2026 ಆಸ್ಕರ್ ಸಂಭ್ರಮ ಮುಗಿಲು ಮುಟ್ಟಿದೆ. ಈ ಬಾರಿ ಭಾರತದ ಯಾವುದೇ ಸಿನಿಮಾ ನಾಮಿನೇಷನ್ ಪಟ್ಟಿ ಕೂಡ ಸೇರಲಿಲ್ಲ. 'ಸಿನ್ನರ್ಸ್' ಚಿತ್ರ ಭರ್ಜರಿಯಾಗಿ ಆಸ್ಕರ್ ಬೇಟೆಯಾಗಿದೆ. ಇದನ್ನೆಲ್ಲಾ ಪಕ್ಕಕ್ಕಿಟ್ಟರೆ ಕೆಲ ವರ್ಷಗಳ ಹಿಂದೆ ಆಸ್ಕರ
ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ವಿಶ್ವದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಆಸ್ಕರ್. ಈ ಪ್ರಶಸ್ತಿ ಪಡೆಯಬೇಕು ಅನ್ನೋದು ಜಗತ್ತಿನ ಪ್ರತಿಯೊಬ್ಬ ಫಿಲ್ಮ್ ಮೇಕರ್ನ ಕನಸು. ಅದಕ್ಕೆ ಪ್ರತಿ ವರ್ಷ ವಿಶ್ವದ ಮೂಲೆ ಮೂಲೆಯಲ್ಲಿರುವ ಸ
ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ, ಹರೀಶ್ ಶಂಕರ್ ನಿರ್ದೇಶನದ 'ಉಸ್ತಾದ್ ಭಗತ್ ಸಿಂಗ್' ಚಿತ್ರವು ಉಗಾದಿ ಹಬ್ಬದ ಉಡುಗೊರೆಯಾಗಿ ಮಾರ್ಚ್ 19 ರಂದು ಬಿಡುಗಡೆಯಾಗಲಿದೆ. ಬಿಡುಗಡೆಯ ದಿನಾಂಕ ಹತ್ತಿರವಾಗುತ್ತಿದ್ದಂತೆ ಚಿತ್ರತಂಡ ಪ
ಪ್ರೀತಿ ಅಂದರೆ ಅದು ಪ್ರೀತಿಯಷ್ಟೇ ಅಲ್ಲ .. ಪ್ರೀತಿ ಅಂದರೆ ಬದುಕು, ಭವಿಷ್ಯ, ಭಾಷೆ, ಕನಸು, ನಗು, ಇನ್ನೂ ಏನೆಲ್ಲಾ ! ಇಂಥಾ ಪ್ರೀತಿಯನ್ನು ಬದುಕಿರುವ ತನಕ ಜಿನುಗುವ, ಪ್ರೇಮಸೆಲೆಯಾಗಿ ಬೆಳೆಸುವ -ಉಳಿಸುವ ವೃತವೇ ದಾಂಪತ್ಯ. ಆದರೆ ಈಗೀಗ
ಸಿನಿಮಾ ಕ್ಷೇತ್ರಕ್ಕೆ ನೀಡಲಾಗುವ ವಿಶ್ವದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಭಾರತಕ್ಕೆ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ. ವಿಶ್ವದಲ್ಲಿ ಅತೀ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡುವ ಚಿತ್ರರಂಗಕ್ಕೆ ಆಸ್ಕರ್ ಇನ್ನೂ ದೂರದ ಮ
ವಿಶ್ವದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 16ರ ಬೆಳ್ಳಂಬೆಳಗ್ಗೆ ಆಸ್ಕರ್ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಈ ಬಾರಿ ಆಸ್ಕರ್ಗೆ ನಾ
7ನೇ ವರ್ಷದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ಶುರುವಾಗಿದೆ. ಇಂದು (ಮಾರ್ಚ್ 15) ಈ ಪ್ರಶಸ್ತಿಯ ಟ್ರೋಫಿ ಅನಾವರಣ ಮಾಡಲಾಯ್ತು. ಜೊತೆಗೆ ಈ ಬಾರಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವವರ ಹೆ
