಡೆಯುತ್ತವೆ. ಸಿನಿಮಾ ಹೆಸರಿನಲ್ಲಿ ರಾಜಕೀಯ ಶು
ಮೊದಲೆಲ್ಲಾ ತಮ್ಮ ನೆಚ್ಚಿನ ನಾಯಕನ ಚಿತ್ರ ಬರುತ್ತಿದೆ ಅಂದರೆ ಅಭಿಮಾನಿಗಳಲ್ಲಿ ಒಂದು ರೀತಿಯ ಉತ್ಸಾಹ ಕಾಣುತ್ತಿತ್ತು. ಕಾತುರದಿಂದ ಕಾಯುತ್ತಾ ಕುಳಿತುಕೊಳ್ಳುತ್ತಿದ್ದರು. ಇನ್ನು ಆಗ ಸೋಶಿಯಲ್ ಮೀಡಿಯಾ ಕೂಡ ಪ್ರವರ್ಧಮಾನಕ್ಕೆ
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ
ಕರ್ನಾಟಕದ ಗೃಹಿಣಿಯರ ಮನಗೆದ್ದು ಮನೆಮಾತಾಗಿರೋ ಸ್ಟಾರ್ ಸುವರ್ಣ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸುವರ್ಣ ಗೃಹಮಂತ್ರಿ. ಖ್ಯಾತ ನಟ ರವಿಶಂಕರ್ ಗೌಡ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಕಾರ್ಯಕ್ರಮ ಕನ್ನಡ ಕಿರುತೆರೆಯಲ್ಲಿ ಪ್
ಈ ವಾರಾಂತ್ಯದಲ್ಲಿ ಒಟಿಟಿಯಲ್ಲಿ ಯಾವ ಸಿನಿಮಾ ನೋಡಬೇಕು ಎಂದು ಹುಡುಕಾಡುತ್ತಿರುವ ಮಲಯಾಳಂ ಪ್ರೇಕ್ಷಕರಿಗೆ ಸಿಹಿ ಸುದ್ದಿಯಿದೆ. ಪ್ರಮುಖ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ಕುಟುಂಬ ಸಮೇತ ನೋಡಬಹುದಾದ ಹಲವು ಸಿನಿಮಾಗಳು
ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ಆಗುತ್ತಿವೆ. ಸೀನಿಯರ್ಸ್ ಅಷ್ಟೇ ಅಲ್ಲ, ಯುವ ಪ್ರತಿಭೆಗಳು ಕೂಡ ಹೊಸ ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ದೂರ ದೃಷ್ಟಿಯಿಂದ ವಿಶ್ವದ ಮಟ್ಟದಲ್ಲಿ ಸಿನಿಮಾ ಮಾಡುವತ್ತ ಗಮನ ಹರಿಸಿದ್ದಾರ
ಮೋಹನ್ಲಾಲ್ ಅಭಿನಯದ ಬಹುನಿರೀಕ್ಷಿತ ಕ್ರೈಮ್ ಥ್ರಿಲ್ಲರ್ 'ದೃಶ್ಯಂ 3' ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಫಿಕ್ಸ್ ಆಗಿದೆ. 2026ರ ಏಪ್ರಿಲ್ 2ರಂದು ಈ ಸಿನಿಮಾ ತೆರೆಕಾಣಲಿದ್ದು, ಕೇರಳದ ವಿಷು ಹಬ್ಬ ಹಾಗೂ ಗಲ್ಫ್ ರಾಷ್ಟ್ರಗಳ ರಜಾ
ತಪ್ಪು ಮಾಡದವರು ಯಾರೋರೆ, ತಪ್ಪೇ ಮಾಡದೋರು ಎಲ್ಲೋರೆ ಎನ್ನುವಂತೆ ಪ್ರಪಂಚದಲ್ಲಿ ಎಲ್ಲರೂ ಒಂದಲ್ಲ ಒಂದು ತಪ್ಪು ಮಾಡುತ್ತಾರೆ. ಸಿನಿಮಾಗಳಲ್ಲಿ ಕೂಡ ಕೆಲವೊಮ್ಮೆ ತಪ್ಪುಗಳು ನಡೆಯುತ್ತವೆ. ಕೆಲವೊಮ್ಮೆ ಗೊತ್ತಿದ್ದು ತಪ್ಪುಗಳಾಗು
ಬಾಲಿವುಡ್ ನ ನಿರ್ಮಾಪಕ ಕರಣ್ ಜೋಹರ್ ಸದಾ ಸುದ್ದಿಯಲ್ಲಿ ಇರುತ್ತಾರೆ. ಸ್ಟಾರ್ ಕಿಡ್ ಗಳನ್ನು ಲಾಂಚ್ ಮಾಡುವುದರಲ್ಲಿ ಇವರು ಸದಾ ಮುಂದು. ಈಗ ತಮ್ಮದೇ ಆದ 'ಧರ್ಮ ಕಾರ್ನರ್ಸ್ಟೋನ್' ಟ್ಯಾಲೆಂಟ್ ಏಜೆನ್ಸಿಯ ಬಗ್ಗೆ ಕರಣ್ ಮಾತನಾಡಿದ್ದ
