ಇರಾನ್, ಇಸ್ರೇಲ್ ಯುದ್ಧ ಜಗತ್ತಿನಾದ್ಯಂತ ಸಂಚಲನ ಸೃಷ್ಟಿಸಿದೆ. 3ನೇ ವಿಶ್ವಯುದ್ಧದ ಮುನ್ನುಡಿ ಎನ್ನುವಂತೆ ಕೆಲವರು ಚರ್ಚಿಸುತ್ತಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ಯುದ್ಧ ತಾರಕಕ್ಕೇರಿದೆ. ಇರಾನ್ ಮೇಲೆ ಇ
ಕೆಲ ಚಿತ್ರಗಳೇ ಹಾಗೇ. ಭಾರೀ ನಿರೀಕ್ಷೆ ಮೂಡಿಸಿ ಆ ನಂತರ ನಿರಾಸೆ ಮಾಡುತ್ತವೆ. ಆದರೆ ಇನ್ನೂ ಕೆಲವು ಯಾವ ನಿರೀಕ್ಷೆಯನ್ನೂ ಮೂಡಿಸದೇ ದಿಗ್ಗನೆ ಬಂದು ಆ ನಂತರ ನಿಧಾನವಾಗಿ ಸದ್ದು ಮಾಡಲು ಶುರು ಮಾಡುತ್ತಾವೆ. ಪ್ರೇಕ್ಷಕರನ್ನು ಸೆಳೆಯ
ಬಹುಭಾಷಾ ನಟಿ ತ್ರಿಶಾ ಕೃಷ್ಣನ್ ಈಗಂತೂ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಅವರ ಕೈ ತುಂಬಾ ಸಿನಿಮಾಗಳಿವೆ. ಕಳೆದ ವರ್ಷವಂತೂ ಮೂರು ಸಿನಿಮಾಗಳು ಬಿಡುಗಡೆಯಾಗಿದ್ದವು. 'ತಗ್ ಲೈಫ್', 'ಗುಡ್ ಬ್ಯಾಡ್ ಅಗ್ಲಿ', 'ವಿದಾಮುಯರ್ಚಿ' ಈ ಮೂರು
ಸಂದೀಪ್ ರೆಡ್ಡಿ ವಂಗಾ ಅವರ 'ಸ್ಪಿರಿಟ್' ಸಿನಿಮಾ ಈಗ ದೇಶಾದ್ಯಂತ ಸಂಚಲನ ಮೂಡಿಸುತ್ತಿದೆ. ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಈ ಬಿಗ್ ಬಜೆಟ್ ಸಿನಿಮಾದ ಬಗ್ಗೆ ದೊಡ್ಡ ಅಪ್ಡೇಟ್ ಒಂದು ಹೊರಬಿದ್ದಿದೆ. ಈ ಮೂಲಕ ಸಿನಿಮಾದ ತಾರಾಬಳಗ ಮತ್
ಪ್ರತಿ ವರ್ಷ ಬೆಂಗಳೂರಿನಲ್ಲಿ ಹೋಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ಕೂಡ ಬೆಂಗಳೂರು ಬಣ್ಣದ ಹಬ್ಬಕ್ಕೆ ಸಜ್ಜಾಗುತ್ತಿದೆ. ಇಲ್ಲಿ ಹೋಳಿ ಹಬ್ಬ ಯುವಕ ಪಾಲಿಗೆ ಎಂಜಾಯ್ಮೆಂಟ್. ಕೆಲವರಿಗೆ ಮೋಜು-ಮಸ್ತಿ. ಮತ್ತ
ಕೇರಳದ OTT ಡ್ಯಾಶ್ಬೋರ್ಡ್ ಈ ವಾರಾಂತ್ಯದಲ್ಲಿ ಮನರಂಜನೆಯ ರಸದೌತಣ ಸಿಗಲಿದೆ, ಏಕೆಂದರೆ ಪ್ರಮುಖ ಪ್ಲಾಟ್ಫಾರ್ಮ್ಗಳಲ್ಲಿ ಕ್ರೈಮ್ ಮತ್ತು ಸೈಕಲಾಜಿಕಲ್ ಥ್ರಿಲ್ಲರ್ಗಳ ಗುಚ್ಛವೇ ಬಿಡುಗಡೆಯಾಗುತ್ತಿದೆ. ನವ್ಯಾ ನಾಯರ್ ಅವರ 'ಪಾ