ಚಿತ್ರರಂಗ ಮತ್ತು ರಾಜಕೀಯ ಒಂದೇ ನಾಣ್ಯದ ಎರಡು ಮುಖಗಳು. ಇವತ್ತು ಇಲ್ಲಿ ಸ್ಟಾರ್ ಆದವರು ನಾಳೆಯ ದಿವಸ ಲೀಡರ್ ಆಗ್ತಾರೆ. ಮೆರೆಯುತ್ತಾರೆ. ಹರಸಿ ಹಾರೈಸಿ ಆಶೀರ್ವಾದ ಮಾಡಿದ ಜನರನ್ನೇ ಮರೆಯುತ್ತಾರೆ. ಅದರಲ್ಲಿಯೂ ಪಕ್ಕದ ತಮಿಳುನಾಡ
ತಮಿಳುನಾಡಿನಲ್ಲಿ ದಳಪತಿ ವಿಜಯ್ ವಿಚ್ಚೇದನ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಸಂಗೀತಾ ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್ಗೆ ಅರ್ಜಿಯನ್ನು ಸಲ್ಲಿಸುತ್ತಿದ್ದಂತೆ ಅವರ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿತ್ತು. ಈ ಬಗ್ಗೆ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ರೋಚಕ ಹಂತಕ್ಕೆ ಬಂದು ತಲುಪಿದೆ. ಇಂದಿನ ಸಂಚಿಕೆಯ ಪ್ರೋಮೋ ಈಗಾಗಲೇ ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಿಡ್ನ್ಯಾಪ್ ಕೇಸ್ ನ ಬೆನ್ನಟ್ಟಿದ ಭಾಗ್ಯಾ ಮತ್ತ
ಭಾರತದೆಲ್ಲೆಡೆ ಮಲ್ಟಿಪ್ಲೆಕ್ಸ್ ಹೊಡೆತಕ್ಕೆ ಸಿಂಗಲ್ ಸ್ಕ್ರೀನ್ಗಳು ಕಣ್ಮರೆಯಾಗುತ್ತಿದೆ. ಕರ್ನಾಟಕದಲ್ಲೂ ಪರಿಸ್ಥಿತಿ ವಿಭಿನ್ನವಾಗೇನೂ ಇಲ್ಲ. ಐಕಾನಿಕ್ ಥಿಯೇಟರ್ಗಳು ಎನಿಸಿಕೊಂಡವೆಲ್ಲ ಇಂದು ಇತಿಹಾಸವಾಗಿ ಉಳಿದು ಬಿ
ಪ್ರೀತಿ ಅಂದರೆ ಹಾಗೇ. ಅದಕ್ಕೆ ಕಣ್ಣಿಲ್ಲದಿದ್ದರೂ ಕಣ್ಣಿನ ತುಂಬಾ ಆಸೆ ಹುಟ್ಟಿಸುವ ಸಾಮರ್ಥ್ಯ ಇದೆ. ಪ್ರೀತಿ ಎನ್ನುವುದು ಕೇವಲ ಎರಡು ದೇಹಕ್ಕೆ ಸಂಬಂಧಿಸಿದ್ದಲ್ಲ. ಎರಡು ಮನಸ್ಸುಗಳು ಮುಕ್ತವಾಗಿ ಒಂದನ್ನೊಂದು ಅರಿತುಕೊಳ್ಳುವ
ಹಿಂದಿ ಚಿತ್ರರಂಗದ ಹಿರಿಯ ನಟಿ ಮಧು ಮಲ್ಹೋತ್ರಾ ಅವರು ಮಾರ್ಚ್ 13 ರಂದು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್ನ ಸುವರ್ಣ ಯುಗದಲ್
ಪುರುಷ ಪ್ರಧಾನ ಚಿತ್ರರಂಗದಲ್ಲಿ ನಾಯಕಿಯರು ಅಂದರೆ ಕೇವಲ ಗ್ಲಾಮರ್ ಗೊಂಬೆ ಮಾತ್ರ ಎನ್ನುವ ಕಲ್ಪನೆ ಹಲವರಲ್ಲಿದೆ. ಇಲ್ಲಿ ಪ್ರತಿಭೆ ನೋಡಿ ಮಣೆ ಹಾಕುವುದಿಲ್ಲ. ಬದಲಿಗೆ ಅಂದ..ಚೆಂದ.. ಒನಪು.. ವಯ್ಯಾರಕ್ಕೆ ಹಲವರು ಮಾರು ಹೋಗುತ್ತಾರೆ.