ಎಲ್ಲೆಲ್ಲೂ ಈಗ 'ಧುರಂಧರ್'-2 ಚಿತ್ರದ್ದೇ ಮಾತು. 4 ತಿಂಗಳ ಅಂತರದಲ್ಲಿ ಎರಡು ಭಾಗಗಳಾಗಿ ತೆರೆಕಂಡ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿದೆ. ಎರಡೂ ಸಿನಿಮಾಗಳ ಕಲೆಕ್ಷನ್ 2000 ಕೋಟಿ ರೂ. ದಾಟಿದೆ. ಕೇವಲ 4 ದಿನಗಳಲ್ಲಿ ಸೀಕ್ವೆಲ್ ಹೊಸ ದಾಖಲೆ ನ
ನಿಜಾ.. ಹಣ ಎಲ್ಲರ ಅವಶ್ಯಕತೆ ಮತ್ತು ಅನಿವಾರ್ಯತೆ. ಹಾಗಂಥ ಹಣವನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಲು ಸಾಧ್ಯ ಇಲ್ವಲ್ಲಾ..? ಒಳ್ಳೆ ಮಾರ್ಗದಲ್ಲಿ ನಡೆದು ನಾಲ್ಕು ಕಾಸು ಸಂಪದಾನೆ ಮಾಡಿದರಷ್ಟೇ ಶ್ರಮಕ್ಕೊಂದು ಬೆಲೆ ಇರುತ್ತೆ. ಆದರೆ.
ಪ್ರತಿಭೆಗಳನ್ನು ಗುರ್ತಿಸುವುದರಲ್ಲಿ ಕಿಚ್ಚ ಸುದೀಪ್ ಸದಾ ಮುಂದೆ ನಿಲ್ಲುತ್ತಾರೆ. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಮೆಚ್ಚಿಕೊಂಡಾಡುವುದು ಮಾತ್ರವಲ್ಲ, ಅವರ ಬೆಂಬಲಕ್ಕೆ ನಿಲ್ಲುತ್ತಾರೆ. ಬಿಗ್ಬಾಸ್ ವೇದಿಕೆಯಲ್ಲಿ ಸಾಕಷ್ಟ
ಟೆರೆರಿಸ್ಟ್ಗಳ ಟೆರರ್ ಭಾರತವನ್ನ ಅದೆಷ್ಟೋ ಸಲ ರಕ್ತದ ಮಡುವಲ್ಲಿ ಮಲಗಿಸಿದೆ. ಮುಂಬೈ ಅಟ್ಯಾಕ್.. ಸಂಸತ್ ಮೇಲಿನ ದಾಳಿ.. ಹೈದ್ರಾಬಾದ್ ಬಾಂಬ್ ಬ್ಲ್ಯಾಸ್ಟ್.. ಒಂದಾ.. ಎರಡಾ..ಒಂದರ ಹಿಂದೊಂದು ದಾಳಿ ನಡೀತಾನೇ ಇದೆ. ಪ್ರತಿ ಬಾರಿ ಬ್ಲ್
ಬಾಲಿವುಡ್ ಸಿನಿಮಾ 'ಧರುಂಧರ್ 2' ಕ್ರೇಜ್ಗೆ ಭಾರತೀಯ ಚಿತ್ರರಂಗವೇ ಶೇಕ್ ಆಗಿದೆ. ಸಿನಿಮಾ ರಿಲೀಸ್ ಕಡೆಯಲ್ಲೆಲ್ಲ ಈ ಸಿನಿಮಾಗೆ ಮಸ್ತ್ ರೆಸ್ಪಾನ್ಸ್ ಸಿಕ್ಕಿದೆ. ಬಾಕ್ಸಾಫೀಸ್ನಲ್ಲಿ ದಿನದಿಂದ ದಿನಕ್ಕೆ ಒಂದೊಂದೇ ದಾಖಲೆಗಳನ್ನು
ಡಾರ್ಲಿಂಗ್ ಕೃಷ್ಣ ನಿರ್ಮಿಸಿ, ನಿರ್ದೇಶಿಸಿ ನಟಿಸಿರುವ 'ಲವ್ ಮಾಕ್ಟೇಲ್- 3' ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಿದೆ. ಮಾರ್ಚ್ 19ಕ್ಕೆ ತೆರೆಗೆ ಕಂಡ ಸಿನಿಮಾ 'ಧುರಂಧರ್- 2' ಆರ್ಭಟದ ನಡುವೆಯೂ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಮತ್ತೊಮ್ಮ
ಸಿನಿಮಾಗಳಲ್ಲಿ ಸ್ಪೆಷಲ್ ಸಾಂಗ್ ಬೇಕೋ ಬೇಡ್ವೋ? ಸ್ಟಾರ್ ನಟಿಯರೇ ಬಿಂದಾಸ್ ಸಾಂಗ್ಗಳಿಗೆ ಕುಣಿಯೋದು ಸರೀನಾ? ಇದರಿಂದ ಮುಂದೆ ನಾಯಕಿಯಾಗಿ ಅವರಿಗೆ ಅವಕಾಶ ಕಮ್ಮಿ ಆಗುತ್ತಾ? ಹೀಗೆ ಪದೇ ಪದೆ ಚರ್ಚೆ ನಡೆಯುತ್ತಲೇ ಇರುತ್ತದೆ. ಸಿನಿ