ಸಿನಿಮಾ ಲೋಕದ ಕ್ರೇಜಿ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಸಡಗರದ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಇಂದಿಗೂ ವೈರಲ್ ಆಗುತ್ತಲೇ ಇವೆ. ಅಭಿಮಾನಿಗಳು ಪ್ರೀತಿಯಿಂದ 'ವಿರೋಷ್' ಎಂದು ಕರೆಯುವ ಈ ಜೋಡಿಯ ವಿವಾಹ
ಮಾರ್ಚ್ 19 ಕನ್ನಡ ಚಿತ್ರರಂಗಕ್ಕೆ ಬಿಗ್ ಡೇ. 'ಕೆಜೆಎಫ್ 2' ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದ ಬಳಿಕ ಯಶ್ ಸಿನಿಮಾ ರಿಲೀಸ್ ಆಗ್ತಿದೆ. ಇದೇ ದಿನ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ ರಿಲೀಸ್ ಆಗುತ್ತಿದೆ. ಅದ
ಒಂದು ಚಿತ್ರಕ್ಕೆ ನಿರ್ದೇಶಕ-ನಿರ್ಮಾಪಕ ಮತ್ತು ತಂತ್ರಜ್ಞರನ್ನು ಹೊರತು ಪಡಿಸಿ ಕೇವಲ ನಾಯಕ- ನಾಯಕಿ ಮಾತ್ರ ಮುಖ್ಯ ಅಲ್ಲ. ಆ ಚಿತ್ರದ ಖಳನಾಯಕ ಕೂಡ ಮುಖ್ಯ, ಪೋಷಕ ಕಲಾವಿದರು ಕೂಡ ಮುಖ್ಯ. ಹೀಗಾಗಿ ಈ ವಿಚಾರವನ್ನು ಚೆನ್ನಾಗಿ ಅರಿತ ಹಲ
ತಮಿಳು ಚಿತ್ರರಂಗದ ಸ್ಟಾರ್ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಸಂಗೀತ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದು, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರ
ಪ್ರೀತಿ ಅಂದರೆ ಹಾಗೇ. ಅದಕ್ಕೆ ಕಣ್ಣಿಲ್ಲದಿದ್ದರೂ ಕಣ್ಣಿನ ತುಂಬಾ ಆಸೆ ಹುಟ್ಟಿಸುವ ಸಾಮರ್ಥ್ಯ ಇದೆ. ಪ್ರೀತಿ ಎನ್ನುವುದು ಕೇವಲ ಎರಡು ದೇಹಕ್ಕೆ ಸಂಬಂಧಿಸಿದ್ದಲ್ಲ. ಎರಡು ಮನಸ್ಸುಗಳು ಮುಕ್ತವಾಗಿ ಒಂದನ್ನೊಂದು ಅರಿತುಕೊಳ್ಳುವ
ಟಾಲಿವುಡ್ನ ಕ್ಯೂಟ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರೂ ಇಬ್ಬರೂ ರಹಸ್ಯವಾಗಿಯೇ ಇಟ್ಟಿದ್ದರು. ಇಬ್ಬರ ಬಗ್ಗೆ ಅದೆಷ್
''ಬಿಗ್ ಬಾಸ್'' ಮನೆಗೆ ಹೋಗಿ ಬಂದ ಬಹುತೇಕರು ದೇಶ ಗೆದ್ದು ಬಂದವರಂತೆ ಬೀಗುತ್ತಾರೆ. ತಲೆ ನಿಲ್ಲದವರಂತೆ ವರ್ತಿಸುತ್ತಾರೆ. ಜನಪ್ರಿಯತೆ ಸಿಕ್ಕ ತಕ್ಷಣ ಮೈ ಮರೆಯುತ್ತಾರೆ. ಕಾರ್ಯಕ್ರಮದಲ್ಲಿ ಇವರನ್ನು ಕ್ಯಾರೇ ಕೂಡ ಅಂದಿರುವುದಿಲ್