ಕನ್ನಡ ಚಿತ್ರರಂಗ ಮಾತ್ರವಲ್ಲ ಭಾರತೀಯ ಚಿತ್ರರಂಗದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಹೆಸರು ಸದ್ದು ಮಾಡ್ತಿದೆ. ದೊಡ್ಡ ದೊಡ್ಡ ಸಿನಿಮಾಗಳನ್ನು ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಕಾರಣಾಂತರಗಳಿಂದ ಕೊಂಚ ಹಿನ್ನಡೆ ಆಗುತ್ತ
ತೆಲುಗು ನಟಿ ಲಾವಣ್ಯ ತ್ರಿಪಾಠಿ ಮದುವೆ ಆಗಿ ಒಂದು ಮಗುವಿನ ತಾಯಿಯಾದ ಬಳಿಕ ಕೂಡ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿ ಮಾನಸಿಕ ಕಿರುಕುಳ ನೀಡಿದ ಕಿಡಿಗೇಡಿಗಳ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಚಿತ್ರರಂಗದ ಧ್ರುವತಾರೆಯರಿಗೆವರದಾನವೂ ಹೌದು. ಶಾಪವೂ ಹೌದು. ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲು ಹಲವರು ಈ ತಾಣಕ್ಕೇನೋ ಬಂದಿದ್ದಾರೆ. ಆದರೆ.. ಇದೇ ವೇಳೆ ಹಲವರು ತಮ್ಮ ಇಷ್ಟದ ಸ್ಟಾರ್ ಕ
ಊಹಾಪೋಹ, ಗಾಳಿ ಸುದ್ದಿ, ಗ್ಲ್ಯಾಮರ್ ಪ್ರಪಂಚದಲ್ಲಿ ಮತ್ತು ಚಿತ್ರರಂಗದ ತಾರೆಯರ ಬದುಕಿನಲ್ಲಿ ತುಂಬಾನೇ ಕಾಮನ್ನು. ಅವರು ತಮ್ಮ ವ್ಯೆಯಕ್ತಿಕ ಜೀವನದಲ್ಲಿ ಒಂದು ಬೊಂಬೆ ಜೊತೆ ಆಟ ಆಡಿದರೂ ಕೂಡ ಅದು ಸೋಶಿಯಲ್ ಮೀಡಿಯಾದಲ್ಲಿ ಸುದ್ದ
ಕೆವಿಎನ್ ನಿರ್ಮಾಣ ಮಾಡಿರುವ 'ಕೆಡಿ' ಸಿನಿಮಾ ಕಳೆದ ನಾಲ್ಕು ವರ್ಷಗಳಿಂದ ನಿರ್ಮಾಣ ಹಂತದಲ್ಲಿ ಇತ್ತು. ಕೊನೆಗೂ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಹೀಗಿ ಸಿನಿಮಾದ ಪ್ರಚಾರವನ್ನೂ ಭರ್ಜರಿಯಾಗಿ ಶುರು ಮಾಡಿದ್ದಾರ