ಆದಿತ್ಯಧರ್ ನಿರ್ದೇಶನದ 'ಧುರಂಧರ್-2' ಸಿನಿಮಾ ಗೆಲುವಿನ ನಾಗಾಲೋಟ ಮುಂದುವರೆದಿದೆ. 5ನೇ ದಿನ ಅಂದರೆ ಫಸ್ಟ್ ವೀಕೆಂಡ್ ಮುಗಿದು ಮೊದಲ ಸೋಮವಾರ ಕೂಡ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಸದ್ಯಕ್ಕೆ ಚಿತ್ರದ ಆರ್ಭಟಕ್ಕೆ ಬ್
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಕೂಡ ಒಂದು. ಈ ಧಾರಾವಾಹಿಯಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಲೇ ಇರುತ್ತದೆ. ಸದ್ಯ ಈ ಸೀರಿಯಲ್ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಭಾಗ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಿಂದೊಮ್ಮೆ ಪವಿತ್ರ ಬಂಧ ಎಂದು ಪರಿಗಣಿಸಲಾಗುತ್ತಿದ್ದ ಮದುವೆಯ ಸಂಬಂಧ ಅರ್ಥ ಕಳೆದುಕೊಂಡಿದೆ. ಇನ್ನೂ ಹಿಂದೆ ಡಿವೋರ್ಸ್ ಸಮಾಜದ ದೃಷ್ಟಿಯಲ್ಲಿ ಸಾಮಾಜಿಕ ಕಳಂಕವಾಗಿತ್ತು. ಆದರೆ ಈಗ ಚಿಕ್ಕ
ಕನ್ನಡ ಸಿನಿಮಾ 'ಲವ್ ಮಾಕ್ಟೇಲ್ 3'ಗೆ ಯುಗಾದಿ ಹಬ್ಬ ಲಕ್ಕಿ ಅಂತ ಸಾಬೀತಾಗಿದೆ. ರಿಲೀಸ್ ಆದ ದಿನದಿಂದ ಈ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗುತ್ತಿದೆ. ರಣ್ವೀರ್ ಸಿಂಗ್ ನಟಿಸಿದ 'ಧುರಂಧರ್ 2' ಅಬ್ಬರದ ನಡುವೆಯೂ ಕನ್ನಡಿಗರು ಕನ್ನಡ ಸಿನ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜನ ಸಾಮಾನ್ಯರು ಯಾವುದಾದರು ಒಂದು ಸುದ್ದಿಯನ್ನು ಟಿವಿ ಮತ್ತು ನ್ಯೂಸ್ ಪೇಪರ್ಗಳನ್ನು ನೋಡಿದ ನಂತರ ನಂಬುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿರುವ ಮೊಬೈ
ಸಾಮಾನ್ಯವಾಗಿ ಒಬ್ಬ ಸೂಪರ್ ಸ್ಟಾರ್ ನಾಯಕನ ಚಿತ್ರ ಆರಂಭವಾದರೆ, ಆ ಚಿತ್ರದ ಸುತ್ತಮುತ್ತ ಹತ್ತಾರು ಪ್ರಶ್ನೆಗಳು ಹುಟ್ಟಿಕೊಳ್ತಾವೆ. ಚಿತ್ರದ ಕಥೆ ಆದಿ ಸೇರಿ ಹಲವು ವಿಚಾರಗಳಿಂದ ಕುತೂಹಲ ತಂತಾನೇ ಗರಿಗೇದರುತ್ತೆ. ಅಂತಹದ್ದರಲ್ಲ
ಬಾಲಿವುಡ್ನಲ್ಲಿ ಕಳೆದ ಕೆಲ ವರ್ಷಗಳಿಂದ ಅಕ್ಷರಶಃ ಬರಗಾಲದ ವಾತಾವರಣ ಇತ್ತು. ಮಾಡಿದ ಎಲ್ಲ ಚಿತ್ರಗಳು ಒಂದಾದ ಮೇಲೊಂದರಂತೆ ದೊಪ್ಪನೆ ನೆಲಕ್ಕುರಳುತ್ತಿದ್ದ ಹಿನ್ನೆಲೆ ಆತಂಕ ಹಲವರಲ್ಲಿ ಮನೆ ಮಾಡಿತ್ತು. ಸಾಲದಕ್ಕೆ ದಕ್ಷಿಣ ಚಿ

29 C