ಹೆಚ್ಚೇನು ಇಲ್ಲ. ಮೂರು ವರ್ಷದ ಹಿಂದೆ ಚಿತ್ರರಂಗದಲ್ಲಿ ರಾಜನಂತೆ ಮೆರೆದವರು ದರ್ಶನ್. ಹೋದಲ್ಲಿ.. ಬಂದಲ್ಲಿ.. ಜನ ಸಾಗರ. ಅಭಿಮಾನದ ಜಾತ್ರೆ.. ಆನೆ ನಡೆದಿದ್ದೇ ದಾರಿ ಎಂಬಂತೆ ದರ್ಶನ್ ಇದ್ದರು. ಇಡೀ ಕನ್ನಡ ಚಿತ್ರರಂಗ ಒಂದು ಕಡೆಯಾದರೆ
'ದಿ ಕೇರಳ ಸ್ಟೋರಿ 2' ಸಿನಿಮಾದ ಸುತ್ತಲಿನ ಕಾನೂನು ಹೋರಾಟವು ಶುಕ್ರವಾರ ಮಹತ್ವದ ತಿರುವು ಪಡೆದುಕೊಂಡಿದೆ. ಕೇರಳ ಹೈಕೋರ್ಟ್ನ ವಿಭಾಗೀಯ ಪೀಠವು ಸಿನಿಮಾ ಬಿಡುಗಡೆಯ ಮೇಲಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಶು
ಅಯ್ಯಯ್ಯೋ, ಮತ್ತೆ ಏರಿಕೆಯಾಯ್ತು ನೋಡಿ ಚಿನ್ನದ ಬೆಲೆ. ಫೆಬ್ರವರಿ ಅಂತ್ಯದ ವೇಳೆ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಕಳೆದ ವಾರವಿಡೀ ಭಾರೀ ಇಳಿಕೆ ಕಂಡಿದ್ದ ಬಂಗಾರದ ಬೆಲೆ, ಈ ವಾರಾಂತ್ಯದಲ್ಲಿ ಭಾರೀ ಹೆಚ್ಚಳವಾಗಿದೆ.
ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿ ಪ್ರೇಮ ಕಥೆಯ ಮೇಲೆ ಗೌತಮ್ ಮತ್ತು ಭೂಮಿಕಾ ಮದುವೆಯ ಅಧಿಕೃತ ಮುದ್ರೆ ಒತ್ತಲು ಸಿದ್ದರಾಗಿದ್ದಾರೆ. ನಿಶ್ಚಿತಾರ್ಥದ ಸಮಾರಂಭ ಹಮ್ಮಿಕೊಂಡಿದ್ದಾರೆ. ಆದರೆ, ಸುನಿಯ ಹಿನ್ನೆಲೆ ಎಲ್ಲ
ಸಿನಿಮಾ ಲೋಕದಲ್ಲಿ ಈಗ ಒಂದೇ ಸದ್ದು. ಅದು ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಚಿತ್ರದ ಅಬ್ಬರ. ಈ ಸಿನಿಮಾ ಮಾರ್ಚ್ 19ರಂದು ಅದ್ಧೂರಿಯಾಗಿ ತೆರೆಗೆ ಬರಲಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಈಗ ಹತ್ತಿರ ಬಂದಿದೆ. ಇನ್ನೊ
ನಟ ಧನ್ವೀರ್ ನಟನೆಯ ಸಿನಿಮಾ 'ಹಯಗ್ರೀವ' ನಿನ್ನೆ (ಫೆಬ್ರವರಿ 27) ರಿಲೀಸ್ ಆಗಿದೆ. ಕಳೆದ ಕೆಲವು ದಿನಳಿಂದ ಸಿನಿಮಾ ಬಗ್ಗೆ ಅಬ್ಬರ ಪ್ರಚಾರ ಮಾಡಿ ಬಿಡುಗಡೆ ಮಾಡವುದಕ್ಕೆ ಸಜ್ಜಾಗಿತ್ತು. ಆದರೆ, ಮೊದಲ ದಿನವ ಸಿನಿಮಾ ಕಂಟಕ ಎದುರಾಗಿತ್ತು