ಸಾಮಾನ್ಯವಾಗಿ ಸ್ಟಾರ್ ನಟ-ನಟಿಯರ ನೋಡುವುದೇ ಕಷ್ಟದ ಕೆಲಸ. ಆಗೊಮ್ಮೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತಾರೆಯರನ್ನು ನೋಡಿದ್ರು, ಅಷ್ಟು ಸುಲಭವಾಗಿ ಹತ್ತಿರ ಹೋಗಲು ಸಾಧ್ಯವಿಲ್ಲ. ಬೌನ್ಸರ್ಸ್, ಬಾಡಿಗಾರ್ಡ್ಸ್, ಪೊಲೀಸ್ ಸಿಬ್ಬಂದ
ಬಾಲಿವುಡ್ ನ 'ಎವರ್ಗ್ರೀನ್' ನಟ ಅನಿಲ್ ಕಪೂರ್ ಸದಾ ಸುದ್ದಿಯಲ್ಲಿರುವ ಕಲಾವಿದ. ತಮ್ಮ ಅದ್ಭುತ ನಟನೆ ಮತ್ತು ಫಿಟ್ನೆಸ್ ಮೂಲಕ ಇಂದಿಗೂ ಯುವ ನಟರಿಗೆ ಪೈಪೋಟಿ ನೀಡುತ್ತಾರೆ. ಇತ್ತೀಚೆಗೆ ಅವರು ತಮ್ಮ ವೃತ್ತಿಜೀವನದ ಒಂದು ಪ್ರಮುಖ ನಿ
ಸ್ಟಾರ್ ನಟರು ವರ್ಷಕ್ಕೆರಡು ಸಿನಿಮಾ ಮಾಡಬೇಕು ಎನ್ನುವುದು ಕೆಲವರ ವಾದ. ಆದರೆ ಸ್ಟಾರ್ ನಿರ್ದೇಶಕರು ಏನ್ ಮಾಡ್ತಿದ್ದಾರೆ. ಸಂತೋಷ್ ಆನಂದ್ ರಾಮ್, ದುನಿಯಾ ಸೂರಿ, ಪವನ್ ಒಡೆಯರ್, ತರುಣ್ ಸುಧೀರ್, ನರ್ತನ್ ಹೀಗೆ ಪ್ರತಿಭಾನ್ವಿತ ನಿ
ಉಳ್ಳವರು, ಬಡವರು, ವಿದ್ಯಾವಂತರು, ಅವಿದ್ಯಾವಂತರು, ಯಾರೇ ಆಗಲಿ ತಮ್ಮ ಮಕ್ಕಳು ಒಳ್ಳೆ ರೀತಿಯಲ್ಲಿ ಬೆಳೆಯಬೇಕು ಎಂದುಕೊಳ್ಳುತ್ತಾರೆ. ತಾವು ಅನುಭವಿಸಿದ ಕಷ್ಟ ಅವರು ಅನುಭವಿಸಬಾರದು ಎಂದು ಬಯಸುತ್ತಾರೆ. ತಮ್ಮ ಮಕ್ಕಳಿಗಾಗಿ ಸರ್ವ
ಕ್ರಿಕೆಟರ್ಗಳಿಗೂ ಸಿನಿಮಾ ತಾರೆಯರಿಗೂ ನಂಟು ಇದ್ದೇ ಇರುತ್ತೆ. ಕ್ರಿಕೆಟರ್ಗಳ ಮನೆಯ ಸಮಾರಂಭಗಳಲ್ಲಿ ಸಿನಿಮಾ ತಾರೆಯರು, ಇಲ್ಲಾ ಸಿನಿಮಾ ತಾರೆಯರ ಸಮಾರಂಭದಲ್ಲಿ ಕ್ರಿಕೆಟರ್ಗಳು ಕಾಣಿಸಿಕೊಳ್ಳುವುದು ಕಾಮನ್. ಕ್ರಿಕೆಟ್ ಹಾ
ಕಿರುತೆರೆಯಲ್ಲಿ ಒಮ್ಮೊಮ್ಮೆ ಪ್ರೇಕ್ಷಕರ ಹೃದಯ ಗೆದ್ದ ಪಾತ್ರಗಳು ಏಕಾಏಕಿ ಕಣ್ಮರೆಯಾಗುತ್ತಾವೆ. ಇನ್ನೂ ಕೆಲ ಒಮ್ಮೆ ಆ ಪಾತ್ರಧಾರಿಗಳೇ ಬದಲಾಗುತ್ತಾರೆ. ಆ ಜಾಗಕ್ಕೆ ಬೇರೊಬ್ಬರು ಬರುತ್ತಾರೆ. ಹೀಗಾದಾಗ ನೋಡುಗರಲ್ಲಿ ಗೊಂದಲ ಸೃ
ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪುರುಷನಿಗೆ ಸರಿ ಸಮಾನವಾಗಿ ಮಹಿಳೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾಳೆ. ಸಾಮಾಜಿಕವಾಗಿ.. ಆರ್ಥಿಕವಾಗಿ... ರಾಜಕೀಯವಾಗಿ.. ಮಹಿಳೆ ಸಬಲಳಾಗುತ್ತಿದ್ದಾಳೆ ಎನ್ನುವುದಕ್ಕೆ ಹಲವಾರು ಉದಾಹ
ಮೊದಲೆಲ್ಲಾ ಚಿತ್ರರಂಗ ಅಂದರೆ ಅರೇ, ಅಲ್ಲಿ ನಮ್ಮಂತೋರು ಎಲ್ಲಿ ಬದುಕೋಕಾಗುತ್ತೆ, ದುಡ್ಡಿದ್ದವರಿಗೆ ಮಾತ್ರ ಅದು ಹೇಳಿ ಮಾಡಿಸಿದ ಪ್ರೊಫೆಷನ್ ಎಂದು ಅನೇಕರು ಹೇಳುತ್ತಿದ್ದರು. ಇಂತಹ ಹುಚ್ಚು ಆಲೋಚನೆಯನ್ನು ತಲೆಯಿಂದ ತೆಗೆದು ಹ
ಟಾಲಿವುಡ್ ನಟಿ, ನಿರೂಪಕಿ ಅನಸೂಯ ಭಾರಧ್ವಜ್ ಸಾಕಷ್ಟು ವಿಚಾರಗಳಿಂದ ಪದೇ ಪದೆ ಸುದ್ದಿ ಆಗುತ್ತಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ಆಕೆ ಟ್ರೋಲ್ ಮಾಡುವವರಿಗೆ ತಿರುಗೇಟು ಕೊಡುತ್ತಾರೆ. ಕೆಲವರು ಪದೇ ಪದ
ಬಾಲಿವುಡ್ ಅಂಗಳದಲ್ಲಿ ಸದ್ಯ 'ಬಾರ್ಡರ್- 2'ದ್ದೇ ಹವಾ. ಥಿಯೇಟರ್ಗಳಲ್ಲಿ ಧೂಳೆಬ್ಬಿಸಿದ ಈ ಸಿನಿಮಾ ಈಗ ಡಿಜಿಟಲ್ ಪರದೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ದೇಶಭಕ್ತಿಯ ಕಿಚ್ಚು ಹಚ್ಚಿದ್ದ ಸನ್ನಿ ಡಿಯೋಲ್ ಸಿನಿಮಾ ನೋಡಲು ಫ್ಯಾನ್ಸ್
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಹೊಸ ತಿರುವು ಪಡೆದಿದೆ. ಭಾಗ್ಯಾ ಈಗ ಅಸಹಾಯಕ ಹೆಣ್ಣಾಗಿ ಉಳಿದಿಲ್ಲ. ಸತ್ಯದ ಪರವಾಗಿ ನಿಲ್ಲುವ ದಿಟ್ಟ ಮಹಿಳೆಯಾಗಿ ಬದಲಾಗಿದ್ದಾಳೆ. ಬಿಡುಗಡೆಯಾಗಿರುವ ಹೊಸ ಪ್ರೋಮೋ ವೀಕ