ಧನ್ವೀರ್ ನಟನೆಯ ಮತ್ತೊಂದು ಸಿನಿಮಾ 'ಹಯಗ್ರೀವ' ರಿಲೀಸ್ ಆಗಿದೆ. ಬಿಡುಗಡೆ ದಿನವೇ ಸಿನಿಮಾಗೆ ವಿಘ್ನ ಆಗಿತ್ತು. ಸೆನ್ಸಾರ್ ಕಾಪಿ ಸಿಗದೇ ಇದ್ದಿದ್ದರಿಂದ ಎರಡು ಶೋಗಳ ಬಳಿಕ ಸಿನಿಮಾ ಪ್ರದರ್ಶನ ಆಗುತ್ತಿದೆ. ಹೀಗಾಗಿ ಮೊದಲ ಎರಡು ಶೋ
ಫೆಬ್ರವರಿ 27 ಮತ್ತು ಮಾರ್ಚ್ 1 ರ ನಡುವೆ ಕುಟುಂಬದೊಂದಿಗೆ ಚಲನಚಿತ್ರ ವೀಕ್ಷಣೆಯನ್ನು ಯೋಜಿಸುತ್ತಿದ್ದರೆ, ಈಗ OTT ಯಲ್ಲಿ ಹಲವಾರು ಹೊಸ ಮಲಯಾಳಂ ಆಯ್ಕೆಗಳು ಲಭ್ಯವಿದೆ. ಪ್ಲಾಟ್ಫಾರ್ಮ್ಗಳು ಎಲ್ಲಾ ವಯೋಮಾನದವರಿಗೂ ಸೂಕ್ತವಾದ, ವಿಶ
ಟಾಲಿವುಡ್ನ ಖ್ಯಾತ ಕುಟುಂಬಗಳಲ್ಲಿ ಒಂದಾದ ಅಲ್ಲು ಕುಟುಂಬದಲ್ಲಿ ಈಗ ಮದುವೆಯ ಸಡಗರ ಮನೆಮಾಡಿದೆ. ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ತಮ್ಮ, ನಟ ಅಲ್ಲು ಸಿರೀಶ್ ಈಗ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕಳೆದ ಕೆಲ
ಬಿರುಗಾಳಿಯಂತೆ ಅಬ್ಬರಿಸುತ್ತಿದ್ದ ರಾಯ ಈಗ ರೊಮ್ಯಾಂಟಿಕ್ ಮೂಡ್ಗೆ ಜಾರುತ್ತಿದ್ದಾನೆ. 'ತಬಾಹಿ' ಎಂದು ನಾಡಿಯಾ ಜೊತೆ ಪ್ರೇಮಗೀತೆ ಹಾಡಲು ಮುಂದಾಗಿದ್ದಾರೆ. 'ಟಾಕ್ಸಿಕ್' ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಬಗ್ಗೆ ಅಪ್ಡೇಟ್ ಬಂದಿ
ಸಂಸಾರದಲ್ಲಿ ಸಮರಸವಿದ್ದರೆ ಮಾತ್ರ ಹೊಂದಾಣಿಕೆ ಗಟ್ಟಿಯಾಗಲು ಸಾಧ್ಯ. ದಂಪತಿಗಳ ನಡುವೆ ಭಿನ್ನಾಭಿಪ್ರಾಯಗಳು ಸಹಜ. ಆದರೆ ಅದನ್ನು ಮೂರನೇ ವ್ಯಕ್ತಿಯ ನಡುವೆ ತೋರಿಸಿಕೊಂಡಾಗ ಅಥವಾ ಇದರಲ್ಲಿ ಮೂರನೇ ವ್ಯಕ್ತಿ ಮೂಗು ತೂರಿಸಿದಾಗ ಚ
ಚಾಲೆಂಜಿಂಗ್ ಸ್ಟಾರ್ ದರ್ಶನ್ ವೃತ್ತಿ ಬದುಕಿನ ಬಹು ನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ 'ರಾಜ ವೀರ ಮದಕರಿ ನಾಯಕ' ಇತ್ತು. ಕೋವಿಡ್ ಶುರುವಾಗುವುದಕ್ಕೂ ಮುನ್ನ ಆರಂಭ ಆಗಿದ್ದ ಈ ಸಿನಿಮಾ ಈಗ ನಿಂತಿದೆ. ರಾಕ್ಲೈನ್ ವೆಂಕಟೇಶ ನಿರ್ಮಾ
ದುಡ್ಡು ಎಲ್ಲಿ ಹೆಚ್ಚಿರುತ್ತೆ ಅಲ್ಲಿ ಪ್ರೀತಿ ಕಡಿಮೆ ಇರುತ್ತೆ ಎನ್ನುವ ಮಾತನ್ನು ಹಲವರು ಹೇಳುತ್ತಾರೆ. ಕೆಲವರ ಬದುಕಿನಲ್ಲಿ ದುಡ್ಡು..ಆಸ್ತಿ.. ಐಶ್ವರ್ಯ.. ಹೆಚ್ಚಾದಂತೆ ನೆಮ್ಮದಿ ನಿಧಾನವಾಗಿ ಮಾಯವಾಗುತ್ತೆ. ಚಿತ್ರರಂಗದಲ್ಲಿ
ಸಾಮಾನ್ಯವಾಗಿ ಚಿತ್ರರಂಗದಲ್ಲಿ ನೆಲೆಯೂರಬೇಕು, ಬೆಳೆಯಬೇಕು ಎಂದರೆ ಆಡಿಷನ್ ಮೊದಲ ಹೆಜ್ಜೆ. ಅವಕಾಶಕ್ಕೆ ಅಲೆಯುವ ದಿನಗಳಲ್ಲಿ ಹಲವರು ಈ ಮೆಟ್ಟಿಲನ್ನೇರುತ್ತಾರೆ. ಶಾರುಖ್ ಖಾನ್ ಇರಲಿ.. ಅಮಿತಾಬ್ ಬಚ್ಚನ್ ಇರಲಿ.. ಪ್ರಿಯಾಂಕ ಚೋಪ್
ವೈಜ್ಞಾನಿಕ ಯುಗದಲ್ಲಿದ್ದರೂ ಕೂಡ ಜ್ಯೋತಿಷ್ಯದ ಮೇಲೆ ಹಲವರಿಗೆ ನಂಬಿಕೆ ಇದೆ. ಜ್ಯೋತಿಷ್ಯ ಹೇಳುವುದೆಲ್ಲಾ ಸತ್ಯನಾ? ಎಲ್ಲವನ್ನೂ ಕುಂಡಲಿಯಲ್ಲಿರುವ ಗ್ರಹಗಳೇ ನಿರ್ಧರಿಸುವುದಾದರೆ ವಿಜ್ಞಾನಿಗಳೇಕೆ ? ವಿಜ್ಞಾನವೇಕೆ ? ಎನ್ನುವ
ಮೂವತ್ತರ ಆಸು ಪಾಸಿನಲ್ಲಿ ಮದುವೆಯಾಗಿ, ಮೂವತ್ತೈದರ ಒಳಗೆ ಮಗುವಾದರೆ ಒಳ್ಳೆಯದು ಎನ್ನುವುದು ಹಿರಿಯರ ಮಾತು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಮದುವೆ ಬೇಡ ಮಕ್ಕಳೂ ಬೇಡ ಎನ್ನುವ ಟ್ರೆಂಡ್ ಶುರುವಾಗಿದೆ. ಲಿವ್ ಇನ್ ಸಂ
ಭಾರತೀಯ ಚಿತ್ರರಂಗದಲ್ಲಿ ಹೊಂಬಾಳೆ ಫಿಲ್ಮ್ಸ್ ಬಹು ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಯಾಗಿ ಗುರ್ತಿಸಿಕೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾಗಳ ನಿರ್ಮಾಣ ಮಾಡ್ತಿದೆ. ಮುಂದೆ ಮತ್ತಷ್ಟು ಅದ್ಧೂರಿ ಚಿತ್ರಗಳ ಕನಸು ಕಾಣುತ