ಪವರ್ಸ್ಟಾರ್ ಪುನಿತ್ ರಾಜ್ಕುಮಾರ್ ಅಪಾರ ಅಭಿಮಾನಿಗಳನ್ನು ಅಗಲಿ 5 ವರ್ಷಗಳಾಗಿದೆ. ಆದರೂ, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಆರಾಧನೆಯನ್ನು ದುಪ್ಪಟ್ಟು ಮಾಡಿದ್ದಾರೆ. ಅದಕ್ಕೆ 'ಆಕಾಶ್' ಸಿನಿಮಾವೇ ಸಾಕ್ಷಿ. ನಿನ್ನೆ (ಮಾರ್
ಪ್ರಪಂಚದಲ್ಲಿ ಚಿತ್ರವಿಚಿತ್ರ ಪ್ರತಿಭೆಗಳಿದ್ದಾರೆ. ತಮ್ಮ ಮಾತು, ಹಾಡು, ನಟನೆ ಕಾರಣಕ್ಕೆ ಮನೆ ಮಾತಾದವರು ಇದ್ದಾರೆ. ಸ್ಟಾರ್ ನಟ-ನಟಿಯರು ಕೆಲವೊಮ್ಮೆ ಸಿನಿಮಾಗಳಲ್ಲಿ ತಮ್ಮ ಪಾತ್ರಗಳಿಗೆ ವಾಯ್ಸ್ ಡಬ್ ಮಾಡಲ್ಲ. ಅದಕ್ಕಾಗಿ ಸಾಕಷ
ಗೊತ್ತಿದ್ದೋ ಗೊತ್ತಿಲ್ಲದೆಯೋ ಮಾಡುವ ಕೆಲ ತಪ್ಪುಗಳು ಸಿನಿರಸಿಕರ ಬೇಸರಕ್ಕೆ ಕಾರಣವಾಗುತ್ತದೆ. ಸುಖಾಸುಮ್ಮನೆ ನಟರ ಅಭಿಮಾನಿಗಳ ನಡುವೆ ಕೆಸರೆರಚಾಟಕ್ಕೆ ವೇದಿಕೆ ಆಗುತ್ತಿದೆ. ಸೋಶಿಯಲ್ ಮೀಡಿಯಾ ಜಮಾನ ಶುರುವಾದ ಬಳಿಕ ಇದು ಮತ್
ರಾಕಿಂಗ್ ಸ್ಟಾರ್ ಯಶ್.. ಈಗ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್. ಬಸ್ ಡ್ರೈವರ್ ಮಗ ನವೀನ್ ಗೌಡ ಇವತ್ತು ಭಾರತೀಯ ಚಿತ್ರರಂಗದಲ್ಲೇ ನಂಬರ್ 1 ಹೀರೊ ಆಗಿ ಬೆಳೆದು ನಿಂತಿದ್ದಾರೆ. ಕಠಿಣ ಪರಿಶ್ರಮದಿಂದ ಅಸಾಧ್ಯವನ್ನು ಸಾಧಿಸಿ ತೋರಿಸಿದ್ದ
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರ ವಸ್ತ್ರಧಾರಣೆ ಬಗ್ಗೆ ತೆಲುಗು ನಟ ಶಿವಾಜಿ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಗೊತ್ತೇಯಿದೆ. ಈ ಬಗ್ಗೆ ಕೆಲ ನಟಿಯರು ಪ್ರತಿಕ್ರಿಯಿಸಿ ಆಕ್ರೋಶ ಹೊರ ಹಾಕಿದ್ದರು. ನಟಿ ಅನಸೂಯ ಭಾರಧ್ವಜ್

22 C