ಸಿನಿಮಾ ಅನ್ನೋದು ಜೂಜಾಟ ಎಂದು ಕೆಲವರು ಹೇಳುತ್ತಾರೆ. ಪ್ರತಿಭೆ ಜೊತೆಗೆ ಅದೃಷ್ಟ ಕೈ ಹಿಡಿದರೆ ಈ ಇಂಡಸ್ಟ್ರಿಯಲ್ಲಿ ರಾತ್ರೋರಾತ್ರಿ ಕುಬೇರರಾಗಬಹುದು. ಒಂದೇ ಒಂದು ಹಿಟ್ ಸಿನಿಮಾ ನಿರ್ಮಾಪಕರು, ನಿರ್ದೇಶಕರು, ನಟ-ನಟಿಯರ ನಸೀಬು ಬ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೊನೆಗೂ ಹಸೆಮಣೆ ಏರಿದ್ದಾರೆ. ತಮ್ಮ ಲಾಂಗ್ ಟೈಮ್ ಬಾಯ್ಫ್ರೆಂಡ್ ವಿಜಯ್ ದೇವರಕೊಂಡ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಅದ್ಧೂರಿ ಮದುವೆಯ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲ
ಯಶ್ ನಟನೆಯ 'ಟಾಕ್ಸಿಕ್' ಚಿತ್ರದಲ್ಲಿ ನಟೀಮಣಿಯರ ಕಾರುಬಾರು ಜೋರಾಗಿದೆ. ನಯನತಾರಾ, ಕಿಯಾರಾ ಅದ್ವಾನಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಹಾಗೂ ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಅವರ ಪಾತ್ರಗಳ ಹೆಸ
ಕೆವಿಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪದ್ಮ ಸಮೃದ್ಧಿ ಮಂಜುನಾಥ್ ನಿರ್ಮಿಸಿರುವ 'ಹಯಗ್ರೀವ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಘು ಕುಮಾರ್ ಓಆರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಗ
ಸಲ್ಮಾನ್ ಖಾನ್ ತಂದೆ, ಬಾಲಿವುಡ್ನ ಖ್ಯಾತ ಚಿತ್ರಕಥೆಗಾರ ಸಲೀಂ ಖಾನ್ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅವರ ಆರೋಗ್ಯದ ಬಗ್ಗೆ ಹತ್ತಾರು ಸುದ್ದಿಗಳ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಸುನಾಮಿ ಎಬ್ಬಿಸಿದೆ. ಕೋಟಿ ಕೋಟಿ ಲೈಕ್ಸ್, ಲಕ್ಷ ಲಕ್ಷ ಶೇರ್, ಕಾಮೆಂಟ್ಸ್ ಗಿಟ್ಟಿಸಿಕೊಂಡು ರಶ್ಮಿಕಾ, ವಿಜಯ್ ಇನ್ಸ್ಟಾಗ್ರಾಮ್ ಪೋಸ್ಟ್ ಸದ
ತೆಲುಗಿನಲ್ಲಿ ರಾಜಮೌಳಿ ಬಿಟ್ಟರೆ 100% ಸಕ್ಸಸ್ ರೇಟ್ ಹೊಂದಿರುವ ನಿರ್ದೇಶಕ ಅನಿಲ್ ರಾವಿಪುಡಿ. 'ಮನ ಶಂಕರವರಪ್ರಸಾದ್ಗಾರು' ಮೂಲಕ ಈ ವರ್ಷ ಮತ್ತೊಂದು ಬ್ಲಾಕ್ಬಸ್ಟರ್ ಹಿಟ್ ಕೊಟ್ಟು ಗಮನ ಸೆಳೆದಿದ್ದಾರೆ. ಮೂರ್ನಾಲ್ಕು ವರ್ಷಗಳಿ

20 C